ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಅಪರಾಧ

ಬೆಂಗಳೂರಿನಲ್ಲಿ ನಡೆದ ತ್ರಿಬಲ್ ಮರ್ಡರ್ ಗೆ ಬಿಗ್ ಟ್ವಿಸ್ಟ್!

March 16, 2025
Share on WhatsappShare on FacebookShare on Twitter


ಬೆಂಗಳೂರು: ನಿರ್ಮಾಣ ಹಂತದ 3ನೇ ಮಹಡಿಯಲ್ಲಿ ತ್ರಿಬಲ್ ಮರ್ಡರ್ ನಡೆದ ಘಟನೆಗೆ ಈಗ ಬಿಗ್ ಟ್ವಿಸ್ಟ್ ಸಿಕ್ಕಿದೆ.
ಸರ್ಜಾಪುರದ ಪೋರ್ ವಾಲ್ ಅವೆನ್ಯೂ ಅಪಾರ್ಟ್ ಮೆಂಟ್ ನಲ್ಲಿ ಹೋಳಿ ಹಬ್ಬದ ಹಿನ್ನೆಲೆಯಲ್ಲಿ ಎಣ್ಣೆ ಪಾರ್ಟಿ ಮಾಡಿ, ಕಂಠಪೂರ್ತಿ ಕುಡಿದ ಬಿಹಾರ ಮೂಲದ ಸ್ನೇಹಿತರು ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಘಟನೆಯಲ್ಲಿ ಮೂವರು ಕೊಲೆಯಾಗಿದ್ದಾರೆ.

ಅಪಾರ್ಟ್ಮೆಂಟ್ ನ ಪ್ಯಾಸೇಜ್ ನಲ್ಲಿ ಒಂದು ಶವ, ಅಪಾರ್ಟ್ಮೆಂಟ್ ನ ಕೊಠಡಿಯಲ್ಲಿ ಎರಡನೇ ಶವ, ಅಪಾರ್ಟ್ಮೆಂಟ್ ಹೊರ ಭಾಗದಲ್ಲಿ ಮತ್ತೊಂದು ಶವ ಪತ್ತೆಯಾಗಿದೆ. ಬಿಹಾರ ಮೂಲದ ಅನ್ಸು(22), ರಾಧೆ ಶ್ಯಾಮ್(23) ಹಾಗೂ ಮತ್ತೋರ್ವ ಕೊಲೆಯಾಗಿರುವ ವ್ಯಕ್ತಿಗಳು.

ಈ ತ್ರಿಬಲ್ ಮರ್ಡರ್ ಗೆ ಯುವತಿಯ ಬಗ್ಗೆ ಅಸಭ್ಯವಾಗಿ ಮಾತನಾಡಿರುವುದೇ ಕಾರಣ ಎಂದು ತಿಳಿದು ಬಂದಿದೆ. ಪ್ರಕರಣದ ಆರೋಪಿಯೊಬ್ಬನ ತಂಗಿಯ ಬಗ್ಗೆ ಕೊಲೆಯಾಗಿರುವವರ ಪೈಕಿ ಓರ್ವ ಅಸಭ್ಯವಾಗಿ ಮಾತನಾಡಿದ್ದಾನೆ. ಇದೇ ವಿಚಾರಕ್ಕೆ ಕಟ್ಟಡ ಕಾರ್ಮಿಕರ ಮಧ್ಯೆ ಗಲಾಟೆ ನಡೆದಿದೆ ಎನ್ನಲಾಗಿದೆ.

ಬಡಿದಾಡಿಕೊಂಡವರೆಲ್ಲ ಬಿಹಾರ ಮೂಲದವರಾಗಿದ್ದು, ಕಟ್ಟಡ ಕೆಲಸ ಮಾಡುತ್ತಿದ್ದ ಕಾರ್ಮಿಕರು. ಹೋಳಿ ಹಬ್ಬದ ಹಿನ್ನೆಲೆಯಲ್ಲಿ ಕಂಪನಿಯು ಮೂರು ದಿನ ರಜೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಪಾರ್ಟಿ ಮಾಡುವುದಕ್ಕಾಗಿ ಆರೋಪಿಗಳು, ಸ್ನೇಹಿತರನ್ನು ಕರೆದಿದ್ದರು ಎನ್ನಲಾಗಿದೆ.

ದೊಡ್ಡ ಕನ್ನಲ್ಲಿ ಬಳಿಯ ಅಪಾರ್ಟ್ಮೆಂಟ್ ನಲ್ಲಿ ಕೆಲಸ ಮಾಡುತ್ತಿದ್ದ ನಾಲ್ವರು ಸ್ನೇಹಿತರು ಕೂಡ ಪಾರ್ಟಿಗೆ ಬಂದಿದ್ದಾರೆ. ಎಲ್ಲರೂ ಸೇರಿ ನಾನ್ ವೆಜ್ ಜೊತೆ ಕಂಠಪೂರ್ತಿ ಕುಡಿದಿದ್ದಾರೆ. ಈ ಪಾರ್ಟಿಯಲ್ಲಿ ಸುಮಾರು ಏಳೆಂಟು ಜನ ಇದ್ದರು ಎನ್ನಲಾಗಿದೆ.

ಈ ವೇಳೆ ಕೊಲೆಯಾಗಿರುವ ವ್ಯಕ್ತಿಯೊಬ್ಬ ಆರೋಪಿ ತಂಗಿಗೆ ಕರೆ ಮಾಡಿ ಅಸಭ್ಯವಾಗಿ ಮಾತನಾಡಿದ್ದಾನೆ ಎಂದು ತಿಳಿದು ಬಂದಿದೆ. ಇದೇ ವಿಚಾರಕ್ಕೆ ಎಲ್ಲರೂ ಗಲಾಟೆ ಮಾಡಿಕೊಂಡಿದ್ದಾರೆ. ಹೊರಗಿನಿಂದ ಬಂದ ನಾಲ್ವರು ಸ್ನೇಹಿತರ ಮೇಲೆ ರಾಡ್, ದೊಣ್ಣೆಯಿಂದ ದಾಳಿ ಮಾಡಿದ್ದಾರೆ. ಈ ವೇಳೆ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಮೃತ ರಾಧೆಶ್ಯಾಮ್ ಸಹೋದರ ಬೀರಬಲ್ ಗಂಭೀರವಾಗಿ ಗಾಯಗೊಂಡಿದ್ದಾನೆ. ಇನ್ನುಳಿದವರು ಸ್ಥಳದಿಂದ ಪರಾರಿಯಾಗಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಆರೋಪಿಗಳಿಗಾಗಿ ತಂಡ ರಚನೆ ಮಾಡಲಾಗಿದ್ದು, ಸದ್ಯದಲ್ಲೇ ಆರೋಪಿಗಳನ್ನು ವಶಕ್ಕೆ ಪಡೆಯಲಾಗುವುದು ಎಂದು ಬೆಂಗಳೂರು ಗ್ರಾಮಾಂತರ ಎಸ್ಪಿ ಸಿ.ಕೆ. ಬಾಬಾ ಹೇಳಿದ್ದಾರೆ.

Tags: bengaloreBig twistBiharDeathMurderPolice
SendShareTweet
Previous Post

ರಾತ್ರಿವೇಳೆ ಅಂಗಡಿಗೆ ನುಗ್ಗಿ ಕಳ್ಳತನ ಮಾಡುತ್ತಿದ್ದವರು ಅಂದರ್!

Next Post

Virat Kohli : ನಿವೃತ್ತಿ ಸದ್ಯಕ್ಕಿಲ್ಲ ಎಂದ ವಿರಾಟ್ ಕೊಹ್ಲಿ; ಒಲಿಂಪಿಕ್ಸ್ ಆಡುವರೇ ಸ್ಟಾರ್ ಆಟಗಾರ

Related Posts

ಬ್ಯಾಂಕ್‌ನಲ್ಲಿ ಗ್ರಾಹಕರು ಅಡವಿಟ್ಟ 2 ಕೆ.ಜಿ ಚಿನ್ನವನ್ನೇ ಕದ್ದ ಅಸಿಸ್ಟೆಂಟ್ ಮ್ಯಾನೇಜರ್ ಅರೆಸ್ಟ್!
ಬೆಂಗಳೂರು

ಬ್ಯಾಂಕ್‌ನಲ್ಲಿ ಗ್ರಾಹಕರು ಅಡವಿಟ್ಟ 2 ಕೆ.ಜಿ ಚಿನ್ನವನ್ನೇ ಕದ್ದ ಅಸಿಸ್ಟೆಂಟ್ ಮ್ಯಾನೇಜರ್ ಅರೆಸ್ಟ್!

ಕಾಯಬೇಕಾದ ಮುಜರಾಯಿ ಅಧಿಕಾರಿಗಳೇ ಧರ್ಮರಾಯಸ್ವಾಮಿ ಆಭರಣ ಕದ್ದ ಆರೋಪ | ಆಡಳಿತ ಮಂಡಳಿ ಮಾಜಿ ಅಧ್ಯಕ್ಷ ಗಂಭೀರ ಆಪಾದನೆ!
ಬೆಂಗಳೂರು

ಕಾಯಬೇಕಾದ ಮುಜರಾಯಿ ಅಧಿಕಾರಿಗಳೇ ಧರ್ಮರಾಯಸ್ವಾಮಿ ಆಭರಣ ಕದ್ದ ಆರೋಪ | ಆಡಳಿತ ಮಂಡಳಿ ಮಾಜಿ ಅಧ್ಯಕ್ಷ ಗಂಭೀರ ಆಪಾದನೆ!

ಬೆಂಗಳೂರಿನಲ್ಲಿ ಸಿನಿಮಾ ಸ್ಟೈಲ್ ದರೋಡೆ | ಯುವಕನಿಗೆ ಲಾಂಗ್ ಬೀಸಿ 31 ಲಕ್ಷ ದೋಚಿದ‌ ರಾಬರ್ಸ್!
ಬೆಂಗಳೂರು

ಬೆಂಗಳೂರಿನಲ್ಲಿ ಸಿನಿಮಾ ಸ್ಟೈಲ್ ದರೋಡೆ | ಯುವಕನಿಗೆ ಲಾಂಗ್ ಬೀಸಿ 31 ಲಕ್ಷ ದೋಚಿದ‌ ರಾಬರ್ಸ್!

18 ಕೋಟಿ ದರೋಡೆ ಕೇಸ್‌ | ದೇಶದ ಮಹಾನಗರಗಳನ್ನೇ ಟಾರ್ಗೆಟ್ ಮಾಡ್ತಿದ್ದ ಖತರ್ನಾಕ್‌ ಜೋಡಿ.. ಬಯಲಾಯ್ತು ಸ್ಫೋಟಕ ಅಂಶ!
ಬೆಂಗಳೂರು

18 ಕೋಟಿ ದರೋಡೆ ಕೇಸ್‌ | ದೇಶದ ಮಹಾನಗರಗಳನ್ನೇ ಟಾರ್ಗೆಟ್ ಮಾಡ್ತಿದ್ದ ಖತರ್ನಾಕ್‌ ಜೋಡಿ.. ಬಯಲಾಯ್ತು ಸ್ಫೋಟಕ ಅಂಶ!

‘ಲೋಕಾ’ ಟ್ರ್ಯಾಪ್‌ ವೇಳೆ ಹೈಡ್ರಾಮಾ ಮಾಡಿದ್ದ ಇನ್ಸ್‌ಪೆಕ್ಟರ್‌ ಗೋವಿಂದರಾಜು ಸಸ್ಪೆಂಡ್‌!
ಬೆಂಗಳೂರು

‘ಲೋಕಾ’ ಟ್ರ್ಯಾಪ್‌ ವೇಳೆ ಹೈಡ್ರಾಮಾ ಮಾಡಿದ್ದ ಇನ್ಸ್‌ಪೆಕ್ಟರ್‌ ಗೋವಿಂದರಾಜು ಸಸ್ಪೆಂಡ್‌!

4 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗಲೇ ಟ್ರ್ಯಾಪ್‌.. ಕೆ.ಪಿ ಅಗ್ರಹಾರ ಠಾಣೆ ಇನ್ಸ್‌ಪೆಕ್ಟರ್ ಗೋವಿಂದರಾಜು ‘ಲೋಕಾ’ ಬಲೆಗೆ!
ಬೆಂಗಳೂರು

4 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗಲೇ ಟ್ರ್ಯಾಪ್‌.. ಕೆ.ಪಿ ಅಗ್ರಹಾರ ಠಾಣೆ ಇನ್ಸ್‌ಪೆಕ್ಟರ್ ಗೋವಿಂದರಾಜು ‘ಲೋಕಾ’ ಬಲೆಗೆ!

Next Post
Virat Kohli : ನಿವೃತ್ತಿ ಸದ್ಯಕ್ಕಿಲ್ಲ ಎಂದ ವಿರಾಟ್ ಕೊಹ್ಲಿ; ಒಲಿಂಪಿಕ್ಸ್ ಆಡುವರೇ ಸ್ಟಾರ್ ಆಟಗಾರ

Virat Kohli : ನಿವೃತ್ತಿ ಸದ್ಯಕ್ಕಿಲ್ಲ ಎಂದ ವಿರಾಟ್ ಕೊಹ್ಲಿ; ಒಲಿಂಪಿಕ್ಸ್ ಆಡುವರೇ ಸ್ಟಾರ್ ಆಟಗಾರ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಸಿಬಿ ಮುಖ್ಯಸ್ಥ ಮೊಹ್ಸಿನ್ ನಖ್ವಿ ವಿರುದ್ಧ ಅಹಮದ್ ಶೆಹಜಾದ್ ತೀವ್ರ ಆಕ್ರೋಶ!

ಪಿಸಿಬಿ ಮುಖ್ಯಸ್ಥ ಮೊಹ್ಸಿನ್ ನಖ್ವಿ ವಿರುದ್ಧ ಅಹಮದ್ ಶೆಹಜಾದ್ ತೀವ್ರ ಆಕ್ರೋಶ!

‘ಧುರಂಧರ್ 2 ಭಾರಿ ನಿರಾಶೆ ಮೂಡಿಸಿದೆ’ ಎಂದ ನಟಿ ರಮ್ಯಾ!

‘ಧುರಂಧರ್ 2 ಭಾರಿ ನಿರಾಶೆ ಮೂಡಿಸಿದೆ’ ಎಂದ ನಟಿ ರಮ್ಯಾ!

ಬಿಸಿಲಿಗೆ ಗುಡ್-ಬೈ ಹೇಳಿ.. ಬೆಂಗಳೂರಿನ ಈ ತಂಪಾದ ತಾಣಗಳಲ್ಲಿ ಎಂಜಾಯ್ ಮಾಡಿ!

ಬಿಸಿಲಿಗೆ ಗುಡ್-ಬೈ ಹೇಳಿ.. ಬೆಂಗಳೂರಿನ ಈ ತಂಪಾದ ತಾಣಗಳಲ್ಲಿ ಎಂಜಾಯ್ ಮಾಡಿ!

ಕೋತಿ ಕೀಟಲೆಗೆ ಉಸಿರು ಚೆಲ್ಲಿದ ವ್ಯಕ್ತಿ..!

ಕೋತಿ ಕೀಟಲೆಗೆ ಉಸಿರು ಚೆಲ್ಲಿದ ವ್ಯಕ್ತಿ..!

Recent News

ಪಿಸಿಬಿ ಮುಖ್ಯಸ್ಥ ಮೊಹ್ಸಿನ್ ನಖ್ವಿ ವಿರುದ್ಧ ಅಹಮದ್ ಶೆಹಜಾದ್ ತೀವ್ರ ಆಕ್ರೋಶ!

ಪಿಸಿಬಿ ಮುಖ್ಯಸ್ಥ ಮೊಹ್ಸಿನ್ ನಖ್ವಿ ವಿರುದ್ಧ ಅಹಮದ್ ಶೆಹಜಾದ್ ತೀವ್ರ ಆಕ್ರೋಶ!

‘ಧುರಂಧರ್ 2 ಭಾರಿ ನಿರಾಶೆ ಮೂಡಿಸಿದೆ’ ಎಂದ ನಟಿ ರಮ್ಯಾ!

‘ಧುರಂಧರ್ 2 ಭಾರಿ ನಿರಾಶೆ ಮೂಡಿಸಿದೆ’ ಎಂದ ನಟಿ ರಮ್ಯಾ!

ಬಿಸಿಲಿಗೆ ಗುಡ್-ಬೈ ಹೇಳಿ.. ಬೆಂಗಳೂರಿನ ಈ ತಂಪಾದ ತಾಣಗಳಲ್ಲಿ ಎಂಜಾಯ್ ಮಾಡಿ!

ಬಿಸಿಲಿಗೆ ಗುಡ್-ಬೈ ಹೇಳಿ.. ಬೆಂಗಳೂರಿನ ಈ ತಂಪಾದ ತಾಣಗಳಲ್ಲಿ ಎಂಜಾಯ್ ಮಾಡಿ!

ಕೋತಿ ಕೀಟಲೆಗೆ ಉಸಿರು ಚೆಲ್ಲಿದ ವ್ಯಕ್ತಿ..!

ಕೋತಿ ಕೀಟಲೆಗೆ ಉಸಿರು ಚೆಲ್ಲಿದ ವ್ಯಕ್ತಿ..!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪಿಸಿಬಿ ಮುಖ್ಯಸ್ಥ ಮೊಹ್ಸಿನ್ ನಖ್ವಿ ವಿರುದ್ಧ ಅಹಮದ್ ಶೆಹಜಾದ್ ತೀವ್ರ ಆಕ್ರೋಶ!

ಪಿಸಿಬಿ ಮುಖ್ಯಸ್ಥ ಮೊಹ್ಸಿನ್ ನಖ್ವಿ ವಿರುದ್ಧ ಅಹಮದ್ ಶೆಹಜಾದ್ ತೀವ್ರ ಆಕ್ರೋಶ!

‘ಧುರಂಧರ್ 2 ಭಾರಿ ನಿರಾಶೆ ಮೂಡಿಸಿದೆ’ ಎಂದ ನಟಿ ರಮ್ಯಾ!

‘ಧುರಂಧರ್ 2 ಭಾರಿ ನಿರಾಶೆ ಮೂಡಿಸಿದೆ’ ಎಂದ ನಟಿ ರಮ್ಯಾ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat