ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ಚಿನ್ನ ಕಳ್ಳಸಾಗಣೆಗೆ ಹಣ ವರ್ಗಾವಣೆ; ರನ್ಯಾ ತಪ್ಪೊಪ್ಪಿಗೆ

March 25, 2025
Share on WhatsappShare on FacebookShare on Twitter

ಡಿಆರ್​​ಐ ಪರ ವಕೀಲ ಮಧು ರಾವ್ ಕೋರ್ಟ್​ಗೆ ಮಾಹಿತಿ ನೀಡಿದ್ದು, ಆರೋಪಿ ರನ್ಯಾ ಅನಧಿಕೃತ ಮಾರ್ಗಗಳ ಮೂಲಕ ಹಣಕಾಸು ವ್ಯವಹಾರ ನಡೆಸಿದ್ದನ್ನು ಒಪ್ಪಿಕೊಂಡಿದ್ದಾರೆ ಎಂದು ವಾದಿಸಿದ್ದಾರೆ.

ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧಿತರಾಗಿರುವ ನಟಿ ರನ್ಯಾ ರಾವ್, ಬಂಗಾರ ಖರೀದಿಗೆ ಹವಾಲಾ ಮಾರ್ಗಗಳ ಮೂಲಕ ದುಬೈಗೆ ಹಣ ವರ್ಗಾಯಿಸಲಾಗಿದೆ ಎಂದು ತಪ್ಪೊಪ್ಪಿಕೊಂಡಿದ್ದಾರೆ ಎಂಬುದಾಗಿ ಡಿಆರ್​ಐ ಪರ ವಕೀಲರು ಕೋರ್ಟ್​ಗೆ ತಿಳಿಸಿದ್ದಾರೆ. ರನ್ಯಾ ಜಾಮೀನು ಅರ್ಜಿಯ ವಿಚಾರಣೆ 64ನೇ ಸಿಸಿಎಚ್​ ಸೆಷನ್ಸ್ ಕೋರ್ಟ್​​ನಲ್ಲಿ ಮಂಗಳವಾರ (ಮಾರ್ಚ್​25) ನಡೆದಿದ್ದು, ತೀರ್ಪನ್ನು 27ಕ್ಕೆ ಕಾಯ್ದಿರಿಸಲಾಗಿದೆ.
ಡಿಆರ್​​ಐ ಪರ ವಕೀಲ ಮಧು ರಾವ್ ಕೋರ್ಟ್​ಗೆ ಮಾಹಿತಿ ನೀಡಿದ್ದು, ಆರೋಪಿ ರನ್ಯಾ ಅನಧಿಕೃತ ಮಾರ್ಗಗಳ ಮೂಲಕ ಹಣಕಾಸು ವ್ಯವಹಾರ ನಡೆಸಿದ್ದನ್ನು ಒಪ್ಪಿಕೊಂಡಿದ್ದಾರೆ ಎಂದು ವಾದಿಸಿದ್ದಾರೆ. ರನ್ಯಾ ರಾವ್ ಮಾರ್ಚ್ 3ರಂದು ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 14.2 ಕೆ.ಜಿ ಚಿನ್ನದೊಂದಿಗೆ ಬಂಧನಕ್ಕೆ ಒಳಗಾಗಿದ್ದು.

ಹವಾಲಾ ವ್ಯವಹಾರದ ಒಪ್ಪಿಗೆ
ದುಬೈನಿಂದ ಚಿನ್ನ ಖರೀದಿಸಲು ದುಬೈಗೆ ಅಕ್ರಮವಾಗಿ ಹಣ ರವಾನಿಸಲಾಗಿದ್ದು., ಅಲ್ಲಿ ಚಿನ್ನ ಖರೀದಿಸುವ ಒಂದು ದೊಡ್ಡ ಜಾಲವೇ ಇದರಲ್ಲಿ ಭಾಗಿಯಾಗಿದೆ ಎಂದು ಡಿಆರ್​ಐ ವಕೀಲರು ಕೋರ್ಟ್‌ಗೆ ತಿಳಿಸಿದ್ದಾರೆ. ಅವರ ತಪ್ಪೊಪ್ಪಿಗೆ ಪ್ರಕರಣದ ಗಂಭೀರತೆಯನ್ನು ಇನ್ನಷ್ಟು ಹೆಚ್ಚಿಸಿದ್ದು ಜಾಮೀನು ನೀಡಬಾರದು ಎಂದು ವಾದಿಸಿದ್ದಾರೆ.

ನ್ಯಾಯಾಂಗ ತನಿಖೆಗೆ ಆದೇಶ
ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಅಧಿಕಾರಿಗಳು, ಈ ವಿಷಯದಲ್ಲಿ ಆರ್ಥಿಕ ಅಕ್ರಮಗಳ ವ್ಯಾಪ್ತಿ ಮತ್ತು ಕಾನೂನು ಉಲ್ಲಂಘನೆಗಳನ್ನು ಪರಿಶೀಲಿಸಲು ನ್ಯಾಯಾಂಗ ತನಿಖೆಗೆ ಮುಂದಾಗಿದೆ. ಈ ಸಂಬಂಧ ನೋಟಿಸ್ ಜಾರಿ ಮಾಡಲಾಗಿದೆ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ತನಿಖೆಯ ಹಿನ್ನೆಲೆ
ರನ್ಯಾ ರಾವ್ ಅವರು ದುಬೈಗೆ ಆಗಾಗ್ಗೆ ಪ್ರಯಾಣಿಸುತ್ತಿದ್ದರು ಎಂಬ ಮಾಹಿತಿ ಸಿಕ್ಕಿದ ಹಿನ್ನೆಲೆಯಲ್ಲಿ ಡಿಆರ್​ಐ ಅಧಿಕಾರಿಗಳು ದಾಳಿ ಮಾಡಿ ಬಂಧಿಸಿದ್ದರು. ರನ್ಯಾ 2023ರಿಂದ 2025ರವರೆಗೆ 52 ಬಾರಿ ದುಬೈಗೆ ಭೇಟಿ ನೀಡಿದ್ದರು. ಅದರಲ್ಲಿ 45 ಒಂದೇ ದಿನದ ಪ್ರಯಾಣಗಳಾಗಿದ್ದವು. ಪದೇ ಪದೆ ಪ್ರಯಾಣ ಮಾಡುವುದರ ಹಿನ್ನೆಲೆಯಲ್ಲಿ ಡಿಆರ್​ಐ ಅಧಿಕಾರಿಗಳು ಅವರ ಮೇಲೆ ಕಣ್ಣಿಟ್ಟಿದ್ದರು. ಮಾರ್ಚ್ 3ರಂದು ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಅವರನ್ನು ತಡೆದಾಗ, ಜೀನ್ಸ್ ಪ್ಯಾಂಟ್​ನ ಪಾಕೆಟ್, ಶೂಗಳಲ್ಲಿ ಮತ್ತು ತೊಡೆಯ ಭಾಗದಲ್ಲಿ ಕ್ರೇಪ್ ಬ್ಯಾಂಡೇಜ್‌ ಕಟ್ಟಿ ಚಿನ್ನ ಸಾಗಿಸುತ್ತಿದ್ದದ್ದು ಪತ್ತೆಯಾಗಿತ್ತು. ಬಳಿಕ ಅವರ ಮನೆಯಲ್ಲಿ ಶೋಧ ನಡೆಸಿದಾಗ ರೂ. 2.06 ಕೋಟಿ ಮೌಲ್ಯದ ಚಿನ್ನಾಭರಣ ಮತ್ತು ರೂ. 2.67 ಕೋಟಿ ರೂಪಾಯಿ ಸಿಕ್ಕಿತ್ತು.

ಕಾನೂನು ಹೋರಾಟ
ರನ್ಯಾ ರಾವ್ ಅವರ ಜಾಮೀನು ಅರ್ಜಿಯನ್ನು ಈ ಹಿಂದೆ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯವು ತಿರಸ್ಕರಿಸಿದೆ. ಡಿಆರ್​ಐ ವಕೀಲರು, ರನ್ಯಾ ಅವರು ದುಬೈ ವಾಸದ ಗುರುತಿನ ಚೀಟಿ ಹೊಂದಿರುವ ಕಾರಣ ಪರಾರಿಯಾಗುವ ಸಾಧ್ಯತೆ ಇದೆ ಎಂದು ವಾದಿಸಿದ್ದರು. ಈ ಪ್ರಕರಣದಲ್ಲಿ ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ ಅಂಶಗಳು ಮತ್ತು ಅಂತಾರಾಷ್ಟ್ರೀಯ ಸಂಪರ್ಕಗಳು ಇರುವುದರಿಂದ ಜಾಮೀನು ನೀಡಬಾರದು ಎಂದು ಪ್ರತಿಪಾದಿಸಿದ್ದರು.

ಉಳಿದವರಿಗೂ ಸಮಸ್ಯೆ
ಈ ಪ್ರಕರಣದಲ್ಲಿ ರನ್ಯಾ ರಾವ್ ಅವರ ಗಂಡ ಜತಿನ್ ಹುಕ್ಕೇರಿ ಮತ್ತು ಮಲತಂದೆ ಕೆ. ರಾಮಚಂದ್ರ ರಾವ್ (ಡಿಜಿಪಿ ಶ್ರೇಣಿಯ ಅಧಿಕಾರಿ) ಅವರನ್ನೂ ತನಿಖೆಗೆ ಒಳಪಡಿಸಲಾಗಿದೆ. ರಾಮಚಂದ್ರ ರಾವ್ ಅವರು ತಮ್ಮ ಮಲಮಗಳ ಚಟುವಟಿಕೆಗಳ ಬಗ್ಗೆ ಅರಿವಿರಲಿಲ್ಲ ಎಂದು ಹೇಳಿದ್ದರೂ, ಅವರ ಹುದ್ದೆಯ ಪ್ರಭಾವ ಬಳಸಿಕೊಂಡು ಪ್ರೋಟೋಕಾಲ್ ಸೌಲಭ್ಯಗಳನ್ನು ರನ್ಯಾ ಪಡೆದಿರುವುದು ಖಚಿತವಾಗಿದೆ. ಪ್ರಕರಣದಲ್ಲಿ ತರುಣ್ ರಾಜು ಎಂಬಾತ ಎರಡನೇ ಆರೋಪಿಯಾಗಿದ್ದಾನೆ.

ಮುಂದಿನ ಹೆಜ್ಜೆಗಳು
ಪ್ರಸ್ತುತ ಡಿಆರ್​ಐ, ಜಾರಿ ನಿರ್ದೇಶನಾಲಯ (ED), ಮತ್ತು ಕೇಂದ್ರೀಯ ತನಿಖಾ ದಳ (CBI) ಸೇರಿದಂತೆ ಮೂರು ಸಂಸ್ಥೆಗಳು ಈ ಪ್ರಕರಣವನ್ನು ತನಿಖೆ ಮಾಡುತ್ತಿವೆ. ಹವಾಲಾ ಜಾಲದ ಮೂಲವನ್ನು ಪತ್ತೆಹಚ್ಚುವುದು ಮತ್ತು ಈ ಸಂಘಟನೆಯ ಹಿಂದಿರುವ ಮಾಸ್ಟರ್‌ಮೈಂಡ್‌ಗಳನ್ನು ಬಂಧಿಸುವುದು ತನಿಖೆಯ ಪ್ರಮುಖ ಗುರಿಯಾಗಿದೆ. ಈ ಪ್ರಕರಣವು ಭಾರತದ ಆರ್ಥಿಕ ವ್ಯವಸ್ಥೆ ಮತ್ತು ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ ಗಂಭೀರ ವಿಷಯವಾಗಿ ಪರಿಗಣಿಸಲ್ಪಟ್ಟಿದೆ.

Tags: CourtDRIGoldRanyaRao
SendShareTweet
Previous Post

ಬಿಜೆಪಿಯಿಂದ ‘ಸೌಗತ್-ಎ-ಮೋದಿ’, ರಂಜಾನ್ ಹಬ್ಬಕ್ಕೆ 32 ಲಕ್ಷ ಮುಸ್ಲಿಮರಿಗೆ ಕಿಟ್ ವಿತರಣೆ

Next Post

ಲೇಖಕ ಎಂ. ಜಯಪ್ರಕಾಶ್ ಅವರ “ನಾ ಕಂಡಂತೆ” ಪುಸ್ತಕ ಬಿಡುಗಡೆ

Related Posts

ನ್ಯಾಯ ಕೇಳ್ತಿದ್ದಾರೆ ‘ತುಪ್ಪದ ರಾಣಿ’ ರಾಗಿಣಿ..!
ಸಿನಿಮಾ-ಮನರಂಜನೆ

ನ್ಯಾಯ ಕೇಳ್ತಿದ್ದಾರೆ ‘ತುಪ್ಪದ ರಾಣಿ’ ರಾಗಿಣಿ..!

ನಾಳೆ ವಿಶ್ವದಾದ್ಯಂತ ‘ಜನನಾಯಗನ್’ ರಿಲೀಸ್ ; ಮೊದಲ ದಿನವೇ 100 ಕೋಟಿ ಕ್ಲಬ್ ಟಾರ್ಗೆಟ್!
ಸಿನಿಮಾ-ಮನರಂಜನೆ

ನಾಳೆ ವಿಶ್ವದಾದ್ಯಂತ ‘ಜನನಾಯಗನ್’ ರಿಲೀಸ್ ; ಮೊದಲ ದಿನವೇ 100 ಕೋಟಿ ಕ್ಲಬ್ ಟಾರ್ಗೆಟ್!

ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ಸಿನಿ ತಾರೆಯರ ಬಲ : ‘ಜನರ ದನಿಯೇ ದೇವರ ದನಿ’ ಎಂದ ನಟ-ನಟಿಯರು!
ಸಿನಿಮಾ-ಮನರಂಜನೆ

ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ಸಿನಿ ತಾರೆಯರ ಬಲ : ‘ಜನರ ದನಿಯೇ ದೇವರ ದನಿ’ ಎಂದ ನಟ-ನಟಿಯರು!

‘ಬಾಸ್’ ಆಟಕ್ಕಿಲ್ಲ ಅಡ್ಡಿ ಆತಂಕ..!
ಸಿನಿಮಾ-ಮನರಂಜನೆ

‘ಬಾಸ್’ ಆಟಕ್ಕಿಲ್ಲ ಅಡ್ಡಿ ಆತಂಕ..!

‘ಲೂಸ್ ಮಾದ’-‘ಆಕ್ಷನ್-ಪ್ರಿನ್ಸ್’ ಸ್ನೇಹ ‘ಫಾರೆವರ್’
ಸಿನಿಮಾ-ಮನರಂಜನೆ

‘ಲೂಸ್ ಮಾದ’-‘ಆಕ್ಷನ್-ಪ್ರಿನ್ಸ್’ ಸ್ನೇಹ ‘ಫಾರೆವರ್’

ರೀನಾ, ಕಿರಣ್, ಗೌರಿ ಯಾರೂ ಮತಾಂತರಗೊಂಡಿಲ್ಲ – ‘ಲವ್ ಜಿಹಾದ್’ ಆರೋಪ ತಿರಸ್ಕರಿಸಿದ ಅಮೀರ್ ಖಾನ್!
ಸಿನಿಮಾ-ಮನರಂಜನೆ

ರೀನಾ, ಕಿರಣ್, ಗೌರಿ ಯಾರೂ ಮತಾಂತರಗೊಂಡಿಲ್ಲ – ‘ಲವ್ ಜಿಹಾದ್’ ಆರೋಪ ತಿರಸ್ಕರಿಸಿದ ಅಮೀರ್ ಖಾನ್!

Next Post
ಲೇಖಕ ಎಂ. ಜಯಪ್ರಕಾಶ್ ಅವರ “ನಾ ಕಂಡಂತೆ” ಪುಸ್ತಕ ಬಿಡುಗಡೆ

ಲೇಖಕ ಎಂ. ಜಯಪ್ರಕಾಶ್ ಅವರ "ನಾ ಕಂಡಂತೆ" ಪುಸ್ತಕ ಬಿಡುಗಡೆ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಟೈರ್ ಬ್ಲಾಸ್ಟ್‌ ಆಗಿ KSRTC ಬಸ್ ಪಲ್ಟಿ : ಮಹಿಳೆ ಸಾವು.. ಹಲವರಿಗೆ ಗಾಯ!

ಟೈರ್ ಬ್ಲಾಸ್ಟ್‌ ಆಗಿ KSRTC ಬಸ್ ಪಲ್ಟಿ : ಮಹಿಳೆ ಸಾವು.. ಹಲವರಿಗೆ ಗಾಯ!

ಸೌಜನ್ಯ ಅತ್ಯಾಚಾರ, ಕೊಲೆ ಕೇಸ್ ; ಮರು ತನಿಖೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್!

ಸೌಜನ್ಯ ಅತ್ಯಾಚಾರ, ಕೊಲೆ ಕೇಸ್ ; ಮರು ತನಿಖೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್!

ಅನುಮಾನಗಳಿದ್ದಾಗಲೆಲ್ಲ ಆಶಿಶ್ ನೆಹ್ರಾ ಅವರನ್ನೇ ಕೇಳುತ್ತೇನೆ : ಯುವ ವೇಗಿ ಅಶೋಕ್ ಶರ್ಮಾ

ಅನುಮಾನಗಳಿದ್ದಾಗಲೆಲ್ಲ ಆಶಿಶ್ ನೆಹ್ರಾ ಅವರನ್ನೇ ಕೇಳುತ್ತೇನೆ : ಯುವ ವೇಗಿ ಅಶೋಕ್ ಶರ್ಮಾ

ಪಿಕ್‌ಆ್ಯಕ್ಸ್ ಪರ್ವತಕ್ಕೆ ಇರಾನ್ ಪರಮಾಣು ಸೆಂಟ್ರಿಫ್ಯೂಜ್‌ಗಳ ಸ್ಥಳಾಂತರ!

ಪಿಕ್‌ಆ್ಯಕ್ಸ್ ಪರ್ವತಕ್ಕೆ ಇರಾನ್ ಪರಮಾಣು ಸೆಂಟ್ರಿಫ್ಯೂಜ್‌ಗಳ ಸ್ಥಳಾಂತರ!

Recent News

ಟೈರ್ ಬ್ಲಾಸ್ಟ್‌ ಆಗಿ KSRTC ಬಸ್ ಪಲ್ಟಿ : ಮಹಿಳೆ ಸಾವು.. ಹಲವರಿಗೆ ಗಾಯ!

ಟೈರ್ ಬ್ಲಾಸ್ಟ್‌ ಆಗಿ KSRTC ಬಸ್ ಪಲ್ಟಿ : ಮಹಿಳೆ ಸಾವು.. ಹಲವರಿಗೆ ಗಾಯ!

ಸೌಜನ್ಯ ಅತ್ಯಾಚಾರ, ಕೊಲೆ ಕೇಸ್ ; ಮರು ತನಿಖೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್!

ಸೌಜನ್ಯ ಅತ್ಯಾಚಾರ, ಕೊಲೆ ಕೇಸ್ ; ಮರು ತನಿಖೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್!

ಅನುಮಾನಗಳಿದ್ದಾಗಲೆಲ್ಲ ಆಶಿಶ್ ನೆಹ್ರಾ ಅವರನ್ನೇ ಕೇಳುತ್ತೇನೆ : ಯುವ ವೇಗಿ ಅಶೋಕ್ ಶರ್ಮಾ

ಅನುಮಾನಗಳಿದ್ದಾಗಲೆಲ್ಲ ಆಶಿಶ್ ನೆಹ್ರಾ ಅವರನ್ನೇ ಕೇಳುತ್ತೇನೆ : ಯುವ ವೇಗಿ ಅಶೋಕ್ ಶರ್ಮಾ

ಪಿಕ್‌ಆ್ಯಕ್ಸ್ ಪರ್ವತಕ್ಕೆ ಇರಾನ್ ಪರಮಾಣು ಸೆಂಟ್ರಿಫ್ಯೂಜ್‌ಗಳ ಸ್ಥಳಾಂತರ!

ಪಿಕ್‌ಆ್ಯಕ್ಸ್ ಪರ್ವತಕ್ಕೆ ಇರಾನ್ ಪರಮಾಣು ಸೆಂಟ್ರಿಫ್ಯೂಜ್‌ಗಳ ಸ್ಥಳಾಂತರ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಟೈರ್ ಬ್ಲಾಸ್ಟ್‌ ಆಗಿ KSRTC ಬಸ್ ಪಲ್ಟಿ : ಮಹಿಳೆ ಸಾವು.. ಹಲವರಿಗೆ ಗಾಯ!

ಟೈರ್ ಬ್ಲಾಸ್ಟ್‌ ಆಗಿ KSRTC ಬಸ್ ಪಲ್ಟಿ : ಮಹಿಳೆ ಸಾವು.. ಹಲವರಿಗೆ ಗಾಯ!

ಸೌಜನ್ಯ ಅತ್ಯಾಚಾರ, ಕೊಲೆ ಕೇಸ್ ; ಮರು ತನಿಖೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್!

ಸೌಜನ್ಯ ಅತ್ಯಾಚಾರ, ಕೊಲೆ ಕೇಸ್ ; ಮರು ತನಿಖೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat