ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಧರ್ಮ-ಸನಾತನ

ಭಾವೈಕ್ಯದ ಬದುಕಿನಿಂದ ಮನುಕುಲಕ್ಕೆ ನೆಮ್ಮದಿ’

April 3, 2025
Share on WhatsappShare on FacebookShare on Twitter

ಅಮ್ಮಿನಬಾವಿ ಸಂಸ್ಥಾನ ಪಂಚಗೃಹ ಹಿರೇಮಠದಲ್ಲಿ ನಡೆದ ಧರ್ಮ ಸಮಾವೇಶದಲ್ಲಿ ರಂಭಾಪುರಿ ಜಗದ್ಗುರುಗಳ ನುಡಿ
ಧಾರವಾಡ : ಎಲ್ಲಾ ವೈರುಧ್ಯಗಳನ್ನು ಮರೆತು ಕೂಡಿ ಬಾಳಲು ಪ್ರಯತ್ನಿಸಬೇಕೆಂದು ಭಾರತೀಯ ಸಕಲ ಧರ್ಮ ಸಿದ್ಧಾಂತಗಳು ಬಯಸುತ್ತವೆ. ಆಗ ಅಂಕುರಿಸುವ ಭಾವೈಕ್ಯದ ಬದುಕಿನಿಂದ ಮನುಕುಲಕ್ಕೆ ನೆಮ್ಮದಿ ಸಾಧ್ಯವಾಗುತ್ತದೆ ಎಂದು ಬಾಳೆಹೊನ್ನೂರಿನ ರಂಭಾಪುರಿ ಪೀಠದ ಶ್ರೀಜಗದ್ಗುರು ಡಾ.ವೀರಸೋಮೇಶ್ವರ ಶಿವಾಚಾರ್ಯ ಭಗವತ್ಪಾದರು ನುಡಿದರು.

ಅವರು ತಾಲೂಕಿನ ಅಮ್ಮಿನಬಾವಿ ಸಂಸ್ಥಾನ ಪಂಚಗೃಹ ಹಿರೇಮಠದ ಜಾತ್ರಾ ಮಹೋತ್ಸವದ ಅಂಗವಾಗಿ ಮಂಗಳವಾರ ಹಮ್ಮಿಕೊಂಡಿದ್ದ ಜನಜಾಗೃತಿ ಧರ್ಮ ಚಿಂತನ ಸಮಾವೇಶವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಧರ್ಮ ಮತ್ತು ಸಮಾಜ ಛಿದ್ರವಾಗಲು ಯಾರೂ ಅವಕಾಶ ಕೊಡಬಾರದು. ಸಕಲ ಜೀವಾತ್ಮರಿಗೂ ಲೇಸನ್ನೇ ಬಯಸಿದ ವೀರಶೈವ ಧರ್ಮದ ವಿಶಾಲ ವಿಚಾರಗಳನ್ನು ಅರ್ಥ ಮಾಡಿಕೊಂಡಾಗ ಎಲ್ಲಿಯೂ ದ್ವಂದ್ವಗಳು ಹುಟ್ಟಿಕೊಳ್ಳುವದಿಲ್ಲ ಎಂದರು.

ಬಸವ ಪೂರ್ವ ಯುಗ : ರಂಭಾಪುರಿ ಪೀಠದ ಶಾಖಾಮಠವಾಗಿರುವ ಅಮ್ಮಿನಬಾವಿ ಸಂಸ್ಥಾನ ಪಂಚಗೃಹ ಹಿರೇಮಠದ ಪ್ರಾಚೀನತೆ ಬಸವ ಪೂರ್ವ ಯುಗಕ್ಕೆ ಸೇರಿದ್ದಾಗಿದೆ. ಈ ನಿಟ್ಟಿನಲ್ಲಿ ವೀರಶೈವ ಧರ್ಮದ ಚಾರಿತ್ರಿಕ ಘನತೆ ಎದ್ದುಕಾಣುತ್ತದೆ. ಇಂತಹ ಎಲ್ಲ ಸಪ್ರಮಾಣ ಸಂಗತಿಗಳನ್ನು ಮರೆಮಾಚಲು ನಡೆದಿರುವ ವ್ಯವಸ್ಥಿತ ಪ್ರಯತ್ನಗಳ ವಿಚಾರಗಳನ್ನು ಯಾರೂ ಸ್ವೀಕರಿಸಬಾರದು ಎಂದೂ ರಂಭಾಪುರಿ ಜಗದ್ಗುರುಗಳು ಸ್ಪಷ್ಟಪಡಿಸಿದರು.

        ಅಮ್ಮಿನಬಾವಿ ಸಂಸ್ಥಾನ ಪಂಚಗೃಹ ಹಿರೇಮಠದ ಅಭಿನವ ಶಾಂತಲಿಂಗ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ತಮ್ಮ ಎಲ್ಲಾ ಕಾರ್ಯಗಳ ಯಶಸ್ಸಿಗೆ ಅಮ್ಮಿನಬಾವಿ, ಮರೇವಾಡ, ಕರಡಿಗುಡ್ಡ, ತಿಮ್ಮಾಪೂರ, ಕೌಲಗೇರಿ ಗ್ರಾಮಗಳ ಸಕಲ ಸದ್ಭಕ್ತರ ಸಹಕಾರ ಮತ್ತು ರಂಭಾಪುರಿ ಜಗದ್ಗುರುಗಳ ಆಶೀರ್ವಾದವೇ ಕಾರಣವಾಗಿದೆ ಎಂದರು.

         ನೊಣವಿನಕೆರೆ ಸೋಮೇಕಟ್ಟೆ ಕಾಡಸಿದ್ಧೇಶ್ವರಮಠದ ಶ್ರೀಅಭಿನವ ಕಾಡಸಿದ್ಧೇಶ್ವರ ಸ್ವಾಮೀಜಿ, ಮಹಾರಾಷ್ಟ್ರ ನಾಗಣಸೂರ ವಿರಕ್ತಮಠದ ಡಾ. ಅಭಿನವ ಬಸವಲಿಂಗ ಸ್ವಾಮೀಜಿ, ಕಲಬುರ್ಗಿ ಬೆಳಗುಂಪಾ ಬೃಹನ್ಮಠದ ಶ್ರೀಅಭಿನವ ಪರ್ವತೇಶ್ವರ ಶಿವಾಚಾರ್ಯ ಸ್ವಾಮೀಜಿ ಹಾಗೂ ಬ್ಯಾಹಟ್ಟಿ ಹಿರೇಮಠದ ಡಾ. ಸತೀಶ ಗುರೂಜಿ, ಗುರುಮೂರ್ತಿ ಯರಗಂಬಳಿಮಠ ಮಾತನಾಡಿದರು.

        ಅಮ್ಮಿನಬಾವಿ ಪಂಚಗೃಹ ಹಿರೇಮಠದ ಶಾಂತಲಿಂಗ ಶಿವಾಚಾರ್ಯ ಸ್ವಾಮೀಜಿ ಅಧ್ಯಕ್ಷತೆವಹಿಸಿದ್ದರು. ಸತ್ತಿಗೇರಿ ಹಿರೇಮಠದ ಶ್ರೀಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ, ಹೆಗಡಳ್ಳಿ ಹಿರೇಮಠದ ಶ್ರೀಷಡ್ಭಾವ ರಹಿತೇಶ್ವರ ಶಿವಾಚಾರ್ಯ ಸ್ವಾಮೀಜಿ, ಕಲಘಟಗಿ ಹನ್ನೆರಡುಮಠದ ಶ್ರೀಅಭಿನವ ಮಡಿವಾಳ ಶಿವಾಚಾರ್ಯ ಸ್ವಾಮೀಜಿ, ಮೊರಬ ಜಡಿಮಠದ ಶ್ರೀಅಭಿನವ ಮಹೇಶ್ವರ ಶಿವಾಚಾರ್ಯ ಸ್ವಾಮೀಜಿ, ಹುಣಸಿಕಟ್ಟಿ ಹಿರೇಮಠದ ಶ್ರೀಬಸವರಾಜ ದೇವರು ಸಮಾವೇಶದಲ್ಲಿ ಪಾಲ್ಗೊಂಡಿದ್ದರು.

ಧಾಮುಲ್ ನಿರ್ದೇಶಕಿ ಶಿವಲೀಲಾ ವಿನಯ ಕುಲಕರ್ಣಿ, ಕಾಂಗ್ರೆಸ್ ಮುಖಂಡರುಗಳಾದ ಈಶ್ವರ ಶಿವಳ್ಳಿ, ಅರವಿಂದ ಏಗನಗೌಡರ, ಸಾಮಾಜಿಕ ಕಾರ್ಯಕರ್ತ ಮಂಜುನಾಥ ಮಕ್ಕಳಗೇರಿ, ಅಮ್ಮಿನಬಾವಿ ಗ್ರಾ.ಪಂ. ಅಧ್ಯಕ್ಷೆ ನೀಲವ್ವ ತಿದಿ, ಸದಸ್ಯೆ ಪದ್ಮಾವತಿ ದೇಸಾಯಿ, ಕಾಮಣಿ ವೈದ್ಯ ಡಾ. ನಿತಿನ್‌ಚಂದ್ರ ಹತ್ತಿಕಾಳ, ವಿದ್ಯಾಚೇತನ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಸಂಗಯ್ಯ ಹಿರೇಮಠ, ವಕೀಲ ಶಕ್ತಿ ಹಿರೇಮಠ, ಶಿಕ್ಷಕ ಟಿ.ಎಂ.ದೇಸಾಯಿ, ಶಶಿಧರಶಾಸ್ತ್ರೀ ಹಿರೇಮಠ ಡೋಣಿ, ವೀರೇಶಕುಮಾರ ಮಳಲಿ, ಸಿದ್ಧರಾಮ ಬ್ಯಾಕೋಡ ಸಿಂದಗಿ ಅವರನ್ನು ಗೌರವಿಸಲಾಯಿತು. ಬಿ.ಸಿ.ಕೊಳ್ಳಿ ಸ್ವಾಗತಿಸಿದರು. ಸಿಂಚನಾ ಶಂಕರ ಯಡಳ್ಳಿ ಭರತನಾಟ್ಯ ಪ್ರದರ್ಶನ ನೀಡಿದರು. ನಂತರ ದಾಸೋಹ ಸೇವೆಯಲ್ಲಿ ಅನ್ನಸಂತರ್ಪಣೆ ಜರುಗಿತು.


ಫೋಟೋ ವಿವರ

ಧಾರವಾಡ ತಾಲೂಕು ಅಮ್ಮಿನಬಾವಿ ಸಂಸ್ಥಾನ ಪಂಚಗೃಹ ಹಿರೇಮಠದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಜನಜಾಗೃತಿ ಧರ್ಮ ಚಿಂತನ ಸಮಾವೇಶವನ್ನು ಬಾಳೆಹೊನ್ನೂರಿನ ರಂಭಾಪುರಿ ಪೀಠದ ಶ್ರೀಜಗದ್ಗುರು ಡಾ.ವೀರಸೋಮೇಶ್ವರ ಶಿವಾಚಾರ್ಯ ಭಗವತ್ಪಾದರು ಉದ್ಘಾಟಿಸಿದರು. ಅಮ್ಮಿನಬಾವಿ, ಬೆಳಗುಂಪಾ, ನೊಣವಿನಕೆರೆ, ಸತ್ತಿಗೇರಿ ಮಠಗಳ ಸ್ವಾಮಿಗಳು, ಶಿವಲೀಲಾ ಕುಲಕರ್ಣಿ, ಪದ್ಮಾವತಿ ದೇಸಾಯಿ, ಈಶ್ವರ ಶಿವಳ್ಳಿ, ಮಂಜುನಾಥ ಮಕ್ಕಳಗೇರಿ, ಅರವಿಂದ ಏಗನಗೌಡ್ರ, ಶಕ್ತಿ ಹಿರೇಮಠ, ಸಂಗಯ್ಯ ಹಿರೇಮಠ, ವಿಜಯಕುಮಾರ ಇಟಗಿ, ಗುರುಮೂರ್ತಿ ಯರಗಂಬಳಿಮಠ, ಶಿವಯೋಗಿ ಹಿರೇಮಠ ಇದ್ದರು.


Tags: ammminabaviHumanity findslifepeace throughUnity
SendShareTweet
Previous Post

Yashswi Jaiswal : ಮುಂಬೈ ತೊರೆದು ಗೋವಾಗೆ ಹೊರಟ ಯಶಸ್ವಿ ಜೈಸ್ವಾಲ್

Next Post

ಭಕ್ತ ಸಾಗರದ ಮಧ್ಯೆ ಜರುಗಿದ ಅಮ್ಮಿನಬಾವಿಯ ಶ್ರೀಗುರುಶಾಂತಲಿಂಗ ಶಿವಯೋಗಿಗಳ ರಥೋತ್ಸವ

Related Posts

ಭಾರತದ ದಾಳಿ ಬೆನ್ನಲ್ಲೇ ಬಹವಲ್ಪುರದ ಜೈಶ್ ಪ್ರಧಾನ ಕಚೇರಿಗೆ ಬೀಗ!
ಧರ್ಮ-ಸನಾತನ

ಭಾರತದ ದಾಳಿ ಬೆನ್ನಲ್ಲೇ ಬಹವಲ್ಪುರದ ಜೈಶ್ ಪ್ರಧಾನ ಕಚೇರಿಗೆ ಬೀಗ!

ಕಾಶ್ಮೀರ ಉಗ್ರರ ದುಷ್ಕೃತ್ಯಕ್ಕೆ ಕಾಶಿ ಜಗದ್ಗುರುಗಳ ಖಂಡನೆ
ದೇಶ

ಕಾಶ್ಮೀರ ಉಗ್ರರ ದುಷ್ಕೃತ್ಯಕ್ಕೆ ಕಾಶಿ ಜಗದ್ಗುರುಗಳ ಖಂಡನೆ

ಶ್ರೀಮಂತ ದೇವಾಲಯಗಳ ಪಟ್ಟಿಯಲ್ಲಿ ಕುಕ್ಕೆಗೆ ಸ್ಥಾನ!?
ರಾಜ್ಯ

ಶ್ರೀಮಂತ ದೇವಾಲಯಗಳ ಪಟ್ಟಿಯಲ್ಲಿ ಕುಕ್ಕೆಗೆ ಸ್ಥಾನ!?

ರೇಣುಕಾ ಯಲ್ಲಮ್ಮ ದೇವಿಗೆ 4.5 ಲಕ್ಷ ರೂ. ಮೌಲ್ಯದ ಸೀರೆ!
ಬೆಳಗಾವಿ

ರೇಣುಕಾ ಯಲ್ಲಮ್ಮ ದೇವಿಗೆ 4.5 ಲಕ್ಷ ರೂ. ಮೌಲ್ಯದ ಸೀರೆ!

ಸಂಜಯನಗರದಲ್ಲಿ ಭಾನುವಾರ ಬೃಹತ್ ಶೋಭಾಯಾತ್ರೆ!
ಬೆಂಗಳೂರು ನಗರ

ಸಂಜಯನಗರದಲ್ಲಿ ಭಾನುವಾರ ಬೃಹತ್ ಶೋಭಾಯಾತ್ರೆ!

ಅಚ್ಚರಿಗಳ ಸಮುದ್ರ, ವಿಸ್ಮಯಗಳ ಅಕ್ಷಯ ಪಾತ್ರೆ! ಭೂಲೋಕದಲ್ಲಿದೆಯಾ ಶಿವನ ಶಕ್ತಿ ಕೇಂದ್ರ?
ಧರ್ಮ-ಸನಾತನ

ಅಚ್ಚರಿಗಳ ಸಮುದ್ರ, ವಿಸ್ಮಯಗಳ ಅಕ್ಷಯ ಪಾತ್ರೆ! ಭೂಲೋಕದಲ್ಲಿದೆಯಾ ಶಿವನ ಶಕ್ತಿ ಕೇಂದ್ರ?

Next Post
ಭಕ್ತ ಸಾಗರದ ಮಧ್ಯೆ ಜರುಗಿದ ಅಮ್ಮಿನಬಾವಿಯ ಶ್ರೀಗುರುಶಾಂತಲಿಂಗ ಶಿವಯೋಗಿಗಳ ರಥೋತ್ಸವ

ಭಕ್ತ ಸಾಗರದ ಮಧ್ಯೆ ಜರುಗಿದ ಅಮ್ಮಿನಬಾವಿಯ ಶ್ರೀಗುರುಶಾಂತಲಿಂಗ ಶಿವಯೋಗಿಗಳ ರಥೋತ್ಸವ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸಿಎಂ, ಡಿಸಿಎಂ ಕಿತ್ತಾಟಕ್ಕೆ ಅಮಾಯಕರ ಬಲಿ; ಆರ್. ಅಶೋಕ್

ಸಿಎಂ, ಡಿಸಿಎಂ ಕಿತ್ತಾಟಕ್ಕೆ ಅಮಾಯಕರ ಬಲಿ; ಆರ್. ಅಶೋಕ್

ರಿಂಕು ಸಿಂಗ್‌ ಸಂಗಾತಿ ಆಗಲಿರುವ ಪ್ರಿಯಾ ಹಿನ್ನೆಲೆ ಏನು?

ರಿಂಕು ಸಿಂಗ್‌ ಸಂಗಾತಿ ಆಗಲಿರುವ ಪ್ರಿಯಾ ಹಿನ್ನೆಲೆ ಏನು?

ರಾಜ್ಯದ ಶಕ್ತಿ ಸೌಧ ಪ್ರವಾಸಿ ತಾಣ!

ನ್ಯಾಯಮೂರ್ತಿ ನಾಗಮೋಹನ್ ದಾಸ್ ಕಮಿಟಿ ವರದಿ ಬಿಡುಗಡೆ

ಕುಟುಂಬಸ್ಥರ ಹೇಳಿಕೆ ದಾಖಲಿಸಲು‌ ದಿನಾಂಕ ನಿಗದಿ

ಕುಟುಂಬಸ್ಥರ ಹೇಳಿಕೆ ದಾಖಲಿಸಲು‌ ದಿನಾಂಕ ನಿಗದಿ

Recent News

ಸಿಎಂ, ಡಿಸಿಎಂ ಕಿತ್ತಾಟಕ್ಕೆ ಅಮಾಯಕರ ಬಲಿ; ಆರ್. ಅಶೋಕ್

ಸಿಎಂ, ಡಿಸಿಎಂ ಕಿತ್ತಾಟಕ್ಕೆ ಅಮಾಯಕರ ಬಲಿ; ಆರ್. ಅಶೋಕ್

ರಿಂಕು ಸಿಂಗ್‌ ಸಂಗಾತಿ ಆಗಲಿರುವ ಪ್ರಿಯಾ ಹಿನ್ನೆಲೆ ಏನು?

ರಿಂಕು ಸಿಂಗ್‌ ಸಂಗಾತಿ ಆಗಲಿರುವ ಪ್ರಿಯಾ ಹಿನ್ನೆಲೆ ಏನು?

ರಾಜ್ಯದ ಶಕ್ತಿ ಸೌಧ ಪ್ರವಾಸಿ ತಾಣ!

ನ್ಯಾಯಮೂರ್ತಿ ನಾಗಮೋಹನ್ ದಾಸ್ ಕಮಿಟಿ ವರದಿ ಬಿಡುಗಡೆ

ಕುಟುಂಬಸ್ಥರ ಹೇಳಿಕೆ ದಾಖಲಿಸಲು‌ ದಿನಾಂಕ ನಿಗದಿ

ಕುಟುಂಬಸ್ಥರ ಹೇಳಿಕೆ ದಾಖಲಿಸಲು‌ ದಿನಾಂಕ ನಿಗದಿ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸಿಎಂ, ಡಿಸಿಎಂ ಕಿತ್ತಾಟಕ್ಕೆ ಅಮಾಯಕರ ಬಲಿ; ಆರ್. ಅಶೋಕ್

ಸಿಎಂ, ಡಿಸಿಎಂ ಕಿತ್ತಾಟಕ್ಕೆ ಅಮಾಯಕರ ಬಲಿ; ಆರ್. ಅಶೋಕ್

ರಿಂಕು ಸಿಂಗ್‌ ಸಂಗಾತಿ ಆಗಲಿರುವ ಪ್ರಿಯಾ ಹಿನ್ನೆಲೆ ಏನು?

ರಿಂಕು ಸಿಂಗ್‌ ಸಂಗಾತಿ ಆಗಲಿರುವ ಪ್ರಿಯಾ ಹಿನ್ನೆಲೆ ಏನು?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat