ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಜಾತಿಗಣತಿ ಸುನಾಮಿಯಲ್ಲಿ ಸಿದ್ದು ಕೊಚ್ಚಿ ಹೋಗ್ತಾರೆ: ಕುಮಾರಸ್ವಾಮಿ

April 16, 2025
ಪ್ರೋಟೋಕಾಲ್ ಉಲ್ಲಂಘಿಸಿದ ಆರೋಪ: ಸರ್ಕಾರದ ವಿರುದ್ಧ ಕುಮಾರಸ್ವಾಮಿ ಕೆಂಡಾಮಂಡಲ
Share on WhatsappShare on FacebookShare on Twitter

ಬೆಂಗಳೂರು: ಜಾತಿಗಣತಿ ಸುನಾಮಿಯಲ್ಲಿ ಸಿದ್ದರಾಮಯ್ಯ (Siddaramaiah) ಕೊಚ್ಚಿ ಹೋಗುತ್ತಾರೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ (H D Kumaraswamy) ಮತ್ತೆ ಕಿಡಿಕಾರಿದ್ದಾರೆ.

ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಅಕ್ರಮಬದ್ಧ ಜಾತಿ ಗಣತಿ ಬಗ್ಗೆ ಜನರ ಆಕ್ರೋಶ ಸರಿ ಇದೆ. ಸುಳ್ಳು ಲೆಕ್ಕ ಗೊತ್ತಿದೆ. ಕಳ್ಳ ಬೆಕ್ಕು ಕಣ್ಮುಚ್ಚಿ ಕದ್ದು ಹಾಲು ಕುಡಿದರೆ ಲೋಕಕ್ಕೆ ಕಾಣದೇ? ಜಾತಿಗಣತಿ ಹೆಸರಿನಲ್ಲಿ ಜನರನ್ನು ಛಿದ್ರಗೊಳಿಸಿ ರಾಜ್ಯದ ನೆಮ್ಮದಿಗೆ ಕೊಳ್ಳಿ ಇಟ್ಟು, ಆ ಬೆಂಕಿಯಲ್ಲಿ ಚಳಿ ಕಾಯಿಸಿಕೊಳ್ಳುವುದು ಕಾಂಗ್ರೆಸ್ ಸರ್ಕಾರದ ಹಿಡನ್ ಅಜೆಂಡಾ. ಎಲ್ಲಾ ರಾಜ್ಯಗಳಲ್ಲಿ ಚುನಾವಣೆ ಗೆಲ್ಲಲು ಕಾಂಗ್ರೆಸ್ (Congress) ಜಾತಿಗಣತಿಯನ್ನೇ ಗುರಾಣಿ ಮಾಡಿಕೊಂಡಿದೆ. ಕುಲ, ಕುಲ, ಕುಲವೆಂದು ಹೊಡೆದಾಡದಿರಿ. ನಿಮ್ಮ ಕುಲದ ನೆಲೆಯನೇನಾದರೂ ಬಲ್ಲಿರಾ ಬಲ್ಲಿರಾ? ಹೀಗೆಂದರೇನು ಸನ್ಮಾನ್ಯ ಮುಖ್ಯಮಂತ್ರಿಗಳೇ. ಕನಕದಾಸರ ಆಶಯ ಅರ್ಥಪೂರ್ಣ. ನಿಮ್ಮ ಪ್ರಾಯೋಜಿತ ಜಾತಿಗಣತಿ ವರದಿಯ ದುರಾಶಯ ಪ್ರಶ್ನಾರ್ಹ. ಹೇಳುವುದು ಒಂದು, ಮಾಡಿದ್ದು ಇನ್ನೊಂದು

ಇವನಾರವ, ಇವನಾರವ,
ಇವನಾರವನೆಂದೆನಿಸದಿರಯ್ಯಾಇವ ನಮ್ಮವ, ಇವ ನಮ್ಮವ,
ಇವನಮ್ಮವನೆಂದೆನಿಸಯ್ಯಾ.
ಕೂಡಲಸಂಗಮದೇವಾ
ನಿಮ್ಮ ಮನೆಯ ಮಗನೆಂದೆನಿಸಯ್ಯಾ. ಎಲ್ಲರನ್ನೂ ಒಳಗೊಳ್ಳುವ ಬಸವಣ್ಣನವರ ವಚನವನ್ನು ಬರೆದುಕೊಂದ್ದೀರಿ. ಇವರು ನಮ್ಮವರಲ್ಲ, ಇವ ನಮ್ಮನಲ್ಲ ಎಂದು ಕೃತಿಯಲ್ಲಿಯೇ ತೋರುತ್ತೀರಿ ಎಂದು ಬರೆದುಕೊಂಡಿದ್ದಾರೆ.
ಬೂಟಾಟಿಕೆಗೂ ಇತಿಮಿತಿ ಬೇಡವೇ ಸಿದ್ದರಾಮಣ್ಣ? ಸಾಮಾಜಿಕ ನ್ಯಾಯ ಎಂದರೆ ನಿಮಗೆ ಬೇಡವಾದ ಸಮಾಜಗಳ ತುಚ್ಛೀಕರಣ. ಸಾಮಾಜಿಕ ನ್ಯಾಯವೆಂದರೆ ಒಂದು ನಿರ್ದಿಷ್ಟ ಸಮಾಜದ ತುಷ್ಟೀಕರಣ. ಜಾತಿ ಸಮೀಕರಣವಲ್ಲ, ರಾಜಕೀಯ ಲಾಭಕ್ಕೆ ಜಾತಿಗಳ ಏಕೀಕರಣಕ್ಕೆ ಕೈ ಹಾಕಿದ್ದೀರಿ. ಜಾತಿಗಣತಿಯ ಲಾಭ ನಿಮಗೋ? ನಿಮಗೆ ರಾಜಕೀಯ ಆಶ್ರಯ ಕೊಟ್ಟ ಕಾಂಗ್ರೆಸ್ ಪಕ್ಷಕ್ಕೋ? ನಿಮ್ಮ ಒಳಮರ್ಮ ರಾಹುಲ್ ಗಾಂಧಿ ಅರ್ಥವಾದಂತೆ ಇಲ್ಲ, ಪಾಪ ಎಂದು ಬರೆದುಕೊಂಡಿದ್ದಾರೆ.

ಹಿಂದೆ ಶ್ರೀ ವೀರೇಂದ್ರ ಪಾಟೀಲ್ ಅವರಿಗೆ ಎಸಗಿದ ಅನ್ಯಾಯಕ್ಕೆ ನಿಮ್ಮ ಪಕ್ಷ ಬೆಲೆ ತೆತ್ತಿದೆ. ನೆನಪಿಲ್ಲವೇ? ನೀವೂ, ನಿಮ್ಮ ಪಕ್ಷದ ಇತಿಹಾಸದಿಂದ ಪಾಠ ಕಲಿಯುವುದಿಲ್ಲ. ತಪ್ಪು ತಿದ್ದಿ ನಡೆಯುವ ಗುಣಲಕ್ಷಣ ನಿಮಗೂ ಇಲ್ಲ. ನಿಮ್ಮ ಪಕ್ಷಕ್ಕೂ ಇಲ್ಲ. ನೆಮ್ಮದಿಯಾಗಿದ್ದ ಕರ್ನಾಟಕವನ್ನು ಕೆಣಕಿದ್ದೀರಿ. ಗಣತಿ ಸುನಾಮಿಯಲ್ಲಿ ಕೊಚ್ಚಿ ಹೋಗುತ್ತೀರಿ. ಜನರಿಗೆ ನಿಮ್ಮ ಅಸಲಿಯತ್ತು ಗೊತ್ತಾಗಿದೆ. ಅಕ್ರಮಬದ್ಧ ಗಣತಿ, ಜಾತಿಗಣತಿಯಲ್ಲ ದ್ವೇಷಗಣತಿ ಎಂದು ಟ್ವೀಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Tags: bangaloreH D KumaraswamykumaraswamySiddaramaiah
SendShareTweet
Previous Post

ಮಲ್ಪೆ ಶೌಚಾಲಯದಲ್ಲಿ ನವಜಾತ ಶಿಶು ಪತ್ತೆ

Next Post

ಸಿದ್ದರಾಮಯ್ಯ ಲೆವೆಲ್ ಹಾಳು ಮಾಡಿಕೊಳ್ಳಬಾರದು: ವಿ.ಸೋಮಣ್ಣ

Related Posts

ವಿಜಯಪುರದಲ್ಲಿ ಅಮಾನವೀಯ ಘಟನೆ..  ನೋಡಲು ತನ್ನಂತಿಲ್ಲ ಎಂದು ನದಿಗೆ ತಳ್ಳಿ  ಮಗನನ್ನೇ ಹತ್ಯೆಗೈದ ತಂದೆ!
ವಿಜಯಪುರ

ವಿಜಯಪುರದಲ್ಲಿ ಅಮಾನವೀಯ ಘಟನೆ.. ನೋಡಲು ತನ್ನಂತಿಲ್ಲ ಎಂದು ನದಿಗೆ ತಳ್ಳಿ  ಮಗನನ್ನೇ ಹತ್ಯೆಗೈದ ತಂದೆ!

ಚಾ.ನಗರದಲ್ಲಿ ಭೀಕರ ಅಪಘಾತ : ಸ್ಥಳದಲ್ಲೇ ಇಬ್ಬರು ಸಾವು.. ಮತ್ತಿಬ್ಬರು ಗಂಭೀರ!
ಚಾಮರಾಜನಗರ

ಚಾ.ನಗರದಲ್ಲಿ ಭೀಕರ ಅಪಘಾತ : ಸ್ಥಳದಲ್ಲೇ ಇಬ್ಬರು ಸಾವು.. ಮತ್ತಿಬ್ಬರು ಗಂಭೀರ!

ನಿತೀಶ್ ಕುಮಾರ್ ರಾಜೀನಾಮೆ.. ಬಿಹಾರದ ನೂತನ ಸಿಎಂ ಆಗಿ ಸಾಮ್ರಾಟ್ ಚೌಧರಿ ಆಯ್ಕೆ!
ದೇಶ

ನಿತೀಶ್ ಕುಮಾರ್ ರಾಜೀನಾಮೆ.. ಬಿಹಾರದ ನೂತನ ಸಿಎಂ ಆಗಿ ಸಾಮ್ರಾಟ್ ಚೌಧರಿ ಆಯ್ಕೆ!

ಪಕ್ಷದ ಹಿತದೃಷ್ಟಿಯಿಂದ ನಸೀರ್ ಅಹ್ಮದ್‌ರನ್ನು ಸಿಎಂ ವಜಾಗೊಳಿಸಿದ್ದಾರೆ : ಡಿಕೆಶಿ
ಬೆಂಗಳೂರು

ಪಕ್ಷದ ಹಿತದೃಷ್ಟಿಯಿಂದ ನಸೀರ್ ಅಹ್ಮದ್‌ರನ್ನು ಸಿಎಂ ವಜಾಗೊಳಿಸಿದ್ದಾರೆ : ಡಿಕೆಶಿ

ಬೆಳಗಾವಿಯ ಬೀಮ್ಸ್‌ನಲ್ಲಿ ಮತ್ತೊಂದು ಎಡವಟ್ಟು? ವೈದ್ಯರ ನಿರ್ಲಕ್ಷ್ಯದಿಂದ ಯುವಕ ಸಾವು ಆರೋಪ
ಬೆಳಗಾವಿ

ಬೆಳಗಾವಿಯ ಬೀಮ್ಸ್‌ನಲ್ಲಿ ಮತ್ತೊಂದು ಎಡವಟ್ಟು? ವೈದ್ಯರ ನಿರ್ಲಕ್ಷ್ಯದಿಂದ ಯುವಕ ಸಾವು ಆರೋಪ

ಖಾಸಗಿ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಕಾರ್ಮಿಕನ ಮುಂಗೈ ಕಟ್
ಬೆಂಗಳೂರು

ಖಾಸಗಿ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಕಾರ್ಮಿಕನ ಮುಂಗೈ ಕಟ್

Next Post
ಸಿದ್ದರಾಮಯ್ಯ ಲೆವೆಲ್ ಹಾಳು ಮಾಡಿಕೊಳ್ಳಬಾರದು: ವಿ.ಸೋಮಣ್ಣ

ಸಿದ್ದರಾಮಯ್ಯ ಲೆವೆಲ್ ಹಾಳು ಮಾಡಿಕೊಳ್ಳಬಾರದು: ವಿ.ಸೋಮಣ್ಣ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಛತ್ತೀಸ್‌ಗಢದ ವಿದ್ಯುತ್ ಸ್ಥಾವರದಲ್ಲಿ ಭೀಕರ  ಸ್ಫೋಟ – 9 ಕಾರ್ಮಿಕರು ದುರ್ಮರಣ!

ಛತ್ತೀಸ್‌ಗಢದ ವಿದ್ಯುತ್ ಸ್ಥಾವರದಲ್ಲಿ ಭೀಕರ ಸ್ಫೋಟ – 9 ಕಾರ್ಮಿಕರು ದುರ್ಮರಣ!

ಪ್ರಯಾಣಿಕರಿಗೆ ಗುಡ್ ನ್ಯೂಸ್.. ಇನ್ಮುಂದೆ ರೈಲಲ್ಲೇ ನಿಮಗಿಷ್ಟದ ರೆಸ್ಟೋರೆಂಟ್‌ಗಳಿಂದ ಊಟ ಆರ್ಡರ್ ಮಾಡಬಹುದು!

ಪ್ರಯಾಣಿಕರಿಗೆ ಗುಡ್ ನ್ಯೂಸ್.. ಇನ್ಮುಂದೆ ರೈಲಲ್ಲೇ ನಿಮಗಿಷ್ಟದ ರೆಸ್ಟೋರೆಂಟ್‌ಗಳಿಂದ ಊಟ ಆರ್ಡರ್ ಮಾಡಬಹುದು!

ವಿಜಯಪುರದಲ್ಲಿ ಅಮಾನವೀಯ ಘಟನೆ..  ನೋಡಲು ತನ್ನಂತಿಲ್ಲ ಎಂದು ನದಿಗೆ ತಳ್ಳಿ  ಮಗನನ್ನೇ ಹತ್ಯೆಗೈದ ತಂದೆ!

ವಿಜಯಪುರದಲ್ಲಿ ಅಮಾನವೀಯ ಘಟನೆ.. ನೋಡಲು ತನ್ನಂತಿಲ್ಲ ಎಂದು ನದಿಗೆ ತಳ್ಳಿ  ಮಗನನ್ನೇ ಹತ್ಯೆಗೈದ ತಂದೆ!

ಶಿಸ್ತು ಉಲ್ಲಂಘಿಸಿದ ಮುಂಬೈ ಇಂಡಿಯನ್ಸ್ : ಹಾರ್ದಿಕ್ ಪಾಂಡ್ಯಗೆ ದಂಡ, ಟಿಮ್ ಡೇವಿಡ್‌ಗೆ ಶಿಕ್ಷೆ!

ಶಿಸ್ತು ಉಲ್ಲಂಘಿಸಿದ ಮುಂಬೈ ಇಂಡಿಯನ್ಸ್ : ಹಾರ್ದಿಕ್ ಪಾಂಡ್ಯಗೆ ದಂಡ, ಟಿಮ್ ಡೇವಿಡ್‌ಗೆ ಶಿಕ್ಷೆ!

Recent News

ಛತ್ತೀಸ್‌ಗಢದ ವಿದ್ಯುತ್ ಸ್ಥಾವರದಲ್ಲಿ ಭೀಕರ  ಸ್ಫೋಟ – 9 ಕಾರ್ಮಿಕರು ದುರ್ಮರಣ!

ಛತ್ತೀಸ್‌ಗಢದ ವಿದ್ಯುತ್ ಸ್ಥಾವರದಲ್ಲಿ ಭೀಕರ ಸ್ಫೋಟ – 9 ಕಾರ್ಮಿಕರು ದುರ್ಮರಣ!

ಪ್ರಯಾಣಿಕರಿಗೆ ಗುಡ್ ನ್ಯೂಸ್.. ಇನ್ಮುಂದೆ ರೈಲಲ್ಲೇ ನಿಮಗಿಷ್ಟದ ರೆಸ್ಟೋರೆಂಟ್‌ಗಳಿಂದ ಊಟ ಆರ್ಡರ್ ಮಾಡಬಹುದು!

ಪ್ರಯಾಣಿಕರಿಗೆ ಗುಡ್ ನ್ಯೂಸ್.. ಇನ್ಮುಂದೆ ರೈಲಲ್ಲೇ ನಿಮಗಿಷ್ಟದ ರೆಸ್ಟೋರೆಂಟ್‌ಗಳಿಂದ ಊಟ ಆರ್ಡರ್ ಮಾಡಬಹುದು!

ವಿಜಯಪುರದಲ್ಲಿ ಅಮಾನವೀಯ ಘಟನೆ..  ನೋಡಲು ತನ್ನಂತಿಲ್ಲ ಎಂದು ನದಿಗೆ ತಳ್ಳಿ  ಮಗನನ್ನೇ ಹತ್ಯೆಗೈದ ತಂದೆ!

ವಿಜಯಪುರದಲ್ಲಿ ಅಮಾನವೀಯ ಘಟನೆ.. ನೋಡಲು ತನ್ನಂತಿಲ್ಲ ಎಂದು ನದಿಗೆ ತಳ್ಳಿ  ಮಗನನ್ನೇ ಹತ್ಯೆಗೈದ ತಂದೆ!

ಶಿಸ್ತು ಉಲ್ಲಂಘಿಸಿದ ಮುಂಬೈ ಇಂಡಿಯನ್ಸ್ : ಹಾರ್ದಿಕ್ ಪಾಂಡ್ಯಗೆ ದಂಡ, ಟಿಮ್ ಡೇವಿಡ್‌ಗೆ ಶಿಕ್ಷೆ!

ಶಿಸ್ತು ಉಲ್ಲಂಘಿಸಿದ ಮುಂಬೈ ಇಂಡಿಯನ್ಸ್ : ಹಾರ್ದಿಕ್ ಪಾಂಡ್ಯಗೆ ದಂಡ, ಟಿಮ್ ಡೇವಿಡ್‌ಗೆ ಶಿಕ್ಷೆ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಛತ್ತೀಸ್‌ಗಢದ ವಿದ್ಯುತ್ ಸ್ಥಾವರದಲ್ಲಿ ಭೀಕರ  ಸ್ಫೋಟ – 9 ಕಾರ್ಮಿಕರು ದುರ್ಮರಣ!

ಛತ್ತೀಸ್‌ಗಢದ ವಿದ್ಯುತ್ ಸ್ಥಾವರದಲ್ಲಿ ಭೀಕರ ಸ್ಫೋಟ – 9 ಕಾರ್ಮಿಕರು ದುರ್ಮರಣ!

ಪ್ರಯಾಣಿಕರಿಗೆ ಗುಡ್ ನ್ಯೂಸ್.. ಇನ್ಮುಂದೆ ರೈಲಲ್ಲೇ ನಿಮಗಿಷ್ಟದ ರೆಸ್ಟೋರೆಂಟ್‌ಗಳಿಂದ ಊಟ ಆರ್ಡರ್ ಮಾಡಬಹುದು!

ಪ್ರಯಾಣಿಕರಿಗೆ ಗುಡ್ ನ್ಯೂಸ್.. ಇನ್ಮುಂದೆ ರೈಲಲ್ಲೇ ನಿಮಗಿಷ್ಟದ ರೆಸ್ಟೋರೆಂಟ್‌ಗಳಿಂದ ಊಟ ಆರ್ಡರ್ ಮಾಡಬಹುದು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat