ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ತಾಯಿಗೆ ಹೆರಿಗೆ ಮಾಡಿಸಿದ 13ರ ಬಾಲಕ

March 29, 2025
Share on WhatsappShare on FacebookShare on Twitter

ಚೀನಾ: ಹೆರಿಗೆ ನೋವು(Labor pain) ಎನ್ನುವುದು ನೋವಿನಲ್ಲೂ ತಾಯಿ ಅನುಭವಿಸುವ ನೆಮ್ಮದಿಯ ಕ್ಷಣ. ಹೆರಿಗೆಯ ದಿನಗಳು ಹತ್ತಿರ ಬರುತ್ತಿದ್ದಂತೆ ಆಸ್ಪತ್ರೆಗೆ ತೆರಳುತ್ತಾರೆ. ಆದರೆ, ಇಲ್ಲೊಂದು ಘಟನೆಯಲ್ಲಿ 13 ವರ್ಷದ ಅಪ್ರಾಪ್ತ ಮಗನೇ ತಾಯಿಯ ಹೆರಿಗೆ ಮಾಡಿಸಿದ್ದಾನೆ.

ಬಾಲಕ ತನ್ನ ತಾಯಿಯ ಹೆರಿಗೆಯನ್ನು ಮಾಡಿಸಿರುವ ಈ ಘಟನೆ ಚೀನಾದಲ್ಲಿ ವರದಿಯಾಗಿದೆ. ತಾಯಿಗೆ ಹೆರಿಗೆ ಕಾಣಿಸುತ್ತಿದ್ದಂತೆ ವೈದ್ಯರನ್ನು ಸಂಪರ್ಕಿಸಿದ ಬಾಲಕ, ಅವರ ನಿರ್ದೇಶನದಂತೆ ಮಗುವಿಗೆ ಜನ್ಮ ನೀಡಲು ನೆರವಾಗಿದ್ದಾನೆ. ಸೌತ್ ಚೀನಾ ಮಾರ್ನಿಂಗ್ ಪೋಸ್ಟ್ ಈ ಕುರಿತು ವರದಿ ಮಾಡಿದೆ.

ತಾಯಿಗೆ ಹೆರಿಗೆ ನೋವು ಕಾಣಿಸಿಕೊಳ್ಳುತ್ತಿದ್ದಂತೆ ಚೀನಾದ ಫುಜಿಯಾನ್ ಪ್ರಾಂತ್ಯದ 13 ವರ್ಷದ ಬಾಲಕ ತುರ್ತು ಕೇಂದ್ರಕ್ಕೆ ಕರೆ ಮಾಡಿ ವೈದ್ಯಕೀಯ ಸಿಬ್ಬಂದಿಗೆ ತಿಳಿಸಿದ್ದಾನೆ. ಆಗ ವೈದ್ಯರು ಕೆಲವು ಮಾರ್ಗದರ್ಶನ ನೀಡುವ ಮೂಲಕ ಹೆರಿಗೆ ಮಾಡಿಸಲು ಸಹಾಯ ಮಾಡಿದ್ದಾರೆ.

ಆಂಬುಲೆನ್ಸ್ ಮನೆಗೆ ಬರುವವರೆಗೂ ಫೋನ್ ಮೂಲಕವೇ ವೈದ್ಯರು ಹುಡುಗನಿಗೆ ಸೂಚನೆ ನೀಡಿದ್ದಾರೆ. ಆ ಸಲಹೆಗಳನ್ನು ಬಾಲಕ ಪಾಲಿಸಿದ್ದಾನೆ. ತಾಯಿಯನ್ನು ಹೇಗೆ ನೋಡಿಕೊಳ್ಳಬೇಕು? ಅವರನ್ನು ಶಾಂತಗೊಳಿಸುವುದು ಹೇಗೆ? ಮಗು ಜನನಕ್ಕೆ ಯಾವ ರೀತಿಯ ಸಹಾಯ ಮಾಡಬೇಕು ಎಂಬೆಲ್ಲ ಮಾಹಿತಿಯನ್ನು ವೈದ್ಯರಿಂದ ಪಡೆದು ಅದೇ ರೀತಿ ಬಾಲಕ ಕಾರ್ಯ ನಿರ್ವಹಿಸಿದ್ದಾನೆ. ಹೊಕ್ಕುಳ ಬಳ್ಳಿ ಬಿಗಿಗೊಳಿಸುವ ಸಮಯ ಬಂದಾಗ ಸ್ವಚ್ಛವಾದ ದಾರ ಸಿಗದಿದ್ದಾಗ. ವೈದ್ಯರು ಮಾಸ್ಕ್ ಸ್ಟ್ರಾಪ್ ಬಳಸಲು ಸಲಹೆ ನೀಡಿದ್ದಾರೆ. ಸೋಂಕು ಮತ್ತು ರಕ್ತಸ್ರಾವವನ್ನು ತಡೆಯಲು ಸೂಚನೆ ನೀಡಿದ್ದಾರೆ. ಸ್ವಲ್ಪ ಸಮಯದ ನಂತರ, ವೈದ್ಯಕೀಯ ಸಿಬಂದಿ ಮನೆಗೆ ಬಂದು ತಾಯಿ ಮತ್ತು ಮಗುವನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ತಾಯಿ ಹಾಗೂ ಮಗು ಆರೋಗ್ಯವಾಗಿದ್ದಾರೆ ಎನ್ನಲಾಗಿದೆ. ಅಪ್ರಾಪ್ತ ಬಾಲಕನ ಸಾಹಸ ಕಾರ್ಯಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.

Tags: ChinaDoctorLabor painMotherSon
SendShareTweet
Previous Post

ಸಿಡಿ, ಹನಿಟ್ರ್ಯಾಪ್ ಕಿಂಗ್ ಪಿನ್ ವಿಜಯೇಂದ್ರ, ಡಿಕೆಶಿ: ಯತ್ನಾಳ್

Next Post

ತಂಗಿ ಪ್ರೀತಿಸಿದ್ದಕ್ಕೆ ಬರ್ಬರ ಹತ್ಯೆ!

Related Posts

ಎಪ್‌ಸ್ಟೀನ್ ಕಡತಗಳಲ್ಲಿ ಹೆಸರಿದ್ದ ರಷ್ಯಾದ ಉದ್ಯಮಿ ಉಮರ್ ಜಬ್ರೈಲೋವ್ ನಿಗೂಢ ಸಾವು : ಆತ್ಮಹತ್ಯೆ ಶಂಕೆ
ವಿದೇಶ

ಎಪ್‌ಸ್ಟೀನ್ ಕಡತಗಳಲ್ಲಿ ಹೆಸರಿದ್ದ ರಷ್ಯಾದ ಉದ್ಯಮಿ ಉಮರ್ ಜಬ್ರೈಲೋವ್ ನಿಗೂಢ ಸಾವು : ಆತ್ಮಹತ್ಯೆ ಶಂಕೆ

ಇರಾನ್ ಕ್ಷಿಪಣಿ ಬತ್ತಳಿಕೆಯ ಹಿಂದೆ ಚೀನಾ ಹಸ್ತ? ಮಧ್ಯಪ್ರಾಚ್ಯದ ಸಂಘರ್ಷದ ಹಿಂದಿದೆಯೇ ಡ್ರ್ಯಾಗನ್ ‘ಗುಪ್ತ’ ಶಕ್ತಿ?
ವಿದೇಶ

ಇರಾನ್ ಕ್ಷಿಪಣಿ ಬತ್ತಳಿಕೆಯ ಹಿಂದೆ ಚೀನಾ ಹಸ್ತ? ಮಧ್ಯಪ್ರಾಚ್ಯದ ಸಂಘರ್ಷದ ಹಿಂದಿದೆಯೇ ಡ್ರ್ಯಾಗನ್ ‘ಗುಪ್ತ’ ಶಕ್ತಿ?

ದುಬೈ ಅಮೆರಿಕ ರಾಯಭಾರ ಕಚೇರಿ ಬಳಿ ಭೀಕರ ಡ್ರೋನ್ ದಾಳಿ : ಗಲ್ಫ್ ರಾಷ್ಟ್ರಗಳಲ್ಲಿ ಹೆಚ್ಚಿದ ಆತಂಕ
ವಿದೇಶ

ದುಬೈ ಅಮೆರಿಕ ರಾಯಭಾರ ಕಚೇರಿ ಬಳಿ ಭೀಕರ ಡ್ರೋನ್ ದಾಳಿ : ಗಲ್ಫ್ ರಾಷ್ಟ್ರಗಳಲ್ಲಿ ಹೆಚ್ಚಿದ ಆತಂಕ

ಇರಾನ್‌ನ ನೂತನ ಪರಮೋಚ್ಚ ನಾಯಕನಾಗಿ ಆಯತೊಲ್ಲಾ ಅಲಿ ಖಮೇನಿ ಪುತ್ರ ಮೊಜ್ತಾಬಾ ಆಯ್ಕೆ
ವಿದೇಶ

ಇರಾನ್‌ನ ನೂತನ ಪರಮೋಚ್ಚ ನಾಯಕನಾಗಿ ಆಯತೊಲ್ಲಾ ಅಲಿ ಖಮೇನಿ ಪುತ್ರ ಮೊಜ್ತಾಬಾ ಆಯ್ಕೆ

ನ್ಯೂಯಾರ್ಕ್‌ನಲ್ಲಿ ಗುಂಡಿನ ದಾಳಿಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬಲಿ
ವಿದೇಶ

ನ್ಯೂಯಾರ್ಕ್‌ನಲ್ಲಿ ಗುಂಡಿನ ದಾಳಿಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬಲಿ

ಇರಾನ್‌ನಲ್ಲಿ ಹೆಣಗಳ ರಾಶಿ.. ಜೆಸಿಬಿಯಿಂದ ಗುಂಡಿ ತೆಗೆದು ಸಾಮೂಹಿಕ ಅಂತ್ಯಕ್ರಿಯೆ!
ವಿದೇಶ

ಇರಾನ್‌ನಲ್ಲಿ ಹೆಣಗಳ ರಾಶಿ.. ಜೆಸಿಬಿಯಿಂದ ಗುಂಡಿ ತೆಗೆದು ಸಾಮೂಹಿಕ ಅಂತ್ಯಕ್ರಿಯೆ!

Next Post
ತಂಗಿ ಪ್ರೀತಿಸಿದ್ದಕ್ಕೆ ಬರ್ಬರ ಹತ್ಯೆ!

ತಂಗಿ ಪ್ರೀತಿಸಿದ್ದಕ್ಕೆ ಬರ್ಬರ ಹತ್ಯೆ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

MBBS ಮುಗಿಸಿದವರಿಗೆ ಗುಡ್ ನ್ಯೂಸ್ | 31 ಜೂನಿಯರ್ ರೆಸಿಡೆಂಟ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

MBBS ಮುಗಿಸಿದವರಿಗೆ ಗುಡ್ ನ್ಯೂಸ್ | 31 ಜೂನಿಯರ್ ರೆಸಿಡೆಂಟ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ಬಿಡುಗಡೆಗೆ ವಿಳಂಬ : ಚಿತ್ರದುರ್ಗದಲ್ಲಿ ರೈತರ ಉಪವಾಸ ಸತ್ಯಾಗ್ರಹ

ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ಬಿಡುಗಡೆಗೆ ವಿಳಂಬ : ಚಿತ್ರದುರ್ಗದಲ್ಲಿ ರೈತರ ಉಪವಾಸ ಸತ್ಯಾಗ್ರಹ

ಯಶ್ ‘ಗೂಗ್ಲಿ’, ಡಾರ್ಲಿಂಗ್ ಸಿನಿ ‘ಸುಗ್ಗಿ’!

ಯಶ್ ‘ಗೂಗ್ಲಿ’, ಡಾರ್ಲಿಂಗ್ ಸಿನಿ ‘ಸುಗ್ಗಿ’!

ಕೊಟ್ಟಿಗೆಯಲ್ಲಿ ಆಕಸ್ಮಿಕ ಬೆಂಕಿ | 30ಕ್ಕೂ ಹೆಚ್ಚು ಕುರಿಗಳು ಸಜೀವ ದಹನ

ಕೊಟ್ಟಿಗೆಯಲ್ಲಿ ಆಕಸ್ಮಿಕ ಬೆಂಕಿ | 30ಕ್ಕೂ ಹೆಚ್ಚು ಕುರಿಗಳು ಸಜೀವ ದಹನ

Recent News

MBBS ಮುಗಿಸಿದವರಿಗೆ ಗುಡ್ ನ್ಯೂಸ್ | 31 ಜೂನಿಯರ್ ರೆಸಿಡೆಂಟ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

MBBS ಮುಗಿಸಿದವರಿಗೆ ಗುಡ್ ನ್ಯೂಸ್ | 31 ಜೂನಿಯರ್ ರೆಸಿಡೆಂಟ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ಬಿಡುಗಡೆಗೆ ವಿಳಂಬ : ಚಿತ್ರದುರ್ಗದಲ್ಲಿ ರೈತರ ಉಪವಾಸ ಸತ್ಯಾಗ್ರಹ

ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ಬಿಡುಗಡೆಗೆ ವಿಳಂಬ : ಚಿತ್ರದುರ್ಗದಲ್ಲಿ ರೈತರ ಉಪವಾಸ ಸತ್ಯಾಗ್ರಹ

ಯಶ್ ‘ಗೂಗ್ಲಿ’, ಡಾರ್ಲಿಂಗ್ ಸಿನಿ ‘ಸುಗ್ಗಿ’!

ಯಶ್ ‘ಗೂಗ್ಲಿ’, ಡಾರ್ಲಿಂಗ್ ಸಿನಿ ‘ಸುಗ್ಗಿ’!

ಕೊಟ್ಟಿಗೆಯಲ್ಲಿ ಆಕಸ್ಮಿಕ ಬೆಂಕಿ | 30ಕ್ಕೂ ಹೆಚ್ಚು ಕುರಿಗಳು ಸಜೀವ ದಹನ

ಕೊಟ್ಟಿಗೆಯಲ್ಲಿ ಆಕಸ್ಮಿಕ ಬೆಂಕಿ | 30ಕ್ಕೂ ಹೆಚ್ಚು ಕುರಿಗಳು ಸಜೀವ ದಹನ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

MBBS ಮುಗಿಸಿದವರಿಗೆ ಗುಡ್ ನ್ಯೂಸ್ | 31 ಜೂನಿಯರ್ ರೆಸಿಡೆಂಟ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

MBBS ಮುಗಿಸಿದವರಿಗೆ ಗುಡ್ ನ್ಯೂಸ್ | 31 ಜೂನಿಯರ್ ರೆಸಿಡೆಂಟ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ಬಿಡುಗಡೆಗೆ ವಿಳಂಬ : ಚಿತ್ರದುರ್ಗದಲ್ಲಿ ರೈತರ ಉಪವಾಸ ಸತ್ಯಾಗ್ರಹ

ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ಬಿಡುಗಡೆಗೆ ವಿಳಂಬ : ಚಿತ್ರದುರ್ಗದಲ್ಲಿ ರೈತರ ಉಪವಾಸ ಸತ್ಯಾಗ್ರಹ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat