ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಮದುವೆ ಮನೆಯಲ್ಲಿ ಊಟ ಸಾಲಲಿಲ್ಲ ಎಂದು ಜಗಳ, ಮದುವೆ ರದ್ದು ಮಾಡಿದ ವರನ ಕುಟುಂಬ: ವಧೂ-ವರರು ಮಾಡಿದ್ದೇನು?

February 4, 2025
Share on WhatsappShare on FacebookShare on Twitter


ಸೂರತ್: ಅತ್ತ ಮದುವೆ ಮನೆಯಲ್ಲಿ ಊಟ ಸಾಲಲಿಲ್ಲ ಎಂಬ ವಿಚಾರವನ್ನೆತ್ತಿಕೊಂಡು ವರನ ಮನೆಯವರು ಗಲಾಟೆ ಮಾಡಿ ಮದುವೆಯನ್ನೇ ರದ್ದು ಮಾಡುತ್ತಿದ್ದರೆ, ಇತ್ತ ವಧೂ-ವರರು ಸದ್ದಿಲ್ಲದೆ ಪೊಲೀಸ್ ಠಾಣೆಗೆ ಹೋಗಿ ದಾಂಪತ್ಯಕ್ಕೆ ಕಾಲಿಟ್ಟಿದ್ದಾರೆ!

ಈ ಘಟನೆ ನಡೆದಿರುವುದು ಗುಜರಾತ್‌ನ ಸೂರತ್‌ನಲ್ಲಿ. ಪ್ರಮೋದ್ ಮಹತೋ(Pramod Mahato) ಮತ್ತು ಅಂಜಲಿ ಕುಮಾರಿ (Anjali Kumari) ಅವರ ಮದುವೆ ಸೂರತ್‌ನ ಕಲ್ಯಾಣ ಮಂಟಪವೊಂದರಲ್ಲಿ ನಡೆಯುತ್ತಿತ್ತು. ವಿವಾಹದ ಶಾಸ್ತ್ರಗಳು ನಡೆಯುತ್ತಿರುವಂತೆಯೇ ಮದುವೆಗೆ ಬಂದಿದ್ದ ಕೆಲವು ಅತಿಥಿಗಳು, ಆಹಾರದ ಕೊರತೆಯ ಬಗ್ಗೆ ತಗಾದೆಯೆತ್ತಿದರು. ಇದೇ ವಿಚಾರ ಎತ್ತಿಕೊಂಡು ವರನ ಮನೆಯವರು ಗಲಾಟೆ ಆರಂಭಿಸಿದರು.

ಎರಡೂ ಕಡೆ ಮಾತಿನ ಚಕಮಕಿ ಶುರುವಾಗಿ, ಗದ್ದಲ ಆರಂಭವಾಯಿತು. ಮದುವೆ ಕಾರ್ಯ ಮುಂದುವರಿಯಲಿ ಎಂದು ವರ ಪ್ರಮೋದ್ ಎಷ್ಟೇ ಕೇಳಿಕೊಂಡರೂ ಅದಕ್ಕೆ ಆತನ ಮನೆಯವರು ಕಿವಿಗೊಡಲಿಲ್ಲ. ಗಲಾಟೆ ಜೋರಾಗುತ್ತಿದ್ದಂತೆ ವರನ ಮನೆಯವರು ಮದುವೆಯನ್ನೇ ರದ್ದು ಮಾಡುತ್ತಿರುವುದಾಗಿ ಘೋಷಿಸಿದರು. ಇದರ ನಡುವೆಯೇ, ವಧು ಮತ್ತು ವರ ತಮ್ಮಲ್ಲೇ ಮಾತುಕತೆ ನಡೆಸಿಕೊಂಡು ನೇರವಾಗಿ ಸ್ಥಳೀಯ ಪೊಲೀಸ್ ಠಾಣೆಗೆ ತೆರಳಿ ತಮ್ಮ ಪರಿಸ್ಥಿತಿಯನ್ನು ವಿವರಿಸಿದರು.

ಇವರ ಹಿಂದೆಯೇ ವಧುವಿನ ಹೆತ್ತವರೂ ಅಲ್ಲಿಗೆ ಬಂದರು. ಪೊಲೀಸರು(police) ಮಧ್ಯ ಪ್ರವೇಶಿಸಿ, ಪೊಲೀಸ್ ಠಾಣೆಯಲ್ಲೇ ಮದುವೆಯ ಶಾಸ್ತ್ರಗಳನ್ನು ಪೂರ್ಣಗೊಳಿಸಿದರು. ಠಾಣೆಯಲ್ಲಿ ಹಾರ ಬದಲಾಯಿಸಿಕೊಂಡ ಪ್ರಮೋದ್ ಮತ್ತು ಅಂಜಲಿ, ಸತಿ-ಪತಿಗಳಾಗಿ ಠಾಣೆಯೊಂದ ಹೊರಹೋದ ಫೋಟೋ, ವಿಡಿಯೋಗಳನ್ನು ಸೂರತ್ ಪೊಲೀಸರು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

ಮತ್ತೆ ಅವರನ್ನು ಕಲ್ಯಾಣ ಮಂಟಪಕ್ಕೆ ಕಳುಹಿಸಿದರೆ ಎರಡೂ ಕುಟುಂಬಗಳ ಕದನ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆಯಿತ್ತು. ಇದೇ ಕಾರಣಕ್ಕಾಗಿ ನಾವೇ ಪೊಲೀಸ್ ಠಾಣೆಯಲ್ಲೇ ಮದುವೆ ಮಾಡಿಸಿ ಕಳುಹಿಸಿದೆವು ಎಂದು ಡಿಸಿಪಿ ಅಲೋಕ್ ಕುಮಾರ್ ಹೇಳಿದ್ದಾರೆ.

Tags: Anjali KumaricancelmarragePolicePolice StationPramod Mahato
SendShareTweet
Previous Post

ಮಹಾ ಕುಂಭಮೇಳದಲ್ಲಿ ಭಾಗವಹಿಸಲಿರುವ ಡಿ.ಕೆ. ಶಿವಕುಮಾರ್

Next Post

ಡಾಲರ್ ಎದುರು ಮತ್ತೆ ಕುಸಿದ ರೂಪಾಯಿ ಮೌಲ್ಯ!

Related Posts

ಸ್ನೇಹಿತ ವಿಡಿಯೋ ಮಾಡುತ್ತಿದ್ದಾಗಲೇ ಎದೆಗೆ ಗುಂಡು ಹಾರಿಸಿಕೊಂಡು ಯುವಕ ಸಾವು!
ದೇಶ

ಸ್ನೇಹಿತ ವಿಡಿಯೋ ಮಾಡುತ್ತಿದ್ದಾಗಲೇ ಎದೆಗೆ ಗುಂಡು ಹಾರಿಸಿಕೊಂಡು ಯುವಕ ಸಾವು!

ಮನೆಯಲ್ಲಿ ಅಗತ್ಯಕ್ಕಿಂತ ಹೆಚ್ಚು LPG ಸಿಲಿಂಡರ್ ಇದ್ದರೆ ಜೈಲು ಶಿಕ್ಷೆ.. ಈ ನಿಯಮ ತಿಳಿಯಿರಿ!
ದೇಶ

ಮನೆಯಲ್ಲಿ ಅಗತ್ಯಕ್ಕಿಂತ ಹೆಚ್ಚು LPG ಸಿಲಿಂಡರ್ ಇದ್ದರೆ ಜೈಲು ಶಿಕ್ಷೆ.. ಈ ನಿಯಮ ತಿಳಿಯಿರಿ!

ತಮಿಳುನಾಡಲ್ಲಿ ವಿಜಯ್ ಪಕ್ಷದೊಂದಿಗಿನ ಎನ್‌ಡಿಎ ಮೈತ್ರಿಗೆ ರಜನಿಕಾಂತ್ ವಿವಾದ ಅಡ್ಡಿ!
ದೇಶ

ತಮಿಳುನಾಡಲ್ಲಿ ವಿಜಯ್ ಪಕ್ಷದೊಂದಿಗಿನ ಎನ್‌ಡಿಎ ಮೈತ್ರಿಗೆ ರಜನಿಕಾಂತ್ ವಿವಾದ ಅಡ್ಡಿ!

ಆಕಾಶದಿಂದ ಭಾರತಕ್ಕೊಂದು ಎಚ್ಚರಿಕೆ ಗಂಟೆ!
ದೇಶ

ಆಕಾಶದಿಂದ ಭಾರತಕ್ಕೊಂದು ಎಚ್ಚರಿಕೆ ಗಂಟೆ!

ಭಾರತಕ್ಕೆ ಬಿಗ್ ರಿಲೀಫ್.. ಕೊನೆಗೂ ಗುಜರಾತ್ ಬಂದರು ತಲುಪಿದ ಎಲ್‌ಪಿಜಿ ಟ್ಯಾಂಕರ್ ‘ನಂದಾದೇವಿ’!
ದೇಶ

ಭಾರತಕ್ಕೆ ಬಿಗ್ ರಿಲೀಫ್.. ಕೊನೆಗೂ ಗುಜರಾತ್ ಬಂದರು ತಲುಪಿದ ಎಲ್‌ಪಿಜಿ ಟ್ಯಾಂಕರ್ ‘ನಂದಾದೇವಿ’!

ನಮಗೇಕೆ ಕನಸು ಬೀಳುತ್ತವೆ? ಎಚ್ಚರವಾದ ತಕ್ಷಣ ಅವು ಮರೆತುಹೋಗುವುದು ಏಕೆ? ಇಲ್ಲಿದೆ ವೈಜ್ಞಾನಿಕ ವಿವರಣೆ
ದೇಶ

ನಮಗೇಕೆ ಕನಸು ಬೀಳುತ್ತವೆ? ಎಚ್ಚರವಾದ ತಕ್ಷಣ ಅವು ಮರೆತುಹೋಗುವುದು ಏಕೆ? ಇಲ್ಲಿದೆ ವೈಜ್ಞಾನಿಕ ವಿವರಣೆ

Next Post
ಡಾಲರ್ ಎದುರು ಮತ್ತೆ ಕುಸಿದ ರೂಪಾಯಿ ಮೌಲ್ಯ!

ಡಾಲರ್ ಎದುರು ಮತ್ತೆ ಕುಸಿದ ರೂಪಾಯಿ ಮೌಲ್ಯ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸ್ನೇಹಿತ ವಿಡಿಯೋ ಮಾಡುತ್ತಿದ್ದಾಗಲೇ ಎದೆಗೆ ಗುಂಡು ಹಾರಿಸಿಕೊಂಡು ಯುವಕ ಸಾವು!

ಸ್ನೇಹಿತ ವಿಡಿಯೋ ಮಾಡುತ್ತಿದ್ದಾಗಲೇ ಎದೆಗೆ ಗುಂಡು ಹಾರಿಸಿಕೊಂಡು ಯುವಕ ಸಾವು!

ಉಪನ್ಯಾಸಕರು, ಶಿಕ್ಷಕರು, ಎಸ್‌ಡಿಎ ಹುದ್ದೆಗಳ ನೇಮಕಾತಿ.. ಕೂಡಲೇ ಅರ್ಜಿ ಸಲ್ಲಿಸಿ

ಉಪನ್ಯಾಸಕರು, ಶಿಕ್ಷಕರು, ಎಸ್‌ಡಿಎ ಹುದ್ದೆಗಳ ನೇಮಕಾತಿ.. ಕೂಡಲೇ ಅರ್ಜಿ ಸಲ್ಲಿಸಿ

ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿಯನ್ನು ಕಾಪಾಡಿದ ಹೆಡ್ ಕಾನ್ಸ್‌ಟೇಬಲ್

ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿಯನ್ನು ಕಾಪಾಡಿದ ಹೆಡ್ ಕಾನ್ಸ್‌ಟೇಬಲ್

ಹುಬ್ಬಳ್ಳಿಯಲ್ಲಿ ಕೆಮಿಕಲ್ ರಿಯಾಕ್ಷನ್‌ನಿಂದ ನಾಲ್ಕು ಮಂದಿ ಅಸ್ವಸ್ಥ!

ಹುಬ್ಬಳ್ಳಿಯಲ್ಲಿ ಕೆಮಿಕಲ್ ರಿಯಾಕ್ಷನ್‌ನಿಂದ ನಾಲ್ಕು ಮಂದಿ ಅಸ್ವಸ್ಥ!

Recent News

ಸ್ನೇಹಿತ ವಿಡಿಯೋ ಮಾಡುತ್ತಿದ್ದಾಗಲೇ ಎದೆಗೆ ಗುಂಡು ಹಾರಿಸಿಕೊಂಡು ಯುವಕ ಸಾವು!

ಸ್ನೇಹಿತ ವಿಡಿಯೋ ಮಾಡುತ್ತಿದ್ದಾಗಲೇ ಎದೆಗೆ ಗುಂಡು ಹಾರಿಸಿಕೊಂಡು ಯುವಕ ಸಾವು!

ಉಪನ್ಯಾಸಕರು, ಶಿಕ್ಷಕರು, ಎಸ್‌ಡಿಎ ಹುದ್ದೆಗಳ ನೇಮಕಾತಿ.. ಕೂಡಲೇ ಅರ್ಜಿ ಸಲ್ಲಿಸಿ

ಉಪನ್ಯಾಸಕರು, ಶಿಕ್ಷಕರು, ಎಸ್‌ಡಿಎ ಹುದ್ದೆಗಳ ನೇಮಕಾತಿ.. ಕೂಡಲೇ ಅರ್ಜಿ ಸಲ್ಲಿಸಿ

ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿಯನ್ನು ಕಾಪಾಡಿದ ಹೆಡ್ ಕಾನ್ಸ್‌ಟೇಬಲ್

ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿಯನ್ನು ಕಾಪಾಡಿದ ಹೆಡ್ ಕಾನ್ಸ್‌ಟೇಬಲ್

ಹುಬ್ಬಳ್ಳಿಯಲ್ಲಿ ಕೆಮಿಕಲ್ ರಿಯಾಕ್ಷನ್‌ನಿಂದ ನಾಲ್ಕು ಮಂದಿ ಅಸ್ವಸ್ಥ!

ಹುಬ್ಬಳ್ಳಿಯಲ್ಲಿ ಕೆಮಿಕಲ್ ರಿಯಾಕ್ಷನ್‌ನಿಂದ ನಾಲ್ಕು ಮಂದಿ ಅಸ್ವಸ್ಥ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸ್ನೇಹಿತ ವಿಡಿಯೋ ಮಾಡುತ್ತಿದ್ದಾಗಲೇ ಎದೆಗೆ ಗುಂಡು ಹಾರಿಸಿಕೊಂಡು ಯುವಕ ಸಾವು!

ಸ್ನೇಹಿತ ವಿಡಿಯೋ ಮಾಡುತ್ತಿದ್ದಾಗಲೇ ಎದೆಗೆ ಗುಂಡು ಹಾರಿಸಿಕೊಂಡು ಯುವಕ ಸಾವು!

ಉಪನ್ಯಾಸಕರು, ಶಿಕ್ಷಕರು, ಎಸ್‌ಡಿಎ ಹುದ್ದೆಗಳ ನೇಮಕಾತಿ.. ಕೂಡಲೇ ಅರ್ಜಿ ಸಲ್ಲಿಸಿ

ಉಪನ್ಯಾಸಕರು, ಶಿಕ್ಷಕರು, ಎಸ್‌ಡಿಎ ಹುದ್ದೆಗಳ ನೇಮಕಾತಿ.. ಕೂಡಲೇ ಅರ್ಜಿ ಸಲ್ಲಿಸಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat