ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ICC Champions Trophy: 25 ವರ್ಷ ಹಿಂದಿನ ಸೇಡು ತೀರಿಸಿಕೊಳ್ಳುವುದೇ ಭಾರತ?

March 9, 2025
Share on WhatsappShare on FacebookShare on Twitter


ದುಬೈ: ಐಸಿಸಿ ಟೂರ್ನಿಗಳಲ್ಲಿ ಭಾರತಕ್ಕೆ ಹೆಚ್ಚು ತೊಂದರ ಕೊಟ್ಟಿರುವುದು ನ್ಯೂಜಿಲೆಂಡ್ ತಂಡ. ಭಾರತ ತಂಡಕ್ಕೆ ಪಾಕಿಸ್ತಾನ ದೊಡ್ಡ ಲೆಕ್ಕಕ್ಕೆ ಇಲ್ಲ. ಆದರೆ, ಕಿವೀಸ್ ಪಡೆಯೆಂದರೆ ನಡುಕ. ಹೀಗಾಗಿ ಇಂದು ನಡೆಯುವ ಭಾರತ ಹಾಗೂ ನ್ಯೂಜಿಲೆಂಡ್ ನಡುವೆ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯ ಹೆಚ್ಚು ಕೌತುಕದಲ್ಲಿ ನಡೆಯಲಿದೆ.

ಒಂದು ವೇಳೆ ಭಾರತ ತಂಡ ಗೆದ್ದರೆ ಬರೋಬ್ಬರಿ 25 ವರ್ಷಗಳ ಬಳಿಕ ಚಾಂಪಿಯನ್ಸ್‌ ಟ್ರೋಫಿ ಫೈನಲ್‌ನಲ್ಲಿ (Champions Trophy Final 2025) ನ್ಯೂಜಿಲೆಂಡ್ ತಂಡವನ್ನು ಸೋಲಿಸಿದ ಶ್ರೇಯಸ್ಸಿಗೆ ಪಾತ್ರವಾಗಲಿದೆ. ಬ್ಲ್ಯಾಕ್ಕ್ಯಾಪ್ಸ್ ಕೂಡ 16 ವರ್ಷಗಳ ಬಳಿಕ ಚಾಂಪಿಯನ್ಸ್‌ ಟ್ರೋಫಿ ಕಿರೀಟ ಧರಿಸಿಕೊಳ್ಳಲು ಕಾದಿದೆ ಎಂಬುದು ಕೂಡ ಇಲ್ಲಿ ಗಮನಾರ್ಹ.

2023ರ ಏಕದಿನ ವಿಶ್ವಕಪ್‌ನಲ್ಲಿ ಅಜೇಯವಾಗಿ ಫೈನಲ್‌ ಪ್ರವೇಶಿಸಿದ್ದ ಭಾರತ ಅಲ್ಲಿ ಆಸೀಸ್‌ ವಿರುದ್ಧ ಸೋಲು ಕಂಡಿತ್ತು. 2024ರ ಟಿ20 ವಿಶ್ವಕಪ್‌ನಲ್ಲಿ ರೋಹಿತ್‌ ಶರ್ಮಗೆ ಅದೃಷ್ಟ ಕೈ ಹಿಡಿದ ಕಾರಣ ವಿಶ್ವ ಕಪ್ ಗೆಲ್ಲುವುದಕ್ಕೆ ಸಾಧ್ಯವಾಯಿತು. ಅಂದ ಹಾಗೆ ಚಾಂಪಿಯನ್ಸ್ ಟ್ರೋಫಿ ರೋಹಿತ್ಗೆ ಏಕದಿನ ಕ್ರಿಕೆಟ್ನಲ್ಲಿ ಕೊನೇ ನಾಯಕತ್ವದ ಪಂದ್ಯವಾಗಬಹುದು. ಹೀಗಾಗಿ ಅವರಿಗೂ ಪ್ರಮುಖವಾಗಿದೆ. ಜಡೇಜಾ ಹಾಗೂ ಕೊಹ್ಲಿಗೂ ಕೊನೇ ಐಸಿಸಿ ಟೂರ್ನಿ ಎಂದೇ ಹೇಳಲಾಗುತ್ತಿದೆ.

ಭಾರತ ಸಮತೋಲಿತ ತಂಡ
ಫೈನಲ್ ಆಡಲಿರುವ ಭಾರತ ತಂಡ ಬ್ಯಾಟಿಂಗ್‌ ಮತ್ತು ಬೌಲಿಂಗ್‌ ವಿಭಾಗದಲ್ಲಿ ಸಮತೋಲಿತವಾಗಿದೆ. ಕೊಹ್ಲಿ ರನ್ ಬಾರಿಸಲು ಶುರು ಮಾಡಿದ್ದರೆ, ಶುಭಮನ್‌ ಗಿಲ್‌, ಶ್ರೇಯಸ್‌ ಅಯ್ಯರ್‌, ಅಕ್ಷರ್‌ ಪಟೇಲ್‌, ಕೆ.ಎಲ್‌ ರಾಹುಲ್‌ ಹಾರ್ದಿಕ್‌ ಪಾಂಡ್ಯ ಪ್ರಚಂಡ ಬ್ಯಾಟಿಂಗ್‌ ಪಾರ್ಮ್‌ನಲ್ಲಿದ್ದಾರೆ. ರೋಹಿತ್ ಬಾರಿಸುವುದು ಸಣ್ಣ ಮೊತ್ತವಾದರೂ ಅಬ್ಬರದ ಆರಂಭ ನೀಡುತ್ತಿರುವುದು ಸಂತಸದ ವಿಷಯ. ಫೈನಲ್ನಲ್ಲಿ ದೊಡ್ಡ ಮೊತ್ತವೊಂದನ್ನು ಬಾರಿಸಿದರೆ ಭಾರತಕ್ಕೆ ಇನ್ಯಾವ ಚಿಂತೆಯೂ ಇಲ್ಲ.

ಸ್ಪಿನ್‌ ಅಸ್ತ್ರ
ಭಾರತದ ಬೌಲಿಂಗ್‌ ಸ್ಪಿನ್‌ ವಿಭಾಗದಿಂದ ತುಂಬಿಕೊಂಡಿದೆ. ಕುಲದೀಪ್‌, ಅಕ್ಷರ್‌, ಜಡೇಜ, ವರುಣ್‌ ಚಕ್ರವರ್ತಿ ಆಧಾರವಾಗಿದ್ದಾರೆ. ವೇಗ ಬೌಲಿಂಗ್ನಲ್ಲಿ ಮೊಹಮ್ಮದ್‌ ಶಮಿ, ಆಲ್‌ರೌಂಡರ್‌ ಹಾರ್ದಿಕ್‌ ಪಾಂಡ್ಯ ಸಾರಥ್ಯವಿದೆ.

ಕಿವೀಸ್‌ ಕೂಡ ಸಮರ್ಥ ತಂಡ
ನ್ಯೂಜಿಲ್ಯಾಂಡ್‌ ತನ್ನ ಕೊನೆಯ ಲೀಗ್‌ ಪಂದ್ಯದಲ್ಲಿ ಭಾರತ ವಿರುದ್ಧ ಸೋತರೂ ನಿರಾಕರಿಸಬಹುದಾದ ತಂಡವಲ್ಲ. ರಚಿನ್‌ ರವೀಂದ್ರ, ಕೇನ್‌ ವಿಲಿಯಮ್ಸನ್‌ ಮತ್ತು ಮಿಚೆಲ್‌ ಅಪಾಯಕಾರಿ ಬ್ಯಾಟರ್ಗಳು. ಪಂದ್ಯಕ್ಕೂ ಮುನ್ನವೇ ಕಿವೀಸ್‌ನ ಕೋಚ್ ಗ್ಯಾರಿ ಸ್ಟೆಡ್, ‘ಕೆಲವೊಮ್ಮೆ ಪ್ರವಾಹದ ಎದುರು ಈಜುವ ಸಾಹಸ ಮಾಡಬೇಕಾಗುತ್ತದೆ. ಸ್ಪಿನ್ ದಾಳಿಯನ್ನು ಎದುರಿಸಲು ನಾವು ಎಲ್ಲ ರೀತಿಯಿಂದಲೂ ಸಿದ್ಧ’ ಎಂದು ಹೇಳಿದ್ದಾರೆ.

ಪಿಚ್‌ ಹೇಗಿದೆ?
ಗುಂಪು ಹಂತದಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಣ ಪಂದ್ಯ ನಡೆದಿದ್ದ ಪಿಚ್‌ನಲ್ಲಿಯೇ ಫೈನಲ್ ಆಯೋಜನೆಗೊಳ್ಳಲಿದೆ. ಪಂದ್ಯ ಸಾಗಿದಂತೆ ಪಿಚ್‌ ನಿಧಾನಗೊಳ್ಳಲಿದ್ದು, ಸ್ಪಿನ್ನರ್‌ಗಳು ಹೆಚ್ಚು ಪರಿಣಾಮಕಾರಿಯಾಗಲಿದ್ದಾರೆ
ಪಂದ್ಯದ ವಿವರ
ಏಕದಿನ ಪಂದ್ಯಗಳಲ್ಲಿ ಒಟ್ಟು ಮುಖಾಮುಖಿ: 119
ಭಾರತ ಗೆಲುವು: 50
ನ್ಯೂಜಿಲ್ಯಾಂಡ್‌ ಗೆಲುವು: 61
7 ಪಂದ್ಯ ಫಲಿತಾಂಶವಿಲ್ಲ. ಒಂದು ಪಂದ್ಯ ಟೈ.
ಪಂದ್ಯ ಆರಂಭ: ಮಧ್ಯಾಹ್ನ 2.30ಕ್ಕೆ

Tags: CricketICC Champions TrophyrevengeShreyasShubman GillSports
SendShareTweet
Previous Post

ಈ ಭಾಗದ ಮೆಟ್ರೋ ಸಂಚಾರ ಸ್ಥಗಿತ

Next Post

IND vs NZ: ಭಾರತವನ್ನು ಸೋಲಿಸುವುದು ಹೇಗೆ? ನ್ಯೂಜಿಲೆಂಡ್ ತಂಡಕ್ಕೆ ಸಲಹೆ ಕೊಟ್ಟ ಪಾಕಿಸ್ತಾನದ ವೇಗಿ ಅಖ್ತರ್

Related Posts

ಟೀಮ್ ಇಂಡಿಯಾಗೆ ಆಘಾತ: ಬಾಂಗ್ಲಾ ವಿರುದ್ಧದ ಪಂದ್ಯದಲ್ಲಿ ಗಾಯಗೊಂಡ ಆರಂಭಿಕ ಆಟಗಾರ್ತಿ ಪ್ರತಿಕಾ ರಾವಲ್
ಕ್ರೀಡೆ

ಟೀಮ್ ಇಂಡಿಯಾಗೆ ಆಘಾತ: ಬಾಂಗ್ಲಾ ವಿರುದ್ಧದ ಪಂದ್ಯದಲ್ಲಿ ಗಾಯಗೊಂಡ ಆರಂಭಿಕ ಆಟಗಾರ್ತಿ ಪ್ರತಿಕಾ ರಾವಲ್

‘ರೋಹಿತ್ ಶರ್ಮಾ ಮಿಲಿಯನ್ ಡಾಲರ್‌ನಂತೆ ಕಾಣುತ್ತಿದ್ದಾರೆ’: ಹಿಟ್‌ಮ್ಯಾನ್‌ ಫಿಟ್‌ನೆಸ್‌ಗೆ ಅಶ್ವಿನ್ ಫಿದಾ!
ಕ್ರೀಡೆ

‘ರೋಹಿತ್ ಶರ್ಮಾ ಮಿಲಿಯನ್ ಡಾಲರ್‌ನಂತೆ ಕಾಣುತ್ತಿದ್ದಾರೆ’: ಹಿಟ್‌ಮ್ಯಾನ್‌ ಫಿಟ್‌ನೆಸ್‌ಗೆ ಅಶ್ವಿನ್ ಫಿದಾ!

ಆಟಗಾರ್ತಿಯರ ಮೇಲಿನ ದೌರ್ಜನ್ಯ ಅವರಿಗೊಂದು ಪಾಠ: ಸಚಿವ ಕೈಲಾಶ್ ವಿಜಯವರ್ಗೀಯ ವಿವಾದಾತ್ಮಕ ಹೇಳಿಕೆ
ಕ್ರೀಡೆ

ಆಟಗಾರ್ತಿಯರ ಮೇಲಿನ ದೌರ್ಜನ್ಯ ಅವರಿಗೊಂದು ಪಾಠ: ಸಚಿವ ಕೈಲಾಶ್ ವಿಜಯವರ್ಗೀಯ ವಿವಾದಾತ್ಮಕ ಹೇಳಿಕೆ

ಪಿವಿಎಲ್‌ 2025: ಫೈನಲ್‌ನಲ್ಲಿಮುಂಬೈ ಮೆಟಿಯೋರ್ಸ್‌ ವಿರುದ್ಧ ಗೆದ್ದ ಬೆಂಗಳೂರು ಟಾರ್ಪಿಡೋಸ್‌ಗೆ 4ನೇ ಆವೃತ್ತಿಯ ಚಾಂಪಿಯನ್‌ ಕಿರೀಟ
ಕ್ರೀಡೆ

ಪಿವಿಎಲ್‌ 2025: ಫೈನಲ್‌ನಲ್ಲಿಮುಂಬೈ ಮೆಟಿಯೋರ್ಸ್‌ ವಿರುದ್ಧ ಗೆದ್ದ ಬೆಂಗಳೂರು ಟಾರ್ಪಿಡೋಸ್‌ಗೆ 4ನೇ ಆವೃತ್ತಿಯ ಚಾಂಪಿಯನ್‌ ಕಿರೀಟ

ಟೈಟನ್ಸ್‌ ವಿರುದ್ಧ ಬುಲ್ಸ್‌ಗೆ ವೀರೋಚಿತ ಸೋಲು | ಧಿಧಿ- ಫಲ ನೀಡದ ಅಲಿರೇಜಾ ಮಿರ್ಜಾಯಿನ್‌ ಹೋರಾಟ
ಕ್ರೀಡೆ

ಟೈಟನ್ಸ್‌ ವಿರುದ್ಧ ಬುಲ್ಸ್‌ಗೆ ವೀರೋಚಿತ ಸೋಲು | ಧಿಧಿ- ಫಲ ನೀಡದ ಅಲಿರೇಜಾ ಮಿರ್ಜಾಯಿನ್‌ ಹೋರಾಟ

ಸಿಡ್ನಿ ಸ್ಟೇಡಿಯಂನಲ್ಲಿ ದೇಶಪ್ರೇಮ ಮೆರೆದ ವಿರಾಟ್ ಕೊಹ್ಲಿ.. ವಿಡಿಯೋ ವೈರಲ್!
ಕ್ರೀಡೆ

ಸಿಡ್ನಿ ಸ್ಟೇಡಿಯಂನಲ್ಲಿ ದೇಶಪ್ರೇಮ ಮೆರೆದ ವಿರಾಟ್ ಕೊಹ್ಲಿ.. ವಿಡಿಯೋ ವೈರಲ್!

Next Post
IND vs NZ: ಭಾರತವನ್ನು ಸೋಲಿಸುವುದು ಹೇಗೆ? ನ್ಯೂಜಿಲೆಂಡ್ ತಂಡಕ್ಕೆ ಸಲಹೆ ಕೊಟ್ಟ ಪಾಕಿಸ್ತಾನದ ವೇಗಿ ಅಖ್ತರ್

IND vs NZ: ಭಾರತವನ್ನು ಸೋಲಿಸುವುದು ಹೇಗೆ? ನ್ಯೂಜಿಲೆಂಡ್ ತಂಡಕ್ಕೆ ಸಲಹೆ ಕೊಟ್ಟ ಪಾಕಿಸ್ತಾನದ ವೇಗಿ ಅಖ್ತರ್

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಟೀಮ್ ಇಂಡಿಯಾಗೆ ಆಘಾತ: ಬಾಂಗ್ಲಾ ವಿರುದ್ಧದ ಪಂದ್ಯದಲ್ಲಿ ಗಾಯಗೊಂಡ ಆರಂಭಿಕ ಆಟಗಾರ್ತಿ ಪ್ರತಿಕಾ ರಾವಲ್

ಟೀಮ್ ಇಂಡಿಯಾಗೆ ಆಘಾತ: ಬಾಂಗ್ಲಾ ವಿರುದ್ಧದ ಪಂದ್ಯದಲ್ಲಿ ಗಾಯಗೊಂಡ ಆರಂಭಿಕ ಆಟಗಾರ್ತಿ ಪ್ರತಿಕಾ ರಾವಲ್

ನವೆಂಬರ್ 1ರಿಂದ ಹಲವು ಹಣಕಾಸು ನಿಯಮಗಳು ಬದಲು: ಜನರಿಗೆ ಏನೆಲ್ಲ ಹೊರೆ?

ನವೆಂಬರ್ 1ರಿಂದ ಹಲವು ಹಣಕಾಸು ನಿಯಮಗಳು ಬದಲು: ಜನರಿಗೆ ಏನೆಲ್ಲ ಹೊರೆ?

ಜಸ್ಟ್ 3 ಗಂಟೆಯಲ್ಲಿ 49 ಕೋಟಿ ಲೂಟಿ.. ದುಬೈ, ಚೀನಾದಲ್ಲಿ ಕೂತು ಹಣ ದೋಚಿದ ಸೈಬರ್ ವಂಚಕರು ಅರೆಸ್ಟ್‌!

ಜಸ್ಟ್ 3 ಗಂಟೆಯಲ್ಲಿ 49 ಕೋಟಿ ಲೂಟಿ.. ದುಬೈ, ಚೀನಾದಲ್ಲಿ ಕೂತು ಹಣ ದೋಚಿದ ಸೈಬರ್ ವಂಚಕರು ಅರೆಸ್ಟ್‌!

‘ರೋಹಿತ್ ಶರ್ಮಾ ಮಿಲಿಯನ್ ಡಾಲರ್‌ನಂತೆ ಕಾಣುತ್ತಿದ್ದಾರೆ’: ಹಿಟ್‌ಮ್ಯಾನ್‌ ಫಿಟ್‌ನೆಸ್‌ಗೆ ಅಶ್ವಿನ್ ಫಿದಾ!

‘ರೋಹಿತ್ ಶರ್ಮಾ ಮಿಲಿಯನ್ ಡಾಲರ್‌ನಂತೆ ಕಾಣುತ್ತಿದ್ದಾರೆ’: ಹಿಟ್‌ಮ್ಯಾನ್‌ ಫಿಟ್‌ನೆಸ್‌ಗೆ ಅಶ್ವಿನ್ ಫಿದಾ!

Recent News

ಟೀಮ್ ಇಂಡಿಯಾಗೆ ಆಘಾತ: ಬಾಂಗ್ಲಾ ವಿರುದ್ಧದ ಪಂದ್ಯದಲ್ಲಿ ಗಾಯಗೊಂಡ ಆರಂಭಿಕ ಆಟಗಾರ್ತಿ ಪ್ರತಿಕಾ ರಾವಲ್

ಟೀಮ್ ಇಂಡಿಯಾಗೆ ಆಘಾತ: ಬಾಂಗ್ಲಾ ವಿರುದ್ಧದ ಪಂದ್ಯದಲ್ಲಿ ಗಾಯಗೊಂಡ ಆರಂಭಿಕ ಆಟಗಾರ್ತಿ ಪ್ರತಿಕಾ ರಾವಲ್

ನವೆಂಬರ್ 1ರಿಂದ ಹಲವು ಹಣಕಾಸು ನಿಯಮಗಳು ಬದಲು: ಜನರಿಗೆ ಏನೆಲ್ಲ ಹೊರೆ?

ನವೆಂಬರ್ 1ರಿಂದ ಹಲವು ಹಣಕಾಸು ನಿಯಮಗಳು ಬದಲು: ಜನರಿಗೆ ಏನೆಲ್ಲ ಹೊರೆ?

ಜಸ್ಟ್ 3 ಗಂಟೆಯಲ್ಲಿ 49 ಕೋಟಿ ಲೂಟಿ.. ದುಬೈ, ಚೀನಾದಲ್ಲಿ ಕೂತು ಹಣ ದೋಚಿದ ಸೈಬರ್ ವಂಚಕರು ಅರೆಸ್ಟ್‌!

ಜಸ್ಟ್ 3 ಗಂಟೆಯಲ್ಲಿ 49 ಕೋಟಿ ಲೂಟಿ.. ದುಬೈ, ಚೀನಾದಲ್ಲಿ ಕೂತು ಹಣ ದೋಚಿದ ಸೈಬರ್ ವಂಚಕರು ಅರೆಸ್ಟ್‌!

‘ರೋಹಿತ್ ಶರ್ಮಾ ಮಿಲಿಯನ್ ಡಾಲರ್‌ನಂತೆ ಕಾಣುತ್ತಿದ್ದಾರೆ’: ಹಿಟ್‌ಮ್ಯಾನ್‌ ಫಿಟ್‌ನೆಸ್‌ಗೆ ಅಶ್ವಿನ್ ಫಿದಾ!

‘ರೋಹಿತ್ ಶರ್ಮಾ ಮಿಲಿಯನ್ ಡಾಲರ್‌ನಂತೆ ಕಾಣುತ್ತಿದ್ದಾರೆ’: ಹಿಟ್‌ಮ್ಯಾನ್‌ ಫಿಟ್‌ನೆಸ್‌ಗೆ ಅಶ್ವಿನ್ ಫಿದಾ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಟೀಮ್ ಇಂಡಿಯಾಗೆ ಆಘಾತ: ಬಾಂಗ್ಲಾ ವಿರುದ್ಧದ ಪಂದ್ಯದಲ್ಲಿ ಗಾಯಗೊಂಡ ಆರಂಭಿಕ ಆಟಗಾರ್ತಿ ಪ್ರತಿಕಾ ರಾವಲ್

ಟೀಮ್ ಇಂಡಿಯಾಗೆ ಆಘಾತ: ಬಾಂಗ್ಲಾ ವಿರುದ್ಧದ ಪಂದ್ಯದಲ್ಲಿ ಗಾಯಗೊಂಡ ಆರಂಭಿಕ ಆಟಗಾರ್ತಿ ಪ್ರತಿಕಾ ರಾವಲ್

ನವೆಂಬರ್ 1ರಿಂದ ಹಲವು ಹಣಕಾಸು ನಿಯಮಗಳು ಬದಲು: ಜನರಿಗೆ ಏನೆಲ್ಲ ಹೊರೆ?

ನವೆಂಬರ್ 1ರಿಂದ ಹಲವು ಹಣಕಾಸು ನಿಯಮಗಳು ಬದಲು: ಜನರಿಗೆ ಏನೆಲ್ಲ ಹೊರೆ?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat