ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಏಪ್ರಿಲ್ 1ರಿಂದ ಸಾಮಾನ್ಯ ಜನರಿಗೆ ಟಿಡಿಎಸ್ ಉಳಿತಾಯ; ಏನೆಲ್ಲ ಬದಲಾವಣೆ ಗೊತ್ತಾ?

March 18, 2025
Share on WhatsappShare on FacebookShare on Twitter

ಬೆಂಗಳೂರು: 2024-25ನೇ ಸಾಲಿನ ಹಣಕಾಸು ವರ್ಷ ಮುಗಿಯುತ್ತಿದೆ. ಏಪ್ರಿಲ್ 1ರಿಂದ ಹೊಸ ಹಣಕಾಸು ವರ್ಷ ಆರಂಭವಾಗಿದೆ. ಅದರಲ್ಲೂ, ಕೆಲ ದಿನಗಳ ಹಿಂದಷ್ಟೇ ನಿರ್ಮಲಾ ಸೀತಾರಾಮನ್ ಅವರು ಬಜೆಟ್ ನಲ್ಲಿ ಟಿಡಿಎಸ್ ಉಳಿತಾಯಕ್ಕೆ ಸಂಬಂಧಿಸಿದಂತೆ ಮಹತ್ವದ ಘೋಷಣೆ ಮಾಡಿದ್ದಾರೆ. ಅದರಂತೆ, ಏಪ್ರಿಲ್ 1ರಿಂದ ಹೊಸ ಟಿಡಿಎಸ್ ನಿಯಮಗಳು ಜಾರಿಯಾಗಲಿವೆ. ಯಾವೆಲ್ಲ ಹೊಸ ನಿಯಮಗಳು ಜಾರಿಯಾಗಲಿವೆ? ಟಿಡಿಎಸ್ ಉಳಿತಾಯ ಹೇಗೆ ಎಂಬುದರ ಮಾಹಿತಿ ಇಲ್ಲಿದೆ.

• ಹಿರಿಯ ನಾಗರಿಕರಿಗೆ ಟಿಡಿಎಸ್ ಉಳಿತಾಯ
ಬ್ಯಾಂಕ್ ಗಳಲ್ಲಿ ಎಫ್ ಡಿ, ಆರ್ ಡಿ ಸೇರಿ ಹಲವು ಉಳಿತಾಯ ಯೋಜನೆಗಳ ಮೂಲಕ ಬಡ್ಡಿಯ ಲಾಭ ಪಡೆಯುವ ಹಿರಿಯ ನಾಗರಿಕರಿಗೆ ಏಪ್ರಿಲ್ 1ರಿಂದ ಟಿಡಿಎಸ್ ಉಳಿತಾಯವಾಗಲಿದೆ. ಬಡ್ಡಿ ಗಳಿಕೆ ಮೇಲಿನ ಟಿಡಿಎಸ್ ವಿನಾಯಿತಿ ಮಿತಿಯನ್ನು ಕೇಂದ್ರ ಸರ್ಕಾರವು 1 ಲಕ್ಷ ರೂ.ಗೆ ಏರಿಕೆ ಮಾಡಿದೆ. ಹಾಗಾಗಿ, ಹಿರಿಯ ನಾಗರಿಕರು ಒಂದು ಲಕ್ಷ ರೂ.ವರೆಗಿನ ಬಡ್ಡಿ ಗಳಿಕೆಗೆ ಟಿಡಿಎಸ್ ಕಟ್ಟಬೇಕಿಲ್ಲ.
• ಸಾಮಾನ್ಯ ನಾಗರಿಕರಿಗೂ ಉಳಿತಾಯ
ಹಿರಿಯ ನಾಗರಿಕರಲ್ಲದ ಸಾಮಾನ್ಯ ಜನರಿಗೂ ಏಪ್ರಿಲ್ 1ರಿಂದ ಟಿಡಿಎಸ್ ಉಳಿತಾಯವಾಗಲಿದೆ. ಎಫ್ ಡಿ ಸೇರಿ ಯಾವುದೇ ಉಳಿತಾಯ ಯೋಜನೆಗಳ ಮೂಲಕ ಗಳಿಸುವ ಬಡ್ಡಿ ಆದಾಯಕ್ಕೆ ಇದ್ದ ಟಿಡಿಎಸ್ ಮಿತಿಯನ್ನು 40 ಸಾವಿರ ರೂ.ನಿಂದ 50 ಸಾವಿರ ರೂ.ಗೆ ಏರಿಕೆ ಮಾಡಿರುವ ಕಾರಣ ಟಿಡಿಎಸ್ ಉಳಿತಾಯ ಮಾಡಬಹುದಾಗಿದೆ.

• ಕಮಿಷನ್ ಆದಾಯಕ್ಕೆ ಟಿಡಿಎಸ್ ಮಿತಿ

ಕಳೆದ ಇನ್ಶೂರೆನ್ಸ್ ಮತ್ತು ಬ್ರೋಕರೇಜ್ ಮೇಲಿನ ಕಮಿಷನ್ ಆದಾಯಕ್ಕೆ ಟಿಡಿಎಸ್ ಮಿತಿಯನ್ನು ವಿಸ್ತರಿಸಲಾಗಿದೆ. ವಿಮಾ ಏಜೆಂಟ್ ಗಳಿಗೆ ಇದುವರೆಗೆ 15 ಸಾವಿರ ರೂ. ಇದ್ದ ಟಿಡಿಎಸ್ ವಿನಾಯಿತಿ ಮಿತಿಯನ್ನು 20 ಸಾವಿರ ರೂ.ಗೆ ಏರಿಕೆ ಮಾಡಲಾಗಿದೆ.

• ಮ್ಯೂಚುವಲ್ ಫಂಡ್ ಆದಾಯಕ್ಕೆ ಟಿಡಿಎಸ್ ಮಿತಿ ಏರಿಕೆ

ಮ್ಯೂಚುವಲ್ ಫಂಡ್ ಗಳು ಮತ್ತು ಷೇರುಗಳಲ್ಲಿ ಹೂಡಿಕೆ ಮಾಡಿದವರಿಗೆ ಲಾಭಾಂಶ ಮತ್ತು ಆದಾಯದ ಮೇಲೆ ಟಿಡಿಎಸ್ ಮಿತಿಯನ್ನು 5 ಸಾವಿರ ರೂ.ನಿಂದ 10 ಸಾವಿರ ರೂ.ಗೆ ಏರಿಕೆ ಮಾಡಲಾಗಿದೆ. ಇದರಿಂದ ಷೇರುಗಳು ಮತ್ತು ಮ್ಯೂಚುವಲ್ ಫಂಡ್ ಹೂಡಿಕೆದಾರರಿಗೆ ಪ್ರಯೋಜನ ನೀಡುತ್ತದೆ. ಮ್ಯೂಚುವಲ್ ಫಂಡ್ ಗಳು ಮತ್ತು ಷೇರುಗಳಿಂದ ಬರುವ ಆದಾಯ 10 ಸಾವಿರ ರೂ. ಮೀರಿದರೆ ಮಾತ್ರ ಟಿಡಿಎಸ್ ಅನ್ವಯವಾಗುತ್ತದೆ.

Tags: bengalorechangescommon peoplefinancial yr-2025Nirmala SitaramanTDS savings
SendShareTweet
Previous Post

ಮಗಳ ಚಿನ್ನದ ಬಿಸ್ಕೆಟ್: ಸತತ 3 ಗಂಟೆಗಳ ಕಾಲ ವಿಚಾರಣೆ ಎದುರಿಸಿದ ರಾಮಚಂದ್ರರಾವ್

Next Post

ಸೇನೆಯಲ್ಲಿ ಅಗ್ನಿವೀರರಾಗಿ ಸೇವೆ ಸಲ್ಲಿಸಲು ಸುವರ್ಣಾವಕಾಶ; ಈಗಲೇ ಅರ್ಜಿ ಸಲ್ಲಿಸಿ

Related Posts

ಕಿರಿಕ್‌ʼ ತೆಗೆದ ಚಾಲಕನ ʻಕಿಕ್‌ʼ ಇಳಿಸಿದ ಯುವತಿ
ರಾಜ್ಯ

ಕಿರಿಕ್‌ʼ ತೆಗೆದ ಚಾಲಕನ ʻಕಿಕ್‌ʼ ಇಳಿಸಿದ ಯುವತಿ

ವಿಧಾನಸೌಧ ಹಂಚಿಕೊಂಡಿರುವ ಸಿದ್ದು, ಡಿಕೆಶಿ; ಅಶೋಕ್
ರಾಜಕೀಯ

ವಿಧಾನಸೌಧ ಹಂಚಿಕೊಂಡಿರುವ ಸಿದ್ದು, ಡಿಕೆಶಿ; ಅಶೋಕ್

ಮೇಲ್ಛಾವಣಿ ಕುಸಿದು ಗೃಹಿಣಿ ಸಾವು
ರಾಜ್ಯ

ಮೇಲ್ಛಾವಣಿ ಕುಸಿದು ಗೃಹಿಣಿ ಸಾವು

ಆಸ್ಪತ್ರೆಯಿಂದ ಬಿಡುಗಡೆಯಾದ ಸುರೇಶ್ ಕುಮಾರ್; ಭಾವನಾತ್ಮಕ ಪೋಸ್ಟ್
ರಾಜಕೀಯ

ಪೊಲೀಸ್ ಅಧಿಕಾರಿಗಳ ಅಮಾನತು ಖಂಡಿಸಿ ಪ್ರತಿಭಟನೆ; ಶಾಸಕ ಸುರೇಶ್ ಕುಮಾರ್ ಬೆಂಬಲ

ಜನಾರ್ದನ ರೆಡ್ಡಿ ಜೈಲಲ್ಲಿ; ಪತ್ನಿಯಿಂದ ಟೆಂಪಲ್ ರನ್
ಬೆಂಗಳೂರು ನಗರ

ಜನಾರ್ದನ ರೆಡ್ಡಿ ಜೈಲಲ್ಲಿ; ಪತ್ನಿಯಿಂದ ಟೆಂಪಲ್ ರನ್

ಬಿಜೆಪಿ ಆಡಳಿತದಲ್ಲಿರುವ ರಾಜ್ಯದಲ್ಲಿ ಜನರು ಬಂಗಾರ ತಟ್ಟೆಯಲ್ಲಿ ಊಟ ಮಾಡ್ತಿದಾರಾ?
ರಾಜ್ಯ

ಸಿಎಂ, ಡಿಸಿಎಂ ರಾಜೀನಾಮೆ ನೀಡಲೇಬೇಕು; ಯತ್ನಾಳ್

Next Post
ಸೇನೆಯಲ್ಲಿ ಅಗ್ನಿವೀರರಾಗಿ ಸೇವೆ ಸಲ್ಲಿಸಲು ಸುವರ್ಣಾವಕಾಶ; ಈಗಲೇ ಅರ್ಜಿ ಸಲ್ಲಿಸಿ

ಸೇನೆಯಲ್ಲಿ ಅಗ್ನಿವೀರರಾಗಿ ಸೇವೆ ಸಲ್ಲಿಸಲು ಸುವರ್ಣಾವಕಾಶ; ಈಗಲೇ ಅರ್ಜಿ ಸಲ್ಲಿಸಿ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೆಂಗಳೂರಿನ ಕಾಲ್ತುಳಿತ ಪ್ರಕರಣಕ್ಕೆ ಕ್ಷಣಕ್ಕೊಂದು ಟ್ವಿಸ್ಟ್; ಆ ದೊಡ್ಡ ನಿರ್ಲಕ್ಷ್ಯ ನಡೆಯದಿದ್ದರೆ ದುರಂತ ಘಟಿಸುತ್ತಿರಲಿಲ್ಲವಾ?

ಬೆಂಗಳೂರಿನ ಕಾಲ್ತುಳಿತ ಪ್ರಕರಣಕ್ಕೆ ಕ್ಷಣಕ್ಕೊಂದು ಟ್ವಿಸ್ಟ್; ಆ ದೊಡ್ಡ ನಿರ್ಲಕ್ಷ್ಯ ನಡೆಯದಿದ್ದರೆ ದುರಂತ ಘಟಿಸುತ್ತಿರಲಿಲ್ಲವಾ?

ಕಿರಿಕ್‌ʼ ತೆಗೆದ ಚಾಲಕನ ʻಕಿಕ್‌ʼ ಇಳಿಸಿದ ಯುವತಿ

ಕಿರಿಕ್‌ʼ ತೆಗೆದ ಚಾಲಕನ ʻಕಿಕ್‌ʼ ಇಳಿಸಿದ ಯುವತಿ

ವಿಧಾನಸೌಧ ಹಂಚಿಕೊಂಡಿರುವ ಸಿದ್ದು, ಡಿಕೆಶಿ; ಅಶೋಕ್

ವಿಧಾನಸೌಧ ಹಂಚಿಕೊಂಡಿರುವ ಸಿದ್ದು, ಡಿಕೆಶಿ; ಅಶೋಕ್

ಕಾರಿನಿಂದ 6.30 ಲಕ್ಷ ರೂ. ಹಣ ದೋಚಿದ ಖದೀಮರು

ಕಾರಿನಿಂದ 6.30 ಲಕ್ಷ ರೂ. ಹಣ ದೋಚಿದ ಖದೀಮರು

Recent News

ಬೆಂಗಳೂರಿನ ಕಾಲ್ತುಳಿತ ಪ್ರಕರಣಕ್ಕೆ ಕ್ಷಣಕ್ಕೊಂದು ಟ್ವಿಸ್ಟ್; ಆ ದೊಡ್ಡ ನಿರ್ಲಕ್ಷ್ಯ ನಡೆಯದಿದ್ದರೆ ದುರಂತ ಘಟಿಸುತ್ತಿರಲಿಲ್ಲವಾ?

ಬೆಂಗಳೂರಿನ ಕಾಲ್ತುಳಿತ ಪ್ರಕರಣಕ್ಕೆ ಕ್ಷಣಕ್ಕೊಂದು ಟ್ವಿಸ್ಟ್; ಆ ದೊಡ್ಡ ನಿರ್ಲಕ್ಷ್ಯ ನಡೆಯದಿದ್ದರೆ ದುರಂತ ಘಟಿಸುತ್ತಿರಲಿಲ್ಲವಾ?

ಕಿರಿಕ್‌ʼ ತೆಗೆದ ಚಾಲಕನ ʻಕಿಕ್‌ʼ ಇಳಿಸಿದ ಯುವತಿ

ಕಿರಿಕ್‌ʼ ತೆಗೆದ ಚಾಲಕನ ʻಕಿಕ್‌ʼ ಇಳಿಸಿದ ಯುವತಿ

ವಿಧಾನಸೌಧ ಹಂಚಿಕೊಂಡಿರುವ ಸಿದ್ದು, ಡಿಕೆಶಿ; ಅಶೋಕ್

ವಿಧಾನಸೌಧ ಹಂಚಿಕೊಂಡಿರುವ ಸಿದ್ದು, ಡಿಕೆಶಿ; ಅಶೋಕ್

ಕಾರಿನಿಂದ 6.30 ಲಕ್ಷ ರೂ. ಹಣ ದೋಚಿದ ಖದೀಮರು

ಕಾರಿನಿಂದ 6.30 ಲಕ್ಷ ರೂ. ಹಣ ದೋಚಿದ ಖದೀಮರು

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೆಂಗಳೂರಿನ ಕಾಲ್ತುಳಿತ ಪ್ರಕರಣಕ್ಕೆ ಕ್ಷಣಕ್ಕೊಂದು ಟ್ವಿಸ್ಟ್; ಆ ದೊಡ್ಡ ನಿರ್ಲಕ್ಷ್ಯ ನಡೆಯದಿದ್ದರೆ ದುರಂತ ಘಟಿಸುತ್ತಿರಲಿಲ್ಲವಾ?

ಬೆಂಗಳೂರಿನ ಕಾಲ್ತುಳಿತ ಪ್ರಕರಣಕ್ಕೆ ಕ್ಷಣಕ್ಕೊಂದು ಟ್ವಿಸ್ಟ್; ಆ ದೊಡ್ಡ ನಿರ್ಲಕ್ಷ್ಯ ನಡೆಯದಿದ್ದರೆ ದುರಂತ ಘಟಿಸುತ್ತಿರಲಿಲ್ಲವಾ?

ಕಿರಿಕ್‌ʼ ತೆಗೆದ ಚಾಲಕನ ʻಕಿಕ್‌ʼ ಇಳಿಸಿದ ಯುವತಿ

ಕಿರಿಕ್‌ʼ ತೆಗೆದ ಚಾಲಕನ ʻಕಿಕ್‌ʼ ಇಳಿಸಿದ ಯುವತಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat