ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಶ್ರೀಶೈಲಂ ಸುರಂಗ ದುರಂತ: ಒಳಗೆ ಸಿಲುಕಿರುವ 8 ಕಾರ್ಮಿಕರು ಬದುಕುಳಿದಿರುವ ಸಾಧ್ಯತೆ ಕ್ಷೀಣ!

February 24, 2025
Share on WhatsappShare on FacebookShare on Twitter

ಹೈದರಾಬಾದ್: ಎರಡು ದಿನಗಳ ಹಿಂದೆ ತೆಲಂಗಾಣದಲ್ಲಿ ನಿರ್ಮಾಣ ಹಂತದ ಸುರಂಗ ಭಾಗಶಃ ಕುಸಿದ ಪರಿಣಾಮ ಒಳಗೆ ಸಿಲುಕಿರುವ 8 ಕಾರ್ಮಿಕರ ರಕ್ಷಣೆಗಾಗಿ ಕಾರ್ಯಾಚರಣೆ ತೀವ್ರಗೊಂಡಿದೆ. ಆದರೆ, ಒಳಗಿರುವ ಕಾರ್ಮಿಕರು ಬದುಕುಳಿದಿರುವ ಸಾಧ್ಯತೆ ಕ್ಷೀಣಿಸಿದೆ ಎಂದು ಸಚಿವ ಜೆ.ಕೃಷ್ಣ ರಾವ್ ಸೋಮವಾರ ಹೇಳಿದ್ದಾರೆ.

2023 ರಲ್ಲಿ ಉತ್ತರಾಖಂಡದ ಸಿಲ್ಕ್ಯಾರಾ ಬೆಂಡ್-ಬಾರ್ಕೋಟ್ ಸುರಂಗದಲ್ಲಿ ಸಿಲುಕಿದ್ದ ನಿರ್ಮಾಣ ಕಾರ್ಮಿಕರನ್ನು ರಕ್ಷಿಸಿ ಹೊರತರುವಲ್ಲಿ ಯಶಸ್ವಿಯಾಗಿದ್ದ ರಾಟ್-ಹೋಲ್ ಗಣಿಗಾರರ ತಂಡ(ಇಲಿ-ರಂಧ್ರ ಗಣಿಗಾರಿಕೆ) ತಂಡವನ್ನು ತೆಲಂಗಾಣಕ್ಕೆ ಕರೆಸಿಕೊಳ್ಳಲಾಗಿದ್ದು, ಅವರ ಮೂಲಕ ಸುರಂಗದೊಳಗೆ ಸಿಲುಕಿರುವವರನ್ನು ರಕ್ಷಿಸಲು ಸಾಧ್ಯವಾಗಬಹುದೇ ಎಂದು ಪ್ರಯತ್ನಿಸಲಾಗುತ್ತಿದೆ.

ಘಟನೆ ನಡೆದ ಸ್ಥಳದಲ್ಲಿ ಮಣ್ಣು ಕುಸಿದಿರುವ ಕಾರಣ, ಕೆಸರು ತುಂಬಿದ್ದು ರಕ್ಷಣಾ ತಂಡಕ್ಕೆ ಇದುವೇ ದೊಡ್ಡ ಸವಾಲಾಗಿ ಪರಿಣಮಿಸಿದೆ. ರಕ್ಷಣಾ ಕಾರ್ಯಾಚರಣೆಯು ಅಂತಿಮ ಹಂತಕ್ಕೆ ತಲುಪಲು ಇನ್ನೂ 3-4 ದಿನಗಳು ಹಿಡಿಯಬಹುದು ಎಂದೂ ಸಚಿವರು ತಿಳಿಸಿದ್ದಾರೆ.

“ಪ್ರಾಮಾಣಿಕವಾಗಿ ಹೇಳುವುದಾದರೆ, ಕಾರ್ಮಿಕರು ಬದುಕುಳಿದಿರುವ ಸಾಧ್ಯತೆ ಬಹಳಷ್ಟು ಕಡಿಮೆಯಿದೆ. ಏಕೆಂದರೆ, ನಾನು ಘಟನಾ ಸ್ಥಳದಿಂದ ಸುರಂಗದ ಕೊನೆಯವರೆಗೆ ಹೋಗಿದ್ದೇನೆ. ನಂತರ ಹೋಗಲು ಉಳಿದಿದ್ದು ಕೇವಲ 50 ಮೀಟರ್ ದೂರ ಮಾತ್ರ. ನಾವು ಫೋಟೋಗಳನ್ನು ಕ್ಲಿಕ್ಕಿಸಿದಾಗ ಸುರಂಗದ ಅಂತ್ಯವು ಗೋಚರಿಸುತ್ತಿತ್ತು. ಸುರಂಗದ 9 ಮೀಟರ್ ವ್ಯಾಸದಲ್ಲಿ ಸುಮಾರು 30 ಅಡಿ, ಆ 30 ಅಡಿಗಳಲ್ಲಿ 25 ಅಡಿಗಳವರೆಗೆ ಮಣ್ಣು ತುಂಬಿತ್ತು” ಎಂದು ಅವರು ಹೇಳಿದ್ದಾರೆ. ಅಲ್ಲೇ ನಿಂತು ನಾವು ಕಾರ್ಮಿಕರ ಹೆಸರುಗಳನ್ನು ಕೂಗಿ ಕರೆದೆವು. ಆದರೆ ಅತ್ತ ಕಡೆಯಿಂದ ಯಾವುದೇ ಪ್ರತಿಕ್ರಿಯೆ ಬರಲಿಲ್ಲ. ಹೀಗಾಗಿ ಯಾರೊಬ್ಬರೂ ಬದುಕಿರುವ ಸಾಧ್ಯತೆ ಇಲ್ಲ” ಎಂದಿದ್ದಾರೆ.

48 ಗಂಟೆಗಳಿಂದಲೂ ಸಿಲುಕಿರುವ ಕಾರ್ಮಿಕರು
ತೆಲಂಗಾಣದ ನಾಗರಕರ್ನೂಲ್ ಜಿಲ್ಲೆಯ ಶ್ರೀಶೈಲಂ ಎಡದಂಡೆ ಕಾಲುವೆ (ಎಸ್ಎಲ್ಬಿಸಿ) ಯೋಜನೆಯ ಸುರಂಗದ ಒಂದು ಭಾಗವು ಶನಿವಾರ ಕುಸಿದುಬಿದ್ದಿತ್ತು. ಸುರಂಗದಲ್ಲಿ ಸೋರಿಕೆ ಕಂಡುಬಂದ ಹಿನ್ನೆಲೆಯಲ್ಲಿ ದುರಸ್ತಿಗೆಂದು ಕಾರ್ಮಿಕರು ತೆರಳಿದ್ದಾಗ ಈ ಘಟನೆ ಸಂಭವಿಸಿತ್ತು. ಈ ದುರಂತ ನಡೆದು 48 ಗಂಟೆಗಳು ಕಳೆದರೂ, ಭಾರತೀಯ ಸೇನೆ, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಮತ್ತು ಇತರೆ ಸಂಸ್ಥೆಗಳ ನಿರಂತರ ಪ್ರಯತ್ನಗಳ ಹೊರತಾಗಿಯೂ ಒಳಗೆ ಸಿಲುಕಿರುವ ಎಂಟು ಜನರನ್ನು ಹೊರತೆಗೆಯುವ ಕಾರ್ಯಾಚರಣೆಯಲ್ಲಿ ಇಲ್ಲಿಯವರೆಗೆ ಯಾವುದೇ ಪ್ರಗತಿ ಸಾಧಿಸಲಾಗಿಲ್ಲ.

ಸುಧಾರಿತ ತಂತ್ರಜ್ಞಾನದ ಸಹಾಯದಿಂದ ರಕ್ಷಣಾ ಪ್ರಯತ್ನಗಳನ್ನು ತೀವ್ರಗೊಳಿಸಲು ಅಧಿಕಾರಿಗಳು ನಿರಂತರವಾಗಿ ಯತ್ನಿಸುತ್ತಿದ್ದಾರೆ. ಸುರಂಗ ಸ್ಥಳದಲ್ಲಿ ಎಂಡೋಸ್ಕೋಪಿಕ್ ಮತ್ತು ರೊಬೊಟಿಕ್ ಕ್ಯಾಮೆರಾಗಳನ್ನೂ ಅಳವಡಿಸಿದ್ದಾರೆ. ಕಾರ್ಯಾಚರಣೆಗೆ ಸಹಾಯ ಮಾಡಲು ಎನ್‌ಡಿಆರ್‌ಎಫ್ ಶ್ವಾನದಳವನ್ನು ಸಹ ನಿಯೋಜಿಸಿದೆ.

ಸಿಲುಕಿರುವವರು ಯಾರು?
48 ಗಂಟೆಗಳಿಂದಲೂ ಕುಸಿದ ಸುರಂಗದಲ್ಲಿ ಸಿಲುಕಿರುವವರನ್ನು ಉತ್ತರ ಪ್ರದೇಶದ ಮನೋಜ್ ಕುಮಾರ್ ಮತ್ತು ಶ್ರೀನಿವಾಸ್, ಜಮ್ಮು ಮತ್ತು ಕಾಶ್ಮೀರದ ಸನ್ನಿ ಸಿಂಗ್, ಪಂಜಾಬ್‌ನ ಗುರ್ಪ್ರೀತ್ ಸಿಂಗ್ ಮತ್ತು ಜಾರ್ಖಂಡ್ ಮೂಲದ ಸಂದೀಪ್ ಸಾಹು, ಜೆಗ್ಟಾ ಕ್ಸೆಸ್, ಸಂತೋಷ್ ಸಾಹು ಮತ್ತು ಅನುಜ್ ಸಾಹು ಎಂದು ಗುರುತಿಸಲಾಗಿದೆ. ಈ 8 ಮಂದಿಯ ಪೈಕಿ ಇಬ್ಬರು ಇಂಜಿನಿಯರ್‌ಗಳು, ಇಬ್ಬರು ಆಪರೇಟರ್‌ಗಳು ಮತ್ತು ಉಳಿದ ನಾಲ್ವರು ಕಾರ್ಮಿಕರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹಲವಾರು ಯಂತ್ರೋಪಕರಣಗಳ ಸಹಾಯದೊಂದಿಗೆ ಅವಶೇಷಗಳನ್ನು ತೆರವುಗೊಳಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಸಚಿವ ಕೃಷ್ಣ ರಾವ್ ತಿಳಿಸಿದ್ದಾರೆ.
“ಈಗಾಗಲೇ ಟನೆಲ್ ಬೋರಿಂಗ್ ಮಷೀನ್ ಮೂಲಕ ಕೆಸರನ್ನು ತೆಗೆಯುವ ಕೆಲಸ ನಡೆಯುತ್ತಿದೆ. ಒಂದು ವೇಳೆ ಸಿಲುಕಿರುವ ಕಾರ್ಮಿಕರು ಈ ಯಂತ್ರದ ಕೆಳಭಾಗದ ಭೂಮಿಯಲ್ಲಿದ್ದಾರೆ ಎಂದು ಭಾವಿಸಿದರೂ, ಒಳಗೆ ಗಾಳಿ (ಆಮ್ಲಜನಕ) ಎಲ್ಲಿದೆ? ಆಮ್ಲಜನಕದ ಪಂಪಿಂಗ್ ಅನ್ನು ನಿರಂತರವಾಗಿ ನಡೆಸಲಾಗುತ್ತಿದ್ದರೂ, ಆಮ್ಲಜನಕವು ಅಷ್ಟು ಕೆಳಗೆ ಹೋಗಲು ಹೇಗೆ ಸಾಧ್ಯ” ಎಂದೂ ಅವರು ಪ್ರಶ್ನಿಸಿದ್ದಾರೆ.

Tags: HyderabadSrisailam TunnelsurviveTragedy
SendShareTweet
Previous Post

Hardik Pandya: ಪಾಕ್​ ಪಂದ್ಯದ ವೇಳೆ ಗಮನ ಸೆಳೆದ ಹಾರ್ದಿಕ್​ ಪಾಂಡ್ಯ ವಾಚ್​

Next Post

Virat Kohli: ನಿಜವಾದ ಕ್ರೀಡಾಸ್ಫೂರ್ತಿ ಎಂದರೆ ಇದು; ಕೊಹ್ಲಿಗೆ ನಡೆಗೆ ಎಲ್ಲೆಡೆ ಮೆಚ್ಚುಗೆ

Related Posts

ನಾಳೆ ಆಂಧ್ರ, ಒಡಿಶಾಗೆ ಅಪ್ಪಳಿಸಲಿದೆ  ‘ಮೊಂಥಾ’ ಚಂಡಮಾರುತ | 9 ಜಿಲ್ಲೆಗೆ ರೆಡ್​ ಅಲರ್ಟ್.. IMD ಮುನ್ನೆಚ್ಚರಿಕೆ ಏನು?
ದೇಶ

ನಾಳೆ ಆಂಧ್ರ, ಒಡಿಶಾಗೆ ಅಪ್ಪಳಿಸಲಿದೆ ‘ಮೊಂಥಾ’ ಚಂಡಮಾರುತ | 9 ಜಿಲ್ಲೆಗೆ ರೆಡ್​ ಅಲರ್ಟ್.. IMD ಮುನ್ನೆಚ್ಚರಿಕೆ ಏನು?

ಔಷಧದ ಬೆಲೆ ವಿಚಾರಕ್ಕೆ ಜಗಳ: ಕಾನೂನು ವಿದ್ಯಾರ್ಥಿಯ ಹೊಟ್ಟೆ ಬಗೆದು, ಬೆರಳುಗಳನ್ನು ಕತ್ತರಿಸಿದ ದುಷ್ಕರ್ಮಿಗಳು!
ದೇಶ

ಔಷಧದ ಬೆಲೆ ವಿಚಾರಕ್ಕೆ ಜಗಳ: ಕಾನೂನು ವಿದ್ಯಾರ್ಥಿಯ ಹೊಟ್ಟೆ ಬಗೆದು, ಬೆರಳುಗಳನ್ನು ಕತ್ತರಿಸಿದ ದುಷ್ಕರ್ಮಿಗಳು!

ಸತಾರಾ ವೈದ್ಯೆ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು: ವೈದ್ಯೆಯ ವಿರುದ್ಧ ಮಹಿಳೆ ಗಂಭೀರ ಆರೋಪ!
ದೇಶ

ಸತಾರಾ ವೈದ್ಯೆ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು: ವೈದ್ಯೆಯ ವಿರುದ್ಧ ಮಹಿಳೆ ಗಂಭೀರ ಆರೋಪ!

ನ್ಯಾ.ಸೂರ್ಯಕಾಂತ್ ಸುಪ್ರೀಂ ಕೋರ್ಟ್‌ನ 53ನೇ ಮುಖ್ಯ ನ್ಯಾಯಮೂರ್ತಿ?
ದೇಶ

ನ್ಯಾ.ಸೂರ್ಯಕಾಂತ್ ಸುಪ್ರೀಂ ಕೋರ್ಟ್‌ನ 53ನೇ ಮುಖ್ಯ ನ್ಯಾಯಮೂರ್ತಿ?

ಜಡ್ಜ್ ಮನೆಗೆ ನುಗ್ಗಿ ಪ್ರಾಣ ಬೆದರಿಕೆ ಹಾಕಿದ ದುಷ್ಕರ್ಮಿಗಳು ; ಕೇಸ್‌ ದಾಖಲು
ದೇಶ

ಜಡ್ಜ್ ಮನೆಗೆ ನುಗ್ಗಿ ಪ್ರಾಣ ಬೆದರಿಕೆ ಹಾಕಿದ ದುಷ್ಕರ್ಮಿಗಳು ; ಕೇಸ್‌ ದಾಖಲು

ಪತ್ನಿ ಜತೆ ಜಗಳ, ಕೋಪದಲ್ಲಿ ಅವಳಿ ಹೆಣ್ಣುಮಕ್ಕಳ ಕತ್ತು ಸೀಳಿ ಕೊಂದ ಪಾಪಿ ತಂದೆ
ದೇಶ

ಪತ್ನಿ ಜತೆ ಜಗಳ, ಕೋಪದಲ್ಲಿ ಅವಳಿ ಹೆಣ್ಣುಮಕ್ಕಳ ಕತ್ತು ಸೀಳಿ ಕೊಂದ ಪಾಪಿ ತಂದೆ

Next Post
Virat Kohli: ನಿಜವಾದ ಕ್ರೀಡಾಸ್ಫೂರ್ತಿ ಎಂದರೆ ಇದು; ಕೊಹ್ಲಿಗೆ ನಡೆಗೆ ಎಲ್ಲೆಡೆ ಮೆಚ್ಚುಗೆ

Virat Kohli: ನಿಜವಾದ ಕ್ರೀಡಾಸ್ಫೂರ್ತಿ ಎಂದರೆ ಇದು; ಕೊಹ್ಲಿಗೆ ನಡೆಗೆ ಎಲ್ಲೆಡೆ ಮೆಚ್ಚುಗೆ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬಸ್ ರಿವರ್ಸ್ ತೆಗೆಯುವಾಗ ಮಹಿಳೆಯರಿಗೆ ಡಿಕ್ಕಿ | ಒರ್ವ ಮಹಿಳೆ ಸಾವು

ಬಸ್ ರಿವರ್ಸ್ ತೆಗೆಯುವಾಗ ಮಹಿಳೆಯರಿಗೆ ಡಿಕ್ಕಿ | ಒರ್ವ ಮಹಿಳೆ ಸಾವು

ಕೆ.ಎಚ್ ಮುನಿಯಪ್ಪ ಮುಖ್ಯಮಂತ್ರಿ ಆದರೆ ಸ್ವಾಗತಿಸುತ್ತೇನೆ; ‘ದಲಿತ ಸಿಎಂ ದಾಳ’ ಉರುಳಿಸಿದ ಜಿ ಪರಮೇಶ್ವರ್

ಕೆ.ಎಚ್ ಮುನಿಯಪ್ಪ ಮುಖ್ಯಮಂತ್ರಿ ಆದರೆ ಸ್ವಾಗತಿಸುತ್ತೇನೆ; ‘ದಲಿತ ಸಿಎಂ ದಾಳ’ ಉರುಳಿಸಿದ ಜಿ ಪರಮೇಶ್ವರ್

ನಾಳೆ ಆಂಧ್ರ, ಒಡಿಶಾಗೆ ಅಪ್ಪಳಿಸಲಿದೆ  ‘ಮೊಂಥಾ’ ಚಂಡಮಾರುತ | 9 ಜಿಲ್ಲೆಗೆ ರೆಡ್​ ಅಲರ್ಟ್.. IMD ಮುನ್ನೆಚ್ಚರಿಕೆ ಏನು?

ನಾಳೆ ಆಂಧ್ರ, ಒಡಿಶಾಗೆ ಅಪ್ಪಳಿಸಲಿದೆ ‘ಮೊಂಥಾ’ ಚಂಡಮಾರುತ | 9 ಜಿಲ್ಲೆಗೆ ರೆಡ್​ ಅಲರ್ಟ್.. IMD ಮುನ್ನೆಚ್ಚರಿಕೆ ಏನು?

‘ಏಕದಿನ ಕ್ರಿಕೆಟ್ ಈಗ ಬೋರಿಂಗ್ : ದ್ವಿಪಕ್ಷೀಯ ಸರಣಿಗಳಿಗೆ ಅರ್ಥವೇ ಇಲ್ಲ ಎಂದ ಮಾಜಿ ಕ್ರಿಕೆಟಗ

‘ಏಕದಿನ ಕ್ರಿಕೆಟ್ ಈಗ ಬೋರಿಂಗ್ : ದ್ವಿಪಕ್ಷೀಯ ಸರಣಿಗಳಿಗೆ ಅರ್ಥವೇ ಇಲ್ಲ ಎಂದ ಮಾಜಿ ಕ್ರಿಕೆಟಗ

Recent News

ಬಸ್ ರಿವರ್ಸ್ ತೆಗೆಯುವಾಗ ಮಹಿಳೆಯರಿಗೆ ಡಿಕ್ಕಿ | ಒರ್ವ ಮಹಿಳೆ ಸಾವು

ಬಸ್ ರಿವರ್ಸ್ ತೆಗೆಯುವಾಗ ಮಹಿಳೆಯರಿಗೆ ಡಿಕ್ಕಿ | ಒರ್ವ ಮಹಿಳೆ ಸಾವು

ಕೆ.ಎಚ್ ಮುನಿಯಪ್ಪ ಮುಖ್ಯಮಂತ್ರಿ ಆದರೆ ಸ್ವಾಗತಿಸುತ್ತೇನೆ; ‘ದಲಿತ ಸಿಎಂ ದಾಳ’ ಉರುಳಿಸಿದ ಜಿ ಪರಮೇಶ್ವರ್

ಕೆ.ಎಚ್ ಮುನಿಯಪ್ಪ ಮುಖ್ಯಮಂತ್ರಿ ಆದರೆ ಸ್ವಾಗತಿಸುತ್ತೇನೆ; ‘ದಲಿತ ಸಿಎಂ ದಾಳ’ ಉರುಳಿಸಿದ ಜಿ ಪರಮೇಶ್ವರ್

ನಾಳೆ ಆಂಧ್ರ, ಒಡಿಶಾಗೆ ಅಪ್ಪಳಿಸಲಿದೆ  ‘ಮೊಂಥಾ’ ಚಂಡಮಾರುತ | 9 ಜಿಲ್ಲೆಗೆ ರೆಡ್​ ಅಲರ್ಟ್.. IMD ಮುನ್ನೆಚ್ಚರಿಕೆ ಏನು?

ನಾಳೆ ಆಂಧ್ರ, ಒಡಿಶಾಗೆ ಅಪ್ಪಳಿಸಲಿದೆ ‘ಮೊಂಥಾ’ ಚಂಡಮಾರುತ | 9 ಜಿಲ್ಲೆಗೆ ರೆಡ್​ ಅಲರ್ಟ್.. IMD ಮುನ್ನೆಚ್ಚರಿಕೆ ಏನು?

‘ಏಕದಿನ ಕ್ರಿಕೆಟ್ ಈಗ ಬೋರಿಂಗ್ : ದ್ವಿಪಕ್ಷೀಯ ಸರಣಿಗಳಿಗೆ ಅರ್ಥವೇ ಇಲ್ಲ ಎಂದ ಮಾಜಿ ಕ್ರಿಕೆಟಗ

‘ಏಕದಿನ ಕ್ರಿಕೆಟ್ ಈಗ ಬೋರಿಂಗ್ : ದ್ವಿಪಕ್ಷೀಯ ಸರಣಿಗಳಿಗೆ ಅರ್ಥವೇ ಇಲ್ಲ ಎಂದ ಮಾಜಿ ಕ್ರಿಕೆಟಗ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬಸ್ ರಿವರ್ಸ್ ತೆಗೆಯುವಾಗ ಮಹಿಳೆಯರಿಗೆ ಡಿಕ್ಕಿ | ಒರ್ವ ಮಹಿಳೆ ಸಾವು

ಬಸ್ ರಿವರ್ಸ್ ತೆಗೆಯುವಾಗ ಮಹಿಳೆಯರಿಗೆ ಡಿಕ್ಕಿ | ಒರ್ವ ಮಹಿಳೆ ಸಾವು

ಕೆ.ಎಚ್ ಮುನಿಯಪ್ಪ ಮುಖ್ಯಮಂತ್ರಿ ಆದರೆ ಸ್ವಾಗತಿಸುತ್ತೇನೆ; ‘ದಲಿತ ಸಿಎಂ ದಾಳ’ ಉರುಳಿಸಿದ ಜಿ ಪರಮೇಶ್ವರ್

ಕೆ.ಎಚ್ ಮುನಿಯಪ್ಪ ಮುಖ್ಯಮಂತ್ರಿ ಆದರೆ ಸ್ವಾಗತಿಸುತ್ತೇನೆ; ‘ದಲಿತ ಸಿಎಂ ದಾಳ’ ಉರುಳಿಸಿದ ಜಿ ಪರಮೇಶ್ವರ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat