ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಕಾರ್ಮಿಕರಿಗೆ ಗುಡ್ ನ್ಯೂಸ್ ನೀಡಿದ ಕಾಂಗ್ರೆಸ್ ಸರ್ಕಾರ!

April 7, 2025
Share on WhatsappShare on FacebookShare on Twitter

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಕಾರ್ಮಿಕರ ದಿನಾಚರಣೆಗೂ ಮುನ್ನ ಕಾರ್ಮಿಕರಿಗೆ ಬಂಪರ್ ಸಿಹಿ ಸುದ್ದಿ ನೀಡಿದೆ.

ಕಾರ್ಮಿಕರ ದಿನಾಚರಣೆಗೆ ದಿನಗಣನೆ ಆರಂಭವಾಗಿದೆ. ಇದರ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರ ಈ ಸಿಹಿ ಸುದ್ದಿ ಒಂದಿಡೀ ದುಡಿಯುವ ವರ್ಗಕ್ಕೆ ಹಬ್ಬದ ಸಡಗರ-ಸಂಭ್ರಮವನ್ನೇ ಧಾರೆ ಎರೆದಿದೆ.
ಹೌದು! ಮೇ. 1ರಿಂದ ಪೌರ ಕಾರ್ಮಿಕರ ಸೇವೆಯನ್ನು ಖಾಯಂಗೊಳಿಸುವುದಾಗಿ ಘೋಷಿಸಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಪೌರ ಕಾರ್ಮಿಕರ ಮಹಾಸಂಘದ 25ನೇ ವಾರ್ಷಿಕೋತ್ಸವ ಮತ್ತು ಪೌರ ಕಾರ್ಮಿಕ ಸಮುದಾಯದ ಅರಿವು ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬಸವಣ್ಣನವರ ವಚನದಂತೆ ಕಾಯಕವೇ ಕೈಲಾಸ ಎಂದು ಪೌರ ಕಾರ್ಮಿಕರು ಶ್ರಮಿಸುತ್ತಿದ್ದಾರೆ. ಪೌರ ಕಾರ್ಮಿಕರು ಮಾಡುವ ಕೆಲಸಕ್ಕೆ ಇತರರು ಬರುವುದು ಕಡಿಮೆ. ಹೀಗಾಗಿ ನಿಮ್ಮ ಸಮಸ್ಯೆಗಳನ್ನು ಬಗೆಹರಿಸಿ, ಬೇಡಿಕೆಗಳನ್ನು ಈಡೇರಿಸುವುದು ಸರ್ಕಾರದ ಜವಾಬ್ದಾರಿ ಮತ್ತು ಕರ್ತವ್ಯ ಎಂದು ಹೇಳಿದರು.


ಸರ್ಕಾರದ ಮುಖ್ಯ ಕಾರ್ಯದರ್ಶಿ ಆಗಲಿ, ಪೌರ ಕಾರ್ಮಿಕರಾಗಲಿ ಯಾವುದೇ ವ್ಯತ್ಯಾಸವಿಲ್ಲ. ಎಲ್ಲ ಸೇವೆಗಳೂ ಪವಿತ್ರವೇ. ನಿಮ್ಮನ್ನು ಅವಮಾನಕಾರಿಯಾಗಿ ನಡೆಸಿಕೊಳ್ಳುವುದು ಸರಿಯಲ್ಲ. ನಿಮಗೂ ವೃತ್ತಿ ಗೌರವ, ಘನತೆ ಸಿಗಬೇಕು. ಇದಕ್ಕಾಗಿ ಸೇವೆ ಕಾಯಂ ಮಾಡಲಾಗುವುದು. ಪೌರ ಕಾರ್ಮಿಕರ ಜೊತೆಗೆ ವಾಹನ ಚಾಲಕರ ಸೇವೆಯನ್ನೂ ಗುತ್ತಿಗೆಯಿಂದ ತೆಗೆದು ಕಾಯಂ‌ ಮಾಡಲಾಗುವುದು ಎಂದು ಹೇಳಿದರು. ಈ ಸುದ್ದಿ ಕೇಳಿ ಕಾರ್ಮಿಕರು ಸಂಭ್ರಮಾಚರಣೆ ನಡೆಸುತ್ತಿದ್ದಾರೆ.

Tags: bangaloreBJPCongressWorker
SendShareTweet
Previous Post

ದೈತ್ಯ ಆಪಲ್ ಕಂಪನಿಗೂ ತಟ್ಟಿದ ಸುಂಕ ಬರೆ!

Next Post

ಎಲ್ ಪಿಜಿ ಸಿಲಿಂಡರ್ ದರ ಏರಿಕೆ!

Related Posts

ಜೈಲಲ್ಲಿ ನಟ ದರ್ಶನ್​ಗೆ ಮತ್ತೆ ಬೆನ್ನು ನೋವು – ಜೈಲಾಧಿಕಾರಿಗೆ ದೂರು!
ಬೆಂಗಳೂರು

ಜೈಲಲ್ಲಿ ನಟ ದರ್ಶನ್​ಗೆ ಮತ್ತೆ ಬೆನ್ನು ನೋವು – ಜೈಲಾಧಿಕಾರಿಗೆ ದೂರು!

ಟ್ರಾಫಿಕ್‌ ಸಮಸ್ಯೆ ಒಳ್ಳೆಯದು, ಇದು ಬೆಂಗಳೂರಿನ ಪ್ರಗತಿಯ ದಿಕ್ಸೂಚಿ: ಪ್ರಿಯಾಂಕ್‌ ಖರ್ಗೆ
ರಾಜ್ಯ

ಕೇಂದ್ರದಿಂದ ಒಂದು ರೂಪಾಯಿ ತರುವ ಯೋಗ್ಯತೆ ಇಲ್ಲ ; ಬಿಜೆಪಿ ವಿರುದ್ದ ಪ್ರಿಯಾಂಕ ಖರ್ಗೆ ವಾಗ್ದಾಳಿ

ದೃಷ್ಟಿ ವಿಕಲಚೇತನರಿಗೆ ಟ್ಯಾಂಡಮ್ ಸೈಕಲ್ ಕೊಡುಗೆ; ಫಲಾನುಭವಿಯಿಂದ ಬೆಂಗಳೂರಿನಿಂದ ಗೋವಾಕ್ಕೆ ಸೈಕಲ್ ಯಾತ್ರೆ
ರಾಜ್ಯ

ದೃಷ್ಟಿ ವಿಕಲಚೇತನರಿಗೆ ಟ್ಯಾಂಡಮ್ ಸೈಕಲ್ ಕೊಡುಗೆ; ಫಲಾನುಭವಿಯಿಂದ ಬೆಂಗಳೂರಿನಿಂದ ಗೋವಾಕ್ಕೆ ಸೈಕಲ್ ಯಾತ್ರೆ

ಕರಾವಳಿ ಕಂಬಳಕ್ಕೆ ಸರ್ಕಾರದ ಅಧೀಕೃತ ಮಾನ್ಯತೆ !
ರಾಜ್ಯ

ಕರಾವಳಿ ಕಂಬಳಕ್ಕೆ  ಸರ್ಕಾರದ ಅಧಿಕೃತ ಮಾನ್ಯತೆ !

ಉಡುಪಿ : ಭ್ರಷ್ಟಾಚಾರಿಗಳನ್ನು ಪ್ರಾಮಾಣಿಕರನ್ನಾಗಿಸುವ ವಾಷಿಂಗ್ ಮಿಷನ್ ಬಿಜೆಪಿ ಬಳಿ ಇದೆ : ಸಂತೋಷ್ ಲಾಡ್
ರಾಜ್ಯ

ಉಡುಪಿ : ಭ್ರಷ್ಟಾಚಾರಿಗಳನ್ನು ಪ್ರಾಮಾಣಿಕರನ್ನಾಗಿಸುವ ವಾಷಿಂಗ್ ಮಿಷನ್ ಬಿಜೆಪಿ ಬಳಿ ಇದೆ : ಸಂತೋಷ್ ಲಾಡ್

ನಾವು ಮಾಡಿರುವುದು ಯಾವುದೇ ರಾಜಕೀಯ ಸಭೆ ಅಲ್ಲ: ಪರಮೇಶ್ವರ್ ಸ್ಪಷ್ಟನೆ!
ರಾಜ್ಯ

ನಾವು ಮಾಡಿರುವುದು ಯಾವುದೇ ರಾಜಕೀಯ ಸಭೆ ಅಲ್ಲ: ಪರಮೇಶ್ವರ್ ಸ್ಪಷ್ಟನೆ!

Next Post
ಎಲ್ ಪಿಜಿ ಸಿಲಿಂಡರ್ ದರ ಏರಿಕೆ!

ಎಲ್ ಪಿಜಿ ಸಿಲಿಂಡರ್ ದರ ಏರಿಕೆ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಆರೋಗ್ಯದಲ್ಲಿ ಸುಧಾರಣೆ.. ಮಾಜಿ ಪ್ರಧಾನಿ ಹೆಚ್‌.ಡಿ ದೇವೇಗೌಡ ಆಸ್ಪತ್ರೆಯಿಂದ ಡಿಸ್ಚಾರ್ಜ್!

ಆರೋಗ್ಯದಲ್ಲಿ ಸುಧಾರಣೆ.. ಮಾಜಿ ಪ್ರಧಾನಿ ಹೆಚ್‌.ಡಿ ದೇವೇಗೌಡ ಆಸ್ಪತ್ರೆಯಿಂದ ಡಿಸ್ಚಾರ್ಜ್!

ಹಮಾಸ್ ದಾಳಿಯಲ್ಲಿ ಪ್ರೇಯಸಿಯನ್ನು ಕಳೆದುಕೊಂಡಿದ್ದ ಇಸ್ರೇಲಿ ಯುವಕ ಆತ್ಮಹತ್ಯೆಗೆ ಶರಣು!

ಹಮಾಸ್ ದಾಳಿಯಲ್ಲಿ ಪ್ರೇಯಸಿಯನ್ನು ಕಳೆದುಕೊಂಡಿದ್ದ ಇಸ್ರೇಲಿ ಯುವಕ ಆತ್ಮಹತ್ಯೆಗೆ ಶರಣು!

ಶ್ರೇಷ್ಠ ನಟ ಪ್ರಶಸ್ತಿಯನ್ನು ಪತ್ನಿ ಐಶ್ವರ್ಯಾ, ಪುತ್ರಿ ಆರಾಧ್ಯಾಗೆ ಅರ್ಪಿಸಿದ ಅಭಿಷೇಕ್ ಬಚ್ಚನ್

ಶ್ರೇಷ್ಠ ನಟ ಪ್ರಶಸ್ತಿಯನ್ನು ಪತ್ನಿ ಐಶ್ವರ್ಯಾ, ಪುತ್ರಿ ಆರಾಧ್ಯಾಗೆ ಅರ್ಪಿಸಿದ ಅಭಿಷೇಕ್ ಬಚ್ಚನ್

ಆಸ್ಟ್ರೇಲಿಯಾ ವಿರುದ್ಧ ಭಾರತಕ್ಕೆ ಹೀನಾಯ ಸೋಲು – ನಾಯಕಿ ಹರ್ಮನ್‌ಪ್ರೀತ್ ವಿರುದ್ಧ ಫ್ಯಾನ್ಸ್‌ ಆಕ್ರೋಶ!

ಆಸ್ಟ್ರೇಲಿಯಾ ವಿರುದ್ಧ ಭಾರತಕ್ಕೆ ಹೀನಾಯ ಸೋಲು – ನಾಯಕಿ ಹರ್ಮನ್‌ಪ್ರೀತ್ ವಿರುದ್ಧ ಫ್ಯಾನ್ಸ್‌ ಆಕ್ರೋಶ!

Recent News

ಆರೋಗ್ಯದಲ್ಲಿ ಸುಧಾರಣೆ.. ಮಾಜಿ ಪ್ರಧಾನಿ ಹೆಚ್‌.ಡಿ ದೇವೇಗೌಡ ಆಸ್ಪತ್ರೆಯಿಂದ ಡಿಸ್ಚಾರ್ಜ್!

ಆರೋಗ್ಯದಲ್ಲಿ ಸುಧಾರಣೆ.. ಮಾಜಿ ಪ್ರಧಾನಿ ಹೆಚ್‌.ಡಿ ದೇವೇಗೌಡ ಆಸ್ಪತ್ರೆಯಿಂದ ಡಿಸ್ಚಾರ್ಜ್!

ಹಮಾಸ್ ದಾಳಿಯಲ್ಲಿ ಪ್ರೇಯಸಿಯನ್ನು ಕಳೆದುಕೊಂಡಿದ್ದ ಇಸ್ರೇಲಿ ಯುವಕ ಆತ್ಮಹತ್ಯೆಗೆ ಶರಣು!

ಹಮಾಸ್ ದಾಳಿಯಲ್ಲಿ ಪ್ರೇಯಸಿಯನ್ನು ಕಳೆದುಕೊಂಡಿದ್ದ ಇಸ್ರೇಲಿ ಯುವಕ ಆತ್ಮಹತ್ಯೆಗೆ ಶರಣು!

ಶ್ರೇಷ್ಠ ನಟ ಪ್ರಶಸ್ತಿಯನ್ನು ಪತ್ನಿ ಐಶ್ವರ್ಯಾ, ಪುತ್ರಿ ಆರಾಧ್ಯಾಗೆ ಅರ್ಪಿಸಿದ ಅಭಿಷೇಕ್ ಬಚ್ಚನ್

ಶ್ರೇಷ್ಠ ನಟ ಪ್ರಶಸ್ತಿಯನ್ನು ಪತ್ನಿ ಐಶ್ವರ್ಯಾ, ಪುತ್ರಿ ಆರಾಧ್ಯಾಗೆ ಅರ್ಪಿಸಿದ ಅಭಿಷೇಕ್ ಬಚ್ಚನ್

ಆಸ್ಟ್ರೇಲಿಯಾ ವಿರುದ್ಧ ಭಾರತಕ್ಕೆ ಹೀನಾಯ ಸೋಲು – ನಾಯಕಿ ಹರ್ಮನ್‌ಪ್ರೀತ್ ವಿರುದ್ಧ ಫ್ಯಾನ್ಸ್‌ ಆಕ್ರೋಶ!

ಆಸ್ಟ್ರೇಲಿಯಾ ವಿರುದ್ಧ ಭಾರತಕ್ಕೆ ಹೀನಾಯ ಸೋಲು – ನಾಯಕಿ ಹರ್ಮನ್‌ಪ್ರೀತ್ ವಿರುದ್ಧ ಫ್ಯಾನ್ಸ್‌ ಆಕ್ರೋಶ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಆರೋಗ್ಯದಲ್ಲಿ ಸುಧಾರಣೆ.. ಮಾಜಿ ಪ್ರಧಾನಿ ಹೆಚ್‌.ಡಿ ದೇವೇಗೌಡ ಆಸ್ಪತ್ರೆಯಿಂದ ಡಿಸ್ಚಾರ್ಜ್!

ಆರೋಗ್ಯದಲ್ಲಿ ಸುಧಾರಣೆ.. ಮಾಜಿ ಪ್ರಧಾನಿ ಹೆಚ್‌.ಡಿ ದೇವೇಗೌಡ ಆಸ್ಪತ್ರೆಯಿಂದ ಡಿಸ್ಚಾರ್ಜ್!

ಹಮಾಸ್ ದಾಳಿಯಲ್ಲಿ ಪ್ರೇಯಸಿಯನ್ನು ಕಳೆದುಕೊಂಡಿದ್ದ ಇಸ್ರೇಲಿ ಯುವಕ ಆತ್ಮಹತ್ಯೆಗೆ ಶರಣು!

ಹಮಾಸ್ ದಾಳಿಯಲ್ಲಿ ಪ್ರೇಯಸಿಯನ್ನು ಕಳೆದುಕೊಂಡಿದ್ದ ಇಸ್ರೇಲಿ ಯುವಕ ಆತ್ಮಹತ್ಯೆಗೆ ಶರಣು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat