ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಸಿಎಂ ಚಿನ್ನದ ಪದಕಕ್ಕೆ ಆಯ್ಕೆಯಾದ ಪೊಲೀಸ್ ಇನ್ಸ್ ಪೆಕ್ಟರ್ ಗೆ ಶಾಕ್ ಕೊಟ್ಟ ಲೋಕಾಯುಕ್ತ!

April 2, 2025
Share on WhatsappShare on FacebookShare on Twitter


ಬೆಂಗಳೂರು: ಇಂದು‌‌‌ FLAG DAY ಹಿನ್ನೆಲೆಯಲ್ಲಿ ಸಿಎಂ ಮೆಡಲ್ ಪಡೆಯಬೇಕಿದ್ದ ಇನ್ ಪೆಕ್ಟರ್ ಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್ ಕೊಟ್ಟಿದ್ದಾರೆ.

ಅನ್ನಪೂರ್ಣೇಶ್ವರಿ ನಗರ ಠಾಣೆಯ ಪೊಲೀಸ್ ಇನ್ಸ್ ಪೆಕ್ಟರ್ ದಾಳಿ ನಡೆಯುತ್ತಿದ್ದಂತೆ ಪರಾರಿಯಾಗಿದ್ದಾರೆ. ಸಿಎಂ ಮೆಡಲ್ ಗೆ ಆಯ್ಕೆಯಾಗಿದ್ದ ಪೊಲೀಸ್ ಇನ್ಸ್ ಪೆಕ್ಟರ್ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಲು ಹೋಗಿದ್ದರು. ಈ ವಿಚಾರ ತಿಳಿಯುತ್ತಿದ್ದಂತೆ ಮನೆಯಲ್ಲೇ ಇಲಾಖೆಯ ಜೀಪ್ ಬಿಟ್ಟು ಎಸ್ಕೇಪ್ ಆಗಿದ್ದಾರೆ ಎನ್ನಲಾಗಿದೆ.

ಇನ್ನೊಂದೆಡೆ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಗರಬಾವಿಯ ಖಾಸಗಿ ಹೊಟೇಲ್ ನಲ್ಲಿ ಡೀಲ್ ಮಾಡುವ ವೇಳೆ ಇಬ್ಬರು ಪೊಲೀಸ್ ಪೇದೆಗಳ ಮೇಲೆ ಇಂದು ಬೆಳಗ್ಗೆ ಲೋಕಾ ದಾಳಿ ನಡೆಸಿದೆ. ಹೆಡ್ ಕಾನ್ಸ್ ಸ್ಟೇಬಲ್ ಉಮೇಶ್ ( SB), ಪೊಲೀಸ್ ಕಾನ್ ಸ್ಟೇಬಲ್ ಅನಂತ್ ಲೋಕಾ ಬಲೆಗೆ ಬಿದ್ದಿದ್ದಾರೆ. ಈ ಹಿನ್ನೆಲೆಯಲ್ಲಿ ಪೊಲೀಸರು ಠಾಣೆಯ ಸಿಬ್ಬಂದಿಗಳನ್ನು ಹಾಗೂ ಸಿಕ್ಕಿಬಿದ್ದ ಸಿಬ್ಬಂದಿಗಳ ವಿಚಾರಣೆ ನಡೆಸುತ್ತಿದ್ದಾರೆ.

ಏನಿದು ಘಟನೆ?
ಗುತ್ತಿಗೆದಾರ ಚೆನ್ನೇಗೌಡ ಹಾಗೂ ಕುಟುಂಬಕ್ಕೆ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಇನ್ಸ್ ಪೆಕ್ಟರ್ ಕುಮಾರ್ ಕಿರುಕುಳ ನೀಡಿದ್ದಾರೆಂಬ ಆರೋಪ ಕೇಳಿ ಬಂದಿತ್ತು. ಸುಳ್ಳು ಕೇಸ್ ಹಾಕಿ ಚನ್ನೇಗೌಡರ ನಾಲ್ಕು ಕೋಟಿ ರೂ. ಮೌಲ್ಯದ ಮನೆಯನ್ನು ತಾನು ಹೇಳಿದವರಿಗೆ ಕಡಿಮೆ ಮೊತ್ತಕ್ಕೆ ನೋಂದಣಿ ಮಾಡಿಕೊಡುವಂತೆ ಇನ್ಸ್ ಪೆಕ್ಟರ್ ಕಿರುಕುಳ ಕೊಟ್ಟಿದ್ದಾರೆಂಬ ಆರೋಪ ಕೇಳಿ ಬಂದಿತ್ತು. ಚೆನ್ನೇಗೌಡ ಪತ್ನಿ ಸರ್ಕಾರಿ ಉದ್ಯೋಗದಲ್ಲಿದ್ದು, ಅವರಿಗೂ ಕಿರುಕುಳ ನೀಡಿದ್ದಾರೆಂಬ ಆರೋಪ ಕೇಳಿ ಬಂದಿತ್ತು.

ಅಲ್ಲದೇ, ಹಿಂದೆ ದಾಖಲಾಗಿದ್ದ ಕೇಸ್ ಗೆ ಬಿ ರಿಪೋರ್ಟ್ ಹಾಕುತ್ತೇನೆ. ಮನೆಯನ್ನು ಬರೆದುಕೊಡಿ ಎಂದು ಕಿರುಕುಳ ನೀಡಿದ್ದಾರೆಂದು ಆರೋಪಿಸಿದ್ದರು. ಬೆದರಿಕೆ ಹಾಕಿರುವ ವಿಡಿಯೋವನ್ನು ಕೂಡ ಚನ್ನೇಗೌಡ ಮಾಡಿಕೊಂಡಿದ್ದ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಈಗ ಲೋಕಾ ದಾಳಿ ನಡೆಸಿದ್ದು, ಇನ್ಸ್ ಪೆಕ್ಟರ್ ಪರಾರಿಯಾಗಿದ್ದಾರೆ.

Tags: bengaloreFLAG DAYGold MedalLokayuktaPolice
SendShareTweet
Previous Post

ಜ್ಯೂಸ್ ಎಂದು ವಿಷ ಸೇವಿಸಿದ ಬಾಲಕಿ!

Next Post

ರಾಜ್ಯ ಸರ್ಕಾರದ ವಿರುದ್ಧ ಸಮರ ಸಾರಿದ ಬಿಜೆಪಿ!

Related Posts

ಇನ್ನರ್ ವೀಲ್ ಅಸೋಸಿಯೇಷನ್ ಆಫ್ ಇಂಡಿಯಾದ 51ನೇ ಅಧ್ಯಕ್ಷೆಯಾಗಿ ವಿನುತಾ ಹರೀಶ್ ಅಧಿಕಾರ ಸ್ವೀಕಾರ!
ಬೆಂಗಳೂರು

ಇನ್ನರ್ ವೀಲ್ ಅಸೋಸಿಯೇಷನ್ ಆಫ್ ಇಂಡಿಯಾದ 51ನೇ ಅಧ್ಯಕ್ಷೆಯಾಗಿ ವಿನುತಾ ಹರೀಶ್ ಅಧಿಕಾರ ಸ್ವೀಕಾರ!

ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪಾಸ್‌ ಸೌಲಭ್ಯಕ್ಕೆ ಚಾಲನೆ ; ಇಂದಿನಿಂದ ಅರ್ಜಿ ಸಲ್ಲಿಕೆ ಆರಂಭ!
ಬೆಂಗಳೂರು

ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪಾಸ್‌ ಸೌಲಭ್ಯಕ್ಕೆ ಚಾಲನೆ ; ಇಂದಿನಿಂದ ಅರ್ಜಿ ಸಲ್ಲಿಕೆ ಆರಂಭ!

NSQF ಯೋಜನೆ ಸ್ಥಗಿತಗೊಳಿಸಬೇಡಿ : ಮಹಿಳಾ ತರಬೇತುದಾರರ ಉದ್ಯೋಗ ಭದ್ರತೆಗೆ ತಕ್ಷಣ ಸ್ಪಂದಿಸಿದ ನಾಗಲಕ್ಷ್ಮೀ ಚೌಧರಿ!
ರಾಜ್ಯ

NSQF ಯೋಜನೆ ಸ್ಥಗಿತಗೊಳಿಸಬೇಡಿ : ಮಹಿಳಾ ತರಬೇತುದಾರರ ಉದ್ಯೋಗ ಭದ್ರತೆಗೆ ತಕ್ಷಣ ಸ್ಪಂದಿಸಿದ ನಾಗಲಕ್ಷ್ಮೀ ಚೌಧರಿ!

ಚುನಾವಣಾ ಅಫಿಡವಿಟ್‌ನಲ್ಲಿ ಮಾಹಿತಿ ಮರೆಮಾಚಿದ ಆರೋಪ – ಖರ್ಗೆ ವಿರುದ್ಧ ತನಿಖೆಗೆ ದಿನೇಶ್ ಕಲ್ಲಹಳ್ಳಿ ಆಗ್ರಹ!
ಬೆಂಗಳೂರು

ಚುನಾವಣಾ ಅಫಿಡವಿಟ್‌ನಲ್ಲಿ ಮಾಹಿತಿ ಮರೆಮಾಚಿದ ಆರೋಪ – ಖರ್ಗೆ ವಿರುದ್ಧ ತನಿಖೆಗೆ ದಿನೇಶ್ ಕಲ್ಲಹಳ್ಳಿ ಆಗ್ರಹ!

ಬೆಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ – ಗೂಡ್ಸ್ ವಾಹನ ಹರಿದು ಇಬ್ಬರು ಬಲಿ!
ಬೆಂಗಳೂರು

ಬೆಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ – ಗೂಡ್ಸ್ ವಾಹನ ಹರಿದು ಇಬ್ಬರು ಬಲಿ!

ಬೆಂಗಳೂರಲ್ಲಿ ನಕಲಿ ಮಾರ್ಕ್ಸ್ ಕಾರ್ಡ್ ಜಾಲ ಭೇದಿಸಿದ ಸಿಸಿಬಿ – ಪ್ರಮುಖ ಆರೋಪಿ ಅರೆಸ್ಟ್‌!
ರಾಜ್ಯ

ಬೆಂಗಳೂರಲ್ಲಿ ನಕಲಿ ಮಾರ್ಕ್ಸ್ ಕಾರ್ಡ್ ಜಾಲ ಭೇದಿಸಿದ ಸಿಸಿಬಿ – ಪ್ರಮುಖ ಆರೋಪಿ ಅರೆಸ್ಟ್‌!

Next Post
ರಾಜ್ಯ ಸರ್ಕಾರದ ವಿರುದ್ಧ ಸಮರ ಸಾರಿದ ಬಿಜೆಪಿ!

ರಾಜ್ಯ ಸರ್ಕಾರದ ವಿರುದ್ಧ ಸಮರ ಸಾರಿದ ಬಿಜೆಪಿ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಏರ್‌ ಇಂಡಿಯಾ ವಿಮಾನ ದುರಂತಕ್ಕೆ ವರ್ಷ ಪೂರ್ಣ : ದುರಂತ ಸ್ಥಳದಲ್ಲಿ ತಲೆಎತ್ತಲಿದೆ 547 ಕೋಟಿ ವೆಚ್ಚದ ಹೆಲ್ತ್ ಹಬ್!

ಏರ್‌ ಇಂಡಿಯಾ ವಿಮಾನ ದುರಂತಕ್ಕೆ ವರ್ಷ ಪೂರ್ಣ : ದುರಂತ ಸ್ಥಳದಲ್ಲಿ ತಲೆಎತ್ತಲಿದೆ 547 ಕೋಟಿ ವೆಚ್ಚದ ಹೆಲ್ತ್ ಹಬ್!

ರಾಜ್ಯ ಸರ್ಕಾರದ DHFWS ಸಂಸ್ಥೆಯಲ್ಲಿ ನೇಮಕಾತಿ : ಸಂದರ್ಶನದ ದಿನಾಂಕ ಇಲ್ಲಿದೆ

ರಾಜ್ಯ ಸರ್ಕಾರದ DHFWS ಸಂಸ್ಥೆಯಲ್ಲಿ ನೇಮಕಾತಿ : ಸಂದರ್ಶನದ ದಿನಾಂಕ ಇಲ್ಲಿದೆ

2027ರ ಏಕದಿನ ವಿಶ್ವಕಪ್‌ಗೆ ದಿನಾಂಕ ಫಿಕ್ಸ್ : ಆಫ್ರಿಕಾದಲ್ಲಿ ಕ್ರಿಕೆಟ್ ಮಹಾಸಂಗ್ರಾಮ.. 14 ತಂಡಗಳ ರೋಚಕ ಹಣಾಹಣಿ!

2027ರ ಏಕದಿನ ವಿಶ್ವಕಪ್‌ಗೆ ದಿನಾಂಕ ಫಿಕ್ಸ್ : ಆಫ್ರಿಕಾದಲ್ಲಿ ಕ್ರಿಕೆಟ್ ಮಹಾಸಂಗ್ರಾಮ.. 14 ತಂಡಗಳ ರೋಚಕ ಹಣಾಹಣಿ!

50ನೇ ವಸಂತಕ್ಕೆ ಕಾಲಿಟ್ಟ ಹೋಂಡಾ ಅಕಾರ್ಡ್ : 2027-2028ಕ್ಕೆ ಹೈಬ್ರಿಡ್ ಆವೃತ್ತಿಯೊಂದಿಗೆ ಮಾರುಕಟ್ಟೆಗೆ ಭರ್ಜರಿ ಕಂಬ್ಯಾಕ್!

50ನೇ ವಸಂತಕ್ಕೆ ಕಾಲಿಟ್ಟ ಹೋಂಡಾ ಅಕಾರ್ಡ್ : 2027-2028ಕ್ಕೆ ಹೈಬ್ರಿಡ್ ಆವೃತ್ತಿಯೊಂದಿಗೆ ಮಾರುಕಟ್ಟೆಗೆ ಭರ್ಜರಿ ಕಂಬ್ಯಾಕ್!

Recent News

ಏರ್‌ ಇಂಡಿಯಾ ವಿಮಾನ ದುರಂತಕ್ಕೆ ವರ್ಷ ಪೂರ್ಣ : ದುರಂತ ಸ್ಥಳದಲ್ಲಿ ತಲೆಎತ್ತಲಿದೆ 547 ಕೋಟಿ ವೆಚ್ಚದ ಹೆಲ್ತ್ ಹಬ್!

ಏರ್‌ ಇಂಡಿಯಾ ವಿಮಾನ ದುರಂತಕ್ಕೆ ವರ್ಷ ಪೂರ್ಣ : ದುರಂತ ಸ್ಥಳದಲ್ಲಿ ತಲೆಎತ್ತಲಿದೆ 547 ಕೋಟಿ ವೆಚ್ಚದ ಹೆಲ್ತ್ ಹಬ್!

ರಾಜ್ಯ ಸರ್ಕಾರದ DHFWS ಸಂಸ್ಥೆಯಲ್ಲಿ ನೇಮಕಾತಿ : ಸಂದರ್ಶನದ ದಿನಾಂಕ ಇಲ್ಲಿದೆ

ರಾಜ್ಯ ಸರ್ಕಾರದ DHFWS ಸಂಸ್ಥೆಯಲ್ಲಿ ನೇಮಕಾತಿ : ಸಂದರ್ಶನದ ದಿನಾಂಕ ಇಲ್ಲಿದೆ

2027ರ ಏಕದಿನ ವಿಶ್ವಕಪ್‌ಗೆ ದಿನಾಂಕ ಫಿಕ್ಸ್ : ಆಫ್ರಿಕಾದಲ್ಲಿ ಕ್ರಿಕೆಟ್ ಮಹಾಸಂಗ್ರಾಮ.. 14 ತಂಡಗಳ ರೋಚಕ ಹಣಾಹಣಿ!

2027ರ ಏಕದಿನ ವಿಶ್ವಕಪ್‌ಗೆ ದಿನಾಂಕ ಫಿಕ್ಸ್ : ಆಫ್ರಿಕಾದಲ್ಲಿ ಕ್ರಿಕೆಟ್ ಮಹಾಸಂಗ್ರಾಮ.. 14 ತಂಡಗಳ ರೋಚಕ ಹಣಾಹಣಿ!

50ನೇ ವಸಂತಕ್ಕೆ ಕಾಲಿಟ್ಟ ಹೋಂಡಾ ಅಕಾರ್ಡ್ : 2027-2028ಕ್ಕೆ ಹೈಬ್ರಿಡ್ ಆವೃತ್ತಿಯೊಂದಿಗೆ ಮಾರುಕಟ್ಟೆಗೆ ಭರ್ಜರಿ ಕಂಬ್ಯಾಕ್!

50ನೇ ವಸಂತಕ್ಕೆ ಕಾಲಿಟ್ಟ ಹೋಂಡಾ ಅಕಾರ್ಡ್ : 2027-2028ಕ್ಕೆ ಹೈಬ್ರಿಡ್ ಆವೃತ್ತಿಯೊಂದಿಗೆ ಮಾರುಕಟ್ಟೆಗೆ ಭರ್ಜರಿ ಕಂಬ್ಯಾಕ್!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಏರ್‌ ಇಂಡಿಯಾ ವಿಮಾನ ದುರಂತಕ್ಕೆ ವರ್ಷ ಪೂರ್ಣ : ದುರಂತ ಸ್ಥಳದಲ್ಲಿ ತಲೆಎತ್ತಲಿದೆ 547 ಕೋಟಿ ವೆಚ್ಚದ ಹೆಲ್ತ್ ಹಬ್!

ಏರ್‌ ಇಂಡಿಯಾ ವಿಮಾನ ದುರಂತಕ್ಕೆ ವರ್ಷ ಪೂರ್ಣ : ದುರಂತ ಸ್ಥಳದಲ್ಲಿ ತಲೆಎತ್ತಲಿದೆ 547 ಕೋಟಿ ವೆಚ್ಚದ ಹೆಲ್ತ್ ಹಬ್!

ರಾಜ್ಯ ಸರ್ಕಾರದ DHFWS ಸಂಸ್ಥೆಯಲ್ಲಿ ನೇಮಕಾತಿ : ಸಂದರ್ಶನದ ದಿನಾಂಕ ಇಲ್ಲಿದೆ

ರಾಜ್ಯ ಸರ್ಕಾರದ DHFWS ಸಂಸ್ಥೆಯಲ್ಲಿ ನೇಮಕಾತಿ : ಸಂದರ್ಶನದ ದಿನಾಂಕ ಇಲ್ಲಿದೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat