ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು ನಗರ

ಸಿಎಂಗೆ ಹಲವು ಬೇಡಿಕೆ ಇಟ್ಟ ಸ್ವಾಮೀಜಿಗಳ ನಿಯೋಗ

February 25, 2025
Share on WhatsappShare on FacebookShare on Twitter

ಬೆಂಗಳೂರು: ಸಿಎಂ ಸಿದ್ದರಾಮಯ್ಯ ದಾಖಲೆಯ 16ನೇ ಬಜೆಟ್ ಮಂಡಿಸಲಿದ್ದಾರೆ. ಇದಕ್ಕೆ ತಯಾರಿ ಭರದಿಂದ ಸಾಗಿದೆ. ಈಗಾಗಲೇ ವಿವಿಧ ಇಲಾಖೆಗಳ ಸಚಿವರು, ಅಧಿಕಾರಗಳ ಜೊತೆ ಸರಣಿ ಸಭೆ ನಡೆಸುತ್ತಿದ್ದಾರೆ. ವಿವಿಧ ಸಂಘ ಸಂಸ್ಥೆಗಳು, ವಿವಿಧ ಸಮುದಾಯಗಳ ಮಠಾಧೀಶರ ಜೊತೆಗೂ ಸೋಮವಾರ ಸಭೆ ನಡೆಸಿ ಸಿಎಂಗೆ ಮನವಿ ಮಾಡಿದ್ದಾರೆ.

ಸಚಿವರಾದ ಎಂಬಿ ಪಾಟೀಲ್, ಈಶ್ವರ್ ಖಂಡ್ರೆ ಸೇರಿದಂತೆ ಲಿಂಗಾಯತ ಸಮುದಾಯದ ಶಾಸಕರ ನಿಯೋಗ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದೆ. ಮನವಿ ಸಲ್ಲಿಸಿದ್ದಾರೆ.
ಬಸವಧರ್ಮ ಪೀಠ ಬಸವ ಕಲ್ಯಾಣದ ಸಿದ್ದರಾಮೇಶ್ವರ, ಅನುಭವ ಮಂಟಪದ ಶಿವಾನಂದ ಸ್ವಾಮೀಜಿ, ಹಿರೇಮಠ ಸಂಸ್ಥಾನದ ಬಸವಲಿಂಗ ದೇವರು, ಉರಿಲಿಂಗದ ಪೆದ್ದಿಮಠದ ಜ್ಞಾನ ಪ್ರಕಾಶ ಸ್ವಾಮೀಜಿ ಸೇರಿದಂತೆ ಹಲವರು ಈ ನಿಯೋಗದಲ್ಲಿದ್ದರು.

ಸ್ವಾಮೀಜಿಗಳ ಬೇಡಿಕೆ?
ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆಯಲ್ಲಿ ಬಸವ ಪುತ್ಥಳಿ ಪ್ರತಿಷ್ಠಾಪನೆ.
ಬೆಂಗಳೂರಿನಲ್ಲಿ 25 ಎಕರೆ ಪ್ರದೇಶದಲ್ಲಿ ಬೃಹತ್ ಶರಣ ದರ್ಶನ ಕೇಂದ್ರ (ಅಕ್ಷರಧಾಮ ಮಾದರಿಯಲ್ಲಿ) ಸ್ಥಾಪಿಸುವುದು.
ಉದ್ಯಾನವನ, ಗ್ರಂಥಾಲಯ, ಅತಿಥಿಕೇಂದ್ರ, ದಾಸೋಹ ಭವನ, ಸಭಾಂಗಣ ನಿರ್ಮಿಸುವುದು ಹಾಗೂ ಪ್ರವಾಸಿ ತಾಣವನ್ನಾಗಿಸುವುದು.
ಶರಣರ ಜನ್ಮ ಸ್ಥಳ, ಐಕ್ಯಸ್ಥಳ ಹಾಗೂ ಇತರೆ ಸ್ಮಾರಕಗಳ ರಕ್ಷಣೆಗಾಗಿ ಪ್ರತ್ಯೇಕ ಶರಣ ಸ್ಮಾರಕ ರಕ್ಷಣೆ ಪ್ರಾಧಿಕಾರ ರಚಿಸುವುದು.
ಬಸವ ಕಲ್ಯಾಣದಲ್ಲಿ ನಿರ್ಮಿಸುತ್ತಿರುವ ಅನುಭವ ಮಂಟಪದ ಉಳಿಯಲು ಅಲ್ಲಿಯೇ ವಚನ ವಿಶ್ವವಿದ್ಯಾಲಯ ಮತ್ತು ಸಂಶೋಧನ ಕೇಂದ್ರ ಆರಂಭಿಸುವುದು.
ಜಿಲ್ಲಾ ಕೇಂದ್ರಗಳಲ್ಲಿ ಬಸವಭವನ ನಿರ್ಮಿಸುವುದು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಿರಂತರವಾಗಿ ನಡೆಸಬೇಕು.
ವಚನ ಸಾಹಿತ್ಯ ಸಂಗ್ರಹ, ಪ್ರಕಟಣೆ, ಮರು ಪ್ರಕಟಣೆ, ಹಸ್ತಪ್ರತಿಗಳ ದಾಖಲೀಕರಣ, ಶರಣ ಕ್ಷೇತ್ರಗಳ ಅಧ್ಯಯನ ಮತ್ತು ದಾಖಲೀಕರಣ, ವಿಚಾರ ಸಂಕಿರಣ, ಸಮ್ಮೇಳನಗಳು, ವಚನಾಧಾರಿತ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಶರಣ ಸಾಹಿತ್ಯ ಮತ್ತು ಸಂಸ್ಕೃತಿ ಪ್ರಸಾರಕ್ಕಾಗಿಯೇ ಇರುವ ಸಂಸ್ಥೆಗಳಿಗೆ ಅನುದಾನ ಒದಗಿಸುವುದು.
ಈ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಪ್ರತಿ ವರ್ಷ 100 ಕೋಟಿ ರೂ.ನಂತೆ 5 ವರ್ಷಗಳಲ್ಲಿ 500 ಕೋಟಿ ರೂ. ಅನುದಾನ ಘೋಷಿಸುವಂತೆ ಮನವಿ.

Tags: BudgetCongressSiddaramaiahSwamiji
SendShareTweet
Previous Post

ಗಂಟು ಮೂಟೆ ತಗೊಂಡು ಮಹಾರಾಷ್ಟ್ರಕ್ಕೆ ಹೋಗಮ್ಮ

Next Post

ಬಿಸಿಲು ಸಮಯಕ್ಕೆ ಮತ್ತೆ ಶುರುವಾಯಿತು ಜಲಕ್ಷಮಾದ ಭೀತಿ!

Related Posts

ಗ್ಯಾಸ್ ಸಿಲಿಂಡರ್ ಇಲ್ಲದೇ ರಾಜ್ಯದಲ್ಲಿ ನಿತ್ಯ ಕಣ್ಣೀರಿನ ಕಥೆಯಾಗಿದೆ : ವಾಟಾಳ್ ನಾಗರಾಜ್
ಬೆಂಗಳೂರು ನಗರ

ಗ್ಯಾಸ್ ಸಿಲಿಂಡರ್ ಇಲ್ಲದೇ ರಾಜ್ಯದಲ್ಲಿ ನಿತ್ಯ ಕಣ್ಣೀರಿನ ಕಥೆಯಾಗಿದೆ : ವಾಟಾಳ್ ನಾಗರಾಜ್

ಆದಷ್ಟು ಬೇಗ ಮಹಿಳಾ ಮೀಸಲಾತಿ ಜಾರಿ ಮಾಡಿ ಎನ್ನುವುದೇ ನಮ್ಮ ವಾದ : ದಿನೇಶ್ ಗುಂಡೂರಾವ್
ಬೆಂಗಳೂರು ನಗರ

ಆದಷ್ಟು ಬೇಗ ಮಹಿಳಾ ಮೀಸಲಾತಿ ಜಾರಿ ಮಾಡಿ ಎನ್ನುವುದೇ ನಮ್ಮ ವಾದ : ದಿನೇಶ್ ಗುಂಡೂರಾವ್

‘ಪಕ್ಷಕ್ಕಿಂತ ಯಾರೂ ದೊಡ್ಡವರಲ್ಲ’ : ಪರೋಕ್ಷವಾಗಿ ಜಮೀರ್ ವಿರುದ್ಧ ಕ್ರಮಕ್ಕೆ ಶಾಸಕ ಬಾಲಕೃಷ್ಣ ಒತ್ತಾಯ
ಬೆಂಗಳೂರು ನಗರ

‘ಪಕ್ಷಕ್ಕಿಂತ ಯಾರೂ ದೊಡ್ಡವರಲ್ಲ’ : ಪರೋಕ್ಷವಾಗಿ ಜಮೀರ್ ವಿರುದ್ಧ ಕ್ರಮಕ್ಕೆ ಶಾಸಕ ಬಾಲಕೃಷ್ಣ ಒತ್ತಾಯ

ಬೆಂಗಳೂರು ಪೋಲೀಸರ ಭರ್ಜರಿ ಕಾರ್ಯಾಚರಣೆ : 11.86 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ, 10 ಮಂದಿ ಅರೆಸ್ಟ್!
ಬೆಂಗಳೂರು ನಗರ

ಬೆಂಗಳೂರು ಪೋಲೀಸರ ಭರ್ಜರಿ ಕಾರ್ಯಾಚರಣೆ : 11.86 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ, 10 ಮಂದಿ ಅರೆಸ್ಟ್!

ರಾಜ್ಯ ಸರ್ಕಾರಕ್ಕೆ ಹೊಸ ಡಿಮ್ಯಾಂಡ್ ಇಟ್ಟ ಕರವೇ…ಮಹಾರಾಷ್ಟ್ರ ಮಾದರಿಯ ನಿಯಮ ಜಾರಿಗೆ ಒತ್ತಾಯ
ಬೆಂಗಳೂರು ನಗರ

ರಾಜ್ಯ ಸರ್ಕಾರಕ್ಕೆ ಹೊಸ ಡಿಮ್ಯಾಂಡ್ ಇಟ್ಟ ಕರವೇ…ಮಹಾರಾಷ್ಟ್ರ ಮಾದರಿಯ ನಿಯಮ ಜಾರಿಗೆ ಒತ್ತಾಯ

ಜಿಬಿಎ ಚುನಾವಣೆ ಮತ್ತಷ್ಟು ವಿಳಂಬ ಸಾಧ್ಯತೆ – ಸರ್ಕಾರಕ್ಕೆ ಪತ್ರ ಬರೆಯಲು ಆಯುಕ್ತರ ಚಿಂತನೆ
ಬೆಂಗಳೂರು ನಗರ

ಜಿಬಿಎ ಚುನಾವಣೆ ಮತ್ತಷ್ಟು ವಿಳಂಬ ಸಾಧ್ಯತೆ – ಸರ್ಕಾರಕ್ಕೆ ಪತ್ರ ಬರೆಯಲು ಆಯುಕ್ತರ ಚಿಂತನೆ

Next Post
ನೀರಿನ ಜವಾಬ್ದಾರಿಯಿಂದ ಮುಕ್ತಿ ಪಡೆದ ಬಿಬಿಎಂಪಿ!

ಬಿಸಿಲು ಸಮಯಕ್ಕೆ ಮತ್ತೆ ಶುರುವಾಯಿತು ಜಲಕ್ಷಮಾದ ಭೀತಿ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

“ನನ್ನ ದೇಶವೇ ನನಗೆ ಶ್ರೇಷ್ಠ” : ಭಾರತ, ಆಸ್ಟ್ರೇಲಿಯಾ ಪೌರತ್ವದ ಆಫರ್ ತಿರಸ್ಕರಿಸಿದ್ದ ರಶೀದ್ ಖಾನ್!

“ನನ್ನ ದೇಶವೇ ನನಗೆ ಶ್ರೇಷ್ಠ” : ಭಾರತ, ಆಸ್ಟ್ರೇಲಿಯಾ ಪೌರತ್ವದ ಆಫರ್ ತಿರಸ್ಕರಿಸಿದ್ದ ರಶೀದ್ ಖಾನ್!

ಭಾರತೀಯ ಜೀವ ವಿಮಾ ನಿಗಮದಲ್ಲಿ 180 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಭಾರತೀಯ ಜೀವ ವಿಮಾ ನಿಗಮದಲ್ಲಿ 180 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಆರ್ಚರ್ ಐತಿಹಾಸಿಕ ದಾಖಲೆ.. ಸತತ 3 ಪಂದ್ಯಗಳ ಮೊದಲ ಎಸೆತದಲ್ಲೇ ವಿಕೆಟ್ ಪಡೆದ ವಿಶ್ವದ ಮೊದಲ ಬೌಲರ್!

ಆರ್ಚರ್ ಐತಿಹಾಸಿಕ ದಾಖಲೆ.. ಸತತ 3 ಪಂದ್ಯಗಳ ಮೊದಲ ಎಸೆತದಲ್ಲೇ ವಿಕೆಟ್ ಪಡೆದ ವಿಶ್ವದ ಮೊದಲ ಬೌಲರ್!

ಮತಾಂತರ, ಲೈಂಗಿಕ ಕಿರುಕುಳದ ಆರೋಪ : ಎನ್‌ಜಿಒ ಮುಖ್ಯಸ್ಥನ ಬಂಧನ!

ಮತಾಂತರ, ಲೈಂಗಿಕ ಕಿರುಕುಳದ ಆರೋಪ : ಎನ್‌ಜಿಒ ಮುಖ್ಯಸ್ಥನ ಬಂಧನ!

Recent News

“ನನ್ನ ದೇಶವೇ ನನಗೆ ಶ್ರೇಷ್ಠ” : ಭಾರತ, ಆಸ್ಟ್ರೇಲಿಯಾ ಪೌರತ್ವದ ಆಫರ್ ತಿರಸ್ಕರಿಸಿದ್ದ ರಶೀದ್ ಖಾನ್!

“ನನ್ನ ದೇಶವೇ ನನಗೆ ಶ್ರೇಷ್ಠ” : ಭಾರತ, ಆಸ್ಟ್ರೇಲಿಯಾ ಪೌರತ್ವದ ಆಫರ್ ತಿರಸ್ಕರಿಸಿದ್ದ ರಶೀದ್ ಖಾನ್!

ಭಾರತೀಯ ಜೀವ ವಿಮಾ ನಿಗಮದಲ್ಲಿ 180 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಭಾರತೀಯ ಜೀವ ವಿಮಾ ನಿಗಮದಲ್ಲಿ 180 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಆರ್ಚರ್ ಐತಿಹಾಸಿಕ ದಾಖಲೆ.. ಸತತ 3 ಪಂದ್ಯಗಳ ಮೊದಲ ಎಸೆತದಲ್ಲೇ ವಿಕೆಟ್ ಪಡೆದ ವಿಶ್ವದ ಮೊದಲ ಬೌಲರ್!

ಆರ್ಚರ್ ಐತಿಹಾಸಿಕ ದಾಖಲೆ.. ಸತತ 3 ಪಂದ್ಯಗಳ ಮೊದಲ ಎಸೆತದಲ್ಲೇ ವಿಕೆಟ್ ಪಡೆದ ವಿಶ್ವದ ಮೊದಲ ಬೌಲರ್!

ಮತಾಂತರ, ಲೈಂಗಿಕ ಕಿರುಕುಳದ ಆರೋಪ : ಎನ್‌ಜಿಒ ಮುಖ್ಯಸ್ಥನ ಬಂಧನ!

ಮತಾಂತರ, ಲೈಂಗಿಕ ಕಿರುಕುಳದ ಆರೋಪ : ಎನ್‌ಜಿಒ ಮುಖ್ಯಸ್ಥನ ಬಂಧನ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

“ನನ್ನ ದೇಶವೇ ನನಗೆ ಶ್ರೇಷ್ಠ” : ಭಾರತ, ಆಸ್ಟ್ರೇಲಿಯಾ ಪೌರತ್ವದ ಆಫರ್ ತಿರಸ್ಕರಿಸಿದ್ದ ರಶೀದ್ ಖಾನ್!

“ನನ್ನ ದೇಶವೇ ನನಗೆ ಶ್ರೇಷ್ಠ” : ಭಾರತ, ಆಸ್ಟ್ರೇಲಿಯಾ ಪೌರತ್ವದ ಆಫರ್ ತಿರಸ್ಕರಿಸಿದ್ದ ರಶೀದ್ ಖಾನ್!

ಭಾರತೀಯ ಜೀವ ವಿಮಾ ನಿಗಮದಲ್ಲಿ 180 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಭಾರತೀಯ ಜೀವ ವಿಮಾ ನಿಗಮದಲ್ಲಿ 180 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat