ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

Delhi Election Results 2025 : ದಿಲ್ಲಿಯಲ್ಲಿ ಕಾಂಗ್ರೆಸ್ “ಹ್ಯಾಟ್ರಿಕ್ ಝೀರೋ”: ಪಕ್ಷವನ್ನು ಕೇಳೋರೇ ಇಲ್ಲ!

February 8, 2025
Share on WhatsappShare on FacebookShare on Twitter

ನವದೆಹಲಿ: ದೆಹಲಿಯ 70 ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ನಡೆಯುತ್ತಿದ್ದು, (Delhi Election Results 2025:) ರಾಷ್ಟ್ರ ರಾಜಧಾನಿಯಲ್ಲಿ ಕೇಸರಿ ಪಕ್ಷ ವಿಜಯಪತಾಕೆ ಹಾರಿಸಲಾರಂಭಿಸಿದೆ. ಮತ್ತೊಂದೆಡೆ ರಾಷ್ಟ್ರೀಯ ಪಕ್ಷವಾದ ಕಾಂಗ್ರೆಸ್ ಸತತ 3ನೇ ಬಾರಿಗೆ ಶೂನ್ಯ ಸಾಧನೆಯತ್ತ ಹೆಜ್ಜೆಯಿಟ್ಟಿದೆ. ಶನಿವಾರ ಬೆಳಗ್ಗೆ ಮತ ಎಣಿಕೆ ಆರಂಭವಾದಾಗ ಬದ್ಲಿ ಕ್ಷೇತ್ರವೊಂದರಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮುನ್ನಡೆ ಸಾಧಿಸಿದ್ದರಾದರೂ, ನಂತರದಲ್ಲಿ ಅಲ್ಲೂ ಹಿನ್ನಡೆ ಅನುಭವಿಸಿ, ಈಗ ಎಲ್ಲ 70 ಕ್ಷೇತ್ರಗಳಲ್ಲೂ ಕಾಂಗ್ರೆಸ್ ಸೋಲಿನ ರುಚಿ ಉಣಲು ಸಜ್ಜಾಗಿದೆ.

2013ರವರೆಗೆ 15 ವರ್ಷಗಳ ಕಾಲ ದೆಹಲಿ ಗದ್ದುಗೆಯನ್ನು ಅಲಂಕರಿಸಿದ್ದ ಕಾಂಗ್ರೆಸ್, ಮತ್ತೆ ದೆಹಲಿಯಲ್ಲಿ ಅಧಿಕಾರ ಹಿಡಿದು ನೆಲೆ ಕಂಡುಕೊಳ್ಳಲು ಈ ಬಾರಿ ಭಾರೀ ಪ್ರಯತ್ನ ನಡೆಸಿತ್ತು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ, ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತಿತರ ಪ್ರಮುಖರು ಹಲವಾರು ಪ್ರಚಾರ ರಾಲಿಗಳನ್ನು ಆಯೋಜಿಸಿ, ದಿಲ್ಲಿ ಮತದಾರರನ್ನು ಸೆಳೆಯಲು ಯತ್ನಿಸಿದ್ದರು. ಆದರೆ, ಈ ಯಾವ ಶ್ರಮವೂ ಫಲಿಸಲಿಲ್ಲ, ಮತದಾರರು ಕಾಂಗ್ರೆಸ್ ಕೈ ಹಿಡಿಯಲಿಲ್ಲ. ಹೀಗಾಗಿ ಸಮೀಕ್ಷೆಗಳು ಭವಿಷ್ಯ ನುಡಿದಂತೆಯೇ ಈಗ ಕಾಂಗ್ರೆಸ್ ಶೂನ್ಯದಲ್ಲಿ ಹ್ಯಾಟ್ರಿಕ್ ಸಾಧನೆ ಮಾಡಿದೆ.

ಇದನ್ನೂ ಓದಿ: Delhi Election 2025

2013ರ ಚುನಾವಣೆಯಲ್ಲಿ ಕಾಂಗ್ರೆಸ್ 8 ಕ್ಷೇತ್ರಗಳಲ್ಲಿ ಜಯ ಸಾಧಿಸಿತ್ತು. ಆಗ ಪಕ್ಷದ ಮತ ಪ್ರಮಾಣ ಶೇ.24.55ರಷ್ಟಿತ್ತು. ಆ ಚುನಾವಣೆಯಲ್ಲಿ ಬಿಜೆಪಿ ಶೇ.33.07 ಮತಗಳನ್ನು ಗಳಿಸಿದ್ದರೆ, ಆಮ್ ಆದ್ಮಿ ಪಕ್ಷ ಶೇ.29.49ರಷ್ಟು ಮತಗಳನ್ನು ಗಳಿಸಿತ್ತು. 2013ರಲ್ಲಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದ ಬಿಜೆಪಿ 31 ಸೀಟುಗಳಲ್ಲಿ ಜಯ ಸಾಧಿಸಿ, ಮ್ಯಾಜಿಕ್ ಸಂಖ್ಯೆ ತಲುಪಲು ವಿಫಲವಾಗಿತ್ತು. ಆಗ 28ರಲ್ಲಿ ಗೆದ್ದಿದ್ದ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷವು ಕಾಂಗ್ರೆಸ್ ನೊಂದಿಗೆ ಕೈಜೋಡಿಸಿ ಸರ್ಕಾರ ರಚಿಸಿತ್ತು. ಆದರೆ, ಈ ಮೈತ್ರಿಕೂಟವು ಅಧಿಕಾರದಲ್ಲಿ ಉಳಿದಿದ್ದು ಕೇವಲ 49 ದಿನ ಮಾತ್ರ. ಅದಾದ ನಂತರ ನಡೆದ ಎರಡೂ ಚುನಾವಣೆಗಳಲ್ಲಿ ಕಾಂಗ್ರೆಸ್ ಶೂನ್ಯ ಸಾಧನೆ ಮಾಡಿತ್ತು. ಈಗ ಮತ್ತೊಮ್ಮೆ ರಾಷ್ಟ್ರೀಯ ಪಕ್ಷವು ಹೀನಾಯ ಸೋಲು ಅನುಭವಿಸಿದೆ.

Tags: Delhi AssemblyDelhi Assembly ResultsDelhi Election 2025
SendShareTweet
Previous Post

Delhi Election Result 2025 : ಆಪ್ ದಿಗ್ಗಜರಿಗೇ ಸೋಲಿನ ರುಚಿ ಉಣಿಸಿದ ಮತದಾರರು?

Next Post

Delhi Elections 2025 : ದೆಹಲಿಯಲ್ಲಿ ಆಪ್-ಕಾಂಗ್ರೆಸ್ ಜಗಳ ಬಿಜೆಪಿಗೆ ಲಾಭ!

Related Posts

‘ಪ್ರಕ್ರಿಯೆಯು ನ್ಯಾಯಯುತವಾಗಿರಬೇಕು’ : ಅಸ್ಸಾಂನಲ್ಲಿ ವಿದೇಶಿಯರೆಂದು ಘೋಷಿಸಲ್ಪಟ್ಟವರಿಗೆ ಸುಪ್ರೀಂ ರಕ್ಷಣೆ!
ದೇಶ

‘ಪ್ರಕ್ರಿಯೆಯು ನ್ಯಾಯಯುತವಾಗಿರಬೇಕು’ : ಅಸ್ಸಾಂನಲ್ಲಿ ವಿದೇಶಿಯರೆಂದು ಘೋಷಿಸಲ್ಪಟ್ಟವರಿಗೆ ಸುಪ್ರೀಂ ರಕ್ಷಣೆ!

ಹೊಸ ಮತದಾರರಿಗೆ ಶಾಕ್ : ಆನ್‌ಲೈನ್ ‘ಫಾರ್ಮ್ 6’ನಲ್ಲಿ ಪೋಷಕರ SIR ವಿವರ ಕಡ್ಡಾಯಗೊಳಿಸಿದ ಚುನಾವಣಾ ಆಯೋಗ!
ದೇಶ

ಹೊಸ ಮತದಾರರಿಗೆ ಶಾಕ್ : ಆನ್‌ಲೈನ್ ‘ಫಾರ್ಮ್ 6’ನಲ್ಲಿ ಪೋಷಕರ SIR ವಿವರ ಕಡ್ಡಾಯಗೊಳಿಸಿದ ಚುನಾವಣಾ ಆಯೋಗ!

ಹೋಂಸ್ಟೇನಲ್ಲಿ ಪತ್ನಿಯ ನಿಗೂಢ ಸಾವು – 1 ತಿಂಗಳ ಬಳಿಕ ದಿಲ್ಲಿಯಲ್ಲಿ ಟೆಕ್ಕಿ ಪತಿ ಬಂಧನ
ದೇಶ

ಹೋಂಸ್ಟೇನಲ್ಲಿ ಪತ್ನಿಯ ನಿಗೂಢ ಸಾವು – 1 ತಿಂಗಳ ಬಳಿಕ ದಿಲ್ಲಿಯಲ್ಲಿ ಟೆಕ್ಕಿ ಪತಿ ಬಂಧನ

ರಾಮಮಂದಿರ ಕಾಣಿಕೆ ಕಳವು ಕೇಸ್‌ : ‘ಚಂಪತ್ ರಾಯ್‌ಗೆ ದ್ರೋಹ ಮಾಡಲಾಗಿದೆ’ ಎಂದು ಹೇಳಿದ್ಯಾರು?
ದೇಶ

ರಾಮಮಂದಿರ ಕಾಣಿಕೆ ಕಳವು ಕೇಸ್‌ : ‘ಚಂಪತ್ ರಾಯ್‌ಗೆ ದ್ರೋಹ ಮಾಡಲಾಗಿದೆ’ ಎಂದು ಹೇಳಿದ್ಯಾರು?

ರಕ್ಷಣಾ ವಲಯದಲ್ಲಿ ಐತಿಹಾಸಿಕ ಹೆಜ್ಜೆ : ಭಾರತದಲ್ಲಿನ್ನು ಕ್ಷಿಪಣಿ ನಿರ್ಮಾಣಕ್ಕೆ ಖಾಸಗಿ ಕಂಪನಿಗಳಿಗೆ ಮುಕ್ತ ಅವಕಾಶ!
ದೇಶ

ರಕ್ಷಣಾ ವಲಯದಲ್ಲಿ ಐತಿಹಾಸಿಕ ಹೆಜ್ಜೆ : ಭಾರತದಲ್ಲಿನ್ನು ಕ್ಷಿಪಣಿ ನಿರ್ಮಾಣಕ್ಕೆ ಖಾಸಗಿ ಕಂಪನಿಗಳಿಗೆ ಮುಕ್ತ ಅವಕಾಶ!

ಸ್ವಿಗ್ಗಿ ಇನ್‌ಸ್ಟಾಮಾರ್ಟ್‌ಗೆ ಎಫ್‌ಎಸ್‌ಎಸ್‌ಎಐ ಬಿಗ್ ಶಾಕ್: ಕೊಳೆತ ಮೊಟ್ಟೆ ಪೂರೈಕೆ ಹಿನ್ನೆಲೆ 9 ನೋಟಿಸ್ ಜಾರಿ!
ದೇಶ

ಸ್ವಿಗ್ಗಿ ಇನ್‌ಸ್ಟಾಮಾರ್ಟ್‌ಗೆ ಎಫ್‌ಎಸ್‌ಎಸ್‌ಎಐ ಬಿಗ್ ಶಾಕ್: ಕೊಳೆತ ಮೊಟ್ಟೆ ಪೂರೈಕೆ ಹಿನ್ನೆಲೆ 9 ನೋಟಿಸ್ ಜಾರಿ!

Next Post
Delhi Election Results 2025

Delhi Elections 2025 : ದೆಹಲಿಯಲ್ಲಿ ಆಪ್-ಕಾಂಗ್ರೆಸ್ ಜಗಳ ಬಿಜೆಪಿಗೆ ಲಾಭ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಗಿಲ್‌ಗೆ ಗುರುವಾದ ಕೊಹ್ಲಿ : ಇಂಗ್ಲೆಂಡ್‌ ಸವಾಲಿಗೂ ಮುನ್ನ 30 ನಿಮಿಷಗಳ ವಿಶೇಷ ಪಾಠ!

ಗಿಲ್‌ಗೆ ಗುರುವಾದ ಕೊಹ್ಲಿ : ಇಂಗ್ಲೆಂಡ್‌ ಸವಾಲಿಗೂ ಮುನ್ನ 30 ನಿಮಿಷಗಳ ವಿಶೇಷ ಪಾಠ!

ಕುಡಿತದ ಚಟ ಬಿಡುವಂತೆ ಬುದ್ಧಿವಾದ ಹೇಳಿದ್ದಕ್ಕೆ ಮನನೊಂದು ಯುವಕ ಆತ್ಮಹತ್ಯೆ!

ಕುಡಿತದ ಚಟ ಬಿಡುವಂತೆ ಬುದ್ಧಿವಾದ ಹೇಳಿದ್ದಕ್ಕೆ ಮನನೊಂದು ಯುವಕ ಆತ್ಮಹತ್ಯೆ!

ಕೇಂದ್ರ ಸರ್ಕಾರದ NHSRCL ಸಂಸ್ಥೆಯಲ್ಲಿ 454 ಪೋಸ್ಟ್ ಖಾಲಿ : 1.10 ಲಕ್ಷ ರೂ. ಸ್ಯಾಲರಿ

ಕೇಂದ್ರ ಸರ್ಕಾರದ NHSRCL ಸಂಸ್ಥೆಯಲ್ಲಿ 454 ಪೋಸ್ಟ್ ಖಾಲಿ : 1.10 ಲಕ್ಷ ರೂ. ಸ್ಯಾಲರಿ

ಬ್ಯಾಂಕಾಕ್ ಪಬ್‌ನಲ್ಲಿ 27 ಜನರ ಸಜೀವ ದಹನಕ್ಕೆ ಮುಚ್ಚಿದ ತುರ್ತು ನಿರ್ಗಮನ ದ್ವಾರಗಳು ಕಾರಣ!

ಬ್ಯಾಂಕಾಕ್ ಪಬ್‌ನಲ್ಲಿ 27 ಜನರ ಸಜೀವ ದಹನಕ್ಕೆ ಮುಚ್ಚಿದ ತುರ್ತು ನಿರ್ಗಮನ ದ್ವಾರಗಳು ಕಾರಣ!

Recent News

ಗಿಲ್‌ಗೆ ಗುರುವಾದ ಕೊಹ್ಲಿ : ಇಂಗ್ಲೆಂಡ್‌ ಸವಾಲಿಗೂ ಮುನ್ನ 30 ನಿಮಿಷಗಳ ವಿಶೇಷ ಪಾಠ!

ಗಿಲ್‌ಗೆ ಗುರುವಾದ ಕೊಹ್ಲಿ : ಇಂಗ್ಲೆಂಡ್‌ ಸವಾಲಿಗೂ ಮುನ್ನ 30 ನಿಮಿಷಗಳ ವಿಶೇಷ ಪಾಠ!

ಕುಡಿತದ ಚಟ ಬಿಡುವಂತೆ ಬುದ್ಧಿವಾದ ಹೇಳಿದ್ದಕ್ಕೆ ಮನನೊಂದು ಯುವಕ ಆತ್ಮಹತ್ಯೆ!

ಕುಡಿತದ ಚಟ ಬಿಡುವಂತೆ ಬುದ್ಧಿವಾದ ಹೇಳಿದ್ದಕ್ಕೆ ಮನನೊಂದು ಯುವಕ ಆತ್ಮಹತ್ಯೆ!

ಕೇಂದ್ರ ಸರ್ಕಾರದ NHSRCL ಸಂಸ್ಥೆಯಲ್ಲಿ 454 ಪೋಸ್ಟ್ ಖಾಲಿ : 1.10 ಲಕ್ಷ ರೂ. ಸ್ಯಾಲರಿ

ಕೇಂದ್ರ ಸರ್ಕಾರದ NHSRCL ಸಂಸ್ಥೆಯಲ್ಲಿ 454 ಪೋಸ್ಟ್ ಖಾಲಿ : 1.10 ಲಕ್ಷ ರೂ. ಸ್ಯಾಲರಿ

ಬ್ಯಾಂಕಾಕ್ ಪಬ್‌ನಲ್ಲಿ 27 ಜನರ ಸಜೀವ ದಹನಕ್ಕೆ ಮುಚ್ಚಿದ ತುರ್ತು ನಿರ್ಗಮನ ದ್ವಾರಗಳು ಕಾರಣ!

ಬ್ಯಾಂಕಾಕ್ ಪಬ್‌ನಲ್ಲಿ 27 ಜನರ ಸಜೀವ ದಹನಕ್ಕೆ ಮುಚ್ಚಿದ ತುರ್ತು ನಿರ್ಗಮನ ದ್ವಾರಗಳು ಕಾರಣ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಗಿಲ್‌ಗೆ ಗುರುವಾದ ಕೊಹ್ಲಿ : ಇಂಗ್ಲೆಂಡ್‌ ಸವಾಲಿಗೂ ಮುನ್ನ 30 ನಿಮಿಷಗಳ ವಿಶೇಷ ಪಾಠ!

ಗಿಲ್‌ಗೆ ಗುರುವಾದ ಕೊಹ್ಲಿ : ಇಂಗ್ಲೆಂಡ್‌ ಸವಾಲಿಗೂ ಮುನ್ನ 30 ನಿಮಿಷಗಳ ವಿಶೇಷ ಪಾಠ!

ಕುಡಿತದ ಚಟ ಬಿಡುವಂತೆ ಬುದ್ಧಿವಾದ ಹೇಳಿದ್ದಕ್ಕೆ ಮನನೊಂದು ಯುವಕ ಆತ್ಮಹತ್ಯೆ!

ಕುಡಿತದ ಚಟ ಬಿಡುವಂತೆ ಬುದ್ಧಿವಾದ ಹೇಳಿದ್ದಕ್ಕೆ ಮನನೊಂದು ಯುವಕ ಆತ್ಮಹತ್ಯೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat