ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ನ್ಯಾಯಾಧೀಶರ ಎಚ್ಚರಿಕೆಗೆ ತಲೆಬಾಗಿ ಕೋರ್ಟ್ ಗೆ ಹಾಜರಾದ ಮುನಿಯಪ್ಪ!

March 12, 2025
Share on WhatsappShare on FacebookShare on Twitter

ಬೆಂಗಳೂರು: ಪ್ರಕರಣವೊಂದರಲ್ಲಿ ಸಚಿವ ಕೆ.ಎಚ್. ಮುನಿಯಪ್ಪಗೆ ಕೋರ್ಟ್ ಜಾಮೀನು ಮಂಜೂರು ಮಾಡಿದೆ.

ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ ಜಾಮೀನು ನೀಡಿ ಆದೇಶ ಹೊರಡಿಸಲಾಗಿದೆ. 2013ರಲ್ಲಿ ಕೆಜಿಎಫ್ ಗಲಾಟೆಗೆ ಸಂಬಂಧಿಸಿದಂತೆ ಇಂದು ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಆಹಾರ ಸಚಿವ ಕೆ.ಎಚ್. ಮುನಿಯಪ್ಪ ಹಾಜರಾಗಬೇಕಿತ್ತು. ಸಂಜೆ ಒಳಗೆ ಕೋರ್ಟ್ ಗೆ ಹಾಜರಾಗದಿದ್ದರೆ ಬಂಧನ ವಾರೆಂಟ್ ಹೊರಡಿಸುವುದಾಗಿ ನ್ಯಾಯಮೂರ್ತಿಗಳು ಎಚ್ಚರಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಇಂದು ಮುನಿಯಪ್ಪ ಕೋರ್ಟ್ ಗೆ ಹಾಜರಾಗಿದ್ದರು. ಈ ವೇಳೆ ಕೋರ್ಟ್ ಜಾಮೀನು ಮಂಜೂರು ಮಾಡಿದೆ.

2013ರ ವಿಧಾನಸಭಾ ಚುನಾವಣೆಯಲ್ಲಿ ಕೆಜಿಎಫ್ ನ ಕಾಂಗ್ರೆಸ್ ಅಭ್ಯರ್ಥಿ ಆಗಿದ್ದ ವಿ.ಶಂಕರ್ ಮೇಲೆ ಅಂದಿನ ಸಂಸದ ಮುನಿಯಪ್ಪ ಹಾಗೂ ಬೆಂಬಲಿಗರು ಹಲ್ಲೆ ಮಾಡಿರುವ ಆರೋಪ ಕೇಳಿ ಬಂದಿತ್ತು. ಈ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಸಚಿವ ಕೆ.ಎಚ್. ಮುನಿಯಪ್ಪ ಹಾಜರಾಗಬೇಕಿತ್ತು.

ನ್ಯಾಯಮೂರ್ತಿ ಗಜಾನನ ಭಟ್ ಮುಂದೆ ಇಂದು ಹಾಜರಾಗಬೇಕಿದ್ದ ಸಚಿವ ಮುನಿಯಪ್ಪ ಹಾಜರಾಗದೆ ಗೈರಾದ ಹಿನ್ನೆಲೆಯಲ್ಲಿ ನ್ಯಾಯಮೂರ್ತಿಗಳು ಅಸಮಧಾನ ಹೊರ ಹಾಕಿದ್ದರು. ಇಂದಿನ ಕೋರ್ಟ್ ಅವಧಿ ಮುಗಿಯುವುದರೊಳಗೆ ನ್ಯಾಯಾಲಯಕ್ಕೆ ಹಾಜರಾಗದಿದ್ದರೆ ಸಚಿವರನ್ನು ಬಂಧಿಸಿ ಕರೆ ತರಲು ಆದೇಶ ಹೊರಡಿಸುವುದಾಗಿ ಮುನಿಯಪ್ಪ ಪರ ವಕೀಲರಿಗೆ ತಿಳಿಸಿದ್ದರು. ಮುನಿಯಪ್ಪ ಕೋರ್ಟ್ ಗೆ ಹಾಜರಾಗಿದ್ದು, 50 ಸಾವಿರ ಪರ್ಸನಲ್ ಬಾಂಡ್ ಬರೆಸಿಕೊಂಡು ಜಾಮೀನು ನೀಡಲಾಯಿತು. ಪ್ರಕರಣದ ಎ1 ಆರೋಪಿಗೂ ಜಾಮೀನು ಮಂಜೂರು ಮಾಡಲಾಯಿತು.

Tags: bangaloreCourtKH MuniyappaMinister
SendShareTweet
Previous Post

ಗ್ರಾಪಂ ಮಾಜಿ ಅಧ್ಯಕ್ಷನಿಗೆ ಹನಿಟ್ರ್ಯಾಪ್!

Next Post

ದೆಹಲಿಯಿಂದ ಬರುತ್ತಿದ್ದಂತೆ ಹೈ ವೋಲ್ಟೇಜ್ ಮೀಟಿಂಗ್ ನಡೆಸಿದ ರೆಬೆಲ್ಸ್ ತಂಡ!

Related Posts

ಬಾಗೇಪಲ್ಲಿಯಲ್ಲಿ ಭೀಕರ ಸರಣಿ ಅಪಘಾತ – ಐವರು ಸ್ಥಳದಲ್ಲೇ ದುರ್ಮರಣ!
ಚಿಕ್ಕಬಳ್ಳಾಫುರ

ಬಾಗೇಪಲ್ಲಿಯಲ್ಲಿ ಭೀಕರ ಸರಣಿ ಅಪಘಾತ – ಐವರು ಸ್ಥಳದಲ್ಲೇ ದುರ್ಮರಣ!

‘ನಮ್ಮಿಂದಲೇ ನಿನ್‌ ಜೀವನ ನಡೆಯೋದು, ಹಿಂದಿ ಮಾತಾಡು’ – ಆಟೋ ಚಾಲಕನಿಗೆ ಮಹಿಳೆ ಧಮ್ಕಿ​!
ರಾಜ್ಯ

‘ನಮ್ಮಿಂದಲೇ ನಿನ್‌ ಜೀವನ ನಡೆಯೋದು, ಹಿಂದಿ ಮಾತಾಡು’ – ಆಟೋ ಚಾಲಕನಿಗೆ ಮಹಿಳೆ ಧಮ್ಕಿ​!

ಸಮುದ್ರ ಮಧ್ಯೆ ಮುಳುಗಿದ ಬೋಟ್ ; ಏಳು ಜನ ಮೀನುಗಾರರು ಪ್ರಾಣಾಪಾಯದಿಂದ ಪಾರು
ಉತ್ತರ ಕನ್ನಡ

ಸಮುದ್ರ ಮಧ್ಯೆ ಮುಳುಗಿದ ಬೋಟ್ ; ಏಳು ಜನ ಮೀನುಗಾರರು ಪ್ರಾಣಾಪಾಯದಿಂದ ಪಾರು

ಬೆಂಗಳೂರಲ್ಲಿ ಮಿತಿಮೀರಿದ ಪುಡಿರೌಡಿಗಳ ಹಾವಳಿ – ಹಾಡಹಗಲೇ ನಡುರಸ್ತೆಯಲ್ಲಿ ಮಚ್ಚು ಹಿಡಿದು ಅಟ್ಟಹಾಸ!
ಬೆಂಗಳೂರು

ಬೆಂಗಳೂರಲ್ಲಿ ಮಿತಿಮೀರಿದ ಪುಡಿರೌಡಿಗಳ ಹಾವಳಿ – ಹಾಡಹಗಲೇ ನಡುರಸ್ತೆಯಲ್ಲಿ ಮಚ್ಚು ಹಿಡಿದು ಅಟ್ಟಹಾಸ!

KPCC ಅಧ್ಯಕ್ಷ ಪಟ್ಟ ಯಾರಿಗೆ? ಮಲ್ಲಿಕಾರ್ಜುನ ಖರ್ಗೆ ಕೊಟ್ರು ಬಿಗ್​​ ಅಪ್ಡೇಟ್​​!
ರಾಜಕೀಯ

KPCC ಅಧ್ಯಕ್ಷ ಪಟ್ಟ ಯಾರಿಗೆ? ಮಲ್ಲಿಕಾರ್ಜುನ ಖರ್ಗೆ ಕೊಟ್ರು ಬಿಗ್​​ ಅಪ್ಡೇಟ್​​!

ರಾಯಚೂರಲ್ಲಿ ದುರಂತ – ತುಂಗಭದ್ರಾ ನದಿಗೆ ಈಜಲು ತೆರಳಿದ್ದ ಐವರು ನೀರುಪಾಲು!
ರಾಯಚೂರು

ರಾಯಚೂರಲ್ಲಿ ದುರಂತ – ತುಂಗಭದ್ರಾ ನದಿಗೆ ಈಜಲು ತೆರಳಿದ್ದ ಐವರು ನೀರುಪಾಲು!

Next Post
ದೆಹಲಿಯಿಂದ ಬರುತ್ತಿದ್ದಂತೆ ಹೈ ವೋಲ್ಟೇಜ್ ಮೀಟಿಂಗ್ ನಡೆಸಿದ ರೆಬೆಲ್ಸ್ ತಂಡ!

ದೆಹಲಿಯಿಂದ ಬರುತ್ತಿದ್ದಂತೆ ಹೈ ವೋಲ್ಟೇಜ್ ಮೀಟಿಂಗ್ ನಡೆಸಿದ ರೆಬೆಲ್ಸ್ ತಂಡ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ನಿಖರ ಬೌಲಿಂಗ್ ತಂತ್ರದ ಮೂಲಕ ಗುಜರಾತ್ ಟೈಟನ್ಸ್ ಪಡೆಯನ್ನು ಕಟ್ಟಿಹಾಕಿದ ಆರ್‌ಸಿಬಿ!

ನಿಖರ ಬೌಲಿಂಗ್ ತಂತ್ರದ ಮೂಲಕ ಗುಜರಾತ್ ಟೈಟನ್ಸ್ ಪಡೆಯನ್ನು ಕಟ್ಟಿಹಾಕಿದ ಆರ್‌ಸಿಬಿ!

ಸೆಲೆಬ್ರೇಷನ್ ವೇಳೆ ಹಲವೆಡೆ RCB ಫ್ಯಾನ್ಸ್ ಹುಚ್ಚಾಟ – ಪೊಲೀಸರಿಂದ ಲಾಠಿ ಚಾರ್ಜ್‌!

ಸೆಲೆಬ್ರೇಷನ್ ವೇಳೆ ಹಲವೆಡೆ RCB ಫ್ಯಾನ್ಸ್ ಹುಚ್ಚಾಟ – ಪೊಲೀಸರಿಂದ ಲಾಠಿ ಚಾರ್ಜ್‌!

ಸತತ ಎರಡನೇ IPL ಟ್ರೋಫಿ ಮುಡಿಗೇರಿಸಿಕೊಂಡ ಆರ್​ಸಿಬಿ : ಕ್ರಿಕೆಟ್ ಜಗತ್ತಿನಲ್ಲಿ ಹೊಸ ಸಾಮ್ರಾಜ್ಯ!

ಸತತ ಎರಡನೇ IPL ಟ್ರೋಫಿ ಮುಡಿಗೇರಿಸಿಕೊಂಡ ಆರ್​ಸಿಬಿ : ಕ್ರಿಕೆಟ್ ಜಗತ್ತಿನಲ್ಲಿ ಹೊಸ ಸಾಮ್ರಾಜ್ಯ!

ಮಹಿಳೆಯನ್ನು ವರಿಸಲು ಆಕೆಯ ಮಗುವನ್ನೇ ನೆಲಕ್ಕೆ ಬಡಿದು ಕೊಂದ ಪಾಪಿ – ಭಯಾನಕ ವಿಡಿಯೋ ವೈರಲ್‌!

ಮಹಿಳೆಯನ್ನು ವರಿಸಲು ಆಕೆಯ ಮಗುವನ್ನೇ ನೆಲಕ್ಕೆ ಬಡಿದು ಕೊಂದ ಪಾಪಿ – ಭಯಾನಕ ವಿಡಿಯೋ ವೈರಲ್‌!

Recent News

ನಿಖರ ಬೌಲಿಂಗ್ ತಂತ್ರದ ಮೂಲಕ ಗುಜರಾತ್ ಟೈಟನ್ಸ್ ಪಡೆಯನ್ನು ಕಟ್ಟಿಹಾಕಿದ ಆರ್‌ಸಿಬಿ!

ನಿಖರ ಬೌಲಿಂಗ್ ತಂತ್ರದ ಮೂಲಕ ಗುಜರಾತ್ ಟೈಟನ್ಸ್ ಪಡೆಯನ್ನು ಕಟ್ಟಿಹಾಕಿದ ಆರ್‌ಸಿಬಿ!

ಸೆಲೆಬ್ರೇಷನ್ ವೇಳೆ ಹಲವೆಡೆ RCB ಫ್ಯಾನ್ಸ್ ಹುಚ್ಚಾಟ – ಪೊಲೀಸರಿಂದ ಲಾಠಿ ಚಾರ್ಜ್‌!

ಸೆಲೆಬ್ರೇಷನ್ ವೇಳೆ ಹಲವೆಡೆ RCB ಫ್ಯಾನ್ಸ್ ಹುಚ್ಚಾಟ – ಪೊಲೀಸರಿಂದ ಲಾಠಿ ಚಾರ್ಜ್‌!

ಸತತ ಎರಡನೇ IPL ಟ್ರೋಫಿ ಮುಡಿಗೇರಿಸಿಕೊಂಡ ಆರ್​ಸಿಬಿ : ಕ್ರಿಕೆಟ್ ಜಗತ್ತಿನಲ್ಲಿ ಹೊಸ ಸಾಮ್ರಾಜ್ಯ!

ಸತತ ಎರಡನೇ IPL ಟ್ರೋಫಿ ಮುಡಿಗೇರಿಸಿಕೊಂಡ ಆರ್​ಸಿಬಿ : ಕ್ರಿಕೆಟ್ ಜಗತ್ತಿನಲ್ಲಿ ಹೊಸ ಸಾಮ್ರಾಜ್ಯ!

ಮಹಿಳೆಯನ್ನು ವರಿಸಲು ಆಕೆಯ ಮಗುವನ್ನೇ ನೆಲಕ್ಕೆ ಬಡಿದು ಕೊಂದ ಪಾಪಿ – ಭಯಾನಕ ವಿಡಿಯೋ ವೈರಲ್‌!

ಮಹಿಳೆಯನ್ನು ವರಿಸಲು ಆಕೆಯ ಮಗುವನ್ನೇ ನೆಲಕ್ಕೆ ಬಡಿದು ಕೊಂದ ಪಾಪಿ – ಭಯಾನಕ ವಿಡಿಯೋ ವೈರಲ್‌!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ನಿಖರ ಬೌಲಿಂಗ್ ತಂತ್ರದ ಮೂಲಕ ಗುಜರಾತ್ ಟೈಟನ್ಸ್ ಪಡೆಯನ್ನು ಕಟ್ಟಿಹಾಕಿದ ಆರ್‌ಸಿಬಿ!

ನಿಖರ ಬೌಲಿಂಗ್ ತಂತ್ರದ ಮೂಲಕ ಗುಜರಾತ್ ಟೈಟನ್ಸ್ ಪಡೆಯನ್ನು ಕಟ್ಟಿಹಾಕಿದ ಆರ್‌ಸಿಬಿ!

ಸೆಲೆಬ್ರೇಷನ್ ವೇಳೆ ಹಲವೆಡೆ RCB ಫ್ಯಾನ್ಸ್ ಹುಚ್ಚಾಟ – ಪೊಲೀಸರಿಂದ ಲಾಠಿ ಚಾರ್ಜ್‌!

ಸೆಲೆಬ್ರೇಷನ್ ವೇಳೆ ಹಲವೆಡೆ RCB ಫ್ಯಾನ್ಸ್ ಹುಚ್ಚಾಟ – ಪೊಲೀಸರಿಂದ ಲಾಠಿ ಚಾರ್ಜ್‌!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat