ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

Israel Attack: ರಾಕೆಟ್ ದಾಳಿಗೆ ಪ್ರತೀಕಾರ: ಲೆಬನಾನ್ ಮೇಲೆ ಇಸ್ರೇಲ್ ವೈಮಾನಿಕ ದಾಳಿ

March 23, 2025
Share on WhatsappShare on FacebookShare on Twitter

ಬೈರೂತ್: ಲೆಬನಾನ್‌ನ ಹೆಜ್ಬುಲ್ಲಾ ಉಗ್ರರು ಮತ್ತು ಇಸ್ರೇಲ್ ನಡುವೆ ಹೊಸದಾಗಿ ಸಂಘರ್ಷ ಆರಂಭವಾಗುವ ಲಕ್ಷಣ ಗೋಚರಿಸಿದೆ. ಲೆಬನಾನ್ ಗಡಿಯಿಂದ ತನ್ನ ಮೇಲೆ ನಡೆದ ರಾಕೆಟ್ ದಾಳಿಗೆ ಪ್ರತಿಯಾಗಿ, ಇಸ್ರೇಲ್ ಶನಿವಾರ ಲೆಬನಾನ್‌ನ ಹಲವು ಪ್ರದೇಶಗಳನ್ನು ಗುರಿಯಾಗಿಸಿಕೊಂಡು ವೈಮಾನಿಕ ದಾಳಿ(Israel Attack)ಗಳನ್ನು ನಡೆಸಿದೆ. ಈ ದಾಳಿಯಲ್ಲಿ 6 ಮಂದಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಹೆಜ್ಬುಲ್ಲಾ ಮತ್ತು ಇಸ್ರೇಲ್ ನಡುವೆ ಕದನ ವಿರಾಮ ಮತ್ತು ಶಾಂತಿ ಒಪ್ಪಂದ ನಡೆದ ನಾಲ್ಕು ತಿಂಗಳ ಬಳಿಕ ನಡೆದ ಭೀಕರ ದಾಳಿ ಇದಾಗಿದೆ.

ಕದನ ವಿರಾಮ ಉಲ್ಲಂಘಿಸಿ ಇಸ್ರೇಲ್ ಸೇನೆಯು ಗಾಜಾ ಪಟ್ಟಿ ಮೇಲೆ ದಾಳಿ ನಡೆಸಿ, ಹಲವರ ಸಾವಿಗೆ ಕಾರಣವಾದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ. ಇಸ್ರೇಲ್ ವಿರುದ್ಧ ಪ್ರತೀಕಾರ ತೀರಿಸಲೆಂದೇ ಹೆಜ್ಬುಲ್ಲಾ ಉಗ್ರರು ಇಸ್ರೇಲ್ ಮೇಲೆ ರಾಕೆಟ್ ದಾಳಿ ನಡೆಸಿದೆ ಎನ್ನುವುದು ಇಸ್ರೇಲ್ ವಾದವಾಗಿದೆ. ಅದಕ್ಕೆ ಪ್ರತಿಯಾಗಿ ಇಸ್ರೇಲ್ ಈಗ ಲೆಬನಾನ್ ಮೇಲೆ ದಾಳಿ ನಡೆಸಿದೆ. ಪ್ರತಿದಾಳಿ ನಡೆಸುವಂತೆ ಸೇನಾಪಡೆಗೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ಕಚೇರಿಯಿಂದಲೇ ಆದೇಶ ಬಂದಿತ್ತು ಎನ್ನಲಾಗಿದೆ.

ಲೆಬನಾನ್‌ ಕಡೆಯಿಂದ ಬಂದ ಆರು ರಾಕೆಟ್ ಗಲು ಇಸ್ರೇಲ್ ಗಡಿ ಸಮೀಪದ ಮೆತುಲಾ ಪಟ್ಟಣದ ಕಡೆ ಅಪ್ಪಳಿಸಿದ್ದು, ಆ ಪೈಕಿ ಮೂರು ರಾಕೆಟ್ ಗಳು ಇಸ್ರೇಲ್ ಗಡಿಯೊಳಗೆ ಪ್ರವೇಶಿಸಿತ್ತು ಎಂದು ಸೇನೆ ಖಚಿತಪಡಿಸಿದೆ. ಇದಕ್ಕೆ ಪ್ರತೀಕಾರವಾಗಿ ನಾವೂ ಲೆಬನಾನ್ ಮೇಲೆ ದಾಳಿ ನಡೆಸಿದ್ದೇವೆ ಎಂದು ಇಸ್ರೇಲ್ ಸೇನೆ ಹೇಳಿದೆ. ಹೆಜ್ಬುಲ್ಲಾ ಉಗ್ರ ಸಂಘಟನೆಯ ಕಮಾಂಡ್ ಸೆಂಟರ್‌ಗಳು ಹಾಗೂ ರಾಕೆಟ್ ಉಡಾವಣೆ ಕೇಂದ್ರಗಳನ್ನು ಗುರಿಯಾಗಿಸಿ ದಾಳಿ ನಡೆಸಿದ್ದೇವೆ ಎಂದಿದೆ. ಇದೇ ವೇಳೆ ಲೆಬನಾನ್ ಕಡೆಯಿಂದ ದಾಳಿ ನಡೆಸಿದ ಸಂಘಟನೆ ಯಾವುದು ಎಂಬುದು ಖಚಿತವಾಗಿಲ್ಲ ಎಂದೂ ಸೇನೆ ಸ್ಪಷ್ಟಪಡಿಸಿದೆ.

ದಾಳಿಯಲ್ಲಿ ಮಹಿಳೆಯರು-ಮಕ್ಕಳ ಸಾವು
ಇಸ್ರೇಲ್ ನಡೆಸಿದ ದಾಳಿಯಲ್ಲಿ ದಕ್ಷಿಣ ಲೆಬನಾನ್‌ನ ಟೌಲಿನ್ ಗ್ರಾಮದಲ್ಲಿ ಐವರು ಮೃತಪಟ್ಟಿದ್ದಾರೆ. ಇದರಲ್ಲಿ ಒಬ್ಬ ಮಗುವೂ ಸೇರಿದೆ. ಇನ್ನೂ 10 ಮಂದಿ ಗಾಯಗೊಂಡಿದ್ದಾರೆ. ಶನಿವಾರ ರಾತ್ರಿ ತೈರ್ ನಗರದ ಒಂದು ಗ್ಯಾರೇಜ್‌ ಮೇಲೆಯೂ ದಾಳಿ ನಡೆಸಲಾಗಿದ್ದು, ಒಬ್ಬರು ಮೃತಪಟ್ಟು, ಏಳು ಮಂದಿ ಗಾಯಗೊಂಡಿದ್ದಾರೆ. ನವೆಂಬರ್ 27ರ ಶಾಂತಿ ಒಪ್ಪಂದದ ಬಳಿಕ ತೈರ್ ನಗರದ ಮೇಲೆ ನಡೆದ ಮೊದಲ ದಾಳಿ ಇದಾಗಿದೆ. ಸಿರಿಯಾ ಗಡಿಯ ಹೌಶ್ ಅಲ್ ಸೈಯದ್ ಅಲಿ ಗ್ರಾಮದಲ್ಲಿ ಇನ್ನೊಂದು ದಾಳಿಯಲ್ಲಿ ಐವರು ಗಾಯಗೊಂಡಿದ್ದಾರೆ ಎಂದು ಲೆಬನಾನ್‌ನ ರಾಷ್ಟ್ರೀಯ ಸುದ್ದಿ ಸಂಸ್ಥೆ (NNA) ವರದಿ ಮಾಡಿದೆ.

ಹೆಜ್ಬುಲ್ಲಾ ಸ್ಪಷ್ಟನೆ
ಇನ್ನೊಂದೆಡೆ ಇಸ್ರೇಲ್ ಮೇಲಿನ ರಾಕೆಟ್ ದಾಳಿಗೆ ನಾವು ಕಾರಣವಲ್ಲ ಎಂದು ಹೆಜ್ಬುಲ್ಲಾ ಸಂಘಟನೆ ಸ್ಪಷ್ಟಪಡಿಸಿದೆ. ಅಲ್ಲದೇ ನಾವು ಶಾಂತಿ ಒಪ್ಪಂದದ ಪಾಲನೆಗೆ ಬದ್ಧ ಎಂದೂ ಹೇಳಿದೆ. ಇದೇ ವೇಳೆ ಲೆಬನಾನ್ ಪ್ರಧಾನಿ ನವಾಫ್ ಸಲಾಂ ಅವರು ತುರ್ತು ಕ್ರಮ ಕೈಗೊಳ್ಳುವಂತೆ ಸೇನೆಗೆ ಸೂಚನೆ ನೀಡಿದ್ದಾರೆ. “ದೇಶ ಮತ್ತೆ ಯುದ್ಧದ ಕಡೆಗೆ ಹೋಗಬಾರದು” ಎಂದೂ ಹೇಳಿದ್ದಾರೆ.

ಗಾಜಾ ಮೇಲೆ ಇಸ್ರೇಲ್ ನಿರಂತರ ದಾಳಿ
ಈ ಎಲ್ಲ ಬೆಳವಣಿಗೆಗಳ ನಡುವೆಯೇ ಗಾಜಾ ಪಟ್ಟಿ ಮೇಲೆ ಇಸ್ರೇಲ್ ದಾಳಿ ಮುಂದುವರಿಸಿದೆ. ಹಮಾಸ್ ಉಗ್ರ ಸಂಘಟನೆಯು ತನ್ನ ಒತ್ತೆಯಲ್ಲಿರುವ ಉಳಿದ 59 ಮಂದಿ ಇಸ್ರೇಲ್ ಪ್ರಜೆಗಳನ್ನು ಬಿಡುಗಡೆ ಮಾಡುವವರೆಗೂ ಗಾಜಾ ಮೇಲಿನ ದಾಳಿ ನಿಲ್ಲಿಸುವುದಿಲ್ಲ ಎಂದು ಇಸ್ರೇಲ್ ಹೇಳಿದೆ. ಶುಕ್ರವಾರ ರಾತ್ರಿ ಗಾಜಾದ ಮನೆ ಮೇಲೆ ನಡೆಸಿದ ದಾಳಿಯಲ್ಲಿ ಮೂವರು ಮಕ್ಕಳು ಸೇರಿ ಕನಿಷ್ಠ 9 ಮಂದಿ ಮೃತಪಟ್ಟಿದ್ದಾರೆ. ಅಲ್ಲದೇ ಇಸ್ರೇಲ್ ಸೇನೆ ಇದೀಗ ಗಾಜಾ ನಗರದ ಪಶ್ಚಿಮ ಭಾಗದ ಮೂರು ಪ್ರದೇಶಗಳ ಮೇಲೆ ಹೊಸದಾಗಿ ದಾಳಿ ನಡೆಸಲು ತಯಾರಿ ನಡೆಸುತ್ತಿದೆ. ಈ ಹಿನ್ನೆಲೆಯಲ್ಲಿ ಕೂಡಲೇ ಗಾಜಾ ಬಿಟ್ಟು ತೆರಳುವಂತೆ ಸ್ಥಳೀಯರಿಗೆ ಎಚ್ಚರಿಕೆ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.

Tags: DeathIsrael AirstrikeIsrael AttackLebanan
SendShareTweet
Previous Post

Double Murder: ಅಮೆರಿಕದಲ್ಲಿ ಅಂಗಡಿಗೆ ನುಗ್ಗಿ ಭಾರತೀಯ ವ್ಯಕ್ತಿ-ಪುತ್ರಿಯನ್ನು ಗುಂಡಿಕ್ಕಿ ಕೊಂದ ದುಷ್ಕರ್ಮಿ!

Next Post

ಬೈಕ್ ಗೆ ಸಾರಿಗೆ ಬಸ್ ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಬಲಿ

Related Posts

ವಿದೇಶಿ ಮಾಧ್ಯಮಗಳಿಗೆ ಪಾಕ್‌ ಮೂಗುದಾರ : ಸಂಚಾರ, ವರದಿಗಾರಿಕೆಗೆ ಹೊಸ ಕಟ್ಟುನಿಟ್ಟಿನ ನಿಯಮ ಜಾರಿ!
ವಿದೇಶ

ವಿದೇಶಿ ಮಾಧ್ಯಮಗಳಿಗೆ ಪಾಕ್‌ ಮೂಗುದಾರ : ಸಂಚಾರ, ವರದಿಗಾರಿಕೆಗೆ ಹೊಸ ಕಟ್ಟುನಿಟ್ಟಿನ ನಿಯಮ ಜಾರಿ!

ದುಬೈನಲ್ಲಿ 20 ನಿಮಿಷಗಳಲ್ಲಿ 7 ಭೀಕರ ಸ್ಫೋಟ : ಇರಾನ್-ಅಮೆರಿಕ ಸಂಘರ್ಷದ ನಡುವೆಯೇ ಘಟನೆ
ವಿದೇಶ

ದುಬೈನಲ್ಲಿ 20 ನಿಮಿಷಗಳಲ್ಲಿ 7 ಭೀಕರ ಸ್ಫೋಟ : ಇರಾನ್-ಅಮೆರಿಕ ಸಂಘರ್ಷದ ನಡುವೆಯೇ ಘಟನೆ

ಭಾರತ ಸೇರಿ 60 ದೇಶಗಳ ಮೇಲೆ ಟ್ರಂಪ್ ಸುಂಕ ವಿರೋಧಿಸಿ ಕೋರ್ಟ್ ಮೊರೆ ಹೋದ ಅಮೆರಿಕದ 25 ರಾಜ್ಯಗಳು!
ವಿದೇಶ

ಭಾರತ ಸೇರಿ 60 ದೇಶಗಳ ಮೇಲೆ ಟ್ರಂಪ್ ಸುಂಕ ವಿರೋಧಿಸಿ ಕೋರ್ಟ್ ಮೊರೆ ಹೋದ ಅಮೆರಿಕದ 25 ರಾಜ್ಯಗಳು!

ಪಾಕ್‌ನಲ್ಲಿ 30ಕ್ಕೂ ಹೆಚ್ಚು ಲಷ್ಕರ್ ಉಗ್ರರ ಹತ್ಯೆಗೈದ ‘ಅನಾಮಧೇಯ ಬಂದೂಕುಧಾರಿಗಳು’ : ಬಾಯ್ಬಿಟ್ಟ ಭಯೋತ್ಪಾದಕ!
ವಿದೇಶ

ಪಾಕ್‌ನಲ್ಲಿ 30ಕ್ಕೂ ಹೆಚ್ಚು ಲಷ್ಕರ್ ಉಗ್ರರ ಹತ್ಯೆಗೈದ ‘ಅನಾಮಧೇಯ ಬಂದೂಕುಧಾರಿಗಳು’ : ಬಾಯ್ಬಿಟ್ಟ ಭಯೋತ್ಪಾದಕ!

ಪಾಕ್‌ನಲ್ಲಿ ಭೀಕರ ಹಿಮಪಾತ : ಖ್ಯಾತ ಪರ್ವತಾರೋಹಿ ನಿರ್ಮಲ್ ಪುರ್ಜಾ ನಾಪತ್ತೆ.. ಇಬ್ಬರು ಸಾವು!
ವಿದೇಶ

ಪಾಕ್‌ನಲ್ಲಿ ಭೀಕರ ಹಿಮಪಾತ : ಖ್ಯಾತ ಪರ್ವತಾರೋಹಿ ನಿರ್ಮಲ್ ಪುರ್ಜಾ ನಾಪತ್ತೆ.. ಇಬ್ಬರು ಸಾವು!

ಯುರೋಪ್‌ನಲ್ಲಿ ಉಷ್ಣ ಅಲೆಗೆ ಇಂಗಿದ ನದಿ ನೀರು : ಡ್ಯಾನ್ಯೂಬ್‌ನಲ್ಲಿ ಪ್ರತ್ಯಕ್ಷವಾದವು ನಾಜಿ ಕಾಲದ ಯುದ್ಧನೌಕೆಗಳು!
ವಿದೇಶ

ಯುರೋಪ್‌ನಲ್ಲಿ ಉಷ್ಣ ಅಲೆಗೆ ಇಂಗಿದ ನದಿ ನೀರು : ಡ್ಯಾನ್ಯೂಬ್‌ನಲ್ಲಿ ಪ್ರತ್ಯಕ್ಷವಾದವು ನಾಜಿ ಕಾಲದ ಯುದ್ಧನೌಕೆಗಳು!

Next Post
ಬೈಕ್ ಗೆ ಸಾರಿಗೆ ಬಸ್ ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಬಲಿ

ಬೈಕ್ ಗೆ ಸಾರಿಗೆ ಬಸ್ ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಬಲಿ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೆಂಗಳೂರಲ್ಲಿ ಮತ್ತೆ ಪುಡಿ ರೌಡಿಗಳ ಅಟ್ಟಹಾಸ ; 2 ಗುಂಪುಗಳ ಮಧ್ಯೆ ಮಾರಾಮಾರಿ.. ವಿಡಿಯೋ ವೈರಲ್‌!

ಬೆಂಗಳೂರಲ್ಲಿ ಮತ್ತೆ ಪುಡಿ ರೌಡಿಗಳ ಅಟ್ಟಹಾಸ ; 2 ಗುಂಪುಗಳ ಮಧ್ಯೆ ಮಾರಾಮಾರಿ.. ವಿಡಿಯೋ ವೈರಲ್‌!

ಮೈಸೂರಲ್ಲಿ ಸಿದ್ದು-ಮಹದೇವಪ್ಪ ಯುಗ ಅಂತ್ಯ? ಅಧಿಕಾರದಿಂದ ದೂರವಾದ ದೋಸ್ತಿಗಳು!

ಮೈಸೂರಲ್ಲಿ ಸಿದ್ದು-ಮಹದೇವಪ್ಪ ಯುಗ ಅಂತ್ಯ? ಅಧಿಕಾರದಿಂದ ದೂರವಾದ ದೋಸ್ತಿಗಳು!

BWF ಚಾಂಪಿಯನ್‌ಶಿಪ್ : ಪಿವಿ ಸಿಂಧು ಸೇರಿದಂತೆ ಭಾರತದ ನಾಲ್ಕು ಸ್ಪರ್ಧಿಗಳಿಗೆ ಶ್ರೇಯಾಂಕದ ಗರಿ

BWF ಚಾಂಪಿಯನ್‌ಶಿಪ್ : ಪಿವಿ ಸಿಂಧು ಸೇರಿದಂತೆ ಭಾರತದ ನಾಲ್ಕು ಸ್ಪರ್ಧಿಗಳಿಗೆ ಶ್ರೇಯಾಂಕದ ಗರಿ

ಆನ್‌ಲೈನ್ ವಂಚನೆ ತಡೆಗೆ ಬ್ಯಾಂಕ್‌ಗಳಿಂದ ಹೊಸ ಕ್ರಮ : UPI ಪಾವತಿದಾರರಿಗೆ ಅನುಕೂಲ!

ಆನ್‌ಲೈನ್ ವಂಚನೆ ತಡೆಗೆ ಬ್ಯಾಂಕ್‌ಗಳಿಂದ ಹೊಸ ಕ್ರಮ : UPI ಪಾವತಿದಾರರಿಗೆ ಅನುಕೂಲ!

Recent News

ಬೆಂಗಳೂರಲ್ಲಿ ಮತ್ತೆ ಪುಡಿ ರೌಡಿಗಳ ಅಟ್ಟಹಾಸ ; 2 ಗುಂಪುಗಳ ಮಧ್ಯೆ ಮಾರಾಮಾರಿ.. ವಿಡಿಯೋ ವೈರಲ್‌!

ಬೆಂಗಳೂರಲ್ಲಿ ಮತ್ತೆ ಪುಡಿ ರೌಡಿಗಳ ಅಟ್ಟಹಾಸ ; 2 ಗುಂಪುಗಳ ಮಧ್ಯೆ ಮಾರಾಮಾರಿ.. ವಿಡಿಯೋ ವೈರಲ್‌!

ಮೈಸೂರಲ್ಲಿ ಸಿದ್ದು-ಮಹದೇವಪ್ಪ ಯುಗ ಅಂತ್ಯ? ಅಧಿಕಾರದಿಂದ ದೂರವಾದ ದೋಸ್ತಿಗಳು!

ಮೈಸೂರಲ್ಲಿ ಸಿದ್ದು-ಮಹದೇವಪ್ಪ ಯುಗ ಅಂತ್ಯ? ಅಧಿಕಾರದಿಂದ ದೂರವಾದ ದೋಸ್ತಿಗಳು!

BWF ಚಾಂಪಿಯನ್‌ಶಿಪ್ : ಪಿವಿ ಸಿಂಧು ಸೇರಿದಂತೆ ಭಾರತದ ನಾಲ್ಕು ಸ್ಪರ್ಧಿಗಳಿಗೆ ಶ್ರೇಯಾಂಕದ ಗರಿ

BWF ಚಾಂಪಿಯನ್‌ಶಿಪ್ : ಪಿವಿ ಸಿಂಧು ಸೇರಿದಂತೆ ಭಾರತದ ನಾಲ್ಕು ಸ್ಪರ್ಧಿಗಳಿಗೆ ಶ್ರೇಯಾಂಕದ ಗರಿ

ಆನ್‌ಲೈನ್ ವಂಚನೆ ತಡೆಗೆ ಬ್ಯಾಂಕ್‌ಗಳಿಂದ ಹೊಸ ಕ್ರಮ : UPI ಪಾವತಿದಾರರಿಗೆ ಅನುಕೂಲ!

ಆನ್‌ಲೈನ್ ವಂಚನೆ ತಡೆಗೆ ಬ್ಯಾಂಕ್‌ಗಳಿಂದ ಹೊಸ ಕ್ರಮ : UPI ಪಾವತಿದಾರರಿಗೆ ಅನುಕೂಲ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೆಂಗಳೂರಲ್ಲಿ ಮತ್ತೆ ಪುಡಿ ರೌಡಿಗಳ ಅಟ್ಟಹಾಸ ; 2 ಗುಂಪುಗಳ ಮಧ್ಯೆ ಮಾರಾಮಾರಿ.. ವಿಡಿಯೋ ವೈರಲ್‌!

ಬೆಂಗಳೂರಲ್ಲಿ ಮತ್ತೆ ಪುಡಿ ರೌಡಿಗಳ ಅಟ್ಟಹಾಸ ; 2 ಗುಂಪುಗಳ ಮಧ್ಯೆ ಮಾರಾಮಾರಿ.. ವಿಡಿಯೋ ವೈರಲ್‌!

ಮೈಸೂರಲ್ಲಿ ಸಿದ್ದು-ಮಹದೇವಪ್ಪ ಯುಗ ಅಂತ್ಯ? ಅಧಿಕಾರದಿಂದ ದೂರವಾದ ದೋಸ್ತಿಗಳು!

ಮೈಸೂರಲ್ಲಿ ಸಿದ್ದು-ಮಹದೇವಪ್ಪ ಯುಗ ಅಂತ್ಯ? ಅಧಿಕಾರದಿಂದ ದೂರವಾದ ದೋಸ್ತಿಗಳು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat