ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ರನ್ಯಾ ಚಿನ್ನದ ಬಲೆಯ ನಾಯಕ ಯಾರು? ಅಧಿಕಾರಿಗಳ ಟ್ರೀಟ್ಮೆಂಟ್ ಹೇಗಿದೆ?

March 10, 2025
Share on WhatsappShare on FacebookShare on Twitter

ಬೆಂಗಳೂರು: ಅಕ್ರಮ ಚಿನ್ನ ಸಾಗಿಸುತ್ತಿದ್ದ ಪ್ರಕರಣದಲ್ಲಿ (Gold Smuggling Case) ನಟಿ ರನ್ಯಾ ರಾವ್‌ ಅರೆಸ್ಟ್ ಆಗಿದ್ದಾರೆ. ಇಂದು ಕಸ್ಟಡಿ ಅವಧಿ ಅಂತ್ಯವಾದ ಹಿನ್ನೆಲೆಯಲ್ಲಿ ಡಿಆರ್ ಐ ಅಧಿಕಾರಿಗಳು ಕೋರ್ಟ್ ಎದುರು ಹಾಜರು ಪಡಿಸಿದ್ದರು. ಕೋರ್ಟ್ ಮಾರ್ಚ್ 24ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಈ ಕುರಿತು ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ. ಕೋರ್ಟ್ (Court) ಆದೇಶಕ್ಕೂ ಮುನ್ನ ನಟಿಯನ್ನು ಜಡ್ಜ್ ಅಧಿಕಾರಿಗಳ ತನಿಖೆಯ ಕುರಿತು ಪ್ರಶ್ನೆ ಮಾಡಿದರು. ಆಗ ಜಡ್ಜ್ ಮುಂದೆ ನಟಿ ಕಣ್ಣೀರಿಟ್ಟು ಗೋಳಾಡಿದ್ದಾರೆ.

ವಿಚಾರಣೆ ವೇಳೆ ಅಧಿಕಾರಿಗಳು ಏನಾದರೂ ತೊಂದರೆ ಕೊಡುತ್ತಿದ್ದಾರಾ? ಹಿಲ್ ಟ್ರೀಟ್ಮೆಂಟ್ ಕೊಟ್ಟಿದ್ದಾರಾ? ಎಂದು ಜಡ್ಜ್ ಕೇಳಿದ್ದಕ್ಕೆ ಕಣ್ಣೀರಿಡುತ್ತಲೇ ರನ್ಯಾ ಉತ್ತರಿಸಿದ್ದಾರೆ. ಮಾನಸಿಕವಾಗಿ ಬಹಳ ಹಿಂಸೆ ನೀಡಿದ್ದಾರೆ. ನಿನಗೆ ಇದರಿಂದ ಏನಾಗಲಿದೆ ಎಂಬುವುದು ಗೊತ್ತಾ ಎಂದು ಭಯಬೀಳಿಸಿದ್ದಾರೆ. ಸತ್ಯ ಒಪ್ಪಿಕೊಳ್ಳುವಂತೆ ಹೆದರಿಸುತ್ತಿದದಾರೆ. ತಲೆಗೆ ಸುತ್ತಿಗೆಯಲ್ಲಿ ಹೊಡೆದಂತೆ ಪ್ರಶ್ನೆ ಕೇಳುತ್ತಾರೆ. ಕೆಟ್ಟದಾಗಿ ಬೈಯ್ದಿದ್ದಾರೆ. ನಾನು ಏನು ಮಾಡಿಲ್ಲ ಅಂದರೂ ಹಿಂಸೆ ನೀಡಿದ್ದಾರೆ ಎಂದು ಕಣ್ಣೀರು ಹಾಕಿದ್ದಾರೆ. ನಾನು ಭಾವನಾತ್ಮಕವಾಗಿ ಕುಗ್ಗಿಹೋಗಿದ್ದೇನೆ ಎಂದು ಕೈ ಮುಗಿದು ಜಡ್ಜ್ ಮುಂದೆ ಬೇಡಿಕೊಂಡಿದ್ದಾರೆ.

ಆದರೆ, ರನ್ಯಾ ಆರೋಪವನ್ನು ತನಿಖಾಧಿಕಾರಿಗಳು ಅಲ್ಲಗಳೆದಿದ್ದಾರೆ. ಪ್ರಶ್ನೆ ಕೇಳುವುದು ಕಿರುಕುಳ ಹೇಗಾಗುತ್ತದೆ? ಎಂದು ಪ್ರಶ್ನೆ ಮಾಡಿದ್ದಾರೆ. ಆಗ ನ್ಯಾಯಾಧೀಶರು, ನ್ಯಾಯಾಂಗ ವಶಕ್ಕೆ ಒಪ್ಪಿಸಿ ಆದೇಶ ನೀಡಿದರು.
ಡಿಆರ್‌ಐ ಸರಣಿ ಪ್ರಶ್ನೆಗಳಿಗೆ ತತ್ತರಿಸಿರುವ ನಟಿ ರನ್ಯಾ ರಾವ್ (Ranya Rao) ಮಾತು ಮಾತಿಗೂ ಕಣ್ಣೀರು ಇಡುತ್ತಿದ್ದಾರೆ ಎನ್ನಲಾಗಿದೆ. ಸರಿಯಾಗಿ ಉತ್ತರ ಕೊಡದೆ, ನನ್ನನ್ನು ಈ ಕೇಸ್ ನಲ್ಲಿ ಸಿಲುಕಿಸಿದ್ದಾರೆ. ಹಿಂದೆ ಯಾವತ್ತೂ ಚಿನ್ನ ಸಾಗಟ ಮಾಡಿಲ್ಲ. ನನಗೇನು ಗೊತ್ತಿಲ್ಲ ಎಂದು ಉತ್ತರ ನೀಡುತ್ತಿದ್ದಾರೆ ಎಂದು ತಿಳಿದು ಬಂದಿದೆ.

Tags: CourtDRIgold smuggling caseJudge
SendShareTweet
Previous Post

ಪಟಾಕಿ ಅಂಗಡಿಗೆ ಬೆಂಕಿ: ಮಕ್ಕಳು ಸೇರಿದಂತೆ ಐವರು ಸಜೀವ ದಹನ!

Next Post

ಚಹಲ್ ಜೊತೆ ಪಂದ್ಯ ವೀಕ್ಷಿಸಿದ ಚೆಲುವೆ ಬಗ್ಗೆ ಮಾತು!

Related Posts

ತಂದೆ-ಮಗನ ಅನುಮಾನಾಸ್ಪದ ಸಾವಿಗೆ ಬಿಗ್‌ ಟ್ವಿಸ್ಟ್‌ ; ಲವ್ವರ್ ಜೊತೆ ಸೇರಿ ಪತಿ-ಪುತ್ರನನ್ನೇ ಮುಗಿಸಿದ ಪಾಪಿ ಪತ್ನಿ!
ಬೆಂಗಳೂರು

ತಂದೆ-ಮಗನ ಅನುಮಾನಾಸ್ಪದ ಸಾವಿಗೆ ಬಿಗ್‌ ಟ್ವಿಸ್ಟ್‌ ; ಲವ್ವರ್ ಜೊತೆ ಸೇರಿ ಪತಿ-ಪುತ್ರನನ್ನೇ ಮುಗಿಸಿದ ಪಾಪಿ ಪತ್ನಿ!

ಖ್ಯಾತ ನಟಿ ಅನನ್ಯಾ ರಾಜ್ ನಿಧನ : ತಿಂಗಳ ನಂತರ ಬೆಳಕಿಗೆ ಬಂತು ಸಾವಿನ ಸುದ್ದಿ!
ಸಿನಿಮಾ-ಮನರಂಜನೆ

ಖ್ಯಾತ ನಟಿ ಅನನ್ಯಾ ರಾಜ್ ನಿಧನ : ತಿಂಗಳ ನಂತರ ಬೆಳಕಿಗೆ ಬಂತು ಸಾವಿನ ಸುದ್ದಿ!

ನಡುರಸ್ತೆಯಲ್ಲೇ ಟ್ರಾಫಿಕ್ ಪೊಲೀಸ್ ಮೇಲೆ ಜೆಡಿಎಸ್ ಮುಖಂಡನಿಂದ ಹಲ್ಲೆ.. ವಿಡಿಯೋ ವೈರಲ್‌!
ಬೆಂಗಳೂರು

ನಡುರಸ್ತೆಯಲ್ಲೇ ಟ್ರಾಫಿಕ್ ಪೊಲೀಸ್ ಮೇಲೆ ಜೆಡಿಎಸ್ ಮುಖಂಡನಿಂದ ಹಲ್ಲೆ.. ವಿಡಿಯೋ ವೈರಲ್‌!

“ನೀರು ನಮ್ಮ ಕೆಂಪು ರೇಖೆಯಿದ್ದಂತೆ” : ಸಿಂಧೂ ನದಿ ಹಂಚಿಕೆ ವಿಚಾರದಲ್ಲಿ ಭಾರತಕ್ಕೆ ಪಾಕ್ ಪ್ರಧಾನಿ ಹೊಸ ಬೆದರಿಕೆ!
ಸಿನಿಮಾ-ಮನರಂಜನೆ

“ನೀರು ನಮ್ಮ ಕೆಂಪು ರೇಖೆಯಿದ್ದಂತೆ” : ಸಿಂಧೂ ನದಿ ಹಂಚಿಕೆ ವಿಚಾರದಲ್ಲಿ ಭಾರತಕ್ಕೆ ಪಾಕ್ ಪ್ರಧಾನಿ ಹೊಸ ಬೆದರಿಕೆ!

ಟಾಕ್ಸಿಕ್‌ಗೆ ‘A’ ಸರ್ಟಿಫಿಕೇಟ್ ಪ್ರಾಪ್ತಿ ; 194 ನಿಮಿಷಗಳ ಸುದೀರ್ಘ ಸಿನಿಮಾ!
ಸಿನಿಮಾ-ಮನರಂಜನೆ

ಟಾಕ್ಸಿಕ್‌ಗೆ ‘A’ ಸರ್ಟಿಫಿಕೇಟ್ ಪ್ರಾಪ್ತಿ ; 194 ನಿಮಿಷಗಳ ಸುದೀರ್ಘ ಸಿನಿಮಾ!

ವಯಸ್ಸಿನ ಮಿತಿಯಿಲ್ಲದ ‘ಬಿಗ್ ಬಾಸ್-13’ ಅಗ್ನಿಪರೀಕ್ಷೆ..!
ಸಿನಿಮಾ-ಮನರಂಜನೆ

ವಯಸ್ಸಿನ ಮಿತಿಯಿಲ್ಲದ ‘ಬಿಗ್ ಬಾಸ್-13’ ಅಗ್ನಿಪರೀಕ್ಷೆ..!

Next Post
ಚಹಲ್ ಜೊತೆ ಪಂದ್ಯ ವೀಕ್ಷಿಸಿದ ಚೆಲುವೆ ಬಗ್ಗೆ ಮಾತು!

ಚಹಲ್ ಜೊತೆ ಪಂದ್ಯ ವೀಕ್ಷಿಸಿದ ಚೆಲುವೆ ಬಗ್ಗೆ ಮಾತು!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಶ್ಚಿಮ ಘಟ್ಟದ ಆತಂಕ ನಿವಾರಣೆಗೆ ಭೌತಿಕ ಸರ್ವೆ!?

ಪಶ್ಚಿಮ ಘಟ್ಟದ ಆತಂಕ ನಿವಾರಣೆಗೆ ಭೌತಿಕ ಸರ್ವೆ!?

ಚರ್ಮದ ಕ್ಯಾನ್ಸರ್ ತಡೆಗೆ ಬಂತು mRNA ಸಂಜೀವಿನಿ : ಕ್ಲಿನ್ ಪರೀಕ್ಷೆಯಲ್ಲಿ ಗೆದ್ದ ಮಾಡರ್ನಾ ಕ್ಯಾನ್ಸರ್ ಲಸಿಕೆ

ಚರ್ಮದ ಕ್ಯಾನ್ಸರ್ ತಡೆಗೆ ಬಂತು mRNA ಸಂಜೀವಿನಿ : ಕ್ಲಿನ್ ಪರೀಕ್ಷೆಯಲ್ಲಿ ಗೆದ್ದ ಮಾಡರ್ನಾ ಕ್ಯಾನ್ಸರ್ ಲಸಿಕೆ

ಮಾರುಕಟ್ಟೆಯಲ್ಲಿ ಸಂಚಲನ ಮೂಡಿಸಲು ಸಜ್ಜಾದ ಕಿಯಾ ಸೊರೆಂಟೊ : ಇಷ್ಟೊಂದು ಕಡಿಮೆ ಬೆಲೆನಾ?

ಮಾರುಕಟ್ಟೆಯಲ್ಲಿ ಸಂಚಲನ ಮೂಡಿಸಲು ಸಜ್ಜಾದ ಕಿಯಾ ಸೊರೆಂಟೊ : ಇಷ್ಟೊಂದು ಕಡಿಮೆ ಬೆಲೆನಾ?

ಕ್ರಿಯೇಟರ್ಸ್‌ಗೆ ಬಿಹಾರ ಸರ್ಕಾರ ಬಂಪರ್ ಕೊಡುಗೆ : 1 ಲಕ್ಷ ವೀಕ್ಷಣೆ ಪಡೆದ ವಿಡಿಯೋಗೆ 10,000 ಪ್ರೋತ್ಸಾಹಧನ : ಆದರೆ…!

ಕ್ರಿಯೇಟರ್ಸ್‌ಗೆ ಬಿಹಾರ ಸರ್ಕಾರ ಬಂಪರ್ ಕೊಡುಗೆ : 1 ಲಕ್ಷ ವೀಕ್ಷಣೆ ಪಡೆದ ವಿಡಿಯೋಗೆ 10,000 ಪ್ರೋತ್ಸಾಹಧನ : ಆದರೆ…!

Recent News

ಪಶ್ಚಿಮ ಘಟ್ಟದ ಆತಂಕ ನಿವಾರಣೆಗೆ ಭೌತಿಕ ಸರ್ವೆ!?

ಪಶ್ಚಿಮ ಘಟ್ಟದ ಆತಂಕ ನಿವಾರಣೆಗೆ ಭೌತಿಕ ಸರ್ವೆ!?

ಚರ್ಮದ ಕ್ಯಾನ್ಸರ್ ತಡೆಗೆ ಬಂತು mRNA ಸಂಜೀವಿನಿ : ಕ್ಲಿನ್ ಪರೀಕ್ಷೆಯಲ್ಲಿ ಗೆದ್ದ ಮಾಡರ್ನಾ ಕ್ಯಾನ್ಸರ್ ಲಸಿಕೆ

ಚರ್ಮದ ಕ್ಯಾನ್ಸರ್ ತಡೆಗೆ ಬಂತು mRNA ಸಂಜೀವಿನಿ : ಕ್ಲಿನ್ ಪರೀಕ್ಷೆಯಲ್ಲಿ ಗೆದ್ದ ಮಾಡರ್ನಾ ಕ್ಯಾನ್ಸರ್ ಲಸಿಕೆ

ಮಾರುಕಟ್ಟೆಯಲ್ಲಿ ಸಂಚಲನ ಮೂಡಿಸಲು ಸಜ್ಜಾದ ಕಿಯಾ ಸೊರೆಂಟೊ : ಇಷ್ಟೊಂದು ಕಡಿಮೆ ಬೆಲೆನಾ?

ಮಾರುಕಟ್ಟೆಯಲ್ಲಿ ಸಂಚಲನ ಮೂಡಿಸಲು ಸಜ್ಜಾದ ಕಿಯಾ ಸೊರೆಂಟೊ : ಇಷ್ಟೊಂದು ಕಡಿಮೆ ಬೆಲೆನಾ?

ಕ್ರಿಯೇಟರ್ಸ್‌ಗೆ ಬಿಹಾರ ಸರ್ಕಾರ ಬಂಪರ್ ಕೊಡುಗೆ : 1 ಲಕ್ಷ ವೀಕ್ಷಣೆ ಪಡೆದ ವಿಡಿಯೋಗೆ 10,000 ಪ್ರೋತ್ಸಾಹಧನ : ಆದರೆ…!

ಕ್ರಿಯೇಟರ್ಸ್‌ಗೆ ಬಿಹಾರ ಸರ್ಕಾರ ಬಂಪರ್ ಕೊಡುಗೆ : 1 ಲಕ್ಷ ವೀಕ್ಷಣೆ ಪಡೆದ ವಿಡಿಯೋಗೆ 10,000 ಪ್ರೋತ್ಸಾಹಧನ : ಆದರೆ…!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪಶ್ಚಿಮ ಘಟ್ಟದ ಆತಂಕ ನಿವಾರಣೆಗೆ ಭೌತಿಕ ಸರ್ವೆ!?

ಪಶ್ಚಿಮ ಘಟ್ಟದ ಆತಂಕ ನಿವಾರಣೆಗೆ ಭೌತಿಕ ಸರ್ವೆ!?

ಚರ್ಮದ ಕ್ಯಾನ್ಸರ್ ತಡೆಗೆ ಬಂತು mRNA ಸಂಜೀವಿನಿ : ಕ್ಲಿನ್ ಪರೀಕ್ಷೆಯಲ್ಲಿ ಗೆದ್ದ ಮಾಡರ್ನಾ ಕ್ಯಾನ್ಸರ್ ಲಸಿಕೆ

ಚರ್ಮದ ಕ್ಯಾನ್ಸರ್ ತಡೆಗೆ ಬಂತು mRNA ಸಂಜೀವಿನಿ : ಕ್ಲಿನ್ ಪರೀಕ್ಷೆಯಲ್ಲಿ ಗೆದ್ದ ಮಾಡರ್ನಾ ಕ್ಯಾನ್ಸರ್ ಲಸಿಕೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat