ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

Rohit Sharma: ಚಾಂಪಿಯನ್ಸ್‌ ಟ್ರೋಫಿಗೆ ಐವರು ಸ್ಪಿನ್ನರ್‌ಗಳೇಕೆ? ರೋಹಿತ್‌ ಶರ್ಮಾ ಸ್ಪಷ್ಟನೆ

February 20, 2025
Share on WhatsappShare on FacebookShare on Twitter



ದುಬೈ: ಐಸಿಸಿ ಚಾಂಪಿಯನ್ಸ್‌ ಟ್ರೋಫಿ ಟೂರ್ನಿಗೆ ಕಳುಹಿಸಿರುವ ಭಾರತ ತಂಡದಲ್ಲಿ ಮೂವರು ಸ್ಪಿನ್‌ ಆಲ್‌ರೌಂಡರ್‌ಗಳು ಸೇರಿದಂತೆ ಐವರು ಸ್ಪಿನ್ನರ್‌ಗಳಿದ್ದಾರೆ. ಈ ನಿರ್ಧಾರ ಟೀಕೆಗೆ ಒಳಗಾಗಿತ್ತು. ಬುಧವಾರ ಸುದ್ದಿಗೋಷ್ಠಿಯಲ್ಲಿ ಭಾರತ ತಂಡದ ನಾಯಕ ರೋಹಿತ್‌ ಶರ್ಮಾ ಐವರು ಸ್ಪಿನ್ನರ್‌ಗಳಿಗೆ ಅವಕಾಶ ನೀಡಿದ ಬಗ್ಗೆ ಸ್ಪಷ್ಟನೆ ಕೊಟ್ಟಿದ್ದಾರೆ.

ಬಾಂಗ್ಲಾದೇಶ ವಿರುದ್ದ ಫೆಬ್ರವರಿ 20 ರಂದು ಭಾರತ ತಂಡ ತನ್ನ ಮೊದಲನೇ ಪಂದ್ಯವನ್ನು ಆಡಲಿದೆ. ಬುಧವಾರ ಸುದ್ದಿಗೋಷ್ಠಿಯನ್ನು ಹಮ್ಮಿಕೊಂಡಿದ್ದ ಟೀಮ್‌ ಇಂಡಿಯಾ ನಾಯಕನಿಗೆ ಪತ್ರಕರ್ತರು ಸತತ ಪ್ರಶ್ನೆಗಳನ್ನು ಕೇಳಿದ್ದರು. ಈ ಎಲ್ಲಾ ಪ್ರಶ್ನೆಗಳಿಗೂ ಹಿಟ್‌ಮ್ಯಾನ್‌ ಉತ್ತರ ನೀಡಿದ್ದಾರೆ.

ನಮ್ಮಲ್ಲಿ ಮೂವರು ಸ್ಪಿನ್‌ ಆಲ್‌ರೌಂಡರ್‌ಗಳಿದ್ದಾರೆ. ಇಬ್ಬರು ಪೂರ್ಣ ಪ್ರಮಾಣದ ಸ್ಪಿನ್ನರ್‌ಗಳಿದ್ದಾರೆ. ಅಲ್ಲದೆ ಎದುರಾಳಿ ತಂಡಗಳಲ್ಲಿ ಮೂವರು ಫಾಸ್ಟ್‌ ಬೌಲಿಂಗ್‌ ಆಲ್‌ರೌಂಡರ್‌ಗಳು ಸೇರಿದಂತೆ ಒಟ್ಟು ಆರು ಮಂದಿ ವೇಗಿಗಳಿದ್ದಾರೆ. ಇದನ್ನು ಯಾರೂ ಪ್ರಶ್ನೆ ಮಾಡುವುದಿಲ್ಲ ಎಂದು ರೋಹಿತ್‌ ಶರ್ಮಾ ಗರಂ ಆದರು.
“ನಮ್ಮ ತಂಡದಲ್ಲಿ ಇಬ್ಬರು ಸ್ಪಿನ್ನರ್‌ಗಳು ಹಾಗೂ ಮೂವರು ಆಲ್‌ರೌಂಡರ್‌ಗಳಿದ್ದಾರೆ. ಇದರಲ್ಲಿ ಮೂವರು ಆಟಗಾರರು ಬೌಲಿಂಗ್‌ ಜೊತೆ ಬ್ಯಾಟ್‌ ಕೂಡ ಮಾಡಬಲ್ಲರು. ಬೇರೆ ತಂಡಗಳಲ್ಲಿ ಫಾಸ್ಟ್‌ ಬೌಲಿಂಗ್‌ ಆಲ್‌ರೌಂಡರ್‌ಗಳಿದ್ದಾರೆ. ನಿಮ್ಮಲ್ಲಿ ಆರು ಮಂದಿ ಫಾಸ್ಟ್‌ ಬೌಲರ್‌ಗಳಿದ್ದಾರೆಂದು ನೀವು ಏಕೆ ಪ್ರಶ್ನೆ ಮಾಡುವುದಿಲ್ಲ,” ಎಂದು ರೋಹಿತ್‌ ಶರ್ಮಾ ಹೇಳಿದ್ದಾರೆ.

ತಂಡವನ್ನು ಸಮರ್ಥಿಸಿಕೊಂಡ ರೋಹಿತ್‌ ಶರ್ಮಾ
ಐಸಿಸಿ ಚಾಂಪಿಯನ್ಸ್‌ ಟ್ರೋಫಿ ಭಾರತ ತಂಡದ ಆಯ್ಕೆಯನ್ನು ಸಮರ್ಥಿಸಿಕೊಂಡ ರೋಹಿತ್‌ ಶರ್ಮಾ, ಎರಡು ಬಗೆಯ ಕೌಶಲವುಳ್ಳ ಆಟಗಾರರನ್ನು ಆಯ್ಕೆ ಮಾಡಲಾಗಿದೆ. ವಾಷಿಂಗ್ಟನ್‌ ಸುಂದರ್‌ ಮತ್ತು ಅಕ್ಷರ್‌ ಪಟೇಲ್‌ ತಂಡದಲ್ಲಿ ಬ್ಯಾಟಿಂಗ್‌ ಮತ್ತು ಬೌಲಿಂಗ್‌ ಎರಡೂ ವಿಭಾಗಗಳಲ್ಲಿ ನೆರವು ಕೊಡಲಿದ್ದಾರೆ ಎಂದು ಹೇಳಿದರು.

“ನಮ್ಮ ಸಾಮರ್ಥ್ಯದ ಮೇಲೆ ನಾವು ಕೆಲಸ ಮಾಡುತ್ತಿದ್ದೇವೆ ಹಾಗೂ ಇದರ ಆಧಾರದ ಮೇಲೆ ತಂಡವನ್ನು ಕಟ್ಟುತ್ತಿದ್ದೇವೆ. ಎರಡೆರಡು ಕೌಶಲ ಹೊಂದಿರುವವರನ್ನು ನಾವು ಪ್ರಯತ್ನಿಸುತ್ತಿದ್ದೇವೆ,” ಎಂದು ರೋಹಿತ್‌ ಶರ್ಮಾ ಸಮರ್ಥಿಸಿಕೊಂಡಿದ್ದಾರೆ.

ಆಯ್ಕೆ ಪ್ರಶ್ನಿಸಿದ್ದ ಪಾರ್ಥಿವ್‌ ಪಟೇಲ್‌
ಭಾರತ ತಂಡದಲ್ಲಿ ಐವರು ಸ್ಪಿನ್ನರ್‌ಗಳಿಗೆ ಅವಕಾಶ ನೀಡಿದ್ದನ್ನು ಮಾಜಿ ವಿಕೆಟ್‌ ಕೀಪರ್‌ ಪಾರ್ಥಿವ್‌ ಪಟೇಲ್‌ ಟೀಕಿಸಿದ್ದರು. ಅಲ್ಲದೆ ಐವರು ಸ್ಪಿನ್ನರ್‌ಗಳಲ್ಲಿ ಒಬ್ಬರನ್ನು ಕೈ ಬಿಟ್ಟು ಕನಿಷ್ಠ ಒಬ್ಬರು ಫಾಸ್ಟ್‌ ಬೌಲರ್‌ ಅನ್ನು ಆಯ್ಕೆ ಮಾಡಬೇಕಾಗಿತ್ತು ಎಂದು ಹೇಳಿದ್ದರು.
“ಭಾರತ ತಂಡದಲ್ಲಿ ಜಾಸ್ತಿ ಸ್ಪಿನ್ನರ್‌ಗಳಿದ್ದಾರೆ. ಟೀಮ್‌ ಇಂಡಿಯಾದಲ್ಲಿ ಇನ್ನೊಬ್ಬ ಫಾಸ್ಟ್‌ ಬೌಲರ್‌ಗೆ ಅವಕಾಶ ನೀಡಬೇಕಾಗಿತ್ತು,” ಎಂದು ಪಾರ್ಥಿವ್‌ ಪಟೇಲ್‌ ತಿಳಿಸಿದ್ದಾರೆ.

Tags: Champions TrophyCricketRohit Sharmaspinners
SendShareTweet
Previous Post

ರಾಜ್ಯದ ಜನತೆಗೆ ಹೀಟ್ ಸ್ಟ್ರೋಕ್ ಅಪಾಯ!

Next Post

ರೋಹಿತ್ ಶರ್ಮಾಗೆ ಸತತ ಕೆಮ್ಮು; ಚಾಂಪಿಯನ್ಸ್ ಟ್ರೋಫಿಗೆ ಮೊದಲೇ ಆತಂಕ

Related Posts

ಐಪಿಎಲ್ 2026 : ನ.15ಕ್ಕೆ ಆಟಗಾರರ ರೀಟೆನ್ಶನ್‌ ಲಿಸ್ಟ್ ಪ್ರಕಟ, ಕೆ.ಎಲ್.ರಾಹುಲ್, ಸಂಜು ಸ್ಯಾಮ್ಸನ್ ಭವಿಷ್ಯ ಏನು?
ಕ್ರೀಡೆ

ಐಪಿಎಲ್ 2026 : ನ.15ಕ್ಕೆ ಆಟಗಾರರ ರೀಟೆನ್ಶನ್‌ ಲಿಸ್ಟ್ ಪ್ರಕಟ, ಕೆ.ಎಲ್.ರಾಹುಲ್, ಸಂಜು ಸ್ಯಾಮ್ಸನ್ ಭವಿಷ್ಯ ಏನು?

ಒಲಿಂಪಿಕ್ಸ್‌ ಅಂಗಳಕ್ಕೆ ಕ್ರಿಕೆಟ್ ಪುನರಾಗಮನ: ಭಾರತ-ಪಾಕ್ ಪಂದ್ಯ ಬಹುತೇಕ ಅನುಮಾನ?
ಕ್ರೀಡೆ

ಒಲಿಂಪಿಕ್ಸ್‌ ಅಂಗಳಕ್ಕೆ ಕ್ರಿಕೆಟ್ ಪುನರಾಗಮನ: ಭಾರತ-ಪಾಕ್ ಪಂದ್ಯ ಬಹುತೇಕ ಅನುಮಾನ?

ಏಷ್ಯಾ ಕಪ್ ಟ್ರೋಫಿ ವಿವಾದ ಅಂತ್ಯ? ಶೀಘ್ರದಲ್ಲೇ ಭಾರತಕ್ಕೆ ಟ್ರೋಫಿ?
ಕ್ರೀಡೆ

ಏಷ್ಯಾ ಕಪ್ ಟ್ರೋಫಿ ವಿವಾದ ಅಂತ್ಯ? ಶೀಘ್ರದಲ್ಲೇ ಭಾರತಕ್ಕೆ ಟ್ರೋಫಿ?

“ಕೈಗೆ ಟ್ರೋಫಿ ಸಿಕ್ಕಿದ್ದೇ ಖುಷಿ”: ಪಿಸಿಬಿ ಮುಖ್ಯಸ್ಥರಿಗೆ ಸೂರ್ಯಕುಮಾರ್ ಯಾದವ್ ಸೂಕ್ಷ್ಮ ತಿರುಗೇಟು
ಕ್ರೀಡೆ

“ಕೈಗೆ ಟ್ರೋಫಿ ಸಿಕ್ಕಿದ್ದೇ ಖುಷಿ”: ಪಿಸಿಬಿ ಮುಖ್ಯಸ್ಥರಿಗೆ ಸೂರ್ಯಕುಮಾರ್ ಯಾದವ್ ಸೂಕ್ಷ್ಮ ತಿರುಗೇಟು

ವಿಶ್ವಕಪ್ ಹೀರೋಯಿನ್ ರಿಚಾ ಘೋಷ್‌ಗೆ DSP ಹುದ್ದೆ ‘ಬಂಗ ಭೂಷಣ’ ಗೌರವ, ಬಹುಮಾನಗಳ ಸುರಿಮಳೆ
ಕ್ರೀಡೆ

ವಿಶ್ವಕಪ್ ಹೀರೋಯಿನ್ ರಿಚಾ ಘೋಷ್‌ಗೆ DSP ಹುದ್ದೆ ‘ಬಂಗ ಭೂಷಣ’ ಗೌರವ, ಬಹುಮಾನಗಳ ಸುರಿಮಳೆ

ಮುನ್ನ ಸಚಿನ್ ಮಾಡಿದ ಒಂದು ಫೋನ್ ಕಾಲ್ : ವಿಶ್ವಕಪ್ ಗೆಲುವಿನ ರಹಸ್ಯ ಬಿಚ್ಚಿಟ್ಟ ಹರ್ಮನ್‌ಪ್ರೀತ್!
ಕ್ರೀಡೆ

ಮುನ್ನ ಸಚಿನ್ ಮಾಡಿದ ಒಂದು ಫೋನ್ ಕಾಲ್ : ವಿಶ್ವಕಪ್ ಗೆಲುವಿನ ರಹಸ್ಯ ಬಿಚ್ಚಿಟ್ಟ ಹರ್ಮನ್‌ಪ್ರೀತ್!

Next Post
ರೋಹಿತ್ ಶರ್ಮಾಗೆ ಸತತ ಕೆಮ್ಮು; ಚಾಂಪಿಯನ್ಸ್ ಟ್ರೋಫಿಗೆ ಮೊದಲೇ ಆತಂಕ

ರೋಹಿತ್ ಶರ್ಮಾಗೆ ಸತತ ಕೆಮ್ಮು; ಚಾಂಪಿಯನ್ಸ್ ಟ್ರೋಫಿಗೆ ಮೊದಲೇ ಆತಂಕ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೈಕ್‌ ಡಿಕ್ಕಿ.. ರಸ್ತೆಗೆ ಬಿದ್ದ ವೃದ್ಧೆ ಮೇಲೆ ಹರಿದ ಕಾರು | ಸ್ಥಳದಲ್ಲೇ ಸಾವು

ಬೈಕ್‌ ಡಿಕ್ಕಿ.. ರಸ್ತೆಗೆ ಬಿದ್ದ ವೃದ್ಧೆ ಮೇಲೆ ಹರಿದ ಕಾರು | ಸ್ಥಳದಲ್ಲೇ ಸಾವು

ಬೆಂಗಳೂರಿನಲ್ಲಿರುವ IIITಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಬೆಂಗಳೂರಿನಲ್ಲಿರುವ IIITಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಕೇಂದ್ರ ಸರ್ಕಾರದ ನಬಾರ್ಡ್ ಸಂಸ್ಥೆಯಲ್ಲಿ ನೇಮಕಾತಿ : ರಾಜ್ಯದ ಈ 3 ಜಿಲ್ಲೆಗಳಲ್ಲಿ ಉದ್ಯೋಗ

ಕೇಂದ್ರ ಸರ್ಕಾರದ ನಬಾರ್ಡ್ ಸಂಸ್ಥೆಯಲ್ಲಿ ನೇಮಕಾತಿ : ರಾಜ್ಯದ ಈ 3 ಜಿಲ್ಲೆಗಳಲ್ಲಿ ಉದ್ಯೋಗ

ಹಸೆಮಣೆ ಏರಲು ಸಜ್ಜಾದ ನಟ ಉಗ್ರಂ ಮಂಜು.. ಅದ್ದೂರಿಯಾಗಿ ನೆರವೇರಿತು ನಿಶ್ಚಿತಾರ್ಥ!

ಹಸೆಮಣೆ ಏರಲು ಸಜ್ಜಾದ ನಟ ಉಗ್ರಂ ಮಂಜು.. ಅದ್ದೂರಿಯಾಗಿ ನೆರವೇರಿತು ನಿಶ್ಚಿತಾರ್ಥ!

Recent News

ಬೈಕ್‌ ಡಿಕ್ಕಿ.. ರಸ್ತೆಗೆ ಬಿದ್ದ ವೃದ್ಧೆ ಮೇಲೆ ಹರಿದ ಕಾರು | ಸ್ಥಳದಲ್ಲೇ ಸಾವು

ಬೈಕ್‌ ಡಿಕ್ಕಿ.. ರಸ್ತೆಗೆ ಬಿದ್ದ ವೃದ್ಧೆ ಮೇಲೆ ಹರಿದ ಕಾರು | ಸ್ಥಳದಲ್ಲೇ ಸಾವು

ಬೆಂಗಳೂರಿನಲ್ಲಿರುವ IIITಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಬೆಂಗಳೂರಿನಲ್ಲಿರುವ IIITಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಕೇಂದ್ರ ಸರ್ಕಾರದ ನಬಾರ್ಡ್ ಸಂಸ್ಥೆಯಲ್ಲಿ ನೇಮಕಾತಿ : ರಾಜ್ಯದ ಈ 3 ಜಿಲ್ಲೆಗಳಲ್ಲಿ ಉದ್ಯೋಗ

ಕೇಂದ್ರ ಸರ್ಕಾರದ ನಬಾರ್ಡ್ ಸಂಸ್ಥೆಯಲ್ಲಿ ನೇಮಕಾತಿ : ರಾಜ್ಯದ ಈ 3 ಜಿಲ್ಲೆಗಳಲ್ಲಿ ಉದ್ಯೋಗ

ಹಸೆಮಣೆ ಏರಲು ಸಜ್ಜಾದ ನಟ ಉಗ್ರಂ ಮಂಜು.. ಅದ್ದೂರಿಯಾಗಿ ನೆರವೇರಿತು ನಿಶ್ಚಿತಾರ್ಥ!

ಹಸೆಮಣೆ ಏರಲು ಸಜ್ಜಾದ ನಟ ಉಗ್ರಂ ಮಂಜು.. ಅದ್ದೂರಿಯಾಗಿ ನೆರವೇರಿತು ನಿಶ್ಚಿತಾರ್ಥ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೈಕ್‌ ಡಿಕ್ಕಿ.. ರಸ್ತೆಗೆ ಬಿದ್ದ ವೃದ್ಧೆ ಮೇಲೆ ಹರಿದ ಕಾರು | ಸ್ಥಳದಲ್ಲೇ ಸಾವು

ಬೈಕ್‌ ಡಿಕ್ಕಿ.. ರಸ್ತೆಗೆ ಬಿದ್ದ ವೃದ್ಧೆ ಮೇಲೆ ಹರಿದ ಕಾರು | ಸ್ಥಳದಲ್ಲೇ ಸಾವು

ಬೆಂಗಳೂರಿನಲ್ಲಿರುವ IIITಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಬೆಂಗಳೂರಿನಲ್ಲಿರುವ IIITಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat