ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ತುಮಕೂರು

ನೀರಾ ಇಳಿಸುತ್ತಿದ್ದ ರೈತನನ್ನು ಬಂಧಿಸಿದ್ದಕ್ಕೆ ಆಕ್ರೋಶ

March 1, 2025
Share on WhatsappShare on FacebookShare on Twitter

ತುಮಕೂರು: ನೀರಾ ಇಳಿಸುತಿದ್ದ ರೈತನನ್ನು ಬಂಧಿಸಿದಕ್ಕೆ ರೈತ ಮುಖಂಡರು ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಘಟನೆ ನಡೆದಿದೆ.

ರೈತ ಮುಖಂಡರು ಅಬಕಾರಿ ಇಲಾಖೆ ಅಧಿಕಾರಿಗಳ ಕಾರು ತಡೆದು ಪ್ರತಿಭಟನೆ ನಡೆಸಿದ್ದಾರೆ. ಚಿಕ್ಕನಾಯಕನಹಳ್ಳಿ ತಾಲೂಕು ಹುಳಿಯಾರಿ‌ನ ಕಂಪನಹಳ್ಳಿ ಬಳಿ ಈ ಘಟನೆ ನಡೆದಿದೆ. ರೈತ ಈರಣ್ಣ ತಮ್ಮ ತೋಟದಲ್ಲಿ ನೀರಾ ಇಳಿಸುತಿದ್ದರು ಎನ್ನಲಾಗಿದೆ. ಆದರೆ, ಈ ವೇಳೆ ದಾಳಿ ಮಾಡಿದ ಅಬಕಾರಿ ಅಧಿಕಾರಿಗಳು ಅನುಮತಿ ಇಲ್ಲದೆ ನೀರಾ ಇಳಿಸುತ್ತಿದ್ದಾರೆ ಎಂದು ಬಂಧಿಸಿದ್ದಾರೆ. ಕೂಡಲೇ ಸ್ಥಳಕ್ಕೆ ದೌಡಾಯಿಸಿದ ರೈತ ಮುಖಂಡ ಚಂದ್ರಣ್ಣ ಪ್ರತಿಭಟನೆ ನಡೆಸಿದ್ದಾರೆ.

ಈ ವೇಳೆ ಅಬಕಾರ ಇನ್ಸ್ ಪೆಕ್ಟರ್ ನವೀನ್ ಹಾಗೂ ರೈತ ಮುಖಂಡ ಚಂದ್ರಣ್ಣ ನಡುವೆ ಮಾತಿನ ಚಕಮಕಿ ನಡೆದಿದೆ. ಅಬಕಾರಿ ಅಧಿಕಾರಿಗಳ ವಾಹನ ತಡೆದು ರೈತ ಈರಣ್ಣನನ್ನು ವಾಹನದಿಂದ ಕೆಳಗೆ ಇಳಿಸುವಂತೆ ಪಟ್ಟು ಹಿಡಿದಿದ್ದಾರೆ. ಆಗ ಕರ್ತವ್ಯಕ್ಕೆ ಅಡ್ಡಿಪಡಿಸಿದ ಕೇಸ್ ಹಾಕುವುದಾಗಿ ಅಬಕಾರಿ ಬೆದರಿಕೆ ಹಾಕಿದ್ದಾರೆ. ಆನಂತರ ರೈತನನ್ನು ಬಿಟ್ಟು ಅಬಕಾರಿ ಅಧಿಕಾರಿ ಎಚ್ಚರಿಕೆ ನೀಡಿ ಹೋಗಿದ್ದಾರೆ.

Tags: ArrestFarmerNeeraPolice
SendShareTweet
Previous Post

ಮಹಾರಾಷ್ಟ್ರ ಬಸ್ ಚಾಲಕರಿಗೆ ರಾಜ್ಯದಲ್ಲಿ ಸನ್ಮಾನ!

Next Post

ಶಿಕ್ಷೆಕರ ಸಭೆಯಲ್ಲಿ ಬಣಗಳ ಕಿತ್ತಾಟ

Related Posts

ಹುಚ್ಚು ನಾಯಿ ದಾಳಿಗೆ 4 ತಿಂಗಳ ಹೆಣ್ಣು ಮಗು ಬಲಿ!
ಬೀದರ್

ಹುಚ್ಚು ನಾಯಿ ದಾಳಿಗೆ 4 ತಿಂಗಳ ಹೆಣ್ಣು ಮಗು ಬಲಿ!

ಪ್ರಿಯಕರನ ಜೊತೆ ಓಡಿ ಹೋಗಲು ಪತಿ ಮನೆಗೆ ಕನ್ನ – 21 ಲಕ್ಷ ಮೌಲ್ಯದ ಚಿನ್ನ ಕದ್ದ ಖತರ್ನಾಕ್‌ ಜೋಡಿ ಅರೆಸ್ಟ್‌!
ಬೆಳಗಾವಿ

ಪ್ರಿಯಕರನ ಜೊತೆ ಓಡಿ ಹೋಗಲು ಪತಿ ಮನೆಗೆ ಕನ್ನ – 21 ಲಕ್ಷ ಮೌಲ್ಯದ ಚಿನ್ನ ಕದ್ದ ಖತರ್ನಾಕ್‌ ಜೋಡಿ ಅರೆಸ್ಟ್‌!

ಗುಲ್ಬರ್ಗಾ ವಿಶ್ವವಿದ್ಯಾಲಯದ ಕುಲಪತಿಗೆ ಆ್ಯಸಿಡ್ ದಾಳಿ ಬೆದರಿಕೆ!
ಕಲಬುರ್ಗಿ

ಗುಲ್ಬರ್ಗಾ ವಿಶ್ವವಿದ್ಯಾಲಯದ ಕುಲಪತಿಗೆ ಆ್ಯಸಿಡ್ ದಾಳಿ ಬೆದರಿಕೆ!

ಬಿಟ್‌ಕಾಯಿನ್ ಬಹುಕೋಟಿ ಹಗರಣ – ಪ್ರಮುಖ ಆರೋಪಿ ಶ್ರೀಕಿ ಸೇರಿ ಮೂವರ ಬಂಧನ!
ಬೆಂಗಳೂರು

ಬಿಟ್‌ಕಾಯಿನ್ ಬಹುಕೋಟಿ ಹಗರಣ – ಪ್ರಮುಖ ಆರೋಪಿ ಶ್ರೀಕಿ ಸೇರಿ ಮೂವರ ಬಂಧನ!

ಇನ್ಸ್‌ಪೆಕ್ಟರ್‌ ವೀರಣ್ಣ ದೊಡ್ಡಮನಿ ‘ಲೋಕಾ’ ಬಲೆಗೆ – 1 ಲಕ್ಷ ಲಂಚ ಪಡೆಯುವಾಗಲೇ ಲಾಕ್‌!
ಯಾದಗಿರಿ

ಇನ್ಸ್‌ಪೆಕ್ಟರ್‌ ವೀರಣ್ಣ ದೊಡ್ಡಮನಿ ‘ಲೋಕಾ’ ಬಲೆಗೆ – 1 ಲಕ್ಷ ಲಂಚ ಪಡೆಯುವಾಗಲೇ ಲಾಕ್‌!

ಕಡಿಮೆ ಬಡ್ಡಿ ಆಮಿಷ ; ಗ್ರಾಹಕರ ಚಿನ್ನದ ಜೊತೆ ಪರಾರಿಯಾದ್ನಾ ‘ರಾಘವೇಂದ್ರ ಜ್ಯುವೆಲ್ಲರಿ’ ಮಾಲೀಕ?
ಬೆಂಗಳೂರು

ಕಡಿಮೆ ಬಡ್ಡಿ ಆಮಿಷ ; ಗ್ರಾಹಕರ ಚಿನ್ನದ ಜೊತೆ ಪರಾರಿಯಾದ್ನಾ ‘ರಾಘವೇಂದ್ರ ಜ್ಯುವೆಲ್ಲರಿ’ ಮಾಲೀಕ?

Next Post
ಶಿಕ್ಷೆಕರ ಸಭೆಯಲ್ಲಿ ಬಣಗಳ ಕಿತ್ತಾಟ

ಶಿಕ್ಷೆಕರ ಸಭೆಯಲ್ಲಿ ಬಣಗಳ ಕಿತ್ತಾಟ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಭಾರತೀಯ ಮಾರುಕಟ್ಟೆಗೆ ಲಗ್ಗೆ ಇಟ್ಟ ‘ನಾಯ್ಸ್‌ಫಿಟ್ ಹ್ಯಾಲೋ 3’ ಸ್ಮಾರ್ಟ್‌ವಾಚ್!

ಭಾರತೀಯ ಮಾರುಕಟ್ಟೆಗೆ ಲಗ್ಗೆ ಇಟ್ಟ ‘ನಾಯ್ಸ್‌ಫಿಟ್ ಹ್ಯಾಲೋ 3’ ಸ್ಮಾರ್ಟ್‌ವಾಚ್!

ಹುಚ್ಚು ನಾಯಿ ದಾಳಿಗೆ 4 ತಿಂಗಳ ಹೆಣ್ಣು ಮಗು ಬಲಿ!

ಹುಚ್ಚು ನಾಯಿ ದಾಳಿಗೆ 4 ತಿಂಗಳ ಹೆಣ್ಣು ಮಗು ಬಲಿ!

ಪ್ರಿಯಕರನ ಜೊತೆ ಓಡಿ ಹೋಗಲು ಪತಿ ಮನೆಗೆ ಕನ್ನ – 21 ಲಕ್ಷ ಮೌಲ್ಯದ ಚಿನ್ನ ಕದ್ದ ಖತರ್ನಾಕ್‌ ಜೋಡಿ ಅರೆಸ್ಟ್‌!

ಪ್ರಿಯಕರನ ಜೊತೆ ಓಡಿ ಹೋಗಲು ಪತಿ ಮನೆಗೆ ಕನ್ನ – 21 ಲಕ್ಷ ಮೌಲ್ಯದ ಚಿನ್ನ ಕದ್ದ ಖತರ್ನಾಕ್‌ ಜೋಡಿ ಅರೆಸ್ಟ್‌!

ಕೋಟ್ಲಾ ಅಂಗಳದಲ್ಲಿ ಗಂಭೀರ್- RPಸಿಂಗ್ ರಹಸ್ಯ ಮಾತುಕತೆ : ಟೀಮ್ ಇಂಡಿಯಾ ಸ್ಕೌಟಿಂಗ್ ಬಗ್ಗೆ ಶುರುವಾಯ್ತು ಹೊಸ ಸಂಚಲನ!

ಕೋಟ್ಲಾ ಅಂಗಳದಲ್ಲಿ ಗಂಭೀರ್- RPಸಿಂಗ್ ರಹಸ್ಯ ಮಾತುಕತೆ : ಟೀಮ್ ಇಂಡಿಯಾ ಸ್ಕೌಟಿಂಗ್ ಬಗ್ಗೆ ಶುರುವಾಯ್ತು ಹೊಸ ಸಂಚಲನ!

Recent News

ಭಾರತೀಯ ಮಾರುಕಟ್ಟೆಗೆ ಲಗ್ಗೆ ಇಟ್ಟ ‘ನಾಯ್ಸ್‌ಫಿಟ್ ಹ್ಯಾಲೋ 3’ ಸ್ಮಾರ್ಟ್‌ವಾಚ್!

ಭಾರತೀಯ ಮಾರುಕಟ್ಟೆಗೆ ಲಗ್ಗೆ ಇಟ್ಟ ‘ನಾಯ್ಸ್‌ಫಿಟ್ ಹ್ಯಾಲೋ 3’ ಸ್ಮಾರ್ಟ್‌ವಾಚ್!

ಹುಚ್ಚು ನಾಯಿ ದಾಳಿಗೆ 4 ತಿಂಗಳ ಹೆಣ್ಣು ಮಗು ಬಲಿ!

ಹುಚ್ಚು ನಾಯಿ ದಾಳಿಗೆ 4 ತಿಂಗಳ ಹೆಣ್ಣು ಮಗು ಬಲಿ!

ಪ್ರಿಯಕರನ ಜೊತೆ ಓಡಿ ಹೋಗಲು ಪತಿ ಮನೆಗೆ ಕನ್ನ – 21 ಲಕ್ಷ ಮೌಲ್ಯದ ಚಿನ್ನ ಕದ್ದ ಖತರ್ನಾಕ್‌ ಜೋಡಿ ಅರೆಸ್ಟ್‌!

ಪ್ರಿಯಕರನ ಜೊತೆ ಓಡಿ ಹೋಗಲು ಪತಿ ಮನೆಗೆ ಕನ್ನ – 21 ಲಕ್ಷ ಮೌಲ್ಯದ ಚಿನ್ನ ಕದ್ದ ಖತರ್ನಾಕ್‌ ಜೋಡಿ ಅರೆಸ್ಟ್‌!

ಕೋಟ್ಲಾ ಅಂಗಳದಲ್ಲಿ ಗಂಭೀರ್- RPಸಿಂಗ್ ರಹಸ್ಯ ಮಾತುಕತೆ : ಟೀಮ್ ಇಂಡಿಯಾ ಸ್ಕೌಟಿಂಗ್ ಬಗ್ಗೆ ಶುರುವಾಯ್ತು ಹೊಸ ಸಂಚಲನ!

ಕೋಟ್ಲಾ ಅಂಗಳದಲ್ಲಿ ಗಂಭೀರ್- RPಸಿಂಗ್ ರಹಸ್ಯ ಮಾತುಕತೆ : ಟೀಮ್ ಇಂಡಿಯಾ ಸ್ಕೌಟಿಂಗ್ ಬಗ್ಗೆ ಶುರುವಾಯ್ತು ಹೊಸ ಸಂಚಲನ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಭಾರತೀಯ ಮಾರುಕಟ್ಟೆಗೆ ಲಗ್ಗೆ ಇಟ್ಟ ‘ನಾಯ್ಸ್‌ಫಿಟ್ ಹ್ಯಾಲೋ 3’ ಸ್ಮಾರ್ಟ್‌ವಾಚ್!

ಭಾರತೀಯ ಮಾರುಕಟ್ಟೆಗೆ ಲಗ್ಗೆ ಇಟ್ಟ ‘ನಾಯ್ಸ್‌ಫಿಟ್ ಹ್ಯಾಲೋ 3’ ಸ್ಮಾರ್ಟ್‌ವಾಚ್!

ಹುಚ್ಚು ನಾಯಿ ದಾಳಿಗೆ 4 ತಿಂಗಳ ಹೆಣ್ಣು ಮಗು ಬಲಿ!

ಹುಚ್ಚು ನಾಯಿ ದಾಳಿಗೆ 4 ತಿಂಗಳ ಹೆಣ್ಣು ಮಗು ಬಲಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat