ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಧರ್ಮ-ಸನಾತನ

Acharya Satyendra Das: ರಾಮಮಂದಿರ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ಇನ್ನಿಲ್ಲ

February 12, 2025
Share on WhatsappShare on FacebookShare on Twitter

ಲಖನೌ: ರಾಮಜನ್ಮಭೂಮಿ ಅಯೋಧ್ಯೆಯಲ್ಲಿರುವ ರಾಮಮಂದಿರದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ (Acharya Satyendra Das) (85) ಅವರು ನಿಧನರಾಗಿದ್ದಾರೆ. ಆಚಾರ್ಯ ಸತ್ಯೇಂದ್ರ ದಾಸ್ ಅವರು ಲಖನೌನಲ್ಲಿ ಬುಧವಾರ ಬೆಳಗ್ಗೆ 7 ಗಂಟೆಗೆ ನಿಧನರಾಗಿದ್ದಾರೆ ಎಂಬುದಾಗಿ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ತಿಳಿಸಿದೆ.

ಫೆಬ್ರವರಿ 3ರಂದು ಆಚಾರ್ಯ ಸತ್ಯೇಂದ್ರ ದಾಸ್ ಅವರು ಪಾರ್ಶ್ವವಾಯುಗೆ ತುತ್ತಾಗಿದ್ದರು. ಮಿದುಳಿನಲ್ಲಿ ತೀವ್ರ ರಕ್ತಸ್ರಾವ ಉಂಟಾಗಿದ್ದರಿಂದ ಲಖನೌನಲ್ಲಿರುವ ಸಂಜಯ್ ಗಾಂಧಿ ಪೋಸ್ಟ್ ಗ್ರಾಜ್ಯುಯೇಟ್ ಇನ್ ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ಎಸ್ ಜಿ ಪಿಜಿಐ) ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಅವರು ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ.

ಕೆಲ ದಿನಗಳಿಂದ ಪ್ರಧಾನ ಅರ್ಚಕರು ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದರು. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಕೂಡ ಆಸ್ಪತ್ರೆಗೆ ತೆರಳಿ ಆಚಾರ್ಯರ ಆರೋಗ್ಯ ವಿಚಾರಿಸಿದ್ದರು. ಪ್ರಧಾನ ಅರ್ಚಕರು ನಿಧನರಾದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಸಂತಾಪ ಸೂಚಿಸಿದ್ದಾರೆ. “ಆಚಾರ್ಯರ ನಿಧನದ ಸುದ್ದಿ ತಿಳಿದು ಅತೀವ ದುಃಖವಾಗಿದೆ. ಸಾಮಾಜಿಕ ಹಾಗೂ ಧಾರ್ಮಿಕ ಕ್ಷೇತ್ರಕ್ಕೆ ಅವರು ನೀಡಿದ ಕೊಡುಗೆ ಅನರ್ಘ್ಯವಾದುದು’’ ಎಂದು ಪೋಸ್ಟ್ ಮಾಡಿದ್ದಾರೆ.

ಆಚಾರ್ಯ ಸತ್ಯೇಂದ್ರ ದಾಸ್ ಅವರು 1992ರ ಡಿಸೆಂಬರ್ 6ರಂದು ಬಾಬ್ರಿ ಮಸೀದಿಯನ್ನು ಕೆಡವಿದ ಬಳಿಕ ನಿರ್ಮಿಸಲಾಗಿದ್ದ ತಾತ್ಕಾಲಿಕ ರಾಮಮಂದಿರದ ಅರ್ಚಕರಾಗಿದ್ದರು. ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ದೇವಾಲಯದ ಆಡಳಿತ ಮಂಡಳಿಯವರು ಸೇರಿ ಹಲವರು ಆಚಾರ್ಯರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

Tags: Acharya Satyendra DasDeathhealthHospitalTreatment
SendShareTweet
Previous Post

KL Rahul : ಕೆ. ಎಲ್ ರಾಹುಲ್ ಮೋಸ ಮಾಡುತ್ತಿರುವ ಕೋಚ್ ಗಂಭೀರ್; ಕೃಷ್ಣಮಾಚಾರಿ ಶ್ರೀಕಾಂತ್

Next Post

Mahakumbh Mela : ಮಾಘ ಪೂರ್ಣಿಮೆ; ಕುಂಭಮೇಳದಲ್ಲಿ ಲಕ್ಷಾಂತರ ಭಕ್ತರಿಂದ ಪವಿತ್ರ ಸ್ನಾನ

Related Posts

‘ಮಿಥ್ಯ ಪಥ್ಯವಾಗಿಸಿ ಸತ್ಯ ನಿತ್ಯವಾಗಿಸಿ’
ಧರ್ಮ-ಸನಾತನ

‘ಮಿಥ್ಯ ಪಥ್ಯವಾಗಿಸಿ ಸತ್ಯ ನಿತ್ಯವಾಗಿಸಿ’

ನಾಳೆ ವರ್ಷದ ಕೊನೆಯ ರಕ್ತ ಚಂದ್ರ ಗ್ರಹಣ : ಸಂಪೂರ್ಣ ಮಾಹಿತಿ ಇಲ್ಲಿದೆ.
ಧರ್ಮ-ಸನಾತನ

ನಾಳೆ ವರ್ಷದ ಕೊನೆಯ ರಕ್ತ ಚಂದ್ರ ಗ್ರಹಣ : ಸಂಪೂರ್ಣ ಮಾಹಿತಿ ಇಲ್ಲಿದೆ.

ಗಣೇಶನನ್ನು ಮನೆಗೆ ತರುವಾಗ ಈ ನಿಯಮ ಪಾಲಿಸಿ…
ಧರ್ಮ-ಸನಾತನ

ಗಣೇಶನನ್ನು ಮನೆಗೆ ತರುವಾಗ ಈ ನಿಯಮ ಪಾಲಿಸಿ…

ಗಣಪತಿ ಬಪ್ಪಾ ಮೋರಯಾ ಅಂದ್ರೆ ಏನು?
ಧರ್ಮ-ಸನಾತನ

ಗಣಪತಿ ಬಪ್ಪಾ ಮೋರಯಾ ಅಂದ್ರೆ ಏನು?

ರಾಯರ ಮಠದಲ್ಲಿ ಪೂರ್ವಾರಾಧನಾ ಮಹೋತ್ಸವ | ಮಂತ್ರಾಲಯದಲ್ಲಿ ಭಕ್ತ ಸಾಗರ
ಧರ್ಮ-ಸನಾತನ

ರಾಯರ ಮಠದಲ್ಲಿ ಪೂರ್ವಾರಾಧನಾ ಮಹೋತ್ಸವ | ಮಂತ್ರಾಲಯದಲ್ಲಿ ಭಕ್ತ ಸಾಗರ

ವರಮಹಾಲಕ್ಷ್ಮೀ ವೃತಾಚರಣೆ ಸಂಭ್ರಮ: ದೇವಸ್ಥಾನಗಳಲ್ಲಿ ಭಕ್ತ ಸಾಗರ, ವಿಶೇಷ ಪೂಜೆ
ಧರ್ಮ-ಸನಾತನ

ವರಮಹಾಲಕ್ಷ್ಮೀ ವೃತಾಚರಣೆ ಸಂಭ್ರಮ: ದೇವಸ್ಥಾನಗಳಲ್ಲಿ ಭಕ್ತ ಸಾಗರ, ವಿಶೇಷ ಪೂಜೆ

Next Post
Mahakumbh Mela : ಮಾಘ ಪೂರ್ಣಿಮೆ; ಕುಂಭಮೇಳದಲ್ಲಿ ಲಕ್ಷಾಂತರ ಭಕ್ತರಿಂದ ಪವಿತ್ರ ಸ್ನಾನ

Mahakumbh Mela : ಮಾಘ ಪೂರ್ಣಿಮೆ; ಕುಂಭಮೇಳದಲ್ಲಿ ಲಕ್ಷಾಂತರ ಭಕ್ತರಿಂದ ಪವಿತ್ರ ಸ್ನಾನ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೀರ್ತಿ ಜೊತೆ ವಿಜಯ್ ದೇವರಕೊಂಡ ನಟನೆ | ಹೊಸ ಸಿನಿಮಾಗೆ ಮುಹೂರ್ತ

ಕೀರ್ತಿ ಜೊತೆ ವಿಜಯ್ ದೇವರಕೊಂಡ ನಟನೆ | ಹೊಸ ಸಿನಿಮಾಗೆ ಮುಹೂರ್ತ

ಆರೋಗ್ಯದಲ್ಲಿ ಸುಧಾರಣೆ.. ಮಾಜಿ ಪ್ರಧಾನಿ ಹೆಚ್‌.ಡಿ ದೇವೇಗೌಡ ಆಸ್ಪತ್ರೆಯಿಂದ ಡಿಸ್ಚಾರ್ಜ್!

ಆರೋಗ್ಯದಲ್ಲಿ ಸುಧಾರಣೆ.. ಮಾಜಿ ಪ್ರಧಾನಿ ಹೆಚ್‌.ಡಿ ದೇವೇಗೌಡ ಆಸ್ಪತ್ರೆಯಿಂದ ಡಿಸ್ಚಾರ್ಜ್!

ಹಮಾಸ್ ದಾಳಿಯಲ್ಲಿ ಪ್ರೇಯಸಿಯನ್ನು ಕಳೆದುಕೊಂಡಿದ್ದ ಇಸ್ರೇಲಿ ಯುವಕ ಆತ್ಮಹತ್ಯೆಗೆ ಶರಣು!

ಹಮಾಸ್ ದಾಳಿಯಲ್ಲಿ ಪ್ರೇಯಸಿಯನ್ನು ಕಳೆದುಕೊಂಡಿದ್ದ ಇಸ್ರೇಲಿ ಯುವಕ ಆತ್ಮಹತ್ಯೆಗೆ ಶರಣು!

ಶ್ರೇಷ್ಠ ನಟ ಪ್ರಶಸ್ತಿಯನ್ನು ಪತ್ನಿ ಐಶ್ವರ್ಯಾ, ಪುತ್ರಿ ಆರಾಧ್ಯಾಗೆ ಅರ್ಪಿಸಿದ ಅಭಿಷೇಕ್ ಬಚ್ಚನ್

ಶ್ರೇಷ್ಠ ನಟ ಪ್ರಶಸ್ತಿಯನ್ನು ಪತ್ನಿ ಐಶ್ವರ್ಯಾ, ಪುತ್ರಿ ಆರಾಧ್ಯಾಗೆ ಅರ್ಪಿಸಿದ ಅಭಿಷೇಕ್ ಬಚ್ಚನ್

Recent News

ಕೀರ್ತಿ ಜೊತೆ ವಿಜಯ್ ದೇವರಕೊಂಡ ನಟನೆ | ಹೊಸ ಸಿನಿಮಾಗೆ ಮುಹೂರ್ತ

ಕೀರ್ತಿ ಜೊತೆ ವಿಜಯ್ ದೇವರಕೊಂಡ ನಟನೆ | ಹೊಸ ಸಿನಿಮಾಗೆ ಮುಹೂರ್ತ

ಆರೋಗ್ಯದಲ್ಲಿ ಸುಧಾರಣೆ.. ಮಾಜಿ ಪ್ರಧಾನಿ ಹೆಚ್‌.ಡಿ ದೇವೇಗೌಡ ಆಸ್ಪತ್ರೆಯಿಂದ ಡಿಸ್ಚಾರ್ಜ್!

ಆರೋಗ್ಯದಲ್ಲಿ ಸುಧಾರಣೆ.. ಮಾಜಿ ಪ್ರಧಾನಿ ಹೆಚ್‌.ಡಿ ದೇವೇಗೌಡ ಆಸ್ಪತ್ರೆಯಿಂದ ಡಿಸ್ಚಾರ್ಜ್!

ಹಮಾಸ್ ದಾಳಿಯಲ್ಲಿ ಪ್ರೇಯಸಿಯನ್ನು ಕಳೆದುಕೊಂಡಿದ್ದ ಇಸ್ರೇಲಿ ಯುವಕ ಆತ್ಮಹತ್ಯೆಗೆ ಶರಣು!

ಹಮಾಸ್ ದಾಳಿಯಲ್ಲಿ ಪ್ರೇಯಸಿಯನ್ನು ಕಳೆದುಕೊಂಡಿದ್ದ ಇಸ್ರೇಲಿ ಯುವಕ ಆತ್ಮಹತ್ಯೆಗೆ ಶರಣು!

ಶ್ರೇಷ್ಠ ನಟ ಪ್ರಶಸ್ತಿಯನ್ನು ಪತ್ನಿ ಐಶ್ವರ್ಯಾ, ಪುತ್ರಿ ಆರಾಧ್ಯಾಗೆ ಅರ್ಪಿಸಿದ ಅಭಿಷೇಕ್ ಬಚ್ಚನ್

ಶ್ರೇಷ್ಠ ನಟ ಪ್ರಶಸ್ತಿಯನ್ನು ಪತ್ನಿ ಐಶ್ವರ್ಯಾ, ಪುತ್ರಿ ಆರಾಧ್ಯಾಗೆ ಅರ್ಪಿಸಿದ ಅಭಿಷೇಕ್ ಬಚ್ಚನ್

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೀರ್ತಿ ಜೊತೆ ವಿಜಯ್ ದೇವರಕೊಂಡ ನಟನೆ | ಹೊಸ ಸಿನಿಮಾಗೆ ಮುಹೂರ್ತ

ಕೀರ್ತಿ ಜೊತೆ ವಿಜಯ್ ದೇವರಕೊಂಡ ನಟನೆ | ಹೊಸ ಸಿನಿಮಾಗೆ ಮುಹೂರ್ತ

ಆರೋಗ್ಯದಲ್ಲಿ ಸುಧಾರಣೆ.. ಮಾಜಿ ಪ್ರಧಾನಿ ಹೆಚ್‌.ಡಿ ದೇವೇಗೌಡ ಆಸ್ಪತ್ರೆಯಿಂದ ಡಿಸ್ಚಾರ್ಜ್!

ಆರೋಗ್ಯದಲ್ಲಿ ಸುಧಾರಣೆ.. ಮಾಜಿ ಪ್ರಧಾನಿ ಹೆಚ್‌.ಡಿ ದೇವೇಗೌಡ ಆಸ್ಪತ್ರೆಯಿಂದ ಡಿಸ್ಚಾರ್ಜ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat