ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಚೀನಾ ಭಾರತದ ಶತ್ರು ದೇಶವಲ್ಲ: ಕಾಂಗ್ರೆಸ್‌ನ ಪಿತ್ರೋಡಾ ಮತ್ತೊಂದು ವಿವಾದ

February 17, 2025
Share on WhatsappShare on FacebookShare on Twitter

ನವದೆಹಲಿ: ಹಲವಾರು ವಿವಾದಿತ ಹೇಳಿಕೆಗಳಿಂದಲೇ ಸುದ್ದಿಯಾಗುವ ಸಾಗರೋತ್ತರ ಕಾಂಗ್ರೆಸ್ ಘಟಕದ ಅಧ್ಯಕ್ಷ ಸ್ಯಾಮ್ ಪಿತ್ರೋಡಾ ಅವರು ಈಗ ಮತ್ತೊಂದು ವಿವಾದದ ಸುಳಿಗೆ ಸಿಲುಕಿದ್ದಾರೆ. ನೆರೆರಾಷ್ಟ್ರ ಚೀನಾವು ಗಡಿಯಲ್ಲಿ ನಿರಂತರವಾಗಿ ಭಾರತಕ್ಕೆ ಉಪಟಳ ನೀಡುತ್ತಿರುವ ಹೊರತಾಗಿಯೂ ಪಿತ್ರೋಡಾ ಅವರು, ‘ಚೀನಾ ಭಾರತದ ಶತ್ರು ರಾಷ್ಟ್ರವಲ್ಲ’ ಎಂಬ ಅಚ್ಚರಿಯ ಹೇಳಿಕೆ ನೀಡಿದ್ದಾರೆ.

ಅವರ ಈ ಹೇಳಿಕೆಗೆ ಬಿಜೆಪಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ‘ಕಾಂಗ್ರೆಸ್‌ಗೆ ಭಾರತದ ಹಿತಾಸಕ್ತಿಗಿಂತಲೂ ಚೀನಾದ ಹಿತಾಸಕ್ತಿಯೇ ಮುಖ್ಯವಾಗಿದೆ’ ಎಂದು ಕೆಂಡಕಾರಿದೆ. ಈ ನಡುವೆ, ವಿವಾದದಿಂದ ದೂರ ಉಳಿಯಲು ಮುಂದಾಗಿರುವ ಕಾಂಗ್ರೆಸ್, ಪಿತ್ರೋಡಾ ಹೇಳಿಕೆಗೂ ನಮ್ಮ ಪಕ್ಷಕ್ಕೂ ಸಂಬಂಧವಿಲ್ಲ. ಇದು ಅವರ ವೈಯಕ್ತಿಕ ಅಭಿಪ್ರಾಯ ಎಂದಿದೆ.

ಸುದ್ದಿಸಂಸ್ಥೆಯೊಂದರ ಜೊತೆ ಮಾತನಾಡಿರುವ ಪಿತ್ರೋಡಾ ಅವರು, ‘ಭಾರತಕ್ಕೆ ಚೀನಾದಿಂದ ಯಾವ ರೀತಿಯ ಬೆದರಿಕೆ ಇದೆ ಎಂದು ನನಗಂತೂ ಅರ್ಥವಾಗುತ್ತಿಲ್ಲ. ಅಮೆರಿಕಕ್ಕೆ ಶತ್ರುವನ್ನು ವ್ಯಾಖ್ಯಾನಿಸುವ ಅಭ್ಯಾಸವಿದೆ. ಇದೇ ಕಾರಣಕ್ಕೆ ಚೀನಾ ಬೆದರಿಕೆಯನ್ನು ಅಗತ್ಯಕ್ಕಿಂತ ಹೆಚ್ಚಾಾಗಿ ಬಿಂಬಿಸಲಾಗುತ್ತಿದೆ. ವಾಸ್ತವದಲ್ಲಿ ಚೀನಾ ಭಾರತಕ್ಕೆ ಶತ್ರುವಲ್ಲ’ ಎಂದಿದ್ದಾರೆ. ಎಲ್ಲ ದೇಶಗಳು ಒಂದಾಗಿ ಕೆಲಸ ಮಾಡುವ ಸಮಯ ಬಂದಿದೆ ಎಂದೂ ಹೇಳಿದ್ದಾರೆ.
ಇದಕ್ಕೆ ಪ್ರತಿಕ್ರಿಯಿಸಿರುವ ಬಿಜೆಪಿ, ‘ಭಾರತದ ನೆಲವನ್ನು ಚೀನಾಗೆ ಬಿಟ್ಟುಕೊಟ್ಟ ಕಾಂಗ್ರೆಸಿಗರಿಗೆ ಈಗ ಚೀನಾದಿಂದ ಯಾವ ಬೆದರಿಕೆಯೂ ಕಾಣಿಸುತ್ತಿಲ್ಲ’ ಎಂದು ಹರಿಹಾಯ್ದಿದೆ.

Tags: ChinaCongressIndiaPitrodaSam Pitroda
SendShareTweet
Previous Post

ಎಸ್. ನಾರಾಯಣ್ ನಿರ್ದೇಶನದ “ಮಾರುತ” ಹಾಡುಗಳಿಗೆ ಧ್ವನಿಯಾದ ಖ್ಯಾತ ಗಾಯಕರು

Next Post

ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ಬದ್ಧ: ಕೇಂದ್ರ ಶಿಕ್ಷಣ ಸಚಿವ ಪ್ರಧಾನ್​

Related Posts

ಯುದ್ಧದ ಕಾರ್ಮೋಡ – ವಿಮಾನ ಟಿಕೆಟ್ ದರವೂ ಏರಿಕೆ, ಪ್ರಯಾಣಿಕರು ಕಂಗಾಲು!
ದೇಶ

ಯುದ್ಧದ ಕಾರ್ಮೋಡ – ವಿಮಾನ ಟಿಕೆಟ್ ದರವೂ ಏರಿಕೆ, ಪ್ರಯಾಣಿಕರು ಕಂಗಾಲು!

ಕೊಲ್ಲಿ ಯುದ್ಧಕ್ಕೆ ಬೆದರಿದ ಕೃಷಿ ಉತ್ಪನ್ನ ವ್ಯಾಪಾರ!
ದೇಶ

ಕೊಲ್ಲಿ ಯುದ್ಧಕ್ಕೆ ಬೆದರಿದ ಕೃಷಿ ಉತ್ಪನ್ನ ವ್ಯಾಪಾರ!

ಭೂಮಿಗೆ ಬರಲು ಸಜ್ಜಾಗಿದ್ದಾನೆ ಭಯಾನಕ ರಾಕ್ಷಸ!
ರಾಜ್ಯ

ಭೂಮಿಗೆ ಬರಲು ಸಜ್ಜಾಗಿದ್ದಾನೆ ಭಯಾನಕ ರಾಕ್ಷಸ!

ಕುಂಭಮೇಳದ ಮೊನಾಲಿಸಾಗೆ ‘ಲವ್ ಜಿಹಾದ್’ ಜಾಲ? ಮಗಳನ್ನು ರಕ್ಷಿಸಿ : ಮಧ್ಯಪ್ರದೇಶ ಸಿಎಂಗೆ ತಂದೆಯ ಮೊರೆ
ದೇಶ

ಕುಂಭಮೇಳದ ಮೊನಾಲಿಸಾಗೆ ‘ಲವ್ ಜಿಹಾದ್’ ಜಾಲ? ಮಗಳನ್ನು ರಕ್ಷಿಸಿ : ಮಧ್ಯಪ್ರದೇಶ ಸಿಎಂಗೆ ತಂದೆಯ ಮೊರೆ

ಮಿತ್ರ ಭಾರತಕ್ಕೆ ಇರಾನ್ ಸಹಾಯಹಸ್ತ : ಹೊರ್ಮುಜ್ ಜಲಸಂಧಿ ದಾಟಿದ ಭಾರತದ 2 ಎಲ್‌ಪಿಜಿ ಟ್ಯಾಂಕರ್‌ಗಳು
ದೇಶ

ಮಿತ್ರ ಭಾರತಕ್ಕೆ ಇರಾನ್ ಸಹಾಯಹಸ್ತ : ಹೊರ್ಮುಜ್ ಜಲಸಂಧಿ ದಾಟಿದ ಭಾರತದ 2 ಎಲ್‌ಪಿಜಿ ಟ್ಯಾಂಕರ್‌ಗಳು

ಇಲಿ ತಿಂದ ಮೀನಿಗಾಗಿ ಸ್ನೇಹಿತನನ್ನೇ ಕಲ್ಲಿನಿಂದ ಜಜ್ಜಿ ಕೊಂದ ಪಾಪಿಗಳು!
ದೇಶ

ಇಲಿ ತಿಂದ ಮೀನಿಗಾಗಿ ಸ್ನೇಹಿತನನ್ನೇ ಕಲ್ಲಿನಿಂದ ಜಜ್ಜಿ ಕೊಂದ ಪಾಪಿಗಳು!

Next Post
ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ಬದ್ಧ: ಕೇಂದ್ರ ಶಿಕ್ಷಣ ಸಚಿವ ಪ್ರಧಾನ್​

ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ಬದ್ಧ: ಕೇಂದ್ರ ಶಿಕ್ಷಣ ಸಚಿವ ಪ್ರಧಾನ್​

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಆಸ್ತಿ ವಿವಾದ – ಮನೆ ಮುಂದೆ ಬಂದು ರೌಡಿಸಂ ಮಾಡಿದ ಫ್ಯಾಮಿಲಿ..!

ಆಸ್ತಿ ವಿವಾದ – ಮನೆ ಮುಂದೆ ಬಂದು ರೌಡಿಸಂ ಮಾಡಿದ ಫ್ಯಾಮಿಲಿ..!

ಯುದ್ಧದ ಕಾರ್ಮೋಡ – ವಿಮಾನ ಟಿಕೆಟ್ ದರವೂ ಏರಿಕೆ, ಪ್ರಯಾಣಿಕರು ಕಂಗಾಲು!

ಯುದ್ಧದ ಕಾರ್ಮೋಡ – ವಿಮಾನ ಟಿಕೆಟ್ ದರವೂ ಏರಿಕೆ, ಪ್ರಯಾಣಿಕರು ಕಂಗಾಲು!

ಕೊಲ್ಲಿ ಯುದ್ಧಕ್ಕೆ ಬೆದರಿದ ಕೃಷಿ ಉತ್ಪನ್ನ ವ್ಯಾಪಾರ!

ಕೊಲ್ಲಿ ಯುದ್ಧಕ್ಕೆ ಬೆದರಿದ ಕೃಷಿ ಉತ್ಪನ್ನ ವ್ಯಾಪಾರ!

ಇಂದು ‘GSB ಸ್ಟಾರ್ಟ್‌ಅಪ್ ಏಂಜೆಲ್ಸ್’ ಯೋಜನೆಗೆ ಚಾಲನೆ.. ಯುವ ಉದ್ಯಮಿಗಳಿಗೆ ಸುವರ್ಣವಕಾಶ!

ಇಂದು ‘GSB ಸ್ಟಾರ್ಟ್‌ಅಪ್ ಏಂಜೆಲ್ಸ್’ ಯೋಜನೆಗೆ ಚಾಲನೆ.. ಯುವ ಉದ್ಯಮಿಗಳಿಗೆ ಸುವರ್ಣವಕಾಶ!

Recent News

ಆಸ್ತಿ ವಿವಾದ – ಮನೆ ಮುಂದೆ ಬಂದು ರೌಡಿಸಂ ಮಾಡಿದ ಫ್ಯಾಮಿಲಿ..!

ಆಸ್ತಿ ವಿವಾದ – ಮನೆ ಮುಂದೆ ಬಂದು ರೌಡಿಸಂ ಮಾಡಿದ ಫ್ಯಾಮಿಲಿ..!

ಯುದ್ಧದ ಕಾರ್ಮೋಡ – ವಿಮಾನ ಟಿಕೆಟ್ ದರವೂ ಏರಿಕೆ, ಪ್ರಯಾಣಿಕರು ಕಂಗಾಲು!

ಯುದ್ಧದ ಕಾರ್ಮೋಡ – ವಿಮಾನ ಟಿಕೆಟ್ ದರವೂ ಏರಿಕೆ, ಪ್ರಯಾಣಿಕರು ಕಂಗಾಲು!

ಕೊಲ್ಲಿ ಯುದ್ಧಕ್ಕೆ ಬೆದರಿದ ಕೃಷಿ ಉತ್ಪನ್ನ ವ್ಯಾಪಾರ!

ಕೊಲ್ಲಿ ಯುದ್ಧಕ್ಕೆ ಬೆದರಿದ ಕೃಷಿ ಉತ್ಪನ್ನ ವ್ಯಾಪಾರ!

ಇಂದು ‘GSB ಸ್ಟಾರ್ಟ್‌ಅಪ್ ಏಂಜೆಲ್ಸ್’ ಯೋಜನೆಗೆ ಚಾಲನೆ.. ಯುವ ಉದ್ಯಮಿಗಳಿಗೆ ಸುವರ್ಣವಕಾಶ!

ಇಂದು ‘GSB ಸ್ಟಾರ್ಟ್‌ಅಪ್ ಏಂಜೆಲ್ಸ್’ ಯೋಜನೆಗೆ ಚಾಲನೆ.. ಯುವ ಉದ್ಯಮಿಗಳಿಗೆ ಸುವರ್ಣವಕಾಶ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಆಸ್ತಿ ವಿವಾದ – ಮನೆ ಮುಂದೆ ಬಂದು ರೌಡಿಸಂ ಮಾಡಿದ ಫ್ಯಾಮಿಲಿ..!

ಆಸ್ತಿ ವಿವಾದ – ಮನೆ ಮುಂದೆ ಬಂದು ರೌಡಿಸಂ ಮಾಡಿದ ಫ್ಯಾಮಿಲಿ..!

ಯುದ್ಧದ ಕಾರ್ಮೋಡ – ವಿಮಾನ ಟಿಕೆಟ್ ದರವೂ ಏರಿಕೆ, ಪ್ರಯಾಣಿಕರು ಕಂಗಾಲು!

ಯುದ್ಧದ ಕಾರ್ಮೋಡ – ವಿಮಾನ ಟಿಕೆಟ್ ದರವೂ ಏರಿಕೆ, ಪ್ರಯಾಣಿಕರು ಕಂಗಾಲು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat