ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ಅಮೆಜಾನ್ ಪ್ರೈಮ್ ಪ್ರವೇಶಕ್ಕೆ ಮುಂದಾಗಿರುವ ‘ತಾಯಿ ಕಸ್ತೂರ್ ಗಾಂಧಿ’

March 25, 2025
Share on WhatsappShare on FacebookShare on Twitter

ಬೆಂಗಳೂರು: ಬರಗೂರು ರಾಮಚಂದ್ರಪ್ಪ ನಿರ್ದೇಶಿಸಿರುವ ಜನಮಿತ್ರ ಮೂವೀಸ್ ನಿರ್ಮಾಣದ ತಾಯಿ ಕಸ್ತೂರ್ ಗಾಂಧಿ’ ಕನ್ನಡ ಚಿತ್ರ ಮಾರ್ಚ್ 28ರಂದು ಅಮೆಜಾನ್ ಪ್ರೈಮ್ ಒಟಿಟಿಯಲ್ಲಿ ಬಿಡುಗಡೆಯಾಗಲಿದೆ. ಬರಗೂರರ ಕಾದಂಬರಿಯನ್ನು ಆಧರಿಸಿ ಈ ಚಿತ್ರ ನಿರ್ಮಾಣಗೊಂಡಿದೆ. ಕಸ್ತೂರ್ ಬಾ ಅವರನ್ನೇ ಕೇಂದ್ರವಾಗಿಟ್ಟುಕೊಂಡು ನಿರ್ಮಾಣವಾದ ಮೊದಲ ಚಿತ್ರವೆಂಬ ಹೆಗ್ಗಳಿಕೆಗೂ ಇದು ಪಾತ್ರವಾಗಿದೆ. ಕಸ್ತೂರ್ ಬಾ ಅವರ ಬದುಕಿನ ಕೆಲವು ಪ್ರಮುಖ ಘಟನೆಗಳ ಮೂಲಕ ಆದರ್ಶ ಮತ್ತು ಕಟು ವಾಸ್ತವಗಳ ಕಥನವನ್ನು ಈ ಚಿತ್ರದಲ್ಲಿ ಕಟ್ಟಿಕೊಡಲಾಗಿದೆ.

ಬದುಕಿನ ದ್ವಂದ್ವಗಳನ್ನು ಎದುರಿಸುತ್ತಲೇ ಅದನ್ನು ಮೀರುವ ವ್ಯಕ್ತಿತ್ವಗಳಾಗಿ ಕಸ್ತೂರ್ ಬಾ ಮತ್ತು ಗಾಂಧಿಜಿಯವರನ್ನು ಚಿತ್ರಿಸಲಾಗಿದೆ. ಕಸ್ತೂರ್ ಬಾ ಅವರು ತಾಯಿ, ಪತ್ನಿ ಮತ್ತು ಹೋರಾಟಗಾರ್ತಿಯಾಗಿ ಬದುಕನ್ನು ನಿಭಾಯಿಸಿದ ಚರಿತೆಯನ್ನು ಈ ಚಿತ್ರವು ಅನಾವರಣಗೊಳಿಸುತ್ತದೆ. ಇದು ಏಕಕಾಲಕ್ಕೆ ಕಸ್ತೂರ್ ಬಾ ಮತ್ತು ಗಾಂಧಿಜಿ – ಇಬ್ಬರ ವ್ಯಕ್ತಿತ್ವವನ್ನು ಒಳಗೊಂಡ ಚಿತ್ರವಾಗಿದೆ. ತಾಯಿ ಕಸ್ತೂರ್ ಗಾಂಧಿ’ ಚಿತ್ರವು ಕೆಲವು ವಿದೇಶಿ ಅಂತರರಾಷ್ಟ್ರೀಯ ಚಿತ್ರೋತ್ಸವಗಳಿಗೆ ಆಯ್ಕೆಗಾಗಿದ್ದು ಲಾಸ್ ಏಂಜಲೀಸ್ ಚಿತ್ರೋತ್ಸವದಲ್ಲಿ ಉತ್ತಮ ಚಿತ್ರ ಪ್ರಶಸ್ತಿಗೆ ಭಾಜನವಾಗಿದೆ. ಸುರೇಶ್ ಅರಸು ಅವರಿಗೆ ಉತ್ತಮ ಸಂಕಲನಕಾರ ಪ್ರಶಸ್ತಿಯೂ ಬಂದಿದೆ.

ಕಸ್ತೂರ್ ಬಾ ಮತ್ತು ಗಾಂಧಿಜಿಯವರ ಬಾಲ್ಯ, ಯೌವನ ಮತ್ತು ಮುಪ್ಪಿನ ಹಂತಗಳು ಈ ಚಿತ್ರದಲ್ಲಿವೆ. ಕಸ್ತೂರ್ ಬಾ ಪಾತ್ರದಲ್ಲಿ ಹರಿಪ್ರಿಯ ಮತ್ತು ಗಾಂಧಿಯಾಗಿ ಕಿಶೋರ್ ಅಭಿನಯಿಸಿದ್ದಾರೆ. ಶ್ರೀನಾಥ್ ಅವರು ಅಂಬೇಡ್ಕರ್ ಪಾತ್ರದಲ್ಲಿದ್ದಾರೆ. ಮಾಸ್ಟರ್ ಆಕಾಂಕ್ಷ್ ಬರಗೂರು, ಸುಂದರರಾಜು, ಪ್ರಮೀಳಾ ಜೋಷಾಯ್, ರಾಘವ್, ಸುಂದರರಾಜ ಅರಸು, ರೇಖಾ, ವೆಂಕಟರಾಜು, ವತ್ಸಲಾ ಮೋಹನ್, ಕುಮಾರಿ ಸ್ಪಂದನ ಮುಂತಾದವರು ತಾರಾಗಣದಲ್ಲಿದ್ದಾರೆ.

ಸುರೇಶ್ ಅರಸು ಸಂಕಲನ, ನಾಗರಾಜ ಆದವಾನಿ ಛಾಯಾಗ್ರಹಣ, ಶಮಿತಾ ಮಲ್ನಾಡ್ ಸಂಗೀತ ನಿರ್ದೇಶನ ಮತ್ತು ಮೈತ್ರಿಬರಗೂರು ಕಲಾ ನಿರ್ದೇಶನ ಮಾಡಿರುವ ಈ ಚಿತ್ರದ ನಿರ್ಮಾಪಕರು ಗೀತಾ ಬಿ.ಜಿ. ಬರಗೂರರು ಚಿತ್ರಕತೆ, ಸಂಭಾಷಣೆ ಗೀತರಚನೆ ಜೊತೆಗೆ ನಿರ್ದೇಶಿಸಿದ್ದಾರೆ.

Tags: bangaloreKasturbaKasturba GandhiMovie
SendShareTweet
Previous Post

ಕಲಾಗ್ರಾಮ ಲೋಕಾರ್ಪಣೆ, ರಂಗ ಪುರಸ್ಕಾರ, ಅರೆಹೊಳೆ ನಾಟಕೋತ್ಸವ!

Next Post

ನಮ್ಮ ಚುನಾವಣೆಯಲ್ಲಿ ಭಾರತ ಹಸ್ತಕ್ಷೇಪ: ಕೆನಡಾ ಆರೋಪ

Related Posts

‘ಟಾಕ್ಸಿಕ್’ಗೆ ಬೆಂಗಳೂರು ರೆಡ್ ಕಾರ್ಪೆಟ್ ; ಮೊದಲ ದಿನವೇ ಭರ್ಜರಿ ಗಳಿಕೆ.. ಎಷ್ಟು ಕೋಟಿ?
ಸಿನಿಮಾ-ಮನರಂಜನೆ

‘ಟಾಕ್ಸಿಕ್’ಗೆ ಬೆಂಗಳೂರು ರೆಡ್ ಕಾರ್ಪೆಟ್ ; ಮೊದಲ ದಿನವೇ ಭರ್ಜರಿ ಗಳಿಕೆ.. ಎಷ್ಟು ಕೋಟಿ?

ವಿಶ್ವದೆಲ್ಲೆಡೆ ‘ಟಾಕ್ಸಿಕ್’ಗೆ ಭರ್ಜರಿ ಓಪನಿಂಗ್ ; ಮುಗಿಲು ಮುಟ್ಟಿದ ಯಶ್‌ ಫ್ಯಾನ್ಸ್‌ ಸಂಭ್ರಮ!
ಸಿನಿಮಾ-ಮನರಂಜನೆ

ವಿಶ್ವದೆಲ್ಲೆಡೆ ‘ಟಾಕ್ಸಿಕ್’ಗೆ ಭರ್ಜರಿ ಓಪನಿಂಗ್ ; ಮುಗಿಲು ಮುಟ್ಟಿದ ಯಶ್‌ ಫ್ಯಾನ್ಸ್‌ ಸಂಭ್ರಮ!

‘ಟಾಕ್ಸಿಕ್’ ಇವೆಂಟ್‌ನಲ್ಲಿ ಯಶ್ ಭಾಷಣದ ವೇಳೆ ಭಾರಿ ಅನಾಹುತ : ಧ್ವನಿವರ್ಧಕ ವ್ಯವಸ್ಥೆ ಕುಸಿದು ಫ್ಯಾನ್ಸ್‌ಗೆ ಗಾಯ!
ಸಿನಿಮಾ-ಮನರಂಜನೆ

‘ಟಾಕ್ಸಿಕ್’ ಇವೆಂಟ್‌ನಲ್ಲಿ ಯಶ್ ಭಾಷಣದ ವೇಳೆ ಭಾರಿ ಅನಾಹುತ : ಧ್ವನಿವರ್ಧಕ ವ್ಯವಸ್ಥೆ ಕುಸಿದು ಫ್ಯಾನ್ಸ್‌ಗೆ ಗಾಯ!

ರಿಲೀಸ್‌ಗೂ ಮುನ್ನವೇ ಟಾಕ್ಸಿಕ್ ಅಬ್ಬರ.. ಕರ್ನಾಟಕದಲ್ಲಿ ಭರ್ಜರಿ ಅಡ್ವಾನ್ಸ್ ಬುಕ್ಕಿಂಗ್!
ಸಿನಿಮಾ-ಮನರಂಜನೆ

ರಿಲೀಸ್‌ಗೂ ಮುನ್ನವೇ ಟಾಕ್ಸಿಕ್ ಅಬ್ಬರ.. ಕರ್ನಾಟಕದಲ್ಲಿ ಭರ್ಜರಿ ಅಡ್ವಾನ್ಸ್ ಬುಕ್ಕಿಂಗ್!

‘ಫಿನಿಕ್ಸ್’ ಚಿತ್ರದ ವಿವಾದಕ್ಕೆ ನಿರ್ದೇಶಕ ಓಂಪ್ರಕಾಶ್  ತಿರುಗೇಟು
ಸಿನಿಮಾ-ಮನರಂಜನೆ

‘ಫಿನಿಕ್ಸ್’ ಚಿತ್ರದ ವಿವಾದಕ್ಕೆ ನಿರ್ದೇಶಕ ಓಂಪ್ರಕಾಶ್ ತಿರುಗೇಟು

‘ಹಿಂದೂ-ಮುಸ್ಲಿಂ ಮನಸ್ಥಿತಿಯಿಂದ ಹೊರಬನ್ನಿ’: ‘ವಂದೇ ಮಾತರಂ’ ಕುರಿತ ಶರ್ಮಿಳಾ ಟ್ಯಾಗೋರ್ ಹೇಳಿಕೆಗೆ ಕಂಗನಾ ತಿರುಗೇಟು
ಸಿನಿಮಾ-ಮನರಂಜನೆ

‘ಹಿಂದೂ-ಮುಸ್ಲಿಂ ಮನಸ್ಥಿತಿಯಿಂದ ಹೊರಬನ್ನಿ’: ‘ವಂದೇ ಮಾತರಂ’ ಕುರಿತ ಶರ್ಮಿಳಾ ಟ್ಯಾಗೋರ್ ಹೇಳಿಕೆಗೆ ಕಂಗನಾ ತಿರುಗೇಟು

Next Post
ನಮ್ಮ ಚುನಾವಣೆಯಲ್ಲಿ ಭಾರತ ಹಸ್ತಕ್ಷೇಪ: ಕೆನಡಾ ಆರೋಪ

ನಮ್ಮ ಚುನಾವಣೆಯಲ್ಲಿ ಭಾರತ ಹಸ್ತಕ್ಷೇಪ: ಕೆನಡಾ ಆರೋಪ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಟೆಸ್ಟ್ ಕ್ರಿಕೆಟ್ ಭವಿಷ್ಯಕ್ಕೆ ಕುತ್ತು? 3 ದಿನದಲ್ಲಿ ಪಂದ್ಯ ಮುಗಿಯಲು 4 ಪ್ರಮುಖ ಕಾರಣ ನೀಡಿದ ಮೈಕಲ್ ಅಥರ್ಟನ್

ಟೆಸ್ಟ್ ಕ್ರಿಕೆಟ್ ಭವಿಷ್ಯಕ್ಕೆ ಕುತ್ತು? 3 ದಿನದಲ್ಲಿ ಪಂದ್ಯ ಮುಗಿಯಲು 4 ಪ್ರಮುಖ ಕಾರಣ ನೀಡಿದ ಮೈಕಲ್ ಅಥರ್ಟನ್

DMartನಲ್ಲಿ ಡಿಸ್ಕೌಂಟ್ ಪಡೆಯಲು ಯಾವ ದಿನ ಶಾಪಿಂಗ್ ಮಾಡಬೇಕು? ಇಲ್ಲಿದೆ ಸೀಕ್ರೆಟ್

DMartನಲ್ಲಿ ಡಿಸ್ಕೌಂಟ್ ಪಡೆಯಲು ಯಾವ ದಿನ ಶಾಪಿಂಗ್ ಮಾಡಬೇಕು? ಇಲ್ಲಿದೆ ಸೀಕ್ರೆಟ್

ಚೆನ್ನೈ ಸೂಪರ್ ಕಿಂಗ್ಸ್ ಮುಖ್ಯ ಕೋಚ್ ಹುದ್ದೆ ನಿರಾಕರಿಸುವಂತೆ ದಿನೇಶ್ ಕಾರ್ತಿಕ್​ಗೆ ಬದರಿನಾಥ್ ಸಲಹೆ

ಚೆನ್ನೈ ಸೂಪರ್ ಕಿಂಗ್ಸ್ ಮುಖ್ಯ ಕೋಚ್ ಹುದ್ದೆ ನಿರಾಕರಿಸುವಂತೆ ದಿನೇಶ್ ಕಾರ್ತಿಕ್​ಗೆ ಬದರಿನಾಥ್ ಸಲಹೆ

ಗುರುತು ಪತ್ತೆಯಾಗದ ಮೃತದೇಹಗಳನ್ನು ಹೂಳಲು ನೇಪಾಳ ನಿರ್ಧಾರ : ಭವಿಷ್ಯದಲ್ಲಿ ಗುರುತಿಸುವುದು ಹೇಗೆ?

ಗುರುತು ಪತ್ತೆಯಾಗದ ಮೃತದೇಹಗಳನ್ನು ಹೂಳಲು ನೇಪಾಳ ನಿರ್ಧಾರ : ಭವಿಷ್ಯದಲ್ಲಿ ಗುರುತಿಸುವುದು ಹೇಗೆ?

Recent News

ಟೆಸ್ಟ್ ಕ್ರಿಕೆಟ್ ಭವಿಷ್ಯಕ್ಕೆ ಕುತ್ತು? 3 ದಿನದಲ್ಲಿ ಪಂದ್ಯ ಮುಗಿಯಲು 4 ಪ್ರಮುಖ ಕಾರಣ ನೀಡಿದ ಮೈಕಲ್ ಅಥರ್ಟನ್

ಟೆಸ್ಟ್ ಕ್ರಿಕೆಟ್ ಭವಿಷ್ಯಕ್ಕೆ ಕುತ್ತು? 3 ದಿನದಲ್ಲಿ ಪಂದ್ಯ ಮುಗಿಯಲು 4 ಪ್ರಮುಖ ಕಾರಣ ನೀಡಿದ ಮೈಕಲ್ ಅಥರ್ಟನ್

DMartನಲ್ಲಿ ಡಿಸ್ಕೌಂಟ್ ಪಡೆಯಲು ಯಾವ ದಿನ ಶಾಪಿಂಗ್ ಮಾಡಬೇಕು? ಇಲ್ಲಿದೆ ಸೀಕ್ರೆಟ್

DMartನಲ್ಲಿ ಡಿಸ್ಕೌಂಟ್ ಪಡೆಯಲು ಯಾವ ದಿನ ಶಾಪಿಂಗ್ ಮಾಡಬೇಕು? ಇಲ್ಲಿದೆ ಸೀಕ್ರೆಟ್

ಚೆನ್ನೈ ಸೂಪರ್ ಕಿಂಗ್ಸ್ ಮುಖ್ಯ ಕೋಚ್ ಹುದ್ದೆ ನಿರಾಕರಿಸುವಂತೆ ದಿನೇಶ್ ಕಾರ್ತಿಕ್​ಗೆ ಬದರಿನಾಥ್ ಸಲಹೆ

ಚೆನ್ನೈ ಸೂಪರ್ ಕಿಂಗ್ಸ್ ಮುಖ್ಯ ಕೋಚ್ ಹುದ್ದೆ ನಿರಾಕರಿಸುವಂತೆ ದಿನೇಶ್ ಕಾರ್ತಿಕ್​ಗೆ ಬದರಿನಾಥ್ ಸಲಹೆ

ಗುರುತು ಪತ್ತೆಯಾಗದ ಮೃತದೇಹಗಳನ್ನು ಹೂಳಲು ನೇಪಾಳ ನಿರ್ಧಾರ : ಭವಿಷ್ಯದಲ್ಲಿ ಗುರುತಿಸುವುದು ಹೇಗೆ?

ಗುರುತು ಪತ್ತೆಯಾಗದ ಮೃತದೇಹಗಳನ್ನು ಹೂಳಲು ನೇಪಾಳ ನಿರ್ಧಾರ : ಭವಿಷ್ಯದಲ್ಲಿ ಗುರುತಿಸುವುದು ಹೇಗೆ?

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಟೆಸ್ಟ್ ಕ್ರಿಕೆಟ್ ಭವಿಷ್ಯಕ್ಕೆ ಕುತ್ತು? 3 ದಿನದಲ್ಲಿ ಪಂದ್ಯ ಮುಗಿಯಲು 4 ಪ್ರಮುಖ ಕಾರಣ ನೀಡಿದ ಮೈಕಲ್ ಅಥರ್ಟನ್

ಟೆಸ್ಟ್ ಕ್ರಿಕೆಟ್ ಭವಿಷ್ಯಕ್ಕೆ ಕುತ್ತು? 3 ದಿನದಲ್ಲಿ ಪಂದ್ಯ ಮುಗಿಯಲು 4 ಪ್ರಮುಖ ಕಾರಣ ನೀಡಿದ ಮೈಕಲ್ ಅಥರ್ಟನ್

DMartನಲ್ಲಿ ಡಿಸ್ಕೌಂಟ್ ಪಡೆಯಲು ಯಾವ ದಿನ ಶಾಪಿಂಗ್ ಮಾಡಬೇಕು? ಇಲ್ಲಿದೆ ಸೀಕ್ರೆಟ್

DMartನಲ್ಲಿ ಡಿಸ್ಕೌಂಟ್ ಪಡೆಯಲು ಯಾವ ದಿನ ಶಾಪಿಂಗ್ ಮಾಡಬೇಕು? ಇಲ್ಲಿದೆ ಸೀಕ್ರೆಟ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat