ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

Happiest Country: ಫಿನ್ಲೆಂಡ್ ವಿಶ್ವದಲ್ಲೇ ಹೆಚ್ಚು ಖುಷಿಯ ದೇಶ; ಭಾರತದ ಸ್ಥಾನ ಎಷ್ಟು?

March 21, 2025
Share on WhatsappShare on FacebookShare on Twitter

ನವದೆಹಲಿ: ವಿಶ್ವದಲ್ಲೇ ಅತಿ ಹೆಚ್ಚು ಸಂತಸದಾಯಕ ದೇಶಗಳ ಪಟ್ಟಿ ಬಿಡುಗಡೆ ಮಾಡಲಾಗಿದ್ದು, ಫಿನ್ಲೆಂಡ್ ಈ ಬಾರಿಯೂ ಅಗ್ರ ಸ್ಥಾನ ಪಡೆದಿದೆ. ಆ ಮೂಲಕ ಸತತ ಎಂಟನೇ ಬಾರಿಗೆ ಸಂತಸದಾಯಕ (Happiest Country) ದೇಶಗಳ ಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದಂತಾಗಿದೆ. ಇನ್ನು, 140 ದೇಶಗಳ ಪಟ್ಟಿಯಲ್ಲಿ ಭಾರತವು 118ನೇ ಸ್ಥಾನ ಪಡೆದಿದೆ. ಕಳೆದ ವರ್ಷ 126ನೇ ಸ್ಥಾನ ಪಡೆದಿದ್ದ ಭಾರತವು ಈ ಬಾರಿ 8 ಸ್ಥಾನ ಮೇಲೇರಿದೆ.

ವರ್ಲ್ಡ್ ಹ್ಯಾಪಿನೆಸ್ ರಿಪೋರ್ಟ್ 2025 ಬಿಡುಗಡೆ ಮಾಡಿದೆ. ವಿಶ್ವಸಂಸ್ಥೆಯ ಅಂತಾರಾಷ್ಟ್ರೀಯ ಖುಷಿಯ ದಿನದ ಹಿನ್ನೆಲೆಯಲ್ಲಿ ವರದಿ ಬಿಡುಗಡೆ ಮಾಡಲಾಗಿದೆ. ಸುಮಾರು 140 ದೇಶಗಳ ಜನರ ಅಭಿಪ್ರಾಯ ಸಂಗ್ರಹಿಸಿ, ಅಲ್ಲಿನ ಮೂಲ ಸೌಕರ್ಯಗಳು ಸೇರಿ ಹಲವು ಅಂಶಗಳನ್ನು ಗಮನಿಸಿ ವರದಿ ತಯಾರಿಸಲಾಗುತ್ತದೆ. ಒಂದು ದೇಶದ ಜಿಡಿಪಿ, ಭ್ರಷ್ಟಾಚಾರ ಪ್ರಮಾಣ, ಸಾಮಾಜಿಕ ಸಹಕಾರ, ಆರೋಗ್ಯ, ಸ್ವಾತಂತ್ರ್ಯ ಸೇರಿ ಹಲವು ವಿಷಯಗಳನ್ನು ಪರಿಗಣಿಸಿ ವರದಿ ತಯಾರಿಸಲಾಗುತ್ತದೆ.

ಹಾಗೆ ನೋಡಿದರೆ ಪ್ರತಿ ವರ್ಷವೂ ಫಿನ್ಲೆಂಡ್ ಮೊದಲ ಸ್ಥಾನ ಪಡೆಯುತ್ತದೆ. ಸತತ ಎಂಟನೇ ಬಾರಿಗೆ ಮೊದಲ ಸ್ಥಾನ ಪಡೆದ ಹೆಗ್ಗಳಿಕೆಗೆ ಪಾತ್ರವಾಗಿದೆ. ಒಟ್ಟು 10 ಅಂಕಗಳಿಗೆ ಆಯಾ ದೇಶಗಳು ಪಡೆಯುವ ಅಂಕಗಳನ್ನು ಆಧರಿಸಿ ಅಗ್ರ ಸ್ಥಾನಗಳನ್ನು ನಿರ್ಧರಿಸಲಾಗುತ್ತದೆ. ಫಿನ್ಲೆಂಡ್ ಈ ಬಾರಿ 7.74 ಅಂಕ ಪಡೆದಿದೆ. ಈ ಬಾರಿ ಅಫಘಾನಿಸ್ತಾನವು ಕೊನೆಯ ಸ್ಥಾನ ಪಡೆದಿದೆ.

ನಮ್ಮ ನೆರೆಯ ದೇಶಗಳಾದ ನೇಪಾಳ 92, ಪಾಕಿಸ್ತಾನ 109, ಚೀನಾ 68, ಶ್ರೀಲಂಕಾ 133 ಹಾಗೂ ಬಾಂಗ್ಲಾದೇಶ 134ನೇ ಸ್ಥಾನ ಪಡೆದಿವೆ. ಅಫಘಾನಿಸ್ತಾನದ ನಂತರ ಸಿಯೆರಾ ಲಿಯೋನ್ ಹಾಗೂ ಲೆಬನಾನ್ ದೇಶಗಳಿವೆ.

ಟಾಪ್ 10 ಖುಷಿಯ ದೇಶಗಳು
ಫಿನ್ಲೆಂಡ್
ಡೆನ್ಮಾರ್ಕ್
ಐಸ್ ಲ್ಯಾಂಡ್
ಸ್ವೀಡನ್
ನೆದರ್ಲೆಂಡ್ಸ್
ಕಾಸ್ಟಾ ರಿಕಾ
ನಾರ್ವೆ
ಇಸ್ರೇಲ್
ಲಕ್ಸೆಮ್ ಬರ್ಗ್
ಮೆಕ್ಸಿಕೊ

Tags: FinlandHappiest CountryNew DelhiWorldWorld Happiness Report 2025
SendShareTweet
Previous Post

20 ವರ್ಷಗಳಿಂದ ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರ ಎಸಗುತ್ತಿದ್ದ ಕಾಲೇಜು ಪ್ರೊಫೆಸರ್ ಬಂಧನ

Next Post

Air India: ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಕ ಶವವಾಗಿ ಪತ್ತೆ; ಏನಾಯ್ತು?

Related Posts

27 ವರ್ಷಗಳ ಸುದೀರ್ಘ ಕಾಯುವಿಕೆ : ಉದ್ಯೋಗ ಕಳೆದುಕೊಂಡು ಸಾಧುವಾಗಿದ್ದ ಯೋಧ ಮತ್ತೆ CRPF ಸೇವೆಗೆ!
ದೇಶ

27 ವರ್ಷಗಳ ಸುದೀರ್ಘ ಕಾಯುವಿಕೆ : ಉದ್ಯೋಗ ಕಳೆದುಕೊಂಡು ಸಾಧುವಾಗಿದ್ದ ಯೋಧ ಮತ್ತೆ CRPF ಸೇವೆಗೆ!

ಗುಜರಾತ್‌ನಲ್ಲಿ ಟೆಸ್ಲಾ ಸೇವಾ ಜಾಲ ವಿಸ್ತರಣೆ : ಅಹಮದಾಬಾದ್‌ನಲ್ಲಿ ಹೊಸ ‘ಅನುಮೋದಿತ ಬಾಡಿ ಶಾಪ್’ ಆರಂಭ
ದೇಶ

ಗುಜರಾತ್‌ನಲ್ಲಿ ಟೆಸ್ಲಾ ಸೇವಾ ಜಾಲ ವಿಸ್ತರಣೆ : ಅಹಮದಾಬಾದ್‌ನಲ್ಲಿ ಹೊಸ ‘ಅನುಮೋದಿತ ಬಾಡಿ ಶಾಪ್’ ಆರಂಭ

“ನೀವು ಕೆಂಪುಕೋಟೆ ಸ್ಫೋಟಕ್ಕೆ ಹಣ ನೀಡಿದ್ದೀರಿ” : ವೃದ್ಧ ದಂಪತಿಯನ್ನು ‘ಡಿಜಿಟಲ್ ಅರೆಸ್ಟ್’ ಮಾಡಿ 30 ಲಕ್ಷ ದೋಚಿದ ಗ್ಯಾಂಗ್!
ದೇಶ

“ನೀವು ಕೆಂಪುಕೋಟೆ ಸ್ಫೋಟಕ್ಕೆ ಹಣ ನೀಡಿದ್ದೀರಿ” : ವೃದ್ಧ ದಂಪತಿಯನ್ನು ‘ಡಿಜಿಟಲ್ ಅರೆಸ್ಟ್’ ಮಾಡಿ 30 ಲಕ್ಷ ದೋಚಿದ ಗ್ಯಾಂಗ್!

ಡಿಎಂಕೆ ಆಡಳಿತಾವಧಿಯಲ್ಲಿ ರೈತರು, ಶಿಕ್ಷಕರ ಮೇಲಿದ್ದ ಕೇಸ್‌ ಹಿಂಪಡೆಯಲು ಸಿಎಂ ವಿಜಯ್ ನಿರ್ಧಾರ!
ದೇಶ

ಡಿಎಂಕೆ ಆಡಳಿತಾವಧಿಯಲ್ಲಿ ರೈತರು, ಶಿಕ್ಷಕರ ಮೇಲಿದ್ದ ಕೇಸ್‌ ಹಿಂಪಡೆಯಲು ಸಿಎಂ ವಿಜಯ್ ನಿರ್ಧಾರ!

ಉಡುಪಿ ಮೂಲದ ದಿಶಾ ಸಾಲಿಯಾನ್ ಸಾವು ಪ್ರಕರಣ : ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ
ದೇಶ

ಉಡುಪಿ ಮೂಲದ ದಿಶಾ ಸಾಲಿಯಾನ್ ಸಾವು ಪ್ರಕರಣ : ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ವಿದೇಶಿ ಪ್ರವಾಸ, ಚಿನ್ನ ಖರೀದಿ, ವಿದೇಶಿ ವಿವಾಹ ಬೇಡ : GDP ದರ ಏರಿಕೆ ಬೆನ್ನಲ್ಲೇ ದೇಶವಾಸಿಗಳಿಗೆ ಪ್ರಧಾನಿ ಮೋದಿ ಕರೆ!
ದೇಶ

ವಿದೇಶಿ ಪ್ರವಾಸ, ಚಿನ್ನ ಖರೀದಿ, ವಿದೇಶಿ ವಿವಾಹ ಬೇಡ : GDP ದರ ಏರಿಕೆ ಬೆನ್ನಲ್ಲೇ ದೇಶವಾಸಿಗಳಿಗೆ ಪ್ರಧಾನಿ ಮೋದಿ ಕರೆ!

Next Post
Air India: ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಕ ಶವವಾಗಿ ಪತ್ತೆ; ಏನಾಯ್ತು?

Air India: ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಕ ಶವವಾಗಿ ಪತ್ತೆ; ಏನಾಯ್ತು?

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೆಪಿಎಸ್ಸಿ ಅಕ್ರಮದ ಜಾಲ ಬಯಲು : ಐಎಎಸ್ ಜ್ಞಾನೇಂದ್ರನ ‘ದಶಾವತಾರ’ದ ಹಿಂದಿದ್ದಾರಾ ದೊಡ್ಡವರು?

ಕೆಪಿಎಸ್ಸಿ ಅಕ್ರಮದ ಜಾಲ ಬಯಲು : ಐಎಎಸ್ ಜ್ಞಾನೇಂದ್ರನ ‘ದಶಾವತಾರ’ದ ಹಿಂದಿದ್ದಾರಾ ದೊಡ್ಡವರು?

ಬೆಂಗಳೂರಲ್ಲಿ ಅಧಿಕಾರಿಗಳ ಭರ್ಜರಿ ರೇಡ್‌ ; ಪಿಒಪಿ ಗಣೇಶ ಗೋಡೌನ್ ಸೀಜ್, 700ಕ್ಕೂ ಹೆಚ್ಚು ಮೂರ್ತಿಗಳು ವಶಕ್ಕೆ!

ಬೆಂಗಳೂರಲ್ಲಿ ಅಧಿಕಾರಿಗಳ ಭರ್ಜರಿ ರೇಡ್‌ ; ಪಿಒಪಿ ಗಣೇಶ ಗೋಡೌನ್ ಸೀಜ್, 700ಕ್ಕೂ ಹೆಚ್ಚು ಮೂರ್ತಿಗಳು ವಶಕ್ಕೆ!

2028ರ ವೇಳೆಗೆ 2,000 ಮಳಿಗೆಗಳ ಗುರಿ : ಎಲೆಕ್ಟ್ರಿಕ್‌ ಸ್ಕೂಟರ್‌ ಮಾರುಕಟ್ಟೆಯಲ್ಲಿ ಭರ್ಜರಿ ವಿಸ್ತರಣೆಗೆ ಏಥರ್‌ ಸಜ್ಜು!

2028ರ ವೇಳೆಗೆ 2,000 ಮಳಿಗೆಗಳ ಗುರಿ : ಎಲೆಕ್ಟ್ರಿಕ್‌ ಸ್ಕೂಟರ್‌ ಮಾರುಕಟ್ಟೆಯಲ್ಲಿ ಭರ್ಜರಿ ವಿಸ್ತರಣೆಗೆ ಏಥರ್‌ ಸಜ್ಜು!

‘ಹುಕ್ಕಾ ಸೇದಿ ಬರ್ತೀನಿ’ ಎಂದ ಧೋನಿ ; ಪಂತ್ ಜೊತೆಗಿನ ಖಾಸಗಿ ಪಾರ್ಟಿ ವಿಡಿಯೊ ವೈರಲ್‌!

‘ಹುಕ್ಕಾ ಸೇದಿ ಬರ್ತೀನಿ’ ಎಂದ ಧೋನಿ ; ಪಂತ್ ಜೊತೆಗಿನ ಖಾಸಗಿ ಪಾರ್ಟಿ ವಿಡಿಯೊ ವೈರಲ್‌!

Recent News

ಕೆಪಿಎಸ್ಸಿ ಅಕ್ರಮದ ಜಾಲ ಬಯಲು : ಐಎಎಸ್ ಜ್ಞಾನೇಂದ್ರನ ‘ದಶಾವತಾರ’ದ ಹಿಂದಿದ್ದಾರಾ ದೊಡ್ಡವರು?

ಕೆಪಿಎಸ್ಸಿ ಅಕ್ರಮದ ಜಾಲ ಬಯಲು : ಐಎಎಸ್ ಜ್ಞಾನೇಂದ್ರನ ‘ದಶಾವತಾರ’ದ ಹಿಂದಿದ್ದಾರಾ ದೊಡ್ಡವರು?

ಬೆಂಗಳೂರಲ್ಲಿ ಅಧಿಕಾರಿಗಳ ಭರ್ಜರಿ ರೇಡ್‌ ; ಪಿಒಪಿ ಗಣೇಶ ಗೋಡೌನ್ ಸೀಜ್, 700ಕ್ಕೂ ಹೆಚ್ಚು ಮೂರ್ತಿಗಳು ವಶಕ್ಕೆ!

ಬೆಂಗಳೂರಲ್ಲಿ ಅಧಿಕಾರಿಗಳ ಭರ್ಜರಿ ರೇಡ್‌ ; ಪಿಒಪಿ ಗಣೇಶ ಗೋಡೌನ್ ಸೀಜ್, 700ಕ್ಕೂ ಹೆಚ್ಚು ಮೂರ್ತಿಗಳು ವಶಕ್ಕೆ!

2028ರ ವೇಳೆಗೆ 2,000 ಮಳಿಗೆಗಳ ಗುರಿ : ಎಲೆಕ್ಟ್ರಿಕ್‌ ಸ್ಕೂಟರ್‌ ಮಾರುಕಟ್ಟೆಯಲ್ಲಿ ಭರ್ಜರಿ ವಿಸ್ತರಣೆಗೆ ಏಥರ್‌ ಸಜ್ಜು!

2028ರ ವೇಳೆಗೆ 2,000 ಮಳಿಗೆಗಳ ಗುರಿ : ಎಲೆಕ್ಟ್ರಿಕ್‌ ಸ್ಕೂಟರ್‌ ಮಾರುಕಟ್ಟೆಯಲ್ಲಿ ಭರ್ಜರಿ ವಿಸ್ತರಣೆಗೆ ಏಥರ್‌ ಸಜ್ಜು!

‘ಹುಕ್ಕಾ ಸೇದಿ ಬರ್ತೀನಿ’ ಎಂದ ಧೋನಿ ; ಪಂತ್ ಜೊತೆಗಿನ ಖಾಸಗಿ ಪಾರ್ಟಿ ವಿಡಿಯೊ ವೈರಲ್‌!

‘ಹುಕ್ಕಾ ಸೇದಿ ಬರ್ತೀನಿ’ ಎಂದ ಧೋನಿ ; ಪಂತ್ ಜೊತೆಗಿನ ಖಾಸಗಿ ಪಾರ್ಟಿ ವಿಡಿಯೊ ವೈರಲ್‌!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೆಪಿಎಸ್ಸಿ ಅಕ್ರಮದ ಜಾಲ ಬಯಲು : ಐಎಎಸ್ ಜ್ಞಾನೇಂದ್ರನ ‘ದಶಾವತಾರ’ದ ಹಿಂದಿದ್ದಾರಾ ದೊಡ್ಡವರು?

ಕೆಪಿಎಸ್ಸಿ ಅಕ್ರಮದ ಜಾಲ ಬಯಲು : ಐಎಎಸ್ ಜ್ಞಾನೇಂದ್ರನ ‘ದಶಾವತಾರ’ದ ಹಿಂದಿದ್ದಾರಾ ದೊಡ್ಡವರು?

ಬೆಂಗಳೂರಲ್ಲಿ ಅಧಿಕಾರಿಗಳ ಭರ್ಜರಿ ರೇಡ್‌ ; ಪಿಒಪಿ ಗಣೇಶ ಗೋಡೌನ್ ಸೀಜ್, 700ಕ್ಕೂ ಹೆಚ್ಚು ಮೂರ್ತಿಗಳು ವಶಕ್ಕೆ!

ಬೆಂಗಳೂರಲ್ಲಿ ಅಧಿಕಾರಿಗಳ ಭರ್ಜರಿ ರೇಡ್‌ ; ಪಿಒಪಿ ಗಣೇಶ ಗೋಡೌನ್ ಸೀಜ್, 700ಕ್ಕೂ ಹೆಚ್ಚು ಮೂರ್ತಿಗಳು ವಶಕ್ಕೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat