ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಜೀವನಪೂರ್ತಿ ತಿಂಗಳಿಗೆ 10 ಸಾವಿರ ರೂ. ಪಿಂಚಣಿ ಪಡೆಯಲು ಎಲ್ಐಸಿಯ ಈ ಯೋಜನೆ ಸೂಕ್ತ

April 3, 2025
Share on WhatsappShare on FacebookShare on Twitter

ಬೆಂಗಳೂರು: ಭಾರತೀಯ ಜೀವ ವಿಮಾ ನಿಗಮ (ಎಲ್ಐಸಿ) ಸಂಸ್ಥೆಯು ದೇಶದ ಕೋಟ್ಯಂತರ ಜನರ ವಿಶ್ವಾಸ ಗಳಿಸಿದೆ. ಈಗ ಎಲ್ಐಸಿಯಲ್ಲೂ ಹೊಸ ಹೊಸ ಯೋಜನೆಗಳು ಜಾರಿಗೆ ಬರುತ್ತಿವೆ. ಅದರಲ್ಲೂ, ಒಮ್ಮೆ ಮಾತ್ರ ಹೂಡಿಕೆ ಮಾಡಿ, ಜೀವನ ಪೂರ್ತಿ ಮಾಸಿಕ 10 ಸಾವಿರ ರೂಪಾಯಿ ಪಿಂಚಣಿ ಪಡೆಯಬಹುದಾದ ಎಲ್ಐಸಿ ಜೀವನ್ ಶಾಂತಿ ಯೋಜನೆಯನ್ನು ಜಾರಿಗೆ ತಂದಿದೆ. ಇದರ ಕುರಿತ ಮಾಹಿತಿ ಇಲ್ಲಿದೆ.

10 ಸಾವಿರ ರೂ. ಪಿಂಚಣಿ ಹೇಗೆ?

ಎಲ್ಐಸಿಯ ನ್ಯೂ ಜೀವನ್ ಶಾಂತಿ ಯೋಜನೆ ಅನ್ವಯ ನೀವು ಒಮ್ಮೆಯೇ 10 ಲಕ್ಷ ರೂಪಾಯಿ ಹೂಡಿಕೆ ಮಾಡಬೇಕು. ಒಮ್ಮೆಯೇ ಪ್ರೀಮಿಯಂ ಪಾವತಿಸಿದರೆ 10 ವರ್ಷಗಳ ನಂತರ ಪಿಂಚಣಿ ದೊರೆಯುತ್ತದೆ. ಈ ಯೋಜನೆಯು ಮಾಸಿಕ ಪಿಂಚಣಿಯ ಜತೆಗೆ ವಿಮಾ ರಕ್ಷಣೆನಯನ್ನೂ ಒದಗಿಸುತ್ತದೆ. ಪಾಲಿಸಿಯನ್ನು ಖರೀದಿಸಿದ 11ನೇ ವರ್ಷದಿಂದ ವಾರ್ಷಿಕ 1.20 ಲಕ್ಷ ರೂ. ಪಿಂಚಣಿ ಪಡೆಯಬಹುದು. ಅಂದರೆ, ಪ್ರತಿ ತಿಂಗಳು 10 ಸಾವಿರ ರೂ. ಸಿಗುತ್ತದೆ.

25 ಸಾವಿರ ರೂ. ಪಿಂಚಣಿ ಪಡೆಯಬಹುದು

ಎಲ್ಐಸಿಯ ನ್ಯೂ ಜೀವನ್ ಶಾಂತಿ ಯೋಜನೆ ಅನ್ವಯ ಮಾಸಿಕ 25 ಸಾವಿರ ರೂಪಾಯಿ ಪಿಂಚಣಿ ಪಡೆಯುವ ಸೌಲಭ್ಯವೂ ಇದೆ. ಅಂದರೆ, ನೀವು 10 ವರ್ಷಗಳವರೆಗೆ 25 ಲಕ್ಷ ರೂಪಾಯಿ ಠೇವಣಿ ಇರಿಸಿದರೆ, ವರ್ಷಕ್ಕೆ 3 ಲಕ್ಷ ರೂಪಾಯಿ ಅಥವಾ ಮಾಸಿಕ 25 ಸಾವಿರ ರೂಪಾಯಿ ಪಿಂಚಣಿ ಪಡೆಯಬಹುದಾಗಿದೆ.

ಗಮನಿಸಿ: ನಾವು ನಿಮಗೆ ಎಲ್ಐಸಿ ಯೋಜನೆಯ ಹೂಡಿಕೆ ಬಗ್ಗೆ ಮಾಹಿತಿಯನ್ನಷ್ಟೇ ನೀಡಿದ್ದೇವೆ. ಇದು ನೀವು ಹೂಡಿಕೆ ಮಾಡುವ ಕುರಿತು ನಾವು ಮಾಡುತ್ತಿರುವ ಶಿಫಾರಸು ಅಲ್ಲ. ಯಾವುದೇ ರೀತಿಯ ಹೂಡಿಕೆ ಮಾಡುವ ಮುನ್ನ ತಜ್ಞರ ಸಲಹೆ-ಸೂಚನೆ ಪಡೆಯಿರಿ. ಮಾಹಿತಿ ದೃಷ್ಟಿಗಾಗಿ ಮಾತ್ರ ಲೇಖನ ಪ್ರಕಟಿಸಲಾಗಿದೆ ಅಷ್ಟೆ.:

Tags: bengaloreLIC schemeMoneypension
SendShareTweet
Previous Post

ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆಯಲ್ಲಿ 3 ಹುದ್ದೆಗಳು ಖಾಲಿ; 79 ಸಾವಿರ ರೂ.ವರೆಗೆ ಸಂಬಳ

Next Post

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಲಾಬಿ ನಡೆಸಿದ ಈಶ್ವರ್ ಖಂಡ್ರೆ?

Related Posts

ಟಿ20 ವಿಶ್ವಕಪ್‌ನಲ್ಲಿ ಬೌಲಿಂಗ್ ಮಾಡದಂತೆ ಜಾಕೋಬ್ ಬೆಥೆಲ್‌ಗೆ ನಿರ್ಬಂಧ | ಆರ್‌ಸಿಬಿಗೂ ಆತಂಕ?
ಕ್ರೀಡೆ

ಟಿ20 ವಿಶ್ವಕಪ್‌ನಲ್ಲಿ ಬೌಲಿಂಗ್ ಮಾಡದಂತೆ ಜಾಕೋಬ್ ಬೆಥೆಲ್‌ಗೆ ನಿರ್ಬಂಧ | ಆರ್‌ಸಿಬಿಗೂ ಆತಂಕ?

ಸೂರ್ಯಕುಮಾರ್ ಮಂದಗತಿಯ ಬ್ಯಾಟಿಂಗ್ ಟೀಮ್ ಇಂಡಿಯಾಗೆ ಮುಳುವಾಗಬಹುದು |ಸಂಜಯ್ ಮಂಜ್ರೇಕರ್
ಕ್ರೀಡೆ

ಸೂರ್ಯಕುಮಾರ್ ಮಂದಗತಿಯ ಬ್ಯಾಟಿಂಗ್ ಟೀಮ್ ಇಂಡಿಯಾಗೆ ಮುಳುವಾಗಬಹುದು |ಸಂಜಯ್ ಮಂಜ್ರೇಕರ್

ತನ್ನ ಪತನಕ್ಕೆ ತಾನೇ ವಿಲನ್ ಆದ ಬಾಬರ್ ಆಜಂ | ಶೋಯೆಬ್ ಅಖ್ತರ್ ಆಕ್ರೋಶ
ಕ್ರೀಡೆ

ತನ್ನ ಪತನಕ್ಕೆ ತಾನೇ ವಿಲನ್ ಆದ ಬಾಬರ್ ಆಜಂ | ಶೋಯೆಬ್ ಅಖ್ತರ್ ಆಕ್ರೋಶ

ವಿರಾಟ್-ಅನುಷ್ಕಾ ದಂಪತಿಯ ಸರಳತೆಗೆ ಫಿದಾ ಆದ ಪಾಪರಾಜಿಗಳು | ಏರ್‌ಪೋರ್ಟ್‌ನಲ್ಲಿ ಮುಗಿಬಿದ್ದ ಫೋಟೋಗ್ರಾಫರ್‌ಗಳು
ಕ್ರೀಡೆ

ವಿರಾಟ್-ಅನುಷ್ಕಾ ದಂಪತಿಯ ಸರಳತೆಗೆ ಫಿದಾ ಆದ ಪಾಪರಾಜಿಗಳು | ಏರ್‌ಪೋರ್ಟ್‌ನಲ್ಲಿ ಮುಗಿಬಿದ್ದ ಫೋಟೋಗ್ರಾಫರ್‌ಗಳು

ಸತತ ಮೂರು ಶೂನ್ಯ ಸುತ್ತಿದ ಅಭಿಷೇಕ್ ಶರ್ಮಾ | ಯುವ ಆಟಗಾರನ ಬೆಂಬಲಕ್ಕೆ ನಿಂತ ಮಾಜಿ ಆಯ್ಕೆಗಾರ
ಕ್ರೀಡೆ

ಸತತ ಮೂರು ಶೂನ್ಯ ಸುತ್ತಿದ ಅಭಿಷೇಕ್ ಶರ್ಮಾ | ಯುವ ಆಟಗಾರನ ಬೆಂಬಲಕ್ಕೆ ನಿಂತ ಮಾಜಿ ಆಯ್ಕೆಗಾರ

ಭಾರತ-ಆಫ್ರಿಕಾ ಪಂದ್ಯದಲ್ಲಿ ಮುಖಾಮುಖಿಯಾಗಲಿರುವ ಮೋರ್ಕೆಲ್ ಸಹೋದರರು!
ಕ್ರೀಡೆ

ಭಾರತ-ಆಫ್ರಿಕಾ ಪಂದ್ಯದಲ್ಲಿ ಮುಖಾಮುಖಿಯಾಗಲಿರುವ ಮೋರ್ಕೆಲ್ ಸಹೋದರರು!

Next Post
ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಲಾಬಿ ನಡೆಸಿದ ಈಶ್ವರ್ ಖಂಡ್ರೆ?

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಲಾಬಿ ನಡೆಸಿದ ಈಶ್ವರ್ ಖಂಡ್ರೆ?

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಟಿ20 ವಿಶ್ವಕಪ್‌ನಲ್ಲಿ ಬೌಲಿಂಗ್ ಮಾಡದಂತೆ ಜಾಕೋಬ್ ಬೆಥೆಲ್‌ಗೆ ನಿರ್ಬಂಧ | ಆರ್‌ಸಿಬಿಗೂ ಆತಂಕ?

ಟಿ20 ವಿಶ್ವಕಪ್‌ನಲ್ಲಿ ಬೌಲಿಂಗ್ ಮಾಡದಂತೆ ಜಾಕೋಬ್ ಬೆಥೆಲ್‌ಗೆ ನಿರ್ಬಂಧ | ಆರ್‌ಸಿಬಿಗೂ ಆತಂಕ?

ಮೋಟೊರೊಲಾ ಎಡ್ಜ್ 70 ಫ್ಯೂಷನ್ ಬಿಡುಗಡೆಗೆ ಸಿದ್ಧತೆ | ಫ್ಲಿಪ್‌ಕಾರ್ಟ್ ಟೀಸರ್‌ನಲ್ಲಿ ಸ್ನಾಪ್‌ಡ್ರಾಗನ್ ಪ್ರೊಸೆಸರ್ ಸುಳಿವು

ಮೋಟೊರೊಲಾ ಎಡ್ಜ್ 70 ಫ್ಯೂಷನ್ ಬಿಡುಗಡೆಗೆ ಸಿದ್ಧತೆ | ಫ್ಲಿಪ್‌ಕಾರ್ಟ್ ಟೀಸರ್‌ನಲ್ಲಿ ಸ್ನಾಪ್‌ಡ್ರಾಗನ್ ಪ್ರೊಸೆಸರ್ ಸುಳಿವು

ಸೂರ್ಯಕುಮಾರ್ ಮಂದಗತಿಯ ಬ್ಯಾಟಿಂಗ್ ಟೀಮ್ ಇಂಡಿಯಾಗೆ ಮುಳುವಾಗಬಹುದು |ಸಂಜಯ್ ಮಂಜ್ರೇಕರ್

ಸೂರ್ಯಕುಮಾರ್ ಮಂದಗತಿಯ ಬ್ಯಾಟಿಂಗ್ ಟೀಮ್ ಇಂಡಿಯಾಗೆ ಮುಳುವಾಗಬಹುದು |ಸಂಜಯ್ ಮಂಜ್ರೇಕರ್

ವಾಹನ ಮಾಲೀಕರೇ ಗಮನಿಸಿ | ಟೋಲ್ ಪ್ಲಾಜಾಗಳ ಮೂಲಕ ಸಾಗುವ ಮುನ್ನ ಈ ಸುದ್ದಿ ಓದಿ

ವಾಹನ ಮಾಲೀಕರೇ ಗಮನಿಸಿ | ಟೋಲ್ ಪ್ಲಾಜಾಗಳ ಮೂಲಕ ಸಾಗುವ ಮುನ್ನ ಈ ಸುದ್ದಿ ಓದಿ

Recent News

ಟಿ20 ವಿಶ್ವಕಪ್‌ನಲ್ಲಿ ಬೌಲಿಂಗ್ ಮಾಡದಂತೆ ಜಾಕೋಬ್ ಬೆಥೆಲ್‌ಗೆ ನಿರ್ಬಂಧ | ಆರ್‌ಸಿಬಿಗೂ ಆತಂಕ?

ಟಿ20 ವಿಶ್ವಕಪ್‌ನಲ್ಲಿ ಬೌಲಿಂಗ್ ಮಾಡದಂತೆ ಜಾಕೋಬ್ ಬೆಥೆಲ್‌ಗೆ ನಿರ್ಬಂಧ | ಆರ್‌ಸಿಬಿಗೂ ಆತಂಕ?

ಮೋಟೊರೊಲಾ ಎಡ್ಜ್ 70 ಫ್ಯೂಷನ್ ಬಿಡುಗಡೆಗೆ ಸಿದ್ಧತೆ | ಫ್ಲಿಪ್‌ಕಾರ್ಟ್ ಟೀಸರ್‌ನಲ್ಲಿ ಸ್ನಾಪ್‌ಡ್ರಾಗನ್ ಪ್ರೊಸೆಸರ್ ಸುಳಿವು

ಮೋಟೊರೊಲಾ ಎಡ್ಜ್ 70 ಫ್ಯೂಷನ್ ಬಿಡುಗಡೆಗೆ ಸಿದ್ಧತೆ | ಫ್ಲಿಪ್‌ಕಾರ್ಟ್ ಟೀಸರ್‌ನಲ್ಲಿ ಸ್ನಾಪ್‌ಡ್ರಾಗನ್ ಪ್ರೊಸೆಸರ್ ಸುಳಿವು

ಸೂರ್ಯಕುಮಾರ್ ಮಂದಗತಿಯ ಬ್ಯಾಟಿಂಗ್ ಟೀಮ್ ಇಂಡಿಯಾಗೆ ಮುಳುವಾಗಬಹುದು |ಸಂಜಯ್ ಮಂಜ್ರೇಕರ್

ಸೂರ್ಯಕುಮಾರ್ ಮಂದಗತಿಯ ಬ್ಯಾಟಿಂಗ್ ಟೀಮ್ ಇಂಡಿಯಾಗೆ ಮುಳುವಾಗಬಹುದು |ಸಂಜಯ್ ಮಂಜ್ರೇಕರ್

ವಾಹನ ಮಾಲೀಕರೇ ಗಮನಿಸಿ | ಟೋಲ್ ಪ್ಲಾಜಾಗಳ ಮೂಲಕ ಸಾಗುವ ಮುನ್ನ ಈ ಸುದ್ದಿ ಓದಿ

ವಾಹನ ಮಾಲೀಕರೇ ಗಮನಿಸಿ | ಟೋಲ್ ಪ್ಲಾಜಾಗಳ ಮೂಲಕ ಸಾಗುವ ಮುನ್ನ ಈ ಸುದ್ದಿ ಓದಿ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಟಿ20 ವಿಶ್ವಕಪ್‌ನಲ್ಲಿ ಬೌಲಿಂಗ್ ಮಾಡದಂತೆ ಜಾಕೋಬ್ ಬೆಥೆಲ್‌ಗೆ ನಿರ್ಬಂಧ | ಆರ್‌ಸಿಬಿಗೂ ಆತಂಕ?

ಟಿ20 ವಿಶ್ವಕಪ್‌ನಲ್ಲಿ ಬೌಲಿಂಗ್ ಮಾಡದಂತೆ ಜಾಕೋಬ್ ಬೆಥೆಲ್‌ಗೆ ನಿರ್ಬಂಧ | ಆರ್‌ಸಿಬಿಗೂ ಆತಂಕ?

ಮೋಟೊರೊಲಾ ಎಡ್ಜ್ 70 ಫ್ಯೂಷನ್ ಬಿಡುಗಡೆಗೆ ಸಿದ್ಧತೆ | ಫ್ಲಿಪ್‌ಕಾರ್ಟ್ ಟೀಸರ್‌ನಲ್ಲಿ ಸ್ನಾಪ್‌ಡ್ರಾಗನ್ ಪ್ರೊಸೆಸರ್ ಸುಳಿವು

ಮೋಟೊರೊಲಾ ಎಡ್ಜ್ 70 ಫ್ಯೂಷನ್ ಬಿಡುಗಡೆಗೆ ಸಿದ್ಧತೆ | ಫ್ಲಿಪ್‌ಕಾರ್ಟ್ ಟೀಸರ್‌ನಲ್ಲಿ ಸ್ನಾಪ್‌ಡ್ರಾಗನ್ ಪ್ರೊಸೆಸರ್ ಸುಳಿವು

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat