ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಕ್ರಿಕೆಟ್ ದೇವರಿಗೆ ಜೀವಮಾನ ಗೌರವ!

January 31, 2025
Share on WhatsappShare on FacebookShare on Twitter


ನವದೆಹಲಿ: ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಬಿಸಿಸಿಐ ವಾರ್ಷಿಕ ಪ್ರಶಸ್ತಿ ಸಮಾರಂಭದಲ್ಲಿ ಜೀವಮಾನ ಸಾಧನೆ ಪ್ರಶಸ್ತಿ ಸ್ವೀಕರಿಸಲಿದ್ದಾರೆ.

ಫೆ. 1ರಂದು ಕಾರ್ಯಕ್ರಮ ನಡೆಯಲಿದ್ದು, ಸಚಿನ್ ಗೆ ಬಿಸಿಸಿಐ ಜೀವಮಾನ ಶ್ರೇಷ್ಠ ಪ್ರಶಸ್ತಿ ನೀಡಿ ಗೌರವಿಸಲು ಮುಂದಾಗಿದೆ. ಸಚಿನ್ ತೆಂಡೂಲ್ಕರ್ 2013 ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿದ್ದರು. ಸಚಿನ್ ಕ್ರೀಡಾ ಲೋಕದ ಮರೆಯದ ರತ್ನವಾಗಿದ್ದಾರೆ. ಕ್ರಿಕೆಟ್ ಅಂಗಳದಲ್ಲಿ ಸಚಿನ್ ಬ್ಯಾಟ್ ನಿಂದ ಸಾಕಷ್ಟು ದಾಖಲೆಗಳು ಮೂಡಿ ಬಂದಿವೆ. ಹೀಗಾಗಿ ಅವರು ಕೋಟ್ಯಾಂತರ ಅಭಿಮಾನಿ ಬಳಗ ಹೊಂದಿದ್ದಾರೆ.

ಮುಂಬೈನಲ್ಲಿರುವ ಕೇಂದ್ರ ಕಚೇರಿಯಲ್ಲಿ ನಡೆಯಲ್ಲಿರುವ ಈ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸಚಿನ್ ತೆಂಡೂಲ್ಕರ್ಗೆ ಬಿಸಿಸಿಐ ಜೀವಮಾನ ಸಾಧನೆ ಪ್ರಶಸ್ತಿ ನೀಡಿ ಗೌರವಿಸಲಿದೆ. ಕಳೆದ ವರ್ಷ ನಡೆದ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರವಿಶಾಸ್ತ್ರಿ ಮತ್ತು ಮಾಜಿ ಅನುಭವಿ ವಿಕೆಟ್‌ಕೀಪರ್ ಫಾರೂಕ್ ಇಂಜಿನಿಯರ್ ಕರ್ನಲ್ ಸಿಕೆ ನಾಯುಡು ಈ ಪ್ರಶಸ್ತಿ ಪಡೆದಿದ್ದರು.

ಸಚಿನ್ ತೆಂಡೂಲ್ಕರ್ ಹಲವಾರು ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ. ಭಾರತದ ಅತ್ಯುನ್ನತ ಗೌರವ ಭಾರತ ರತ್ನವನ್ನು ಕೂಡ ಅವರು ಪಡೆದಿದ್ದಾರೆ. ಅರ್ಜುನ್ ಪ್ರಶಸ್ತಿ, ಖೇಲ್ ರತ್ನ, ಪದ್ಮಶ್ರೀ, ಪದ್ಮವಿಭೂಷಣ ಮತ್ತು ಮಹಾರಾಷ್ಟ್ರ ಭೂಷಣ ಪ್ರಶಸ್ತಿಗಳಿಗೂ ಭಾಜನರಾಗಿದ್ದಾರೆ. ಐಸಿಸಿ ಮತ್ತು ಬಿಸಿಸಿಐನಿಂದ ನೀಡುವ ಹಲವಾರು ಪ್ರಶಸ್ತಿಗಳನ್ನು ಕೂಡ ಸ್ವೀಕರಿಸಿದ್ದಾರೆ.

ಸಚಿನ್ ತೆಂಡೂಲ್ಕರ್ ದೇಶದ ಪರ 1 ಟಿ20, 200 ಟೆಸ್ಟ್ ಮತ್ತು 463 ಏಕದಿನ ಪಂದ್ಯಗಳನ್ನು ಆಡಿದ್ದಾರೆ. ಟೆಸ್ಟ್‌ನಲ್ಲಿ 15921 ರನ್, ಏಕದಿನದಲ್ಲಿ 18426 ರನ್ ಗಳಿಸಿ ದಾಖಲೆ ಬರೆದಿದ್ದಾರೆ. ಸಚಿನ್ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 100 ಶತಕ ಸಿಡಿಸಿದ ದಾಖಲೆ ಹೊಂದಿದ್ದಾರೆ.

Tags: Arjun AwardBCCICricketSachin tendulkar
SendShareTweet
Previous Post

ವಾಮಾಚಾರದಲ್ಲಿ ಉಡುಪಿ ಮಹಿಳಾ ಠಾಣೆ ಪಿಎಸ್ ಐ ಹೆಸರು!

Next Post

ಬಾಲಕನನ್ನು ಕಾಲಿನಿಂದ ಒದ್ದ ನಿರ್ವಾಹಕ: ಆಕ್ರೋಶ

Related Posts

ಒಂದೇ ಟಿ20 ಟೂರ್ನಿಯ ಪವರ್‌ಪ್ಲೇನಲ್ಲಿ 500 ರನ್ ಸಿಡಿಸಿದ ವಿಶ್ವದ ಮೊಟ್ಟ ಮೊದಲ ಬ್ಯಾಟರ್ ಆಗಿ ಸೂರ್ಯವಂಶಿ ದಾಖಲೆ
ಕ್ರೀಡೆ

ಒಂದೇ ಟಿ20 ಟೂರ್ನಿಯ ಪವರ್‌ಪ್ಲೇನಲ್ಲಿ 500 ರನ್ ಸಿಡಿಸಿದ ವಿಶ್ವದ ಮೊಟ್ಟ ಮೊದಲ ಬ್ಯಾಟರ್ ಆಗಿ ಸೂರ್ಯವಂಶಿ ದಾಖಲೆ

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಭಾಗವಹಿಸಲು ವಿನೇಶ್ ಫೋಗಟ್‌ಗೆ ಸುಪ್ರೀಂ ಅನುಮತಿ!
ಕ್ರೀಡೆ

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಭಾಗವಹಿಸಲು ವಿನೇಶ್ ಫೋಗಟ್‌ಗೆ ಸುಪ್ರೀಂ ಅನುಮತಿ!

ಯುವ ತಾರೆ ಸೂರ್ಯವಂಶಿ ಆಟಕ್ಕೆ ನಿಬ್ಬೆರಗಾದ ಸೂರ್ಯಕುಮಾರ್ ಯಾದವ್!
ಕ್ರೀಡೆ

ಯುವ ತಾರೆ ಸೂರ್ಯವಂಶಿ ಆಟಕ್ಕೆ ನಿಬ್ಬೆರಗಾದ ಸೂರ್ಯಕುಮಾರ್ ಯಾದವ್!

‘ಕ್ರಿಕೆಟ್ ದೇವರ’ ಮೆಚ್ಚುಗೆಗೆ ಮೂಕವಿಸ್ಮಿತನಾದ ವೈಭವ್ ಸೂರ್ಯವಂಶಿ!
ಕ್ರೀಡೆ

‘ಕ್ರಿಕೆಟ್ ದೇವರ’ ಮೆಚ್ಚುಗೆಗೆ ಮೂಕವಿಸ್ಮಿತನಾದ ವೈಭವ್ ಸೂರ್ಯವಂಶಿ!

“ವೈಭವ್ ಸೂರ್ಯವಂಶಿಗೆ ಕೆಟ್ಟ ದೃಷ್ಟಿ ತಾಗದಂತೆ ನೋಡಿಕೊಳ್ಳಿ” : ಅಶ್ವಿನ್ ಕಿವಿಮಾತು
ಕ್ರೀಡೆ

“ವೈಭವ್ ಸೂರ್ಯವಂಶಿಗೆ ಕೆಟ್ಟ ದೃಷ್ಟಿ ತಾಗದಂತೆ ನೋಡಿಕೊಳ್ಳಿ” : ಅಶ್ವಿನ್ ಕಿವಿಮಾತು

ಸೂರ್ಯವಂಶಿ ನೆರಳಿನಿಂದ ಹೊರಬನ್ನಿ : ಜೈಸ್ವಾಲ್‌ಗೆ RR ತೊರೆಯುವಂತೆ ರಾಯುಡು ಸಲಹೆ
ಕ್ರೀಡೆ

ಸೂರ್ಯವಂಶಿ ನೆರಳಿನಿಂದ ಹೊರಬನ್ನಿ : ಜೈಸ್ವಾಲ್‌ಗೆ RR ತೊರೆಯುವಂತೆ ರಾಯುಡು ಸಲಹೆ

Next Post
ಬಾಲಕನನ್ನು ಕಾಲಿನಿಂದ ಒದ್ದ ನಿರ್ವಾಹಕ: ಆಕ್ರೋಶ

ಬಾಲಕನನ್ನು ಕಾಲಿನಿಂದ ಒದ್ದ ನಿರ್ವಾಹಕ: ಆಕ್ರೋಶ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೆಂಗಳೂರು ಹೃದಯ ಭಾಗದಲ್ಲೇ ಕಾರಾಗೃಹ ಇಲಾಖೆಯ 50 ಕೋಟಿ ರೂ. ಮೌಲ್ಯದ ಜಾಗ ಕಬ್ಜಾ

ಬೆಂಗಳೂರು ಹೃದಯ ಭಾಗದಲ್ಲೇ ಕಾರಾಗೃಹ ಇಲಾಖೆಯ 50 ಕೋಟಿ ರೂ. ಮೌಲ್ಯದ ಜಾಗ ಕಬ್ಜಾ

ಬೆಂಗಳೂರಲ್ಲಿ ಭಾರೀ ಮಳೆ – ಹಲವೆಡೆ ರಸ್ತೆ ಜಲಾವೃತ, ಸಂಚಾರ ಅಸ್ತವ್ಯಸ್ತ

ಬೆಂಗಳೂರಲ್ಲಿ ಭಾರೀ ಮಳೆ – ಹಲವೆಡೆ ರಸ್ತೆ ಜಲಾವೃತ, ಸಂಚಾರ ಅಸ್ತವ್ಯಸ್ತ

ಲಂಚಕ್ಕೆ ಏಟು ಕೊಟ್ಟ ಹೈಕೋರ್ಟ್‌.. ‘ಮಧ್ಯವರ್ತಿ ಹಾವಳಿ’ ಕೇಸ್‌ ರದ್ದುಗೊಳಿಸಲ್ಲ‌ ಎಂದು ಷರಾ ಬರೆದ ನ್ಯಾಯಾಲಯ

ಲಂಚಕ್ಕೆ ಏಟು ಕೊಟ್ಟ ಹೈಕೋರ್ಟ್‌.. ‘ಮಧ್ಯವರ್ತಿ ಹಾವಳಿ’ ಕೇಸ್‌ ರದ್ದುಗೊಳಿಸಲ್ಲ‌ ಎಂದು ಷರಾ ಬರೆದ ನ್ಯಾಯಾಲಯ

ಒಂದೇ ಟಿ20 ಟೂರ್ನಿಯ ಪವರ್‌ಪ್ಲೇನಲ್ಲಿ 500 ರನ್ ಸಿಡಿಸಿದ ವಿಶ್ವದ ಮೊಟ್ಟ ಮೊದಲ ಬ್ಯಾಟರ್ ಆಗಿ ಸೂರ್ಯವಂಶಿ ದಾಖಲೆ

ಒಂದೇ ಟಿ20 ಟೂರ್ನಿಯ ಪವರ್‌ಪ್ಲೇನಲ್ಲಿ 500 ರನ್ ಸಿಡಿಸಿದ ವಿಶ್ವದ ಮೊಟ್ಟ ಮೊದಲ ಬ್ಯಾಟರ್ ಆಗಿ ಸೂರ್ಯವಂಶಿ ದಾಖಲೆ

Recent News

ಬೆಂಗಳೂರು ಹೃದಯ ಭಾಗದಲ್ಲೇ ಕಾರಾಗೃಹ ಇಲಾಖೆಯ 50 ಕೋಟಿ ರೂ. ಮೌಲ್ಯದ ಜಾಗ ಕಬ್ಜಾ

ಬೆಂಗಳೂರು ಹೃದಯ ಭಾಗದಲ್ಲೇ ಕಾರಾಗೃಹ ಇಲಾಖೆಯ 50 ಕೋಟಿ ರೂ. ಮೌಲ್ಯದ ಜಾಗ ಕಬ್ಜಾ

ಬೆಂಗಳೂರಲ್ಲಿ ಭಾರೀ ಮಳೆ – ಹಲವೆಡೆ ರಸ್ತೆ ಜಲಾವೃತ, ಸಂಚಾರ ಅಸ್ತವ್ಯಸ್ತ

ಬೆಂಗಳೂರಲ್ಲಿ ಭಾರೀ ಮಳೆ – ಹಲವೆಡೆ ರಸ್ತೆ ಜಲಾವೃತ, ಸಂಚಾರ ಅಸ್ತವ್ಯಸ್ತ

ಲಂಚಕ್ಕೆ ಏಟು ಕೊಟ್ಟ ಹೈಕೋರ್ಟ್‌.. ‘ಮಧ್ಯವರ್ತಿ ಹಾವಳಿ’ ಕೇಸ್‌ ರದ್ದುಗೊಳಿಸಲ್ಲ‌ ಎಂದು ಷರಾ ಬರೆದ ನ್ಯಾಯಾಲಯ

ಲಂಚಕ್ಕೆ ಏಟು ಕೊಟ್ಟ ಹೈಕೋರ್ಟ್‌.. ‘ಮಧ್ಯವರ್ತಿ ಹಾವಳಿ’ ಕೇಸ್‌ ರದ್ದುಗೊಳಿಸಲ್ಲ‌ ಎಂದು ಷರಾ ಬರೆದ ನ್ಯಾಯಾಲಯ

ಒಂದೇ ಟಿ20 ಟೂರ್ನಿಯ ಪವರ್‌ಪ್ಲೇನಲ್ಲಿ 500 ರನ್ ಸಿಡಿಸಿದ ವಿಶ್ವದ ಮೊಟ್ಟ ಮೊದಲ ಬ್ಯಾಟರ್ ಆಗಿ ಸೂರ್ಯವಂಶಿ ದಾಖಲೆ

ಒಂದೇ ಟಿ20 ಟೂರ್ನಿಯ ಪವರ್‌ಪ್ಲೇನಲ್ಲಿ 500 ರನ್ ಸಿಡಿಸಿದ ವಿಶ್ವದ ಮೊಟ್ಟ ಮೊದಲ ಬ್ಯಾಟರ್ ಆಗಿ ಸೂರ್ಯವಂಶಿ ದಾಖಲೆ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೆಂಗಳೂರು ಹೃದಯ ಭಾಗದಲ್ಲೇ ಕಾರಾಗೃಹ ಇಲಾಖೆಯ 50 ಕೋಟಿ ರೂ. ಮೌಲ್ಯದ ಜಾಗ ಕಬ್ಜಾ

ಬೆಂಗಳೂರು ಹೃದಯ ಭಾಗದಲ್ಲೇ ಕಾರಾಗೃಹ ಇಲಾಖೆಯ 50 ಕೋಟಿ ರೂ. ಮೌಲ್ಯದ ಜಾಗ ಕಬ್ಜಾ

ಬೆಂಗಳೂರಲ್ಲಿ ಭಾರೀ ಮಳೆ – ಹಲವೆಡೆ ರಸ್ತೆ ಜಲಾವೃತ, ಸಂಚಾರ ಅಸ್ತವ್ಯಸ್ತ

ಬೆಂಗಳೂರಲ್ಲಿ ಭಾರೀ ಮಳೆ – ಹಲವೆಡೆ ರಸ್ತೆ ಜಲಾವೃತ, ಸಂಚಾರ ಅಸ್ತವ್ಯಸ್ತ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat