ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಅಪರಾಧ

Accident News: ಕುಡಿದ ಮತ್ತಿನಲ್ಲಿ ಮಾರುಕಟ್ಟೆಗೆ ಕಾರು ನುಗ್ಗಿಸಿದ ನಿರ್ದೇಶಕ: ಒಬ್ಬ ಸಾವು, 6 ಮಂದಿಗೆ ಗಾಯ

April 7, 2025
Share on WhatsappShare on FacebookShare on Twitter


ಕೋಲ್ಕತ್ತಾ: ದಕ್ಷಿಣ ಕೋಲ್ಕತ್ತಾದಲ್ಲಿ ಹೆಚ್ಚಿನ ಜನಸಂದಣಿಯಿದ್ದ ಮಾರುಕಟ್ಟೆ ಪ್ರದೇಶವೊಂದರ ಮೇಲೆ ಟಿವಿ ಧಾರಾವಾಹಿಯ ನಿರ್ದೇಶಕರೊಬ್ಬರು ಏಕಾಏಕಿ ಕಾರು ಹರಿಸಿದ್ದು(Accident News), ಘಟನೆಯಲ್ಲಿ ಒಬ್ಬ ವ್ಯಕ್ತಿ ಮೃತಪಟ್ಟು, 6 ಮಂದಿ ಗಾಯಗೊಂಡಿದ್ದಾರೆ.

ಘಟನೆ ವೇಳೆ ಬಂಗಾಳಿ ಮನರಂಜನಾ ಚಾನೆಲ್‌ವೊಂದರ ಕಾರ್ಯಕಾರಿ ನಿರ್ಮಾಪಕ ಹಾಗೂ ಖ್ಯಾತ ಧಾರಾವಾಹಿ ನಿರ್ದೇಶಕರು ಕಾರಿನಲ್ಲಿದ್ದರು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಅಪಘಾತ ನಡೆಯುತ್ತಿದ್ದಂತೆಯೇ, ಕಾರನ್ನು ತಡೆದ ಸ್ಥಳೀಯರು ಒಳಗಿದ್ದವರನ್ನು ಥಳಿಸಿ, ಪೊಲೀಸರಿಗೆ ಒಪ್ಪಿಸಿದ್ದಾರೆ. ಘಟನೆ ಬಗ್ಗೆ ಮಾಹಿತಿ ದೊರೆಯುತ್ತಿದ್ದಂತೆಯೇ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದು, ಕಾರಿನೊಳಗಿದ್ದವರನ್ನು ರಕ್ಷಿಸಲು ಮುಂದಾದರು. ಈ ವೇಳೆ ಕಾರಲ್ಲಿದ್ದ ಶ್ರೀಯಾ ಬಸು ಎಂಬವರು ಕುಡಿದ ಮತ್ತಿನಲ್ಲಿದ್ದು, ನಿಂತಲ್ಲಿಯೇ ರಸ್ತೆಗೆ ಕುಸಿದುಬಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಬಂಗಾಳಿ ಸಿನಿಮಾ ಕ್ಷೇತ್ರದ ಖ್ಯಾತ ನಿರ್ದೇಶಕ ಸಿದ್ಧಾಂತ ದಾಸ್ ಅಲಿಯಾಸ್ ವಿಕ್ಟೋ ಅವರೇ ಕಾರು ಚಲಾಯಿಸುತ್ತಿದ್ದರು. ಅವರನ್ನು ಕೋಲ್ಕತ್ತಾ ಪೊಲೀಸರು ಬಂಧಿಸಿದ್ದಾರೆ. ಕಾರ್ಯಕಾರಿ ನಿರ್ಮಾಪಕಿ ಶ್ರೀಯಾ ಬಸು ಅವರನ್ನು ಪೊಲೀಸರು ಉದ್ರಿಕ್ತ ಜನರಿಂದ ರಕ್ಷಿಸಿ, ಕುಟುಂಬಕ್ಕೆ ಹಸ್ತಾಂತರಿಸಿದ್ದಾರೆ. ಕಾರಿನಲ್ಲಿದ್ದ ಇಬ್ಬರೂ ಮದ್ಯ ಸೇವಿಸಿದ್ದರು ಎಂಬುದು ಮೇಲ್ನೋಟಕ್ಕೆ ಸಾಬೀತಾಗಿದೆ ಎಂದು ಮೂಲಗಳು ತಿಳಿಸಿವೆ.

ಸಿದ್ಧಾಂತ್ ಹಾಗೂ ಶ್ರೀಯಾ ಅವರು ರಾತ್ರಿ ಪೂರ್ತಿ ಪಾರ್ಟಿಯಲ್ಲಿದ್ದರು. ಕೋಲ್ಕತ್ತಾದ ಸೌತ್ ಸಿಟಿ ಮಾಲ್ ನಲ್ಲಿರುವ ಪಬ್‌ನಲ್ಲಿ ತಡರಾತ್ರಿಯವರೆಗೂ ಪಾರ್ಟಿ ನಡೆದಿತ್ತು. ರಾತ್ರಿ 2 ಗಂಟೆಯ ವೇಳೆಗೆ ಪಾರ್ಟಿಯಲ್ಲಿದ್ದ ಇತರರು ಮನೆಗೆ ತೆರಳಿದ್ದರು. ಆದರೆ, ಇವರಿಬ್ಬರೂ ನಂತರವೂ ಕುಡಿತ ಮುಂದುವರಿಸಿ, ಬೆಳಗಿನ ಜಾವದ ವೇಳೆಗೆ ಕಾರಿನಲ್ಲಿ ನಗರವಿಡೀ ಸುತ್ತಾಡುತ್ತಿದ್ದರು ಎಂದು ಮೂಲಗಳು ತಿಳಿಸಿವೆ.

ಮುಂಜಾನೆ ಅವರ ಕಾರು ಠಾಕೂರ್ ಪುರ ಮಾರುಕಟ್ಟೆಗೆ ನುಗ್ಗಿದ್ದು, ಪಾದಚಾರಿಗಳ ಮೇಲೆಯೇ ಹರಿದಿದೆ. ಆಗ ಬೆಳಗ್ಗೆ 9.30 ಆಗಿತ್ತು. ಹೀಗಾಗಿ ಮಾರುಕಟ್ಟೆಗೆ ಹೆಚ್ಚಿನ ಜನರು ಆಗಮಿಸಿದ್ದರು. ಇದೇ ಸಂದರ್ಭದಲ್ಲಿ ಕಾರು ನುಗ್ಗಿದ ಕಾರಣ, ಸ್ಥಳದಲ್ಲೇ ಒಬ್ಬ ವ್ಯಕ್ತಿ ಮೃತಪಟ್ಟು, 6 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತ ವ್ಯಕ್ತಿಯನ್ನು ಕೋಲ್ಕತ್ತಾ ಮಹಾನಗರ ಪಾಲಿಕೆಯ ಕಾರ್ಮಿಕ ಹಾಗೂ ಸ್ಥಳೀಯ ಸಿಪಿಎಂ ನಾಯಕ ಅಮೀನುರ್ ರೆಹಮಾನ್ ಎಂದು ಗುರುತಿಸಲಾಗಿದೆ.

Tags: Accident News)ActorCarCaseDeathdrink and driveKolkataMarket
SendShareTweet
Previous Post

Empuraan: ಐಟಿ ನೋಟಿಸ್ ಬಗ್ಗೆ ನಿರ್ದೇಶಕ ಪೃಥ್ವಿರಾಜ್ ಸುಕುಮಾರನ್ ತಾಯಿ ಹೇಳಿದ್ದೇನು?

Next Post

kunal Kamra Controversy: “ಶಿಂಧೆ ದ್ರೋಹಿ” ಹೇಳಿಕೆ: ಹೈಕೋರ್ಟ್ ಮೊರೆಹೋದ ಕುನಾಲ್ ಕಾಮ್ರಾ

Related Posts

ಬ್ಯಾಂಕ್‌ನಲ್ಲಿ ಗ್ರಾಹಕರು ಅಡವಿಟ್ಟ 2 ಕೆ.ಜಿ ಚಿನ್ನವನ್ನೇ ಕದ್ದ ಅಸಿಸ್ಟೆಂಟ್ ಮ್ಯಾನೇಜರ್ ಅರೆಸ್ಟ್!
ಬೆಂಗಳೂರು

ಬ್ಯಾಂಕ್‌ನಲ್ಲಿ ಗ್ರಾಹಕರು ಅಡವಿಟ್ಟ 2 ಕೆ.ಜಿ ಚಿನ್ನವನ್ನೇ ಕದ್ದ ಅಸಿಸ್ಟೆಂಟ್ ಮ್ಯಾನೇಜರ್ ಅರೆಸ್ಟ್!

ಕಾಯಬೇಕಾದ ಮುಜರಾಯಿ ಅಧಿಕಾರಿಗಳೇ ಧರ್ಮರಾಯಸ್ವಾಮಿ ಆಭರಣ ಕದ್ದ ಆರೋಪ | ಆಡಳಿತ ಮಂಡಳಿ ಮಾಜಿ ಅಧ್ಯಕ್ಷ ಗಂಭೀರ ಆಪಾದನೆ!
ಬೆಂಗಳೂರು

ಕಾಯಬೇಕಾದ ಮುಜರಾಯಿ ಅಧಿಕಾರಿಗಳೇ ಧರ್ಮರಾಯಸ್ವಾಮಿ ಆಭರಣ ಕದ್ದ ಆರೋಪ | ಆಡಳಿತ ಮಂಡಳಿ ಮಾಜಿ ಅಧ್ಯಕ್ಷ ಗಂಭೀರ ಆಪಾದನೆ!

ಬೆಂಗಳೂರಿನಲ್ಲಿ ಸಿನಿಮಾ ಸ್ಟೈಲ್ ದರೋಡೆ | ಯುವಕನಿಗೆ ಲಾಂಗ್ ಬೀಸಿ 31 ಲಕ್ಷ ದೋಚಿದ‌ ರಾಬರ್ಸ್!
ಬೆಂಗಳೂರು

ಬೆಂಗಳೂರಿನಲ್ಲಿ ಸಿನಿಮಾ ಸ್ಟೈಲ್ ದರೋಡೆ | ಯುವಕನಿಗೆ ಲಾಂಗ್ ಬೀಸಿ 31 ಲಕ್ಷ ದೋಚಿದ‌ ರಾಬರ್ಸ್!

18 ಕೋಟಿ ದರೋಡೆ ಕೇಸ್‌ | ದೇಶದ ಮಹಾನಗರಗಳನ್ನೇ ಟಾರ್ಗೆಟ್ ಮಾಡ್ತಿದ್ದ ಖತರ್ನಾಕ್‌ ಜೋಡಿ.. ಬಯಲಾಯ್ತು ಸ್ಫೋಟಕ ಅಂಶ!
ಬೆಂಗಳೂರು

18 ಕೋಟಿ ದರೋಡೆ ಕೇಸ್‌ | ದೇಶದ ಮಹಾನಗರಗಳನ್ನೇ ಟಾರ್ಗೆಟ್ ಮಾಡ್ತಿದ್ದ ಖತರ್ನಾಕ್‌ ಜೋಡಿ.. ಬಯಲಾಯ್ತು ಸ್ಫೋಟಕ ಅಂಶ!

‘ಲೋಕಾ’ ಟ್ರ್ಯಾಪ್‌ ವೇಳೆ ಹೈಡ್ರಾಮಾ ಮಾಡಿದ್ದ ಇನ್ಸ್‌ಪೆಕ್ಟರ್‌ ಗೋವಿಂದರಾಜು ಸಸ್ಪೆಂಡ್‌!
ಬೆಂಗಳೂರು

‘ಲೋಕಾ’ ಟ್ರ್ಯಾಪ್‌ ವೇಳೆ ಹೈಡ್ರಾಮಾ ಮಾಡಿದ್ದ ಇನ್ಸ್‌ಪೆಕ್ಟರ್‌ ಗೋವಿಂದರಾಜು ಸಸ್ಪೆಂಡ್‌!

4 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗಲೇ ಟ್ರ್ಯಾಪ್‌.. ಕೆ.ಪಿ ಅಗ್ರಹಾರ ಠಾಣೆ ಇನ್ಸ್‌ಪೆಕ್ಟರ್ ಗೋವಿಂದರಾಜು ‘ಲೋಕಾ’ ಬಲೆಗೆ!
ಬೆಂಗಳೂರು

4 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗಲೇ ಟ್ರ್ಯಾಪ್‌.. ಕೆ.ಪಿ ಅಗ್ರಹಾರ ಠಾಣೆ ಇನ್ಸ್‌ಪೆಕ್ಟರ್ ಗೋವಿಂದರಾಜು ‘ಲೋಕಾ’ ಬಲೆಗೆ!

Next Post
kunal Kamra Controversy: “ಶಿಂಧೆ ದ್ರೋಹಿ” ಹೇಳಿಕೆ: ಹೈಕೋರ್ಟ್ ಮೊರೆಹೋದ ಕುನಾಲ್ ಕಾಮ್ರಾ

kunal Kamra Controversy: “ಶಿಂಧೆ ದ್ರೋಹಿ” ಹೇಳಿಕೆ: ಹೈಕೋರ್ಟ್ ಮೊರೆಹೋದ ಕುನಾಲ್ ಕಾಮ್ರಾ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬಿಯರ್‌ಗಾಗಿ ದರೋಡೆ ಮಾಡುತ್ತಿದ್ದ ಗ್ಯಾಂಗ್ ಅಂದರ್.!

ಬಿಯರ್‌ಗಾಗಿ ದರೋಡೆ ಮಾಡುತ್ತಿದ್ದ ಗ್ಯಾಂಗ್ ಅಂದರ್.!

IPL ಪಂದ್ಯಕ್ಕೆ ಅಭ್ಯಾಂತರ ಇಲ್ಲ : ಕ್ರೀಡಾಂಗಣ ಪರಿಶೀಲಿಸಿದ ಸಮಿತಿ.. ಸರ್ಕಾರಕ್ಕೆ ಅಂತಿಮ ವರದಿ ಸಲ್ಲಿಕೆ

IPL ಪಂದ್ಯಕ್ಕೆ ಅಭ್ಯಾಂತರ ಇಲ್ಲ : ಕ್ರೀಡಾಂಗಣ ಪರಿಶೀಲಿಸಿದ ಸಮಿತಿ.. ಸರ್ಕಾರಕ್ಕೆ ಅಂತಿಮ ವರದಿ ಸಲ್ಲಿಕೆ

ಮಾರ್ಚ್ 17ಕ್ಕೆ ಸ್ಯಾಮ್‌ಸಂಗ್ ಗ್ಯಾಲಕ್ಸಿ M17e 5G ಬಿಡುಗಡೆ : ಬಜೆಟ್ ಬೆಲೆಯಲ್ಲಿ ಸಿಗಲಿದೆ ಪ್ರೀಮಿಯಂ ಫೀಚರ್ಸ್‌!

ಮಾರ್ಚ್ 17ಕ್ಕೆ ಸ್ಯಾಮ್‌ಸಂಗ್ ಗ್ಯಾಲಕ್ಸಿ M17e 5G ಬಿಡುಗಡೆ : ಬಜೆಟ್ ಬೆಲೆಯಲ್ಲಿ ಸಿಗಲಿದೆ ಪ್ರೀಮಿಯಂ ಫೀಚರ್ಸ್‌!

“ಮುಟ್ಟಿನ ರಜೆ ಕಡ್ಡಾಯಗೊಳಿಸಿದರೆ ಮಹಿಳೆಯರಿಗೆ ಯಾರೂ ಕೆಲಸ ಕೊಡುವುದಿಲ್ಲ” : ಸುಪ್ರೀಂ ಕೋರ್ಟ್

“ಮುಟ್ಟಿನ ರಜೆ ಕಡ್ಡಾಯಗೊಳಿಸಿದರೆ ಮಹಿಳೆಯರಿಗೆ ಯಾರೂ ಕೆಲಸ ಕೊಡುವುದಿಲ್ಲ” : ಸುಪ್ರೀಂ ಕೋರ್ಟ್

Recent News

ಬಿಯರ್‌ಗಾಗಿ ದರೋಡೆ ಮಾಡುತ್ತಿದ್ದ ಗ್ಯಾಂಗ್ ಅಂದರ್.!

ಬಿಯರ್‌ಗಾಗಿ ದರೋಡೆ ಮಾಡುತ್ತಿದ್ದ ಗ್ಯಾಂಗ್ ಅಂದರ್.!

IPL ಪಂದ್ಯಕ್ಕೆ ಅಭ್ಯಾಂತರ ಇಲ್ಲ : ಕ್ರೀಡಾಂಗಣ ಪರಿಶೀಲಿಸಿದ ಸಮಿತಿ.. ಸರ್ಕಾರಕ್ಕೆ ಅಂತಿಮ ವರದಿ ಸಲ್ಲಿಕೆ

IPL ಪಂದ್ಯಕ್ಕೆ ಅಭ್ಯಾಂತರ ಇಲ್ಲ : ಕ್ರೀಡಾಂಗಣ ಪರಿಶೀಲಿಸಿದ ಸಮಿತಿ.. ಸರ್ಕಾರಕ್ಕೆ ಅಂತಿಮ ವರದಿ ಸಲ್ಲಿಕೆ

ಮಾರ್ಚ್ 17ಕ್ಕೆ ಸ್ಯಾಮ್‌ಸಂಗ್ ಗ್ಯಾಲಕ್ಸಿ M17e 5G ಬಿಡುಗಡೆ : ಬಜೆಟ್ ಬೆಲೆಯಲ್ಲಿ ಸಿಗಲಿದೆ ಪ್ರೀಮಿಯಂ ಫೀಚರ್ಸ್‌!

ಮಾರ್ಚ್ 17ಕ್ಕೆ ಸ್ಯಾಮ್‌ಸಂಗ್ ಗ್ಯಾಲಕ್ಸಿ M17e 5G ಬಿಡುಗಡೆ : ಬಜೆಟ್ ಬೆಲೆಯಲ್ಲಿ ಸಿಗಲಿದೆ ಪ್ರೀಮಿಯಂ ಫೀಚರ್ಸ್‌!

“ಮುಟ್ಟಿನ ರಜೆ ಕಡ್ಡಾಯಗೊಳಿಸಿದರೆ ಮಹಿಳೆಯರಿಗೆ ಯಾರೂ ಕೆಲಸ ಕೊಡುವುದಿಲ್ಲ” : ಸುಪ್ರೀಂ ಕೋರ್ಟ್

“ಮುಟ್ಟಿನ ರಜೆ ಕಡ್ಡಾಯಗೊಳಿಸಿದರೆ ಮಹಿಳೆಯರಿಗೆ ಯಾರೂ ಕೆಲಸ ಕೊಡುವುದಿಲ್ಲ” : ಸುಪ್ರೀಂ ಕೋರ್ಟ್

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬಿಯರ್‌ಗಾಗಿ ದರೋಡೆ ಮಾಡುತ್ತಿದ್ದ ಗ್ಯಾಂಗ್ ಅಂದರ್.!

ಬಿಯರ್‌ಗಾಗಿ ದರೋಡೆ ಮಾಡುತ್ತಿದ್ದ ಗ್ಯಾಂಗ್ ಅಂದರ್.!

IPL ಪಂದ್ಯಕ್ಕೆ ಅಭ್ಯಾಂತರ ಇಲ್ಲ : ಕ್ರೀಡಾಂಗಣ ಪರಿಶೀಲಿಸಿದ ಸಮಿತಿ.. ಸರ್ಕಾರಕ್ಕೆ ಅಂತಿಮ ವರದಿ ಸಲ್ಲಿಕೆ

IPL ಪಂದ್ಯಕ್ಕೆ ಅಭ್ಯಾಂತರ ಇಲ್ಲ : ಕ್ರೀಡಾಂಗಣ ಪರಿಶೀಲಿಸಿದ ಸಮಿತಿ.. ಸರ್ಕಾರಕ್ಕೆ ಅಂತಿಮ ವರದಿ ಸಲ್ಲಿಕೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat