ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

Virat Kohli : ರಣಜಿ ಟ್ರೋಫಿಯಲ್ಲಿ ಆಡುವ ಬಗ್ಗೆ ಮಹತ್ವದ ತೀರ್ಮಾನ ಕೈಗೊಂಡ ಕೊಹ್ಲಿ

February 4, 2025
Share on WhatsappShare on FacebookShare on Twitter


ನವ ದೆಹಲಿ: ವಿರಾಟ್ ಕೊಹ್ಲಿ 13 ವರ್ಷಗಳ ನಂತರ ದೇಶೀಯ ಕ್ರಿಕೆಟ್‌ಗೆ (cricket)ಮರಳಿದರೂ ದೊಡ್ಡ ಪ್ರಭಾವ ಬೀರುವಲ್ಲಿ ವಿಫಲಗೊಂಡಿದ್ದಾರೆ. ಆದರೆ ಅವರು ಇದ್ದ ಕಾರಣ ಡೆಲ್ಲಿ ತಂಡದ ಆತ್ಮವಿಶ್ವಾಸ ಹೆಚ್ಚುವಂತೆ ಮಾಡಿದೆ ಎಂಬುದಾಗಿ ಕ್ರಿಕೆಟ್‌ ವಿಶ್ಲೇಷಕರು ಹೇಳಿದ್ದಾರೆ. ಹೀಗಾಗಿ ಅವರು ಭವಿಷ್ಯದಲ್ಲಿ ರಣಜಿ ಟ್ರೋಫಿಗಳಲ್ಲಿ (Ranji Trophy) ಆಡಲಿದ್ದಾರೆ ಎಂಬುದಾಗಿ ಅವರೆಲ್ಲರೂ ಆಶಿಸಿದ್ದಾರೆ.

ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ರಾಷ್ಟ್ರೀಯ ಆಟಗಾರರು ತಮ್ಮ ರಾಷ್ಟ್ರೀಯ ಕರ್ತವ್ಯಗಳಲ್ಲಿ ಇರದಾಗ ಮತ್ತು ಫಿಟ್ ಆಗಿರುವಾಗ ದೇಶೀಯ ಕ್ರಿಕೆಟ್ ಆಡುವುದು ಕಡ್ಡಾಯ ಎಂದು ಹೇಳಿತ್ತು. ಹೀಗಾಗಿ ಭಾರತ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ (Virat Kohli) ರಣಜಿ ಟ್ರೋಫಿಗೆ ಮರಳಿದ್ದರು. 36 ವರ್ಷದ ಈ ಆಟಗಾರನಿಗೆ ನಿರೀಕ್ಷೆಯಂತೆ ಆಡಲು ಸಾಧ್ಯವಾಗಲಿಲ್ಲ. ಕೊಹ್ಲಿ ಕೆಂಪು ಚೆಂಡಿನ ಕ್ರಿಕೆಟ್‌ನಲ್ಲಿ ತಮ್ಮ ಫಾರ್ಮ್ ಪುನಃ ಪಡೆಯಲು ಬಯಸಿದ್ದರೂ ರೈಲ್ವೇಸ್ ವಿರುದ್ಧದ ಪಂದ್ಯದಲ್ಲಿ ಮೊದಲ ಇನ್ನಿಂಗ್ಸ್‌ನಲ್ಲಿ ಮಾತ್ರ ಬ್ಯಾಟಿಂಗ್ ಮಾಡಲು ಅವಕಾಶ ಸಿಕ್ಕಿತ್ತು.

ಕೇವಲ 6 ರನ್ ಗಳಿಸಿದ ಕೊಹ್ಲಿ
ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ 2024-25ರ ರಣಜಿ ಟ್ರೋಫಿಯ ಅಂತಿಮ ಗುಂಪು ಹಂತದ ಪಂದ್ಯದಲ್ಲಿ, ಡೆಲ್ಲಿ ತಂಡವು ರೈಲ್ವೇಸ್ ವಿರುದ್ಧ ಒಂದು ಇನ್ನಿಂಗ್ಸ್ ಮತ್ತು 19 ರನ್‌ಗಳ ಅಂತರದಿಂದ ಗೆಲುವು ಸಾಧಿಸಿತು. ಕೊಹ್ಲಿ ಕೇವಲ 6 ರನ್ ಗಳಿಸಿದ್ದರೂ, ಅವರ ಅನುಭವ ಮತ್ತು ಹಾಜರಾತಿ ತಂಡದ ಆಟಗಾರರಿಗೆ ಮಹತ್ವದ ಪ್ರೇರಣೆ ನೀಡಿತ್ತು. ಹೀಗಾಗಿ ಗೆಲುವು ಸುಲಭವಾಯಿತು.

ಸಾಧ್ಯವೋ ದೇಶೀಯ ಕ್ರಿಕೆಟ್ ಆಡುತ್ತಾರೆ: ಡೆಲ್ಲಿ ಕೋಚ್ ಸರಂದೀಪ್ ಸಿಂಗ್
ಡೆಲ್ಲಿ ತಂಡದ ರಣಜಿ ಟ್ರೋಫಿ 2024-25ರ ಪ್ರಯಾಣ ರೈಲ್ವೇಸ್ ವಿರುದ್ಧದ ಪಂದ್ಯದಲ್ಲಿ ಮುಕ್ತಾಯವಾದ ನಂತರ ಮಾತನಾಡಿದ ಕೋಚ್ ಸರಂದೀಪ್ ಸಿಂಗ್,(Sardeep Singh) ಕೊಹ್ಲಿ ಮುಂದೆಯೂ ಅವಕಾಶ ದೊರಕಿದರೆ ದೇಶೀಯ ಕ್ರಿಕೆಟ್‌ನಲ್ಲಿ ಆಡಲು ಬಯಸುತ್ತಾರೆ ಎಂದು ಹೇಳಿದ್ದಾರೆ. ಅವರ ಬುದ್ಧಿವಂತಿಕೆ ಮತ್ತು ಅನುಭವ ಯುವ ಆಟಗಾರರಿಗೆ ಸಹಾಯ ಮಾಡಲಿದೆ ಎಂದು ಆಶಿಸಿದ್ದಾರೆ.

ಅವರಿಗೆ ನಿಜವಾದ ಬದ್ಧತೆ ಇದೆ. ಅವರು ಲಭ್ಯವಿರುವಾಗ ಖಂಡಿತವಾಗಿಯೂ ದೇಶೀಯ ಕ್ರಿಕೆಟ್ ಆಡಲು ಬಯಸುತ್ತಾರೆ. ಅವರ ಬಿಡುವಿಲ್ಲದ ಅಂತರಾಷ್ಟ್ರೀಯ ವೇಳಾಪಟ್ಟಿಯಿಂದಾಗಿ ಅವರು ಎಲ್ಲ ಪಂದ್ಯಗಳಲ್ಲಿ ಆಡಲು ಸಾಧ್ಯವಿಲ್ಲ, ಎಂದು ಸರಂದೀಪ್ ಸಿಂಗ್ ತಿಳಿಸಿದರು.

ತಂಡದ ಆತ್ಮವಿಶ್ವಾಸ ಹೆಚ್ಚಳ
ಕೊಹ್ಲಿ ತಮ್ಮ ಬ್ಯಾಟಿಂಗ್ ಮೂಲಕ ಹೆಚ್ಚಿನ ಪ್ರಭಾವ ಬೀರದಿದ್ದರೂ, ತಂಡದ ಯುವ ಆಟಗಾರರಿಗೆ ಮಾರ್ಗದರ್ಶನೆ ಮಾಡಿದ್ದರು. ಅವರು ಪ್ರತಿದಿನ ಬೆಳಗ್ಗೆ 8 ಗಂಟೆಗೆ ಬಂದು ಅಭ್ಯಾಸ ಮಾಡುತ್ತಿದ್ದರು, 9-9:30ರ ವೇಳೆಗೆ ಇತರ ಆಟಗಾರರೊಂದಿಗೆ ನೆಟ್ ಸೆಷನ್‌ನಲ್ಲಿ ಪಾಲ್ಗೊಳ್ಳುತ್ತಿದ್ದರು. ಅವರ ಇರುವಿಕೆಯಿಂದ ಯುವ ಆಟಗಾರರು ಹೆಚ್ಚಿನ ಪ್ರೇರಣೆ ಪಡೆದುಕೊಂಡಿದ್ದಾರೆ. ಅವರು ಪ್ರತಿದಿನ ಆಟಗಾರರಿಗೆ ಶಿಸ್ತುಬದ್ಧ ಕ್ರಿಕೆಟ್ ಹೇಗೆ ಆಡಬೇಕು ಎಂಬುದನ್ನು ವಿವರಿಸುತ್ತಿದ್ದರು. ಶಿಸ್ತು ಕೇವಲ ಮೈದಾನದಲ್ಲಿ ಮಾತ್ರವಲ್ಲ, ಮೈದಾನದ ಹೊರಗೆಯೂ ಇರಬೇಕು ಎಂಬುದಾಗಿ ಅವರು ಸಲಹೆ ನೀಡಿದರು,ʼʼ ಎಂದು ಸರಂದೀಪ್ ಹೇಳಿದ್ದಾರೆ.

ಭಾರತ ತಂಡದ ಯಶಸ್ಸಿಗೆ ಕೊಹ್ಲಿ ಮುಖ್ಯ
ಭಾರತದ ಮುಂದಿನ ಸರಣಿಯು ಫೆಬ್ರವರಿ 6ರಿಂದ ಆರಂಭವಾಗಲಿರುವ ಇಂಗ್ಲೆಂಡ್ (England) ವಿರುದ್ಧದ ಮೂರು ಪಂದ್ಯಗಳ ಒಡಿಐ ಸರಣಿಯಲ್ಲಿ ಕೊಹ್ಲಿ ಆಡುವ ನಿರೀಕ್ಷೆಯಿದೆ.

ಬಳಿಕ ಕೊಹ್ಲಿ 2025ರ ಫೆಬ್ರವರಿ 19ರಂದು ಕರಾಚಿಯಲ್ಲಿ ಆರಂಭಗೊಳ್ಳಲಿರುವ ಐಸಿಸಿ ಚಾಂಪಿಯನ್ಸ್ ಟ್ರೋಫಿಗಾಗಿ (ICC Champions Trophy) ಟೀಮ್ ಇಂಡಿಯಾದೊಂದಿಗೆ ದುಬೈಗೆ ಪ್ರಯಾಣಿಸಲಿದ್ದಾರೆ. ಭಾರತ ತಂಡವು ಫೆಬ್ರವರಿ 20ರಂದು ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಬಾಂಗ್ಲಾದೇಶ ವಿರುದ್ಧ ತಮ್ಮ ಮೊದಲ ಪಂದ್ಯವನ್ನು ಆಡಲಿದೆ. ಈ ಟೂರ್ನಿಯಲ್ಲಿ ಕೊಹ್ಲಿ ತಂಡದ ಯಶಸ್ಸಿಗೆ ಪ್ರಮುಖ ಆಟಗಾರನಾಗುವ ನಿರೀಕ್ಷೆಯಿದೆ.

Tags: BCCICricketEnglandICC Champions TrophyRanji TrophySardeep SinghVirat Kohli
SendShareTweet
Previous Post

ಕನ್ನಡಿಗರ ಮೇಲೆ ಹಲ್ಲೆ!

Next Post

ಮಹಿಳಾ ಕ್ರಿಕೆಟಿಗರಿಗೆ ಸಮಾನ ಹಣಕ್ಕಿಂತಲೂ , ಸಮಾನ ಗೌರವ ಬೇಕು: ಸ್ಮೃತಿ ಮಂಧಾನಾ

Related Posts

ಶ್ರೇಯಸ್ ಅಯ್ಯರ್​ ಆರೋಗ್ಯದ ಬಗ್ಗೆ ಬಿಗ್‌ ಅಪ್‌ಡೇಟ್​ | ಕ್ಯಾಪ್ಟನ್ ಸೂರ್ಯಕುಮಾರ್ ಹೇಳಿದ್ದೇನು?
ಕ್ರೀಡೆ

ಶ್ರೇಯಸ್ ಅಯ್ಯರ್​ ಆರೋಗ್ಯದ ಬಗ್ಗೆ ಬಿಗ್‌ ಅಪ್‌ಡೇಟ್​ | ಕ್ಯಾಪ್ಟನ್ ಸೂರ್ಯಕುಮಾರ್ ಹೇಳಿದ್ದೇನು?

ವಿಮಾನ ನಿಲ್ದಾಣಗಳ ಪ್ರಾಧಿಕಾರದಲ್ಲಿ ಸಲಹೆಗಾರ ಹುದ್ದೆಗಳ ನೇಮಕಾತಿ: 40 ಸಾವಿರ ರೂ. ಸಂಬಳ
ಕ್ರೀಡೆ

ವಿಮಾನ ನಿಲ್ದಾಣಗಳ ಪ್ರಾಧಿಕಾರದಲ್ಲಿ ಸಲಹೆಗಾರ ಹುದ್ದೆಗಳ ನೇಮಕಾತಿ: 40 ಸಾವಿರ ರೂ. ಸಂಬಳ

‘ಅವರು ಜಿರಳೆಗಳಿದ್ದಂತೆ’: ರೋಹಿತ್-ಕೊಹ್ಲಿ ಟೀಕಾಕಾರರ ವಿರುದ್ಧ ಎಬಿಡಿ ಗುಡುಗು!
ಕ್ರೀಡೆ

‘ಅವರು ಜಿರಳೆಗಳಿದ್ದಂತೆ’: ರೋಹಿತ್-ಕೊಹ್ಲಿ ಟೀಕಾಕಾರರ ವಿರುದ್ಧ ಎಬಿಡಿ ಗುಡುಗು!

ಮುಂಬೈಗೆ ಮರಳಿದ ರೋಹಿತ್ ಶರ್ಮಾ: ಭರ್ಜರಿ ಸ್ವಾಗತ ಕೋರಿದ ಅಭಿಮಾನಿಗಳು!
ಕ್ರೀಡೆ

ಮುಂಬೈಗೆ ಮರಳಿದ ರೋಹಿತ್ ಶರ್ಮಾ: ಭರ್ಜರಿ ಸ್ವಾಗತ ಕೋರಿದ ಅಭಿಮಾನಿಗಳು!

ಸೂರ್ಯಕುಮಾರ್ ಫಾರ್ಮ್ ಬಗ್ಗೆ ಚಿಂತೆಯಿಲ್ಲ, ನಿರ್ಭೀತ ಆಟದಲ್ಲಿ ವೈಫಲ್ಯ ಸಹಜ: ನಾಯಕನ ಬೆನ್ನಿಗೆ ನಿಂತ ಗಂಭೀರ್
ಕ್ರೀಡೆ

ಸೂರ್ಯಕುಮಾರ್ ಫಾರ್ಮ್ ಬಗ್ಗೆ ಚಿಂತೆಯಿಲ್ಲ, ನಿರ್ಭೀತ ಆಟದಲ್ಲಿ ವೈಫಲ್ಯ ಸಹಜ: ನಾಯಕನ ಬೆನ್ನಿಗೆ ನಿಂತ ಗಂಭೀರ್

ಪೃಥ್ವಿ ಶಾ ಅಬ್ಬರಕ್ಕೆ ರಣಜಿ ದಾಖಲೆ ಪುಡಿಪುಡಿ: 141 ಎಸೆತಗಳಲ್ಲಿ ದ್ವಿಶತಕ, ಆಯ್ಕೆಗಾರರ ಗಮನಸೆಳೆದ ಸ್ಪೋಟಕ ಇನಿಂಗ್ಸ್!
ಕ್ರೀಡೆ

ಪೃಥ್ವಿ ಶಾ ಅಬ್ಬರಕ್ಕೆ ರಣಜಿ ದಾಖಲೆ ಪುಡಿಪುಡಿ: 141 ಎಸೆತಗಳಲ್ಲಿ ದ್ವಿಶತಕ, ಆಯ್ಕೆಗಾರರ ಗಮನಸೆಳೆದ ಸ್ಪೋಟಕ ಇನಿಂಗ್ಸ್!

Next Post
ಮಹಿಳಾ ಕ್ರಿಕೆಟಿಗರಿಗೆ ಸಮಾನ ಹಣಕ್ಕಿಂತಲೂ , ಸಮಾನ ಗೌರವ ಬೇಕು: ಸ್ಮೃತಿ ಮಂಧಾನಾ

ಮಹಿಳಾ ಕ್ರಿಕೆಟಿಗರಿಗೆ ಸಮಾನ ಹಣಕ್ಕಿಂತಲೂ , ಸಮಾನ ಗೌರವ ಬೇಕು: ಸ್ಮೃತಿ ಮಂಧಾನಾ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

‘ಲ್ಯಾಂಡ್ ಲಾರ್ಡ್’ ಟೀಸರ್ ಹಬ್ಬ.. ಕನ್ನಡ ರಾಜ್ಯೋತ್ಸವಕ್ಕೆ ಸಲಗ ವಿಜಯ್ ಆರ್ಭಟ!

‘ಲ್ಯಾಂಡ್ ಲಾರ್ಡ್’ ಟೀಸರ್ ಹಬ್ಬ.. ಕನ್ನಡ ರಾಜ್ಯೋತ್ಸವಕ್ಕೆ ಸಲಗ ವಿಜಯ್ ಆರ್ಭಟ!

ಧಾರವಾಡ ಹೈಕೋರ್ಟ್ ಆದೇಶಕ್ಕೆ ಮೇಲ್ಮನವಿ ಸಲ್ಲಿಸುತ್ತೇವೆ | ಸಿಎಂ ಸಿದ್ದರಾಮಯ್ಯ

ಧಾರವಾಡ ಹೈಕೋರ್ಟ್ ಆದೇಶಕ್ಕೆ ಮೇಲ್ಮನವಿ ಸಲ್ಲಿಸುತ್ತೇವೆ | ಸಿಎಂ ಸಿದ್ದರಾಮಯ್ಯ

ಕೀನ್ಯಾದಲ್ಲಿ ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ವಿಮಾನ ಪತನ – 12 ಮಂದಿ ಸಾವು!

ಕೀನ್ಯಾದಲ್ಲಿ ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ವಿಮಾನ ಪತನ – 12 ಮಂದಿ ಸಾವು!

ಮಗನಿಗೆ ಅದೃಷ್ಟ ತಂದ ತಾಯಿಯ ಬರ್ತಡೇ ಡೇಟ್‌ | UAE ಲಾಟರಿಯಲ್ಲಿ 100 ಮಿಲಿಯನ್ ದಿರಾಮ್‌ ಜಾಕ್ ಪಾಟ್‌ ಗೆದ್ದ ಭಾರತೀಯ!

ಮಗನಿಗೆ ಅದೃಷ್ಟ ತಂದ ತಾಯಿಯ ಬರ್ತಡೇ ಡೇಟ್‌ | UAE ಲಾಟರಿಯಲ್ಲಿ 100 ಮಿಲಿಯನ್ ದಿರಾಮ್‌ ಜಾಕ್ ಪಾಟ್‌ ಗೆದ್ದ ಭಾರತೀಯ!

Recent News

‘ಲ್ಯಾಂಡ್ ಲಾರ್ಡ್’ ಟೀಸರ್ ಹಬ್ಬ.. ಕನ್ನಡ ರಾಜ್ಯೋತ್ಸವಕ್ಕೆ ಸಲಗ ವಿಜಯ್ ಆರ್ಭಟ!

‘ಲ್ಯಾಂಡ್ ಲಾರ್ಡ್’ ಟೀಸರ್ ಹಬ್ಬ.. ಕನ್ನಡ ರಾಜ್ಯೋತ್ಸವಕ್ಕೆ ಸಲಗ ವಿಜಯ್ ಆರ್ಭಟ!

ಧಾರವಾಡ ಹೈಕೋರ್ಟ್ ಆದೇಶಕ್ಕೆ ಮೇಲ್ಮನವಿ ಸಲ್ಲಿಸುತ್ತೇವೆ | ಸಿಎಂ ಸಿದ್ದರಾಮಯ್ಯ

ಧಾರವಾಡ ಹೈಕೋರ್ಟ್ ಆದೇಶಕ್ಕೆ ಮೇಲ್ಮನವಿ ಸಲ್ಲಿಸುತ್ತೇವೆ | ಸಿಎಂ ಸಿದ್ದರಾಮಯ್ಯ

ಕೀನ್ಯಾದಲ್ಲಿ ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ವಿಮಾನ ಪತನ – 12 ಮಂದಿ ಸಾವು!

ಕೀನ್ಯಾದಲ್ಲಿ ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ವಿಮಾನ ಪತನ – 12 ಮಂದಿ ಸಾವು!

ಮಗನಿಗೆ ಅದೃಷ್ಟ ತಂದ ತಾಯಿಯ ಬರ್ತಡೇ ಡೇಟ್‌ | UAE ಲಾಟರಿಯಲ್ಲಿ 100 ಮಿಲಿಯನ್ ದಿರಾಮ್‌ ಜಾಕ್ ಪಾಟ್‌ ಗೆದ್ದ ಭಾರತೀಯ!

ಮಗನಿಗೆ ಅದೃಷ್ಟ ತಂದ ತಾಯಿಯ ಬರ್ತಡೇ ಡೇಟ್‌ | UAE ಲಾಟರಿಯಲ್ಲಿ 100 ಮಿಲಿಯನ್ ದಿರಾಮ್‌ ಜಾಕ್ ಪಾಟ್‌ ಗೆದ್ದ ಭಾರತೀಯ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

‘ಲ್ಯಾಂಡ್ ಲಾರ್ಡ್’ ಟೀಸರ್ ಹಬ್ಬ.. ಕನ್ನಡ ರಾಜ್ಯೋತ್ಸವಕ್ಕೆ ಸಲಗ ವಿಜಯ್ ಆರ್ಭಟ!

‘ಲ್ಯಾಂಡ್ ಲಾರ್ಡ್’ ಟೀಸರ್ ಹಬ್ಬ.. ಕನ್ನಡ ರಾಜ್ಯೋತ್ಸವಕ್ಕೆ ಸಲಗ ವಿಜಯ್ ಆರ್ಭಟ!

ಧಾರವಾಡ ಹೈಕೋರ್ಟ್ ಆದೇಶಕ್ಕೆ ಮೇಲ್ಮನವಿ ಸಲ್ಲಿಸುತ್ತೇವೆ | ಸಿಎಂ ಸಿದ್ದರಾಮಯ್ಯ

ಧಾರವಾಡ ಹೈಕೋರ್ಟ್ ಆದೇಶಕ್ಕೆ ಮೇಲ್ಮನವಿ ಸಲ್ಲಿಸುತ್ತೇವೆ | ಸಿಎಂ ಸಿದ್ದರಾಮಯ್ಯ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat