ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

Champions Trophy: ಚಾಂಪಿಯನ್ಸ್ ಟ್ರೋಫಿ ಗೆದ್ದ ಭಾರತಕ್ಕೆ ಸಿಕ್ಕಿದ್ದು 20 ಕೋಟಿ ರೂ.; ಉಳಿದವರಿಗೆಷ್ಟು?

March 10, 2025
Share on WhatsappShare on FacebookShare on Twitter

ದುಬೈ : ನ್ಯೂಜಿಲೆಂಡ್ ತಂಡವನ್ನು 4 ವಿಕೆಟ್​ಗಳಿಂದ ಸೋಲಿಸಿದ ಟೀಮ್ ಇಂಡಿಯಾ ಐಸಿಸಿ ಚಾಂಪಿಯನ್ಸ್ ಟ್ರೋಫಿ 2025ಗೆ ತನ್ನದಾಗಿಸಿಕೊಂಡಿದೆ. ಭಾರತ ತಂಡಕ್ಕಿದು ದಾಖಲೆ 3ನೇ ಚಾಂಪಿಯನ್ಸ್ ಟ್ರೋಫಿಯಾಗಿದೆ. ಈ ಮೂಲಕ ಈ ಟೂರ್ನಿಯಲ್ಲಿ ಅತ್ಯಂತ ಯಶಸ್ವಿ ತಂಡ ಎನಿಸಿಕೊಂಡಿದೆ.

ಈ ಜಯದೊಂದಿಗೆ 2000ರ ಚಾಂಪಿಯನ್ಸ್ ಟ್ರೋಫಿ ಫೈನಲ್​ ಸೋಲಿಗೆ 25 ವರ್ಷಗಳ ನಂತರ ಭಾರತ ತಂಡ ಸೇಡು ತೀರಿಸಿಕೊಂಡಿದೆ. 2002, 2013ರಲ್ಲಿ ಪ್ರಶಸ್ತಿ ಎತ್ತಿ ಹಿಡಿದ್ದಿದ್ದ ಭಾರತ ಇದೀಗ 12 ವರ್ಷಗಳ ನಂತರ ಚಾಂಪಿಯನ್ಸ್ ಟ್ರೋಫಿ ಬರ ನೀಗಿಸಿದೆ. ಈ ಟ್ರೋಫಿ ಗೆದ್ದಿರುವ ಭಾರತ ತಂಡ 20 ಕೋಟಿ ರೂಪಾಯಿ ಬಹುಮಾನ ಗೆದ್ದಿದೆ. ಹಾಗಾದರೆ ಉಳಿದ ತಂಡಗಳು ಗೆದ್ದಿರುವ ಮೊತ್ತವೆಷ್ಟು ಎಂಬೆಲ್ಲ ವಿವರ ಇಲ್ಲಿದೆ.

ಬಹುಮಾನದ ವಿವರ ಇಲ್ಲಿದೆ
ಒಟ್ಟು ಬಹುಮಾನ ಮೊತ್ತ 6.9 ಮಿಲಿಯನ್ ಡಾಲರ್ (ಸುಮಾರು 60 ಕೋಟಿ ರೂ)
ವಿಜೇತ ಭಾರತ ತಂಡಕ್ಕೆ ತಂಡಕ್ಕೆ ಸುಮಾರು 19.45 ಕೋಟಿ ರೂ (ಸುಮಾರು 2.24 ಯುಎಸ್ ಮಿಲಿಯನ್ ಡಾಲರ್​) ಬಹುಮಾನ ಸಿಕ್ಕಿದೆ.
ಇದು 2017ರ ಆವೃತ್ತಿಗಿಂತ ಶೇ 53 ಹೆಚ್ಚು.

ರನ್ನರ್​ಅಪ್ ನ್ಯೂಜಿಲೆಂಡ್ ತಂಡಕ್ಕೆ 1.12 ಮಿಲಿಯನ್ ಡಾಲರ್ (ಸುಮಾರು 9.72 ಕೋಟಿ ರೂ) ಸಿಕ್ಕಿದೆ.
ಸೆಮಿಫೈನಲ್​ನಲ್ಲಿ ಸೋತ ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ತಂಡಕ್ಕೆ ತಲಾ 5,60,000 ಡಾಲರ್ (4.86 ಕೋಟಿ ರೂ) ದೊರಕಿದೆ.
ಚಾಂಪಿಯನ್ಸ್ ಟ್ರೋಫಿಯಲ್ಲಿ ಸ್ಪರ್ಧಿಸಲು ಎಲ್ಲಾ 8 ತಂಡಗಳಿಗೆ ತಲಾ 1,25,000 ಡಾಲರ್ (ಸುಮಾರು 1.08 ಕೋಟಿ ರೂ) ಸಿಗಲಿದೆ
ಟೂರ್ನಿಯಲ್ಲಿ ಪ್ರತಿ ಪಂದ್ಯದಲ್ಲಿ ಗೆಲ್ಲುವ 34,000 ಡಾಲರ್​ (ಸುಮಾರು 29 ಲಕ್ಷ ರೂ) ದೊರೆಯಲಿದೆ.

ಐದು ಅಥವಾ 6ನೇ ಸ್ಥಾನ ಪಡೆದ ಬಾಂಗ್ಲಾದೇಶ ಮತ್ತು ಅಫ್ಘಾನಿಸ್ಥಾನ ತಂಡಗಳು ತಲಾ 350,000 ಡಾಲರ್ (3.04 ಕೋಟಿ) ಗಳಿಸಿವೆ.
7ನೇ ಮತ್ತು 8ನೇ ಸ್ಥಾನ ಪಡೆದ ಪಾಕಿಸ್ತಾನ ಮತ್ತು ಇಂಗ್ಲೆಂಡ್ ತಂಡಗಳು ತಲಾ 140,000 ಡಾಲರ್ (1.21 ಕೋಟಿ) ಪಡೆಯಲಿವೆ.
ಒಂದು ತಂಡವು ಚಾಂಪಿಯನ್ಸ್ ಟ್ರೋಫಿ ಗೆದ್ದರೆ, ಅದು ವಿಜೇತರ ಬಹುಮಾನದ ಹಣ, ಟೂರ್ನಿಯಲ್ಲಿ ಪಾಲ್ಗೊಂಡದ್ದರ ಹಣ ಮತ್ತು ಲೀಗ್​​ನಲ್ಲಿ ಎಲ್ಲಾ 3 ಪಂದ್ಯಗಳ ಗೆದ್ದ ಹಣ ಸೇರಿದಂತೆ 22 ಕೋಟಿ ರೂಪಾಯಿ ಗಳಿಸಬಹುದು.

ಪಂತ್, ಅಯ್ಯರ್​ ಐಪಿಎಲ್​ ಮೊತ್ತಕ್ಕಿಂತ ಕಡಿಮೆ
ಚಾಂಪಿಯನ್ಸ್ ಟ್ರೋಫಿ ಬಹುಮಾನ ವಿಜೇತರಿಗೆ ಸಿಗುವ ಮೊತ್ತವು ಐಪಿಎಲ್​ನಲ್ಲಿ ಭಾರತೀಯ ಕ್ರಿಕೆಟಿಗರಾದ ಶ್ರೇಯಸ್ ಅಯ್ಯರ್, ರಿಷಭ್ ಪಂತ್ ಮತ್ತು ವೆಂಕಟೇಶ್ ಅಯ್ಯರ್ ಅವರ ಐಪಿಎಲ್​ ವೇತನಕ್ಕಿಂತ ಕಡಿಮೆ ಕಳೆದ ವರ್ಷ ಕೆಕೆಆರ್​ ತಂಡವನ್ನು ಮೂರನೇ ಬಾರಿಗೆ ಐಪಿಎಲ್ ಟ್ರೋಫಿಗೆ ಮುನ್ನಡೆಸಿದ್ದ ಅಯ್ಯರ್ ಅವರನ್ನು ಪಂಜಾಬ್ ಕಿಂಗ್ಸ್ 26.75 ಕೋಟಿ ರೂಪಾಯಿಗೆ ಖರೀದಿಸಿತ್ತು. ಐಪಿಎಲ್ ಹರಾಜಿನಲ್ಲಿ ಪಂತ್ ಅವರನ್ನು ಲಕ್ನೋ ಸೂಪರ್ ಜೈಂಟ್ಸ್ 27 ಕೋಟಿ ರೂಪಾಯಿಗೆ ಖರೀದಿಸಿದೆ. ವೆಂಕಟೇಶ್ ಅಯ್ಯರ್ ಅವರನ್ನು ಕೆಕೆಆರ್ 23.75 ಕೋಟಿ ರೂಪಾಯಿಗೆ ಖರೀದಿಸಿದೆ.

ಫೈನಲ್ ಫಲಿತಾಂಶ
ಫೈನಲ್​ನಲ್ಲಿ ಮೊದಲು ಬ್ಯಾಟಿಂಗ್ ನಡೆಸಿದ ನ್ಯೂಜಿಲೆಂಡ್ ತನ್ನ ನಿಗದಿತ 50 ಓವರ್​ಗಳಲ್ಲಿ 7 ವಿಕೆಟ್ ನಷ್ಟಕ್ಕೆ 251 ರನ್ ಗಳಿಸಿತು. ಈ ಗುರಿ ಬೆನ್ನಟ್ಟಿದ ಭಾರತ 49 ಓವರ್​​ಗಳಲ್ಲಿ ಜಯದ ನಗೆ ಬೀರಿತು.

Tags: Champions TrophyCricketDubaiIndiaNewzealand
SendShareTweet
Previous Post

ಹಾಟ್ ಲುಕ್ ನಲ್ಲಿ ನಿವೇದಿತಾಗೌಡ; ಬೆಂಕಿ ಲುಕ್ ಎನ್ನುತ್ತಿರುವ ನೆಟ್ಟಿಗರು

Next Post

IND vs NZ: ಯುಜ್ವೇಂದ್ರ ಚಹಲ್‌ ಜೊತೆ ಕಾಣಿಸಿಕೊಂಡ ಸುಂದರಿ ಯಾರು? ಇಲ್ಲಿದೆ ಮಾಹಿತಿ…

Related Posts

ನಕಲಿ ‘ಆಡಮ್ ಝಂಪಾ’ನ ಬಣ್ಣ ಬಯಲು ಮಾಡಿದ ಅಶ್ವಿನ್: ಧೋನಿ ನಂಬರ್ ಕೇಳಿ ವಂಚಕನಿಗೆ ತಿರುಗೇಟು!
ಕ್ರೀಡೆ

ನಕಲಿ ‘ಆಡಮ್ ಝಂಪಾ’ನ ಬಣ್ಣ ಬಯಲು ಮಾಡಿದ ಅಶ್ವಿನ್: ಧೋನಿ ನಂಬರ್ ಕೇಳಿ ವಂಚಕನಿಗೆ ತಿರುಗೇಟು!

ಪರ್ತ್ ಪಂದ್ಯದಲ್ಲಿ ಕೊಹ್ಲಿ ವೈಫಲ್ಯ: ‘ಅತಿಯಾದ ಚಿಂತನೆಯೇ’ ಕಾರಣ ಎಂದ ಮ್ಯಾಥ್ಯೂ ಹೇಡನ್
ಕ್ರೀಡೆ

ಪರ್ತ್ ಪಂದ್ಯದಲ್ಲಿ ಕೊಹ್ಲಿ ವೈಫಲ್ಯ: ‘ಅತಿಯಾದ ಚಿಂತನೆಯೇ’ ಕಾರಣ ಎಂದ ಮ್ಯಾಥ್ಯೂ ಹೇಡನ್

ರೋಹಿತ್-ಕೊಹ್ಲಿ ಕಳಪೆ ಪ್ರದರ್ಶನ: ಸಿದ್ಧತಾ ಕೊರತೆಯನ್ನು ಪ್ರಶ್ನಿಸಿದ ಮೊಹಮ್ಮದ್ ಕೈಫ್
ಕ್ರೀಡೆ

ರೋಹಿತ್-ಕೊಹ್ಲಿ ಕಳಪೆ ಪ್ರದರ್ಶನ: ಸಿದ್ಧತಾ ಕೊರತೆಯನ್ನು ಪ್ರಶ್ನಿಸಿದ ಮೊಹಮ್ಮದ್ ಕೈಫ್

ಪಂದ್ಯ ಶುಲ್ಕದಲ್ಲಿ ಸಮಾನತೆ, ವಾರ್ಷಿಕ ಗುತ್ತಿಗೆಯಲ್ಲಿ ಅಜಗಜಾಂತರ: ಭಾರತೀಯ ಮಹಿಳಾ ಕ್ರಿಕೆಟ್ ವೇತನದ ಸತ್ಯಾಂಶ
ಕ್ರೀಡೆ

ಪಂದ್ಯ ಶುಲ್ಕದಲ್ಲಿ ಸಮಾನತೆ, ವಾರ್ಷಿಕ ಗುತ್ತಿಗೆಯಲ್ಲಿ ಅಜಗಜಾಂತರ: ಭಾರತೀಯ ಮಹಿಳಾ ಕ್ರಿಕೆಟ್ ವೇತನದ ಸತ್ಯಾಂಶ

ರೋಹಿತ್​ ಶರ್ಮಾ ಮರುನೇಮಕದ ಹೇಳಿಕೆ ವಿವಾದ: ತಮ್ಮ ಪಾತ್ರ ನಿರಾಕರಿಸಿದ ಸಿಧು
ಕ್ರೀಡೆ

ರೋಹಿತ್​ ಶರ್ಮಾ ಮರುನೇಮಕದ ಹೇಳಿಕೆ ವಿವಾದ: ತಮ್ಮ ಪಾತ್ರ ನಿರಾಕರಿಸಿದ ಸಿಧು

ಹರ್ಮನ್‌ಪ್ರೀತ್-ಸ್ಮೃತಿ ಅಮೋಘ ಹೋರಾಟ: ವಿಶ್ವಕಪ್‌ನಲ್ಲಿ ನಾಯಕಿಯ ಮೈಲಿಗಲ್ಲು, ಇತಿಹಾಸ ಬರೆದ ಜೊತೆಯಾಟ!
ಕ್ರೀಡೆ

ಹರ್ಮನ್‌ಪ್ರೀತ್-ಸ್ಮೃತಿ ಅಮೋಘ ಹೋರಾಟ: ವಿಶ್ವಕಪ್‌ನಲ್ಲಿ ನಾಯಕಿಯ ಮೈಲಿಗಲ್ಲು, ಇತಿಹಾಸ ಬರೆದ ಜೊತೆಯಾಟ!

Next Post
IND vs NZ: ಯುಜ್ವೇಂದ್ರ ಚಹಲ್‌ ಜೊತೆ ಕಾಣಿಸಿಕೊಂಡ ಸುಂದರಿ ಯಾರು? ಇಲ್ಲಿದೆ ಮಾಹಿತಿ…

IND vs NZ: ಯುಜ್ವೇಂದ್ರ ಚಹಲ್‌ ಜೊತೆ ಕಾಣಿಸಿಕೊಂಡ ಸುಂದರಿ ಯಾರು? ಇಲ್ಲಿದೆ ಮಾಹಿತಿ…

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ತಮಿಳುನಾಡಿನಲ್ಲಿ ಮುಂದುವರಿದ ವರುಣನ ಆರ್ಭಟ.. 8 ಜಿಲ್ಲೆಗೆ ರೆಡ್​ ಅಲರ್ಟ್​ ಘೋಷಣೆ!

ತಮಿಳುನಾಡಿನಲ್ಲಿ ಮುಂದುವರಿದ ವರುಣನ ಆರ್ಭಟ.. 8 ಜಿಲ್ಲೆಗೆ ರೆಡ್​ ಅಲರ್ಟ್​ ಘೋಷಣೆ!

ಬಲಿಪಾಡ್ಯಮಿಗೆ ರಾಜ್ಯದ ಎಲ್ಲಾ ಮುಜರಾಯಿ ದೇವಾಲಯಗಳಲ್ಲಿ ಗೋಪೂಜೆ ನಡೆಸಲು ಸೂಚನೆ!

ಬಲಿಪಾಡ್ಯಮಿಗೆ ರಾಜ್ಯದ ಎಲ್ಲಾ ಮುಜರಾಯಿ ದೇವಾಲಯಗಳಲ್ಲಿ ಗೋಪೂಜೆ ನಡೆಸಲು ಸೂಚನೆ!

ಹೆಂಡ್ತಿ ತುಂಬಾ ಟಾರ್ಚರ್‌ ಕೊಡ್ತಾಳೆ – ವಿಡಿಯೋ ಮಾಡಿಟ್ಟು ನವ ವಿವಾಹಿತ ಆತ್ಮಹತ್ಯೆ!

ಹೆಂಡ್ತಿ ತುಂಬಾ ಟಾರ್ಚರ್‌ ಕೊಡ್ತಾಳೆ – ವಿಡಿಯೋ ಮಾಡಿಟ್ಟು ನವ ವಿವಾಹಿತ ಆತ್ಮಹತ್ಯೆ!

ಪಾಕ್- ಅಫ್ಘಾನ್ ಸಂಘರ್ಷ | ಯಾರು ಎಷ್ಟು ಬಲಿಷ್ಠ ಅಂತ ಗೊತ್ತಾ?

ಪಾಕ್- ಅಫ್ಘಾನ್ ಸಂಘರ್ಷ | ಯಾರು ಎಷ್ಟು ಬಲಿಷ್ಠ ಅಂತ ಗೊತ್ತಾ?

Recent News

ತಮಿಳುನಾಡಿನಲ್ಲಿ ಮುಂದುವರಿದ ವರುಣನ ಆರ್ಭಟ.. 8 ಜಿಲ್ಲೆಗೆ ರೆಡ್​ ಅಲರ್ಟ್​ ಘೋಷಣೆ!

ತಮಿಳುನಾಡಿನಲ್ಲಿ ಮುಂದುವರಿದ ವರುಣನ ಆರ್ಭಟ.. 8 ಜಿಲ್ಲೆಗೆ ರೆಡ್​ ಅಲರ್ಟ್​ ಘೋಷಣೆ!

ಬಲಿಪಾಡ್ಯಮಿಗೆ ರಾಜ್ಯದ ಎಲ್ಲಾ ಮುಜರಾಯಿ ದೇವಾಲಯಗಳಲ್ಲಿ ಗೋಪೂಜೆ ನಡೆಸಲು ಸೂಚನೆ!

ಬಲಿಪಾಡ್ಯಮಿಗೆ ರಾಜ್ಯದ ಎಲ್ಲಾ ಮುಜರಾಯಿ ದೇವಾಲಯಗಳಲ್ಲಿ ಗೋಪೂಜೆ ನಡೆಸಲು ಸೂಚನೆ!

ಹೆಂಡ್ತಿ ತುಂಬಾ ಟಾರ್ಚರ್‌ ಕೊಡ್ತಾಳೆ – ವಿಡಿಯೋ ಮಾಡಿಟ್ಟು ನವ ವಿವಾಹಿತ ಆತ್ಮಹತ್ಯೆ!

ಹೆಂಡ್ತಿ ತುಂಬಾ ಟಾರ್ಚರ್‌ ಕೊಡ್ತಾಳೆ – ವಿಡಿಯೋ ಮಾಡಿಟ್ಟು ನವ ವಿವಾಹಿತ ಆತ್ಮಹತ್ಯೆ!

ಪಾಕ್- ಅಫ್ಘಾನ್ ಸಂಘರ್ಷ | ಯಾರು ಎಷ್ಟು ಬಲಿಷ್ಠ ಅಂತ ಗೊತ್ತಾ?

ಪಾಕ್- ಅಫ್ಘಾನ್ ಸಂಘರ್ಷ | ಯಾರು ಎಷ್ಟು ಬಲಿಷ್ಠ ಅಂತ ಗೊತ್ತಾ?

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ತಮಿಳುನಾಡಿನಲ್ಲಿ ಮುಂದುವರಿದ ವರುಣನ ಆರ್ಭಟ.. 8 ಜಿಲ್ಲೆಗೆ ರೆಡ್​ ಅಲರ್ಟ್​ ಘೋಷಣೆ!

ತಮಿಳುನಾಡಿನಲ್ಲಿ ಮುಂದುವರಿದ ವರುಣನ ಆರ್ಭಟ.. 8 ಜಿಲ್ಲೆಗೆ ರೆಡ್​ ಅಲರ್ಟ್​ ಘೋಷಣೆ!

ಬಲಿಪಾಡ್ಯಮಿಗೆ ರಾಜ್ಯದ ಎಲ್ಲಾ ಮುಜರಾಯಿ ದೇವಾಲಯಗಳಲ್ಲಿ ಗೋಪೂಜೆ ನಡೆಸಲು ಸೂಚನೆ!

ಬಲಿಪಾಡ್ಯಮಿಗೆ ರಾಜ್ಯದ ಎಲ್ಲಾ ಮುಜರಾಯಿ ದೇವಾಲಯಗಳಲ್ಲಿ ಗೋಪೂಜೆ ನಡೆಸಲು ಸೂಚನೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat