ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

NCRTC Recruitment 2025: ಐಟಿಐ, ಡಿಪ್ಲೋಮಾ ಪಾಸಾದವರಿಗೆ ಗುಡ್ ನ್ಯೂಸ್; ಖಾಲಿ ಇವೆ 72 ಹುದ್ದೆಗಳು

March 29, 2025
Share on WhatsappShare on FacebookShare on Twitter

ಬೆಂಗಳೂರು: ನ್ಯಾಷನಲ್ ಕ್ಯಾಪಿಟಲ್ ರೀಜನ್ ಟ್ರಾನ್ಸ್ ಪೋರ್ಟ್ ಕಾರ್ಪೊರೇಷನ್ ನಲ್ಲಿ (NCRTC Recruitment 2025) ಖಾಲಿ ಇರುವ 72 ಪ್ರಮುಖ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಐಟಿಐ, ಡಿಪ್ಲೋಮಾ ಸೇರಿ ಹಲವು ಪದವಿಗಳನ್ನು ಪಡೆದವರಿಗೆ ಉದ್ಯೋಗ ಸಿಗಲಿದ್ದು, ಆಸಕ್ತರು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಿ ನೌಕರಿ ಗಿಟ್ಟಿಸಿಕೊಳ್ಳಬಹುದಾಗಿದೆ.

ಶೈಕ್ಷಣಿಕ ಅರ್ಹತೆ: ಐಟಿಐ, ಡಿಪ್ಲೋಮಾ, ಬಿಸಿಎ, ಬಿಬಿಎ, ಬಿಎಸ್ಸಿ
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: 20/04/2025
ಎಲ್ಲಿ ಅರ್ಜಿ ಸಲ್ಲಿಸಬಹುದು: ಎನ್ ಸಿಆರ್ ಟಿಸಿ ವೆಬ್ ಸೈಟ್ ncrtc.co.in

ಯಾವ ಹುದ್ದೆಗಳು ಖಾಲಿ?
ಎನ್ ಸಿಆರ್ ಟಿಸಿಯಲ್ಲಿ ಒಟ್ಟು 72 ಹುದ್ದೆಗಳು ಖಾಲಿ ಇವೆ. ಜ್ಯೂನಿಯರ್ ಎಂಜಿನಿಯರ್ 36, ಪ್ರೋಗ್ರಾಮಿಂಗ್ ಅಸೋಸಿಯೇಟ್ 4, ಅಸಿಸ್ಟಂಟ್ 4 ಹಾಗೂ ಜ್ಯೂನಿಯರ್ ಮೇಂಟೇನರ್ ವಿಭಾಗದಲ್ಲಿ 28 ಹುದ್ದೆಗಳು ಖಾಲಿ ಇವೆ. ಗರಿಷ್ಠ 25 ವರ್ಷ ತುಂಬದವರು ಅರ್ಜಿ ಸಲ್ಲಿಸಬಹುದಾಗಿದೆ. ಕಂಪ್ಯೂಟರ್ ಆಧಾರಿತ ಪರೀಕ್ಷೆ ನಡೆಸುವ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.

ಸಂಬಳ ಎಷ್ಟು?
ಆಯಾ ಹುದ್ದೆಗಳ ಆಧಾರದ ಮೇಲೆ ಸಂಬಳ ನೀಡಲಾಗುತ್ತದೆ. ಜ್ಯೂನಿಯರ್ ಎಂಜಿನಿಯರ್ ಹುದ್ದೆಗೆ ನೇಮಕಗೊಂಡವರಿಗೆ ಮಾಸಿಕ 22,800-75,850 ರೂ. ವೇತನ ನೀಡಲಾಗುತ್ತದೆ. ಪ್ರೋಗ್ರಾಮಿಂಗ್ ಅಸೋಸಿಯೇಟ್ ಹುದ್ದೆಗೆ 22,800-75,850 ರೂ., ಅಸಿಸ್ಟಂಟ್ ಹುದ್ದೆಗೆ 20,250-65,500 ರೂ. ನಿಗದಿ ಮಾಡಲಾಗಿದೆ. ಜ್ಯೂನಿಯರ್ ಮೇಂಟೇನರ್ ಹುದ್ದೆಗೆ 18,250-59,200 ರೂ. ನೀಡಲಾಗುತ್ತದೆ.

ವಿದ್ಯಾರ್ಹತೆಯ ವಿವರ
ಜ್ಯೂನಿಯರ್ ಎಂಜಿನಿಯರ್ ಹುದ್ದೆಗೆ ಅರ್ಜಿ ಸಲ್ಲಿಸುವವರು 3 ವರ್ಷದ ಡಿಪ್ಲೋಮಾ ಇನ್ ಎಂಜಿನಿಯರಿಂಗ್ ಪದವಿ ಪಡೆದಿರಬೇಕು. ಪ್ರೋಗ್ರಾಮಿಂಗ್ ಅಸೋಸಿಯೇಟ್ ಗೆ 3 ವರ್ಷದ ಡಿಪ್ಲೋಮಾ ಇನ್ ಎಂಜಿನಿಯರಿಂಗ್ ಪಡೆದಿರಬೇಕು. ಅಸಿಸ್ಟಂಟ್ ಹುದ್ದೆಗಳಿಗೆ ಬಿಬಿಎ / ಬಿಬಿಎಂ / ಹೋಟೆಲ್ ಮ್ಯಾನೇಜ್ಮೆಂಟ್ ಅಥವಾ ತತ್ಸಮಾನ ಪದವಿ ಪಡೆದಿರಬೇಕು. ಜ್ಯೂನಿಯರ್ ಮೇಂಟೇನರ್ ಹುದ್ದೆಗೆ ಐಟಿಐ ಕೋರ್ಸ್ ಅನ್ನು ಎಲೆಕ್ಟ್ರೀಷಿಯನ್ ಹಾಗೂ ಫಿಟ್ಟರ್ ನಲ್ಲಿ ಪಡೆದಿರಬೇಕು.

Tags: bengaloreJobsNCRTC RecruitmentqualificationSalary
SendShareTweet
Previous Post

Retirement Schemes: ನಿವೃತ್ತಿ ನಂತರ ಪಿಂಚಣಿ ಪಡೆಯಬೇಕೇ? ಇಲ್ಲಿವೆ ಸರ್ಕಾರದ ಯೋಜನೆಗಳು

Next Post

ಬಿಬಿಎಂಪಿ ಬಜೆಟ್ ಮಂಡನೆಗೆ ಕ್ಷಣಗಣನೆ: ಭಾರೀ ನಿರೀಕ್ಷೆ

Related Posts

ಕೋಲಾರದ NIMHANS ಸಂಸ್ಥೆಯಲ್ಲಿ ನೇಮಕಾತಿ : ಸಂದರ್ಶನದ ದಿನಾಂಕ ಇಲ್ಲಿದೆ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೋಲಾರದ NIMHANS ಸಂಸ್ಥೆಯಲ್ಲಿ ನೇಮಕಾತಿ : ಸಂದರ್ಶನದ ದಿನಾಂಕ ಇಲ್ಲಿದೆ

MBBS ಮುಗಿಸಿದವರಿಗೆ ಗುಡ್ ನ್ಯೂಸ್ | 31 ಜೂನಿಯರ್ ರೆಸಿಡೆಂಟ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

MBBS ಮುಗಿಸಿದವರಿಗೆ ಗುಡ್ ನ್ಯೂಸ್ | 31 ಜೂನಿಯರ್ ರೆಸಿಡೆಂಟ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ದೇಶದೆಲ್ಲೆಡೆ ಹೋಳಿ ಹಬ್ಬದ ಸಂಭ್ರಮ | ತಮ್ಮ ಕಾರ್ಯಕರ್ತರೊಂದಿಗೆ ಕಲರ್‌ಫುಲ್ ಬಣ್ಣಗಳಲ್ಲಿ ಮಿಂದೆದ್ದ ರಾಗಾ
ದೇಶ

ದೇಶದೆಲ್ಲೆಡೆ ಹೋಳಿ ಹಬ್ಬದ ಸಂಭ್ರಮ | ತಮ್ಮ ಕಾರ್ಯಕರ್ತರೊಂದಿಗೆ ಕಲರ್‌ಫುಲ್ ಬಣ್ಣಗಳಲ್ಲಿ ಮಿಂದೆದ್ದ ರಾಗಾ

200 ಕಂಪನಿಗಳು, 20 ಸಾವಿರ ಜನರಿಗೆ ಜಾಬ್‌ | ಈ ಉದ್ಯೋಗ ಮೇಳವನ್ನು ಮಿಸ್ ಮಾಡಿಕೊಳ್ಳದಿರಿ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

200 ಕಂಪನಿಗಳು, 20 ಸಾವಿರ ಜನರಿಗೆ ಜಾಬ್‌ | ಈ ಉದ್ಯೋಗ ಮೇಳವನ್ನು ಮಿಸ್ ಮಾಡಿಕೊಳ್ಳದಿರಿ!

ಶತ್ರು ಪಾಳಯಕ್ಕೆ ನಡುಕ ಹುಟ್ಟಿಸಲಿರುವ ಸ್ವದೇಶಿ ‘ಶೇಷನಾಗ್’ : ಸುಸೈಡ್ ಡ್ರೋನ್ ತಯಾರಿಕೆಯಲ್ಲಿ ಭಾರತ ಮೌನ ಕ್ರಾಂತಿ
ದೇಶ

ಶತ್ರು ಪಾಳಯಕ್ಕೆ ನಡುಕ ಹುಟ್ಟಿಸಲಿರುವ ಸ್ವದೇಶಿ ‘ಶೇಷನಾಗ್’ : ಸುಸೈಡ್ ಡ್ರೋನ್ ತಯಾರಿಕೆಯಲ್ಲಿ ಭಾರತ ಮೌನ ಕ್ರಾಂತಿ

BSNL ಸಂಸ್ಥೆಯ ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ | ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

BSNL ಸಂಸ್ಥೆಯ ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ | ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

Next Post
ಬಿಬಿಎಂಪಿ ಬಜೆಟ್ ಮಂಡನೆಗೆ ಕ್ಷಣಗಣನೆ: ಭಾರೀ ನಿರೀಕ್ಷೆ

ಬಿಬಿಎಂಪಿ ಬಜೆಟ್ ಮಂಡನೆಗೆ ಕ್ಷಣಗಣನೆ: ಭಾರೀ ನಿರೀಕ್ಷೆ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

‘ವಿರೋಶ್‌’ ಜೋಡಿ ಆರತಕ್ಷತೆಯಲ್ಲಿ ಡಿಕೆಶಿ | ನವ ಜೋಡಿಗೆ ಶುಭ ಹಾರೈಸಿದ ಡಿಸಿಎಂ

‘ವಿರೋಶ್‌’ ಜೋಡಿ ಆರತಕ್ಷತೆಯಲ್ಲಿ ಡಿಕೆಶಿ | ನವ ಜೋಡಿಗೆ ಶುಭ ಹಾರೈಸಿದ ಡಿಸಿಎಂ

ಪ್ರಯಾಣಿಕನ ಮೇಲೆ ಹಲ್ಲೆಗೆ ಯತ್ನಿಸಿದ ಬಿಎಂಟಿಸಿ ಚಾಲಕ

ಪ್ರಯಾಣಿಕನ ಮೇಲೆ ಹಲ್ಲೆಗೆ ಯತ್ನಿಸಿದ ಬಿಎಂಟಿಸಿ ಚಾಲಕ

ಬಡವರು ಮನೆ ನಿರ್ಮಿಸಿಕೊಳ್ಳಲು ಸರ್ಕಾರದಿಂದ 2 ಲಕ್ಷ ರೂ. ಸಹಾಯಧನ | ಯೋಜನೆಯ ಮಾಹಿತಿ ಇಲ್ಲಿದೆ!

ಬಡವರು ಮನೆ ನಿರ್ಮಿಸಿಕೊಳ್ಳಲು ಸರ್ಕಾರದಿಂದ 2 ಲಕ್ಷ ರೂ. ಸಹಾಯಧನ | ಯೋಜನೆಯ ಮಾಹಿತಿ ಇಲ್ಲಿದೆ!

ಸರ್ಕಾರದಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ 750 ಕೋಟಿ ರೂ. ಬಿಡುಗಡೆ!

ಸರ್ಕಾರದಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ 750 ಕೋಟಿ ರೂ. ಬಿಡುಗಡೆ!

Recent News

‘ವಿರೋಶ್‌’ ಜೋಡಿ ಆರತಕ್ಷತೆಯಲ್ಲಿ ಡಿಕೆಶಿ | ನವ ಜೋಡಿಗೆ ಶುಭ ಹಾರೈಸಿದ ಡಿಸಿಎಂ

‘ವಿರೋಶ್‌’ ಜೋಡಿ ಆರತಕ್ಷತೆಯಲ್ಲಿ ಡಿಕೆಶಿ | ನವ ಜೋಡಿಗೆ ಶುಭ ಹಾರೈಸಿದ ಡಿಸಿಎಂ

ಪ್ರಯಾಣಿಕನ ಮೇಲೆ ಹಲ್ಲೆಗೆ ಯತ್ನಿಸಿದ ಬಿಎಂಟಿಸಿ ಚಾಲಕ

ಪ್ರಯಾಣಿಕನ ಮೇಲೆ ಹಲ್ಲೆಗೆ ಯತ್ನಿಸಿದ ಬಿಎಂಟಿಸಿ ಚಾಲಕ

ಬಡವರು ಮನೆ ನಿರ್ಮಿಸಿಕೊಳ್ಳಲು ಸರ್ಕಾರದಿಂದ 2 ಲಕ್ಷ ರೂ. ಸಹಾಯಧನ | ಯೋಜನೆಯ ಮಾಹಿತಿ ಇಲ್ಲಿದೆ!

ಬಡವರು ಮನೆ ನಿರ್ಮಿಸಿಕೊಳ್ಳಲು ಸರ್ಕಾರದಿಂದ 2 ಲಕ್ಷ ರೂ. ಸಹಾಯಧನ | ಯೋಜನೆಯ ಮಾಹಿತಿ ಇಲ್ಲಿದೆ!

ಸರ್ಕಾರದಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ 750 ಕೋಟಿ ರೂ. ಬಿಡುಗಡೆ!

ಸರ್ಕಾರದಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ 750 ಕೋಟಿ ರೂ. ಬಿಡುಗಡೆ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

‘ವಿರೋಶ್‌’ ಜೋಡಿ ಆರತಕ್ಷತೆಯಲ್ಲಿ ಡಿಕೆಶಿ | ನವ ಜೋಡಿಗೆ ಶುಭ ಹಾರೈಸಿದ ಡಿಸಿಎಂ

‘ವಿರೋಶ್‌’ ಜೋಡಿ ಆರತಕ್ಷತೆಯಲ್ಲಿ ಡಿಕೆಶಿ | ನವ ಜೋಡಿಗೆ ಶುಭ ಹಾರೈಸಿದ ಡಿಸಿಎಂ

ಪ್ರಯಾಣಿಕನ ಮೇಲೆ ಹಲ್ಲೆಗೆ ಯತ್ನಿಸಿದ ಬಿಎಂಟಿಸಿ ಚಾಲಕ

ಪ್ರಯಾಣಿಕನ ಮೇಲೆ ಹಲ್ಲೆಗೆ ಯತ್ನಿಸಿದ ಬಿಎಂಟಿಸಿ ಚಾಲಕ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat