ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

Amitabh Bachchan: ರಾಮಮಂದಿರದ ಬಳಿಯೇ ಜಾಗ ಖರೀದಿಸಿದ ಅಮಿತಾಭ್ ಬಚ್ಚನ್; ಇದರ ಹಿಂದಿದೆ ಮಹತ್ವದ ಕಾರಣ

March 12, 2025
Share on WhatsappShare on FacebookShare on Twitter

ಅಯೋಧ್ಯೆ: ಬಾಲಿವುಡ್ ನಟ, ಬಿಗ್ ಬಿ ಖ್ಯಾತಿಯ ಅಮಿತಾಭ್ ಬಚ್ಚನ್ ಅವರು ಮತ್ತೆ ಅಯೋಧ್ಯೆಯಲ್ಲಿ ಜಾಗ ಖರೀದಿಸಿದ್ದಾರೆ. ಅಯೋಧ್ಯೆಯ ರಾಮಮಂದಿರದ ಬಳಿಯಲ್ಲೇ ಸುಮಾರು 54,454 ಚದರ ಅಡಿಯ ಜಾಗವನ್ನು ಅಮಿತಾಭ್ ಬಚ್ಚನ್ ಅವರು ಖರೀದಿಸಿದ್ದು, ತಂದೆ ಹರಿವಂಶರಾಯ್ ಬಚ್ಚನ್ ಅವರ ಸ್ಮಾರಕ ನಿರ್ಮಿಸಲಿದ್ದಾರೆ ಎಂದು ತಿಳಿದುಬಂದಿದೆ. ನಟ ಖರೀದಿಸಿರುವ ಜಾಗವು ರಾಮಮಂದಿರದಿಂದ 10 ಕಿಲೋಮೀಟರ್ ದೂರದಲ್ಲಿದೆ ಎಂದು ವರದಿಯಾಗಿದೆ.

ಅಮಿತಾಬ್ ಬಚ್ಚನ್ ಅವರು ಖರೀದಿಸಿದ ಜಾಗವು 54,454 ಚದರ ಅಡಿ ಇದ್ದು, ಕೋಟ್ಯಂತರ ರೂಪಾಯಿ ವ್ಯಯಿಸಿದ್ದಾರೆ ಎಂದು ತಿಳಿದುಬಂದಿದೆ. ಆದರೆ, ಜಾಗ ಖರೀದಿಸಲು ಎಷ್ಟು ಹಣ ಕೊಟ್ಟಿದ್ದಾರೆ ಎಂಬುದು ಬಯಲಾಗಿಲ್ಲ. ಜಾಗ ಖರೀದಿಗೆ ಸಂಬಂಧಿಸಿದಂತೆ ಎಲ್ಲ ಒಪ್ಪಂದಗಳು ಅಂತಿಮಗೊಂಡಿವೆ. ಶೀಘ್ರದಲ್ಲಿಯೇ ಸ್ಮಾರಕ ನಿರ್ಮಾಣವಾಗಲಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಅಯೋಧ್ಯೆ ರಾಮಮಂದಿರ ಉದ್ಘಾಟನೆ ಮಾಡಲಾದ 2024ರ ಜನವರಿ ತಿಂಗಳಲ್ಲೇ ಅಮಿತಾಭ್ ಬಚ್ಚನ್ ಅವರು ಕೂಡ ರಾಮನಗರಲ್ಲಿ 14.5 ಕೋಟಿ ರೂ. ಕೊಟ್ಟು ಜಾಗ ಖರೀದಿಸಿದ್ದರು. ಸರಯೂ ನದಿಯ ತೀರದಲ್ಲೇ 10 ಸಾವಿರ ಚದರ ಅಡಿ ಜಾಗವನ್ನು ಅವರು ಖರೀದಿಸಿದ್ದರು. ರಾಮಮಂದಿರದಿಂದ ಇದು ಕೇವಲ 15 ನಿಮಿಷದ ಹಾದಿ ಎಂದು ತಿಳಿದುಬಂದಿದೆ.

ಹರಿವಂಶರಾಯ್ ಬಚ್ಚನ್ ಅವರು ಹಿಂದಿ ಖ್ಯಾತ ಕವಿಯಾಗಿದ್ದರು. ಅವರ ಹೆಸರಿನಲ್ಲಿ ಸ್ಮಾರಕದ ಜತೆಗೆ ಗ್ರಂಥಾಲಯವನ್ನೂ ಕಟ್ಟಲಾಗುತ್ತದೆ. ಅಮಿತಾಭ್ ಬಚ್ಚನ್ ಅವರ ಟ್ರಸ್ಟ್ ಇದರ ನೇತೃತ್ವ ವಹಿಸಿಕೊಂಡಿದೆ ಎನ್ನಲಾಗಿದೆ. ಮುಂಬೈ ಸೇರಿ ದೇಶದ ಹಲವೆಡೆ ನಿವೇಶನ, ಫ್ಲ್ಯಾಟ್ ಹೊಂದಿರುವ ಅಮಿತಾಭ್ ಬಚ್ಚನ್ ಅವರ ಒಟ್ಟು 3 ಸಾವಿರ ಕೋಟಿ ರೂ. ಎಂದು ಹೇಳಲಾಗುತ್ತಿದೆ.

Tags: Amitabh BachchanAyodhyaHarivansh Rai BachchanLandPurchaseRam Mandir
SendShareTweet
Previous Post

Narendra Modi: ಮಾರಿಷಸ್ ಅಧ್ಯಕ್ಷರಿಗೆ ಮಹಾ ಕುಂಭಮೇಳದ ಉಡುಗೊರೆ ಕೊಟ್ಟ ಮೋದಿ; ಏನದು?

Next Post

ಭಾರತೀಯ ಸೇನೆಯಲ್ಲಿವೆ 76 ಹುದ್ದೆಗಳು; ಕೂಡಲೇ ಅರ್ಜಿ ಸಲ್ಲಿಸಿ

Related Posts

ಟ್ರೆಂಡ್ಸ್ ಅವಂತ್ರ ರಾಯಭಾರಿಯಾದ ‘ಕಾಂತಾರದ ರಾಜಕುಮಾರಿ’ ರುಕ್ಮಿಣಿ ವಸಂತ್
ಸಿನಿಮಾ-ಮನರಂಜನೆ

ಟ್ರೆಂಡ್ಸ್ ಅವಂತ್ರ ರಾಯಭಾರಿಯಾದ ‘ಕಾಂತಾರದ ರಾಜಕುಮಾರಿ’ ರುಕ್ಮಿಣಿ ವಸಂತ್

‘ಅಪ್ಪು’ ಆ್ಯಪ್ ಲಾಂಚ್​​ – ಡಿಸಿಎಂ ಡಿಕೆಶಿಗೆ ಆಹ್ವಾನ ನೀಡಿದ ಅಶ್ವಿನಿ ಪುನೀತ್‌ ರಾಜ್‌ಕುಮಾರ್!
ಸಿನಿಮಾ-ಮನರಂಜನೆ

‘ಅಪ್ಪು’ ಆ್ಯಪ್ ಲಾಂಚ್​​ – ಡಿಸಿಎಂ ಡಿಕೆಶಿಗೆ ಆಹ್ವಾನ ನೀಡಿದ ಅಶ್ವಿನಿ ಪುನೀತ್‌ ರಾಜ್‌ಕುಮಾರ್!

ಇಂದು ವಿಜಯಪುರದ ಚಿಕ್ಕಸಿಂದಗಿ ಗ್ರಾಮದಲ್ಲಿ ನಟ ರಾಜು ತಾಳಿಕೋಟೆ ಅಂತ್ಯಕ್ರಿಯೆ!
ಸಿನಿಮಾ-ಮನರಂಜನೆ

ಇಂದು ವಿಜಯಪುರದ ಚಿಕ್ಕಸಿಂದಗಿ ಗ್ರಾಮದಲ್ಲಿ ನಟ ರಾಜು ತಾಳಿಕೋಟೆ ಅಂತ್ಯಕ್ರಿಯೆ!

ಕನ್ನಡದ ಖ್ಯಾತ ಹಾಸ್ಯ ನಟ, ರಂಗಕರ್ಮಿ ರಾಜು ತಾಳಿಕೋಟೆ ನಿಧನ!
ಸಿನಿಮಾ-ಮನರಂಜನೆ

ಕನ್ನಡದ ಖ್ಯಾತ ಹಾಸ್ಯ ನಟ, ರಂಗಕರ್ಮಿ ರಾಜು ತಾಳಿಕೋಟೆ ನಿಧನ!

ಉಡುಪಿ ಕೃಷ್ಣನ ದರ್ಶನ ಪಡೆದ ಆ್ಯಕ್ಷನ್ ಪ್ರಿನ್ಸ್!
ಸಿನಿಮಾ-ಮನರಂಜನೆ

ಉಡುಪಿ ಕೃಷ್ಣನ ದರ್ಶನ ಪಡೆದ ಆ್ಯಕ್ಷನ್ ಪ್ರಿನ್ಸ್!

ಕೀರ್ತಿ ಜೊತೆ ವಿಜಯ್ ದೇವರಕೊಂಡ ನಟನೆ | ಹೊಸ ಸಿನಿಮಾಗೆ ಮುಹೂರ್ತ
ಸಿನಿಮಾ-ಮನರಂಜನೆ

ಕೀರ್ತಿ ಜೊತೆ ವಿಜಯ್ ದೇವರಕೊಂಡ ನಟನೆ | ಹೊಸ ಸಿನಿಮಾಗೆ ಮುಹೂರ್ತ

Next Post
ಭಾರತೀಯ ಸೇನೆಯಲ್ಲಿವೆ 76 ಹುದ್ದೆಗಳು; ಕೂಡಲೇ ಅರ್ಜಿ ಸಲ್ಲಿಸಿ

ಭಾರತೀಯ ಸೇನೆಯಲ್ಲಿವೆ 76 ಹುದ್ದೆಗಳು; ಕೂಡಲೇ ಅರ್ಜಿ ಸಲ್ಲಿಸಿ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕಿರಿಮಂಜೇಶ್ವರ : ಈಜಲು ಹೋಗಿದ್ದ ನಾಲ್ವರ ಪೈಕಿ ಮೂವರು ನೀರು ಪಾಲು !

ಕಿರಿಮಂಜೇಶ್ವರ : ಈಜಲು ಹೋಗಿದ್ದ ನಾಲ್ವರ ಪೈಕಿ ಮೂವರು ನೀರು ಪಾಲು !

ಉಡುಪಿ : ಗಂಗೊಳ್ಳಿ ರುದ್ರಭೂಮಿ ಅಭಿವೃದ್ಧಿಗೆ ಮನವಿ, ಮಾಡದಿದ್ದಲ್ಲಿ ಪ್ರತಿಭಟನೆಯ ಎಚ್ಚರಿಕೆ

ಉಡುಪಿ : ಗಂಗೊಳ್ಳಿ ರುದ್ರಭೂಮಿ ಅಭಿವೃದ್ಧಿಗೆ ಮನವಿ, ಮಾಡದಿದ್ದಲ್ಲಿ ಪ್ರತಿಭಟನೆಯ ಎಚ್ಚರಿಕೆ

ಉಡುಪಿ: ಭಾಗವತ ರಾಘವೇಂದ್ರ ಮಯ್ಯ ಹಾಲಾಡಿಗೆ ಕಾಳಿಂಗ ನಾವಡ ಪ್ರಶಸ್ತಿ ಪ್ರಧಾನ

ಉಡುಪಿ: ಭಾಗವತ ರಾಘವೇಂದ್ರ ಮಯ್ಯ ಹಾಲಾಡಿಗೆ ಕಾಳಿಂಗ ನಾವಡ ಪ್ರಶಸ್ತಿ ಪ್ರಧಾನ

ಟ್ರೆಂಡ್ಸ್ ಅವಂತ್ರ ರಾಯಭಾರಿಯಾದ ‘ಕಾಂತಾರದ ರಾಜಕುಮಾರಿ’ ರುಕ್ಮಿಣಿ ವಸಂತ್

ಟ್ರೆಂಡ್ಸ್ ಅವಂತ್ರ ರಾಯಭಾರಿಯಾದ ‘ಕಾಂತಾರದ ರಾಜಕುಮಾರಿ’ ರುಕ್ಮಿಣಿ ವಸಂತ್

Recent News

ಕಿರಿಮಂಜೇಶ್ವರ : ಈಜಲು ಹೋಗಿದ್ದ ನಾಲ್ವರ ಪೈಕಿ ಮೂವರು ನೀರು ಪಾಲು !

ಕಿರಿಮಂಜೇಶ್ವರ : ಈಜಲು ಹೋಗಿದ್ದ ನಾಲ್ವರ ಪೈಕಿ ಮೂವರು ನೀರು ಪಾಲು !

ಉಡುಪಿ : ಗಂಗೊಳ್ಳಿ ರುದ್ರಭೂಮಿ ಅಭಿವೃದ್ಧಿಗೆ ಮನವಿ, ಮಾಡದಿದ್ದಲ್ಲಿ ಪ್ರತಿಭಟನೆಯ ಎಚ್ಚರಿಕೆ

ಉಡುಪಿ : ಗಂಗೊಳ್ಳಿ ರುದ್ರಭೂಮಿ ಅಭಿವೃದ್ಧಿಗೆ ಮನವಿ, ಮಾಡದಿದ್ದಲ್ಲಿ ಪ್ರತಿಭಟನೆಯ ಎಚ್ಚರಿಕೆ

ಉಡುಪಿ: ಭಾಗವತ ರಾಘವೇಂದ್ರ ಮಯ್ಯ ಹಾಲಾಡಿಗೆ ಕಾಳಿಂಗ ನಾವಡ ಪ್ರಶಸ್ತಿ ಪ್ರಧಾನ

ಉಡುಪಿ: ಭಾಗವತ ರಾಘವೇಂದ್ರ ಮಯ್ಯ ಹಾಲಾಡಿಗೆ ಕಾಳಿಂಗ ನಾವಡ ಪ್ರಶಸ್ತಿ ಪ್ರಧಾನ

ಟ್ರೆಂಡ್ಸ್ ಅವಂತ್ರ ರಾಯಭಾರಿಯಾದ ‘ಕಾಂತಾರದ ರಾಜಕುಮಾರಿ’ ರುಕ್ಮಿಣಿ ವಸಂತ್

ಟ್ರೆಂಡ್ಸ್ ಅವಂತ್ರ ರಾಯಭಾರಿಯಾದ ‘ಕಾಂತಾರದ ರಾಜಕುಮಾರಿ’ ರುಕ್ಮಿಣಿ ವಸಂತ್

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕಿರಿಮಂಜೇಶ್ವರ : ಈಜಲು ಹೋಗಿದ್ದ ನಾಲ್ವರ ಪೈಕಿ ಮೂವರು ನೀರು ಪಾಲು !

ಕಿರಿಮಂಜೇಶ್ವರ : ಈಜಲು ಹೋಗಿದ್ದ ನಾಲ್ವರ ಪೈಕಿ ಮೂವರು ನೀರು ಪಾಲು !

ಉಡುಪಿ : ಗಂಗೊಳ್ಳಿ ರುದ್ರಭೂಮಿ ಅಭಿವೃದ್ಧಿಗೆ ಮನವಿ, ಮಾಡದಿದ್ದಲ್ಲಿ ಪ್ರತಿಭಟನೆಯ ಎಚ್ಚರಿಕೆ

ಉಡುಪಿ : ಗಂಗೊಳ್ಳಿ ರುದ್ರಭೂಮಿ ಅಭಿವೃದ್ಧಿಗೆ ಮನವಿ, ಮಾಡದಿದ್ದಲ್ಲಿ ಪ್ರತಿಭಟನೆಯ ಎಚ್ಚರಿಕೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat