ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

Chris Gayle : ವಿರಾಟ್ ಕೊಹ್ಲಿ ವಿಶ್ವ ಶ್ರೇಷ್ಠ ಆಟಗಾರ: ಯುನಿವರ್ಸಲ್ ಬಾಸ್ ಹೊಗಳಿಕೆ

February 12, 2025
Share on WhatsappShare on FacebookShare on Twitter

ನವದೆಹಲಿ: ವಿರಾಟ್ ಕೊಹ್ಲಿ ಅವರು ಪ್ರಸ್ತುತ ಬ್ಯಾಟಿಂಗ್‌ನಲ್ಲಿ ವೈಫಲ್ಯ ಅನುಭವಿಸುತ್ತಿರುವುದು ಅಭಿಮಾನಿಗಳ ಪಾಲಿಗೆ ಬೇಸರದ ವಿಷಯ. ಅವರ ಬ್ಯಾಟ್ನಿಂದ ರನ್ ಹರಿಯದಿರುವುದರಿಂದ ಅವರನ್ನು ಹೊಗಳುತ್ತಿದ್ದವರೆಲ್ಲರೂ ಟೀಕೆ ಮಾಡಲು ಶುರು ಮಾಡಿದ್ದಾರೆ. ಆದರೆ ಕ್ರಿಸ್ ಗೇಲ್ ಪ್ರಕಾರ ಕೊಹ್ಲಿ ವಿಶ್ವಶ್ರೇಷ್ಠ ಆಟಗಾರರಾಗಿಯೇ ಮುಂದುವರಿದಿದ್ದಾರೆ. ಇದರಲ್ಲಿ ಎರಡು ಮಾತಿಲ್ಲ.

ಕಟಕ್‌ನಲ್ಲಿ ಈಚೆಗೆ ನಡೆದ ಇಂಗ್ಲೆಂಡ್ ವಿರುದ್ಧದ ಏಕದಿನ ಪಂದ್ಯದಲ್ಲಿ ವಿರಾಟ್ ದೊಡ್ಡ ಇನಿಂಗ್ಸ್ ಆಡುವಲ್ಲಿ ವಿಫಲರಾದರು. ಕಳೆದ ಕೆಲವು ತಿಂಗಳುಗಳಿಂದ ಅವರು ಎಲ್ಲ ಮಾದರಿಗಳಲ್ಲಿಯೂ ವಿಫಲರಾಗುತ್ತಿದ್ದಾರೆ. ಟಿ20 ಕ್ರಿಕೆಟ್ಗೆ ವಿದಾಯ ಹೇಳಿರುವ ಅವರು ಏಕದಿನ ಹಾಗೂ ಟೆಸ್ಟ್ ಮಾದರಿಯನ್ನು ಉಳಿಸಿಕೊಂಡಿದ್ದಾರೆ. ಆದರೆ, ಅದರಿಂದ ಅವರಿಗೆ ಹೆಸರು ತೆಗೆದುಕೊಳ್ಳುವುದಕ್ಕೆ ಸಾಧ್ಯವಾಗುತ್ತಿಲ್ಲ.

‘ಕೊಹ್ಲಿ ಅವರು ಫಾರ್ಮ್‌ನಲ್ಲಿ ಇರಲಿ, ಬಿಡಲಿ ಜಗತ್ತಿನ ಶ್ರೇಷ್ಠ ಕ್ರಿಕೆಟಿಗ ಅವರೇ. ಅವರು ಇದುವರೆಗೆ ಎಲ್ಲ ಮಾದರಿಗಳಲ್ಲಿ ಗಳಿಸಿದ ಶತಕಗಳು, ರನ್‌ಗಳು ಅವರನ್ನು ಸಾರ್ವಕಾಲಿಕ ಶ್ರೇಷ್ಠ ಆಟಗಾರನನ್ನಾಗಿ ರೂಪಿಸಿವೆ’ ಎಂದು ಗೇಲ್ ಅವರು ಮಂಗಳವಾರ ಇಲ್ಲಿ ನಡೆದ ಸಮಾರಂಭದಲ್ಲಿ ಹೇಳಿದರು.

‘ನಾವು ಕ್ರಿಕೆಟಿಗರೆಲ್ಲರೂ ಇಂತಹ ಕೆಟ್ಟ ಗಳಿಗೆಯನ್ನು ಎದುರಿಸಿರುತ್ತೇವೆ. ಕೊಹ್ಲಿ ಕೂಡ ಅದೇ ರೀತಿಯ ಸವಾಲನ್ನು ಎದುರಿಸುತ್ತಿದ್ದಾರೆ. ಹೀಗಾಗಿ ಅವರ ಬ್ಯಾಟ್ನಿಂದ ರನ್ ಮೂಡಿ ಬರುತ್ತಿಲ್ಲ. ಅವರ ವೃತ್ತಿಜೀವನದ ಅಂತಿಮ ಹಂತದ ವರ್ಷಗಳಿವು. ಇಂತಹ ಸಂದರ್ಭದಲ್ಲಿ ಅವರು ಈ ಸವಾಲು ಎದುರಿಸುತ್ತಿದ್ದಾರೆ. ಅವರು ಎದೆಗುಂದದೇ ತಮ್ಮ ಸಾಮರ್ಥ್ಯವನ್ನು ತೋರಿಸಲು ಸಿದ್ಧರಾಗಬೇಕು ಅಷ್ಟೇ’ ಎಂದು ಗೇಲ್ ಅಭಿಪ್ರಾಯಪಟ್ಟಿದ್ದಾರೆ.
‘ರೋಹಿತ್ ಶರ್ಮಾ ಅವರು ಊರಿನ ಹೊಸ ರಾಜ. ನನ್ನ ಸಿಕ್ಸರ್‌ ದಾಖಲೆಯನ್ನು ಮುರಿದಿರುವ ಅವರಿಗೆ ಅಭಿನಂದನೆಗಳು. ಅವರು ಇನ್ನಷ್ಟು, ಮಗದಷ್ಟು ಸಿಕ್ಸರ್‌ಗಳನ್ನು ಹೊಡೆಯುವುದು ಖಚಿತ’ ಎಂದು ಗೇಲ್ ವಿಶ್ವಾಸ ವ್ಯಕ್ತಪಡಿಸಿದರು.

Tags: Chris GayleCricketSportsVirat Kohli
SendShareTweet
Previous Post

Sheldon Jackson : ವೃತ್ತಿಪರ ಕ್ರಿಕೆಟ್ಗೆ ವಿದಾಯ ಹೇಳಿದ ಶೆಲ್ಡನ್ ಜಾಕ್ಸನ್

Next Post

ಮೂವರು ಲಿಂಗಾಯತ ನಾಯಕರಲ್ಲಿ ಯಾರಾದರೂ ಬಿಜೆಪಿ ರಾಜ್ಯಾಧ್ಯಕ್ಷರಾಗಲಿ; ಯತ್ನಾಳ್ ಬಣದ ಪಟ್ಟುಗಳೇನು?

Related Posts

ಬಿಹಾರ ಎಲೆಕ್ಷನ್ : ಬಿಜೆಪಿ ಅಭ್ಯರ್ಥಿಗಳ 2ನೇ ಲಿಸ್ಟ್‌ ರಿಲೀಸ್‌.. ಗಾಯಕಿ ಮೈಥಿಲಿ ಠಾಕೂರ್‌ಗೆ ಟಿಕೆಟ್‌!
ದೇಶ

ಬಿಹಾರ ಎಲೆಕ್ಷನ್ : ಬಿಜೆಪಿ ಅಭ್ಯರ್ಥಿಗಳ 2ನೇ ಲಿಸ್ಟ್‌ ರಿಲೀಸ್‌.. ಗಾಯಕಿ ಮೈಥಿಲಿ ಠಾಕೂರ್‌ಗೆ ಟಿಕೆಟ್‌!

ಗಾಯಕ ಜುಬೀನ್ ಗರ್ಗ್ ಸಾವು: ಜೈಲಿನ ಹೊರಗೆ ಆರೋಪಿಗಳ ಮೇಲೆ ಅಭಿಮಾನಿಗಳಿಂದ ಕಲ್ಲುತೂರಾಟ
ದೇಶ

ಗಾಯಕ ಜುಬೀನ್ ಗರ್ಗ್ ಸಾವು: ಜೈಲಿನ ಹೊರಗೆ ಆರೋಪಿಗಳ ಮೇಲೆ ಅಭಿಮಾನಿಗಳಿಂದ ಕಲ್ಲುತೂರಾಟ

ಅತ್ಯಾಚಾರ ಸಂತ್ರಸ್ತೆಗೆ ‘ಸ್ನಾನ ಮಾಡಿ, ಬಟ್ಟೆ ಬದಲಿಸು ಸಾಕು’ ಎಂದ ಹಾಸ್ಟೆಲ್ ಸಿಬ್ಬಂದಿ!
ದೇಶ

ಅತ್ಯಾಚಾರ ಸಂತ್ರಸ್ತೆಗೆ ‘ಸ್ನಾನ ಮಾಡಿ, ಬಟ್ಟೆ ಬದಲಿಸು ಸಾಕು’ ಎಂದ ಹಾಸ್ಟೆಲ್ ಸಿಬ್ಬಂದಿ!

ತಮಿಳುನಾಡಿನಲ್ಲಿ ಹಿಂದಿ ಹೋರ್ಡಿಂಗ್, ಫಲಕ, ಚಿತ್ರ, ಹಾಡುಗಳ ನಿಷೇಧ: ಇಂದು ಮಸೂದೆ ಮಂಡನೆ?
ದೇಶ

ತಮಿಳುನಾಡಿನಲ್ಲಿ ಹಿಂದಿ ಹೋರ್ಡಿಂಗ್, ಫಲಕ, ಚಿತ್ರ, ಹಾಡುಗಳ ನಿಷೇಧ: ಇಂದು ಮಸೂದೆ ಮಂಡನೆ?

ಆಯುರ್ವೇದ ಚಿಕಿತ್ಸೆಗೆ ಕೇರಳಕ್ಕೆ ಬಂದಿದ್ದ ಕೀನ್ಯಾ ಮಾಜಿ ಪ್ರಧಾನಿ ರೈಲಾ ಒಡಿಂಗಾ ನಿಧನ
ದೇಶ

ಆಯುರ್ವೇದ ಚಿಕಿತ್ಸೆಗೆ ಕೇರಳಕ್ಕೆ ಬಂದಿದ್ದ ಕೀನ್ಯಾ ಮಾಜಿ ಪ್ರಧಾನಿ ರೈಲಾ ಒಡಿಂಗಾ ನಿಧನ

ಹೃದಯಸ್ತಂಭನ| ಗೋವಾ ಸಚಿವ, ಮಾಜಿ ಸಿಎಂ ರವಿ ನಾಯ್ಕ್ ನಿಧನ
ದೇಶ

ಹೃದಯಸ್ತಂಭನ| ಗೋವಾ ಸಚಿವ, ಮಾಜಿ ಸಿಎಂ ರವಿ ನಾಯ್ಕ್ ನಿಧನ

Next Post
ಮೂವರು ಲಿಂಗಾಯತ ನಾಯಕರಲ್ಲಿ ಯಾರಾದರೂ ಬಿಜೆಪಿ ರಾಜ್ಯಾಧ್ಯಕ್ಷರಾಗಲಿ; ಯತ್ನಾಳ್ ಬಣದ ಪಟ್ಟುಗಳೇನು?

ಮೂವರು ಲಿಂಗಾಯತ ನಾಯಕರಲ್ಲಿ ಯಾರಾದರೂ ಬಿಜೆಪಿ ರಾಜ್ಯಾಧ್ಯಕ್ಷರಾಗಲಿ; ಯತ್ನಾಳ್ ಬಣದ ಪಟ್ಟುಗಳೇನು?

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸೇನಾ ಕ್ಯಾಂಟೀನ್ ರೀತಿ ಸರ್ಕಾರಿ ನೌಕರರಿಗೆ MSIL ಸೂಪರ್‌ ಮಾರ್ಕೆಟ್‌ ಸ್ಥಾಪನೆ – M.B ಪಾಟೀಲ್‌

ಸೇನಾ ಕ್ಯಾಂಟೀನ್ ರೀತಿ ಸರ್ಕಾರಿ ನೌಕರರಿಗೆ MSIL ಸೂಪರ್‌ ಮಾರ್ಕೆಟ್‌ ಸ್ಥಾಪನೆ – M.B ಪಾಟೀಲ್‌

ಸರ್ಕಾರಿ ನೌಕರರಿಗೆ ದೀಪಾವಳಿ ಗಿಫ್ಟ್‌.. ಶೇ. 2ರಷ್ಟು ತುಟ್ಟಿ ಭತ್ಯೆ ಹೆಚ್ಚಿಸಿದ ರಾಜ್ಯ ಸರ್ಕಾರ!

ಸರ್ಕಾರಿ ನೌಕರರಿಗೆ ದೀಪಾವಳಿ ಗಿಫ್ಟ್‌.. ಶೇ. 2ರಷ್ಟು ತುಟ್ಟಿ ಭತ್ಯೆ ಹೆಚ್ಚಿಸಿದ ರಾಜ್ಯ ಸರ್ಕಾರ!

ಆಳಂದ ಮತಕಳ್ಳತನ ಕೇಸ್‌ – ಕಲಬುರಗಿಯ 5 ಕಡೆ SIT ದಾಳಿ, ಹಲವರು ವಶಕ್ಕೆ!

ಆಳಂದ ಮತಕಳ್ಳತನ ಕೇಸ್‌ – ಕಲಬುರಗಿಯ 5 ಕಡೆ SIT ದಾಳಿ, ಹಲವರು ವಶಕ್ಕೆ!

ಬಿಹಾರ ಎಲೆಕ್ಷನ್ : ಬಿಜೆಪಿ ಅಭ್ಯರ್ಥಿಗಳ 2ನೇ ಲಿಸ್ಟ್‌ ರಿಲೀಸ್‌.. ಗಾಯಕಿ ಮೈಥಿಲಿ ಠಾಕೂರ್‌ಗೆ ಟಿಕೆಟ್‌!

ಬಿಹಾರ ಎಲೆಕ್ಷನ್ : ಬಿಜೆಪಿ ಅಭ್ಯರ್ಥಿಗಳ 2ನೇ ಲಿಸ್ಟ್‌ ರಿಲೀಸ್‌.. ಗಾಯಕಿ ಮೈಥಿಲಿ ಠಾಕೂರ್‌ಗೆ ಟಿಕೆಟ್‌!

Recent News

ಸೇನಾ ಕ್ಯಾಂಟೀನ್ ರೀತಿ ಸರ್ಕಾರಿ ನೌಕರರಿಗೆ MSIL ಸೂಪರ್‌ ಮಾರ್ಕೆಟ್‌ ಸ್ಥಾಪನೆ – M.B ಪಾಟೀಲ್‌

ಸೇನಾ ಕ್ಯಾಂಟೀನ್ ರೀತಿ ಸರ್ಕಾರಿ ನೌಕರರಿಗೆ MSIL ಸೂಪರ್‌ ಮಾರ್ಕೆಟ್‌ ಸ್ಥಾಪನೆ – M.B ಪಾಟೀಲ್‌

ಸರ್ಕಾರಿ ನೌಕರರಿಗೆ ದೀಪಾವಳಿ ಗಿಫ್ಟ್‌.. ಶೇ. 2ರಷ್ಟು ತುಟ್ಟಿ ಭತ್ಯೆ ಹೆಚ್ಚಿಸಿದ ರಾಜ್ಯ ಸರ್ಕಾರ!

ಸರ್ಕಾರಿ ನೌಕರರಿಗೆ ದೀಪಾವಳಿ ಗಿಫ್ಟ್‌.. ಶೇ. 2ರಷ್ಟು ತುಟ್ಟಿ ಭತ್ಯೆ ಹೆಚ್ಚಿಸಿದ ರಾಜ್ಯ ಸರ್ಕಾರ!

ಆಳಂದ ಮತಕಳ್ಳತನ ಕೇಸ್‌ – ಕಲಬುರಗಿಯ 5 ಕಡೆ SIT ದಾಳಿ, ಹಲವರು ವಶಕ್ಕೆ!

ಆಳಂದ ಮತಕಳ್ಳತನ ಕೇಸ್‌ – ಕಲಬುರಗಿಯ 5 ಕಡೆ SIT ದಾಳಿ, ಹಲವರು ವಶಕ್ಕೆ!

ಬಿಹಾರ ಎಲೆಕ್ಷನ್ : ಬಿಜೆಪಿ ಅಭ್ಯರ್ಥಿಗಳ 2ನೇ ಲಿಸ್ಟ್‌ ರಿಲೀಸ್‌.. ಗಾಯಕಿ ಮೈಥಿಲಿ ಠಾಕೂರ್‌ಗೆ ಟಿಕೆಟ್‌!

ಬಿಹಾರ ಎಲೆಕ್ಷನ್ : ಬಿಜೆಪಿ ಅಭ್ಯರ್ಥಿಗಳ 2ನೇ ಲಿಸ್ಟ್‌ ರಿಲೀಸ್‌.. ಗಾಯಕಿ ಮೈಥಿಲಿ ಠಾಕೂರ್‌ಗೆ ಟಿಕೆಟ್‌!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸೇನಾ ಕ್ಯಾಂಟೀನ್ ರೀತಿ ಸರ್ಕಾರಿ ನೌಕರರಿಗೆ MSIL ಸೂಪರ್‌ ಮಾರ್ಕೆಟ್‌ ಸ್ಥಾಪನೆ – M.B ಪಾಟೀಲ್‌

ಸೇನಾ ಕ್ಯಾಂಟೀನ್ ರೀತಿ ಸರ್ಕಾರಿ ನೌಕರರಿಗೆ MSIL ಸೂಪರ್‌ ಮಾರ್ಕೆಟ್‌ ಸ್ಥಾಪನೆ – M.B ಪಾಟೀಲ್‌

ಸರ್ಕಾರಿ ನೌಕರರಿಗೆ ದೀಪಾವಳಿ ಗಿಫ್ಟ್‌.. ಶೇ. 2ರಷ್ಟು ತುಟ್ಟಿ ಭತ್ಯೆ ಹೆಚ್ಚಿಸಿದ ರಾಜ್ಯ ಸರ್ಕಾರ!

ಸರ್ಕಾರಿ ನೌಕರರಿಗೆ ದೀಪಾವಳಿ ಗಿಫ್ಟ್‌.. ಶೇ. 2ರಷ್ಟು ತುಟ್ಟಿ ಭತ್ಯೆ ಹೆಚ್ಚಿಸಿದ ರಾಜ್ಯ ಸರ್ಕಾರ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat