ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

S Jaishankar: ಲಂಡನ್ ನಲ್ಲಿ ಸಚಿವ ಜೈಶಂಕರ್ ಮೇಲೆ ದಾಳಿಗೆ ಯತ್ನಿಸಿದ ಖಲಿಸ್ತಾನಿಗಳು; Video ಇಲ್ಲಿದೆ

March 6, 2025
Share on WhatsappShare on FacebookShare on Twitter

ಲಂಡನ್: ಭಾರತದ ವಿರುದ್ಧ ಖಲಿಸ್ತಾನಿ ಉಗ್ರ ಸಂಘಟನೆಯ ಷಡ್ಯಂತ್ರ ಮುಂದುವರಿದಿದೆ. ಲಂಡನ್ ನಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಂಶಕರ್ (S Jaishankar) ಅವರ ಮೇಲೆಯೇ ಖಲಿಸ್ತಾನಿ ಉಗ್ರರು ದಾಳಿ ಮಾಡಲು ಯತ್ನಿಸಿದ್ದಾರೆ. ಅಲ್ಲದೆ, ಭಾರತದ ಧ್ವಜವನ್ನು ಹರಿಯುವ ಮೂಲಕ ಖಲಿಸ್ತಾನಿ ಉಗ್ರರು ಹೀನ ಮನಸ್ಥಿತಿಯನ್ನು ಪ್ರದರ್ಶಿಸಿದ್ದಾರೆ.

ಇದರೊಂದಿಗೆ ಎಸ್ ಜೈಶಂಕರ್ ಅವರಿಗೆ ಬ್ರಿಟನ್ ನಲ್ಲಿ ಭಾರಿ ಭದ್ರತಾ ಲೋಪ ಉಂಟಾದಂತಾಗಿದೆ. ಲಂಡನ್​ನ ಚಾಥಮ್ ಹೌಸ್ ಚಿಂತಕರ ಚಾವಡಿಯಲ್ಲಿ ಭಾಗವಹಿಸಿದ ಜೈಶಂಕರ್ ಅವರು ಹಿಂತಿರುಗಲು ಮುಂದಾದರು. ಕಾರು ಹತ್ತುವ ವೇಳೆ ಖಲಿಸ್ತಾನಿ ಉಗ್ರನೊಬ್ಬ ಎಸ್. ಜೈಶಂಕರ್ ಅವರತ್ತ ಓಡಿ ಬಂದಿದ್ದಾನೆ. ಅಲ್ಲದೆ, ಭಾರತದ ಧ್ವಜವನ್ನು ಹರಿದು ಉದ್ಧಟತನ ಪ್ರದರ್ಶಿಸಿದ್ದಾನೆ.

BREAKING: Khalistan supporters in London, U.K., heckled India’s Minister of External Affairs, Dr. Subrahmanyam Jaishankar, and his envoy. A passerby made an obscene gesture toward them.

The group accuses the minister and his government of assassinating their members and is… pic.twitter.com/QARU3sJbGI

— Mocha Bezirgan 🇨🇦 (@BezirganMocha) March 5, 2025

ಇದಾದ ಕೂಡಲೇ ಪೊಲೀಸರು ಖಲಿಸ್ತಾನಿಯನ್ನು ಬಂಧಿಸಿದ್ದಾರೆ. ಇನ್ನು ಲಂಡನ್ ನಲ್ಲಿ ಭಾರತದ ಸಚಿವರೊಬ್ಬರ ಮೇಲೆ ಖಲಿಸ್ತಾನಿ ಉಗ್ರರು ದಾಳಿ ಮಾಡಲು ಯತ್ನಿಸಿರುವುದನ್ನು ಭಾರತ ಖಂಡಿಸಿದೆ. ಇದರ ಕುರಿತು ಬ್ರಿಟನ್ ಉನ್ನತ ತನಿಖೆ ನಡೆಸಲು ಚಿಂತನೆ ನಡೆಸುತ್ತಿದೆ ಎಂದು ತಿಳಿದುಬಂದಿದೆ.

ಕೆನಡಾ ಸೇರಿ ಹಲವೆಡೆ ಖಲಿಸ್ತಾನಿ ಉಗ್ರರು ಹತ್ಯೆಗೀಡಾಗಿರುವುದರ ಹಿಂದೆ ಭಾರತದ ಕೈವಾಡ ಇದೆ ಎಂಬುದು ಖಲಿಸ್ತಾನಿ ಉಗ್ರರ ನಂಬಿಕೆಯಾಗಿದೆ. ಮೊದಲಿನಿಂದಲೂ ಖಲಿಸ್ತಾನಿಗಳು ಭಾರತದ ವಿರುದ್ಧ ಚಟುವಟಿಕೆಗಳನ್ನು ಕೈಗೊಳ್ಳುತ್ತಲೇ ಬಂದಿದ್ದಾರೆ. ಲಂಡನ್, ಕೆನಡಾ ಸೇರಿ ಹಲವು ದೇಶಗಳಲ್ಲಿ ಇವರು ಭಾರತ ವಿರೋಧಿ ಕೃತ್ಯಗಳನ್ನು ಎಸಗುತ್ತಲೇ ಇರುತ್ತಾರೆ.

ಪಾಕ್ ವಿರುದ್ಧ ಆಕ್ರೋಶ

ಲಂಡನ್​ನ ಚಾಥಮ್ ಹೌಸ್ ಚಿಂತಕರ ಚಾವಡಿಯಲ್ಲಿ ಜೈಶಂಕರ್ ಭಾಗವಹಿಸಿದರು. ಇದೇ ವೇಳೆ ಅವರು ಭಾರತದ ವಿಷಯದಲ್ಲಿ ಮೂರನೇಯವರ ಹಸ್ತಕ್ಷೇಪವನ್ನು ತಿರಸ್ಕರಿಸಿದರು. “ಕಾಶ್ಮೀರದಲ್ಲಿ 370 ನೇ ವಿಧಿಯನ್ನು ತೆಗೆದುಹಾಕುವುದು ಒಂದು ಹೆಜ್ಜೆ ಎಂದು ನಾನು ಭಾವಿಸುತ್ತೇನೆ. ನಂತರ, ಕಾಶ್ಮೀರದಲ್ಲಿ ಬೆಳವಣಿಗೆ, ಆರ್ಥಿಕ ಚಟುವಟಿಕೆ ಮತ್ತು ಸಾಮಾಜಿಕ ನ್ಯಾಯವನ್ನು ಪುನಃಸ್ಥಾಪಿಸುವುದು ಎರಡನೇ ಹೆಜ್ಜೆಯಾಗಿತ್ತು. ಅತಿ ಹೆಚ್ಚಿನ ಮತದಾನದೊಂದಿಗೆ ನಡೆದ ಚುನಾವಣೆಗಳನ್ನು ನಡೆಸುವುದು ಮೂರನೇ ಹೆಜ್ಜೆಯಾಗಿತ್ತು ಎಂದು ಅವರು ಹೇಳಿದರು.

ನಾವು ಪಾಕಿಸ್ತಾನವು ಕದ್ದ ಕಾಶ್ಮೀರದ ಭಾಗವನ್ನು ಹಿಂದಿರುಗಿಸುವಿಕೆಗಾಗಿ ಕಾಯುತ್ತಿದ್ದೇವೆ. ಅದು ನಡೆದರೆ ಕಾಶ್ಮೀರದ ಸಮಸ್ಯೆ ಬಗೆಹರಿದಂತಾಗುತ್ತದೆ. ಪ್ರಧಾನಿ ಮೋದಿ ಮತ್ತು ಟ್ರಂಪ್ ನಡುವೆ ಶ್ವೇತಭವನದಲ್ಲಿ ನಡೆದ ಚರ್ಚೆಯ ನಂತರ, ಭಾರತ ಮತ್ತು ಅಮೆರಿಕ ದ್ವಿಪಕ್ಷೀಯ ವ್ಯಾಪಾರ ಒಪ್ಪಂದದ ಅಗತ್ಯವನ್ನು ಒಪ್ಪಿಕೊಂಡಿವೆ ಎಂದು ಜೈಶಂಕರ್ ತಿಳಿಸಿದರು.

Tags: KhalistaniLondonS Jaishankar
SendShareTweet
Previous Post

REIT Investment: ರಿಯಲ್ ಎಸ್ಟೇಟ್ ನಲ್ಲಿ ಸಣ್ಣ ಮೊತ್ತವೂ ಹೂಡಿಕೆ ಸಾಧ್ಯ; ಏನಿದು ಆರ್ ಇಐಟಿ?

Next Post

Nandini: ಕರ್ನಾಟಕದ ನಂದಿನಿ ಹಾಲು ಮತ್ತೊಂದು ಮೈಲುಗಲ್ಲು; ಉತ್ತರ ಪ್ರದೇಶ, ರಾಜಸ್ಥಾನಕ್ಕೂ ಲಗ್ಗೆ

Related Posts

ಕೇಂದ್ರ ಸಚಿವರ ಬಂಗಲೆ ದುರಸ್ತಿಗೆ 92 ಕೋಟಿ ರೂ. ವೆಚ್ಚ : ಆರ್‌ಟಿಐ ವರದಿಯಲ್ಲಿ ಬಹಿರಂಗ
ದೇಶ

ಕೇಂದ್ರ ಸಚಿವರ ಬಂಗಲೆ ದುರಸ್ತಿಗೆ 92 ಕೋಟಿ ರೂ. ವೆಚ್ಚ : ಆರ್‌ಟಿಐ ವರದಿಯಲ್ಲಿ ಬಹಿರಂಗ

ಮೋದಿ-ಟ್ರಂಪ್ ಭೇಟಿ : ಮಾಧ್ಯಮಗಳ ಪ್ರಶ್ನೆ ಬೇಡವೆಂದಿದ್ದ ಭಾರತ.. ಒಪ್ಪಿಯೂ ‘ಮರೆತುಬಿಟ್ಟಿದ್ದ’ ಅಮೆರಿಕ ಅಧ್ಯಕ್ಷ!
ದೇಶ

ಮೋದಿ-ಟ್ರಂಪ್ ಭೇಟಿ : ಮಾಧ್ಯಮಗಳ ಪ್ರಶ್ನೆ ಬೇಡವೆಂದಿದ್ದ ಭಾರತ.. ಒಪ್ಪಿಯೂ ‘ಮರೆತುಬಿಟ್ಟಿದ್ದ’ ಅಮೆರಿಕ ಅಧ್ಯಕ್ಷ!

ಕೇರಳದ ಕಾಜಿಯಾ ಲಿಜ್ ಮೆಜೊಗೆ ಮಿಸ್ ಯುನಿವರ್ಸ್ ಇಂಡಿಯಾ ಕಿರೀಟ!
ದೇಶ

ಕೇರಳದ ಕಾಜಿಯಾ ಲಿಜ್ ಮೆಜೊಗೆ ಮಿಸ್ ಯುನಿವರ್ಸ್ ಇಂಡಿಯಾ ಕಿರೀಟ!

ಸಕ್ಕರೆ ಆಯ್ತು, ಈಗ ಈರುಳ್ಳಿ ಬೆಲೆಯೂ ಏರಿಕೆ : ಗ್ರಾಹಕರ ಜೇಬಿಗೆ ಕತ್ತರಿ!
ದೇಶ

ಸಕ್ಕರೆ ಆಯ್ತು, ಈಗ ಈರುಳ್ಳಿ ಬೆಲೆಯೂ ಏರಿಕೆ : ಗ್ರಾಹಕರ ಜೇಬಿಗೆ ಕತ್ತರಿ!

ಪತಿಯ ಕೊಂದು ಕರುಳನ್ನೇ ಚೀಲಕ್ಕೆ ತುಂಬಿದ ಪತ್ನಿ ; ಮನೆ ಮಾಲೀಕನನ್ನು ನೋಡಿ ಟೆರೇಸ್‌ನಿಂದ ಜಿಗಿದ ಆರೋಪಿ!
ದೇಶ

ಪತಿಯ ಕೊಂದು ಕರುಳನ್ನೇ ಚೀಲಕ್ಕೆ ತುಂಬಿದ ಪತ್ನಿ ; ಮನೆ ಮಾಲೀಕನನ್ನು ನೋಡಿ ಟೆರೇಸ್‌ನಿಂದ ಜಿಗಿದ ಆರೋಪಿ!

ಸರ್ಕಾರಿ ಆಸ್ಪತ್ರೆಯಲ್ಲಿ ವೆಂಟಿಲೇಟರ್ ಸ್ಫೋಟ : ಬೆಂಕಿ ತಗುಲಿ 3 ನವಜಾತ ಶಿಶು ದುರಂತ ಸಾವು!
ದೇಶ

ಸರ್ಕಾರಿ ಆಸ್ಪತ್ರೆಯಲ್ಲಿ ವೆಂಟಿಲೇಟರ್ ಸ್ಫೋಟ : ಬೆಂಕಿ ತಗುಲಿ 3 ನವಜಾತ ಶಿಶು ದುರಂತ ಸಾವು!

Next Post
Nandini: ಕರ್ನಾಟಕದ ನಂದಿನಿ ಹಾಲು ಮತ್ತೊಂದು ಮೈಲುಗಲ್ಲು; ಉತ್ತರ ಪ್ರದೇಶ, ರಾಜಸ್ಥಾನಕ್ಕೂ ಲಗ್ಗೆ

Nandini: ಕರ್ನಾಟಕದ ನಂದಿನಿ ಹಾಲು ಮತ್ತೊಂದು ಮೈಲುಗಲ್ಲು; ಉತ್ತರ ಪ್ರದೇಶ, ರಾಜಸ್ಥಾನಕ್ಕೂ ಲಗ್ಗೆ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್‌ ; ತಮಿಳುನಾಡಿಗೆ 9 ಸಾವಿರ ಕ್ಯೂಸೆಕ್‌ ನೀರು ಬಿಡಲು CWRC ಸೂಚನೆ

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್‌ ; ತಮಿಳುನಾಡಿಗೆ 9 ಸಾವಿರ ಕ್ಯೂಸೆಕ್‌ ನೀರು ಬಿಡಲು CWRC ಸೂಚನೆ

ಫರ್ನಾಂಡೊ ಜೊತೆಗಿನ ಜಟಾಪಟಿ ; ಜೈಸ್ವಾಲ್‌ಗೆ ಐಸಿಸಿ ಶಿಕ್ಷೆಯ ಭೀತಿ

ಫರ್ನಾಂಡೊ ಜೊತೆಗಿನ ಜಟಾಪಟಿ ; ಜೈಸ್ವಾಲ್‌ಗೆ ಐಸಿಸಿ ಶಿಕ್ಷೆಯ ಭೀತಿ

ಕೇಂದ್ರ ಸಚಿವರ ಬಂಗಲೆ ದುರಸ್ತಿಗೆ 92 ಕೋಟಿ ರೂ. ವೆಚ್ಚ : ಆರ್‌ಟಿಐ ವರದಿಯಲ್ಲಿ ಬಹಿರಂಗ

ಕೇಂದ್ರ ಸಚಿವರ ಬಂಗಲೆ ದುರಸ್ತಿಗೆ 92 ಕೋಟಿ ರೂ. ವೆಚ್ಚ : ಆರ್‌ಟಿಐ ವರದಿಯಲ್ಲಿ ಬಹಿರಂಗ

ಕೇಂದ್ರ ಸರ್ಕಾರದ PGCIL ಸಂಸ್ಥೆಯಲ್ಲಿ 270 ಹುದ್ದೆಗಳ ನೇಮಕಾತಿ: ಐಟಿಐ ಮುಗಿಸಿದವರಿಗೆ ಚಾನ್ಸ್

ಕೇಂದ್ರ ಸರ್ಕಾರದ PGCIL ಸಂಸ್ಥೆಯಲ್ಲಿ 270 ಹುದ್ದೆಗಳ ನೇಮಕಾತಿ: ಐಟಿಐ ಮುಗಿಸಿದವರಿಗೆ ಚಾನ್ಸ್

Recent News

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್‌ ; ತಮಿಳುನಾಡಿಗೆ 9 ಸಾವಿರ ಕ್ಯೂಸೆಕ್‌ ನೀರು ಬಿಡಲು CWRC ಸೂಚನೆ

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್‌ ; ತಮಿಳುನಾಡಿಗೆ 9 ಸಾವಿರ ಕ್ಯೂಸೆಕ್‌ ನೀರು ಬಿಡಲು CWRC ಸೂಚನೆ

ಫರ್ನಾಂಡೊ ಜೊತೆಗಿನ ಜಟಾಪಟಿ ; ಜೈಸ್ವಾಲ್‌ಗೆ ಐಸಿಸಿ ಶಿಕ್ಷೆಯ ಭೀತಿ

ಫರ್ನಾಂಡೊ ಜೊತೆಗಿನ ಜಟಾಪಟಿ ; ಜೈಸ್ವಾಲ್‌ಗೆ ಐಸಿಸಿ ಶಿಕ್ಷೆಯ ಭೀತಿ

ಕೇಂದ್ರ ಸಚಿವರ ಬಂಗಲೆ ದುರಸ್ತಿಗೆ 92 ಕೋಟಿ ರೂ. ವೆಚ್ಚ : ಆರ್‌ಟಿಐ ವರದಿಯಲ್ಲಿ ಬಹಿರಂಗ

ಕೇಂದ್ರ ಸಚಿವರ ಬಂಗಲೆ ದುರಸ್ತಿಗೆ 92 ಕೋಟಿ ರೂ. ವೆಚ್ಚ : ಆರ್‌ಟಿಐ ವರದಿಯಲ್ಲಿ ಬಹಿರಂಗ

ಕೇಂದ್ರ ಸರ್ಕಾರದ PGCIL ಸಂಸ್ಥೆಯಲ್ಲಿ 270 ಹುದ್ದೆಗಳ ನೇಮಕಾತಿ: ಐಟಿಐ ಮುಗಿಸಿದವರಿಗೆ ಚಾನ್ಸ್

ಕೇಂದ್ರ ಸರ್ಕಾರದ PGCIL ಸಂಸ್ಥೆಯಲ್ಲಿ 270 ಹುದ್ದೆಗಳ ನೇಮಕಾತಿ: ಐಟಿಐ ಮುಗಿಸಿದವರಿಗೆ ಚಾನ್ಸ್

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್‌ ; ತಮಿಳುನಾಡಿಗೆ 9 ಸಾವಿರ ಕ್ಯೂಸೆಕ್‌ ನೀರು ಬಿಡಲು CWRC ಸೂಚನೆ

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್‌ ; ತಮಿಳುನಾಡಿಗೆ 9 ಸಾವಿರ ಕ್ಯೂಸೆಕ್‌ ನೀರು ಬಿಡಲು CWRC ಸೂಚನೆ

ಫರ್ನಾಂಡೊ ಜೊತೆಗಿನ ಜಟಾಪಟಿ ; ಜೈಸ್ವಾಲ್‌ಗೆ ಐಸಿಸಿ ಶಿಕ್ಷೆಯ ಭೀತಿ

ಫರ್ನಾಂಡೊ ಜೊತೆಗಿನ ಜಟಾಪಟಿ ; ಜೈಸ್ವಾಲ್‌ಗೆ ಐಸಿಸಿ ಶಿಕ್ಷೆಯ ಭೀತಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat