ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

“1990s” ಚಿತ್ರದ ಟ್ರೇಲರ್ ಅನಾವರಣ: ಅಭಿಮಾನಿಗಳು ಏನಂದ್ರು?

February 12, 2025
Share on WhatsappShare on FacebookShare on Twitter

ಬೆಂಗಳೂರು: 90 ರ ಕಾಲಘಟ್ಟದ ಪ್ರೇಮ ಕಥಾನಕ ಚಿತ್ರವೊಂದು ಫೆ. 28ರಂದು ತೆರೆಗೆ ಅಪ್ಪಳಿಸಲು ಸಜ್ಜಾಗಿ ನಿಂತಿದ್ದು, ಇಂದು ಟ್ರೇಲರ್ ಬಿಡುಗಡೆಯಾಯಿತು.

ಮನಸ್ಸು ಮಲ್ಲಿಗೆ ಕಂಬೈನ್ಸ್ ಲಾಂಛನದಲ್ಲಿ ನಿರ್ಮಾಣವಾಗಿರುವ, ನಂದಕುಮಾರ್ C M ನಿರ್ದೇಶಿಸಿರುವ ಹಾಗೂ ಅರುಣ್ – ರಾಣಿ ವರದ್ ನಾಯಕ, ನಾಯಕಿಯಾಗಿ ನಟಿಸಿರುವ “1990s” ಚಿತ್ರ 90ರ ಕಾಲಘಟ್ಟದಲ್ಲಿ ನಡೆಯುವ ಪ್ರೇಮ ಕಥೆ ಈ ಚಿತ್ರದ ಹೂರಣವಾಗಿದೆ.

ಹಾಡು ಹಾಗೂ ಟೀಸರ್ ಮೂಲಕ ಜನರ ಮನಸ್ಸಿಗೆ ಹತ್ತಿರವಾಗಿರುವ ಈ ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಯಿತು. “ತಟ್ ಅಂತ ಹೇಳಿ” ಕಾರ್ಯಕ್ರಮ ಹಾಗೂ ತಮ್ಮ ಪರಿಶುದ್ಧ ಕನ್ನಡದ ಮಾತಿನ‌ ಮೂಲಕ ಜನಪ್ರಿಯರಾಗಿರುವ ಡಾ. ನಾ.ಸೋಮೇಶ್ವರ ಹಾಗೂ ಪತ್ರಕರ್ತ, ನಟ, ನಿರ್ಮಾಪಕ ಹಾಗೂ ನಿರ್ದೇಶಕ ಇಂದ್ರಜಿತ್ ಲಂಕೇಶ್ “1990s” ಚಿತ್ರದ ಟ್ರೇಲರ್ ಅನಾವರಣ ಮಾಡಿದರು.
ಈ ವೇಳೆ ಮಾತನಾಡಿದ ಡಾ. ನಾ.ಸೋಮೇಶ್ವರ್, ಶುದ್ದ ಕನ್ನಡದ ಮಾತುಗಳ ಮೂಲಕ ಟ್ರೇಲರ್ ಹಾಗೂ ಹಾಡಿನ ವಿಮರ್ಶೆ ಮಾಡಿ, ಹೊಸಬರ ಪ್ರಯತ್ನ ಯಶಸ್ವಿಯಾಗಲಿ ಎಂದರು.

ಇಂದ್ರಜಿತ್ ಲಂಕೇಶ್ ಮಾತನಾಡಿ, ಟಿಕೆಟ್ ಬೆಲೆ ಕಡಿಮೆ ಆಗಬೇಕು ಹಾಗೂ ಕೆಲವು ಚಿತ್ರ ಮಂದಿಗಳಲ್ಲಿ ಆಸನ ಸೇರಿದಂತೆ ಎಲ್ಲ ವ್ಯವಸ್ಥೆಗಳು ಸರಿ ಹೋಗಬೇಕು ಎಂದು ಸಲಹೆ ನೀಡಿದರು. ಟ್ರೇಲರ್ ಚೆನ್ನಾಗಿದೆ. ಚಿತ್ರ ಸಹ ಇದೇ ರೀತಿ ಇರುತ್ತದೆ ಎಂಬ ಭರವಸೆ ಇದೆ ಎಂದರು.
ಚಿತ್ರದ ಹೆಸರು ಹೇಳುವಂತೆ ನಮ್ಮ ಚಿತ್ರದ ಕಥೆ 90 ರ ಕಾಲಘಟ್ಟದ್ದು. ಪ್ರೇಮಕಥೆ ಪ್ರಧಾನವಾದರೂ ನೋಡುಗನಿಗೆ ಬೇಕಾದ ಎಲ್ಲಾ ಅಂಶಗಳು ನಮ್ಮ ಚಿತ್ರದಲ್ಲಿದೆ. ಚಿತ್ರತಂಡದ ಸಹಕಾರದಿಂದ ಚಿತ್ರ ಚೆನ್ನಾಗಿ ಬಂದಿದೆ ಎಂದು ನಿರ್ದೇಶಕ ಸಿ.ಎಂ.ನಂದಕುಮಾರ್ ತಿಳಿಸಿದರು.

ನಿರ್ಮಾಪಕ ಅರುಣ್ ಕುಮಾರ್, ನಾಯಕ ಅರುಣ್ ಹಾಗೂ ನಾಯಕಿ ರಾಣಿ ವರದ್ ಈ ವೇಳೆ ಇದ್ದರು. ನಟ ದೇವ್, ಸಂಗೀತ ನಿರ್ದೇಶಕ ಮಹಾರಾಜ, ಛಾಯಾಗ್ರಾಹಕ ಹಾಲೇಶ್, ಸಾಹಸ ನಿರ್ದೇಶಕ ಅಶೋಕ್, ನೃತ್ಯ ನಿರ್ದೇಶಕ ಸಾದಿಕ್ ಸರ್ದಾರ್, ಸಂಕಲನಕಾರ ಕೃಷ್ಣ ಸೇರಿದಂತೆ ಹಲವರು ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿದ್ದರು.

SendShareTweet
Previous Post

CM Siddaramaiah: ವ್ಹೀಲ್‌ ಚೇರ್‌ನಲ್ಲೇ ʼಇನ್ವೆಸ್ಟ್‌ ಕರ್ನಾಟಕʼ ಸಮಾವೇಶಕ್ಕೆ ಬಂದ ಸಿಎಂ!

Next Post

ಸರ್ಕಾರಿ ಅಧಿಕಾರಿಗಳಿಗೆ ಆತ್ಮಹತ್ಯೆ ಭಾಗ್ಯ: ಬಿಜೆಪಿಯಿಂದ ಪ್ರತಿಭಟನೆ

Related Posts

ಶೀಘ್ರವೇ ನಟಿ ರಚಿತಾ ರಾಮ್‌ ಮದುವೆ – ಫ್ಯಾನ್ಸ್‌ಗೆ  ಗುಡ್ ನ್ಯೂಸ್ ನೀಡಿದ ಡಿಂಪಲ್‌ ಕ್ವೀನ್‌!
ಸಿನಿಮಾ-ಮನರಂಜನೆ

ಶೀಘ್ರವೇ ನಟಿ ರಚಿತಾ ರಾಮ್‌ ಮದುವೆ – ಫ್ಯಾನ್ಸ್‌ಗೆ ಗುಡ್ ನ್ಯೂಸ್ ನೀಡಿದ ಡಿಂಪಲ್‌ ಕ್ವೀನ್‌!

ಹಾಸನಾಂಬೆಯ ದರ್ಶನ ಪಡೆದ ಕನ್ನಡ ಸಿನಿ ತಾರೆಯರು!
ಸಿನಿಮಾ-ಮನರಂಜನೆ

ಹಾಸನಾಂಬೆಯ ದರ್ಶನ ಪಡೆದ ಕನ್ನಡ ಸಿನಿ ತಾರೆಯರು!

ಖ್ಯಾತ ಬಹುಭಾಷಾ ನಟ ಪಂಕಜ್ ಧೀರ್ ವಿಧಿವಶ
ಸಿನಿಮಾ-ಮನರಂಜನೆ

ಖ್ಯಾತ ಬಹುಭಾಷಾ ನಟ ಪಂಕಜ್ ಧೀರ್ ವಿಧಿವಶ

ಬಾಲಿವುಡ್ ನಟಿ ಆಲಿಯಾ ಭಟ್ ಮನೆಯಲ್ಲಿ ವಿರಾಜಿಸಲಿರುವ ಮೈಸೂರಿನ ಗಣಪ!
ಸಿನಿಮಾ-ಮನರಂಜನೆ

ಬಾಲಿವುಡ್ ನಟಿ ಆಲಿಯಾ ಭಟ್ ಮನೆಯಲ್ಲಿ ವಿರಾಜಿಸಲಿರುವ ಮೈಸೂರಿನ ಗಣಪ!

ನೀವೇಕೆ ನಿಮ್ಮ ಪತಿ ವಿರುದ್ಧ ಮಾಫಿ ಸಾಕ್ಷಿಯಾಗಬಾರದು?: ಶಿಲ್ಪಾ ಶೆಟ್ಟಿಗೆ ಹೈಕೋರ್ಟ್ ಪ್ರಶ್ನೆ
ಸಿನಿಮಾ-ಮನರಂಜನೆ

ನೀವೇಕೆ ನಿಮ್ಮ ಪತಿ ವಿರುದ್ಧ ಮಾಫಿ ಸಾಕ್ಷಿಯಾಗಬಾರದು?: ಶಿಲ್ಪಾ ಶೆಟ್ಟಿಗೆ ಹೈಕೋರ್ಟ್ ಪ್ರಶ್ನೆ

ಕಾನೂನು ಸೇವಾ ಪ್ರಾಧಿಕಾರದ ಅಧಿಕಾರಿಗಳು ಜೈಲಿಗೆ ಭೇಟಿ.. ನಟ ದರ್ಶನ್‌ಗೆ ಈಗ ಹೇಗಿದೆ ಸವಲತ್ತು?
ಸಿನಿಮಾ-ಮನರಂಜನೆ

ಕಾನೂನು ಸೇವಾ ಪ್ರಾಧಿಕಾರದ ಅಧಿಕಾರಿಗಳು ಜೈಲಿಗೆ ಭೇಟಿ.. ನಟ ದರ್ಶನ್‌ಗೆ ಈಗ ಹೇಗಿದೆ ಸವಲತ್ತು?

Next Post
ಸರ್ಕಾರಿ ಅಧಿಕಾರಿಗಳಿಗೆ ಆತ್ಮಹತ್ಯೆ ಭಾಗ್ಯ: ಬಿಜೆಪಿಯಿಂದ ಪ್ರತಿಭಟನೆ

ಸರ್ಕಾರಿ ಅಧಿಕಾರಿಗಳಿಗೆ ಆತ್ಮಹತ್ಯೆ ಭಾಗ್ಯ: ಬಿಜೆಪಿಯಿಂದ ಪ್ರತಿಭಟನೆ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ನೀವೂ ಕೋಟ್ಯಧೀಶರಾಗೋದು ಹೇಗೆ? Shaadi.com ಸಂಸ್ಥಾಪಕ ಕೊಟ್ಟ ಐಡಿಯಾ ಇಲ್ಲಿದೆ

ನೀವೂ ಕೋಟ್ಯಧೀಶರಾಗೋದು ಹೇಗೆ? Shaadi.com ಸಂಸ್ಥಾಪಕ ಕೊಟ್ಟ ಐಡಿಯಾ ಇಲ್ಲಿದೆ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ 3 ಹುದ್ದೆಗಳು: 1.5 ಲಕ್ಷ ರೂ. ಸಂಬಳ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ 3 ಹುದ್ದೆಗಳು: 1.5 ಲಕ್ಷ ರೂ. ಸಂಬಳ

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಿಂದ ಹಿಂದೆ ಸರಿದ ಇನ್ಫೋಸಿಸ್ ಮುಖ್ಯಸ್ಥರು !

ಸೇನಾ ಕ್ಯಾಂಟೀನ್ ರೀತಿ ಸರ್ಕಾರಿ ನೌಕರರಿಗೆ MSIL ಸೂಪರ್‌ ಮಾರ್ಕೆಟ್‌ ಸ್ಥಾಪನೆ – M.B ಪಾಟೀಲ್‌

ಸೇನಾ ಕ್ಯಾಂಟೀನ್ ರೀತಿ ಸರ್ಕಾರಿ ನೌಕರರಿಗೆ MSIL ಸೂಪರ್‌ ಮಾರ್ಕೆಟ್‌ ಸ್ಥಾಪನೆ – M.B ಪಾಟೀಲ್‌

Recent News

ನೀವೂ ಕೋಟ್ಯಧೀಶರಾಗೋದು ಹೇಗೆ? Shaadi.com ಸಂಸ್ಥಾಪಕ ಕೊಟ್ಟ ಐಡಿಯಾ ಇಲ್ಲಿದೆ

ನೀವೂ ಕೋಟ್ಯಧೀಶರಾಗೋದು ಹೇಗೆ? Shaadi.com ಸಂಸ್ಥಾಪಕ ಕೊಟ್ಟ ಐಡಿಯಾ ಇಲ್ಲಿದೆ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ 3 ಹುದ್ದೆಗಳು: 1.5 ಲಕ್ಷ ರೂ. ಸಂಬಳ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ 3 ಹುದ್ದೆಗಳು: 1.5 ಲಕ್ಷ ರೂ. ಸಂಬಳ

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಿಂದ ಹಿಂದೆ ಸರಿದ ಇನ್ಫೋಸಿಸ್ ಮುಖ್ಯಸ್ಥರು !

ಸೇನಾ ಕ್ಯಾಂಟೀನ್ ರೀತಿ ಸರ್ಕಾರಿ ನೌಕರರಿಗೆ MSIL ಸೂಪರ್‌ ಮಾರ್ಕೆಟ್‌ ಸ್ಥಾಪನೆ – M.B ಪಾಟೀಲ್‌

ಸೇನಾ ಕ್ಯಾಂಟೀನ್ ರೀತಿ ಸರ್ಕಾರಿ ನೌಕರರಿಗೆ MSIL ಸೂಪರ್‌ ಮಾರ್ಕೆಟ್‌ ಸ್ಥಾಪನೆ – M.B ಪಾಟೀಲ್‌

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ನೀವೂ ಕೋಟ್ಯಧೀಶರಾಗೋದು ಹೇಗೆ? Shaadi.com ಸಂಸ್ಥಾಪಕ ಕೊಟ್ಟ ಐಡಿಯಾ ಇಲ್ಲಿದೆ

ನೀವೂ ಕೋಟ್ಯಧೀಶರಾಗೋದು ಹೇಗೆ? Shaadi.com ಸಂಸ್ಥಾಪಕ ಕೊಟ್ಟ ಐಡಿಯಾ ಇಲ್ಲಿದೆ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ 3 ಹುದ್ದೆಗಳು: 1.5 ಲಕ್ಷ ರೂ. ಸಂಬಳ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ 3 ಹುದ್ದೆಗಳು: 1.5 ಲಕ್ಷ ರೂ. ಸಂಬಳ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat