ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

Micro SIP: ಮ್ಯೂಚುವಲ್ ಫಂಡ್ಸ್ ನಲ್ಲಿ ಮೈಕ್ರೋ ಎಸ್ಐಪಿ: ಹೂಡಿಕೆ ಹೇಗೆ? ಯಾರಿಗೆಲ್ಲ ಅನುಕೂಲ?

March 27, 2025
Share on WhatsappShare on FacebookShare on Twitter

ಬೆಂಗಳೂರು: ಮೊದಲೆಲ್ಲ ಮ್ಯೂಚುವಲ್ ಫಂಡ್ ನಲ್ಲಿ ಹೂಡಿಕೆ ಮಾಡುವುದು ಎಂದರೆ ಶ್ರೀಮಂತರ ಹೂಡಿಕೆ ವಿಧಾನ ಎಂಬ ಮಾತಿತ್ತು. ಲಕ್ಷ ಲಕ್ಷ ರೂಪಾಯಿ ಹೂಡಿಕೆ ಮಾಡಬೇಕು ಎಂಬ ಅಲಿಖಿತ ನಿಯಮವಿತ್ತು. ಆದರೀಗ, ಮ್ಯೂಚುವಲ್ ಫಂಡ್ ಎಸ್ಐಪಿಯು (Micro SIP) ಬಡವರು, ಮಧ್ಯಮ ವರ್ಗದವರೂ ಹೂಡಿಕೆ ಮಾಡುವ ಅವಕಾಶ ಕಲ್ಪಿಸಿದೆ. ಇತ್ತೀಚೆಗಂತೂ ಮಾಸಿಕ 100-250 ರೂ.ವರೆಗೆ ಹೂಡಿಕೆ ಮಾಡುವ ಮೈಕ್ರೋ ಎಸ್ಐಪಿ ಯೋಜನೆಗಳು ಜನಪ್ರಿಯವಾಗುತ್ತಿವೆ. ಹಾಗಾದರೆ, ಯಾರೆಲ್ಲ ಮ್ಯೂಚುವಲ್ ಫಂಡ್ ಮೈಕ್ರೋ ಎಸ್ಐಪಿಯಲ್ಲಿ ಹೂಡಿಕೆ ಮಾಡಬಹುದು? ಲಾಭ ಹೇಗಿರಬಹುದು ಎಂಬುದರ ಲೆಕ್ಕಾಚಾರ ಇಲ್ಲಿದೆ.

ಮೈಕ್ರೋ ಎಸ್ಐಪಿ ಒಂದು ಸಣ್ಣ ಪ್ರಮಾಣದ ಮ್ಯೂಚುವಲ್ ಫಂಡ್ ಹೂಡಿಕೆಯ ಸಾಧನವಾಗಿದೆ. ಪ್ರತಿ ದಿನ, ಪ್ರತಿ ವಾರ ಅಥವಾ ಪ್ರತಿ ತಿಂಗಳು 250 ರೂಪಾಯಿ ಎಸ್ಐಪಿ ಮಾಡಲು ಅವಕಾಶವಿದೆ. ಸದ್ಯ ಎಸ್ಬಿಐ ಬ್ಯಾಲೆನ್ಸ್ಡ್ ಅಡ್ವಾಂಡೇಟ್ ಫಂಡ್ನಲ್ಲಿ ಮೈಕ್ರೊ ಎಸ್ಐಪಿ ಆಯ್ಕೆ ಇದೆ. ಕೆಲ ದಿನಗಳ ಹಿಂದಷ್ಟೇ ಕೋಟಕ್ ಮಹೀಂದ್ರಾ ಬ್ಯಾಂಕ್ ಕೂಡ 250 ರೂ. ಎಸ್ಐಪಿ ಆರಂಭಿಸಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಅವಕಾಶಗಳು ತೆರೆದುಕೊಳ್ಳಲಿವೆ.

ಜನರು ತೊಡಗಿಸಿದ ಹಣವನ್ನು ಷೇರುಪೇಟೆ ಮತ್ತು ಬಾಂಡ್ ನಂತಹ ಡೆಟ್ ಹೂಡಿಕೆಗಳಲ್ಲಿ ಎಸ್ಬಿಐ ಬ್ಯಾಲೆನ್ಸ್ಡ್ ಅಡ್ವಾಂಟೇಜ್ ಫಂಡ್ ಹೂಡಿಕೆ ಮಾಡುವುದರಿಂದ ಮಾರುಕಟ್ಟೆ ಏರಿಳಿತವನ್ನು ಯಶಸ್ವಿಯಾಗಿ ನಿಭಾಯಿಸಲು ಸಾಧ್ಯವಾಗುತ್ತದೆ. ಈ ಫಂಡ್ ನ ಒಂದು ವರ್ಷದ ಗಳಿಕೆ ಶೇ 9.9ರಷ್ಟಿದ್ದು ಮೂರು ವರ್ಷದ ವಾರ್ಷಿಕ ಸರಾಸರಿ ಗಳಿಕೆ ಶೇ.12.69ರಷ್ಟಿದೆ. ಪೇಟಿಎಂ ಸೇರಿ ಹಲವು ಅಗ್ರಿಗೇಟರ್ ಗಳಲ್ಲಿ ಇವುಗಳನ್ನು ಆಯ್ಕೆ ಮಾಡಿಕೊಳ್ಳಬಹುದಾಗಿದೆ.

ಈ ಫಂಡ್ ನ ಡೈರೆಕ್ಟ್ ಪ್ಲಾನ್ ನಲ್ಲಿ (ನೀವೇ ನೇರವಾಗಿ ಹೂಡಿಕೆ ಮಾಡಿದರೆ ಶೇ 0.69ರಷ್ಟು (ಎಕ್ಸ್ ಪೆನ್ಸ್ ರೇಷಿಯೊ) ಕಮಿಷನ್ ಇದೆ. ರೆಗ್ಯುಲರ್ ಫಂಡ್ ನಲ್ಲಿ ಮ್ಯೂಚುವಲ್ ಫಂಡ್ ವಿತರಕರ ಮೂಲಕ ತೊಡಗಿಸಿದರೆ ಶೇ 1.57ರಷ್ಟು (ಎಕ್ಸ್ ಪೆನ್ಸ್ ರೇಷಿಯೊ) ಕಮಿಷನ್ ಕೊಡಬೇಕಾಗುತ್ತದೆ. ಎಸ್ಬಿಐ ಬ್ಯಾಲೆನ್ಸ್ಡ್ ಅಡ್ವಾಂಟೇಜ್ ಫಂಡ್ನಲ್ಲಿ ಹೂಡಿಕೆ ಮಾಡಲು ಸದ್ಯ ಎಸ್ಬಿಐ ಯೊನೊ, ಎಸ್ಬಿಐ ಮ್ಯೂಚುವಲ್ ಫಂಡ್ ಪ್ಲಾಟ್ ಫಾರಂಗಳನ್ನು ಬಳಸಬಹುದಾಗಿದೆ.

ಯಾರಿಗೆ ಈ ಮಾದರಿಯ ಹೂಡಿಕೆ ಅನುಕೂಲ?

ಹೊಸದಾಗಿ ಮ್ಯೂಚುವಲ್ ಫಂಡ್ ನಲ್ಲಿ ಹೂಡಿಕೆ ಮಾಡುವವರಿಗೆ, ಗ್ರಾಮೀಣ ಮತ್ತು ಸಣ್ಣ ಪಟ್ಟಣಗಳಲ್ಲಿ ವಾಸವಿರುವವರಿಗೆ, ವ್ಯಾಪಾರಸ್ಥರಿಗೆ, ಪ್ರತಿದಿನ ಆದಾಯ ಗಳಿಸುವವರಿಗೆ, ಪಾರ್ಟ್ ಟೈಂ ಕೆಲಸ ಮಾಡುವವರಿಗೆ, ಆಟೊ ಚಾಲಕರಿಗೆ, ಕ್ಯಾಬ್ ಚಾಲಕರಿಗೆ, ಕಾಲೇಜು ವಿದ್ಯಾರ್ಥಿಗಳಿಗೆ ಹೀಗೆ ಪ್ರತಿಯೊಬ್ಬರಿಗೂ ಹೂಡಿಕೆ ಮಾಡಲು ಮೈಕ್ರೊ ಎಸ್ಐಪಿ ಅನುಕೂಲಕರವಾಗಿದೆ.

ಮೈಕ್ರೊ ಎಸ್ಐಪಿ ಮೂಲಕ ಹೆಚ್ಚೆಚ್ಚು ಜನರಿಗೆ ಮ್ಯೂಚುವಲ್ ಫಂಡ್ ಹೂಡಿಕೆ ತಲುಪಿಸಲು ಸಾಧ್ಯವಾಗುವ ಜೊತೆಗೆ ಹಣಕಾಸು ನಿರ್ವಹಣೆ ಮತ್ತು ಉಳಿತಾಯದ ಶಿಸ್ತನ್ನು ತರಬಹುದಾಗಿದೆ. ಉದಾಹರಣೆಗೆ ಮುಂದಿನ 25 ವರ್ಷ ಗಳವರೆಗೆ ಪ್ರತಿ ತಿಂಗಳು 250 ರೂ. ಎಸ್ಐಪಿ ಮಾಡಿದರೆ ಶೇ 12ರಷ್ಟು ಗಳಿಕೆ ಲಾಭಾಂಶ ಸಿಕ್ಕರೆ 4.25 ಲಕ್ಷ ರೂ. ಗಳಿಕೆಯಾಗುತ್ತದೆ.

ಗಮನಿಸಿ: ಗಮನಿಸಿ: ಮ್ಯೂಚುವಲ್ ಫಂಡ್ ಮೈಕ್ರೋ ಎಸ್ಐಪಿಗಳು ಕೂಡ ರಿಸ್ಕ್ ಹೊಂದಿರುತ್ತವೆ. ನಾವು ಮೈಕ್ರೋ ಎಸ್ಐಪಿ ಕುರಿತು ನಿಮಗೆ ಮಾಹಿತಿ ನೀಡಿದ್ದೇವೆ ಅಷ್ಟೆ. ಇದು ಎಸ್ಐಪಿ ಮಾಡಲು ಶಿಫಾರಸು ಖಂಡಿತ ಅಲ್ಲ, ಹೂಡಿಕೆ ಮಾಡುವ ಮುನ್ನು ಆರ್ಥಿಕ ತಜ್ಞರ ಸಲಹೆ ಪಡೆಯುವುದನ್ನು ಮರೆಯದಿರಿ.

Tags: bengaloredirect planfundinvestmentMicro SIPMoney
SendShareTweet
Previous Post

ISRO Jobs: ಬೆಂಗಳೂರಿನ ಇಸ್ರೋ ಕಚೇರಿಯಲ್ಲಿ ಜೆಆರ್ ಎಫ್, ರಿಸರ್ಚ್ ಅಸೋಸಿಯೇಟ್ಸ್ ನೇಮಕಕ್ಕೆ ಅರ್ಜಿ ಆಹ್ವಾನ

Next Post

ಬಾಣಂತಿ ಕಳುಹಿಸಿಕೊಡದಿದ್ದಕ್ಕೆ ಸಾರ್ವಜನಿಕವಾಗಿ ಹಲ್ಲೆ?

Related Posts

ಡಿಜಿಟಲ್ ವಂಚನೆ ತಡೆಗೆ ಆರ್‌ಬಿಐ ಐತಿಹಾಸಿಕ ಕ್ರಮ : ಗ್ರಾಹಕರಿಗೆ ಪರಿಹಾರ, 5 ದಿನಗಳೊಳಗೆ ಹಣ ವಾಪಸ್
ಬೆಂಗಳೂರು

ಡಿಜಿಟಲ್ ವಂಚನೆ ತಡೆಗೆ ಆರ್‌ಬಿಐ ಐತಿಹಾಸಿಕ ಕ್ರಮ : ಗ್ರಾಹಕರಿಗೆ ಪರಿಹಾರ, 5 ದಿನಗಳೊಳಗೆ ಹಣ ವಾಪಸ್

ಎನ್​ಸಿಇಆರ್​ಟಿ 6ನೇ ತರಗತಿ ಕನ್ನಡ ಪಠ್ಯಪುಸ್ತಕದ ವಿರುದ್ಧ ಆಕ್ರೋಶ : ಕೇಸರೀಕರಣದ ಆರೋಪ!
ರಾಜ್ಯ

ಎನ್​ಸಿಇಆರ್​ಟಿ 6ನೇ ತರಗತಿ ಕನ್ನಡ ಪಠ್ಯಪುಸ್ತಕದ ವಿರುದ್ಧ ಆಕ್ರೋಶ : ಕೇಸರೀಕರಣದ ಆರೋಪ!

ಪತಂಜಲಿ ಯೋಗ ಸಂಸ್ಥೆ ಸಹಯೋಗದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ
ಬೆಂಗಳೂರು

ಪತಂಜಲಿ ಯೋಗ ಸಂಸ್ಥೆ ಸಹಯೋಗದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಕೆಆರ್ ಪುರಂ ತ್ರಿಬಲ್‌ ಮರ್ಡರ್‌ ಕೇಸ್ | ಆರೋಪಿ ಅರೆಸ್ಟ್‌!
ಬೆಂಗಳೂರು

ಕೆಆರ್ ಪುರಂ ತ್ರಿಬಲ್‌ ಮರ್ಡರ್‌ ಕೇಸ್ | ಆರೋಪಿ ಅರೆಸ್ಟ್‌!

‘ಬಾಸ್’ ಮುಂದಿನ ಭವಿಷ್ಯವೇನು..?
ಬೆಂಗಳೂರು

‘ಬಾಸ್’ ಮುಂದಿನ ಭವಿಷ್ಯವೇನು..?

ಜೆಸಿ ರಸ್ತೆಯ ಸ್ಟೀಲ್ ಬ್ರಿಡ್ಜ್‌ಗೆ ಬ್ರೇಕ್ | ಕಾಂಕ್ರೀಟ್ ಫ್ಲೈಓವರ್‌ಗೆ ಗ್ರೀನ್ ಸಿಗ್ನಲ್
ಬೆಂಗಳೂರು

ಜೆಸಿ ರಸ್ತೆಯ ಸ್ಟೀಲ್ ಬ್ರಿಡ್ಜ್‌ಗೆ ಬ್ರೇಕ್ | ಕಾಂಕ್ರೀಟ್ ಫ್ಲೈಓವರ್‌ಗೆ ಗ್ರೀನ್ ಸಿಗ್ನಲ್

Next Post
ಬಾಣಂತಿ ಕಳುಹಿಸಿಕೊಡದಿದ್ದಕ್ಕೆ ಸಾರ್ವಜನಿಕವಾಗಿ ಹಲ್ಲೆ?

ಬಾಣಂತಿ ಕಳುಹಿಸಿಕೊಡದಿದ್ದಕ್ಕೆ ಸಾರ್ವಜನಿಕವಾಗಿ ಹಲ್ಲೆ?

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಫೋಟೋ ತೆಗೆಯಲು ಹೋಗಿ ಒಂದೇ ಕುಟುಂಬದ ಐವರು ಜಲಸಮಾಧಿ

ಫೋಟೋ ತೆಗೆಯಲು ಹೋಗಿ ಒಂದೇ ಕುಟುಂಬದ ಐವರು ಜಲಸಮಾಧಿ

ಐಸಿಸಿ ರ‍್ಯಾಂಕಿಂಗ್‌ನಲ್ಲಿ ಶುಭ್‌ಮನ್ ಗಿಲ್‌ಗೆ ಬಡ್ತಿ ; ಟೆಸ್ಟ್ ಕ್ರಿಕೆಟ್‌ನಲ್ಲಿ ಮತ್ತೆ ನಂ.1 ಆದ ಜೋ ರೂಟ್

ಐಸಿಸಿ ರ‍್ಯಾಂಕಿಂಗ್‌ನಲ್ಲಿ ಶುಭ್‌ಮನ್ ಗಿಲ್‌ಗೆ ಬಡ್ತಿ ; ಟೆಸ್ಟ್ ಕ್ರಿಕೆಟ್‌ನಲ್ಲಿ ಮತ್ತೆ ನಂ.1 ಆದ ಜೋ ರೂಟ್

ಬ್ಯಾಂಕ್‌ಗಳಲ್ಲಿನ ಎಐಗೆ ‘ಕಿಲ್ ಸ್ವಿಚ್’ ಕಡ್ಡಾಯ? RBI ಹೊಸ ಕರಡು ನಿಯಮ ಶೀಘ್ರ ಜಾರಿ

ಬ್ಯಾಂಕ್‌ಗಳಲ್ಲಿನ ಎಐಗೆ ‘ಕಿಲ್ ಸ್ವಿಚ್’ ಕಡ್ಡಾಯ? RBI ಹೊಸ ಕರಡು ನಿಯಮ ಶೀಘ್ರ ಜಾರಿ

ಹಿರಿಯರ ಜೊತೆಗಿಲ್ಲ ಡ್ರೆಸ್ಸಿಂಗ್ ರೂಮ್ ವ್ಯವಸ್ಥೆ: ಇಂಗ್ಲೆಂಡ್ ಪ್ರವಾಸದಲ್ಲಿ ವೈಭವ್ ಸೂರ್ಯವಂಶಿಗೆ ಪ್ರತ್ಯೇಕ ಕೊಠಡಿ ನೀಡಿದ್ದೇಕೆ?

ಹಿರಿಯರ ಜೊತೆಗಿಲ್ಲ ಡ್ರೆಸ್ಸಿಂಗ್ ರೂಮ್ ವ್ಯವಸ್ಥೆ: ಇಂಗ್ಲೆಂಡ್ ಪ್ರವಾಸದಲ್ಲಿ ವೈಭವ್ ಸೂರ್ಯವಂಶಿಗೆ ಪ್ರತ್ಯೇಕ ಕೊಠಡಿ ನೀಡಿದ್ದೇಕೆ?

Recent News

ಫೋಟೋ ತೆಗೆಯಲು ಹೋಗಿ ಒಂದೇ ಕುಟುಂಬದ ಐವರು ಜಲಸಮಾಧಿ

ಫೋಟೋ ತೆಗೆಯಲು ಹೋಗಿ ಒಂದೇ ಕುಟುಂಬದ ಐವರು ಜಲಸಮಾಧಿ

ಐಸಿಸಿ ರ‍್ಯಾಂಕಿಂಗ್‌ನಲ್ಲಿ ಶುಭ್‌ಮನ್ ಗಿಲ್‌ಗೆ ಬಡ್ತಿ ; ಟೆಸ್ಟ್ ಕ್ರಿಕೆಟ್‌ನಲ್ಲಿ ಮತ್ತೆ ನಂ.1 ಆದ ಜೋ ರೂಟ್

ಐಸಿಸಿ ರ‍್ಯಾಂಕಿಂಗ್‌ನಲ್ಲಿ ಶುಭ್‌ಮನ್ ಗಿಲ್‌ಗೆ ಬಡ್ತಿ ; ಟೆಸ್ಟ್ ಕ್ರಿಕೆಟ್‌ನಲ್ಲಿ ಮತ್ತೆ ನಂ.1 ಆದ ಜೋ ರೂಟ್

ಬ್ಯಾಂಕ್‌ಗಳಲ್ಲಿನ ಎಐಗೆ ‘ಕಿಲ್ ಸ್ವಿಚ್’ ಕಡ್ಡಾಯ? RBI ಹೊಸ ಕರಡು ನಿಯಮ ಶೀಘ್ರ ಜಾರಿ

ಬ್ಯಾಂಕ್‌ಗಳಲ್ಲಿನ ಎಐಗೆ ‘ಕಿಲ್ ಸ್ವಿಚ್’ ಕಡ್ಡಾಯ? RBI ಹೊಸ ಕರಡು ನಿಯಮ ಶೀಘ್ರ ಜಾರಿ

ಹಿರಿಯರ ಜೊತೆಗಿಲ್ಲ ಡ್ರೆಸ್ಸಿಂಗ್ ರೂಮ್ ವ್ಯವಸ್ಥೆ: ಇಂಗ್ಲೆಂಡ್ ಪ್ರವಾಸದಲ್ಲಿ ವೈಭವ್ ಸೂರ್ಯವಂಶಿಗೆ ಪ್ರತ್ಯೇಕ ಕೊಠಡಿ ನೀಡಿದ್ದೇಕೆ?

ಹಿರಿಯರ ಜೊತೆಗಿಲ್ಲ ಡ್ರೆಸ್ಸಿಂಗ್ ರೂಮ್ ವ್ಯವಸ್ಥೆ: ಇಂಗ್ಲೆಂಡ್ ಪ್ರವಾಸದಲ್ಲಿ ವೈಭವ್ ಸೂರ್ಯವಂಶಿಗೆ ಪ್ರತ್ಯೇಕ ಕೊಠಡಿ ನೀಡಿದ್ದೇಕೆ?

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಫೋಟೋ ತೆಗೆಯಲು ಹೋಗಿ ಒಂದೇ ಕುಟುಂಬದ ಐವರು ಜಲಸಮಾಧಿ

ಫೋಟೋ ತೆಗೆಯಲು ಹೋಗಿ ಒಂದೇ ಕುಟುಂಬದ ಐವರು ಜಲಸಮಾಧಿ

ಐಸಿಸಿ ರ‍್ಯಾಂಕಿಂಗ್‌ನಲ್ಲಿ ಶುಭ್‌ಮನ್ ಗಿಲ್‌ಗೆ ಬಡ್ತಿ ; ಟೆಸ್ಟ್ ಕ್ರಿಕೆಟ್‌ನಲ್ಲಿ ಮತ್ತೆ ನಂ.1 ಆದ ಜೋ ರೂಟ್

ಐಸಿಸಿ ರ‍್ಯಾಂಕಿಂಗ್‌ನಲ್ಲಿ ಶುಭ್‌ಮನ್ ಗಿಲ್‌ಗೆ ಬಡ್ತಿ ; ಟೆಸ್ಟ್ ಕ್ರಿಕೆಟ್‌ನಲ್ಲಿ ಮತ್ತೆ ನಂ.1 ಆದ ಜೋ ರೂಟ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat