ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

Viral News : ಏನ್ ಕಾಲ ಬಂತಪ್ಪಾ, ರೈಲಿನಲ್ಲಿ ಯುವಕನನ್ನು ಚುಂಬಿಸಿದ ಯುವಕ: ವಿಡಿಯೊ ವೈರಲ್

March 5, 2025
Viral News
Share on WhatsappShare on FacebookShare on Twitter

ನವದೆಹಲಿ: ರೈಲಿನಲ್ಲಿ ಮಲಗಿದ್ದ ಯುವಕನೊಬ್ಬನಿಗೆ ಸಹ ಪುರುಷ ಪ್ರಯಾಣಿಕನೊಬ್ಬ ಚುಂಬಿಸಿರುವ ಪ್ರಕರಣ ನಡೆದಿದ್ದು, ತನ್ನ ಮೇಲಾದ ಕೃತ್ಯದ ಬಗ್ಗೆ ಯುವಕನು ಹೇಳಿಕೊಂಡಿರುವ ವೀಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ (Viral News ) ಆಗಿದೆ.

The guy kissed another guy in train while sleeping.
Then said- "maaf kardo, chhod de"

All the bystanders are not even taking this seriously until the man started to get beaten. pic.twitter.com/YtQP3P7cG2

— ShoneeKapoor (@ShoneeKapoor) March 4, 2025

ಮೇಲಿನ ಬರ್ತ್ನಲ್ಲಿ ಮಲಗಿದ್ದ ವ್ಯಕ್ತಿಗೆ, ಕೆಳಗಿನ ಬರ್ತ್ನಲ್ಲಿ ಮಲಗಿದ್ದ ವ್ಯಕ್ತಿ ಏಕಾಏಕಿ ಬಂದು ಮುತ್ತು ಕೊಟ್ಟಿದ್ದಾನೆ. ಜೊತೆಗೆ ತನ್ನ ಕೃತ್ಯವನ್ನು ಒಪ್ಪಿಕೊಂಡಿದ್ದಾನೆ. “ಮುತ್ತು ಕೊಡಬೇಕು ಅನಿಸಿತು. ಅದಕ್ಕಾಗಿ ಕೊಟ್ಟೆ” ಎಂದಿದ್ದಾನೆ. ವೈರಲ್ ಆಗಿರುವ ವಿಡಿಯೋದಲ್ಲಿ, ಮುತ್ತು ಕೊಟ್ಟ ಅಪರಾಧಕ್ಕಾಗಿ ಆ ವ್ಯಕ್ತಿಯನ್ನು ಥಳಿಸುತ್ತಿರುವುದನ್ನು ಕಾಣಬಹುದು.

ಮುತ್ತು ಕೊಡಿಸಿಕೊಂಡ ವ್ಯಕ್ತಿ, ಪ್ರಯಾಣಿಕರ ಮುಂದೆ ತನಗೆ ಆಗಿರುವ ಅನ್ಯಾಯವನ್ನು ತೋಡಿಕೊಂಡಿದ್ದಾನೆ. ಜನರೆಲ್ಲರೂ ಕುತೂಹಲದಿಂದ ಅವರನ್ನು ಸುತ್ತುವರಿದು ನೋಡುತ್ತಿವುದನ್ನು ಕಾಣಬಹುದಾಗಿದೆ. ಮುತ್ತು ಕೊಟ್ಟವನ ಪತ್ನಿಯು ಪರಿಸ್ಥಿತಿಯನ್ನು ನಿಯಂತ್ರಿಸಲು ಯತ್ನಿಸುತ್ತಿರುವುದೂ ಕಾಣಿಸುತ್ತಿದೆ. ಈ ವಿಷಯವನ್ನು ಇಲ್ಲಿಗೆ ಬಿಟ್ಟುಬಿಡಿ ಎಂದು ಆಕೆ ಅವಲತ್ತುಕೊಂಡಿದ್ದಾಳೆ.

ಇದನ್ನೂ ಓದಿ: Gold Scam: 90 ದಿನಗಳಲ್ಲಿ 25 ಕೋಟಿ ರೂ. ಪಾವತಿಸಿ ಅಥವಾ ಜೈಲಿಗೆ ಹೋಗಿ: ಚಿನ್ನದ ಹಗರಣದ ಆರೋಪಿಗೆ ಸುಪ್ರೀಂ ಕೋರ್ಟ್

“ಇಲ್ಲಿಯೇ ಕುಳಿತಿದ್ದ ಈ ವ್ಯಕ್ತಿ, ನಾನು ಮಲಗಿದ್ದಾಗ ನನ್ನನ್ನು ಬಲವಂತವಾಗಿ ಬಂದು ಚುಂಬಿಸಿದ್ದಾನೆ. ಇದು ಎಲ್ಲರ ಮುಂದೆ ನಡೆದಿದೆ. ಆದರೆ ಯಾರೂ ನನ್ನ ಬೆಂಬಲಕ್ಕೆ ಬರುತ್ತಿಲ್ಲ.ನನ್ನ ಸ್ಥಾನದಲ್ಲಿ ಒಬ್ಬ ಮಹಿಳೆ ಇದ್ದಿದ್ದರೆ ಜನರ ಪ್ರತಿಕ್ರಿಯೆ ಹೇಗಿರುತ್ತಿತ್ತು, ನಿಮ್ಮ ಹೆಂಡತಿಗೆ ಇದು ಸಂಭವಿಸಿದ್ದರೆ, ನೀವು  ಅದನ್ನು ಬಿಟ್ಟುಬಿಡಿ ಎಂದು ಹೇಳುತ್ತಿದ್ದಿರಾ? ಎಂದೂ ಆತ ಮರು ಪಶ್ನೆ ಹಾಕಿದ್ದಾನೆ.

ಇತರ ಪ್ರಯಾಣಿಕರು ಬೆಂಬಲ ನೀಡುತ್ತಿಲ್ಲ ಎಂಬ ಹತಾಶೆಯಿಂದ ಸಿಟ್ಟಾಗಿದ್ದ ಆ ವ್ಯಕ್ತಿ ಆರೋಪಿ ಮೇಲೆ ಹಲ್ಲೆಗೆ ಮುಂದಾಗಿದ್ದಾನೆ. ಆತನ ಕಾಲರ್ ಹಿಡಿದು ಎಳೆದುಕೊಂಡು ಹೋಗಿದ್ದಾನೆ. ಜೊತೆಗೆ ಅನೇಕ ಬಾರಿ ಕಪಾಳಮೋಕ್ಷ ಮಾಡಿದ್ದಾನೆ. ಆದರೆ, ಆತ ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾನೋ ಇಲ್ಲವೋ ಎಂಬುದು ದೃಢಪಟ್ಟಿಲ್ಲ.

Tags: Kannada NewsRailway DepartmentViral News
SendShareTweet
Previous Post

Rajiv Gandhi : ರಾಜೀವ್ ಗಾಂಧಿ ಕೇಂಬ್ರಿಡ್ಜ್, ಇಂಪೀರಿಯಲ್ ಕಾಲೇಜಿನಲ್ಲಿ 2 ಬಾರಿ ಫೇಲ್ ಆಗಿದ್ದರು: ಮಣಿಶಂಕರ್ ಹೊಸ ವಿವಾದ

Next Post

ಬೆಂಗಳೂರಿನಲ್ಲಿ ಇರುವವರಿಗೆ ಮತ್ತೊಂದು ಬರೆ; ಶೀಘ್ರವೇ ಆಟೋ ದರ ಹೆಚ್ಚು ನೀಡಲು ಸಜ್ಜಾಗಿ

Related Posts

ಮಗನ ಅಗಲಿಕೆ ತಡೆಯಲಾರದೆ ಒಂದೇ ಸೀರೆಯಲ್ಲಿ ನೇ*ಣಿಗೆ ಶರಣಾದ ದಂಪತಿ!
ದೇಶ

ಮಗನ ಅಗಲಿಕೆ ತಡೆಯಲಾರದೆ ಒಂದೇ ಸೀರೆಯಲ್ಲಿ ನೇ*ಣಿಗೆ ಶರಣಾದ ದಂಪತಿ!

ಮದುವೆಯಾದ ಕೆಲವೇ ಗಂಟೆಗಳಲ್ಲಿ ಬಯಲಾಯ್ತು ವರನ ಅಸಲಿಯತ್ತು | ವಿವಾಹ ರದ್ದು
ದೇಶ

ಮದುವೆಯಾದ ಕೆಲವೇ ಗಂಟೆಗಳಲ್ಲಿ ಬಯಲಾಯ್ತು ವರನ ಅಸಲಿಯತ್ತು | ವಿವಾಹ ರದ್ದು

ಆ ಕುರ್ಚಿಯಲ್ಲಿ ಕೂರಲು ನೀವು ಅರ್ಹರಲ್ಲ | ರಾಹುಲ್ ಗಾಂಧಿ ವಿರುದ್ಧ ನವಜೋತ್ ಕೌರ್ ಸಿಧು ತೀವ್ರ ವಾಗ್ದಾಳಿ!
ದೇಶ

ಆ ಕುರ್ಚಿಯಲ್ಲಿ ಕೂರಲು ನೀವು ಅರ್ಹರಲ್ಲ | ರಾಹುಲ್ ಗಾಂಧಿ ವಿರುದ್ಧ ನವಜೋತ್ ಕೌರ್ ಸಿಧು ತೀವ್ರ ವಾಗ್ದಾಳಿ!

ದೆಹಲಿಯಲ್ಲಿ ಕೃತಕ ಬುದ್ಧಿಮತ್ತೆಯ ಮಹಾಕುಂಭ | 600ಕ್ಕೂ ಹೆಚ್ಚು ಸ್ಟಾರ್ಟ್‌ಅಪ್‌ಗಳು, 2.5 ಲಕ್ಷ ಪ್ರೇಕ್ಷಕರು ಭಾಗಿ
ದೇಶ

ದೆಹಲಿಯಲ್ಲಿ ಕೃತಕ ಬುದ್ಧಿಮತ್ತೆಯ ಮಹಾಕುಂಭ | 600ಕ್ಕೂ ಹೆಚ್ಚು ಸ್ಟಾರ್ಟ್‌ಅಪ್‌ಗಳು, 2.5 ಲಕ್ಷ ಪ್ರೇಕ್ಷಕರು ಭಾಗಿ

ಕಾರಿನ ಮೇಲೆ ಬಿದ್ದ 40 ಕ್ವಿಂಟಾಲ್ ತೂಕದ ಹೈಮಾಸ್ಟ್ ಕಂಬ | ಸಮಾಜವಾದಿ ಪಕ್ಷದ ಮುಖಂಡ ದಾರುಣ ಸಾ*
ದೇಶ

ಕಾರಿನ ಮೇಲೆ ಬಿದ್ದ 40 ಕ್ವಿಂಟಾಲ್ ತೂಕದ ಹೈಮಾಸ್ಟ್ ಕಂಬ | ಸಮಾಜವಾದಿ ಪಕ್ಷದ ಮುಖಂಡ ದಾರುಣ ಸಾ*

ಶಬರಿಮಲೆಗೆ ಮಹಿಳೆಯರ ಪ್ರವೇಶ ವಿವಾದ : ಏ.7ರಿಂದ ಸುಪ್ರೀಂ ಕೋರ್ಟ್‌ನ 9 ನ್ಯಾಯಾಧೀಶರ ಪೀಠದಿಂದ ಅಂತಿಮ ವಿಚಾರಣೆ
ದೇಶ

ಶಬರಿಮಲೆಗೆ ಮಹಿಳೆಯರ ಪ್ರವೇಶ ವಿವಾದ : ಏ.7ರಿಂದ ಸುಪ್ರೀಂ ಕೋರ್ಟ್‌ನ 9 ನ್ಯಾಯಾಧೀಶರ ಪೀಠದಿಂದ ಅಂತಿಮ ವಿಚಾರಣೆ

Next Post
ಬೆಂಗಳೂರಿನಲ್ಲಿ ಇರುವವರಿಗೆ ಮತ್ತೊಂದು ಬರೆ; ಶೀಘ್ರವೇ ಆಟೋ ದರ ಹೆಚ್ಚು ನೀಡಲು ಸಜ್ಜಾಗಿ

ಬೆಂಗಳೂರಿನಲ್ಲಿ ಇರುವವರಿಗೆ ಮತ್ತೊಂದು ಬರೆ; ಶೀಘ್ರವೇ ಆಟೋ ದರ ಹೆಚ್ಚು ನೀಡಲು ಸಜ್ಜಾಗಿ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಟಿ20 ವಿಶ್ವಕಪ್‌ನಿಂದ ಆಸ್ಟ್ರೇಲಿಯಾ ಔಟ್‌ |ಸೂಪರ್‌-8ಕ್ಕೆ ಏರಿದ ಜಿಂಬಾಬ್ವೆ!

ಟಿ20 ವಿಶ್ವಕಪ್‌ನಿಂದ ಆಸ್ಟ್ರೇಲಿಯಾ ಔಟ್‌ |ಸೂಪರ್‌-8ಕ್ಕೆ ಏರಿದ ಜಿಂಬಾಬ್ವೆ!

ಹೊಸ ಕಾರು ಕೊಳ್ಳುವ ಪ್ಲಾನ್ ಇದೆಯಾ? ಹಾಗಾದ್ರೆ ಸ್ವಲ್ಪ ದಿನ ಕಾಯಿರಿ.. ಬರ್ತಿದೆ ಹೊಸ ಅವತಾರದಲ್ಲಿ ಮಾರುತಿ ಬ್ರೆಝಾ!

ಹೊಸ ಕಾರು ಕೊಳ್ಳುವ ಪ್ಲಾನ್ ಇದೆಯಾ? ಹಾಗಾದ್ರೆ ಸ್ವಲ್ಪ ದಿನ ಕಾಯಿರಿ.. ಬರ್ತಿದೆ ಹೊಸ ಅವತಾರದಲ್ಲಿ ಮಾರುತಿ ಬ್ರೆಝಾ!

ಡ್ರಗ್ ಪೆಡ್ಲಿಂಗ್‌ | ವಿದೇಶಿ ಫುಟ್ಬಾಲ್ ಆಟಗಾರ ಬೆಂಗಳೂರಲ್ಲಿ ಬಂಧನ..!

ಡ್ರಗ್ ಪೆಡ್ಲಿಂಗ್‌ | ವಿದೇಶಿ ಫುಟ್ಬಾಲ್ ಆಟಗಾರ ಬೆಂಗಳೂರಲ್ಲಿ ಬಂಧನ..!

ಬಿಡದಿ ಬಳಿ ಹಳಿ ತಪ್ಪಿದ ರೈಲು.. ತಪ್ಪಿದ ಭಾರೀ ಅನಾಹುತ!

ಬಿಡದಿ ಬಳಿ ಹಳಿ ತಪ್ಪಿದ ರೈಲು.. ತಪ್ಪಿದ ಭಾರೀ ಅನಾಹುತ!

Recent News

ಟಿ20 ವಿಶ್ವಕಪ್‌ನಿಂದ ಆಸ್ಟ್ರೇಲಿಯಾ ಔಟ್‌ |ಸೂಪರ್‌-8ಕ್ಕೆ ಏರಿದ ಜಿಂಬಾಬ್ವೆ!

ಟಿ20 ವಿಶ್ವಕಪ್‌ನಿಂದ ಆಸ್ಟ್ರೇಲಿಯಾ ಔಟ್‌ |ಸೂಪರ್‌-8ಕ್ಕೆ ಏರಿದ ಜಿಂಬಾಬ್ವೆ!

ಹೊಸ ಕಾರು ಕೊಳ್ಳುವ ಪ್ಲಾನ್ ಇದೆಯಾ? ಹಾಗಾದ್ರೆ ಸ್ವಲ್ಪ ದಿನ ಕಾಯಿರಿ.. ಬರ್ತಿದೆ ಹೊಸ ಅವತಾರದಲ್ಲಿ ಮಾರುತಿ ಬ್ರೆಝಾ!

ಹೊಸ ಕಾರು ಕೊಳ್ಳುವ ಪ್ಲಾನ್ ಇದೆಯಾ? ಹಾಗಾದ್ರೆ ಸ್ವಲ್ಪ ದಿನ ಕಾಯಿರಿ.. ಬರ್ತಿದೆ ಹೊಸ ಅವತಾರದಲ್ಲಿ ಮಾರುತಿ ಬ್ರೆಝಾ!

ಡ್ರಗ್ ಪೆಡ್ಲಿಂಗ್‌ | ವಿದೇಶಿ ಫುಟ್ಬಾಲ್ ಆಟಗಾರ ಬೆಂಗಳೂರಲ್ಲಿ ಬಂಧನ..!

ಡ್ರಗ್ ಪೆಡ್ಲಿಂಗ್‌ | ವಿದೇಶಿ ಫುಟ್ಬಾಲ್ ಆಟಗಾರ ಬೆಂಗಳೂರಲ್ಲಿ ಬಂಧನ..!

ಬಿಡದಿ ಬಳಿ ಹಳಿ ತಪ್ಪಿದ ರೈಲು.. ತಪ್ಪಿದ ಭಾರೀ ಅನಾಹುತ!

ಬಿಡದಿ ಬಳಿ ಹಳಿ ತಪ್ಪಿದ ರೈಲು.. ತಪ್ಪಿದ ಭಾರೀ ಅನಾಹುತ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಟಿ20 ವಿಶ್ವಕಪ್‌ನಿಂದ ಆಸ್ಟ್ರೇಲಿಯಾ ಔಟ್‌ |ಸೂಪರ್‌-8ಕ್ಕೆ ಏರಿದ ಜಿಂಬಾಬ್ವೆ!

ಟಿ20 ವಿಶ್ವಕಪ್‌ನಿಂದ ಆಸ್ಟ್ರೇಲಿಯಾ ಔಟ್‌ |ಸೂಪರ್‌-8ಕ್ಕೆ ಏರಿದ ಜಿಂಬಾಬ್ವೆ!

ಹೊಸ ಕಾರು ಕೊಳ್ಳುವ ಪ್ಲಾನ್ ಇದೆಯಾ? ಹಾಗಾದ್ರೆ ಸ್ವಲ್ಪ ದಿನ ಕಾಯಿರಿ.. ಬರ್ತಿದೆ ಹೊಸ ಅವತಾರದಲ್ಲಿ ಮಾರುತಿ ಬ್ರೆಝಾ!

ಹೊಸ ಕಾರು ಕೊಳ್ಳುವ ಪ್ಲಾನ್ ಇದೆಯಾ? ಹಾಗಾದ್ರೆ ಸ್ವಲ್ಪ ದಿನ ಕಾಯಿರಿ.. ಬರ್ತಿದೆ ಹೊಸ ಅವತಾರದಲ್ಲಿ ಮಾರುತಿ ಬ್ರೆಝಾ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat