ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬಳ್ಳಾರಿ

ಮುಂದುವರೆದ ಬಾಣಂತಿ ಸಾವಿನ ಸರಣಿ!

February 5, 2025
Share on WhatsappShare on FacebookShare on Twitter

ಬಳ್ಳಾರಿ: ರಾಜ್ಯದಲ್ಲಿ ಬಾಣಂತಿ ಸಾವಿನ ಸರಣಿ ಮುಂದುವರೆದಿದ್ದು, ಮತ್ತೋರ್ವ ಬಾಣಂತಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮತ್ತೊಮ್ಮೆ ಜಿಲ್ಲೆಯಲ್ಲೇ ಸಾವನ್ನಪ್ಪಿರುವುದು ಮತ್ತಷ್ಟು ಆತಂಕಕ್ಕೆ ಕಾರಣವಾಗುತ್ತಿದೆ. ಬಳ್ಳಾರಿಯ ಬಿಮ್ಸ್ ಆಸ್ಪತ್ರೆಯಲ್ಲಿ ಬಾಣಂತಿ ಸಾವನ್ನಪ್ಪಿದ್ದಾರೆ.

ವೈದ್ಯರ ನಿರ್ಲಕ್ಷ್ಯದ ಆರೋಪ
ಸಿರುಗುಪ್ಪ ತಾಲೂಕಿನ ತೆಕ್ಕಲಕೋಟೆಯ ರೇಷ್ಮಾ ಬಿ (25) ಸಾವನ್ನಪ್ಪಿರುವ ಬಾಣಂತಿ. ರೇಷ್ಮಾ ಬಹು ಅಂಗಾಂಗ ವೈಫಲ್ಯದಿಂದಾಗಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ವೈದ್ಯರ ನಿರ್ಲಕ್ಷ್ಯವೇ ಇದಕ್ಕೆ ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಕುಟುಂಬಸ್ಥರು ಜ. 4ರಂದು ರೇಷ್ಮಾ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಜ. 6ರಂದು ಸಿಜರೀನ್ ಮೂಲಕ ವೈದ್ಯರು ಹೆರಿಗೆ ಮಾಡಿಸಿದ್ದರು. ಆ ನಂತರ ಯಾವುದೇ ಸಮಸ್ಯೆ ಇಲ್ಲ ಎಂದು ಹೇಳಿ ಜ. 8ರಂದು ತಾಯಿ ಹಾಗೂ ಮಗುವನ್ನು ಡಿಸ್ಚಾರ್ಚ್ ಮಾಡಿದ್ದಾರೆ. ಮನೆಗೆ ಹೋದ ಮೇಲೆ ಒಂದೇ ವಾರದಲ್ಲಿ ರೇಷ್ಮಾಗೆ ಆಯಾಸ, ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದೆ ಎನ್ನಲಾಗಿದೆ.

28 ದಿನಗಳ ಬಳಿಕ ಸಾವು!
ಹೀಗಾಗಿ ಕುಟುಂಬಸ್ಥರು ಮತ್ತೊಮ್ಮೆ ಆಸ್ಪತ್ರೆಗೆ ದಾಖಲಿಸಿದ್ದಾರೆ. 21 ದಿನನಗಳ ಕಾಲ ವೈದ್ಯರು ಚಿಕಿತ್ಸೆ ನೀಡಿದ್ದಾರೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಹೆರಿಗೆಯಾದ 28 ದಿನಗಳ ನಂತರ ರೇಷ್ಮಾ ಸಾವನ್ನಪ್ಪಿದ್ದಾರೆ. ಲಂಗ್ಸ್ ವೀಕ್, ಹಾರ್ಟ್ ವೀಕ್, ಕಿಡ್ನಿ ವೈಫಲ್ಯದಿಂದಾಗಿ ಬಾಣಂತಿ ಸಾವನ್ನಪ್ಪಿದ್ದಾರೆ ಎಂದು ವೈದ್ಯರು ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದಾರೆ. ಆದರೆ, ಕುಟುಂಬಸ್ಥರು ಇದೆಲ್ಲ ಸುಳ್ಳು, ವೈದ್ಯರ ನಿರ್ಲಕ್ಷ್ಯದಿಂದಾಗಿ ರೇಷ್ಮಾ ಸಾವನ್ನಪ್ಪಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

Tags: BimsDeathDoctorLady
SendShareTweet
Previous Post

ಕುಟುಂಬ ರಾಜಕಾಕರಣದ ವಿರುದ್ಧ ನಮ್ಮ ಹೋರಾಟ: ಯತ್ನಾಳ್

Next Post

ಬಜೆಟ್ ನಲ್ಲಿ ಬೆಂಗಳೂರು ವಿಭಜನೆ!? ಮೂವರು ಮೇಯರ್?

Related Posts

ಮೇಲಾಧಿಕಾರಿ ಕಿರುಕುಳಕ್ಕೆ ಕೃಷಿ ಇಲಾಖೆ ಗುತ್ತಿಗೆ ನೌಕರ ಆತ್ಮಹತ್ಯೆ?
ಬಳ್ಳಾರಿ

ಮೇಲಾಧಿಕಾರಿ ಕಿರುಕುಳಕ್ಕೆ ಕೃಷಿ ಇಲಾಖೆ ಗುತ್ತಿಗೆ ನೌಕರ ಆತ್ಮಹತ್ಯೆ?

ಚೀಟಿ ಹೆಸರಲ್ಲಿ ಕೋಟಿ ಕೋಟಿ ಕೊಳ್ಳೆ ಹೊಡೆದು ಪರಾರಿಯಾಗಿದ್ದ ಆರೋಪಿ ಅರೆಸ್ಟ್!
ಬಳ್ಳಾರಿ

ಚೀಟಿ ಹೆಸರಲ್ಲಿ ಕೋಟಿ ಕೋಟಿ ಕೊಳ್ಳೆ ಹೊಡೆದು ಪರಾರಿಯಾಗಿದ್ದ ಆರೋಪಿ ಅರೆಸ್ಟ್!

ಬಳ್ಳಾರಿಯಲ್ಲಿ ಡಿಪ್ಲೋಮಾ ವಿದ್ಯಾರ್ಥಿ ಸೂ*ಸೈಡ್‌ | ಆಡಳಿತ ಮಂಡಳಿ ವಿರುದ್ಧ ಸಿಡಿದೆದ್ದ ಸ್ಟೂಡೆಂಟ್ಸ್‌
ಬಳ್ಳಾರಿ

ಬಳ್ಳಾರಿಯಲ್ಲಿ ಡಿಪ್ಲೋಮಾ ವಿದ್ಯಾರ್ಥಿ ಸೂ*ಸೈಡ್‌ | ಆಡಳಿತ ಮಂಡಳಿ ವಿರುದ್ಧ ಸಿಡಿದೆದ್ದ ಸ್ಟೂಡೆಂಟ್ಸ್‌

ಹಾಸ್ಟೆಲ್ ವಾರ್ಡನ್‌ ಸೇರಿ ಹಲವರ ಮೇಲೆ ವಿದ್ಯಾರ್ಥಿ ದಾಳಿ | ಓರ್ವ ಬಾಲಕ ಸಾವು, ಹಲವರಿಗೆ ಗಾಯ
ಬಳ್ಳಾರಿ

ಹಾಸ್ಟೆಲ್ ವಾರ್ಡನ್‌ ಸೇರಿ ಹಲವರ ಮೇಲೆ ವಿದ್ಯಾರ್ಥಿ ದಾಳಿ | ಓರ್ವ ಬಾಲಕ ಸಾವು, ಹಲವರಿಗೆ ಗಾಯ

ಚೀಲದಲ್ಲಿ ಪೀಸ್ ಪೀಸಾಗಿ ಸಿಕ್ಕ ಮೃತದೇಹ ಕೇಸಲ್ಲಿ ಟ್ವಿಸ್ಟ್‌ | ಮಗನನ್ನೇ ಕೊಚ್ಚಿ ಕೊಂದ ಪಾಪಿ ತಂದೆ
ಬಳ್ಳಾರಿ

ಚೀಲದಲ್ಲಿ ಪೀಸ್ ಪೀಸಾಗಿ ಸಿಕ್ಕ ಮೃತದೇಹ ಕೇಸಲ್ಲಿ ಟ್ವಿಸ್ಟ್‌ | ಮಗನನ್ನೇ ಕೊಚ್ಚಿ ಕೊಂದ ಪಾಪಿ ತಂದೆ

ಅಡ್ಡಾದಿಡ್ಡಿ ಕಾರು ಓಡಿಸಿ ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಪಲ್ಟಿ.. ಡ್ರೈವರ್‌ಗೆ ಹಿಗ್ಗಾಮುಗ್ಗಾ ಥಳಿಸಿದ ಜನ
ಬಳ್ಳಾರಿ

ಅಡ್ಡಾದಿಡ್ಡಿ ಕಾರು ಓಡಿಸಿ ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಪಲ್ಟಿ.. ಡ್ರೈವರ್‌ಗೆ ಹಿಗ್ಗಾಮುಗ್ಗಾ ಥಳಿಸಿದ ಜನ

Next Post
ಅರಮನೆ ಮೈದಾನ ಟಿಡಿಆರ್ ಪ್ರಕರಣ!

ಬಜೆಟ್ ನಲ್ಲಿ ಬೆಂಗಳೂರು ವಿಭಜನೆ!? ಮೂವರು ಮೇಯರ್?

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಏ.1ರಿಂದ ಬದಲಾಗಲಿವೆ ಈ ಕ್ರೆಡಿಟ್ ಕಾರ್ಡ್ ನಿಯಮಗಳು.. ಜೇಬಿಗೆ ಭಾರವೋ? ಹಗುರವೋ? ಇಲ್ಲಿದೆ ಮಾಹಿತಿ

ಏ.1ರಿಂದ ಬದಲಾಗಲಿವೆ ಈ ಕ್ರೆಡಿಟ್ ಕಾರ್ಡ್ ನಿಯಮಗಳು.. ಜೇಬಿಗೆ ಭಾರವೋ? ಹಗುರವೋ? ಇಲ್ಲಿದೆ ಮಾಹಿತಿ

ಬೈಕ್‌ ಅಡ್ಡಗಟ್ಟಿ 31 ಲಕ್ಷ ದೋಚಿದ್ದ ಖತರ್ನಾಕ್‌ ಕಳ್ಳರ ಬಂಧನ!

ಬೈಕ್‌ ಅಡ್ಡಗಟ್ಟಿ 31 ಲಕ್ಷ ದೋಚಿದ್ದ ಖತರ್ನಾಕ್‌ ಕಳ್ಳರ ಬಂಧನ!

ರಾಜಧಾನಿ ಬೆಂಗಳೂರಲ್ಲಿ ಆಲಿಕಲ್ಲು ಸಹಿತ ಭಾರೀ ಮಳೆ.. ಕೂಲ್​​ ಕೂಲ್​​ ವೆದರ್!

ರಾಜಧಾನಿ ಬೆಂಗಳೂರಲ್ಲಿ ಆಲಿಕಲ್ಲು ಸಹಿತ ಭಾರೀ ಮಳೆ.. ಕೂಲ್​​ ಕೂಲ್​​ ವೆದರ್!

ಮೂಡುಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ ಕೊನೆಗೂ ಸಸ್ಪೆಂಡ್!

ಮೂಡುಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ ಕೊನೆಗೂ ಸಸ್ಪೆಂಡ್!

Recent News

ಏ.1ರಿಂದ ಬದಲಾಗಲಿವೆ ಈ ಕ್ರೆಡಿಟ್ ಕಾರ್ಡ್ ನಿಯಮಗಳು.. ಜೇಬಿಗೆ ಭಾರವೋ? ಹಗುರವೋ? ಇಲ್ಲಿದೆ ಮಾಹಿತಿ

ಏ.1ರಿಂದ ಬದಲಾಗಲಿವೆ ಈ ಕ್ರೆಡಿಟ್ ಕಾರ್ಡ್ ನಿಯಮಗಳು.. ಜೇಬಿಗೆ ಭಾರವೋ? ಹಗುರವೋ? ಇಲ್ಲಿದೆ ಮಾಹಿತಿ

ಬೈಕ್‌ ಅಡ್ಡಗಟ್ಟಿ 31 ಲಕ್ಷ ದೋಚಿದ್ದ ಖತರ್ನಾಕ್‌ ಕಳ್ಳರ ಬಂಧನ!

ಬೈಕ್‌ ಅಡ್ಡಗಟ್ಟಿ 31 ಲಕ್ಷ ದೋಚಿದ್ದ ಖತರ್ನಾಕ್‌ ಕಳ್ಳರ ಬಂಧನ!

ರಾಜಧಾನಿ ಬೆಂಗಳೂರಲ್ಲಿ ಆಲಿಕಲ್ಲು ಸಹಿತ ಭಾರೀ ಮಳೆ.. ಕೂಲ್​​ ಕೂಲ್​​ ವೆದರ್!

ರಾಜಧಾನಿ ಬೆಂಗಳೂರಲ್ಲಿ ಆಲಿಕಲ್ಲು ಸಹಿತ ಭಾರೀ ಮಳೆ.. ಕೂಲ್​​ ಕೂಲ್​​ ವೆದರ್!

ಮೂಡುಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ ಕೊನೆಗೂ ಸಸ್ಪೆಂಡ್!

ಮೂಡುಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ ಕೊನೆಗೂ ಸಸ್ಪೆಂಡ್!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಏ.1ರಿಂದ ಬದಲಾಗಲಿವೆ ಈ ಕ್ರೆಡಿಟ್ ಕಾರ್ಡ್ ನಿಯಮಗಳು.. ಜೇಬಿಗೆ ಭಾರವೋ? ಹಗುರವೋ? ಇಲ್ಲಿದೆ ಮಾಹಿತಿ

ಏ.1ರಿಂದ ಬದಲಾಗಲಿವೆ ಈ ಕ್ರೆಡಿಟ್ ಕಾರ್ಡ್ ನಿಯಮಗಳು.. ಜೇಬಿಗೆ ಭಾರವೋ? ಹಗುರವೋ? ಇಲ್ಲಿದೆ ಮಾಹಿತಿ

ಬೈಕ್‌ ಅಡ್ಡಗಟ್ಟಿ 31 ಲಕ್ಷ ದೋಚಿದ್ದ ಖತರ್ನಾಕ್‌ ಕಳ್ಳರ ಬಂಧನ!

ಬೈಕ್‌ ಅಡ್ಡಗಟ್ಟಿ 31 ಲಕ್ಷ ದೋಚಿದ್ದ ಖತರ್ನಾಕ್‌ ಕಳ್ಳರ ಬಂಧನ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat