ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಅಪರಾಧ

Crime News: ನಾಪತ್ತೆಯಾದ ಮಹಿಳೆಯ ಶವ ಕಲ್ಲಿಗೆ ಕಟ್ಟಿದ ಸ್ಥಿತಿಯಲ್ಲಿ ಕಾಲುವೆಯಲ್ಲಿ ಪತ್ತೆ; ಸ್ನೇಹಿತ ಆಸಿಫ್ ಬಂಧನ

March 20, 2025
Share on WhatsappShare on FacebookShare on Twitter

ನವದೆಹಲಿ: ಇತ್ತೀಚೆಗಷ್ಟೇ ನಾಪತ್ತೆಯಾಗಿದ್ದ ಮಹಿಳೆಯೊಬ್ಬರ ಶವವು ದೆಹಲಿಯ ಕಾಲುವೆಯೊಂದರಲ್ಲಿ ಪತ್ತೆಯಾಗಿದೆ. ಕೊಲೆ ಮಾಡಿ ಮೃತದೇಹವನ್ನು ಕಲ್ಲಿಗೆ ಕಟ್ಟಿ ಕಾಲುವೆಗೆ ಎಸೆಯಲಾಗಿದೆ(Crime News) ಎಂದು ಪೊಲೀಸರು ತಿಳಿಸಿದ್ದಾರೆ.

ಮೃತಳನ್ನು ಈಶಾನ್ಯ ದೆಹಲಿಯ ಸೀಮಾಪುರಿಯ ಸುಂದರ್ ನಗರಿ ನಿವಾಸಿ ಕೋಮಲ್ ಎಂದು ಗುರುತಿಸಲಾಗಿದೆ. ಮಾರ್ಚ್ 12ರಿಂದ ಆಕೆ ನಾಪತ್ತೆಯಾಗಿದ್ದಳು. ಎಷ್ಟೇ ಹುಡುಕಾಟ ನಡೆಸಿದರೂ ಪತ್ತೆಯಾಗಿರಲಿಲ್ಲ. ಈಗ ಶವ ಪತ್ತೆಯಾಗಿದ್ದು, ಶವವನ್ನು ಕಲ್ಲಿಗೆ ಕಟ್ಟಿ ಚಾವ್ಲಾ ಕಾಲುವೆಗೆ ಎಸೆಯಲಾಗಿತ್ತು ಎನ್ನಲಾಗಿದೆ.

ಕೋಮಲ್ ಹತ್ಯೆಯಲ್ಲಿ ಆಕೆಯ ಪರಿಚಯಸ್ಥನಾಗಿದ್ದ ಆಸಿಫ್ ಎಂಬಾತನ ಕೈವಾಡವಿರುವುದು ಪೊಲೀಸ್ ತನಿಖೆಯಿಂದ ತಿಳಿದುಬಂದಿದೆ. ಟ್ಯಾಕ್ಸಿ ಚಾಲಕರಾಗಿದ್ದ ಆಸಿಫ್, ಮಾರ್ಚ್ 12 ರಂದು ಸೀಮಾಪುರಿಯಿಂದ ಕಾರಿನಲ್ಲಿ ಕೋಮಲ್ ಅವರನ್ನು ಕರೆದುಕೊಂಡು ಹೋಗಿದ್ದ. ಆದರೆ ಈ ಪ್ರಯಾಣದ ವೇಳೆ ಇಬ್ಬರ ಮಧ್ಯೆ ತೀವ್ರ ವಾಗ್ವಾದ ನಡೆದಿದೆ. ಇದರಿಂದ ಕೋಪಗೊಂಡ ಆಸಿಫ್, ಕೋಮಲ್ ಅವರನ್ನು ಕೊಲೆ ಮಾಡಿ, ಬಳಿಕ ಶವವನ್ನು ಕಲ್ಲಿಗೆ ಕಟ್ಟಿ ಚಾವ್ಲಾ ಕಾಲುವೆಗೆ ಎಸೆದಿದ್ದಾನೆ.

ಶವ ಪತ್ತೆಯಾದ ಬಳಿಕ ಕೊಲೆ ಪ್ರಕರಣ ದಾಖಲು
ಮಾರ್ಚ್ 12ರಿಂದ ಕೋಮಲ್ ನಾಪತ್ತೆಯಾಗಿದ್ದ ಕಾರಣ, ಆಕೆಯ ಕುಟುಂಬ ಸದಸ್ಯರು ಸೀಮಾಪುರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಆಕೆಯನ್ನು ಅಪಹರಣ ಮಾಡಲಾಗಿದೆ ಎಂದೇ ಪ್ರಕರಣ ದಾಖಲಿಸಲಾಗಿತ್ತು. ಮಾರ್ಚ್ 17ರಂದು ಶವವು ಕಾಲುವೆಯಲ್ಲಿ ತೇಲಲು ಆರಂಭಿಸಿದ್ದು, ಇದನ್ನು ಸ್ಥಳೀಯರು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಆಸಿಫ್ ಬಂಧನ
ಕೋಮಲ್ ಕುಟುಂಬ ಸದಸ್ಯರು ನೀಡಿದ ದೂರಿನ ಅನ್ವಯ ಆಸಿಫ್ ನನ್ನು ಪೊಲೀಸರು ಬಂಧಿಸಿದ್ದು, ಅಪರಾಧಕ್ಕೆ ಬಳಸಿದ ಕಾರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಕೊಲೆ ಪ್ರಕರಣದಲ್ಲಿ ಬೇರೆಯವರ ಕೈವಾಡವಿದೆಯೇ ಎಂಬುದರ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Tags: Crime NewsMissingMurderPolice
SendShareTweet
Previous Post

ಅಲ್ಟ್ರಾವಯಲೆಟ್ ಟೆಸೆರಾಕ್ಟ್ ಇಲೆಕ್ಟ್ರಿಕ್ ಸ್ಕೂಟರ್​ಗೆ 50,000 ಪ್ರಿ-ಬುಕಿಂಗ್‌, ಹೊಸ ದಾಖಲೆ

Next Post

ದಕ್ಷಿಣ ಭಾರತದಲ್ಲಿ ವಂಡರ್ಷೆಫ್ ​ನ 30ನೇ ಬ್ರಾಂಡ್ ಔಟ್ಲೆಟ್ ಪ್ರಾರಂಭ

Related Posts

ಪ್ರಧಾನಿ ಮೋದಿ ‘ಮೆಲೊಡಿ’ ಮೋಡಿಯಿಂದ ಪಾರ್ಲೆ ಸಂಸ್ಥೆಗೆ ಸಿಕ್ಕಿತು ಜಾಗತಿಕ ಮನ್ನಣೆಯ ಸಿಹಿ ಸಪ್ರೈಸ್!
ದೇಶ

ಪ್ರಧಾನಿ ಮೋದಿ ‘ಮೆಲೊಡಿ’ ಮೋಡಿಯಿಂದ ಪಾರ್ಲೆ ಸಂಸ್ಥೆಗೆ ಸಿಕ್ಕಿತು ಜಾಗತಿಕ ಮನ್ನಣೆಯ ಸಿಹಿ ಸಪ್ರೈಸ್!

ವಿಜಯ್ ನೇತೃತ್ವದ ಟಿವಿಕೆ ವಿರುದ್ಧ ಭ್ರಷ್ಟಾಚಾರ ಆರೋಪ : ಆರೇ ಗಂಟೆಯಲ್ಲಿ ಹಂಚಿಕೆಯಾಗಿದ್ದ ಟೆಂಡರ್ ರದ್ದು!
ದೇಶ

ವಿಜಯ್ ನೇತೃತ್ವದ ಟಿವಿಕೆ ವಿರುದ್ಧ ಭ್ರಷ್ಟಾಚಾರ ಆರೋಪ : ಆರೇ ಗಂಟೆಯಲ್ಲಿ ಹಂಚಿಕೆಯಾಗಿದ್ದ ಟೆಂಡರ್ ರದ್ದು!

Gold Price Today : ಸತತ ಮೂರನೇ ದಿನವೂ ಚಿನ್ನದ ಬೆಲೆ ಏರಿಕೆ – ಇಷ್ಟಿದೆ ಇಂದಿನ ದರ?
ರಾಜ್ಯ

Gold Price Today : ಸತತ ಮೂರನೇ ದಿನವೂ ಚಿನ್ನದ ಬೆಲೆ ಏರಿಕೆ – ಇಷ್ಟಿದೆ ಇಂದಿನ ದರ?

ಹಸಿರು ಇಂಧನದತ್ತ ಮಹತ್ವದ ಹೆಜ್ಜೆ : ಇ22 ರಿಂದ ಇ30 ಎಥೆನಾಲ್ ಮಿಶ್ರಿತ ಪೆಟ್ರೋಲ್‌ ಗುಣಮಟ್ಟ ನಿಗದಿಪಡಿಸಿದ ಕೇಂದ್ರ!
ದೇಶ

ಹಸಿರು ಇಂಧನದತ್ತ ಮಹತ್ವದ ಹೆಜ್ಜೆ : ಇ22 ರಿಂದ ಇ30 ಎಥೆನಾಲ್ ಮಿಶ್ರಿತ ಪೆಟ್ರೋಲ್‌ ಗುಣಮಟ್ಟ ನಿಗದಿಪಡಿಸಿದ ಕೇಂದ್ರ!

ಜಿಮ್ ವಾಟ್ಸಾಪ್ ಗ್ರೂಪ್‌ ಗಲಾಟೆ ; ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಗ್ಯಾಂಗ್‌ ಅಂದರ್‌!
ಬೆಂಗಳೂರು

ಜಿಮ್ ವಾಟ್ಸಾಪ್ ಗ್ರೂಪ್‌ ಗಲಾಟೆ ; ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಗ್ಯಾಂಗ್‌ ಅಂದರ್‌!

ಹೂಡಿಕೆದಾರರಿಗೆ ಸಿಹಿ ಸುದ್ದಿ : ನಿಶ್ಚಿತ ಠೇವಣಿ ಮೇಲಿನ ಬಡ್ಡಿ ಏರಿಕೆ ಮಾಡಿದೆ ಈ ಸರ್ಕಾರಿ ಬ್ಯಾಂಕ್!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಹೂಡಿಕೆದಾರರಿಗೆ ಸಿಹಿ ಸುದ್ದಿ : ನಿಶ್ಚಿತ ಠೇವಣಿ ಮೇಲಿನ ಬಡ್ಡಿ ಏರಿಕೆ ಮಾಡಿದೆ ಈ ಸರ್ಕಾರಿ ಬ್ಯಾಂಕ್!

Next Post
ದಕ್ಷಿಣ ಭಾರತದಲ್ಲಿ ವಂಡರ್ಷೆಫ್ ​ನ 30ನೇ ಬ್ರಾಂಡ್ ಔಟ್ಲೆಟ್ ಪ್ರಾರಂಭ

ದಕ್ಷಿಣ ಭಾರತದಲ್ಲಿ ವಂಡರ್ಷೆಫ್ ​ನ 30ನೇ ಬ್ರಾಂಡ್ ಔಟ್ಲೆಟ್ ಪ್ರಾರಂಭ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

FDA ಹಾಗೂ SDA ಹುದ್ದೆಗಳ ನೇಮಕಾತಿಗೆ ಪರೀಕ್ಷಾ ಪ್ರಾಧಿಕಾರ ಅಧಿಸೂಚನೆ : ಹೀಗೆ ಅರ್ಜಿ ಸಲ್ಲಿಸಿ

FDA ಹಾಗೂ SDA ಹುದ್ದೆಗಳ ನೇಮಕಾತಿಗೆ ಪರೀಕ್ಷಾ ಪ್ರಾಧಿಕಾರ ಅಧಿಸೂಚನೆ : ಹೀಗೆ ಅರ್ಜಿ ಸಲ್ಲಿಸಿ

ಪತ್ನಿ ಹಸಿನ್ ಜಹಾನ್ ದಾಖಲಿಸಿದ್ದ ಚೆಕ್ ಬೌನ್ಸ್ ಪ್ರಕರಣದಿಂದ ಮೊಹಮ್ಮದ್ ಶಮಿಗೆ ಮುಕ್ತಿ!

ಪತ್ನಿ ಹಸಿನ್ ಜಹಾನ್ ದಾಖಲಿಸಿದ್ದ ಚೆಕ್ ಬೌನ್ಸ್ ಪ್ರಕರಣದಿಂದ ಮೊಹಮ್ಮದ್ ಶಮಿಗೆ ಮುಕ್ತಿ!

ಪ್ರಧಾನಿ ಮೋದಿ ‘ಮೆಲೊಡಿ’ ಮೋಡಿಯಿಂದ ಪಾರ್ಲೆ ಸಂಸ್ಥೆಗೆ ಸಿಕ್ಕಿತು ಜಾಗತಿಕ ಮನ್ನಣೆಯ ಸಿಹಿ ಸಪ್ರೈಸ್!

ಪ್ರಧಾನಿ ಮೋದಿ ‘ಮೆಲೊಡಿ’ ಮೋಡಿಯಿಂದ ಪಾರ್ಲೆ ಸಂಸ್ಥೆಗೆ ಸಿಕ್ಕಿತು ಜಾಗತಿಕ ಮನ್ನಣೆಯ ಸಿಹಿ ಸಪ್ರೈಸ್!

ಬ್ರಿಟಿಷ್ ಪೌರತ್ವ ಪಡೆದ ಮೊಹಮ್ಮದ್ ಅಮೀರ್ ; IPL ಆಡಲು ಪಾಕ್ ಮೂಲದ ವೇಗಿಗೆ ಮುಕ್ತ ಅವಕಾಶ!

ಬ್ರಿಟಿಷ್ ಪೌರತ್ವ ಪಡೆದ ಮೊಹಮ್ಮದ್ ಅಮೀರ್ ; IPL ಆಡಲು ಪಾಕ್ ಮೂಲದ ವೇಗಿಗೆ ಮುಕ್ತ ಅವಕಾಶ!

Recent News

FDA ಹಾಗೂ SDA ಹುದ್ದೆಗಳ ನೇಮಕಾತಿಗೆ ಪರೀಕ್ಷಾ ಪ್ರಾಧಿಕಾರ ಅಧಿಸೂಚನೆ : ಹೀಗೆ ಅರ್ಜಿ ಸಲ್ಲಿಸಿ

FDA ಹಾಗೂ SDA ಹುದ್ದೆಗಳ ನೇಮಕಾತಿಗೆ ಪರೀಕ್ಷಾ ಪ್ರಾಧಿಕಾರ ಅಧಿಸೂಚನೆ : ಹೀಗೆ ಅರ್ಜಿ ಸಲ್ಲಿಸಿ

ಪತ್ನಿ ಹಸಿನ್ ಜಹಾನ್ ದಾಖಲಿಸಿದ್ದ ಚೆಕ್ ಬೌನ್ಸ್ ಪ್ರಕರಣದಿಂದ ಮೊಹಮ್ಮದ್ ಶಮಿಗೆ ಮುಕ್ತಿ!

ಪತ್ನಿ ಹಸಿನ್ ಜಹಾನ್ ದಾಖಲಿಸಿದ್ದ ಚೆಕ್ ಬೌನ್ಸ್ ಪ್ರಕರಣದಿಂದ ಮೊಹಮ್ಮದ್ ಶಮಿಗೆ ಮುಕ್ತಿ!

ಪ್ರಧಾನಿ ಮೋದಿ ‘ಮೆಲೊಡಿ’ ಮೋಡಿಯಿಂದ ಪಾರ್ಲೆ ಸಂಸ್ಥೆಗೆ ಸಿಕ್ಕಿತು ಜಾಗತಿಕ ಮನ್ನಣೆಯ ಸಿಹಿ ಸಪ್ರೈಸ್!

ಪ್ರಧಾನಿ ಮೋದಿ ‘ಮೆಲೊಡಿ’ ಮೋಡಿಯಿಂದ ಪಾರ್ಲೆ ಸಂಸ್ಥೆಗೆ ಸಿಕ್ಕಿತು ಜಾಗತಿಕ ಮನ್ನಣೆಯ ಸಿಹಿ ಸಪ್ರೈಸ್!

ಬ್ರಿಟಿಷ್ ಪೌರತ್ವ ಪಡೆದ ಮೊಹಮ್ಮದ್ ಅಮೀರ್ ; IPL ಆಡಲು ಪಾಕ್ ಮೂಲದ ವೇಗಿಗೆ ಮುಕ್ತ ಅವಕಾಶ!

ಬ್ರಿಟಿಷ್ ಪೌರತ್ವ ಪಡೆದ ಮೊಹಮ್ಮದ್ ಅಮೀರ್ ; IPL ಆಡಲು ಪಾಕ್ ಮೂಲದ ವೇಗಿಗೆ ಮುಕ್ತ ಅವಕಾಶ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

FDA ಹಾಗೂ SDA ಹುದ್ದೆಗಳ ನೇಮಕಾತಿಗೆ ಪರೀಕ್ಷಾ ಪ್ರಾಧಿಕಾರ ಅಧಿಸೂಚನೆ : ಹೀಗೆ ಅರ್ಜಿ ಸಲ್ಲಿಸಿ

FDA ಹಾಗೂ SDA ಹುದ್ದೆಗಳ ನೇಮಕಾತಿಗೆ ಪರೀಕ್ಷಾ ಪ್ರಾಧಿಕಾರ ಅಧಿಸೂಚನೆ : ಹೀಗೆ ಅರ್ಜಿ ಸಲ್ಲಿಸಿ

ಪತ್ನಿ ಹಸಿನ್ ಜಹಾನ್ ದಾಖಲಿಸಿದ್ದ ಚೆಕ್ ಬೌನ್ಸ್ ಪ್ರಕರಣದಿಂದ ಮೊಹಮ್ಮದ್ ಶಮಿಗೆ ಮುಕ್ತಿ!

ಪತ್ನಿ ಹಸಿನ್ ಜಹಾನ್ ದಾಖಲಿಸಿದ್ದ ಚೆಕ್ ಬೌನ್ಸ್ ಪ್ರಕರಣದಿಂದ ಮೊಹಮ್ಮದ್ ಶಮಿಗೆ ಮುಕ್ತಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat