ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

Spiritual News: ಜೀನ್ಸ್(jeans) ಧರಿಸಿ, ಆದರೆ ನಿಮ್ಮ ಜೀನ್ (genes) ಮರೆಯಬೇಡಿ: ಆಧ್ಯಾತ್ಮಿಕ ಗುರು ಚಿದಾನಂದ ಸರಸ್ವತಿ

March 7, 2025
Share on WhatsappShare on FacebookShare on Twitter

ನವದೆಹಲಿ: “ಜೀನ್ಸ್(jeans) ಧರಿಸುವುದರಿಂದ ಯಾವುದೇ ಸಮಸ್ಯೆಯಿಲ್ಲ. ಆದರೆ ಜನರು ತಮ್ಮ ಜೀನ್‌(genes)ಗಳನ್ನು ಮರೆಯಬಾರದು” ಎಂದು ಪರಮಾರ್ಥ ನಿಕೇತನ ಆಶ್ರಮದ ಆಧ್ಯಾತ್ಮಿಕ ಮುಖ್ಯಸ್ಥ ಚಿದಾನಂದ ಸರಸ್ವತಿ(Chidanand Saraswati) ಅವರು ಹೇಳಿದ್ದಾರೆ.

ನವದೆಹಲಿಯಲ್ಲಿ ನಡೆದ ಇಂಡಿಯಾ ಟುಡೇ ಸಮಾವೇಶ 2025 ರಲ್ಲಿ ಮಾತನಾಡಿದ ಆಧ್ಯಾತ್ಮಿಕ ಗುರು ಚಿದಾನಂದ ಸರಸ್ವತಿ, ಉತ್ತರಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆದ ಮಹಾಕುಂಭ(Maha Kumbh) ಮೇಳದ ಸಮಯದಲ್ಲಿ ಜೀನ್ಸ್ ಧರಿಸಿದ್ದ ಮಗುವೊಂದು ತಮ್ಮ ಬಳಿಗೆ ಬಂದ ಪ್ರಸಂಗವನ್ನು ವಿವರಿಸಿದರು. ಆ ಮಗು ನನ್ನ ಬಳಿ ಬಂದು, “ನನಗೆ ಈಗ ನಾನು ವಿಭಿನ್ನ ವ್ಯಕ್ತಿ ಎಂಬಂತೆ ಭಾಸವಾಗುತ್ತಿದೆ. ನಾನು ಇನ್ನು ಮುಂದೆ ನನ್ನ ಉಡುಗೆಯನ್ನೂ ಬದಲಾಯಿಸಬೇಕು, ಜೀನ್ಸ್ ಧರಿಸುವುದನ್ನು ನಿಲ್ಲಿಸಬೇಕೇ” ಎಂದು ಕೇಳಿತು.
“ನೀವು ಏನು ಧರಿಸಿದ್ದೀರಿ ಎಂಬುದರ ಬಗ್ಗೆ ನನಗೆ ಚಿಂತೆಯಿಲ್ಲ. ಜೀನ್ಸ್(jeans) ಧರಿಸಿ, ಆದರೆ ನಿಮ್ಮ ಜೀನ್‌(genes)ಗಳನ್ನು ನೀವು ಮರೆಯಬಾರದು ಎಂಬುದಷ್ಟೇ ನನ್ನ ಕಾಳಜಿ. ಎಷ್ಟೇ ಉನ್ನತ ಮಟ್ಟಕ್ಕೇರಿದರೂ ನಿಮ್ಮ ಬೇರುಗಳನ್ನು ಮರೆಯಬಾರದು. ಏಕೆಂದರೆ ಅದು ತುಂಬಾ ಮುಖ್ಯ” ಎಂದು ಆಧ್ಯಾತ್ಮಿಕ ಗುರುಗಳು ಹೇಳಿದ್ದಾರೆ.

ಎಲಾನ್ ಮಸ್ಕ್ ಕುಂಭಮೇಳಕ್ಕೆ ಬರುವವರಿದ್ದರು:
ಇದೇ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ನಿರಂಜನಿ ಅಖಾಡದ ಆಧ್ಯಾತ್ಮಿಕ ಮುಖ್ಯಸ್ಥ ಸ್ವಾಮಿ ಕೈಲಾಸಾನಂದ ಗಿರಿ ಅವರು ಮಾತನಾಡಿ, ವಿಶ್ವದ ಶ್ರೀಮಂತ ಉದ್ಯಮಿ, ಟೆಸ್ಲಾ ಮುಖ್ಯಸ್ಥ ಎಲಾನ್ ಮಸ್ಕ್(Elon Musk) ಅವರೂ ಪ್ರಯಾಗ್‌ರಾಜ್‌ನ ಮಹಾಕುಂಭ ಮೇಳಕ್ಕೆ ಬರಲು ಬಯಸಿದ್ದರು. ಅವರು ನಮ್ಮ ಶಿಬಿರದಲ್ಲೇ ಉಳಿಯಲೂ ಮುಂದಾಗಿದ್ದರು ಎಂದು ಹೇಳಿದ್ದಾರೆ.

“ಟೆಸ್ಲಾ ಮುಖ್ಯಸ್ಥ ಎಲಾನ್ ಮಸ್ಕ್ (Elon Musk) ಅವರಿಂದ ನನಗೆ ಸಂದೇಶ ಬಂದಿತ್ತು. ಅವರು ಮಹಾ ಕುಂಭಕ್ಕೆ ಬಂದು ನನ್ನ ಶಿಬಿರದಲ್ಲಿ ಉಳಿಯಲು ಬಯಸಿರುವುದಾಗಿ ಸಂದೇಶ ಕಳುಹಿಸಿದ್ದರು. ಕುಂಭಮೇಳಕ್ಕೆ ಆಗಮಿಸಿದ್ದ ಆಪಲ್ ಸ್ಥಾಪಕ ಸ್ಟೀವ್ ಜಾಬ್ಸ್ ಅವರ ಪತ್ನಿ ಲಾರೆನ್ ಅವರು, ಕುಂಭದ ಕುರಿತು ಎಲಾನ್ ಮಸ್ಕ್ ಅವರಿಗೆ ತಿಳಿಸಿದ್ದರು. ಹೀಗಾಗಿ ಅವರು ಬರಲು ಇಚ್ಛೆ ವ್ಯಕ್ತಪಡಿಸಿದ್ದರು” ಎಂದು ಸ್ವಾಮಿ ಕೈಲಾಸಾನಂದ ಗಿರಿ ಹೇಳಿದ್ದಾರೆ.

ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ತ್ರಿವೇಣಿ ಸಂಗಮದಲ್ಲಿ ಜನವರಿ 13ರಿಂದ ಫೆಬ್ರವರಿ 26ರವರೆಗೆ ಮಹಾಕುಂಭಮೇಳ ನಡೆದಿತ್ತು. ಅದರಲ್ಲಿ 55 ಲಕ್ಷ ವಿದೇಶಿಯರು ಸೇರಿದಂತೆ 66 ಕೋಟಿಗೂ ಹೆಚ್ಚು ಭಕ್ತರು ಪುಣ್ಯ ಸ್ನಾನ ಮಾಡಿದ್ದರು.

Tags: Chidanand SaraswatigenesjeansMaha KumbhSpiritual News
SendShareTweet
Previous Post

Karnataka Budget 2025 : ಬೆಂಗಳೂರು ಅಭಿವೃದ್ಧಿಗೆ ಭರಪೂರ ಕೊಡುಗೆ; ಯಾವುದಕ್ಕೆ ಎಷ್ಟು?

Next Post

Karnataka Budget 2025: ನಕ್ಸಲ್ ಪ್ರದೇಶಗಳ ಪುನರ್ವಸತಿ ಮತ್ತು ಅರಣ್ಯ ಸಂರಕ್ಷಣೆ!

Related Posts

ಪ್ರತಿಭಟನೆಯ ಮೊದಲ ದಿನವೇ ಪ್ರಧಾನ್ ರಾಜೀನಾಮೆಗೆ ಮುಂದಾಗಿದ್ದರು : ಬಿಜೆಪಿ ನಾಯಕ ವಿಜಯವರ್ಗೀಯ
ದೇಶ

ಪ್ರತಿಭಟನೆಯ ಮೊದಲ ದಿನವೇ ಪ್ರಧಾನ್ ರಾಜೀನಾಮೆಗೆ ಮುಂದಾಗಿದ್ದರು : ಬಿಜೆಪಿ ನಾಯಕ ವಿಜಯವರ್ಗೀಯ

‘ಒಬ್ಬನನ್ನೇ ವರಿಸಿದ ಮೂವರು ಅಕ್ಕ-ತಂಗಿಯರು’ : ಉ.ಪ್ರದೇಶದಲ್ಲೊಂದು ವಿಲಕ್ಷಣ ಮದುವೆ!
ದೇಶ

‘ಒಬ್ಬನನ್ನೇ ವರಿಸಿದ ಮೂವರು ಅಕ್ಕ-ತಂಗಿಯರು’ : ಉ.ಪ್ರದೇಶದಲ್ಲೊಂದು ವಿಲಕ್ಷಣ ಮದುವೆ!

‘ನೂತನ ಶಿಕ್ಷಣ ಸಚಿವರಾಗಿ ಪ್ರಹ್ಲಾದ್ ಜೋಶಿ ಅಧಿಕಾರ ಸ್ವೀಕಾರ’ : ಕರ್ತವ್ಯ ಪ್ರಜ್ಞೆಯಿಂದ ಜವಾಬ್ದಾರಿ ನಿಭಾಯಿಸುವೆ ಎಂದ ಕನ್ನಡಿಗ
ದೇಶ

‘ನೂತನ ಶಿಕ್ಷಣ ಸಚಿವರಾಗಿ ಪ್ರಹ್ಲಾದ್ ಜೋಶಿ ಅಧಿಕಾರ ಸ್ವೀಕಾರ’ : ಕರ್ತವ್ಯ ಪ್ರಜ್ಞೆಯಿಂದ ಜವಾಬ್ದಾರಿ ನಿಭಾಯಿಸುವೆ ಎಂದ ಕನ್ನಡಿಗ

ನೀವು ಬಿಸಾಡಿದ ಪಾರ್ಸೆಲ್ ಬಾಕ್ಸ್‌ನಿಂದಲೂ ನಡೆಯುತ್ತದೆ ಸೈಬರ್ ವಂಚನೆ : ಅರೆ.. ಏನಿದು ಕೇಸ್?
ದೇಶ

ನೀವು ಬಿಸಾಡಿದ ಪಾರ್ಸೆಲ್ ಬಾಕ್ಸ್‌ನಿಂದಲೂ ನಡೆಯುತ್ತದೆ ಸೈಬರ್ ವಂಚನೆ : ಅರೆ.. ಏನಿದು ಕೇಸ್?

‘ಇದು ಕೇವಲ ಆರಂಭವಷ್ಟೇ, ಸಾಗಬೇಕಾದ ಹಾದಿ ಸುದೀರ್ಘವಾಗಿದೆ’ : ದೀಪ್ಕೆ ವಿಡಿಯೋ ಸಂದೇಶ!
ದೇಶ

‘ಇದು ಕೇವಲ ಆರಂಭವಷ್ಟೇ, ಸಾಗಬೇಕಾದ ಹಾದಿ ಸುದೀರ್ಘವಾಗಿದೆ’ : ದೀಪ್ಕೆ ವಿಡಿಯೋ ಸಂದೇಶ!

‘ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಯಶಸ್ಸು’ ; ಹೋರಾಟಗಾರರನ್ನು ಮುಕ್ತಕಂಠದಿಂದ ಕೊಂಡಾಡಿದ ದಿನೇಶ್ ಕಾರ್ತಿಕ್!
ದೇಶ

‘ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಯಶಸ್ಸು’ ; ಹೋರಾಟಗಾರರನ್ನು ಮುಕ್ತಕಂಠದಿಂದ ಕೊಂಡಾಡಿದ ದಿನೇಶ್ ಕಾರ್ತಿಕ್!

Next Post
Karnataka Budget 2025: ನಕ್ಸಲ್ ಪ್ರದೇಶಗಳ ಪುನರ್ವಸತಿ ಮತ್ತು ಅರಣ್ಯ ಸಂರಕ್ಷಣೆ!

Karnataka Budget 2025: ನಕ್ಸಲ್ ಪ್ರದೇಶಗಳ ಪುನರ್ವಸತಿ ಮತ್ತು ಅರಣ್ಯ ಸಂರಕ್ಷಣೆ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸಿ.ಟಿ ರವಿ ಮನೆ ಮುಂದೆ ಹೈಡ್ರಾಮಾ – ಇನ್ಸ್‌ಪೆಕ್ಟರ್ ಅಂಟಿಸಿದ ನೋಟಿಸ್‌ ಕಿತ್ತೆಸೆದ ಕಾರ್ಯಕರ್ತರು

ಸಿ.ಟಿ ರವಿ ಮನೆ ಮುಂದೆ ಹೈಡ್ರಾಮಾ – ಇನ್ಸ್‌ಪೆಕ್ಟರ್ ಅಂಟಿಸಿದ ನೋಟಿಸ್‌ ಕಿತ್ತೆಸೆದ ಕಾರ್ಯಕರ್ತರು

ಟ್ರಾನ್ಸ್‌ಪೋರ್ಟ್ ಕಂಪನಿ ಹೆಸರಲ್ಲಿ 15 ಲಕ್ಷ ವಂಚನೆ ಆರೋಪ : ಸಂಕಷ್ಟದಲ್ಲಿ ರಾಜೇಶ್ ಚೌಹಾಣ್

ಟ್ರಾನ್ಸ್‌ಪೋರ್ಟ್ ಕಂಪನಿ ಹೆಸರಲ್ಲಿ 15 ಲಕ್ಷ ವಂಚನೆ ಆರೋಪ : ಸಂಕಷ್ಟದಲ್ಲಿ ರಾಜೇಶ್ ಚೌಹಾಣ್

7 ತಿಂಗಳ ಹಸುಗೂಸಿನ ಮುಂದೆಯೇ ತಾಯಿ ಆತ್ಮಹತ್ಯೆ!

7 ತಿಂಗಳ ಹಸುಗೂಸಿನ ಮುಂದೆಯೇ ತಾಯಿ ಆತ್ಮಹತ್ಯೆ!

ವಿಮಾನ ನಿಲ್ದಾಣಗಳ ಪ್ರಾಧಿಕಾರದಲ್ಲಿ 389 ಹುದ್ದೆಗಳ ನೇಮಕಾತಿ : ಬಿ.ಇ ಮುಗಿಸಿದವರಿಗೆ ಚಾನ್ಸ್

ವಿಮಾನ ನಿಲ್ದಾಣಗಳ ಪ್ರಾಧಿಕಾರದಲ್ಲಿ 389 ಹುದ್ದೆಗಳ ನೇಮಕಾತಿ : ಬಿ.ಇ ಮುಗಿಸಿದವರಿಗೆ ಚಾನ್ಸ್

Recent News

ಸಿ.ಟಿ ರವಿ ಮನೆ ಮುಂದೆ ಹೈಡ್ರಾಮಾ – ಇನ್ಸ್‌ಪೆಕ್ಟರ್ ಅಂಟಿಸಿದ ನೋಟಿಸ್‌ ಕಿತ್ತೆಸೆದ ಕಾರ್ಯಕರ್ತರು

ಸಿ.ಟಿ ರವಿ ಮನೆ ಮುಂದೆ ಹೈಡ್ರಾಮಾ – ಇನ್ಸ್‌ಪೆಕ್ಟರ್ ಅಂಟಿಸಿದ ನೋಟಿಸ್‌ ಕಿತ್ತೆಸೆದ ಕಾರ್ಯಕರ್ತರು

ಟ್ರಾನ್ಸ್‌ಪೋರ್ಟ್ ಕಂಪನಿ ಹೆಸರಲ್ಲಿ 15 ಲಕ್ಷ ವಂಚನೆ ಆರೋಪ : ಸಂಕಷ್ಟದಲ್ಲಿ ರಾಜೇಶ್ ಚೌಹಾಣ್

ಟ್ರಾನ್ಸ್‌ಪೋರ್ಟ್ ಕಂಪನಿ ಹೆಸರಲ್ಲಿ 15 ಲಕ್ಷ ವಂಚನೆ ಆರೋಪ : ಸಂಕಷ್ಟದಲ್ಲಿ ರಾಜೇಶ್ ಚೌಹಾಣ್

7 ತಿಂಗಳ ಹಸುಗೂಸಿನ ಮುಂದೆಯೇ ತಾಯಿ ಆತ್ಮಹತ್ಯೆ!

7 ತಿಂಗಳ ಹಸುಗೂಸಿನ ಮುಂದೆಯೇ ತಾಯಿ ಆತ್ಮಹತ್ಯೆ!

ವಿಮಾನ ನಿಲ್ದಾಣಗಳ ಪ್ರಾಧಿಕಾರದಲ್ಲಿ 389 ಹುದ್ದೆಗಳ ನೇಮಕಾತಿ : ಬಿ.ಇ ಮುಗಿಸಿದವರಿಗೆ ಚಾನ್ಸ್

ವಿಮಾನ ನಿಲ್ದಾಣಗಳ ಪ್ರಾಧಿಕಾರದಲ್ಲಿ 389 ಹುದ್ದೆಗಳ ನೇಮಕಾತಿ : ಬಿ.ಇ ಮುಗಿಸಿದವರಿಗೆ ಚಾನ್ಸ್

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸಿ.ಟಿ ರವಿ ಮನೆ ಮುಂದೆ ಹೈಡ್ರಾಮಾ – ಇನ್ಸ್‌ಪೆಕ್ಟರ್ ಅಂಟಿಸಿದ ನೋಟಿಸ್‌ ಕಿತ್ತೆಸೆದ ಕಾರ್ಯಕರ್ತರು

ಸಿ.ಟಿ ರವಿ ಮನೆ ಮುಂದೆ ಹೈಡ್ರಾಮಾ – ಇನ್ಸ್‌ಪೆಕ್ಟರ್ ಅಂಟಿಸಿದ ನೋಟಿಸ್‌ ಕಿತ್ತೆಸೆದ ಕಾರ್ಯಕರ್ತರು

ಟ್ರಾನ್ಸ್‌ಪೋರ್ಟ್ ಕಂಪನಿ ಹೆಸರಲ್ಲಿ 15 ಲಕ್ಷ ವಂಚನೆ ಆರೋಪ : ಸಂಕಷ್ಟದಲ್ಲಿ ರಾಜೇಶ್ ಚೌಹಾಣ್

ಟ್ರಾನ್ಸ್‌ಪೋರ್ಟ್ ಕಂಪನಿ ಹೆಸರಲ್ಲಿ 15 ಲಕ್ಷ ವಂಚನೆ ಆರೋಪ : ಸಂಕಷ್ಟದಲ್ಲಿ ರಾಜೇಶ್ ಚೌಹಾಣ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat