ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಕೆಕೆಆರ್ ವಿರುದ್ಧ ಸೇಡು ತೀರಿಸಿಕೊಂಡ ಆರ್ ಸಿಬಿ

March 22, 2025
Share on WhatsappShare on FacebookShare on Twitter

ಕಿಂಗ್ ಹಾಗೂ ಸಾಲ್ಟ್ ಆರ್ಭಟದಿಂದಾಗಿ, ಕೃಣಾಲ್ ಪಾಂಡ್ಯ ಅವರ ಉತ್ತಮ ಬೌಲಿಂಗ್ ಪ್ರದರ್ಶನದಿಂದ ಮಿಂಚಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತನ್ನ ಗೆಲುವಿನ ಅಭಿಯಾನ ಆರಂಭಿಸಿದೆ.

ಮೊದಲ ಪಂದ್ಯದಲ್ಲಿ ಆರ್‌ಸಿಬಿ 7 ವಿಕೆಟ್‌ಗಳ ಸ್ಪಷ್ಟ ಗೆಲುವು ದಾಖಲಿಸಿತು. ಈ ಸೋಲಿನಿಂದ ಹಾಲಿ ಚಾಂಪಿಯನ್ ಕೋಲ್ಕತ್ತಾ ನೈಟ್ ರೈಡರ್ಸ್ ತಮ್ಮ ತವರಿನ ಅಭಿಮಾನಿಗಳ ಎದುರೇ ಮುಖಭಂಗಕ್ಕೊಳಗಾಯಿತು. ವಿಶೇಷವೆಂದರೆ 2008ರ ಮೊದಲ ಉದ್ಘಾಟನಾ ಆವೃತ್ತಿಯ ಐಪಿಎಲ್ನ ಮೊದಲ ಪಂದ್ಯದಲ್ಲಿ ಕೋಲ್ಕತ್ತಾ ತಂಡ ಆರ್ಸಿಬಿಯನ್ನು ಬೆಂಗಳೂರಿನ ಸ್ಟೇಡಿಯಮ್ನಲ್ಲಿ ಸೋಲಿಸಿತ್ತು. ಇದೀಗ 18 ವರ್ಷದ ಬಳಿಕ ಅವರ ಸ್ಟೇಡಿಯಮ್ನಲ್ಲಿ ಆ ತಂಡವನ್ನು ಸೋಲಿಸಿ ಸೇಡು ತೀರಿಸಿಕೊಂಡಿತು.

ಟಾಸ್ ಗೆದ್ದ ಆರ್‌ಸಿಬಿ ನಾಯಕ ರಜತ್ ಪಾಟೀದಾರ್ ಬೌಲಿಂಗ್ ಆಯ್ಕೆ ಮಾಡಿದರು. ಕೆಕೆಆರ್ ಮೊದಲಿಗೆ ಬ್ಯಾಟಿಂಗ್ ನಡೆಸಿ 8 ವಿಕೆಟ್ ನಷ್ಟಕ್ಕೆ 174 ರನ್ ಗಳಿಸಿತು. ಪ್ರತಿಯಾಗಿ ಆಡಿದ ಆರ್ಸಿಬಿ 22 ಎಸೆತಗಳನ್ನು ಬಾಕಿ ಇರುವಾಗಲೇ ಸುಲಭವಾಗಿ ಹಿಂಬಾಲಿಸಿ, ಜಯಭೇರಿ ಬಾರಿಸಿತು.

175 ರನ್ಗಳ ಗುರಿಯನ್ನು ಬೆನ್ನಟ್ಟಿದ ಆರ್‌ಸಿಬಿ ನಿಖರ ಬ್ಯಾಟಿಂಗ್ ಪ್ರದರ್ಶನ ನೀಡಿತು. ಪವರ್‌ಪ್ಲೇಯಲ್ಲಿ ಸುಲಭವಾಗಿ ರನ್ ಗಳಿಸಿದರು. ಫಿಲ್ ಸಾಲ್ಟ್ 55 ರನ್ ಮತ್ತು ವಿರಾಟ್ ಕೊಹ್ಲಿ 59 ರನ್ ಗಳಿಸಿ ಇಬ್ಬರೂ ತಂಡದ ಗೆಲುವಿನಲ್ಲಿ ಪ್ರಧಾನ ಪಾತ್ರ ವಹಿಸಿದರು. ದೇವದತ್ ಪಡಿಕ್ಕಲ್ 10 ರನ್ ಬಾರಿಸಿ ಔಟಾದರು. ಆದರೆ, ನಾಯಕ ರಜತ್ ಪಾಟೀದಾರ್ ಸಹ 35 ರನ್ ಗಳಿಸಿ ತಂಡದ ಗೆಲುವಿಗೆ ನೆರವಾದರು. ಕೊನೆಯಲ್ಲಿ ಲಿವಿಂಗ್ಸ್ಟನ್ ಅಬ್ಬರ ಬ್ಯಾಟಿಂಗ್ ಮಾಡಿ 15 ರನ್ ಬಾರಿಸಿ ಗೆಲುವು ತಂದುಕೊಟ್ಟರು. ಕೊಹ್ಲಿ ತಂಡವನ್ನು ಗೆಲ್ಲಿಸಿಯೇ ಪೆವಿಲಿಯನ್ ಕಡೆಗೆ ಮುಖ ಮಾಡಿದರು.

ಆರ್ಸಿಬಿ ಬೌಲಿಂಗ್ ಹಿಡಿತ
ಮೊದಲು ಬ್ಯಾಟ್ ಮಾಡಿದ ಕೆಕೆಆರ್ ಪರ ಆರಂಭಿಕ ಓವರ್‌ನಲ್ಲಿ ಜೀವದಾನ ಪಡೆದಿದ್ದರೂ ಕ್ವಿಂಟನ್ ಡಿ ಕಾಕ್ ಕೇವಲ 4 ರನ್‌ಗಳಿಗೆ ಜೋಶ್ ಹೇಜಲ್‌ವುಡ್ ಅವರಿಂದ ಬೌಲ್ಡ್ ಆದರು. ನಂತರ ನಾಯಕ ರಹಾನೆ ಮತ್ತು ಸುನಿಲ್ ನರೈನ್ ಜೊತೆಯಾಗಿ ಆರ್‌ಸಿಬಿ ಬೌಲಿಂಗ್ ದಾಳಿಯನ್ನು ಹಿಮ್ಮೆಟ್ಟಿಸಿದರು. ಇವರಿಬ್ಬರು ಎರಡನೇ ವಿಕೆಟ್‌ಗೆ 55 ಎಸೆತಗಳಲ್ಲಿ 103 ರನ್‌ಗಳ ಉತ್ತಮ ಜತೆಯಾಟವಾಡಿದರು.

ಅಜಿಂಕ್ಯ ರಹಾನೆ ಕೇವಲ 31 ಎಸೆತಗಳಲ್ಲಿ 6 ಬೌಂಡರಿ ಹಾಗೂ 4 ಸಿಕ್ಸರ್ ಗಳಿಸಿ 56 ರನ್ ಗಳಿಸಿದರು. ಅವರ ಆಟ ಅಭಿಮಾನಿಗಳಿಗೆ ತೀವ್ರ ಮನರಂಜನೆ ನೀಡಿತು. ನರೈನ್ ಕೂಡ 26 ಎಸೆತಗಳಲ್ಲಿ 44 ರನ್ ಸಿಡಿಸಿದರು. ಅವರು 5 ಬೌಂಡರಿ ಮತ್ತು 3 ಸಿಕ್ಸರ್ ಬಾರಿಸಿದರು. ಈ ಜೋಡಿ ಇನ್ನಷ್ಟು ಸಮಯ ಕ್ರೀಸಿನಲ್ಲಿ ಉಳಿದಿದ್ದರೆ ಮೊತ್ತ 230ರ ಗಡಿ ದಾಟುತ್ತದೆ ಎನ್ನುವ ನಿರೀಕ್ಷೆ ಇದ್ದರೂ, ಆರ್‌ಸಿಬಿ ಬೌಲರ್‌ಗಳು ತಿರುಗೇಟು ಕೊಟ್ಟರು.
ಕೃನಾಲ್ ಪಾಂಡ್ಯ ಮೂರು ಪ್ರಮುಖ ವಿಕೆಟ್ ಕಿತ್ತು ಕೆಕೆಆರ್ ಹಿನ್ನಡೆಗೆ ಕಾರಣರಾದರು. ರಹಾನೆ, ವೆಂಕಟೇಶ್ ಅಯ್ಯರ್ ಹಾಗೂ ರಿಂಕು ಸಿಂಗ್ ಅವರನ್ನು ಕಡಿಮೆ ಮೊತ್ತಕ್ಕೆ ಔಟ್ ಮಾಡಿದರು. ಈ ನಡುವೆ ರಸಿಕ್ ಸಲಾಮ್ ಅವರು ಒಂದು ವಿಕೆಟ್ ಪಡೆದು ನೆರವಾದರು.

ಆರ್‌ಸಿಬಿ 17.2 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 177 ರನ್ ಗಳಿಸಿ 22 ಎಸೆತಗಳನ್ನು ಉಳಿಸಿಕೊಂಡು ಗೆಲುವಿನ ದಡ ತಲುಪಿತು. ಈ ಜಯದೊಂದಿಗೆ ಆರ್‌ಸಿಬಿ ಉತ್ತಮ ಟೂರ್ನಿಯ ಆರಂಭಕ್ಕೆ ಕಾರಣವಾಗಿದ್ದು, ಕೆಕೆಆರ್ ಹಿನ್ನಡೆಯೊಂದಿಗೆ ಮುಂದಿನ ಪಂದ್ಯಗಳಿಗೆ ಪಾಠ ಕಲಿಯಬೇಕಾದ ಸ್ಥಿತಿಯಲ್ಲಿದೆ.

Tags: IPLKKRPhil SaltRCBVirat Kohli
SendShareTweet
Previous Post

ಹನಿಟ್ರ್ಯಾಪ್ ಪ್ರಕರಣ: ಡಿಜಿಗೆ ದೂರು ನೀಡಲು ಸಿಎಂ ಸೂಚನೆ!

Next Post

ಮರ ಬಿದ್ದು 3 ವರ್ಷದ ಬಾಲಕಿ ಸಾವು

Related Posts

ಟೀಮ್ ಇಂಡಿಯಾದ ಸ್ಪಿನ್ ಮಾಂತ್ರಿಕ ಕುಲದೀಪ್ ಯಾದವ್ ಮದುವೆ ಸಂಭ್ರಮ ಜೋರು, ಇಲ್ಲಿದೆ ವಿವರ
ಕ್ರೀಡೆ

ಟೀಮ್ ಇಂಡಿಯಾದ ಸ್ಪಿನ್ ಮಾಂತ್ರಿಕ ಕುಲದೀಪ್ ಯಾದವ್ ಮದುವೆ ಸಂಭ್ರಮ ಜೋರು, ಇಲ್ಲಿದೆ ವಿವರ

ಮುಸ್ತಾಫಿಜುರ್ ರೆಹಮಾನ್ ಸ್ಥಾನ ಬದಲಿ : ಕೆಕೆಆರ್ ಪಾಳಯಕ್ಕೆ ಈ  ಆಟಗಾರ ನೇಮಕ
ಕ್ರೀಡೆ

ಮುಸ್ತಾಫಿಜುರ್ ರೆಹಮಾನ್ ಸ್ಥಾನ ಬದಲಿ : ಕೆಕೆಆರ್ ಪಾಳಯಕ್ಕೆ ಈ ಆಟಗಾರ ನೇಮಕ

ವಿರಾಟ್ ಕೊಹ್ಲಿ, ಕ್ರಿಸ್ ಗೇಲ್ ಅಲ್ಲ: ರೋಹಿತ್ ಶರ್ಮಾ ಸಾರ್ವಕಾಲಿಕ ಶ್ರೇಷ್ಠ ಟಿ20 ಬ್ಯಾಟರ್ ಎಂದ ಮಾಜಿ ಆಟಗಾರ
ಕ್ರೀಡೆ

ವಿರಾಟ್ ಕೊಹ್ಲಿ, ಕ್ರಿಸ್ ಗೇಲ್ ಅಲ್ಲ: ರೋಹಿತ್ ಶರ್ಮಾ ಸಾರ್ವಕಾಲಿಕ ಶ್ರೇಷ್ಠ ಟಿ20 ಬ್ಯಾಟರ್ ಎಂದ ಮಾಜಿ ಆಟಗಾರ

ಟಿ20 ವಿಶ್ವಕಪ್ ಹೀರೊ ಜಸ್ಪ್ರೀತ್ ಬುಮ್ರಾ ಟೆಸ್ಟ್ ಸಾಮರ್ಥ್ಯವನ್ನು ಪ್ರಶ್ನಿಸಿದ ಇಂಗ್ಲೆಂಡ್ ಮಾಜಿ ನಾಯಕ ಅಲೆಸ್ಟರ್ ಕುಕ್
ಕ್ರೀಡೆ

ಟಿ20 ವಿಶ್ವಕಪ್ ಹೀರೊ ಜಸ್ಪ್ರೀತ್ ಬುಮ್ರಾ ಟೆಸ್ಟ್ ಸಾಮರ್ಥ್ಯವನ್ನು ಪ್ರಶ್ನಿಸಿದ ಇಂಗ್ಲೆಂಡ್ ಮಾಜಿ ನಾಯಕ ಅಲೆಸ್ಟರ್ ಕುಕ್

IPL 2026 : ಸತತ ಎರಡನೇ ಬಾರಿ ಟ್ರೋಫಿ ಗೆಲ್ಲಲು ವಿರಾಟ್ ಕೊಹ್ಲಿ ಹಪಾಹಪಿ; ಇರ್ಫಾನ್ ಪಠಾಣ್
ಕ್ರೀಡೆ

IPL 2026 : ಸತತ ಎರಡನೇ ಬಾರಿ ಟ್ರೋಫಿ ಗೆಲ್ಲಲು ವಿರಾಟ್ ಕೊಹ್ಲಿ ಹಪಾಹಪಿ; ಇರ್ಫಾನ್ ಪಠಾಣ್

ಸಚಿನ್ ತೆಂಡೂಲ್ಕರ್ ನಿವೃತ್ತಿಯ ಹಿಂದೆ ಅಡಗಿದ್ದ ಕಟು ಸತ್ಯ : ಆಯ್ಕೆ ಸಮಿತಿಯ ನಿರ್ಧಾರಕ್ಕೆ ‘ಮಾಸ್ಟರ್ ಬ್ಲಾಸ್ಟರ್’ ಶಾಕ್!
ಕ್ರೀಡೆ

ಸಚಿನ್ ತೆಂಡೂಲ್ಕರ್ ನಿವೃತ್ತಿಯ ಹಿಂದೆ ಅಡಗಿದ್ದ ಕಟು ಸತ್ಯ : ಆಯ್ಕೆ ಸಮಿತಿಯ ನಿರ್ಧಾರಕ್ಕೆ ‘ಮಾಸ್ಟರ್ ಬ್ಲಾಸ್ಟರ್’ ಶಾಕ್!

Next Post
ಮರ ಬಿದ್ದು 3 ವರ್ಷದ ಬಾಲಕಿ ಸಾವು

ಮರ ಬಿದ್ದು 3 ವರ್ಷದ ಬಾಲಕಿ ಸಾವು

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಲಿವಿಂಗ್ ರಿಲೇಶನ್ಶಿಪ್‌ನಲ್ಲಿ ಜಗಳ : ನೇಣು ಹಾಕಿ ಕೊಲೆಗೈದ ದುಷ್ಟ

ಲಿವಿಂಗ್ ರಿಲೇಶನ್ಶಿಪ್‌ನಲ್ಲಿ ಜಗಳ : ನೇಣು ಹಾಕಿ ಕೊಲೆಗೈದ ದುಷ್ಟ

76 ವರ್ಷದ ವೃದ್ಧನ ಭೀಕರ ಕೊಲೆ : ಅಕ್ರಮ ಸಂಬಂಧ ಶಂಕೆ

76 ವರ್ಷದ ವೃದ್ಧನ ಭೀಕರ ಕೊಲೆ : ಅಕ್ರಮ ಸಂಬಂಧ ಶಂಕೆ

ಉಡುಪಿ ಅಬಕಾರಿ ಡಿಸಿ ಮನೆ ಮೇಲೆ ಲೋಕಾ ದಾಳಿ : ಕೋಟ್ಯಾಂತರ ರೂ. ಪತ್ತೆ

ಉಡುಪಿ ಅಬಕಾರಿ ಡಿಸಿ ಮನೆ ಮೇಲೆ ಲೋಕಾ ದಾಳಿ : ಕೋಟ್ಯಾಂತರ ರೂ. ಪತ್ತೆ

ಇಂದು ಮಂಡ್ಯದಲ್ಲಿ 14 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುವ ಕ್ರೀಡಾಂಗಣಕ್ಕೆ ಹೆಚ್‌ಡಿಕೆ ಶಂಕುಸ್ಥಾಪನೆ

ಇಂದು ಮಂಡ್ಯದಲ್ಲಿ 14 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುವ ಕ್ರೀಡಾಂಗಣಕ್ಕೆ ಹೆಚ್‌ಡಿಕೆ ಶಂಕುಸ್ಥಾಪನೆ

Recent News

ಲಿವಿಂಗ್ ರಿಲೇಶನ್ಶಿಪ್‌ನಲ್ಲಿ ಜಗಳ : ನೇಣು ಹಾಕಿ ಕೊಲೆಗೈದ ದುಷ್ಟ

ಲಿವಿಂಗ್ ರಿಲೇಶನ್ಶಿಪ್‌ನಲ್ಲಿ ಜಗಳ : ನೇಣು ಹಾಕಿ ಕೊಲೆಗೈದ ದುಷ್ಟ

76 ವರ್ಷದ ವೃದ್ಧನ ಭೀಕರ ಕೊಲೆ : ಅಕ್ರಮ ಸಂಬಂಧ ಶಂಕೆ

76 ವರ್ಷದ ವೃದ್ಧನ ಭೀಕರ ಕೊಲೆ : ಅಕ್ರಮ ಸಂಬಂಧ ಶಂಕೆ

ಉಡುಪಿ ಅಬಕಾರಿ ಡಿಸಿ ಮನೆ ಮೇಲೆ ಲೋಕಾ ದಾಳಿ : ಕೋಟ್ಯಾಂತರ ರೂ. ಪತ್ತೆ

ಉಡುಪಿ ಅಬಕಾರಿ ಡಿಸಿ ಮನೆ ಮೇಲೆ ಲೋಕಾ ದಾಳಿ : ಕೋಟ್ಯಾಂತರ ರೂ. ಪತ್ತೆ

ಇಂದು ಮಂಡ್ಯದಲ್ಲಿ 14 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುವ ಕ್ರೀಡಾಂಗಣಕ್ಕೆ ಹೆಚ್‌ಡಿಕೆ ಶಂಕುಸ್ಥಾಪನೆ

ಇಂದು ಮಂಡ್ಯದಲ್ಲಿ 14 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುವ ಕ್ರೀಡಾಂಗಣಕ್ಕೆ ಹೆಚ್‌ಡಿಕೆ ಶಂಕುಸ್ಥಾಪನೆ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಲಿವಿಂಗ್ ರಿಲೇಶನ್ಶಿಪ್‌ನಲ್ಲಿ ಜಗಳ : ನೇಣು ಹಾಕಿ ಕೊಲೆಗೈದ ದುಷ್ಟ

ಲಿವಿಂಗ್ ರಿಲೇಶನ್ಶಿಪ್‌ನಲ್ಲಿ ಜಗಳ : ನೇಣು ಹಾಕಿ ಕೊಲೆಗೈದ ದುಷ್ಟ

76 ವರ್ಷದ ವೃದ್ಧನ ಭೀಕರ ಕೊಲೆ : ಅಕ್ರಮ ಸಂಬಂಧ ಶಂಕೆ

76 ವರ್ಷದ ವೃದ್ಧನ ಭೀಕರ ಕೊಲೆ : ಅಕ್ರಮ ಸಂಬಂಧ ಶಂಕೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat