ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

HD Deve Gowda: ಇದೇ ನನ್ನ ಜೀವನದ ಕೊನೆ ಆಸೆ ಎಂದ ದೇವೇಗೌಡರು; ಏನದು?

February 16, 2025
Share on WhatsappShare on FacebookShare on Twitter

ಬೆಂಗಳೂರು: ಕೆಲ ದಿನಗಳ ಹಿಂದಷ್ಟೇ ಸಂಸತ್ತಿನಲ್ಲಿ ರಾಜ್ಯದ ನೀರಾವರಿ ವಿಷಯಗಳನ್ನು ಪ್ರಸ್ತಾಪಿಸಿದ್ದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು (HD Deve Gowda) ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ್ದಾರೆ. ಅಲ್ಲದೆ, ರಾಜ್ಯ ನೀರಾವರಿ ಕುರಿತು ಭಾವುಕರಾಗಿ ಮಾತನಾಡಿದ ಅವರು, “ನೀರಾವರಿ ವಿಷಯದಲ್ಲಿ ಕರ್ನಾಟಕಕ್ಕೆ ನ್ಯಾಯ ಸಿಗಬೇಕು ಎಂಬುದೇ ನನ್ನ ಜೀವನದ ಕೊನೆಯ ಆಸೆ” ಎಂದು ಹೇಳಿದ್ದಾರೆ.

ಜೆಡಿಎಸ್ ರಾಜ್ಯ ಕಚೇರಿ ಜೆ.ಪಿ.ಭವನದಲ್ಲಿ ಎಚ್.ಡಿ.ದೇವೇಗೌಡರು ಸುದ್ದಿಗೋಷ್ಠಿ ನಡೆಸಿದರು. “ರಾಜ್ಯಕ್ಕೆ ನೀರಿನ ವಿಷಯದಲ್ಲಿ ನ್ಯಾಯ ಸಿಗಬೇಕು. ಅದೇ ನನ್ನ ಜೀವನದ ಕೊನೆಯ ಆಸೆ. ಈ ದೇಹ ಅಂತ್ಯ ಆಗುವುದರ ಒಳಗಾಗಿ ನಮ್ಮ ರಾಜ್ಯಕ್ಕೆ ನೀರಾವರಿ ವಿಷಯದಲ್ಲಿ ಆಗಿರುವ ಅನ್ಯಾಯ ಸರಿ ಹೋಗಬೇಕು. ನಾನು ಇನ್ನೂ ನಾಲ್ಕಾರು ವರ್ಷ ಬದುಕಿರುತ್ತೇನೆ. ಅಷ್ಟರಲ್ಲಿ ಈ ನೀರಿನ ಸಮಸ್ಯೆ ಬಗೆಹರಿಸಬೇಕು ಎನ್ನುವ ಛಲವಿದೆ, ಬಗೆಹರಿಸುತ್ತೇನೆ. ಎಲ್ಲರನ್ನೂ ಒಟ್ಟಿಗೆ ಸೇರಿಸಿಕೊಂಡು ನಾನು ಹೋರಾಟ ಮಾಡುತ್ತೇನೆ” ಎಂದು ತಿಳಿಸಿದರು.

ಪಕ್ಷಭೇದವಿಲ್ಲದ ಹೋರಾಟ ಅಗತ್ಯ
“ಕಾವೇರಿ, ಕಳಸಾ ಬಂಡೂರಿ ಯೋಜನೆಗಳಲ್ಲಿ ರಾಜ್ಯಕ್ಕೆ ಭಾರಿ ಅನ್ಯಾಯ ಆಗಿದೆ. ಈಗ ಗೋದಾವರಿ – ಕಾವೇರಿ ಜೋಡಣೆ ಯೋಜನೆಯಲ್ಲಿಯೂ ರಾಜ್ಯಕ್ಕೆ ಅನ್ಯಾಯ ಆಗುತ್ತಿದೆ. ನಾವು ದನಿಯೆತ್ತಬೇಕಿದೆ. ಕಳಸಾ ಬಂಡೂರಿ ಬಗ್ಗೆ ರಾಜ್ಯದ ಮುಖ್ಯಮಂತ್ರಿಯವರು ಪ್ರಧಾನಿಗಳಿಗೆ ಪತ್ರ ಬರೆದಿದ್ದಾರೆ. ಆದರೆ, ಈ ವಿವಾದ ಸುಪ್ರೀಂ ಕೋರ್ಟಿನಲ್ಲಿದೆ. ಹೀಗಾಗಿ ಪ್ರಧಾನಿಗಳು ಯಾವುದೇ ನಿರ್ಧಾರ ಕೈಗೊಳ್ಳಲು ಸಾಧ್ಯವಾಗುತ್ತಿಲ್ಲ. ನಮ್ಮ ವಕೀಲರು ಸುಪ್ರೀಂ ಕೋರ್ಟಿನಲ್ಲಿ ವಾದ ಮಂಡಿಸಿ ಗೆಲ್ಲಬೇಕು. ರಾಜ್ಯ ಸರ್ಕಾರಕ್ಕೆ ನನ್ನ ಸಂಪೂರ್ಣ ಸಹಕಾರವಿದೆ. ಇದಕ್ಕಾಗಿ ಪಕ್ಷಭೇದವಿಲ್ಲದೆ ಎಲ್ಲರೂ ಹೋರಾಡಬೇಕು” ಎಂದು ತಿಳಿಸಿದರು.

“ಗೋದಾವರಿ-ಕೃಷ್ಣ-ಕಾವೇರಿ ನೀರಾವರಿ ಯೋಜನೆಯಲ್ಲಿ ಕರ್ನಾಟಕಕ್ಕೆ 25 ಟಿಎಂಸಿ ನೀರು ಹಂಚಿಕೆ ಆಗಬೇಕು. ಇದಕ್ಕಾಗಿ ಎಲ್ಲಾ ಪಕ್ಷಗಳನ್ನುಒಳಗೊಂಡು ಹೋರಾಟ ಮಾಡುತ್ತೇನೆ. 25 ಟಿಎಂಸಿ ಅಡಿ ನೀರು ಪಡೆಯಲು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕಾಂಗ್ರೆಸ್ ಸಂಸದರ ಜತೆಗೂಡಿ ಹೋರಾಟ ನಡೆಸಲು ನನಗೆ ಯಾವುದೇ ಹಿಂಜರಿಕೆ ಇಲ್ಲ” ಎಂದು ಹೇಳಿದರು.

Tags: HD Deve GowdaJdsKarnataka
SendShareTweet
Previous Post

Delhi Stampede: ದೆಹಲಿ ರೈಲು ನಿಲ್ದಾಣದಲ್ಲಿ ಭಾರಿ ಕಾಲ್ತುಳಿತ, 18 ಜನ ಸಾವು

Next Post

Prakash Raj: ವೋಟ್ ಬ್ಯಾಂಕಿಗಾಗಿ ಕಾಂಗ್ರೆಸ್ ಅಂಬೇಡ್ಕರ್ ಹೆಸರು ಬಳಕೆ; ನಟ ಪ್ರಕಾಶ್ ರಾಜ್ ಆಕ್ರೋಶ

Related Posts

‘A’ ಖಾತಾ ಹಗರಣ ; ಪ.ನಗರ ಪಾಲಿಕೆ ಜಂಟಿ ಆಯುಕ್ತೆ ಸೇರಿ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತಕ್ಕೆ ದೂರು!    
ಬೆಂಗಳೂರು

‘A’ ಖಾತಾ ಹಗರಣ ; ಪ.ನಗರ ಪಾಲಿಕೆ ಜಂಟಿ ಆಯುಕ್ತೆ ಸೇರಿ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತಕ್ಕೆ ದೂರು!  

ಡಾ.ರಾಜ್‌ಕುಮಾರ್ ಪುಣ್ಯಭೂಮಿಯನ್ನು ಅಭಿವೃದ್ಧಿಪಡಿಸಿ – ಸರ್ಕಾರಕ್ಕೆ ಎನ್‌.ಆರ್‌ ರಮೇಶ್‌ ಆಗ್ರಹ!
ಬೆಂಗಳೂರು

ಡಾ.ರಾಜ್‌ಕುಮಾರ್ ಪುಣ್ಯಭೂಮಿಯನ್ನು ಅಭಿವೃದ್ಧಿಪಡಿಸಿ – ಸರ್ಕಾರಕ್ಕೆ ಎನ್‌.ಆರ್‌ ರಮೇಶ್‌ ಆಗ್ರಹ!

ಕೊನೆಗೂ ಜಿಬಿಎ ಚುನಾವಣೆಗೆ ಮುಹೂರ್ತ – ಯಾವಾಗ ಗೊತ್ತಾ ಎಲೆಕ್ಷನ್‌?
ಬೆಂಗಳೂರು

ಕೊನೆಗೂ ಜಿಬಿಎ ಚುನಾವಣೆಗೆ ಮುಹೂರ್ತ – ಯಾವಾಗ ಗೊತ್ತಾ ಎಲೆಕ್ಷನ್‌?

ಮನೆ ಮುಂದೆ ನಿಲ್ಲಿಸಿದ್ದ ವಾಹನಗಳಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ದುಷ್ಕರ್ಮಿಗಳು!
ಮೈಸೂರು

ಮನೆ ಮುಂದೆ ನಿಲ್ಲಿಸಿದ್ದ ವಾಹನಗಳಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ದುಷ್ಕರ್ಮಿಗಳು!

ಊರಿನ ಜಾತ್ರೆಗೆ ಬಂದವನ ಬರ್ಬರ ಕೊಲೆ – ಕುಡಿದ ಅಮಲಿನಲ್ಲಿ ಭೀಕರ ಕೃತ್ಯ!
ಬೆಳಗಾವಿ

ಊರಿನ ಜಾತ್ರೆಗೆ ಬಂದವನ ಬರ್ಬರ ಕೊಲೆ – ಕುಡಿದ ಅಮಲಿನಲ್ಲಿ ಭೀಕರ ಕೃತ್ಯ!

ಸಲೂನ್‌ಗೆ ಬಂದು ಹೇರ್‌ ಕಟ್‌ ಮಾಡಿಸಿಕೊಂಡ ಮಂಗಣ್ಣ.. ವಿಡಿಯೋ ವೈರಲ್‌!
ರಾಜ್ಯ

ಸಲೂನ್‌ಗೆ ಬಂದು ಹೇರ್‌ ಕಟ್‌ ಮಾಡಿಸಿಕೊಂಡ ಮಂಗಣ್ಣ.. ವಿಡಿಯೋ ವೈರಲ್‌!

Next Post
Prakash Raj: ವೋಟ್ ಬ್ಯಾಂಕಿಗಾಗಿ ಕಾಂಗ್ರೆಸ್ ಅಂಬೇಡ್ಕರ್ ಹೆಸರು ಬಳಕೆ; ನಟ ಪ್ರಕಾಶ್ ರಾಜ್ ಆಕ್ರೋಶ

Prakash Raj: ವೋಟ್ ಬ್ಯಾಂಕಿಗಾಗಿ ಕಾಂಗ್ರೆಸ್ ಅಂಬೇಡ್ಕರ್ ಹೆಸರು ಬಳಕೆ; ನಟ ಪ್ರಕಾಶ್ ರಾಜ್ ಆಕ್ರೋಶ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಐಪಿಎಲ್ ಮಹಾ ವಿಸ್ತರಣೆಗೆ ಸಿದ್ಧತೆ : 2028ರಿಂದ 94 ಪಂದ್ಯಗಳ ಆಯೋಜನೆ, 10 ತಂಡಗಳೇ ಫಿಕ್ಸ್!

ಐಪಿಎಲ್ ಮಹಾ ವಿಸ್ತರಣೆಗೆ ಸಿದ್ಧತೆ : 2028ರಿಂದ 94 ಪಂದ್ಯಗಳ ಆಯೋಜನೆ, 10 ತಂಡಗಳೇ ಫಿಕ್ಸ್!

ಕೋವಿಡ್ ನಂತರ ಜಗತ್ತಿಗೀಗ ಹಂಟಾವೈರಸ್ ಭೀತಿ : ವಿಶ್ವ ಆರೋಗ್ಯ ಸಂಸ್ಥೆ ಹೇಳಿದ್ದೇನು?

ಕೋವಿಡ್ ನಂತರ ಜಗತ್ತಿಗೀಗ ಹಂಟಾವೈರಸ್ ಭೀತಿ : ವಿಶ್ವ ಆರೋಗ್ಯ ಸಂಸ್ಥೆ ಹೇಳಿದ್ದೇನು?

ಕರ್ನಾಟಕ ಲಿಂಗಾಯತ ಶಿಕ್ಷಣ ಸಂಸ್ಥೆಯಲ್ಲಿ ಉಪನ್ಯಾಸಕರ ನೇಮಕಾತಿ ; ಹೀಗೆ ಅರ್ಜಿ ಸಲ್ಲಿಸಿ

ಕರ್ನಾಟಕ ಲಿಂಗಾಯತ ಶಿಕ್ಷಣ ಸಂಸ್ಥೆಯಲ್ಲಿ ಉಪನ್ಯಾಸಕರ ನೇಮಕಾತಿ ; ಹೀಗೆ ಅರ್ಜಿ ಸಲ್ಲಿಸಿ

‘A’ ಖಾತಾ ಹಗರಣ ; ಪ.ನಗರ ಪಾಲಿಕೆ ಜಂಟಿ ಆಯುಕ್ತೆ ಸೇರಿ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತಕ್ಕೆ ದೂರು!    

‘A’ ಖಾತಾ ಹಗರಣ ; ಪ.ನಗರ ಪಾಲಿಕೆ ಜಂಟಿ ಆಯುಕ್ತೆ ಸೇರಿ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತಕ್ಕೆ ದೂರು!  

Recent News

ಐಪಿಎಲ್ ಮಹಾ ವಿಸ್ತರಣೆಗೆ ಸಿದ್ಧತೆ : 2028ರಿಂದ 94 ಪಂದ್ಯಗಳ ಆಯೋಜನೆ, 10 ತಂಡಗಳೇ ಫಿಕ್ಸ್!

ಐಪಿಎಲ್ ಮಹಾ ವಿಸ್ತರಣೆಗೆ ಸಿದ್ಧತೆ : 2028ರಿಂದ 94 ಪಂದ್ಯಗಳ ಆಯೋಜನೆ, 10 ತಂಡಗಳೇ ಫಿಕ್ಸ್!

ಕೋವಿಡ್ ನಂತರ ಜಗತ್ತಿಗೀಗ ಹಂಟಾವೈರಸ್ ಭೀತಿ : ವಿಶ್ವ ಆರೋಗ್ಯ ಸಂಸ್ಥೆ ಹೇಳಿದ್ದೇನು?

ಕೋವಿಡ್ ನಂತರ ಜಗತ್ತಿಗೀಗ ಹಂಟಾವೈರಸ್ ಭೀತಿ : ವಿಶ್ವ ಆರೋಗ್ಯ ಸಂಸ್ಥೆ ಹೇಳಿದ್ದೇನು?

ಕರ್ನಾಟಕ ಲಿಂಗಾಯತ ಶಿಕ್ಷಣ ಸಂಸ್ಥೆಯಲ್ಲಿ ಉಪನ್ಯಾಸಕರ ನೇಮಕಾತಿ ; ಹೀಗೆ ಅರ್ಜಿ ಸಲ್ಲಿಸಿ

ಕರ್ನಾಟಕ ಲಿಂಗಾಯತ ಶಿಕ್ಷಣ ಸಂಸ್ಥೆಯಲ್ಲಿ ಉಪನ್ಯಾಸಕರ ನೇಮಕಾತಿ ; ಹೀಗೆ ಅರ್ಜಿ ಸಲ್ಲಿಸಿ

‘A’ ಖಾತಾ ಹಗರಣ ; ಪ.ನಗರ ಪಾಲಿಕೆ ಜಂಟಿ ಆಯುಕ್ತೆ ಸೇರಿ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತಕ್ಕೆ ದೂರು!    

‘A’ ಖಾತಾ ಹಗರಣ ; ಪ.ನಗರ ಪಾಲಿಕೆ ಜಂಟಿ ಆಯುಕ್ತೆ ಸೇರಿ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತಕ್ಕೆ ದೂರು!  

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಐಪಿಎಲ್ ಮಹಾ ವಿಸ್ತರಣೆಗೆ ಸಿದ್ಧತೆ : 2028ರಿಂದ 94 ಪಂದ್ಯಗಳ ಆಯೋಜನೆ, 10 ತಂಡಗಳೇ ಫಿಕ್ಸ್!

ಐಪಿಎಲ್ ಮಹಾ ವಿಸ್ತರಣೆಗೆ ಸಿದ್ಧತೆ : 2028ರಿಂದ 94 ಪಂದ್ಯಗಳ ಆಯೋಜನೆ, 10 ತಂಡಗಳೇ ಫಿಕ್ಸ್!

ಕೋವಿಡ್ ನಂತರ ಜಗತ್ತಿಗೀಗ ಹಂಟಾವೈರಸ್ ಭೀತಿ : ವಿಶ್ವ ಆರೋಗ್ಯ ಸಂಸ್ಥೆ ಹೇಳಿದ್ದೇನು?

ಕೋವಿಡ್ ನಂತರ ಜಗತ್ತಿಗೀಗ ಹಂಟಾವೈರಸ್ ಭೀತಿ : ವಿಶ್ವ ಆರೋಗ್ಯ ಸಂಸ್ಥೆ ಹೇಳಿದ್ದೇನು?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat