ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು ನಗರ

ವೈದ್ಯಕೀಯ ಲೋಕದ ಅಚ್ಚರಿಗಳನ್ನು ಸಾರುವ “ಮಿಸ್ಲೆ” ಚಿತ್ರಕ್ಕೆ ಸಾಥ್!

March 2, 2025
Share on WhatsappShare on FacebookShare on Twitter

ಬೆಂಗಳೂರು: ಮಾನವೀಯತೆಯನ್ನೇ ಮುಖ್ಯ ಹೂರಣವಾಗಿಸಿಕೊಂಡಿರುವ ಸಾಕ್ಷ್ಯ ಚಿತ್ರಕ್ಕೆ ಸಂಸದ ಡಾ. ಮಂಜುನಾಥ್, ನಟಿ ಪ್ರಿಯಾಂಕ ಉಪೇಂದ್ರ ಮತ್ತು ಐಪಿಎಸ್ ರವಿ ಸಾಥ್ ನೀಡಿದ್ದಾರೆ.

ವೈದ್ಯಕೀಯ ಲೋಕದಲ್ಲಿ ಆಗಾಗ ಅಚ್ಚರಿಗಳು ನಡೆಯುತ್ತವೆ. ಇಂತಹ ಘಟನೆಗಳನ್ನು ಮುಂದಿಟ್ಟುಕೊಂಡು ನಿರ್ದೇಶಕ ಎ. ಪರಮೇಶ್ ” ಮಿಸ್ಲೆ” ಸಾಕ್ಷ್ಯಚಿತ್ರ ನಿರ್ದೇಶನ ಮಾಡಿದ್ದು ಮನಮುಟ್ಡುವ ರೀತಿ ಕಟ್ಟಿ ಕೊಟ್ಟಿದ್ದಾರೆ.
ವೈದ್ಯಕೀಯ ಕ್ಷೇತ್ರಕ್ಕೆ ಸವಾಲಾಗಿದ್ದ ಕಾಯಿಲೆಯಿಂದ ಡಾಕ್ಟರ್ ಹೇಗೆ ರೋಗಿಯನ್ನು ಪಾರು ಮಾಡಿದರು ಎಂಬುವುದನ್ನು ಈ ಚಿತ್ರ ತಿಳಿಸುತ್ತದೆ. ಆಂಧ್ರ ಪ್ರದೇಶದ ಅನಂತಪುರದ ರೋಗಿಯೊಬ್ಬರು ಕೋವಿಡ್ ಸೋಂಕು ತಗುಲಿ ಅದರಿಂದ ಪಾರಾಗುವುದರೊಳಗೆ ಇನ್ನೊಂದು ಕಾಯಿಲೆಗೆ ತುತ್ತಾಗಿದ್ದರು. ಆಗ ಜೀವನ್ಮರಣದ ಹೋರಾಟ ಮಾಡುವಂತಾಗಿತ್ತು. ಈ ಸಮಸ್ಯೆಯಿಂದ ಚೇತರಿಸಿಕೊಳ್ಳಲು ಕುಟುಂಬವು ಎದುರಿಸಿದ ಸಮಸ್ಯೆಗಳು ರೋಗಿಯ ಪತ್ನಿ ಮತ್ತು ಸಹೋದರ ಬೆನ್ನಿಗೆ ನಿಂತ ಮನ ಮಿಡಿಯುವ ನೈಜ ಘಟನೆಯನ್ನು 48 ನಿಮಿಷಗಳ ಅವಧಿಯಲ್ಲಿ ಚಿತ್ರೀಕರಿಸಿ ತೋರಿಸಲಾಗಿದೆ.

ಮೂಳೆ ರೋಗ ತಜ್ಞರಾದ ಡಾ. ಗೋಪಾಲ ಕೃಷ್ಣ ಅವರು ವೃತ್ತಿಯಲ್ಲಿ ರಿಸ್ಕ್ ತೆಗೆದುಕೊಂಡು ಶಸ್ತ್ರಚಿಕಿತ್ಸೆ ಮಾಡುವ ಮೂಲಕ ಆಂಧ್ರಪ್ರದೇಶದ ರೋಗಿಗೆ ಪುನರ್ ಜನ್ಮ ನೀಡಿದ ಕಥೆಯನ್ನು “ಮಿಸ್ಲೆ ” ಎಂಬ ಸಾಕ್ಷ್ಯಚಿತ್ರದ ಮೂಲಕ ಚಿತ್ರೀಕರಿಸಲಾಗಿದೆ. ಡಾಕ್ಟರ್ ಆಗಿರುವ ಸುಜಾತ ಎಂಬುವರು ವೈದ್ಯಕೀಯ ಕ್ಷೇತ್ರದಲ್ಲಿ ತಮ್ಮ ಪತಿಯ ಸಾಧನೆಯನ್ನು ಸಮಾಜಕ್ಕೆ ಜಾಗೃತಿ ಮುಡಿಸಲು ಈ ರೀತಿ ಕಥೆ ಹೆಣೆದಿದ್ದಾರೆ. ಡಾ.ಸುಜಾತಕೃಷ್ಣ ಪ್ರೊಡಕ್ಷನ್ ಹೌಸ್ ನಿರ್ಮಾಣದಲ್ಲಿ ಮೂಡಿ ಬಂದಿರುವ ಸಾಕ್ಷ್ಯಚಿತ್ರಕ್ಕೆ ಎ.ಪರಮೇಶ್ ನಿರ್ದೇಶನ ಮಾಡಿದ್ದಾರೆ.

ಈ ವೇಳೆ ಚಿಕಿತ್ಸೆಗೆ ಒಳಗಾಗಿ ಪುನರ್ ಜನ್ಮ ಪಡೆದ ರೋಗಿ, ಅವರ ಪತ್ನಿ ಮತ್ತು ಸಹೋದರ ಕೂಡ ಆಗಮಿಸಿದ್ದು ವಿಶೇಷವಾಗಿತ್ತು. ಸಾಕ್ಷ್ಯಚಿತ್ರ ನೈಜವಾಗಿ ಬರಲಿ ಎನ್ನುವ ಉದ್ದೇಶದಿಂದ ರೋಗಿಯ ಮಾತೃ ಭಾಷೆ ತೆಲುಗು ಮತ್ತು ವೈಜ್ಞಾನಿಕ ವಿವರಣೆಗಳಿಗೆ ಇಂಗ್ಲಿಷ್ ಭಾಷೆಯ ಉಪಯೋಗ ಮಾಡಲಾಗಿದೆ. ಡಾಕ್ಯುಮೆಂಟರಿ ಚಿತ್ರದಲ್ಲಿ ನಿಜ ಪಾತ್ರಕ್ಕೆ ಜೀವ ತುಂಬಲು, ನಟ ಮಹೇಶ್ ರಾಜ್, ಶ್ರೀಪರಿಣಿತಿ ಮತ್ತು ನಾಗರಾಜ್ ಶೆಟ್ಟಿ ಅಭಿನಯಿಸಿದ್ದಾರೆ.

Tags: bangaloreDr. ManjunathMisleMoviePriyanka Upendra
SendShareTweet
Previous Post

Shafali Verma: ಡಬ್ಲ್ಯುಪಿಎಲ್‌ನಲ್ಲಿ ದಾಖಲೆ ಬರೆದ ಹೊಡೆಬಡಿಯ ಆಟಗಾರ್ತಿ ಶಫಾಲಿ ವರ್ಮಾ

Next Post

ದಕ್ಷಿಣ ರಾಜ್ಯಗಳ ಲೋಕಸಭಾ ಕ್ಷೇತ್ರಗಳನ್ನು ಕುಗ್ಗಿಸಲು ಕೇಂದ್ರ ಸರ್ಕಾರ ಮುಂದಾಗಿದೆ: ಡಿಸಿಎಂ

Related Posts

‘ಜೈಲರ್-2’ಗೆ ‘ಬೃಂದಾವಿಹಾರಿ’ ಚಾಲೆಂಜ್..?
ಸಿನಿಮಾ-ಮನರಂಜನೆ

‘ಜೈಲರ್-2’ಗೆ ‘ಬೃಂದಾವಿಹಾರಿ’ ಚಾಲೆಂಜ್..?

‘ಟಾಕ್ಸಿಕ್’ಗೆ ಬೆಂಗಳೂರು ರೆಡ್ ಕಾರ್ಪೆಟ್ ; ಮೊದಲ ದಿನವೇ ಭರ್ಜರಿ ಗಳಿಕೆ.. ಎಷ್ಟು ಕೋಟಿ?
ಸಿನಿಮಾ-ಮನರಂಜನೆ

‘ಟಾಕ್ಸಿಕ್’ಗೆ ಬೆಂಗಳೂರು ರೆಡ್ ಕಾರ್ಪೆಟ್ ; ಮೊದಲ ದಿನವೇ ಭರ್ಜರಿ ಗಳಿಕೆ.. ಎಷ್ಟು ಕೋಟಿ?

ವಿಶ್ವದೆಲ್ಲೆಡೆ ‘ಟಾಕ್ಸಿಕ್’ಗೆ ಭರ್ಜರಿ ಓಪನಿಂಗ್ ; ಮುಗಿಲು ಮುಟ್ಟಿದ ಯಶ್‌ ಫ್ಯಾನ್ಸ್‌ ಸಂಭ್ರಮ!
ಸಿನಿಮಾ-ಮನರಂಜನೆ

ವಿಶ್ವದೆಲ್ಲೆಡೆ ‘ಟಾಕ್ಸಿಕ್’ಗೆ ಭರ್ಜರಿ ಓಪನಿಂಗ್ ; ಮುಗಿಲು ಮುಟ್ಟಿದ ಯಶ್‌ ಫ್ಯಾನ್ಸ್‌ ಸಂಭ್ರಮ!

‘ಟಾಕ್ಸಿಕ್’ ಇವೆಂಟ್‌ನಲ್ಲಿ ಯಶ್ ಭಾಷಣದ ವೇಳೆ ಭಾರಿ ಅನಾಹುತ : ಧ್ವನಿವರ್ಧಕ ವ್ಯವಸ್ಥೆ ಕುಸಿದು ಫ್ಯಾನ್ಸ್‌ಗೆ ಗಾಯ!
ಸಿನಿಮಾ-ಮನರಂಜನೆ

‘ಟಾಕ್ಸಿಕ್’ ಇವೆಂಟ್‌ನಲ್ಲಿ ಯಶ್ ಭಾಷಣದ ವೇಳೆ ಭಾರಿ ಅನಾಹುತ : ಧ್ವನಿವರ್ಧಕ ವ್ಯವಸ್ಥೆ ಕುಸಿದು ಫ್ಯಾನ್ಸ್‌ಗೆ ಗಾಯ!

ರಿಲೀಸ್‌ಗೂ ಮುನ್ನವೇ ಟಾಕ್ಸಿಕ್ ಅಬ್ಬರ.. ಕರ್ನಾಟಕದಲ್ಲಿ ಭರ್ಜರಿ ಅಡ್ವಾನ್ಸ್ ಬುಕ್ಕಿಂಗ್!
ಸಿನಿಮಾ-ಮನರಂಜನೆ

ರಿಲೀಸ್‌ಗೂ ಮುನ್ನವೇ ಟಾಕ್ಸಿಕ್ ಅಬ್ಬರ.. ಕರ್ನಾಟಕದಲ್ಲಿ ಭರ್ಜರಿ ಅಡ್ವಾನ್ಸ್ ಬುಕ್ಕಿಂಗ್!

‘ಫಿನಿಕ್ಸ್’ ಚಿತ್ರದ ವಿವಾದಕ್ಕೆ ನಿರ್ದೇಶಕ ಓಂಪ್ರಕಾಶ್  ತಿರುಗೇಟು
ಸಿನಿಮಾ-ಮನರಂಜನೆ

‘ಫಿನಿಕ್ಸ್’ ಚಿತ್ರದ ವಿವಾದಕ್ಕೆ ನಿರ್ದೇಶಕ ಓಂಪ್ರಕಾಶ್ ತಿರುಗೇಟು

Next Post
ದಕ್ಷಿಣ ರಾಜ್ಯಗಳ ಲೋಕಸಭಾ ಕ್ಷೇತ್ರಗಳನ್ನು ಕುಗ್ಗಿಸಲು ಕೇಂದ್ರ ಸರ್ಕಾರ ಮುಂದಾಗಿದೆ: ಡಿಸಿಎಂ

ದಕ್ಷಿಣ ರಾಜ್ಯಗಳ ಲೋಕಸಭಾ ಕ್ಷೇತ್ರಗಳನ್ನು ಕುಗ್ಗಿಸಲು ಕೇಂದ್ರ ಸರ್ಕಾರ ಮುಂದಾಗಿದೆ: ಡಿಸಿಎಂ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಡಿಎಂಕೆ ಆಡಳಿತಾವಧಿಯಲ್ಲಿ ರೈತರು, ಶಿಕ್ಷಕರ ಮೇಲಿದ್ದ ಕೇಸ್‌ ಹಿಂಪಡೆಯಲು ಸಿಎಂ ವಿಜಯ್ ನಿರ್ಧಾರ!

ಡಿಎಂಕೆ ಆಡಳಿತಾವಧಿಯಲ್ಲಿ ರೈತರು, ಶಿಕ್ಷಕರ ಮೇಲಿದ್ದ ಕೇಸ್‌ ಹಿಂಪಡೆಯಲು ಸಿಎಂ ವಿಜಯ್ ನಿರ್ಧಾರ!

ಮುಂಬೈ ತಂಡದ ನಾಯಕತ್ವಕ್ಕೆ ಅಯ್ಯರ್‌ vs ಸೂರ್ಯಕುಮಾರ್‌ ; ಯಾರಿಗೆ ಸಿಗಲಿದೆ ಹೊಣೆ?

ಮುಂಬೈ ತಂಡದ ನಾಯಕತ್ವಕ್ಕೆ ಅಯ್ಯರ್‌ vs ಸೂರ್ಯಕುಮಾರ್‌ ; ಯಾರಿಗೆ ಸಿಗಲಿದೆ ಹೊಣೆ?

ಉಡುಪಿ ಮೂಲದ ದಿಶಾ ಸಾಲಿಯಾನ್ ಸಾವು ಪ್ರಕರಣ : ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಉಡುಪಿ ಮೂಲದ ದಿಶಾ ಸಾಲಿಯಾನ್ ಸಾವು ಪ್ರಕರಣ : ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಅಮೆರಿಕ ದಾಳಿಗೆ ಪ್ರತಿಯಾಗಿ ‘ಮರೆಯಲಾಗದ ಪಾಠ’ದ ಎಚ್ಚರಿಕೆ ನೀಡಿದ ಇರಾನ್ : ಸಂಘರ್ಷ ತೀವ್ರ

ಅಮೆರಿಕ ದಾಳಿಗೆ ಪ್ರತಿಯಾಗಿ ‘ಮರೆಯಲಾಗದ ಪಾಠ’ದ ಎಚ್ಚರಿಕೆ ನೀಡಿದ ಇರಾನ್ : ಸಂಘರ್ಷ ತೀವ್ರ

Recent News

ಡಿಎಂಕೆ ಆಡಳಿತಾವಧಿಯಲ್ಲಿ ರೈತರು, ಶಿಕ್ಷಕರ ಮೇಲಿದ್ದ ಕೇಸ್‌ ಹಿಂಪಡೆಯಲು ಸಿಎಂ ವಿಜಯ್ ನಿರ್ಧಾರ!

ಡಿಎಂಕೆ ಆಡಳಿತಾವಧಿಯಲ್ಲಿ ರೈತರು, ಶಿಕ್ಷಕರ ಮೇಲಿದ್ದ ಕೇಸ್‌ ಹಿಂಪಡೆಯಲು ಸಿಎಂ ವಿಜಯ್ ನಿರ್ಧಾರ!

ಮುಂಬೈ ತಂಡದ ನಾಯಕತ್ವಕ್ಕೆ ಅಯ್ಯರ್‌ vs ಸೂರ್ಯಕುಮಾರ್‌ ; ಯಾರಿಗೆ ಸಿಗಲಿದೆ ಹೊಣೆ?

ಮುಂಬೈ ತಂಡದ ನಾಯಕತ್ವಕ್ಕೆ ಅಯ್ಯರ್‌ vs ಸೂರ್ಯಕುಮಾರ್‌ ; ಯಾರಿಗೆ ಸಿಗಲಿದೆ ಹೊಣೆ?

ಉಡುಪಿ ಮೂಲದ ದಿಶಾ ಸಾಲಿಯಾನ್ ಸಾವು ಪ್ರಕರಣ : ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಉಡುಪಿ ಮೂಲದ ದಿಶಾ ಸಾಲಿಯಾನ್ ಸಾವು ಪ್ರಕರಣ : ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಅಮೆರಿಕ ದಾಳಿಗೆ ಪ್ರತಿಯಾಗಿ ‘ಮರೆಯಲಾಗದ ಪಾಠ’ದ ಎಚ್ಚರಿಕೆ ನೀಡಿದ ಇರಾನ್ : ಸಂಘರ್ಷ ತೀವ್ರ

ಅಮೆರಿಕ ದಾಳಿಗೆ ಪ್ರತಿಯಾಗಿ ‘ಮರೆಯಲಾಗದ ಪಾಠ’ದ ಎಚ್ಚರಿಕೆ ನೀಡಿದ ಇರಾನ್ : ಸಂಘರ್ಷ ತೀವ್ರ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಡಿಎಂಕೆ ಆಡಳಿತಾವಧಿಯಲ್ಲಿ ರೈತರು, ಶಿಕ್ಷಕರ ಮೇಲಿದ್ದ ಕೇಸ್‌ ಹಿಂಪಡೆಯಲು ಸಿಎಂ ವಿಜಯ್ ನಿರ್ಧಾರ!

ಡಿಎಂಕೆ ಆಡಳಿತಾವಧಿಯಲ್ಲಿ ರೈತರು, ಶಿಕ್ಷಕರ ಮೇಲಿದ್ದ ಕೇಸ್‌ ಹಿಂಪಡೆಯಲು ಸಿಎಂ ವಿಜಯ್ ನಿರ್ಧಾರ!

ಮುಂಬೈ ತಂಡದ ನಾಯಕತ್ವಕ್ಕೆ ಅಯ್ಯರ್‌ vs ಸೂರ್ಯಕುಮಾರ್‌ ; ಯಾರಿಗೆ ಸಿಗಲಿದೆ ಹೊಣೆ?

ಮುಂಬೈ ತಂಡದ ನಾಯಕತ್ವಕ್ಕೆ ಅಯ್ಯರ್‌ vs ಸೂರ್ಯಕುಮಾರ್‌ ; ಯಾರಿಗೆ ಸಿಗಲಿದೆ ಹೊಣೆ?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat