ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ನ್ಯಾಷನಲ್ ಏರೋಸ್ಪೇಸ್ ಲ್ಯಾಬೋರೇಟರಿಯಲ್ಲಿ 30 ವಿಜ್ಞಾನಿಗಳ ಹುದ್ದೆ ಖಾಲಿ; 2.08 ಲಕ್ಷ ರೂ. ಸಂಬಳ

February 25, 2025
Share on WhatsappShare on FacebookShare on Twitter

ಬೆಂಗಳೂರು: ಬೆಂಗಳೂರಿನಲ್ಲಿರುವ ನ್ಯಾಷನಲ್ ಏರೋಸ್ಪೇಸ್ ಲ್ಯಾಬೋರೇಟರಿಯಲ್ಲಿ (ಎನ್ಎಎಲ್) 30 ವಿಜ್ಞಾನಿಗಳ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ವಿಜ್ಞಾನಿಗಳು/ ಗ್ರೇಡ್ 4 ಹುದ್ದೆಗಳ ನೇಮಕಾತಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಏಳನೇ ವೇತನ ಆಯೋಗದ 11ನೇ ಹಂತದ ಪ್ರಕಾರ ನೇಮಕಗೊಂಡವರಿಗೆ 67,700 ರೂ.ನಿಂದ 2,08,700 ರೂಪಾಯಿವರೆಗೆ ಸಂಬಳ ಸಿಗಲಿದೆ.

ನೇಮಕಾತಿ ಪ್ರಕ್ರಿಯೆ ಹೇಗೆ?
ಅರ್ಜಿ ಸಲ್ಲಿಕೆ ಪ್ರಕ್ರಿಯೆ ಮುಗಿದ ಬಳಿಕ ಲಿಖಿತ ಪರೀಕ್ಷೆ ಇರುತ್ತದೆ. ಇದಾದ ನಂತರ ಸಂದರ್ಶನ ಮಾಡಲಾಗುತ್ತದೆ. ಸಂದರ್ಶನದಲ್ಲಿ ಶಾರ್ಟ್ ಲಿಸ್ಟ್ ಆದವರ ಮೂಲ ದಾಖಲೆ ಪರಿಶೀಲನೆ ಮಾಡಲಾಗುತ್ತದೆ. ಮೆಡಿಕಲ್ ಟೆಸ್ಟ್ ಮುಗಿದ ನಂತರ ನೇಮಕಾತಿ ಆದೇಶ ನೀಡಲಾಗುತ್ತದೆ. 30 ಹುದ್ದೆಗಳ ಪೈಕಿ ಸಾಮಾನ್ಯ ವರ್ಗದವರಿಗೆ 14, ಆರ್ಥಿಕವಾಗಿ ಹಿಂದುಳಿದವರಿಗೆ 3, ಒಬಿಸಿ 6 ಹಾಗೂ ಎಸ್ಸಿ, ಎಸ್ಟಿಯವರಿಗೆ 7 ಹುದ್ದೆಗಳನ್ನು ಮೀಸಲಿಡಲಾಗಿದೆ.

ಫೆಬ್ರವರಿ 21ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಏಪ್ರಿಲ್ 3ರ ಸಂಜೆ 5 ಗಂಟೆಯೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. ನೇಮಕಾತಿ ಪ್ರಕ್ರಿಯೆ ಸೇರಿ ಹಲವು ದಿನಾಂಕಗಳನ್ನು ಎನ್ಎಎಲ್ ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗುತ್ತದೆ. ಹೆಚ್ಚಿನ ಮಾಹಿತಿಗೆ ಅಭ್ಯರ್ಥಿಗಳು https://www.nal.res.in ಗೆ ಭೇಟಿ ನೀಡಬಹುದು.

ವಿದ್ಯಾರ್ಹತೆ ಏನು?
ಎಂಇ, ಎಂ.ಟೆಕ್ ಹಾಗೂ ಪಿಎಚ್.ಡಿ ಅಧ್ಯಯನ ಮಾಡಿದವರು ಅರ್ಜಿ ಸಲ್ಲಿಸಬಹುದಾಗಿದೆ. 32 ವರ್ಷ ವಯಸ್ಸಿನ ಗರಿಷ್ಠ ಮಿತಿಯಾಗಿದೆ. ಎಸ್ಸಿ, ಎಸ್ಟಿ ವರ್ಗದವರಿಗೆ ಐದು ವರ್ಷ, ಒಬಿಸಿಯವರಿಗೆ ಮೂರು ವರ್ಷದ ವಯಸ್ಸಿನ ಸಡಿಲಿಕೆ ಇದೆ.

Tags: 2.08 lakhbengaloreNational Aerospace LaboratorySalaryScientist Posts
SendShareTweet
Previous Post

ರಸ್ತೆ ಪಕ್ಕ ಕುಳಿತಿದ್ದ ಅಜ್ಜಿ ಕಂಡು ಸಮಸ್ಯೆ ಆಲಿಸಿದ ಸಚಿವ

Next Post

PM Kisan Yojana: 9.8 ಕೋಟಿ ರೈತರಿಗೆ ಪಿಎಂ ಕಿಸಾನ್ ಹಣ ಜಮೆ; ನಿಮಗೆ ಬಂದಿಲ್ಲ ಎಂದರೆ ಹೀಗೆ ಮಾಡಿ

Related Posts

ಕೇಂದ್ರ ಸರ್ಕಾರದ NTPCಯಲ್ಲಿ 4 ಹುದ್ದೆಗಳ ನೇಮಕಾತಿ: 1.6 ಲಕ್ಷ ರೂಪಾಯಿ ಸ್ಯಾಲರಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ NTPCಯಲ್ಲಿ 4 ಹುದ್ದೆಗಳ ನೇಮಕಾತಿ: 1.6 ಲಕ್ಷ ರೂಪಾಯಿ ಸ್ಯಾಲರಿ

ಬ್ಯಾಂಕ್ ಆಫ್ ಬರೋಡಾ ಕ್ಯಾಪಿಟಲ್ ಮಾರ್ಕೆಟ್ಸ್ ಸಂಸ್ಥೆಯಲ್ಲಿ ನೇಮಕಾತಿ : ಕರ್ನಾಟಕದಲ್ಲೇ ಉದ್ಯೋಗ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬ್ಯಾಂಕ್ ಆಫ್ ಬರೋಡಾ ಕ್ಯಾಪಿಟಲ್ ಮಾರ್ಕೆಟ್ಸ್ ಸಂಸ್ಥೆಯಲ್ಲಿ ನೇಮಕಾತಿ : ಕರ್ನಾಟಕದಲ್ಲೇ ಉದ್ಯೋಗ

ವಿದ್ಯಾರ್ಥಿನಿಯರಿಗೆ 5,500 ರೂಪಾಯಿ ಸ್ಕಾಲರ್ ಶಿಪ್ : ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ವಿದ್ಯಾರ್ಥಿನಿಯರಿಗೆ 5,500 ರೂಪಾಯಿ ಸ್ಕಾಲರ್ ಶಿಪ್ : ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ

ಬೆಂಗಳೂರಿನಲ್ಲಿರುವ IIITಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬೆಂಗಳೂರಿನಲ್ಲಿರುವ IIITಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಕೇಂದ್ರ ಸರ್ಕಾರದ ನಬಾರ್ಡ್ ಸಂಸ್ಥೆಯಲ್ಲಿ ನೇಮಕಾತಿ : ರಾಜ್ಯದ ಈ 3 ಜಿಲ್ಲೆಗಳಲ್ಲಿ ಉದ್ಯೋಗ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ ನಬಾರ್ಡ್ ಸಂಸ್ಥೆಯಲ್ಲಿ ನೇಮಕಾತಿ : ರಾಜ್ಯದ ಈ 3 ಜಿಲ್ಲೆಗಳಲ್ಲಿ ಉದ್ಯೋಗ

ರಾಜ್ಯ ಸರ್ಕಾರದ DYES ಸಂಸ್ಥೆಯಲ್ಲಿ 3 ಹುದ್ದೆಗಳ ನೇಮಕಾತಿ : 1.5 ಲಕ್ಷ ರೂಪಾಯಿ ಸ್ಯಾಲರಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ರಾಜ್ಯ ಸರ್ಕಾರದ DYES ಸಂಸ್ಥೆಯಲ್ಲಿ 3 ಹುದ್ದೆಗಳ ನೇಮಕಾತಿ : 1.5 ಲಕ್ಷ ರೂಪಾಯಿ ಸ್ಯಾಲರಿ

Next Post
PM Kisan Yojana: 9.8 ಕೋಟಿ ರೈತರಿಗೆ ಪಿಎಂ ಕಿಸಾನ್ ಹಣ ಜಮೆ; ನಿಮಗೆ ಬಂದಿಲ್ಲ ಎಂದರೆ ಹೀಗೆ ಮಾಡಿ

PM Kisan Yojana: 9.8 ಕೋಟಿ ರೈತರಿಗೆ ಪಿಎಂ ಕಿಸಾನ್ ಹಣ ಜಮೆ; ನಿಮಗೆ ಬಂದಿಲ್ಲ ಎಂದರೆ ಹೀಗೆ ಮಾಡಿ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸದ್ದಿಲ್ಲದೇ ದಾಂಪತ್ಯ ಜೀವನಕ್ಕೆ ಕಾಲಿಟ್ಟ ‘ಅಮೃತವರ್ಷಿಣಿ’ ಧಾರಾವಾಹಿ ಖ್ಯಾತಿಯ ರಜನಿ

ಸದ್ದಿಲ್ಲದೇ ದಾಂಪತ್ಯ ಜೀವನಕ್ಕೆ ಕಾಲಿಟ್ಟ ‘ಅಮೃತವರ್ಷಿಣಿ’ ಧಾರಾವಾಹಿ ಖ್ಯಾತಿಯ ರಜನಿ

ಉಡುಪಿ | ಪಡುಬಿದ್ರಿಯಲ್ಲಿ ವಿಮಾನ ನಿಲ್ದಾಣದ ಕುರಿತು ರಾಜ್ಯಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ,ಪ್ರಧಾನಿಗೂ ಮನವಿ ಸಾಧ್ಯತೆ!

ಉಡುಪಿ | ಪಡುಬಿದ್ರಿಯಲ್ಲಿ ವಿಮಾನ ನಿಲ್ದಾಣದ ಕುರಿತು ರಾಜ್ಯಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ,ಪ್ರಧಾನಿಗೂ ಮನವಿ ಸಾಧ್ಯತೆ!

ಜೈಲಿನಲ್ಲಿ ಖೈದಿಗಳಿಗೆ ರಾಜ್ಯಾಥಿತ್ಯ | ಇಂದು ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಲಿರುವ  ಜಿ.ಪರಮೇಶ್ವರ್

ಜೈಲಿನಲ್ಲಿ ಖೈದಿಗಳಿಗೆ ರಾಜ್ಯಾಥಿತ್ಯ | ಇಂದು ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಲಿರುವ ಜಿ.ಪರಮೇಶ್ವರ್

ಕೇಂದ್ರ ಸರ್ಕಾರದ NTPCಯಲ್ಲಿ 4 ಹುದ್ದೆಗಳ ನೇಮಕಾತಿ: 1.6 ಲಕ್ಷ ರೂಪಾಯಿ ಸ್ಯಾಲರಿ

ಕೇಂದ್ರ ಸರ್ಕಾರದ NTPCಯಲ್ಲಿ 4 ಹುದ್ದೆಗಳ ನೇಮಕಾತಿ: 1.6 ಲಕ್ಷ ರೂಪಾಯಿ ಸ್ಯಾಲರಿ

Recent News

ಸದ್ದಿಲ್ಲದೇ ದಾಂಪತ್ಯ ಜೀವನಕ್ಕೆ ಕಾಲಿಟ್ಟ ‘ಅಮೃತವರ್ಷಿಣಿ’ ಧಾರಾವಾಹಿ ಖ್ಯಾತಿಯ ರಜನಿ

ಸದ್ದಿಲ್ಲದೇ ದಾಂಪತ್ಯ ಜೀವನಕ್ಕೆ ಕಾಲಿಟ್ಟ ‘ಅಮೃತವರ್ಷಿಣಿ’ ಧಾರಾವಾಹಿ ಖ್ಯಾತಿಯ ರಜನಿ

ಉಡುಪಿ | ಪಡುಬಿದ್ರಿಯಲ್ಲಿ ವಿಮಾನ ನಿಲ್ದಾಣದ ಕುರಿತು ರಾಜ್ಯಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ,ಪ್ರಧಾನಿಗೂ ಮನವಿ ಸಾಧ್ಯತೆ!

ಉಡುಪಿ | ಪಡುಬಿದ್ರಿಯಲ್ಲಿ ವಿಮಾನ ನಿಲ್ದಾಣದ ಕುರಿತು ರಾಜ್ಯಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ,ಪ್ರಧಾನಿಗೂ ಮನವಿ ಸಾಧ್ಯತೆ!

ಜೈಲಿನಲ್ಲಿ ಖೈದಿಗಳಿಗೆ ರಾಜ್ಯಾಥಿತ್ಯ | ಇಂದು ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಲಿರುವ  ಜಿ.ಪರಮೇಶ್ವರ್

ಜೈಲಿನಲ್ಲಿ ಖೈದಿಗಳಿಗೆ ರಾಜ್ಯಾಥಿತ್ಯ | ಇಂದು ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಲಿರುವ ಜಿ.ಪರಮೇಶ್ವರ್

ಕೇಂದ್ರ ಸರ್ಕಾರದ NTPCಯಲ್ಲಿ 4 ಹುದ್ದೆಗಳ ನೇಮಕಾತಿ: 1.6 ಲಕ್ಷ ರೂಪಾಯಿ ಸ್ಯಾಲರಿ

ಕೇಂದ್ರ ಸರ್ಕಾರದ NTPCಯಲ್ಲಿ 4 ಹುದ್ದೆಗಳ ನೇಮಕಾತಿ: 1.6 ಲಕ್ಷ ರೂಪಾಯಿ ಸ್ಯಾಲರಿ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸದ್ದಿಲ್ಲದೇ ದಾಂಪತ್ಯ ಜೀವನಕ್ಕೆ ಕಾಲಿಟ್ಟ ‘ಅಮೃತವರ್ಷಿಣಿ’ ಧಾರಾವಾಹಿ ಖ್ಯಾತಿಯ ರಜನಿ

ಸದ್ದಿಲ್ಲದೇ ದಾಂಪತ್ಯ ಜೀವನಕ್ಕೆ ಕಾಲಿಟ್ಟ ‘ಅಮೃತವರ್ಷಿಣಿ’ ಧಾರಾವಾಹಿ ಖ್ಯಾತಿಯ ರಜನಿ

ಉಡುಪಿ | ಪಡುಬಿದ್ರಿಯಲ್ಲಿ ವಿಮಾನ ನಿಲ್ದಾಣದ ಕುರಿತು ರಾಜ್ಯಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ,ಪ್ರಧಾನಿಗೂ ಮನವಿ ಸಾಧ್ಯತೆ!

ಉಡುಪಿ | ಪಡುಬಿದ್ರಿಯಲ್ಲಿ ವಿಮಾನ ನಿಲ್ದಾಣದ ಕುರಿತು ರಾಜ್ಯಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ,ಪ್ರಧಾನಿಗೂ ಮನವಿ ಸಾಧ್ಯತೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat