ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

Shreyas Iyer : ಶ್ರೇಯಸ್​ ಅಯ್ಯರ್​ ಸವಾಲು ಮೆಟ್ಟಿ ನಿಂತ ಬಗೆಯನ್ನು ಹೊಗಳಿದ ಆಕಾಶ್ ಚೋಪ್ರಾ

March 4, 2025
Shreyas Iyer
Share on WhatsappShare on FacebookShare on Twitter

ದುಬೈ:  ಇಲ್ಲಿನ ಇಂಟರ್​ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ಭಾನುವಾರ (ಮಾರ್ಚ್ 2) ನಡೆದ ಚಾಂಪಿಯನ್ಸ್ ಟ್ರೋಫಿ 2025 ಲೀಗ್ ಹಂತದ ಕೊನೇ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಶ್ರೇಯಸ್ ಅಯ್ಯರ್ (Shreyas Iyer) ನಿರ್ಣಾಯಕ ಅರ್ಧಶತಕ ಗಳಿಸಿದರು. ಮೊದಲ ಪವರ್​ಪ್ಲೇನಲ್ಲಿ ಭಾರತವು ತನ್ನ ಅಗ್ರ ಮೂರು ಬ್ಯಾಟರ್​ಗಳನ್ನು ಕಳೆದುಕೊಂಡಿತು. ಆದರೆ ಅಯ್ಯರ್ ಇನ್ನಿಂಗ್ಸ್ ಅನ್ನು ಮುಂದುವರಿಸಿದರು. ಸ್ಪಿನ್ ಸ್ನೇಹಿ ಟ್ರ್ಯಾಕ್​​ನಲ್ಲಿ ಭಾರತ ತಂಡ 9 ವಿಕೆಟ್ ನಷ್ಟಕ್ಕೆ 249  ರನ್ ಬಾರಿಸಿತು.

Shreyas Iyer No.1 Moddle Order Batter in ODI in the World. In ODI WC 2023, Iyer weakness is Short Ball. But Shreyas work hards against Short Ball.

Now Iyer plays very good against Short ball. This is identity of big player. pic.twitter.com/BFJkEduMVB

— Vikas Yadav (@VikasYadav66200) March 3, 2025

ಚಾಂಪಿಯನ್ಸ್ ಟ್ರೋಫಿಗೆ ಮುಂಚಿತವಾಗಿ ಭಾರತವು ಇಂಗ್ಲೆಂಡ್ ವಿರುದ್ಧ ತವರಿನಲ್ಲಿ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಆಡಿತ್ತು. ಶ್ರೇಯಸ್ ಮೊದಲ ಏಕದಿನ ಪಂದ್ಯವನ್ನು ಆಡುವ ಅವಕಾಶ ಪಡೆದರು. ವಿರಾಟ್ ಕೊಹ್ಲಿಗೆ ಕೊನೆಯ ಕ್ಷಣದಲ್ಲಿ ಗಾಯವಾದ ಕಾರಣ ಶ್ರೇಯಸ್​​ ಆಡುವ ಬಳಗ ಸೇರಿದರು.  ಅವರು ತಮಗೆ ಸಿಕ್ಕ ಅವಕಾಶವನ್ನು ಎರಡೂ ಕೈಗಳಿಂದ ಬಳಸಿಕೊಂಡರು. ಮೂರು ಪಂದ್ಯಗಳಲ್ಲಿ ಎರಡು ಅರ್ಧಶತಕಗಳನ್ನು ಗಳಿಸಿ ಸರಣಿಯಲ್ಲಿ ಎರಡನೇ ಅತಿ ಹೆಚ್ಚು ರನ್ ಗಳಿಸಿದವರೆನಿಸಿಕೊಂಡರು.

ಚಾಂಪಿಯನ್ಸ್ ಟ್ರೋಫಿಯಲ್ಲಿ, ಬಾಂಗ್ಲಾದೇಶ ವಿರುದ್ಧದ ಭಾರತದ ಮೊದಲ ಪಂದ್ಯದಲ್ಲಿ ಅಗ್ಗವಾಗಿ ಔಟ್ ಆದ ನಂತರ, ಶ್ರೇಯಸ್ ಪಾಕಿಸ್ತಾನ ಮತ್ತು ನ್ಯೂಜಿಲೆಂಡ್ ವಿರುದ್ಧ ಬ್ಯಾಕ್ ಟು ಬ್ಯಾಕ್ ಅರ್ಧಶತಕ ಗಳಿಸಿದ್ದಾರೆ.

ಭಾರತದ ಮಾಜಿ ಕ್ರಿಕೆಟಿಗ ಆಕಾಶ್ ಚೋಪ್ರಾ ಅವರ ಸಾಧನೆಯನ್ನು ಹೊಗಳಿದ್ದಾರೆ. ಶ್ರೇಯಸ್ ಕಳೆದ ವರ್ಷ ​ ಬಿಸಿಸಿಐ ಕೇಂದ್ರ ಗುತ್ತಿಗೆ ಕಳೆದುಕೊಂಡು ರಾಷ್ಟ್ರೀಯ ತಂಡದಿಂದ ಹೊರಕ್ಕೆ ಬಿದ್ದರು. ಜತೆಗೆ ಸರ್ಜರಿಯೂ ಆಗಿತ್ತು. ಎಲ್ಲವನ್ನೂ ಅವರು ಎದುರಿಸಿ ಮತ್ತೆ ಅದ್ಭುತ ಪ್ರದರ್ಶನ ನೀಡುತ್ತಿದ್ದಾರೆ ಎಂದು ಹೇಳಿದರು.

“ಅವರು ತಮ್ಮ ಬಿಸಿಸಿಐ ಕೇಂದ್ರ  ಗುತ್ತಿಗೆ  ಕಳೆದುಕೊಂಡರು. ನಂತರ ಅವರನ್ನು ತಂಡದಿಂದ ತೆಗೆದುಹಾಕಲಾಯಿತು. ಅಯ್ಯರ್  ಶಸ್ತ್ರಚಿಕಿತ್ಸೆ ಮಾಡಿಸಿಕೊಂಡರು.  ಹೀಗಎ ಪರಿಸ್ಥಿತಿ ಅವರ ವಿರುದ್ಧವಾಗಿತ್ತು.  ಆದರೆ ಉತ್ತಮ ಪ್ರದರ್ಶನದ ಮೂಲಕ ಟೀಮ್ ಇಂಡಿಯಾಕ್ಕೆ ಮರಳಿದ ಕೀರ್ತಿ ಅವರಿಗೆ ಸಲ್ಲುತ್ತದೆ. ಅವರು ಈಗ ಸ್ಥಿರವಾಗಿ ರನ್ ಗಳಿಸುತ್ತಿದ್ದಾರೆ,” ಎಂದು ಚೋಪ್ರಾ ಹೇಳಿದ್ದಾರೆ.

ರನ್​ ಹಸಿವು ಒಳ್ಳೆಯದು: ರವಿ ಶಾಸ್ತ್ರಿ

ಭಾರತದ ಮಾಜಿ ಮುಖ್ಯ ಕೋಚ್ ರವಿ ಶಾಸ್ತ್ರಿ ಕೂಡ  ಶ್ರೇಯಸ್ ಅವರನ್ನು ಕೊಂಡಾಡಿದ್ದಾರೆ.  ಅವರ ರನ್​ ಮಾಡುವ ಛಲ ಬ್ಯಾಟಿಂಗ್​ ಸ್ಥಿರತೆಯನ್ನು ಹೊಗಳಿದ್ದಾರೆ.

ಇದನ್ನೂ ಓದಿ: ನ್ಯೂಜಿಲೆಂಡ್ ವಿರುದ್ಧ ‘ಚಕ್ರವರ್ತಿ’ಯಾಗಿ ಸೆಮಿಫೈನಲ್ ತಲುಪಿದ ಭಾರತ!

“ಅವರ ರನ್​ ಹಸಿವು ಅತ್ಯುತ್ತಮವಾಗಿದೆ.  ವಅವರು 4 ನೇ ಕ್ರಮಾಂಕದಲ್ಲಿ ತಮ್ಮ ಸ್ಥಾನ ಭದ್ರಪಡಿಸಿಕೊಂಡಿದ್ದಾರೆ.  ಅವರು  ಉತ್ತಮ ಇನ್ನಿಂಗ್ಸ್​ಗಳನ್ನು ಆಡುತ್ತಿದ್ದಾರೆ, “ಎಂದು ಶಾಸ್ತ್ರಿ ಹೇಳಿದರು.

ಶ್ರೇಯಸ್ ಅಯ್ಯರ್ 98 ಎಸೆತಗಳಲ್ಲಿ 79 ರನ್ ಗಳಿಸಿ ಭಾರತವನ್ನು ಉತ್ತಮ ಸ್ಥಿತಿಗೆ ಕೊಂಡೊಯ್ದಿದ್ದರು.  ಅಲ್ಲದೆ, ಭಾರತ ತಂಡಕ್ಕೆ ಕಡಿಮೆ ಮೊತ್ತದ ಪಂದ್ಯದಲ್ಲಿ ಅತ್ಯುತ್ತಮ ಜಯ ದೊರಕಿತ್ತು.

Tags: Cricket Newslatest NewaShreyas Iyer
SendShareTweet
Previous Post

Belagavi Dispute: ಗಡಿ ವಿಚಾರದಲ್ಲಿ ಮಹಾರಾಷ್ಟ್ರ ಮತ್ತೆ ಉದ್ಧಟತನ; ವಿವಾದಕ್ಕಾಗಿ ಇಬ್ಬರು ಸಚಿವರ ನೇಮಕ

Next Post

ಅಪಘಾತದ ಬೆನ್ನಲ್ಲೇ ಬೆಂಗಳೂರು-ಚೆನ್ನೈ ಎಕ್ಸ್ ಪ್ರೆಸ್ ವೇನಲ್ಲಿ ದ್ವಿಚಕ್ರ ವಾಹನ ನಿಷೇಧ

Related Posts

ಡೆಲ್ಲಿ ಕ್ಯಾಪಿಟಲ್ಸ್ ಕೋಚ್ ಹೇಮಂಗ್ ಬದಾನಿ ಅಚ್ಚರಿಯ ಹೇಳಿಕೆ : ಪಾಕಿಸ್ತಾನಿ ಆಟಗಾರರನ್ನು ಖರೀದಿಸುವ ಉದ್ದೇಶವಿತ್ತು!
ಕ್ರೀಡೆ

ಡೆಲ್ಲಿ ಕ್ಯಾಪಿಟಲ್ಸ್ ಕೋಚ್ ಹೇಮಂಗ್ ಬದಾನಿ ಅಚ್ಚರಿಯ ಹೇಳಿಕೆ : ಪಾಕಿಸ್ತಾನಿ ಆಟಗಾರರನ್ನು ಖರೀದಿಸುವ ಉದ್ದೇಶವಿತ್ತು!

ಏಕದಿನ ತಂಡದಲ್ಲಿ ಕೆ.ಎಲ್. ರಾಹುಲ್ ಸ್ಥಾನಕ್ಕೆ ಸಂಕಷ್ಟ : ಸಂಜು ಸ್ಯಾಮ್ಸನ್ ಹಾಗೂ ಇಶಾನ್ ಕಿಶನ್ ಪೈಪೋಟಿ
ಕ್ರೀಡೆ

ಏಕದಿನ ತಂಡದಲ್ಲಿ ಕೆ.ಎಲ್. ರಾಹುಲ್ ಸ್ಥಾನಕ್ಕೆ ಸಂಕಷ್ಟ : ಸಂಜು ಸ್ಯಾಮ್ಸನ್ ಹಾಗೂ ಇಶಾನ್ ಕಿಶನ್ ಪೈಪೋಟಿ

ಪಾಕ್ ಆಟಗಾರನ ವಿಚಿತ್ರ ರನ್ ಔಟ್ : ‘ಸ್ಪಿರಿಟ್ ಆಫ್ ಕ್ರಿಕೆಟ್’ ಬಗ್ಗೆ ಮತ್ತೆ ಭುಗಿಲೆದ್ದ ಚರ್ಚೆ
ಕ್ರೀಡೆ

ಪಾಕ್ ಆಟಗಾರನ ವಿಚಿತ್ರ ರನ್ ಔಟ್ : ‘ಸ್ಪಿರಿಟ್ ಆಫ್ ಕ್ರಿಕೆಟ್’ ಬಗ್ಗೆ ಮತ್ತೆ ಭುಗಿಲೆದ್ದ ಚರ್ಚೆ

ಸನ್‌ರೈಸರ್ಸ್ ಲೀಡ್ಸ್ ತಂಡಕ್ಕೆ ಪಾಕಿಸ್ತಾನದ ಅಬ್ರಾರ್ ಅಹ್ಮದ್ ಸೇರ್ಪಡೆ : ಈ ಬಗ್ಗೆ ಬಿಸಿಸಿಐ ಹೇಳುವುದೇನು?
ಕ್ರೀಡೆ

ಸನ್‌ರೈಸರ್ಸ್ ಲೀಡ್ಸ್ ತಂಡಕ್ಕೆ ಪಾಕಿಸ್ತಾನದ ಅಬ್ರಾರ್ ಅಹ್ಮದ್ ಸೇರ್ಪಡೆ : ಈ ಬಗ್ಗೆ ಬಿಸಿಸಿಐ ಹೇಳುವುದೇನು?

ಎಂ.ಎಸ್. ಧೋನಿ ಇಲ್ಲದೆ ಸಿಎಸ್‌ಕೆ ಅಪೂರ್ಣ : ಐಪಿಎಲ್ 2026 ‘ಕ್ಯಾಪ್ಟನ್ ಕೂಲ್’ ಪಾಲಿಗೆ ಕೊನೆಯ ಟೂರ್ನಿ
ಕ್ರೀಡೆ

ಎಂ.ಎಸ್. ಧೋನಿ ಇಲ್ಲದೆ ಸಿಎಸ್‌ಕೆ ಅಪೂರ್ಣ : ಐಪಿಎಲ್ 2026 ‘ಕ್ಯಾಪ್ಟನ್ ಕೂಲ್’ ಪಾಲಿಗೆ ಕೊನೆಯ ಟೂರ್ನಿ

ಮಹಿಳಾ ಕ್ರಿಕೆಟ್‌ನ ಸುವರ್ಣ ಯುಗ : ಹರ್ಮನ್‌ಪ್ರೀತ್-ಸ್ಮೃತಿ ಕಾಲಘಟ್ಟದಲ್ಲಿ ಕ್ರೀಡೆಯತ್ತ ಮುಖಮಾಡಿದ ಯುವತಿಯರು
ಕ್ರೀಡೆ

ಮಹಿಳಾ ಕ್ರಿಕೆಟ್‌ನ ಸುವರ್ಣ ಯುಗ : ಹರ್ಮನ್‌ಪ್ರೀತ್-ಸ್ಮೃತಿ ಕಾಲಘಟ್ಟದಲ್ಲಿ ಕ್ರೀಡೆಯತ್ತ ಮುಖಮಾಡಿದ ಯುವತಿಯರು

Next Post
ಅಪಘಾತದ ಬೆನ್ನಲ್ಲೇ ಬೆಂಗಳೂರು-ಚೆನ್ನೈ ಎಕ್ಸ್ ಪ್ರೆಸ್ ವೇನಲ್ಲಿ ದ್ವಿಚಕ್ರ ವಾಹನ ನಿಷೇಧ

ಅಪಘಾತದ ಬೆನ್ನಲ್ಲೇ ಬೆಂಗಳೂರು-ಚೆನ್ನೈ ಎಕ್ಸ್ ಪ್ರೆಸ್ ವೇನಲ್ಲಿ ದ್ವಿಚಕ್ರ ವಾಹನ ನಿಷೇಧ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಚಿಕ್ಕಮಗಳೂರಿನ ಹಲವೆಡೆ ಆಲಿಕಲ್ಲು ಸಹಿತ ಧಾರಾಕಾರ ಮಳೆ.. ನಾಳೆ ಹೇಗಿರಲಿದೆ ರಾಜ್ಯದ ಹವಾಮಾನ?

ಚಿಕ್ಕಮಗಳೂರಿನ ಹಲವೆಡೆ ಆಲಿಕಲ್ಲು ಸಹಿತ ಧಾರಾಕಾರ ಮಳೆ.. ನಾಳೆ ಹೇಗಿರಲಿದೆ ರಾಜ್ಯದ ಹವಾಮಾನ?

ಕಿಮ್ಸ್​​ ಸಿಬ್ಬಂದಿಯ ನಿರ್ಲಕ್ಷ್ಯಕ್ಕೆ ಯುವಕ ಬಲಿ?

ಕಿಮ್ಸ್​​ ಸಿಬ್ಬಂದಿಯ ನಿರ್ಲಕ್ಷ್ಯಕ್ಕೆ ಯುವಕ ಬಲಿ?

ಮಹಿಳೆಯ ಮೇಲೆ ಮೂತ್ರ ವಿಸರ್ಜನೆ.. ವ್ಯಕ್ತಿಯನ್ನು ಹೊಡೆದು ಕೊಂದ ಉದ್ರಿಕ್ತರ ಗುಂಪು!

ಮಹಿಳೆಯ ಮೇಲೆ ಮೂತ್ರ ವಿಸರ್ಜನೆ.. ವ್ಯಕ್ತಿಯನ್ನು ಹೊಡೆದು ಕೊಂದ ಉದ್ರಿಕ್ತರ ಗುಂಪು!

ಬಿಸಿಎಂ ಹಾಸ್ಟೆಲ್ ಮ್ಯಾನೇಜರ್ ಆತ್ಮಹತ್ಯೆ – ಕಾರಣ ನಿಗೂಢ!

ಬಿಸಿಎಂ ಹಾಸ್ಟೆಲ್ ಮ್ಯಾನೇಜರ್ ಆತ್ಮಹತ್ಯೆ – ಕಾರಣ ನಿಗೂಢ!

Recent News

ಚಿಕ್ಕಮಗಳೂರಿನ ಹಲವೆಡೆ ಆಲಿಕಲ್ಲು ಸಹಿತ ಧಾರಾಕಾರ ಮಳೆ.. ನಾಳೆ ಹೇಗಿರಲಿದೆ ರಾಜ್ಯದ ಹವಾಮಾನ?

ಚಿಕ್ಕಮಗಳೂರಿನ ಹಲವೆಡೆ ಆಲಿಕಲ್ಲು ಸಹಿತ ಧಾರಾಕಾರ ಮಳೆ.. ನಾಳೆ ಹೇಗಿರಲಿದೆ ರಾಜ್ಯದ ಹವಾಮಾನ?

ಕಿಮ್ಸ್​​ ಸಿಬ್ಬಂದಿಯ ನಿರ್ಲಕ್ಷ್ಯಕ್ಕೆ ಯುವಕ ಬಲಿ?

ಕಿಮ್ಸ್​​ ಸಿಬ್ಬಂದಿಯ ನಿರ್ಲಕ್ಷ್ಯಕ್ಕೆ ಯುವಕ ಬಲಿ?

ಮಹಿಳೆಯ ಮೇಲೆ ಮೂತ್ರ ವಿಸರ್ಜನೆ.. ವ್ಯಕ್ತಿಯನ್ನು ಹೊಡೆದು ಕೊಂದ ಉದ್ರಿಕ್ತರ ಗುಂಪು!

ಮಹಿಳೆಯ ಮೇಲೆ ಮೂತ್ರ ವಿಸರ್ಜನೆ.. ವ್ಯಕ್ತಿಯನ್ನು ಹೊಡೆದು ಕೊಂದ ಉದ್ರಿಕ್ತರ ಗುಂಪು!

ಬಿಸಿಎಂ ಹಾಸ್ಟೆಲ್ ಮ್ಯಾನೇಜರ್ ಆತ್ಮಹತ್ಯೆ – ಕಾರಣ ನಿಗೂಢ!

ಬಿಸಿಎಂ ಹಾಸ್ಟೆಲ್ ಮ್ಯಾನೇಜರ್ ಆತ್ಮಹತ್ಯೆ – ಕಾರಣ ನಿಗೂಢ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಚಿಕ್ಕಮಗಳೂರಿನ ಹಲವೆಡೆ ಆಲಿಕಲ್ಲು ಸಹಿತ ಧಾರಾಕಾರ ಮಳೆ.. ನಾಳೆ ಹೇಗಿರಲಿದೆ ರಾಜ್ಯದ ಹವಾಮಾನ?

ಚಿಕ್ಕಮಗಳೂರಿನ ಹಲವೆಡೆ ಆಲಿಕಲ್ಲು ಸಹಿತ ಧಾರಾಕಾರ ಮಳೆ.. ನಾಳೆ ಹೇಗಿರಲಿದೆ ರಾಜ್ಯದ ಹವಾಮಾನ?

ಕಿಮ್ಸ್​​ ಸಿಬ್ಬಂದಿಯ ನಿರ್ಲಕ್ಷ್ಯಕ್ಕೆ ಯುವಕ ಬಲಿ?

ಕಿಮ್ಸ್​​ ಸಿಬ್ಬಂದಿಯ ನಿರ್ಲಕ್ಷ್ಯಕ್ಕೆ ಯುವಕ ಬಲಿ?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat