ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

Jammu&Kashmir: ಗಡಿಯಲ್ಲಿ ಬಾಂಬ್​​ ಸ್ಫೋಟ; ಇಬ್ಬರು ಸೈನಿಕರು ಹುತಾತ್ಮ

February 12, 2025
Share on WhatsappShare on FacebookShare on Twitter

ಜಮ್ಮು: ಜಮ್ಮುವಿನ ಸಮೀಪದ ಅಖ್ನೂರ್ ವಲಯದಲ್ಲಿ ಮಂಗಳವಾರ ಸಂಭವಿಸಿದ ಬಾಂಬ್​​ ಸ್ಫೋಟದಲ್ಲಿ ಇಬ್ಬರು ಸೇನಾ ಸಿಬ್ಬಂದಿ ಹುತಾತ್ಮರಾಗಿದ್ದಾರೆ. ಅವರಲ್ಲಿ ಒಬ್ಬರು ಕ್ಯಾಪ್ಟನ್​ ಆಗಿದ್ದಾರೆ. ಘಟನೆಯಲ್ಲಿ ಇನ್ನೊಬ್ಬರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಉಗ್ರರು ಹುದುಗಿಸಿಟ್ಟಿದ್ದ ಐಇಡಿ ಸ್ಫೋಟಗೊಂಡಿರಬಹುದು ಎಂದು ಅಧಿಕಾರಿಗಳು ಅಂದಾಜಿಸಿದ್ದಾರೆ. ಘಟನೆ ಬಗ್ಗೆ ಸೇನಾ ಅಧಿಕಾರಿಗಳು ಮಾಹಿತಿ ನೀಡಿದ್ದು “ಘಟನೆ ಬಳಿಕ ನಮ್ಮ ಪಡೆ ಈ ಪ್ರದೇಶವನ್ನು ನಿಯಂತ್ರಣದಲ್ಲಿಟ್ಟುಕೊಂಡಿದೆ. ಶಂಕಿತ ಉಗ್ರರಿಗಾಗಿ ಶೋಧ ಕಾರ್ಯಾಚರಣೆ ಮುಂದುವರಿಯುತ್ತಿದೆ” ಎಂದು ಹೇಳಿದ್ದಾರೆ.

ಅಧಿಕಾರಿಗಳ ನೀಡಿರುವ ಮಾಹಿತಿ ಪ್ರಕಾರ, ಸೈನಿಕರು ಭಟ್ಟಾಲ್ ಪ್ರದೇಶದ ಮುಂದೆ ಇರುವ ಗಡಿ ರೇಖೆ ಬಳಿ ಮಧ್ಯಾಹ್ನ 3:50ಕ್ಕೆ ಗಸ್ತು ತಿರುಗುತ್ತಿದ್ದಾಗ ಸ್ಫೋಟ ಸಂಭವಿಸಿದೆ. ಗಾಯಗೊಂಡ ಸೈನಿಕರನ್ನುತಕ್ಷಣ ಆಸ್ಪತ್ರೆಗೆ ಕೊಂಡೊಯ್ಯಲಾಯಿತು. ಅವರಲ್ಲಿ ಇಬ್ಬರು ಗಾಯದ ತೀವ್ರತೆಯಿಂದ ಮೃತಪಟ್ಟಿದ್ದಾರೆ. ಮತ್ತೊಬ್ಬರು ಅಪಾಯದಿಂದ ಪಾರಾಗಿದ್ದಾರೆ

ಜಮ್ಮುವಿನ ವೈಟ್ ನೈಟ್ ಕಾರ್ಪ್ಸ್ ಸೇನಾ ಘಟಕವು ಹುತಾತ್ಮ ಯೋಧರಿಗೆ ಗೌರವ ಸಲ್ಲಿಸಿದೆ. ಲಾಲೇಲಿ, ಅಖ್ನೂರ್ ವಲಯದಲ್ಲಿ ಗಡಿರೇಖೆಯ ಬಳಿ ಗಸ್ತು ಕಾಯುತ್ತಿದ್ದ ಸಮಯದಲ್ಲಿ ಸ್ಫೋಟ ಸಂಭವಿಸಿದೆ. ಪರಿಣಾಮವಾಗಿ ಇಬ್ಬರು ಸೈನಿಕರು ಹುತಾತ್ಮರಾಗಿದ್ದಾರೆ. ನಮ್ಮ ಪಡೆಗಳು ಈ ಪ್ರದೇಶವನ್ನು ನಿಯಂತ್ರಣದಲ್ಲಿಟ್ಟುಕೊಂಡಿವೆ ಮತ್ತು ಶೋಧ ಕಾರ್ಯಾಚರಣೆ ಮುಂದುವರಿಯುತ್ತಿದೆ ಎಂದು ವೈಟ್​ ಕಾರ್ಪ್ಸ್​ ಹೇಳಿದೆ.

SendShareTweet
Previous Post

“ಕರುನಾಡ ಕಣ್ಮಣಿ” ಮೂಲಕ ಚಂದನವನಕ್ಕೆ ಎಂಟ್ರಿ ಕೊಡಲಿರುವ ಚರಣ್ ರಾಜ್ ದ್ವಿತೀಯ ಪುತ್ರ!

Next Post

CM Siddaramaiah: ವ್ಹೀಲ್‌ ಚೇರ್‌ನಲ್ಲೇ ʼಇನ್ವೆಸ್ಟ್‌ ಕರ್ನಾಟಕʼ ಸಮಾವೇಶಕ್ಕೆ ಬಂದ ಸಿಎಂ!

Related Posts

ದಂಪತಿ ಜಂಟಿಯಾಗಿ ಖಾತೆ ತೆರೆದರೆ ತಿಂಗಳಿಗೆ 9,250 ರೂ. ಆದಾಯ : ಏನಿದು ಹೂಡಿಕೆ ಯೋಜನೆ?
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ದಂಪತಿ ಜಂಟಿಯಾಗಿ ಖಾತೆ ತೆರೆದರೆ ತಿಂಗಳಿಗೆ 9,250 ರೂ. ಆದಾಯ : ಏನಿದು ಹೂಡಿಕೆ ಯೋಜನೆ?

ಕೆಲಸ ಬೇಡವೆಂದು ಹಳ್ಳಿಗೆ ಮರಳಿದ ITI ಪದವೀಧರ : 23 ದಿನದಲ್ಲಿ 1.5 ಲಕ್ಷ ರೂ. ಗಳಿಸಿ ಸಾಧನೆ!
ದೇಶ

ಕೆಲಸ ಬೇಡವೆಂದು ಹಳ್ಳಿಗೆ ಮರಳಿದ ITI ಪದವೀಧರ : 23 ದಿನದಲ್ಲಿ 1.5 ಲಕ್ಷ ರೂ. ಗಳಿಸಿ ಸಾಧನೆ!

ನಾಸಿಕ್ TCS ಮತಾಂತರ ಪ್ರಕರಣಕ್ಕೆ ಹೊಸ ಟ್ವಿಸ್ಟ್ : ಚಾಟಿಂಗ್‌ನಲ್ಲಿ ಪತ್ತೆಯಾಯ್ತು ‘ಹನಿಯಾ’ ರಹಸ್ಯ!
ದೇಶ

ನಾಸಿಕ್ TCS ಮತಾಂತರ ಪ್ರಕರಣಕ್ಕೆ ಹೊಸ ಟ್ವಿಸ್ಟ್ : ಚಾಟಿಂಗ್‌ನಲ್ಲಿ ಪತ್ತೆಯಾಯ್ತು ‘ಹನಿಯಾ’ ರಹಸ್ಯ!

“ಮಾಧ್ಯಮಗಳ ಮುಂದಲ್ಲ, ತನಿಖಾ ಸಂಸ್ಥೆಗಳ ಎದುರು ಹೇಳಿಕೆ ನೀಡಿ” : ತ್ವಿಷಾ ಹೆತ್ತವರಿಗೆ ಸುಪ್ರೀಂ ಸೂಚನೆ!
ದೇಶ

“ಮಾಧ್ಯಮಗಳ ಮುಂದಲ್ಲ, ತನಿಖಾ ಸಂಸ್ಥೆಗಳ ಎದುರು ಹೇಳಿಕೆ ನೀಡಿ” : ತ್ವಿಷಾ ಹೆತ್ತವರಿಗೆ ಸುಪ್ರೀಂ ಸೂಚನೆ!

ಅವರಿನ್ನೂ ಪಾಠ ಕಲಿತಿಲ್ಲ ಅನ್ನೋದು ವಿಷಾದನೀಯ : ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಆಕ್ರೋಶ!
ದೇಶ

ಅವರಿನ್ನೂ ಪಾಠ ಕಲಿತಿಲ್ಲ ಅನ್ನೋದು ವಿಷಾದನೀಯ : ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಆಕ್ರೋಶ!

700 ಅಡಿ ಆಳದ ಕಂದಕಕ್ಕೆ ಉರುಳಿದ ಸ್ಕಾರ್ಪಿಯೋ – 8 ಮಂದಿ ಬಲಿ
ದೇಶ

700 ಅಡಿ ಆಳದ ಕಂದಕಕ್ಕೆ ಉರುಳಿದ ಸ್ಕಾರ್ಪಿಯೋ – 8 ಮಂದಿ ಬಲಿ

Next Post
CM Siddaramaiah: ವ್ಹೀಲ್‌ ಚೇರ್‌ನಲ್ಲೇ ʼಇನ್ವೆಸ್ಟ್‌ ಕರ್ನಾಟಕʼ ಸಮಾವೇಶಕ್ಕೆ ಬಂದ ಸಿಎಂ!

CM Siddaramaiah: ವ್ಹೀಲ್‌ ಚೇರ್‌ನಲ್ಲೇ ʼಇನ್ವೆಸ್ಟ್‌ ಕರ್ನಾಟಕʼ ಸಮಾವೇಶಕ್ಕೆ ಬಂದ ಸಿಎಂ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೆಂಗಳೂರಲ್ಲಿ ಯುವತಿಗಾಗಿ ಯುವಕನ ಕಿಡ್ನಾಪ್ ಮಾಡಿ ಹಲ್ಲೆ – ಆರೋಪಿಗಳ ಬಂಧನ!

ಬೆಂಗಳೂರಲ್ಲಿ ಯುವತಿಗಾಗಿ ಯುವಕನ ಕಿಡ್ನಾಪ್ ಮಾಡಿ ಹಲ್ಲೆ – ಆರೋಪಿಗಳ ಬಂಧನ!

ಭಾರತ-ಪಾಕ್ ಹೈವೋಲ್ಟೇಜ್ ಪಂದ್ಯದ ಬಗ್ಗೆ ಅತಿಯಾದ ನಿರೀಕ್ಷೆ ಬೇಡ ಎಂದ ಫಾತಿಮಾ ಸನಾ!

ಭಾರತ-ಪಾಕ್ ಹೈವೋಲ್ಟೇಜ್ ಪಂದ್ಯದ ಬಗ್ಗೆ ಅತಿಯಾದ ನಿರೀಕ್ಷೆ ಬೇಡ ಎಂದ ಫಾತಿಮಾ ಸನಾ!

ದಂಪತಿ ಜಂಟಿಯಾಗಿ ಖಾತೆ ತೆರೆದರೆ ತಿಂಗಳಿಗೆ 9,250 ರೂ. ಆದಾಯ : ಏನಿದು ಹೂಡಿಕೆ ಯೋಜನೆ?

ದಂಪತಿ ಜಂಟಿಯಾಗಿ ಖಾತೆ ತೆರೆದರೆ ತಿಂಗಳಿಗೆ 9,250 ರೂ. ಆದಾಯ : ಏನಿದು ಹೂಡಿಕೆ ಯೋಜನೆ?

ಬೌಲಿಂಗ್ ಕಡೆ ಗಮನಹರಿಸಿ, ಸ್ನ್ಯಾಪ್‌ಚಾಟ್ ನಿಲ್ಲಿಸಿ ; ಟೀಕೆಗೆ ಗುರಿಯಾದ ಅರ್ಷದೀಪ್ ಸಿಂಗ್!

ಬೌಲಿಂಗ್ ಕಡೆ ಗಮನಹರಿಸಿ, ಸ್ನ್ಯಾಪ್‌ಚಾಟ್ ನಿಲ್ಲಿಸಿ ; ಟೀಕೆಗೆ ಗುರಿಯಾದ ಅರ್ಷದೀಪ್ ಸಿಂಗ್!

Recent News

ಬೆಂಗಳೂರಲ್ಲಿ ಯುವತಿಗಾಗಿ ಯುವಕನ ಕಿಡ್ನಾಪ್ ಮಾಡಿ ಹಲ್ಲೆ – ಆರೋಪಿಗಳ ಬಂಧನ!

ಬೆಂಗಳೂರಲ್ಲಿ ಯುವತಿಗಾಗಿ ಯುವಕನ ಕಿಡ್ನಾಪ್ ಮಾಡಿ ಹಲ್ಲೆ – ಆರೋಪಿಗಳ ಬಂಧನ!

ಭಾರತ-ಪಾಕ್ ಹೈವೋಲ್ಟೇಜ್ ಪಂದ್ಯದ ಬಗ್ಗೆ ಅತಿಯಾದ ನಿರೀಕ್ಷೆ ಬೇಡ ಎಂದ ಫಾತಿಮಾ ಸನಾ!

ಭಾರತ-ಪಾಕ್ ಹೈವೋಲ್ಟೇಜ್ ಪಂದ್ಯದ ಬಗ್ಗೆ ಅತಿಯಾದ ನಿರೀಕ್ಷೆ ಬೇಡ ಎಂದ ಫಾತಿಮಾ ಸನಾ!

ದಂಪತಿ ಜಂಟಿಯಾಗಿ ಖಾತೆ ತೆರೆದರೆ ತಿಂಗಳಿಗೆ 9,250 ರೂ. ಆದಾಯ : ಏನಿದು ಹೂಡಿಕೆ ಯೋಜನೆ?

ದಂಪತಿ ಜಂಟಿಯಾಗಿ ಖಾತೆ ತೆರೆದರೆ ತಿಂಗಳಿಗೆ 9,250 ರೂ. ಆದಾಯ : ಏನಿದು ಹೂಡಿಕೆ ಯೋಜನೆ?

ಬೌಲಿಂಗ್ ಕಡೆ ಗಮನಹರಿಸಿ, ಸ್ನ್ಯಾಪ್‌ಚಾಟ್ ನಿಲ್ಲಿಸಿ ; ಟೀಕೆಗೆ ಗುರಿಯಾದ ಅರ್ಷದೀಪ್ ಸಿಂಗ್!

ಬೌಲಿಂಗ್ ಕಡೆ ಗಮನಹರಿಸಿ, ಸ್ನ್ಯಾಪ್‌ಚಾಟ್ ನಿಲ್ಲಿಸಿ ; ಟೀಕೆಗೆ ಗುರಿಯಾದ ಅರ್ಷದೀಪ್ ಸಿಂಗ್!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೆಂಗಳೂರಲ್ಲಿ ಯುವತಿಗಾಗಿ ಯುವಕನ ಕಿಡ್ನಾಪ್ ಮಾಡಿ ಹಲ್ಲೆ – ಆರೋಪಿಗಳ ಬಂಧನ!

ಬೆಂಗಳೂರಲ್ಲಿ ಯುವತಿಗಾಗಿ ಯುವಕನ ಕಿಡ್ನಾಪ್ ಮಾಡಿ ಹಲ್ಲೆ – ಆರೋಪಿಗಳ ಬಂಧನ!

ಭಾರತ-ಪಾಕ್ ಹೈವೋಲ್ಟೇಜ್ ಪಂದ್ಯದ ಬಗ್ಗೆ ಅತಿಯಾದ ನಿರೀಕ್ಷೆ ಬೇಡ ಎಂದ ಫಾತಿಮಾ ಸನಾ!

ಭಾರತ-ಪಾಕ್ ಹೈವೋಲ್ಟೇಜ್ ಪಂದ್ಯದ ಬಗ್ಗೆ ಅತಿಯಾದ ನಿರೀಕ್ಷೆ ಬೇಡ ಎಂದ ಫಾತಿಮಾ ಸನಾ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat