ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

17 ವರ್ಷಗಳ ನಂತರ ಗೆಲುವಿನ ಖಾತೆ ತೆರೆದ ಆರ್ ಸಿಬಿ!

March 28, 2025
Share on WhatsappShare on FacebookShare on Twitter

ಚೆನ್ನೈ: 18ನೇ ಆವೃತ್ತಿಯ ಹೈವೋಲ್ಟೇಜ್‌ ಪಂದ್ಯದಲ್ಲಿ ಚೆನ್ನೈ ಸೋಲಿಸುವುದರ ಮೂಲಕ ಆರ್ ಸಿಬಿ ಐತಿಹಾಸಿಕ ಜಯ ಕಂಡಿದೆ.

ಈ ಗೆಲುವಿನ ಮೂಲಕ ಆರ್ ಸಿಬಿ 17 ವರ್ಷಗಳ ಬಳಿಕ ಚೆನ್ನೈ ನೆಲದಲ್ಲಿ ಗೆದ್ದ ಇತಿಹಾಸ ಬರೆದಿದೆ. ಚೆನ್ನೈ ಸೂಪರ್‌ ಕಿಂಗ್ಸ್‌ ವಿರುದ್ಧ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ರನ್‌ಗಳ ಭರ್ಜರಿ ಜಯ ಸಾಧಿಸಿದೆ. ಆ ಮೂಲಕ ಐಪಿಎಲ್‌ನಲ್ಲಿ ಸತತ 2ನೇ ಗೆಲುವು ದಾಖಲಿಸಿ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನ ಉಳಿಸಿಕೊಂಡಿದೆ.

ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ್ದ ಆರ್ ಸಿಬಿ ನಿಗದಿತ 20 ಓವರ್ ಗಳಲ್ಲಿ 7 ವಿಕೆಟ್‌ ಕಳೆದುಕೊಂಡು 196 ರನ್‌ ಗಳಿಸಿತ್ತು. ಈ ಕಠಿಣ ಗುರಿ ಬೆನ್ನಟ್ಟಿದ ಚೆನ್ನೈ ಸೂಪರ್ ಕಿಂಕ್ಸ್ ತಂಡ 8 ವಿಕೆಟ್ ಕಳೆದುಕೊಂಡು 146 ರನ್ ಗಳಿಸಿ 50 ರನ್ ಗಳಿಂದ ಸೋಲು ಕಂಡಿದೆ.

ಚೆನ್ನೈ ಸೂಪರ್ ಕಿಂಗ್ಸ್ ಕೂಡ ಆರಂಭಿಕ ಆಘಾತ ಕಂಡಿತು. ರಾಹುಲ್ ತ್ರಿಪಾಠಿ 5 ರನ್ ಗಳಿಸಿ ಔಟ್ ಆದರೆ, ಋತುರಾಜ್ ಗಾಯಕ್ವಾಡ್ ಶೂನ್ಯಕ್ಕೆ ಬಲಿಯಾದರು. ದೀಪಕ್ ಹೂಡಾ 4, ಸ್ಯಾಮ್ ಕರನ್ 8, ಶಿವಂ ದುಬೆ 19 ರನ್ ಗಳಿಸಿದರು. ಸ್ವಲ್ಪ ಮಟ್ಟಿಗೆ ಪ್ರತಿರೋಧ ಒಡ್ಡಿದ ರವೀಂದ್ರ ಜಡೇಜಾ 25, ರವಿಚಂದ್ರನ್ ಅಶ್ವಿನ್ 11 ರನ್ ಗಳಿಸಿದರು.

8ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಗೆ ಇಳಿದ ಎಂ.ಎಸ್. ಧೋನಿ 16 ಬೌಲ್ ಎದುರಿಸಿ 30 ರನ್ ಗಳಿಸಿ, ಸೋಲಿನಲ್ಲಿ ತಮ್ಮ ಅಭಿಮಾನಿಗಳನ್ನು ರಂಜಿಸಿದರು. ಆದರೂ ತಂಡ ನಿಗದಿತ ಓವರ್ ಗಳಲ್ಲಿ 8 ವಿಕೆಟ್ ಕಳೆದುಕೊಂಡು 146 ರನ್ ಮಾತ್ರ ಗಳಿಸಿ ಸೋಲು ಕಂಡಿತು. ಆರ್ ಸಿಬಿ ಪರ ಜೋಶ್ ಹ್ಯಾಜಲ್ ವುಡ್ 3, ಲೈಮ್ ಲೈವಿಂಗ್ ಸ್ಟೋನ್ 2, ಯಶ್ ದಯಾಳ್ 2, ಭುವನೇಶ್ವರ್ ಕುಮಾರ್ 1 ವಿಕೆಟ್ ಪಡೆದು ಮಿಂಚಿದರು.

ಇದಕ್ಕೂ ಮುನ್ನ ಬ್ಯಾಟಿಂಗ್ ಮಾಡಿದ್ದ ಆರ್ ಸಿಬಿ ಉತ್ತಮ ಆರಂಭ ಪಡೆಯಿತು. ಫಿಲ್ ಸಾಲ್ಟ್ 32, ವಿರಾಟ್ ಕೊಹ್ಲಿ 31 ರನ್ ಗಳಿಸಿದರು. ದೇವದತ್ತ ಪಡಿಕ್ಕಲ್ 27 ಗಳಿಸಿದರು. ತಂಡ ಒತ್ತಡದಲ್ಲಿದ್ದ ವೇಳೆ ನಾಯಕ ರಜತ್ ಪಾಟಿದಾರ್ 51 ರನ್ ಗಳಿಸಿ ತಂಡದ ಮೊತ್ತ ಹೆಚ್ಚಿಸಲು ಆಸರೆಯಾದರು. ಕೊನೆಯಲ್ಲಿ ಟೀಮ್ ಡೇವಿಡ್ 22 ರನ್ ಗಳಿಸಿ ತಂಡಕ್ಕೆ ಆಸರೆಯಾದರು. ಚೆನ್ನೈ ಪರ ನೂರ್ ಅಹ್ಮದ್ 3, ಮತೀಶ್ ಪಥೀನಾ 2, ಖಲೀಲ್ ಅಹ್ಮದ್, ರವಿಚಂದ್ರನ್ ಅಶ್ವಿನ್ ತಲಾ ಒಂದು ವಿಕೆಟ್ ಪಡೆದು ಮಿಂಚಿದರು.

Tags: CricketCSKIPL 2025MS DhoniRCB
SendShareTweet
Previous Post

ವಿಪ ಸದಸ್ಯ ರಾಜೇಂದ್ರ ಹತ್ಯೆಗೆ ಸುಪಾರಿ: ಎಫ್ ಐಆರ್ ದಾಖಲು

Next Post

ಮ್ಯಾನ್ಮಾರ್ ಭೂಕಂಪ: ಸಾವಿನ ಸಂಖ್ಯೆ 144ಕ್ಕೆ ಏರಿಕೆ!

Related Posts

ಶ್ರೇಯಸ್ ಅಯ್ಯರ್​ ಆರೋಗ್ಯದ ಬಗ್ಗೆ ಬಿಗ್‌ ಅಪ್‌ಡೇಟ್​ | ಕ್ಯಾಪ್ಟನ್ ಸೂರ್ಯಕುಮಾರ್ ಹೇಳಿದ್ದೇನು?
ಕ್ರೀಡೆ

ಶ್ರೇಯಸ್ ಅಯ್ಯರ್​ ಆರೋಗ್ಯದ ಬಗ್ಗೆ ಬಿಗ್‌ ಅಪ್‌ಡೇಟ್​ | ಕ್ಯಾಪ್ಟನ್ ಸೂರ್ಯಕುಮಾರ್ ಹೇಳಿದ್ದೇನು?

ವಿಮಾನ ನಿಲ್ದಾಣಗಳ ಪ್ರಾಧಿಕಾರದಲ್ಲಿ ಸಲಹೆಗಾರ ಹುದ್ದೆಗಳ ನೇಮಕಾತಿ: 40 ಸಾವಿರ ರೂ. ಸಂಬಳ
ಕ್ರೀಡೆ

ವಿಮಾನ ನಿಲ್ದಾಣಗಳ ಪ್ರಾಧಿಕಾರದಲ್ಲಿ ಸಲಹೆಗಾರ ಹುದ್ದೆಗಳ ನೇಮಕಾತಿ: 40 ಸಾವಿರ ರೂ. ಸಂಬಳ

‘ಅವರು ಜಿರಳೆಗಳಿದ್ದಂತೆ’: ರೋಹಿತ್-ಕೊಹ್ಲಿ ಟೀಕಾಕಾರರ ವಿರುದ್ಧ ಎಬಿಡಿ ಗುಡುಗು!
ಕ್ರೀಡೆ

‘ಅವರು ಜಿರಳೆಗಳಿದ್ದಂತೆ’: ರೋಹಿತ್-ಕೊಹ್ಲಿ ಟೀಕಾಕಾರರ ವಿರುದ್ಧ ಎಬಿಡಿ ಗುಡುಗು!

ಮುಂಬೈಗೆ ಮರಳಿದ ರೋಹಿತ್ ಶರ್ಮಾ: ಭರ್ಜರಿ ಸ್ವಾಗತ ಕೋರಿದ ಅಭಿಮಾನಿಗಳು!
ಕ್ರೀಡೆ

ಮುಂಬೈಗೆ ಮರಳಿದ ರೋಹಿತ್ ಶರ್ಮಾ: ಭರ್ಜರಿ ಸ್ವಾಗತ ಕೋರಿದ ಅಭಿಮಾನಿಗಳು!

ಸೂರ್ಯಕುಮಾರ್ ಫಾರ್ಮ್ ಬಗ್ಗೆ ಚಿಂತೆಯಿಲ್ಲ, ನಿರ್ಭೀತ ಆಟದಲ್ಲಿ ವೈಫಲ್ಯ ಸಹಜ: ನಾಯಕನ ಬೆನ್ನಿಗೆ ನಿಂತ ಗಂಭೀರ್
ಕ್ರೀಡೆ

ಸೂರ್ಯಕುಮಾರ್ ಫಾರ್ಮ್ ಬಗ್ಗೆ ಚಿಂತೆಯಿಲ್ಲ, ನಿರ್ಭೀತ ಆಟದಲ್ಲಿ ವೈಫಲ್ಯ ಸಹಜ: ನಾಯಕನ ಬೆನ್ನಿಗೆ ನಿಂತ ಗಂಭೀರ್

ಪೃಥ್ವಿ ಶಾ ಅಬ್ಬರಕ್ಕೆ ರಣಜಿ ದಾಖಲೆ ಪುಡಿಪುಡಿ: 141 ಎಸೆತಗಳಲ್ಲಿ ದ್ವಿಶತಕ, ಆಯ್ಕೆಗಾರರ ಗಮನಸೆಳೆದ ಸ್ಪೋಟಕ ಇನಿಂಗ್ಸ್!
ಕ್ರೀಡೆ

ಪೃಥ್ವಿ ಶಾ ಅಬ್ಬರಕ್ಕೆ ರಣಜಿ ದಾಖಲೆ ಪುಡಿಪುಡಿ: 141 ಎಸೆತಗಳಲ್ಲಿ ದ್ವಿಶತಕ, ಆಯ್ಕೆಗಾರರ ಗಮನಸೆಳೆದ ಸ್ಪೋಟಕ ಇನಿಂಗ್ಸ್!

Next Post
ಭಾರೀ ಭೂಕಂಪದಿಂದ ಮಯನ್ಮಾರ್ ಮತ್ತು ಥೈಲ್ಯಾಂಡ್‌ನಲ್ಲಿ ಕಟ್ಟಡಗಳು ಧರಾಶಾಯಿ; ಹಲವರು ಸಾವು

ಮ್ಯಾನ್ಮಾರ್ ಭೂಕಂಪ: ಸಾವಿನ ಸಂಖ್ಯೆ 144ಕ್ಕೆ ಏರಿಕೆ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೆಳೆಗಳಿಗೆ ಮಂಗಗಳ ಕಾಟ; ಕೋತಿಗಳನ್ನು ಎದುರಿಸಲು ಚಿಂಪಾಂಜಿಯಾದ ವ್ಯಕ್ತಿ

ಬೆಳೆಗಳಿಗೆ ಮಂಗಗಳ ಕಾಟ; ಕೋತಿಗಳನ್ನು ಎದುರಿಸಲು ಚಿಂಪಾಂಜಿಯಾದ ವ್ಯಕ್ತಿ

ಶ್ರೇಯಸ್ ಅಯ್ಯರ್​ ಆರೋಗ್ಯದ ಬಗ್ಗೆ ಬಿಗ್‌ ಅಪ್‌ಡೇಟ್​ | ಕ್ಯಾಪ್ಟನ್ ಸೂರ್ಯಕುಮಾರ್ ಹೇಳಿದ್ದೇನು?

ಶ್ರೇಯಸ್ ಅಯ್ಯರ್​ ಆರೋಗ್ಯದ ಬಗ್ಗೆ ಬಿಗ್‌ ಅಪ್‌ಡೇಟ್​ | ಕ್ಯಾಪ್ಟನ್ ಸೂರ್ಯಕುಮಾರ್ ಹೇಳಿದ್ದೇನು?

SJ-100 ಪ್ಯಾಸೆಂಜರ್ ವಿಮಾನ ತಯಾರಿಕೆ : ರಷ್ಯನ್ ಕಂಪನಿ ಜೊತೆ ಎಚ್​ಎಎಲ್​ ಒಪ್ಪಂದ

SJ-100 ಪ್ಯಾಸೆಂಜರ್ ವಿಮಾನ ತಯಾರಿಕೆ : ರಷ್ಯನ್ ಕಂಪನಿ ಜೊತೆ ಎಚ್​ಎಎಲ್​ ಒಪ್ಪಂದ

ಸಿದ್ದರಾಮಯ್ಯ ಅವರನ್ನು 5 ವರ್ಷದ ಅವಧಿಗೆ ಸಿಎಂ ಆಗಿ ಆಯ್ಕೆ ಮಾಡಿದ್ದೇವೆ ; ಪರಮೇಶ್ವರ್

ಸಿದ್ದರಾಮಯ್ಯ ಅವರನ್ನು 5 ವರ್ಷದ ಅವಧಿಗೆ ಸಿಎಂ ಆಗಿ ಆಯ್ಕೆ ಮಾಡಿದ್ದೇವೆ ; ಪರಮೇಶ್ವರ್

Recent News

ಬೆಳೆಗಳಿಗೆ ಮಂಗಗಳ ಕಾಟ; ಕೋತಿಗಳನ್ನು ಎದುರಿಸಲು ಚಿಂಪಾಂಜಿಯಾದ ವ್ಯಕ್ತಿ

ಬೆಳೆಗಳಿಗೆ ಮಂಗಗಳ ಕಾಟ; ಕೋತಿಗಳನ್ನು ಎದುರಿಸಲು ಚಿಂಪಾಂಜಿಯಾದ ವ್ಯಕ್ತಿ

ಶ್ರೇಯಸ್ ಅಯ್ಯರ್​ ಆರೋಗ್ಯದ ಬಗ್ಗೆ ಬಿಗ್‌ ಅಪ್‌ಡೇಟ್​ | ಕ್ಯಾಪ್ಟನ್ ಸೂರ್ಯಕುಮಾರ್ ಹೇಳಿದ್ದೇನು?

ಶ್ರೇಯಸ್ ಅಯ್ಯರ್​ ಆರೋಗ್ಯದ ಬಗ್ಗೆ ಬಿಗ್‌ ಅಪ್‌ಡೇಟ್​ | ಕ್ಯಾಪ್ಟನ್ ಸೂರ್ಯಕುಮಾರ್ ಹೇಳಿದ್ದೇನು?

SJ-100 ಪ್ಯಾಸೆಂಜರ್ ವಿಮಾನ ತಯಾರಿಕೆ : ರಷ್ಯನ್ ಕಂಪನಿ ಜೊತೆ ಎಚ್​ಎಎಲ್​ ಒಪ್ಪಂದ

SJ-100 ಪ್ಯಾಸೆಂಜರ್ ವಿಮಾನ ತಯಾರಿಕೆ : ರಷ್ಯನ್ ಕಂಪನಿ ಜೊತೆ ಎಚ್​ಎಎಲ್​ ಒಪ್ಪಂದ

ಸಿದ್ದರಾಮಯ್ಯ ಅವರನ್ನು 5 ವರ್ಷದ ಅವಧಿಗೆ ಸಿಎಂ ಆಗಿ ಆಯ್ಕೆ ಮಾಡಿದ್ದೇವೆ ; ಪರಮೇಶ್ವರ್

ಸಿದ್ದರಾಮಯ್ಯ ಅವರನ್ನು 5 ವರ್ಷದ ಅವಧಿಗೆ ಸಿಎಂ ಆಗಿ ಆಯ್ಕೆ ಮಾಡಿದ್ದೇವೆ ; ಪರಮೇಶ್ವರ್

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೆಳೆಗಳಿಗೆ ಮಂಗಗಳ ಕಾಟ; ಕೋತಿಗಳನ್ನು ಎದುರಿಸಲು ಚಿಂಪಾಂಜಿಯಾದ ವ್ಯಕ್ತಿ

ಬೆಳೆಗಳಿಗೆ ಮಂಗಗಳ ಕಾಟ; ಕೋತಿಗಳನ್ನು ಎದುರಿಸಲು ಚಿಂಪಾಂಜಿಯಾದ ವ್ಯಕ್ತಿ

ಶ್ರೇಯಸ್ ಅಯ್ಯರ್​ ಆರೋಗ್ಯದ ಬಗ್ಗೆ ಬಿಗ್‌ ಅಪ್‌ಡೇಟ್​ | ಕ್ಯಾಪ್ಟನ್ ಸೂರ್ಯಕುಮಾರ್ ಹೇಳಿದ್ದೇನು?

ಶ್ರೇಯಸ್ ಅಯ್ಯರ್​ ಆರೋಗ್ಯದ ಬಗ್ಗೆ ಬಿಗ್‌ ಅಪ್‌ಡೇಟ್​ | ಕ್ಯಾಪ್ಟನ್ ಸೂರ್ಯಕುಮಾರ್ ಹೇಳಿದ್ದೇನು?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat