ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು ನಗರ

ಬೇಡಿಕೆ ಈಡೇರದಿದ್ದರೆ ಗಾರ್ಬೇಜ್ ಬೆಂಗಳೂರು ಆಗುತ್ತದೆ!

March 26, 2025
Share on WhatsappShare on FacebookShare on Twitter

ಬೆಂಗಳೂರು: ಬಿಬಿಎಂಪಿ ಕಚೇರಿ ಎದುರು ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಸದ ಲಾರಿ ಚಾಲಕರು ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮುಖಂಡ ತ್ಯಾಗರಾಜ್ ಮಾತನಾಡಿ, ಚಾಲಕರು, ಸಹಾಯಕರ ಕೆಲಸ ಖಾಯಂ ಮಾಡಬೇಕೆಂದು ಆಗ್ರಹಿಸಿ ಹೋರಾಟ ನಡೆಸುತ್ತಿದ್ದೇವೆ. ನಾವು ಈ ಹಿಂದೆ ನಮ್ಮ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿ ಡಿ. 2ರಂದು ಉಪವಾಸ ಸತ್ಯಾಗ್ರಹ ಹಮ್ಮಿಕೊಂಡಿದ್ದೇವು. ಡಿ. 3ರಂದು ನಮ್ಮ ಬೇಡಿಕೆ ಈಡೇರಿಸುವುದಾಗಿ ಭರವಸೆ ನೀಡಿದ್ದರು. ಬೆಳಗಾವಿ ಅಧಿವೇಶನ ಮುಗಿದ ನಂತರ ಕ್ರಮ ವಹಿಸಲಾಗುವುದು ಎಂದು ಭರವಸೆ ನೀಡಿದ್ದರು. ಆದರೆ, ಬೆಳಗಾವಿ ಅಧಿವೇಶನ ಮುಗಿದು ನಾಲ್ಕು ತಿಂಗಳು ಕಳೆದಿವೆ. ಆದರೂ ನಮ್ಮ ಬೇಡಿಕೆ ಈಡೇರಿಸಿಲ್ಲ ಎಂದು ಆರೋಪಿಸಿದ್ದಾರೆ.

ಈಗ ಮತ್ತೆ ಹೋರಾಟ ಆರಂಭಿಸಿದ್ದೇವೆ. ನಾಳೆ ಬಿಬಿಎಂಪಿ ಬಜೆಟ್ ಇದೆ. ಈ ಬಜೆಟ್ ನಲ್ಲಿ ನಮ್ಮ ಚಾಲಕರನ್ನು ಖಾಯಂ ಮಾಡಿಕೊಳ್ಳುವುದು ಸೇರಿದಂತೆ ಎಲ್ಲ ಬೇಡಿಕೆಗಳನ್ನು ಈಡೇರಿಸಬೇಕು. ಪ್ರತಿ ನಿತ್ಯ ನಗರದ ಕಸ ತೆಗೆಯುವವರ ಕಷ್ಟಗಳನ್ನೇ ಬಿಬಿಎಂಪಿ ಕೇಳುತ್ತಿಲ್ಲ. ಚಾಲಕರಿಗೆ ಕೇವಲ 9 ಸಾವಿರ ಸಂಬಳ ನೀಡಲಾಗುತ್ತಿದೆ. ಈ ಕನಿಷ್ಠ ಸಂಬಳದಲ್ಲಿ ಬದುಕು ಸಾಗಿಸಲು ಆಗುವುದಿಲ್ಲ. ಕಳೆದ 4 ತಿಂಗಳಲ್ಲಿ 12 ಜನರು ಸಾವನ್ನಪ್ಪಿದ್ದಾರೆ. ನಮ್ಮ ಕಷ್ಟ ಆಲಿಸುವ ಕಾರ್ಯ ಮಾಡುತ್ತಿಲ್ಲ. ಇಂದು ಸಂಜೆ ಒಳಗೆ ನಮ್ಮ ಬೇಡಿಕೆ ಕುರಿತು ತೀರ್ಮಾನ ಕೈಗೊಳ್ಳಬೇಕು. ಇಲ್ಲವಾದರೆ, ನಾಳೆಯಿಂದ ಉಗ್ರ ಹೋರಾಟ ನಡೆಸುತ್ತೇವೆ. ಬೇಡಿಕೆ ಈಡೇರದಿದ್ದರೆ ನಾಳೆ ನಗರದಲ್ಲಿ 5,300 ವಾಹನ, 700 ಲಾರಿಗಳು ನಿಲ್ಲುತ್ತವೆ. ಕಸ ತೆಗೆಯುವುದಿಲ್ಲ ಎಂದು ಹೇಳಿದ್ದಾರೆ.

Tags: BBMPDriverGarbage CityPoliceProtest
SendShareTweet
Previous Post

ಟ್ರ್ಯಾಕ್ಟರ್ ಹರಿದು ಮಗು ಬಲಿ

Next Post

ರಜತ್, ವಿನಯ್ ಬೆನ್ನಲ್ಲೇ ಮತ್ತೋರ್ವ ಬಿಗ್ ಬಾಸ್ ಸ್ಪರ್ಧಿ ವಿರುದ್ಧ ದೂರು!

Related Posts

ಒಡಹುಟ್ಟಿದ ಅಕ್ಕಳನ್ನೇ ಕೊಚ್ಚಿ ಕೊಲೆಗೈದ ಕಿರಾತಕ ತಮ್ಮ.. ಬೆಚ್ಚಿಬಿದ್ದ ಹಾವೇರಿ ಜನ!
ಹಾವೇರಿ

ಒಡಹುಟ್ಟಿದ ಅಕ್ಕಳನ್ನೇ ಕೊಚ್ಚಿ ಕೊಲೆಗೈದ ಕಿರಾತಕ ತಮ್ಮ.. ಬೆಚ್ಚಿಬಿದ್ದ ಹಾವೇರಿ ಜನ!

ಕಿರಿಮಂಜೇಶ್ವರದಲ್ಲಿ “ಚಿಣ್ಣರ ಕಲರವ-2026” ಬೇಸಿಗೆ ಶಿಬಿರ ಯಶಸ್ವಿ
ಉಡುಪಿ

ಕಿರಿಮಂಜೇಶ್ವರದಲ್ಲಿ “ಚಿಣ್ಣರ ಕಲರವ-2026” ಬೇಸಿಗೆ ಶಿಬಿರ ಯಶಸ್ವಿ

GBDA ಯೋಜನೆಯಲ್ಲಿ ಭಾರಿ ಅಕ್ರಮ ಆರೋಪ – ಬೆಂಗಳೂರು ದಕ್ಷಿಣ DC ವಿರುದ್ದ ಕೇಂದ್ರಕ್ಕೆ ದೂರು!
ಬೆಂಗಳೂರು

GBDA ಯೋಜನೆಯಲ್ಲಿ ಭಾರಿ ಅಕ್ರಮ ಆರೋಪ – ಬೆಂಗಳೂರು ದಕ್ಷಿಣ DC ವಿರುದ್ದ ಕೇಂದ್ರಕ್ಕೆ ದೂರು!

ದಾವಣಗೆರೆ : ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ ಕಾರು!
ದಾವಣಗೆರೆ

ದಾವಣಗೆರೆ : ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ ಕಾರು!

ಧಾರವಾಡದಲ್ಲಿ 14 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿದ ದುರುಳ – ಪೋಕ್ಸೋ ಕೇಸ್‌ ದಾಖಲು!
ಧಾರವಾಡ

ಧಾರವಾಡದಲ್ಲಿ 14 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿದ ದುರುಳ – ಪೋಕ್ಸೋ ಕೇಸ್‌ ದಾಖಲು!

ಮನೆಗೆ ನುಗ್ಗಲು ಯತ್ನಿಸಿದ ಕಳ್ಳನ ಹಿಡಿದು ಪೊಲೀಸರಿಗೊಪ್ಪಿಸಿದ ಮಾಲೀಕ!
ವಿಜಯನಗರ

ಮನೆಗೆ ನುಗ್ಗಲು ಯತ್ನಿಸಿದ ಕಳ್ಳನ ಹಿಡಿದು ಪೊಲೀಸರಿಗೊಪ್ಪಿಸಿದ ಮಾಲೀಕ!

Next Post
ರಜತ್, ವಿನಯ್ ಬೆನ್ನಲ್ಲೇ ಮತ್ತೋರ್ವ ಬಿಗ್ ಬಾಸ್ ಸ್ಪರ್ಧಿ ವಿರುದ್ಧ ದೂರು!

ರಜತ್, ವಿನಯ್ ಬೆನ್ನಲ್ಲೇ ಮತ್ತೋರ್ವ ಬಿಗ್ ಬಾಸ್ ಸ್ಪರ್ಧಿ ವಿರುದ್ಧ ದೂರು!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಒಡಹುಟ್ಟಿದ ಅಕ್ಕಳನ್ನೇ ಕೊಚ್ಚಿ ಕೊಲೆಗೈದ ಕಿರಾತಕ ತಮ್ಮ.. ಬೆಚ್ಚಿಬಿದ್ದ ಹಾವೇರಿ ಜನ!

ಒಡಹುಟ್ಟಿದ ಅಕ್ಕಳನ್ನೇ ಕೊಚ್ಚಿ ಕೊಲೆಗೈದ ಕಿರಾತಕ ತಮ್ಮ.. ಬೆಚ್ಚಿಬಿದ್ದ ಹಾವೇರಿ ಜನ!

ನಾಸಿಕ್ TCS ಮತಾಂತರ ಪ್ರಕರಣಕ್ಕೆ ಹೊಸ ಟ್ವಿಸ್ಟ್ : ಚಾಟಿಂಗ್‌ನಲ್ಲಿ ಪತ್ತೆಯಾಯ್ತು ‘ಹನಿಯಾ’ ರಹಸ್ಯ!

ನಾಸಿಕ್ TCS ಮತಾಂತರ ಪ್ರಕರಣಕ್ಕೆ ಹೊಸ ಟ್ವಿಸ್ಟ್ : ಚಾಟಿಂಗ್‌ನಲ್ಲಿ ಪತ್ತೆಯಾಯ್ತು ‘ಹನಿಯಾ’ ರಹಸ್ಯ!

ಪಾಂಡ್ಯ ನಾಯಕತ್ವದ ಬಗ್ಗೆ ಪೊಲಾರ್ಡ್ ಅಸಮಾಧಾನ.. ಬದಲಾವಣೆಯ ಸುಳಿವು?

ಪಾಂಡ್ಯ ನಾಯಕತ್ವದ ಬಗ್ಗೆ ಪೊಲಾರ್ಡ್ ಅಸಮಾಧಾನ.. ಬದಲಾವಣೆಯ ಸುಳಿವು?

ಕಿರಿಮಂಜೇಶ್ವರದಲ್ಲಿ “ಚಿಣ್ಣರ ಕಲರವ-2026” ಬೇಸಿಗೆ ಶಿಬಿರ ಯಶಸ್ವಿ

ಕಿರಿಮಂಜೇಶ್ವರದಲ್ಲಿ “ಚಿಣ್ಣರ ಕಲರವ-2026” ಬೇಸಿಗೆ ಶಿಬಿರ ಯಶಸ್ವಿ

Recent News

ಒಡಹುಟ್ಟಿದ ಅಕ್ಕಳನ್ನೇ ಕೊಚ್ಚಿ ಕೊಲೆಗೈದ ಕಿರಾತಕ ತಮ್ಮ.. ಬೆಚ್ಚಿಬಿದ್ದ ಹಾವೇರಿ ಜನ!

ಒಡಹುಟ್ಟಿದ ಅಕ್ಕಳನ್ನೇ ಕೊಚ್ಚಿ ಕೊಲೆಗೈದ ಕಿರಾತಕ ತಮ್ಮ.. ಬೆಚ್ಚಿಬಿದ್ದ ಹಾವೇರಿ ಜನ!

ನಾಸಿಕ್ TCS ಮತಾಂತರ ಪ್ರಕರಣಕ್ಕೆ ಹೊಸ ಟ್ವಿಸ್ಟ್ : ಚಾಟಿಂಗ್‌ನಲ್ಲಿ ಪತ್ತೆಯಾಯ್ತು ‘ಹನಿಯಾ’ ರಹಸ್ಯ!

ನಾಸಿಕ್ TCS ಮತಾಂತರ ಪ್ರಕರಣಕ್ಕೆ ಹೊಸ ಟ್ವಿಸ್ಟ್ : ಚಾಟಿಂಗ್‌ನಲ್ಲಿ ಪತ್ತೆಯಾಯ್ತು ‘ಹನಿಯಾ’ ರಹಸ್ಯ!

ಪಾಂಡ್ಯ ನಾಯಕತ್ವದ ಬಗ್ಗೆ ಪೊಲಾರ್ಡ್ ಅಸಮಾಧಾನ.. ಬದಲಾವಣೆಯ ಸುಳಿವು?

ಪಾಂಡ್ಯ ನಾಯಕತ್ವದ ಬಗ್ಗೆ ಪೊಲಾರ್ಡ್ ಅಸಮಾಧಾನ.. ಬದಲಾವಣೆಯ ಸುಳಿವು?

ಕಿರಿಮಂಜೇಶ್ವರದಲ್ಲಿ “ಚಿಣ್ಣರ ಕಲರವ-2026” ಬೇಸಿಗೆ ಶಿಬಿರ ಯಶಸ್ವಿ

ಕಿರಿಮಂಜೇಶ್ವರದಲ್ಲಿ “ಚಿಣ್ಣರ ಕಲರವ-2026” ಬೇಸಿಗೆ ಶಿಬಿರ ಯಶಸ್ವಿ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಒಡಹುಟ್ಟಿದ ಅಕ್ಕಳನ್ನೇ ಕೊಚ್ಚಿ ಕೊಲೆಗೈದ ಕಿರಾತಕ ತಮ್ಮ.. ಬೆಚ್ಚಿಬಿದ್ದ ಹಾವೇರಿ ಜನ!

ಒಡಹುಟ್ಟಿದ ಅಕ್ಕಳನ್ನೇ ಕೊಚ್ಚಿ ಕೊಲೆಗೈದ ಕಿರಾತಕ ತಮ್ಮ.. ಬೆಚ್ಚಿಬಿದ್ದ ಹಾವೇರಿ ಜನ!

ನಾಸಿಕ್ TCS ಮತಾಂತರ ಪ್ರಕರಣಕ್ಕೆ ಹೊಸ ಟ್ವಿಸ್ಟ್ : ಚಾಟಿಂಗ್‌ನಲ್ಲಿ ಪತ್ತೆಯಾಯ್ತು ‘ಹನಿಯಾ’ ರಹಸ್ಯ!

ನಾಸಿಕ್ TCS ಮತಾಂತರ ಪ್ರಕರಣಕ್ಕೆ ಹೊಸ ಟ್ವಿಸ್ಟ್ : ಚಾಟಿಂಗ್‌ನಲ್ಲಿ ಪತ್ತೆಯಾಯ್ತು ‘ಹನಿಯಾ’ ರಹಸ್ಯ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat