ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

Gautam Adani: ಮಗನ ಮದುವೆ ಹಿನ್ನೆಲೆ 500 ಜನಕ್ಕೆ ತಲಾ 10 ಲಕ್ಷ ರೂ. ದಾನ ಮಾಡಿದ ಗೌತಮ್ ಅದಾನಿ!

February 8, 2025
Gautam Adani Announces Donation of Rs 10 lakh each to 500 differently-abled brides
Share on WhatsappShare on FacebookShare on Twitter

ಅಹ್ಮದಾಬಾದ್: ಕೋಟ್ಯಂತರ ರೂಪಾಯಿ ಇರುವವರು ಅದ್ಧೂರಿಯಾಗಿಯೇ ಮದುವೆಯಾಗುತ್ತಾರೆ. ದೇಶದ ಆಗರ್ಭ ಶ್ರೀಮಂತರಂತೂ ಕೋಟ್ಯಂತರ ರೂಪಾಯಿ ಖರ್ಚು ಮಾಡಿ ಮದುವೆಯಾಗುತ್ತಾರೆ. ಆದರೆ, ಲಕ್ಷಾಂತರ ಕೋಟಿ ರೂ. ಆಸ್ತಿ ಹೊಂದಿದ್ದರೂ ಗೌತಮ್ ಅದಾನಿ (Gautam Adani) ಅವರು ತಮ್ಮ ಪುತ್ರ ಜೀತ್ ಅದಾನಿ ಮದುವೆಯನ್ನು ಸರಳವಾಗಿ ಮಾಡಿದ್ದಾರೆ. ಅಷ್ಟೇ ಅಲ್ಲ, ಮಗನ ಮದುವೆಯ ಸಂಭ್ರಮದ ಹಿನ್ನೆಲೆಯಲ್ಲಿ 500 ವಿಶೇಷ ಚೇತನ ವಧುಗಳಿಗೆ ತಲಾ 10 ಲಕ್ಷ ರೂ. ನೀಡುವುದಾಗಿ ಗೌತಮ್ ಅದಾನಿ ಘೋಷಣೆ ಮಾಡಿದ್ದಾರೆ. ಅಲ್ಲದೆ ಮಗನ ಮದುವೆ ಹಿನ್ನೆಲೆಯಲ್ಲಿ ಅವರು ಒಟ್ಟು 10 ಸಾವಿರ ಕೋಟಿ ರೂಪಾಯಿಯನ್ನು ಸಾಮಾಜಿಕ ಕಾರ್ಯಗಳಿಗೆ ದಾನ ಮಾಡಿದ್ದಾರೆ.

ಸುಮಾರು 21 ನೂತನ ವಿಶೇಷ ಚೇತನ ವಧುಗಳು ಹಾಗೂ ಅವರ ಪತಿಯರೊಂದಿಗೆ ಮಾತುಕತೆ ನಡೆಸಿದ ಬಳಿಕ ಗೌತಮ್ ಅದಾನಿ ಅವರು ದಾನ ಮಾಡುವ ಘೋಷಣೆ ಮಾಡಿದ್ದಾರೆ. ಇದರೊಂದಿಗೆ ಮಗನ ಮದುವೆಯನ್ನು ಸರಳವಾಗಿ ನೆರವೇರಿಸುವ ಜತೆಗೆ, ಅರ್ಥಪೂರ್ಣವಾಗಿಸುವ ದಿಸೆಯಲ್ಲಿ ಮಹತ್ವದ ಘೋಷಣೆ ಮಾಡಿದ್ದಾರೆ.

“ನನ್ನ ಮಗ ಹಾಗೂ ಸೊಸೆಗೆ ಶುಭ ಹಾರೈಸುತ್ತ ಖುಷಿಯ ವಿಚಾರ ಹಂಚಿಕೊಳ್ಳುತ್ತಿದ್ದೇನೆ. ಪ್ರತಿ ವರ್ಷ 500 ವಿಶೇಷ ಚೇತನ ವಧುಗಳು ಹಾಗೂ ಅವರ ಕುಟುಂಬಸ್ಥರಿಗೆ ತಲಾ 10 ಲಕ್ಷ ರೂ. ನೀಡಲು ತೀರ್ಮಾನಿಸಿದ್ದೇನೆ. ಇದು ಜೀತ್ ಹಾಗೂ ದೀವಾ ಅವರ ಮದುವೆಯ ಉಡುಗೊರೆಯಾಗಿದೆ. ಇದರಿಂದಾಗಿ ವಿಶೇಷ ಚೇತನ ಹೆಣ್ಣುಮಕ್ಕಳು ಖುಷಿಯಿಂದ ಜೀವನ ಸಾಗಿಸಲು ನೆರವಾಗಲಿದೆ. ನಮ್ಮ ಆಶಯವೂ ಇದೇ ಆಗಿದೆ” ಎಂದು ಗೌತಮ್ ಅದಾನಿ ತಿಳಿಸಿದ್ದಾರೆ.

ಕಳೆದ ವರ್ಷ ಮುಕೇಶ್ ಅಂಬಾನಿ ಅವರ ಪುತ್ರ ಅನಂತ್ ಅಂಬಾನಿ ಹಾಗೂ ರಾಧಿಕಾ ಮರ್ಚಂಟ್ ಅವರ ವಿವಾಹವು ತುಂಬ ಅದ್ಧೂರಿಯಾಗಿ ನೆರವೇರಿತ್ತು. ಇದಕ್ಕಾಗಿ ಮುಕೇಶ್ ಅಂಬಾನಿ ಅವರು ಸುಮಾರು 5 ಸಾವಿರ ಕೋಟಿ ರೂ. ವ್ಯಯಿಸಿದ್ದರು. ಆದರೆ, ಗೌತಮ್ ಅದಾನಿ ಅವರು ಆಡಂಬರದ ಮೊರೆ ಹೋಗಿಲ್ಲ.

SendShareTweet
Previous Post

ಮಗಳಾಯ್ತು, ಈಗ ಸತೀಶ್ ಜಾರಕಿಹೊಳಿ ಪುತ್ರನೂ ರಾಜಕೀಯಕ್ಕೆ ಎಂಟ್ರಿ

Next Post

ರಾಜ್ಯ ಬಿಜೆಪಿ ಬಿಕ್ಕಟ್ಟು ಶಮನಕ್ಕೆ ಸಹ ಉಸ್ತುವಾರಿ ಸುಧಾಕರ್ ರೆಡ್ಡಿ ಎಂಟ್ರಿ; ಖಡಕ್ ಎಚ್ಚರಿಕೆ

Related Posts

ಕಿಸೆಯಿಲ್ಲದ ಸಮವಸ್ತ್ರ, ಸಿಸಿಟಿವಿ-PTZ ಕ್ಯಾಮೆರಾ : ಅಯೋಧ್ಯೆ ರಾಮಮಂದಿರದ ಕಾಣಿಕೆ ಎಣಿಕೆಗೆ ಬಿಗಿ ಕಾವಲು!
ದೇಶ

ಕಿಸೆಯಿಲ್ಲದ ಸಮವಸ್ತ್ರ, ಸಿಸಿಟಿವಿ-PTZ ಕ್ಯಾಮೆರಾ : ಅಯೋಧ್ಯೆ ರಾಮಮಂದಿರದ ಕಾಣಿಕೆ ಎಣಿಕೆಗೆ ಬಿಗಿ ಕಾವಲು!

ವಾಟಾಳ್ ನಾಗರಾಜ್ ಬಂಧನಕ್ಕೆ ಕರವೇ ಪ್ರವೀಣ್ ಕುಮಾರ್ ಶೆಟ್ಟಿ ಖಂಡನೆ
ಬೆಂಗಳೂರು

ವಾಟಾಳ್ ನಾಗರಾಜ್ ಬಂಧನಕ್ಕೆ ಕರವೇ ಪ್ರವೀಣ್ ಕುಮಾರ್ ಶೆಟ್ಟಿ ಖಂಡನೆ

500 ರೂ. ಲಂಚಕ್ಕೆ ನೊಂದಿದ್ದ IPS ಅಧಿಕಾರಿ ಈಗ 1 ಕೋಟಿ ರೂ. ಲಂಚ ಪ್ರಕರಣದಲ್ಲಿ ಲಾಕ್!
ದೇಶ

500 ರೂ. ಲಂಚಕ್ಕೆ ನೊಂದಿದ್ದ IPS ಅಧಿಕಾರಿ ಈಗ 1 ಕೋಟಿ ರೂ. ಲಂಚ ಪ್ರಕರಣದಲ್ಲಿ ಲಾಕ್!

ಬೆಂಗಳೂರಲ್ಲಿ ಹೊಸ ಪಾರ್ಕಿಂಗ್ ನೀತಿ : ವಾಹನ ಸವಾರರಿಗೆ ಶುಲ್ಕದ ಬಿಸಿ!
ದೇಶ

ಬೆಂಗಳೂರಲ್ಲಿ ಹೊಸ ಪಾರ್ಕಿಂಗ್ ನೀತಿ : ವಾಹನ ಸವಾರರಿಗೆ ಶುಲ್ಕದ ಬಿಸಿ!

ಹತ್ತೇ ದಿನಗಳಲ್ಲಿ ಚಿನ್ನದ ಬೆಲೆ 10 ಸಾವಿರ ರೂ. ಏರಿಕೆ : ಇಂದಿನ ದರ ಎಷ್ಟಿದೆ?
ರಾಜ್ಯ

ಹತ್ತೇ ದಿನಗಳಲ್ಲಿ ಚಿನ್ನದ ಬೆಲೆ 10 ಸಾವಿರ ರೂ. ಏರಿಕೆ : ಇಂದಿನ ದರ ಎಷ್ಟಿದೆ?

2025ರ ಕೆಂಪುಕೋಟೆ ಸ್ಫೋಟದ ಹಿಂದೆ ಅಲ್‌ಖೈದಾ ಕೈವಾಡ : ವಿಶ್ವಸಂಸ್ಥೆ ವರದಿ
ದೇಶ

2025ರ ಕೆಂಪುಕೋಟೆ ಸ್ಫೋಟದ ಹಿಂದೆ ಅಲ್‌ಖೈದಾ ಕೈವಾಡ : ವಿಶ್ವಸಂಸ್ಥೆ ವರದಿ

Next Post
ರಾಜ್ಯ ಬಿಜೆಪಿ ಬಿಕ್ಕಟ್ಟು ಶಮನಕ್ಕೆ ಸಹ ಉಸ್ತುವಾರಿ ಸುಧಾಕರ್ ರೆಡ್ಡಿ ಎಂಟ್ರಿ; ಖಡಕ್ ಎಚ್ಚರಿಕೆ

ರಾಜ್ಯ ಬಿಜೆಪಿ ಬಿಕ್ಕಟ್ಟು ಶಮನಕ್ಕೆ ಸಹ ಉಸ್ತುವಾರಿ ಸುಧಾಕರ್ ರೆಡ್ಡಿ ಎಂಟ್ರಿ; ಖಡಕ್ ಎಚ್ಚರಿಕೆ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸೂರಜ್ ರೇವಣ್ಣ ಅಸಹಜ ಲೈಂಗಿಕ ದೌರ್ಜನ್ಯ ಕೇಸ್: A2 ಶಿವಕುಮಾರ್ ಅರ್ಜಿ ಆದೇಶ ಆ.18ಕ್ಕೆ ಪ್ರಕಟ!

ಸೂರಜ್ ರೇವಣ್ಣ ಅಸಹಜ ಲೈಂಗಿಕ ದೌರ್ಜನ್ಯ ಕೇಸ್: A2 ಶಿವಕುಮಾರ್ ಅರ್ಜಿ ಆದೇಶ ಆ.18ಕ್ಕೆ ಪ್ರಕಟ!

ಕಿಸೆಯಿಲ್ಲದ ಸಮವಸ್ತ್ರ, ಸಿಸಿಟಿವಿ-PTZ ಕ್ಯಾಮೆರಾ : ಅಯೋಧ್ಯೆ ರಾಮಮಂದಿರದ ಕಾಣಿಕೆ ಎಣಿಕೆಗೆ ಬಿಗಿ ಕಾವಲು!

ಕಿಸೆಯಿಲ್ಲದ ಸಮವಸ್ತ್ರ, ಸಿಸಿಟಿವಿ-PTZ ಕ್ಯಾಮೆರಾ : ಅಯೋಧ್ಯೆ ರಾಮಮಂದಿರದ ಕಾಣಿಕೆ ಎಣಿಕೆಗೆ ಬಿಗಿ ಕಾವಲು!

ವಾಟಾಳ್ ನಾಗರಾಜ್ ಬಂಧನಕ್ಕೆ ಕರವೇ ಪ್ರವೀಣ್ ಕುಮಾರ್ ಶೆಟ್ಟಿ ಖಂಡನೆ

ವಾಟಾಳ್ ನಾಗರಾಜ್ ಬಂಧನಕ್ಕೆ ಕರವೇ ಪ್ರವೀಣ್ ಕುಮಾರ್ ಶೆಟ್ಟಿ ಖಂಡನೆ

ಬೆಂಗಳೂರಲ್ಲಿ ಸರಗಳ್ಳರ ಅಟ್ಟಹಾಸ ; ಮಹಿಳೆಯ ಮಾಂಗಲ್ಯ ಕಸಿದು ಪರಾರಿ!

ಬೆಂಗಳೂರಲ್ಲಿ ಸರಗಳ್ಳರ ಅಟ್ಟಹಾಸ ; ಮಹಿಳೆಯ ಮಾಂಗಲ್ಯ ಕಸಿದು ಪರಾರಿ!

Recent News

ಸೂರಜ್ ರೇವಣ್ಣ ಅಸಹಜ ಲೈಂಗಿಕ ದೌರ್ಜನ್ಯ ಕೇಸ್: A2 ಶಿವಕುಮಾರ್ ಅರ್ಜಿ ಆದೇಶ ಆ.18ಕ್ಕೆ ಪ್ರಕಟ!

ಸೂರಜ್ ರೇವಣ್ಣ ಅಸಹಜ ಲೈಂಗಿಕ ದೌರ್ಜನ್ಯ ಕೇಸ್: A2 ಶಿವಕುಮಾರ್ ಅರ್ಜಿ ಆದೇಶ ಆ.18ಕ್ಕೆ ಪ್ರಕಟ!

ಕಿಸೆಯಿಲ್ಲದ ಸಮವಸ್ತ್ರ, ಸಿಸಿಟಿವಿ-PTZ ಕ್ಯಾಮೆರಾ : ಅಯೋಧ್ಯೆ ರಾಮಮಂದಿರದ ಕಾಣಿಕೆ ಎಣಿಕೆಗೆ ಬಿಗಿ ಕಾವಲು!

ಕಿಸೆಯಿಲ್ಲದ ಸಮವಸ್ತ್ರ, ಸಿಸಿಟಿವಿ-PTZ ಕ್ಯಾಮೆರಾ : ಅಯೋಧ್ಯೆ ರಾಮಮಂದಿರದ ಕಾಣಿಕೆ ಎಣಿಕೆಗೆ ಬಿಗಿ ಕಾವಲು!

ವಾಟಾಳ್ ನಾಗರಾಜ್ ಬಂಧನಕ್ಕೆ ಕರವೇ ಪ್ರವೀಣ್ ಕುಮಾರ್ ಶೆಟ್ಟಿ ಖಂಡನೆ

ವಾಟಾಳ್ ನಾಗರಾಜ್ ಬಂಧನಕ್ಕೆ ಕರವೇ ಪ್ರವೀಣ್ ಕುಮಾರ್ ಶೆಟ್ಟಿ ಖಂಡನೆ

ಬೆಂಗಳೂರಲ್ಲಿ ಸರಗಳ್ಳರ ಅಟ್ಟಹಾಸ ; ಮಹಿಳೆಯ ಮಾಂಗಲ್ಯ ಕಸಿದು ಪರಾರಿ!

ಬೆಂಗಳೂರಲ್ಲಿ ಸರಗಳ್ಳರ ಅಟ್ಟಹಾಸ ; ಮಹಿಳೆಯ ಮಾಂಗಲ್ಯ ಕಸಿದು ಪರಾರಿ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸೂರಜ್ ರೇವಣ್ಣ ಅಸಹಜ ಲೈಂಗಿಕ ದೌರ್ಜನ್ಯ ಕೇಸ್: A2 ಶಿವಕುಮಾರ್ ಅರ್ಜಿ ಆದೇಶ ಆ.18ಕ್ಕೆ ಪ್ರಕಟ!

ಸೂರಜ್ ರೇವಣ್ಣ ಅಸಹಜ ಲೈಂಗಿಕ ದೌರ್ಜನ್ಯ ಕೇಸ್: A2 ಶಿವಕುಮಾರ್ ಅರ್ಜಿ ಆದೇಶ ಆ.18ಕ್ಕೆ ಪ್ರಕಟ!

ಕಿಸೆಯಿಲ್ಲದ ಸಮವಸ್ತ್ರ, ಸಿಸಿಟಿವಿ-PTZ ಕ್ಯಾಮೆರಾ : ಅಯೋಧ್ಯೆ ರಾಮಮಂದಿರದ ಕಾಣಿಕೆ ಎಣಿಕೆಗೆ ಬಿಗಿ ಕಾವಲು!

ಕಿಸೆಯಿಲ್ಲದ ಸಮವಸ್ತ್ರ, ಸಿಸಿಟಿವಿ-PTZ ಕ್ಯಾಮೆರಾ : ಅಯೋಧ್ಯೆ ರಾಮಮಂದಿರದ ಕಾಣಿಕೆ ಎಣಿಕೆಗೆ ಬಿಗಿ ಕಾವಲು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat