ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

Syria: ಸಿರಿಯಾದಲ್ಲಿ ಭುಗಿಲೆದ್ದ ಹಿಂಸಾಚಾರ: 2 ದಿನಗಳಲ್ಲಿ 1,000 ಮಂದಿಯ ಹತ್ಯೆ

March 9, 2025
Share on WhatsappShare on FacebookShare on Twitter

ಡಮಾಸ್ಕಸ್: ಸಿರಿಯಾದ(Syria) ಭದ್ರತಾ ಪಡೆಗಳು ಮತ್ತು ಪದಚ್ಯುತ ಅಧ್ಯಕ್ಷ ಬಷರ್ ಅಲ್ ಅಸ್ಸಾದ್ ಬೆಂಬಲಿಗರ ನಡುವೆ 2 ದಿನಗಳ ಹಿಂದೆ ನಡೆದ ಘರ್ಷಣೆ ಮತ್ತು ಅದರ ನಂತರದ ಪ್ರತೀಕಾರದ ಹತ್ಯೆಗಳಿಂದ ಸಾವನ್ನಪ್ಪಿದವರ ಸಂಖ್ಯೆ 1,000 ಮೀರಿದೆ. ಸಿರಿಯಾದ ಯುದ್ಧ ಮೇಲ್ವಿಚಾರಣಾ ಸಂಸ್ಥೆಯೊಂದು ಈ ಮಾಹಿತಿ ನೀಡಿದೆ. 14 ವರ್ಷಗಳ ಹಿಂದೆ ಸಿರಿಯಾದಲ್ಲಿ ಸಂಘರ್ಷ ಪ್ರಾರಂಭವಾದ ನಂತರದ ಅತ್ಯಂತ ಭೀಕರ ಹಿಂಸಾಚಾರ ಕೃತ್ಯಗಳಲ್ಲಿ ಇದೂ ಒಂದಾಗಿದೆ.

ಬ್ರಿಟನ್ ಮೂಲದ ಸಿರಿಯನ್ ಅಬ್ಸರ್ವೇಟರಿ ಫಾರ್ ಹ್ಯೂಮನ್ ರೈಟ್ಸ್ ಪ್ರಕಾರ, 2 ದಿನಗಳ ಸಂಘರ್ಷದಲ್ಲಿ 745 ನಾಗರಿಕರು ಮೃತಪಟ್ಟಿದ್ದಾರೆ. ಈ ಪೈಕಿ ಹೆಚ್ಚಿನವರು ಅತ್ಯಂತ ಹತ್ತಿರದಿಂದ ನಡೆಸಲಾದ ಗುಂಡಿನ ದಾಳಿಗೆ ಬಲಿಯಾದವರು. ಇವರಲ್ಲದೇ 125 ಸರ್ಕಾರಿ ಭದ್ರತಾ ಪಡೆ ಸದಸ್ಯರು, ಅಸ್ಸಾದ್‌ಗೆ ನಿಷ್ಠರಾಗಿರುವ ಸಶಸ್ತ್ರ ಪಡೆಗಳ 148 ಭಯೋತ್ಪಾದಕರೂ ಮೃತಪಟ್ಟಿದ್ದಾರೆ. ಹಿಂಸಾಚಾರ ಭುಗಿಲೆದ್ದಿರುವ ಹಿನ್ನೆಲೆಯಲ್ಲಿ ಲಟಾಕಿಯಾ ನಗರದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಮತ್ತು ಕುಡಿಯುವ ನೀರಿನ ಸಂಪರ್ಕವನ್ನೂ ಕಡಿತಗೊಳಿಸಲಾಗಿದೆ ಎಂದೂ ಸಂಸ್ಥೆ ಹೇಳಿದೆ.

ಅಸ್ಸಾದ್ ಅವರನ್ನು ಅಧಿಕಾರದಿಂದ ಕೆಳಗಿಳಿಸಿದ ನಂತರ ಡಮಾಸ್ಕಸ್ ನಲ್ಲಿ ಅಧಿಕಾರಕ್ಕೇರಿದ ಹೊಸ ಸರ್ಕಾರಕ್ಕೆ ಕೇವಲ ಮೂರೇ ತಿಂಗಳಲ್ಲಿ ಎದುರಾಗಿರುವ ಈ ಘರ್ಷಣೆಗಳು ಹೊಸ ಸವಾಲನ್ನು ತಂದೊಡ್ಡಿದೆ.

ಸುನ್ನಿಗಳು ಮತ್ತು ಅಲಾವೈಟ್‌ಗಳ ನಡುವೆ ಪ್ರತೀಕಾರದ ಹತ್ಯೆಗಳು
ಅಸ್ಸಾದ್ ಅವರ ಅಲ್ಪಸಂಖ್ಯಾತ ಅಲಾವೈಟ್ ಪಂಥದ ಸದಸ್ಯರ ವಿರುದ್ಧ ಸರ್ಕಾರಕ್ಕೆ ನಿಷ್ಠರಾಗಿರುವ ಸುನ್ನಿ ಮುಸ್ಲಿಂ ಬಂದೂಕುಧಾರಿಗಳು ಶುಕ್ರವಾರ ಈ ಪ್ರತೀಕಾರದ ಹತ್ಯೆಗಳನ್ನು ಪ್ರಾರಂಭಿಸಿದ್ದಾರೆ. ಮನೆ ಮನೆಗೆ ನುಗ್ಗಿ, ಹಾದಿ ಬೀದಿಗಳಲ್ಲಿ ಅಲಾವೈಟ್ ಪಂಥದ ಪುರುಷರನ್ನು ಗುಂಡಿಕ್ಕಿ ಹತ್ಯೆಗೈಯ್ಯಲಾಗುತ್ತಿದೆ. ಜೊತೆಗೆ ಈ ಜನಾಂಗದ ಅನೇಕ ಮನೆಗಳನ್ನು ಲೂಟಿ ಮಾಡಿ, ಮನೆಗಳಿಗೆ ಬೆಂಕಿ ಹಚ್ಚಲಾಗಿದೆ. ಸಾವಿರಾರು ಮಂದಿ ಈ ದಾಳಿಗೆ ಹೆದರಿ ಅಕ್ಕಪಕ್ಕದ ಪರ್ವತ ಪ್ರದೇಶಗಳ ಕಡೆಗೆ ಓಡಿ ಹೋಗಿದ್ದಾರೆ ಎಂದೂ ಅಬ್ಸರ್ವೇಟರಿ ಫಾರ್ ಹ್ಯೂಮನ್ ರೈಟ್ಸ್ ಹೇಳಿದೆ.

Tags: Bashar al-AssadMurderPeopleSyriaViolence erupts
SendShareTweet
Previous Post

Hindu Temple: ಕ್ಯಾಲಿಫೋರ್ನಿಯಾ ದೇಗುಲದ ಮೇಲಿ ದಾಳಿ: ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಲಿ ಎಂದ ಭಾರತ

Next Post

Rohit Sharma : ಮಾತು ಕೊಟ್ಟಂತೆ ಕಪ್ ಗೆದ್ದು ಬನ್ನಿ ರೋಹಿತ್ ಶರ್ಮಾ ಬಾಲ್ಯದ ಕೋಚ್​ ಬೇಡಿಕೆ

Related Posts

ಒಂದೇ ರಾತ್ರಿ 1,700 ಜನರನ್ನು ಬಲಿ ಪಡೆದ ‘ಮಾರಕ’ ಸರೋವರ : ಕ್ಯಾಮರೂನ್‌ನ ಈ ಕರಾಳ ಇತಿಹಾಸ ನಿಮಗೆ ಗೊತ್ತೇ?
ವಿದೇಶ

ಒಂದೇ ರಾತ್ರಿ 1,700 ಜನರನ್ನು ಬಲಿ ಪಡೆದ ‘ಮಾರಕ’ ಸರೋವರ : ಕ್ಯಾಮರೂನ್‌ನ ಈ ಕರಾಳ ಇತಿಹಾಸ ನಿಮಗೆ ಗೊತ್ತೇ?

ಮೊಜ್ತಬಾ ಖಮೇನಿ ಹತ್ಯೆ ಸಂಚು, ರಾಸಾಯನಿಕ ಅಸ್ತ್ರ : ಸ್ಫೋಟಕ ರಹಸ್ಯ ಬಿಚ್ಚಿಟ್ಟ ಅಮೆರಿಕ ವಿಜ್ಞಾನಿ!
ವಿದೇಶ

ಮೊಜ್ತಬಾ ಖಮೇನಿ ಹತ್ಯೆ ಸಂಚು, ರಾಸಾಯನಿಕ ಅಸ್ತ್ರ : ಸ್ಫೋಟಕ ರಹಸ್ಯ ಬಿಚ್ಚಿಟ್ಟ ಅಮೆರಿಕ ವಿಜ್ಞಾನಿ!

‘ದಾಳಿಗೆ ಸಜ್ಜಾಗಲು ಟ್ರಂಪ್ ಹೂಡಿರುವ ತಂತ್ರವಿದು’ : ಕದನ ವಿರಾಮ ವಿಸ್ತರಣೆಗೆ ಇರಾನ್ ತೀಕ್ಷ್ಣ ಪ್ರತಿಕ್ರಿಯೆ!
ವಿದೇಶ

‘ದಾಳಿಗೆ ಸಜ್ಜಾಗಲು ಟ್ರಂಪ್ ಹೂಡಿರುವ ತಂತ್ರವಿದು’ : ಕದನ ವಿರಾಮ ವಿಸ್ತರಣೆಗೆ ಇರಾನ್ ತೀಕ್ಷ್ಣ ಪ್ರತಿಕ್ರಿಯೆ!

ನೇಪಾಳದಲ್ಲಿ ಮತ್ತೆ ಪ್ರತಿಭಟನೆಗಳ ಹವಾ : ಅಧಿಕಾರಕ್ಕೆ ಬಂದ ತಿಂಗಳಲ್ಲೇ ಬಾಲೆನ್ ಶಾ ಸರ್ಕಾರಕ್ಕೆ ತಟ್ಟಿದ ಬಿಸಿ
ವಿದೇಶ

ನೇಪಾಳದಲ್ಲಿ ಮತ್ತೆ ಪ್ರತಿಭಟನೆಗಳ ಹವಾ : ಅಧಿಕಾರಕ್ಕೆ ಬಂದ ತಿಂಗಳಲ್ಲೇ ಬಾಲೆನ್ ಶಾ ಸರ್ಕಾರಕ್ಕೆ ತಟ್ಟಿದ ಬಿಸಿ

ಅನಿರ್ದಿಷ್ಟಾವಧಿ ಕದನ ವಿರಾಮ ಘೋಷಿಸಿದ ಟ್ರಂಪ್ : ‘ಶಾಂತಿದೂತ’ನ ಪಟ್ಟಕ್ಕೆ ಪಾಕಿಸ್ತಾನ ಕಸರತ್ತು!
ವಿದೇಶ

ಅನಿರ್ದಿಷ್ಟಾವಧಿ ಕದನ ವಿರಾಮ ಘೋಷಿಸಿದ ಟ್ರಂಪ್ : ‘ಶಾಂತಿದೂತ’ನ ಪಟ್ಟಕ್ಕೆ ಪಾಕಿಸ್ತಾನ ಕಸರತ್ತು!

ಅಮೆರಿಕ ವಶಕ್ಕೆ ಪಡೆದ ಇರಾನ್ ಹಡಗಲ್ಲಿದೆಯೇ ಚೀನಾ ಕ್ಷಿಪಣಿ ರಾಸಾಯನಿಕ – ನಿಕ್ಕಿ ಹ್ಯಾಲೆ ನೀಡಿದ ಸ್ಫೋಟಕ ಮಾಹಿತಿಯೇನು?
ವಿದೇಶ

ಅಮೆರಿಕ ವಶಕ್ಕೆ ಪಡೆದ ಇರಾನ್ ಹಡಗಲ್ಲಿದೆಯೇ ಚೀನಾ ಕ್ಷಿಪಣಿ ರಾಸಾಯನಿಕ – ನಿಕ್ಕಿ ಹ್ಯಾಲೆ ನೀಡಿದ ಸ್ಫೋಟಕ ಮಾಹಿತಿಯೇನು?

Next Post
Rohit Sharma : ಮಾತು ಕೊಟ್ಟಂತೆ ಕಪ್ ಗೆದ್ದು ಬನ್ನಿ ರೋಹಿತ್ ಶರ್ಮಾ ಬಾಲ್ಯದ ಕೋಚ್​ ಬೇಡಿಕೆ

Rohit Sharma : ಮಾತು ಕೊಟ್ಟಂತೆ ಕಪ್ ಗೆದ್ದು ಬನ್ನಿ ರೋಹಿತ್ ಶರ್ಮಾ ಬಾಲ್ಯದ ಕೋಚ್​ ಬೇಡಿಕೆ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಹುಬ್ಬಳ್ಳಿಯಲ್ಲಿ ಡೆಡ್ಲಿ ಆಕ್ಸಿಡೆಂಟ್ – ಕಾರಿನ ಬಾನೆಟ್‌ನೊಳಗೆ ಸಿಲುಕಿದ ವ್ಯಕ್ತಿಯ ರುಂಡ!

ಹುಬ್ಬಳ್ಳಿಯಲ್ಲಿ ಡೆಡ್ಲಿ ಆಕ್ಸಿಡೆಂಟ್ – ಕಾರಿನ ಬಾನೆಟ್‌ನೊಳಗೆ ಸಿಲುಕಿದ ವ್ಯಕ್ತಿಯ ರುಂಡ!

ಒಂದೇ ರಾತ್ರಿ 1,700 ಜನರನ್ನು ಬಲಿ ಪಡೆದ ‘ಮಾರಕ’ ಸರೋವರ : ಕ್ಯಾಮರೂನ್‌ನ ಈ ಕರಾಳ ಇತಿಹಾಸ ನಿಮಗೆ ಗೊತ್ತೇ?

ಒಂದೇ ರಾತ್ರಿ 1,700 ಜನರನ್ನು ಬಲಿ ಪಡೆದ ‘ಮಾರಕ’ ಸರೋವರ : ಕ್ಯಾಮರೂನ್‌ನ ಈ ಕರಾಳ ಇತಿಹಾಸ ನಿಮಗೆ ಗೊತ್ತೇ?

ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಜೂನಿಯರ್ ರಿಸರ್ಚ್ ಫೆಲೋ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಜೂನಿಯರ್ ರಿಸರ್ಚ್ ಫೆಲೋ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

ಕೆನಡಾ ಆಟಗಾರನಿಗೆ ಜೀವ ಭೀತಿ ; ಸ್ಪಾಟ್ ಫಿಕ್ಸಿಂಗ್ ಆರೋಪದ ಬೆನ್ನಲ್ಲೇ ಆಘಾತಕಾರಿ ಬೆಳವಣಿಗೆ!

ಕೆನಡಾ ಆಟಗಾರನಿಗೆ ಜೀವ ಭೀತಿ ; ಸ್ಪಾಟ್ ಫಿಕ್ಸಿಂಗ್ ಆರೋಪದ ಬೆನ್ನಲ್ಲೇ ಆಘಾತಕಾರಿ ಬೆಳವಣಿಗೆ!

Recent News

ಹುಬ್ಬಳ್ಳಿಯಲ್ಲಿ ಡೆಡ್ಲಿ ಆಕ್ಸಿಡೆಂಟ್ – ಕಾರಿನ ಬಾನೆಟ್‌ನೊಳಗೆ ಸಿಲುಕಿದ ವ್ಯಕ್ತಿಯ ರುಂಡ!

ಹುಬ್ಬಳ್ಳಿಯಲ್ಲಿ ಡೆಡ್ಲಿ ಆಕ್ಸಿಡೆಂಟ್ – ಕಾರಿನ ಬಾನೆಟ್‌ನೊಳಗೆ ಸಿಲುಕಿದ ವ್ಯಕ್ತಿಯ ರುಂಡ!

ಒಂದೇ ರಾತ್ರಿ 1,700 ಜನರನ್ನು ಬಲಿ ಪಡೆದ ‘ಮಾರಕ’ ಸರೋವರ : ಕ್ಯಾಮರೂನ್‌ನ ಈ ಕರಾಳ ಇತಿಹಾಸ ನಿಮಗೆ ಗೊತ್ತೇ?

ಒಂದೇ ರಾತ್ರಿ 1,700 ಜನರನ್ನು ಬಲಿ ಪಡೆದ ‘ಮಾರಕ’ ಸರೋವರ : ಕ್ಯಾಮರೂನ್‌ನ ಈ ಕರಾಳ ಇತಿಹಾಸ ನಿಮಗೆ ಗೊತ್ತೇ?

ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಜೂನಿಯರ್ ರಿಸರ್ಚ್ ಫೆಲೋ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಜೂನಿಯರ್ ರಿಸರ್ಚ್ ಫೆಲೋ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

ಕೆನಡಾ ಆಟಗಾರನಿಗೆ ಜೀವ ಭೀತಿ ; ಸ್ಪಾಟ್ ಫಿಕ್ಸಿಂಗ್ ಆರೋಪದ ಬೆನ್ನಲ್ಲೇ ಆಘಾತಕಾರಿ ಬೆಳವಣಿಗೆ!

ಕೆನಡಾ ಆಟಗಾರನಿಗೆ ಜೀವ ಭೀತಿ ; ಸ್ಪಾಟ್ ಫಿಕ್ಸಿಂಗ್ ಆರೋಪದ ಬೆನ್ನಲ್ಲೇ ಆಘಾತಕಾರಿ ಬೆಳವಣಿಗೆ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಹುಬ್ಬಳ್ಳಿಯಲ್ಲಿ ಡೆಡ್ಲಿ ಆಕ್ಸಿಡೆಂಟ್ – ಕಾರಿನ ಬಾನೆಟ್‌ನೊಳಗೆ ಸಿಲುಕಿದ ವ್ಯಕ್ತಿಯ ರುಂಡ!

ಹುಬ್ಬಳ್ಳಿಯಲ್ಲಿ ಡೆಡ್ಲಿ ಆಕ್ಸಿಡೆಂಟ್ – ಕಾರಿನ ಬಾನೆಟ್‌ನೊಳಗೆ ಸಿಲುಕಿದ ವ್ಯಕ್ತಿಯ ರುಂಡ!

ಒಂದೇ ರಾತ್ರಿ 1,700 ಜನರನ್ನು ಬಲಿ ಪಡೆದ ‘ಮಾರಕ’ ಸರೋವರ : ಕ್ಯಾಮರೂನ್‌ನ ಈ ಕರಾಳ ಇತಿಹಾಸ ನಿಮಗೆ ಗೊತ್ತೇ?

ಒಂದೇ ರಾತ್ರಿ 1,700 ಜನರನ್ನು ಬಲಿ ಪಡೆದ ‘ಮಾರಕ’ ಸರೋವರ : ಕ್ಯಾಮರೂನ್‌ನ ಈ ಕರಾಳ ಇತಿಹಾಸ ನಿಮಗೆ ಗೊತ್ತೇ?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat