ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಕಾಜಿರಂಗಾದಲ್ಲಿ ಸಚಿವ ಜೈಶಂಕರ್ ಜೊತೆ 61 ದೇಶಗಳ ರಾಯಭಾರಿಗಳಿಂದ ಜೀಪ್ ಸಫಾರಿ, ಆನೆ ಸವಾರಿ

February 24, 2025
Share on WhatsappShare on FacebookShare on Twitter

ಗುವಾಹಟಿ: ಸೋಮವಾರ ಬೆಳಗ್ಗೆ ವಿದೇಶಾಂಗ ಸಚಿವ ಎಸ್.ಜೈಶಂಕರ್ ಮತ್ತು 61 ದೇಶಗಳ ರಾಯಭಾರ ಕಚೇರಿಗಳ ಮುಖ್ಯಸ್ಥರು ಅಸ್ಸಾಂನ ಕಾಜಿರಂಗ ರಾಷ್ಟ್ರೀಯ ಉದ್ಯಾನವನಕ್ಕೆ ಭೇಟಿ ನೀಡಿದ್ದಾರೆ. ಅಲ್ಲದೇ ಇವರೆಲ್ಲರ ಆನೆ ಸವಾರಿ, ಜೀಪ್ ಸಫಾರಿಯ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ಭಾನುವಾರ ರಾತ್ರಿ ಜೈಶಂಕರ್ ಅವರೊಂದಿಗೆ ಅಸ್ಸಾಂನ ಜೋರ್ಹಾತ್‌ಗೆ ಆಗಮಿಸಿದ ರಾಯಭಾರಿಗಳು ಸೋಮವಾರ ಮುಂಜಾನೆಯೇ ಎದ್ದು, ಏಕ ಕೊಂಬಿನ ಖಡ್ಗಮೃಗಕ್ಕೆ ಹೆಸರುವಾಸಿಯಾದ ಕಾಜಿರಂಗಕ್ಕೆ ಆಗಮಿಸಿದರು.
ಮೊದಲಿಗೆ ಇವರು ಕೊಹೋರಾದಲ್ಲಿನ ಉದ್ಯಾನವನದ ಕೇಂದ್ರ ವ್ಯಾಪ್ತಿಯಲ್ಲಿ ಆನೆ ಸಫಾರಿ ನಡೆಸಿದರು. ಈ ವೇಳೆ ಸಚಿವ ಜೈಶಂಕರ್ ಅವರು ಪ್ರದ್ಯುಮ್ನ ಎಂಬ ಹೆಸರಿನ ಆನೆಯಲ್ಲಿ ಸವಾರಿ ಮಾಡಿದ್ದು ಕಂಡುಬಂತು.
ಆನೆ ಸಫಾರಿ ನಂತರ, ಅವರು ಯುನೆಸ್ಕೋ ವಿಶ್ವ ಪರಂಪರೆಯ ತಾಣವಾದ ಉದ್ಯಾನವನದೊಳಗೆ ಜೀಪ್ ಸಫಾರಿ ನಡೆಸಿದರು.


ಜೈಶಂಕರ್ ಮತ್ತು ಕೆಲವು ರಾಯಭಾರಿಗಳು ಸಫಾರಿ ನಂತರ ಆನೆಗಳಿಗೆ ಆಹಾರವನ್ನು ನೀಡುತ್ತಿರುವ ಫೋಟೋಗಳೂ ಹರಿದಾಡುತ್ತಿವೆ. ಬಳಿಕ ಕಾಜಿರಂಗ ರಾಷ್ಟ್ರೀಯ ಉದ್ಯಾನವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಜೈಶಂಕರ್, “ಇದೊಂದು ಅದ್ಭುತ ಅನುಭವ. ನಾವು ಖಡ್ಗಮೃಗಗಳು, ಜಿಂಕೆಗಳು ಸೇರಿದಂತೆ ಹಲವು ಪ್ರಾಣಿಗಳನ್ನು ನೋಡಿದೆವು. ಈ ಪೈಕಿ ಕೆಲವನ್ನು ನಾವು ಪುಸ್ತಕಗಳಲ್ಲಿ ಮತ್ತು ಚಲನಚಿತ್ರಗಳಲ್ಲಿ ಮಾತ್ರ ನೋಡಿದ್ದೆವು. ಈಗ ಪ್ರತ್ಯಕ್ಷವಾಗಿ ನೋಡಿ ಸಂತೋಷವಾಯಿತು” ಎಂದಿದ್ದಾರೆ.

ಅಸ್ಸಾಂ ಕೃಷಿ ಸಟಿವ ಅತುಲ್ ಬೋರಾ, ಕಾಜಿರಂಗಾ ಲೋಕಸಭಾ ಸಂಸದ ಕಾಮಖ್ಯ ಪ್ರಸಾದ್ ಟಾಸಾ, ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ನಿರ್ದೇಶಕ ಸೋನಾಲಿ ಘೋಷ್, ಡಿಎಫ್‌ಒ ಅರುಣ್ ವಿಘ್ನೇಷ್ ಕೂಡ ಅತಿಥಿಗಳಿಗೆ ಸಾಥ್ ಕೊಟ್ಟರು. ಇಲ್ಲಿಂದ ಜೈಶಂಕರ್ ಹಾಗೂ ರಾಯಭಾರಿಗಳು ಗುವಾಹಟಿಗೆ ತೆರಳಿದ್ದು, ಇಂದು ಸಂಜೆ ಅಲ್ಲಿ ನಡೆಯುವ ಜುಮೋಯಿರ್ ನೃತ್ಯ ಕಾರ್ಯಕ್ರಮವನ್ನು ವೀಕ್ಷಿಸಲಿದ್ದಾರೆ. ಸುಮಾರು 9 ಸಾವಿರ ಮಂದಿ ಕಲಾವಿದರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿಯವರೂ ಉಪಸ್ಥಿತರಿರಲಿದ್ದಾರೆ. ಮಂಗಳವಾರ ವಿವಿಧ ದೇಶಗಳ ರಾಯಭಾರಿಗಳು ಅಡ್ವಾಂಟೇಜ್ ಅಸ್ಸಾಂ 2.0 ಮೂಲಸೌಕರ್ಯ ಮತ್ತು ಬಂಡವಾಳ ಹೂಡಿಕೆ ಶೃಂಗದ ಉದ್ಘಾಟನಾ ಸಮಾರಂಭದಲ್ಲೂ ಭಾಗಿಯಾಗಲಿದ್ದಾರೆ.

Tags: Elephant SafariIndiaJaishankarKaziranga National Park
SendShareTweet
Previous Post

ಪಾಕ್‌ ವಿರುದ್ಧ ಕೊಹ್ಲಿಶತಕಕ್ಕೆ ಸಚಿನ್ ತೆಂಡೂಲ್ಕರ್​ ಸೇರಿ ಗಣ್ಯರಿಂದ ಮೆಚ್ಚುಗೆ

Next Post

ಬಾಂಬ್ ಬೆದರಿಕೆ ಕಾರಣದಿಂದ ನ್ಯೂಯಾರ್ಕ್-ದೆಹಲಿ ವಿಮಾನ ರೋಮ್​ನಲ್ಲಿ ತುರ್ತು ಭೂಸ್ಪರ್ಶ

Related Posts

ಕಾರವಾರ ಶಾಸಕ ಸತೀಶ್ ಸೈಲ್ ಪುತ್ರಿ ಸಾಧ್ವಿಗೆ “ಮಿಸ್ ಇಂಡಿಯಾ ವರ್ಲ್ಡ್” ಕಿರೀಟ : ಭುವನೇಶ್ವರದಲ್ಲಿ ಮಿಂಚಿದ ಕರಾವಳಿ ಬೆಡಗಿ
ದೇಶ

ಕಾರವಾರ ಶಾಸಕ ಸತೀಶ್ ಸೈಲ್ ಪುತ್ರಿ ಸಾಧ್ವಿಗೆ “ಮಿಸ್ ಇಂಡಿಯಾ ವರ್ಲ್ಡ್” ಕಿರೀಟ : ಭುವನೇಶ್ವರದಲ್ಲಿ ಮಿಂಚಿದ ಕರಾವಳಿ ಬೆಡಗಿ

ನೋಯ್ಡಾ ಕಾರ್ಮಿಕರ ಹಿಂಸಾತ್ಮಕ ಪ್ರತಿಭಟನೆಯ ಮಾಸ್ಟರ್‌ಮೈಂಡ್ ತಮಿಳುನಾಡಿನಲ್ಲಿ ಅರೆಸ್ಟ್
ದೇಶ

ನೋಯ್ಡಾ ಕಾರ್ಮಿಕರ ಹಿಂಸಾತ್ಮಕ ಪ್ರತಿಭಟನೆಯ ಮಾಸ್ಟರ್‌ಮೈಂಡ್ ತಮಿಳುನಾಡಿನಲ್ಲಿ ಅರೆಸ್ಟ್

“ವಿಪಕ್ಷಗಳಿಂದ ಮಹಿಳಾ ಹಕ್ಕುಗಳ ಭ್ರೂಣಹತ್ಯೆ” : ಮೀಸಲಾತಿ ಮಸೂದೆ ಸೋಲಿನ ಬಳಿಕ ಪ್ರಧಾನಿ ಮೋದಿ ಆಕ್ರೋಶ
ದೇಶ

“ವಿಪಕ್ಷಗಳಿಂದ ಮಹಿಳಾ ಹಕ್ಕುಗಳ ಭ್ರೂಣಹತ್ಯೆ” : ಮೀಸಲಾತಿ ಮಸೂದೆ ಸೋಲಿನ ಬಳಿಕ ಪ್ರಧಾನಿ ಮೋದಿ ಆಕ್ರೋಶ

5 ದಿನ ಹಿಂದೆ ಮನೆ ಕೆಲಸಕ್ಕೆ ಸೇರಿದವ 30 ಲಕ್ಷ ರೂ. ಚಿನ್ನಾಭರಣ ದೋಚಿ ಪರಾರಿ!
ದೇಶ

5 ದಿನ ಹಿಂದೆ ಮನೆ ಕೆಲಸಕ್ಕೆ ಸೇರಿದವ 30 ಲಕ್ಷ ರೂ. ಚಿನ್ನಾಭರಣ ದೋಚಿ ಪರಾರಿ!

ಕಳೆದ ವರ್ಷ ಬೆಳ್ಳಿ ಮೇಲೆ ಲಕ್ಷ ರೂ. ಹೂಡಿಕೆ ಮಾಡಿದ್ದರೆ ಈಗ 2.65 ಲಕ್ಷ ರೂ – ಏನಿದು ಅಕ್ಷಯ ತೃತೀಯ ಮ್ಯಾಜಿಕ್?
ದೇಶ

ಕಳೆದ ವರ್ಷ ಬೆಳ್ಳಿ ಮೇಲೆ ಲಕ್ಷ ರೂ. ಹೂಡಿಕೆ ಮಾಡಿದ್ದರೆ ಈಗ 2.65 ಲಕ್ಷ ರೂ – ಏನಿದು ಅಕ್ಷಯ ತೃತೀಯ ಮ್ಯಾಜಿಕ್?

ಸೊಳ್ಳೆ ಪರದೆಯೊಳಗೆ ಕುಳಿತು ಕಾವಲು ಕಾಯುತ್ತಿರುವ ಭದ್ರತಾ ಸಿಬ್ಬಂದಿ – ವಿಡಿಯೋ ವೈರಲ್ ಬೆನ್ನಲ್ಲೇ ಭುಗಿಲೆದ್ದ ಆಕ್ರೋಶ!
ದೇಶ

ಸೊಳ್ಳೆ ಪರದೆಯೊಳಗೆ ಕುಳಿತು ಕಾವಲು ಕಾಯುತ್ತಿರುವ ಭದ್ರತಾ ಸಿಬ್ಬಂದಿ – ವಿಡಿಯೋ ವೈರಲ್ ಬೆನ್ನಲ್ಲೇ ಭುಗಿಲೆದ್ದ ಆಕ್ರೋಶ!

Next Post
ಬಾಂಬ್ ಬೆದರಿಕೆ ಕಾರಣದಿಂದ ನ್ಯೂಯಾರ್ಕ್-ದೆಹಲಿ ವಿಮಾನ ರೋಮ್​ನಲ್ಲಿ ತುರ್ತು ಭೂಸ್ಪರ್ಶ

ಬಾಂಬ್ ಬೆದರಿಕೆ ಕಾರಣದಿಂದ ನ್ಯೂಯಾರ್ಕ್-ದೆಹಲಿ ವಿಮಾನ ರೋಮ್​ನಲ್ಲಿ ತುರ್ತು ಭೂಸ್ಪರ್ಶ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

IPL 2026 : ಟ್ರಾವಿಸ್ ಹೆಡ್ ಫಾರ್ಮ್ ಕುಸಿತಕ್ಕೆ ಕಾರಣವೇನು? ರಾಯುಡು-ಫಿಂಚ್ ಬಿಚ್ಚಿಟ್ಟ ಅಸಲಿ ರಹಸ್ಯ

IPL 2026 : ಟ್ರಾವಿಸ್ ಹೆಡ್ ಫಾರ್ಮ್ ಕುಸಿತಕ್ಕೆ ಕಾರಣವೇನು? ರಾಯುಡು-ಫಿಂಚ್ ಬಿಚ್ಚಿಟ್ಟ ಅಸಲಿ ರಹಸ್ಯ

ಭಾರತೀಯ ರಿಸರ್ವ್ ಬ್ಯಾಂಕಿನಲ್ಲಿ 11 ಹುದ್ದೆಗಳ ನೇಮಕಾತಿ : 47 ಸಾವಿರ ರೂಪಾಯಿ ಸ್ಯಾಲರಿ

ಭಾರತೀಯ ರಿಸರ್ವ್ ಬ್ಯಾಂಕಿನಲ್ಲಿ 11 ಹುದ್ದೆಗಳ ನೇಮಕಾತಿ : 47 ಸಾವಿರ ರೂಪಾಯಿ ಸ್ಯಾಲರಿ

ಕಾರವಾರ ಶಾಸಕ ಸತೀಶ್ ಸೈಲ್ ಪುತ್ರಿ ಸಾಧ್ವಿಗೆ “ಮಿಸ್ ಇಂಡಿಯಾ ವರ್ಲ್ಡ್” ಕಿರೀಟ : ಭುವನೇಶ್ವರದಲ್ಲಿ ಮಿಂಚಿದ ಕರಾವಳಿ ಬೆಡಗಿ

ಕಾರವಾರ ಶಾಸಕ ಸತೀಶ್ ಸೈಲ್ ಪುತ್ರಿ ಸಾಧ್ವಿಗೆ “ಮಿಸ್ ಇಂಡಿಯಾ ವರ್ಲ್ಡ್” ಕಿರೀಟ : ಭುವನೇಶ್ವರದಲ್ಲಿ ಮಿಂಚಿದ ಕರಾವಳಿ ಬೆಡಗಿ

ನೋಯ್ಡಾ ಕಾರ್ಮಿಕರ ಹಿಂಸಾತ್ಮಕ ಪ್ರತಿಭಟನೆಯ ಮಾಸ್ಟರ್‌ಮೈಂಡ್ ತಮಿಳುನಾಡಿನಲ್ಲಿ ಅರೆಸ್ಟ್

ನೋಯ್ಡಾ ಕಾರ್ಮಿಕರ ಹಿಂಸಾತ್ಮಕ ಪ್ರತಿಭಟನೆಯ ಮಾಸ್ಟರ್‌ಮೈಂಡ್ ತಮಿಳುನಾಡಿನಲ್ಲಿ ಅರೆಸ್ಟ್

Recent News

IPL 2026 : ಟ್ರಾವಿಸ್ ಹೆಡ್ ಫಾರ್ಮ್ ಕುಸಿತಕ್ಕೆ ಕಾರಣವೇನು? ರಾಯುಡು-ಫಿಂಚ್ ಬಿಚ್ಚಿಟ್ಟ ಅಸಲಿ ರಹಸ್ಯ

IPL 2026 : ಟ್ರಾವಿಸ್ ಹೆಡ್ ಫಾರ್ಮ್ ಕುಸಿತಕ್ಕೆ ಕಾರಣವೇನು? ರಾಯುಡು-ಫಿಂಚ್ ಬಿಚ್ಚಿಟ್ಟ ಅಸಲಿ ರಹಸ್ಯ

ಭಾರತೀಯ ರಿಸರ್ವ್ ಬ್ಯಾಂಕಿನಲ್ಲಿ 11 ಹುದ್ದೆಗಳ ನೇಮಕಾತಿ : 47 ಸಾವಿರ ರೂಪಾಯಿ ಸ್ಯಾಲರಿ

ಭಾರತೀಯ ರಿಸರ್ವ್ ಬ್ಯಾಂಕಿನಲ್ಲಿ 11 ಹುದ್ದೆಗಳ ನೇಮಕಾತಿ : 47 ಸಾವಿರ ರೂಪಾಯಿ ಸ್ಯಾಲರಿ

ಕಾರವಾರ ಶಾಸಕ ಸತೀಶ್ ಸೈಲ್ ಪುತ್ರಿ ಸಾಧ್ವಿಗೆ “ಮಿಸ್ ಇಂಡಿಯಾ ವರ್ಲ್ಡ್” ಕಿರೀಟ : ಭುವನೇಶ್ವರದಲ್ಲಿ ಮಿಂಚಿದ ಕರಾವಳಿ ಬೆಡಗಿ

ಕಾರವಾರ ಶಾಸಕ ಸತೀಶ್ ಸೈಲ್ ಪುತ್ರಿ ಸಾಧ್ವಿಗೆ “ಮಿಸ್ ಇಂಡಿಯಾ ವರ್ಲ್ಡ್” ಕಿರೀಟ : ಭುವನೇಶ್ವರದಲ್ಲಿ ಮಿಂಚಿದ ಕರಾವಳಿ ಬೆಡಗಿ

ನೋಯ್ಡಾ ಕಾರ್ಮಿಕರ ಹಿಂಸಾತ್ಮಕ ಪ್ರತಿಭಟನೆಯ ಮಾಸ್ಟರ್‌ಮೈಂಡ್ ತಮಿಳುನಾಡಿನಲ್ಲಿ ಅರೆಸ್ಟ್

ನೋಯ್ಡಾ ಕಾರ್ಮಿಕರ ಹಿಂಸಾತ್ಮಕ ಪ್ರತಿಭಟನೆಯ ಮಾಸ್ಟರ್‌ಮೈಂಡ್ ತಮಿಳುನಾಡಿನಲ್ಲಿ ಅರೆಸ್ಟ್

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

IPL 2026 : ಟ್ರಾವಿಸ್ ಹೆಡ್ ಫಾರ್ಮ್ ಕುಸಿತಕ್ಕೆ ಕಾರಣವೇನು? ರಾಯುಡು-ಫಿಂಚ್ ಬಿಚ್ಚಿಟ್ಟ ಅಸಲಿ ರಹಸ್ಯ

IPL 2026 : ಟ್ರಾವಿಸ್ ಹೆಡ್ ಫಾರ್ಮ್ ಕುಸಿತಕ್ಕೆ ಕಾರಣವೇನು? ರಾಯುಡು-ಫಿಂಚ್ ಬಿಚ್ಚಿಟ್ಟ ಅಸಲಿ ರಹಸ್ಯ

ಭಾರತೀಯ ರಿಸರ್ವ್ ಬ್ಯಾಂಕಿನಲ್ಲಿ 11 ಹುದ್ದೆಗಳ ನೇಮಕಾತಿ : 47 ಸಾವಿರ ರೂಪಾಯಿ ಸ್ಯಾಲರಿ

ಭಾರತೀಯ ರಿಸರ್ವ್ ಬ್ಯಾಂಕಿನಲ್ಲಿ 11 ಹುದ್ದೆಗಳ ನೇಮಕಾತಿ : 47 ಸಾವಿರ ರೂಪಾಯಿ ಸ್ಯಾಲರಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat