ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ಟ್ರಂಪ್-ಜೆಲೆನ್ ಸ್ಕಿ ಮಧ್ಯೆ ವಾಗ್ವಾದ; ಮಾತುಕತೆ ವಿಫಲ, ಮಧ್ಯದಲ್ಲೇ ಎದ್ದು ನಡೆದ ಉಕ್ರೇನ್ ಅಧ್ಯಕ್ಷ

March 1, 2025
Share on WhatsappShare on FacebookShare on Twitter

ವಾಷಿಂಗ್ಟನ್: ಸಾಮಾನ್ಯವಾಗಿ ಉಭಯ ದೇಶಗಳ ನಾಯಕರು ದ್ವಿಪಕ್ಷೀಯ ಮಾತುಕತೆಗೆ ಭೇಟಿಯಾದರೆ, ಉಭಯ ಕುಶಲೋಪರಿ, ಮಾತುಕತೆ, ಒಪ್ಪಂದಗಳು ನಡೆಯುತ್ತವೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಗೂ ಯುದ್ಧಪೀಡಿತ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಜೆಲೆನ್ ಸ್ಕಿ ನಡುವಿನ ಮಾತುಕತೆಯು ವಾಗ್ವಾದದಲ್ಲಿ ಅಂತ್ಯವಾಗಿದೆ. ಅಲ್ಲದೆ, ಜೆಲೆನ್ ಸ್ಕಿ ಹಾಗೂ ಅವರ ನಿಯೋಗವನ್ನು ಮಾತುಕತೆ ಮಧ್ಯೆಯೇ ಶ್ವೇತಭವನ ತೊರೆಯುವಂತೆ ಸೂಚಿಸಲಾಗಿದ್ದು, ಡೊನಾಲ್ಡ್ ಟ್ರಂಪ್ ಅವರ ವಿರುದ್ಧ ಅಸಮಾಧಾನ ವ್ಯಕ್ತವಾಗುತ್ತಿದೆ.

ಡೊನಾಲ್ಡ್ ಟ್ರಂಪ್ ಹಾಗೂ ವೊಲೊಡಿಮಿರ್ ಜೆಲೆನ್ ಸ್ಕಿ ದ್ವಿಪಕ್ಷೀಯ ಮಾತುಕತೆ ವೇಳೆ ಖನಿಜ ಸಂಪನ್ಮೂಲಕ್ಕೆ ಸಂಬಂಧಿಸಿದಂತೆ ಒಪ್ಪಂದ ಮಾಡಿಕೊಳ್ಳಬೇಕಿತ್ತು. ಆದರೆ, ಅದಾವುದೂ ನಡೆಯಲಿಲ್ಲ. ಇಬ್ಬರು ನಾಯಕರ ಮಧ್ಯೆ ನೇರ ಪ್ರಸಾರದಲ್ಲಿಯೇ ವಾಗ್ವಾದ ನಡೆಯಿತು. ಕೊನೆಗೆ ಒಪ್ಪಂದವೂ ರದ್ದಾಯಿತು. ಉಭಯ ನಾಯಕರು ಜಂಟಿ ಸುದ್ದಿಗೋಷ್ಠಿ ನಡೆಯಲಿಲ್ಲ, ಮೀಡಿಯಾಗಳ ಎದುರು ಕೈ ಕುಲುಕಲಿಲ್ಲ. ಕೊನೆಗೆ ಜೆಲೆನ್ ಸ್ಕಿ ಅವರ ನಿಯೋಗವು ಅರ್ಧದಲ್ಲಿಯೇ ಶ್ವೇತಭವನವನ್ನು ತೊರೆಯಬೇಕಾಯಿತು.

ಅಷ್ಟಕ್ಕೂ ಏನಾಯ್ತು?
ಡೊನಾಲ್ಡ್ ಟ್ರಂಪ್ ಹಾಗೂ ವೊಲೊಡಿಮಿರ್ ಜೆಲೆನ್ ಸ್ಕಿ ಅವರು ಮಾತುಕತೆ ಆರಂಭಿಸಿದರು. ಆರಂಭದಲ್ಲಿ ಎಲ್ಲವೂ ಚೆನ್ನಾಗಿಯೇ ಸಾಗುತ್ತಿತ್ತು. ಆದರೆ, ಉಕ್ರೇನ್ ಮೇಲೆ ರಷ್ಯಾ ಆಕ್ರಮಣ ಸೇರಿ ಹಲವು ವಿಷಯಗಳ ಕುರಿತು ಜೆಲೆನ್ ಸ್ಕಿ ಸ್ಪಷ್ಟ ನಿಲುವು ವ್ಯಕ್ತಪಡಿಸಿದರು. ಇದಾದ ಬಳಿಕ ಡೊನಾಲ್ಡ್ ಟ್ರಂಪ್ ಅವರು ಕುಪಿತಗೊಂಡರು. “ನೀವು ಮೂರನೇ ಮಹಾ ಯುದ್ಧಕ್ಕೆ ಮುನ್ನುಡಿ ಬರೆಯುತ್ತಿದ್ದೀರಿ” ಎಂದು ಜೆಲೆನ್ ಸ್ಕಿ ಅವರಿಗೆ ಟ್ರಂಪ್ ಜೋರಾಗಿಯೇ ಹೇಳಿದರು. ಇದು ಮತ್ತೂ ವಾಗ್ವಾದಕ್ಕೆ ಕಾರಣವಾಯಿತು.

ಟ್ರಂಪ್ ಮಾತುಗಳನ್ನು ಕೇಳಿದ ಜೆಲೆನ್ ಸ್ಕಿ ಶ್ವೇತಭವನ ತೊರೆದರು. ಇದಾದ ಬಳಿಕ ಸ್ಪಷ್ಟನೆ ನೀಡಿದ ಡೊನಾಲ್ಡ್ ಟ್ರಂಪ್, ಜೆಲೆನ್ ಸ್ಕಿ ಅವರು ಅಗೌರವದಿಂದ ನಡೆದುಕೊಂಡರು ಎಂದು ದೂರಿದರು. ಇನ್ನು, ಡೊನಾಲ್ಡ್ ಟ್ರಂಪ್ ಅವರ ವರ್ತನೆ ಬಗ್ಗೆ ಉಕ್ರೇನ್ ನಲ್ಲಿ ಅಸಮಾಧಾನ ವ್ಯಕ್ತವಾಗುತ್ತಿದೆ. ರಷ್ಯಾ ಹಾಗೂ ಅಮೆರಿಕ ಉತ್ತಮ ಸ್ನೇಹ ಹೊಂದಿವೆ. ಇದೇ ಕಾರಣಕ್ಕಾಗಿ ಜೆಲೆನ್ ಸ್ಕಿ ವಿರುದ್ಧ ಟ್ರಂಪ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಇದಕ್ಕೂ ಮೊದಲು ಟ್ರಂಪ್ ಅವರು ಜೆಲೆನ್ ಸ್ಕಿ ಅವರನ್ನು ಸರ್ವಾಧಿಕಾರಿ ಎಂದು ಜರಿದಿದ್ದರು.

Tags: AmericaDonald trumpRussiaUkraine
SendShareTweet
Previous Post

ಐಸಿಸಿ ಚಾಂಪಿಯನ್ಸ್ ಟ್ರೋಫಿ ನಡುವೆ ಪಾಕಿಸ್ತಾನದಲ್ಲಿ ಬಾಂಬ್ ಸ್ಫೋಟ: ಕ್ರಿಕೆಟಿಗರಿಗೆ ಆತಂಕ

Next Post

Kumbh Mela: ಪ್ರಯಾಗರಾಜ್ ಮಹಾ ಕುಂಭಮೇಳ ಸಂಪನ್ನ; ಮುಂದಿನ ಕುಂಭಮೇಳ ಎಲ್ಲಿ? ಯಾವಾಗ?

Related Posts

ನಮ್ಮ ಎಚ್ಚರಿಕೆಗೆ ತಲೆಬಾಗಿ ಟ್ರಂಪ್‌ರಿಂದ ಕದನ ವಿರಾಮ ಘೋಷಣೆ!
ವಿದೇಶ

ಕದನ ವಿರಾಮಕ್ಕೆ ಇರಾನ್ ‘ಷರತ್ತುಬದ್ಧ’ ಸಮ್ಮತಿ.. ಅಮೆರಿಕ ಸೇನಾ ನೆಲೆ ಮುಚ್ಚಲು, ನಷ್ಟ ಪರಿಹಾರಕ್ಕೆ ಪಟ್ಟು!

ಇರಾನ್ ವಿರುದ್ಧ ಯುದ್ಧಕ್ಕೆ ಪ್ರಚೋದನೆ ನೀಡಿದ್ದು ನಾನಲ್ಲ, ಪೆಂಟಗನ್ ಮುಖ್ಯಸ್ಥ – ಹೊಣೆಯಿಂದ ನುಣುಚಿಕೊಂಡ ಟ್ರಂಪ್!
ವಿದೇಶ

ಇರಾನ್ ವಿರುದ್ಧ ಯುದ್ಧಕ್ಕೆ ಪ್ರಚೋದನೆ ನೀಡಿದ್ದು ನಾನಲ್ಲ, ಪೆಂಟಗನ್ ಮುಖ್ಯಸ್ಥ – ಹೊಣೆಯಿಂದ ನುಣುಚಿಕೊಂಡ ಟ್ರಂಪ್!

ಟೆಕ್ಸಾಸ್ ತೈಲ ಸಂಸ್ಕರಣಾಗಾರದಲ್ಲಿ ಭೀಕರ ಸ್ಫೋಟ.. ಅಮೆರಿಕಕ್ಕೂ ತಟ್ಟಿತೇ ಯುದ್ಧದ ಬಿಸಿ?
ವಿದೇಶ

ಟೆಕ್ಸಾಸ್ ತೈಲ ಸಂಸ್ಕರಣಾಗಾರದಲ್ಲಿ ಭೀಕರ ಸ್ಫೋಟ.. ಅಮೆರಿಕಕ್ಕೂ ತಟ್ಟಿತೇ ಯುದ್ಧದ ಬಿಸಿ?

ಕೊಲಂಬಿಯಾದಲ್ಲಿ ಭಾರೀ ದುರಂತ : 110 ಜನರನ್ನು ಹೊತ್ತೊಯ್ಯುತ್ತಿದ್ದ ಮಿಲಿಟರಿ ವಿಮಾನ ಪತನ – 88 ಸೈನಿಕರು ಸಾವು!
ವಿದೇಶ

ಕೊಲಂಬಿಯಾದಲ್ಲಿ ಭಾರೀ ದುರಂತ : 110 ಜನರನ್ನು ಹೊತ್ತೊಯ್ಯುತ್ತಿದ್ದ ಮಿಲಿಟರಿ ವಿಮಾನ ಪತನ – 88 ಸೈನಿಕರು ಸಾವು!

ಮಧ್ಯಪ್ರಾಚ್ಯ ಧಗಧಗ : ಭಾರತದಲ್ಲಿ ಆತಂಕ
ದೇಶ

ಮಧ್ಯಪ್ರಾಚ್ಯ ಧಗಧಗ : ಭಾರತದಲ್ಲಿ ಆತಂಕ

ಇರಾನ್‌ ತೈಲ ಆಮದು ಹಾದಿ ಸುಗಮ : ಅಮೆರಿಕ ನಿರ್ಬಂಧ ಸಡಿಲಿಕೆ ಬೆನ್ನಲ್ಲೇ ಖರೀದಿಗೆ ಭಾರತೀಯ ಕಂಪನಿಗಳ ಸಜ್ಜು
ವಿದೇಶ

ಇರಾನ್‌ ತೈಲ ಆಮದು ಹಾದಿ ಸುಗಮ : ಅಮೆರಿಕ ನಿರ್ಬಂಧ ಸಡಿಲಿಕೆ ಬೆನ್ನಲ್ಲೇ ಖರೀದಿಗೆ ಭಾರತೀಯ ಕಂಪನಿಗಳ ಸಜ್ಜು

Next Post
Kumbh Mela: ಪ್ರಯಾಗರಾಜ್ ಮಹಾ ಕುಂಭಮೇಳ ಸಂಪನ್ನ; ಮುಂದಿನ ಕುಂಭಮೇಳ ಎಲ್ಲಿ? ಯಾವಾಗ?

Kumbh Mela: ಪ್ರಯಾಗರಾಜ್ ಮಹಾ ಕುಂಭಮೇಳ ಸಂಪನ್ನ; ಮುಂದಿನ ಕುಂಭಮೇಳ ಎಲ್ಲಿ? ಯಾವಾಗ?

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಮಾರಾಮಾರಿ.. ಇಬ್ಬರಿಗೆ ಗಂಭೀರ ಗಾಯ!

ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಮಾರಾಮಾರಿ.. ಇಬ್ಬರಿಗೆ ಗಂಭೀರ ಗಾಯ!

ಪ್ರದೀಪ್‌ ಈಶ್ವರ್‌ ದಾವಣಗೆರೆಗೆ ಬಂದ್ರೆ ಅಲ್ಪ ಸಂಖ್ಯಾತರೇ ಹೊಡಿತಾರೆ : ಅಜಯ್ ಕುಮಾರ್ ವಾಗ್ದಾಳಿ

ಪ್ರದೀಪ್‌ ಈಶ್ವರ್‌ ದಾವಣಗೆರೆಗೆ ಬಂದ್ರೆ ಅಲ್ಪ ಸಂಖ್ಯಾತರೇ ಹೊಡಿತಾರೆ : ಅಜಯ್ ಕುಮಾರ್ ವಾಗ್ದಾಳಿ

ಗ್ಯಾಸ್ ಸಿಲಿಂಡರ್ ಪಡೆಯಲು ಇನ್ಮುಂದೆ ಕ್ಯೂ ನಿಲ್ಲಬೇಕಿಲ್ಲ.. ಬಂದಿದೆ ದೇಶದ ಮೊದಲ ‘LPG ATM’

ಗ್ಯಾಸ್ ಸಿಲಿಂಡರ್ ಪಡೆಯಲು ಇನ್ಮುಂದೆ ಕ್ಯೂ ನಿಲ್ಲಬೇಕಿಲ್ಲ.. ಬಂದಿದೆ ದೇಶದ ಮೊದಲ ‘LPG ATM’

ಭಾರೀ ಗಾಳಿ ಮಳೆಗೆ ಆಕಾಶದಿಂದ ಧರೆಗುರುಳಿದ ಬೃಹತ್‌ ಗಾತ್ರದ ಆಲಿಕಲ್ಲು.. ರೈತರು ಶಾಕ್‌!

ಭಾರೀ ಗಾಳಿ ಮಳೆಗೆ ಆಕಾಶದಿಂದ ಧರೆಗುರುಳಿದ ಬೃಹತ್‌ ಗಾತ್ರದ ಆಲಿಕಲ್ಲು.. ರೈತರು ಶಾಕ್‌!

Recent News

ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಮಾರಾಮಾರಿ.. ಇಬ್ಬರಿಗೆ ಗಂಭೀರ ಗಾಯ!

ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಮಾರಾಮಾರಿ.. ಇಬ್ಬರಿಗೆ ಗಂಭೀರ ಗಾಯ!

ಪ್ರದೀಪ್‌ ಈಶ್ವರ್‌ ದಾವಣಗೆರೆಗೆ ಬಂದ್ರೆ ಅಲ್ಪ ಸಂಖ್ಯಾತರೇ ಹೊಡಿತಾರೆ : ಅಜಯ್ ಕುಮಾರ್ ವಾಗ್ದಾಳಿ

ಪ್ರದೀಪ್‌ ಈಶ್ವರ್‌ ದಾವಣಗೆರೆಗೆ ಬಂದ್ರೆ ಅಲ್ಪ ಸಂಖ್ಯಾತರೇ ಹೊಡಿತಾರೆ : ಅಜಯ್ ಕುಮಾರ್ ವಾಗ್ದಾಳಿ

ಗ್ಯಾಸ್ ಸಿಲಿಂಡರ್ ಪಡೆಯಲು ಇನ್ಮುಂದೆ ಕ್ಯೂ ನಿಲ್ಲಬೇಕಿಲ್ಲ.. ಬಂದಿದೆ ದೇಶದ ಮೊದಲ ‘LPG ATM’

ಗ್ಯಾಸ್ ಸಿಲಿಂಡರ್ ಪಡೆಯಲು ಇನ್ಮುಂದೆ ಕ್ಯೂ ನಿಲ್ಲಬೇಕಿಲ್ಲ.. ಬಂದಿದೆ ದೇಶದ ಮೊದಲ ‘LPG ATM’

ಭಾರೀ ಗಾಳಿ ಮಳೆಗೆ ಆಕಾಶದಿಂದ ಧರೆಗುರುಳಿದ ಬೃಹತ್‌ ಗಾತ್ರದ ಆಲಿಕಲ್ಲು.. ರೈತರು ಶಾಕ್‌!

ಭಾರೀ ಗಾಳಿ ಮಳೆಗೆ ಆಕಾಶದಿಂದ ಧರೆಗುರುಳಿದ ಬೃಹತ್‌ ಗಾತ್ರದ ಆಲಿಕಲ್ಲು.. ರೈತರು ಶಾಕ್‌!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಮಾರಾಮಾರಿ.. ಇಬ್ಬರಿಗೆ ಗಂಭೀರ ಗಾಯ!

ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಮಾರಾಮಾರಿ.. ಇಬ್ಬರಿಗೆ ಗಂಭೀರ ಗಾಯ!

ಪ್ರದೀಪ್‌ ಈಶ್ವರ್‌ ದಾವಣಗೆರೆಗೆ ಬಂದ್ರೆ ಅಲ್ಪ ಸಂಖ್ಯಾತರೇ ಹೊಡಿತಾರೆ : ಅಜಯ್ ಕುಮಾರ್ ವಾಗ್ದಾಳಿ

ಪ್ರದೀಪ್‌ ಈಶ್ವರ್‌ ದಾವಣಗೆರೆಗೆ ಬಂದ್ರೆ ಅಲ್ಪ ಸಂಖ್ಯಾತರೇ ಹೊಡಿತಾರೆ : ಅಜಯ್ ಕುಮಾರ್ ವಾಗ್ದಾಳಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat