ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು ನಗರ

Matter AERA: ವಿಶ್ವದ ಮೊದಲ ಗೇರ್ ಸಹಿತ ಎಲೆಕ್ಟ್ರಿಕ್ ಮೋಟಾರ್‌ಬೈಕ್ ಮ್ಯಾಟರ್ AERA ಬೆಂಗಳೂರಿನಲ್ಲಿ ಬಿಡುಗಡೆ

April 17, 2025
Share on WhatsappShare on FacebookShare on Twitter

ಬೆಂಗಳೂರು: ಭಾರತದ ಮುಂಚೂಣಿ ತಾಂತ್ರಿಕ ಆವಿಷ್ಕಾರ ಕಂಪನಿಯಾದ ಮ್ಯಾಟರ್ ಮೋಟರ್ ವರ್ಕ್ಸ್ ತನ್ನ ಪ್ರಮುಖ ಎಲೆಕ್ಟ್ರಿಕ್ ಮೋಟಾರ್‌ಬೈಕ್ ಮ್ಯಾಟರ್ ಎಇಆರ್ಎ (Matter AERA) ಅನ್ನು ಭಾರತದ ಐಟಿ ಹಬ್ ಎನಿಸಿಕೊಂಡಿರುವ ಬೆಂಗಳೂರಿನಲ್ಲಿ ಅಧಿಕೃತವಾಗಿ ಬಿಡುಗಡೆ ಮಾಡಿದೆ. ಇದು ಮ್ಯಾಟರ್‌ನ ವಿಶ್ವದರ್ಜೆಯ ಮ್ಯಾನುಫಾಕ್ಚರಿಂಗ್ ಹಬ್ (Manufacturing Hub) ಶುಭಾರಂಭದ ನಂತರದ ಮಹತ್ವದ ಹೆಜ್ಜೆಯಾಗಿದ್ದು, ಭಾರತದಾದ್ಯಂತ ಮಾರುಕಟ್ಟೆ ವಿಸ್ತರಣೆ ಮತ್ತು ಸಂಚಾರ ಕ್ಷೇತ್ರದಲ್ಲಿ ಕ್ರಾಂತಿ ಸೃಷ್ಟಿಸುವ ಮುನ್ಸೂಚನೆಯಾಗಿದೆ.

ಮ್ಯಾಟರ್ ಎಇಆರ್ಎ (Matter AERA)ಈಗ ಪ್ರೀ ಬುಕಿಂಗ್ಗೆ ಆರಂಭಗೊಂಡಿದ್ದು, 1.88 ಲಕ್ಷ ರೂಪಾಯಿ ಎಕ್ಸ್ ಶೋರೂಂ ಬೆಲೆಗೆ ಲಭ್ಯವಿದೆ. ಸೀಮಿತ ಅವಧಿಯ ಬಿಡುಗಡೆ ಆಫರ್‌ನ ಎಂಬಂತೆ ಬೆಂಗಳೂರಿನ ಮೊದಲ 500 ಗ್ರಾಹಕರಿಗೆ 1.79 ಲಕ್ಷ ರೂಪಾಯಿ ವಿಶೇಷ ಬೆಲೆಯಲ್ಲಿ ನೀಡಲಾಗುತ್ತದೆ. ಅದಲ್ಲದೆ, 15,000 ರೂಪಾಯಿ ಮೌಲ್ಯದ ಉಚಿತ ಜೀವಮಾನ ಬ್ಯಾಟರಿ ವಾರಂಟಿಯೂ ಘೋಷಿಸಲಾಗಿದ್ದು, ಇದು ಮ್ಯಾಟರ್‌ನ ಆರಂಭಿಕ ನಂಬಿಕಸ್ಥರಿಗೆ ನೀಡುವ ವಿಶೇಷ ಮಾನ್ಯತೆಯಾಗಿದೆ.

ಈ ಬ್ರಾಂಡ್‌ ಅನ್ನು ಜನರಿಗೆ ಹತ್ತಿರವಾಗಿಸುವ ಗುರಿಯೊಂದಿಗೆ ಮ್ಯಾಟರ್ ಶೀಘ್ರದಲ್ಲೇ ಬಿಟಿಎಂ ಲೇಔಟ್ 2ನೇ ಹಂತದ ವೈಶ್ಯ ಬ್ಯಾಂಕ್ ಕಾಲೋನಿ, 100 ಅಡಿ ರಸ್ತೆಯ ಬಳಿ ತನ್ನ ಮೊದಲ ‘ಎಕ್ಸ್‌ಪೀರಿಯನ್ಸ್ ಹಬ್‌’ ತೆರೆಯಲಿದೆ. ಈ ರೋಮಾಂಚಕ ಸ್ಥಳವು ರೈಡರ್‌ಗಳಿಗೆ ಮ್ಯಾಟರ್ ಎಇಆರ್ಎನ ಸವಾರಿ ಅನುಭವವನ್ನು ನೇರವಾಗಿ ಪಡೆಯಲೆಂದೇ ನಿರ್ಮಿಸಲಾಗಿದೆ. ಅದೇ ರೀತಿ ಟೆಸ್ಟ್ ರೈಡ್‌ಗಳನ್ನು ಮಾಡಲು ಮತ್ತು ಮ್ಯಾಟರ್‌ನ ತತ್ವಶಾಸ್ತ್ರವನ್ನು ತಿಳಿದುಕೊಳ್ಳಲು ಅವಕಾಶವೂ ಇಲ್ಲುಂಟು.

ಬಿಡುಗಡೆ ಸಂದರ್ಭದಲ್ಲಿ ಮಾತನಾಡಿದ ಮ್ಯಾಟರ್ ನ ಸಂಸ್ಥಾಪಕ ಮತ್ತು ಗ್ರೂಪ್ ಸಿಇಒ ಮೊಹಲ್ ಲಾಲ್ ಭಾಯ್, “ನಮ್ಮ ಈ ಯಾನವನ್ನು ಆರಂಭಿಸಲು ಬೆಂಗಳೂರಿಗಿಂತ ಉತ್ತಮ ನಗರ ಇನ್ನೊಂದಿಲ್ಲ. ಈ ನಗರದಲ್ಲಿ ನಾವೀನ್ಯತೆ ಕೇವಲ ಒಂದು ಕಲ್ಪನೆಯಲ್ಲ, ಅದು ಜೀವನ ಶೈಲಿ. ಇಲ್ಲಿನ ಪ್ರತಿಯೊಂದು ಓಣಿ, ಪ್ರತಿಯೊಬ್ಬ ಸವಾರನೂ ಗುರಿ ಮತ್ತು ಪ್ರಗತಿಯ ಪ್ರತೀಕ. ಎಇಆರ್ಎ ಕೇವಲ ಬೈಕ್ ಅಲ್ಲ, ಇದು 22 ನೇ ಶತಮಾನದ ಮೋಟಾರ್ಬೈಕ್,” ಎಂದು ಹೇಳಿದರು.

ಬುಕಿಂಗ್‌ಗಳು ಈಗ https://www.matter.in/ ನಲ್ಲಿ ಲೈವ್ ಆಗಿವೆ ಮತ್ತು ಶೀಘ್ರದಲ್ಲೇ ಬಿಟಿಎಂ ಲೇಔಟ್ – 2ನೇ ಹಂತದ ವೈಶ್ಯ ಬ್ಯಾಂಕ್ ಕಾಲೋನಿ, 100 ಅಡಿ ರಸ್ತೆಯ ಎಕ್ಸ್‌ಪೀರಿಯನ್ಸ್ ಹಬ್‌ ಕೂಡ ಲಭ್ಯವಿರುತ್ತವೆ. ಡೆಲಿವರಿಗಳು ಶೀಘ್ರದಲ್ಲೇ ಆರಂಭವಾಗಲಿವೆ.

ಪ್ರಮುಖ ಫೀಚರ್‌ಗಳು:

  • ವಿಶ್ವದ ಮೊದಲ ಹೈಪರ್‌ಶಿಫ್ಟ್ ಮ್ಯಾನುವಲ್ ಗೇರ್‌ಬಾಕ್ಸ್: ಈ ಇವಿಯಲ್ಲಿ 4-ಸ್ಪೀಡ್ ಮ್ಯಾನುವಲ್ ಟ್ರಾನ್ಸ್‌ಮಿಷನ್ ಇದ್ದು, 3 ರೈಡ್ ಮೋಡ್‌ಗಳು (ಇಕೋ, ಸಿಟಿ, ಸ್ಪೋರ್ಟ್) ನೀಡಲಾಗಿದೆ. ಹೀಗಾಗಿ 12 (4×3) ವಿಭಿನ್ನ ರೈಡ್ ಕಾಂಬಿನೇಷನ್‌ಗಳನ್ನು ನೀಡುತ್ತದೆ. ನಗರ ದಟ್ಟಣೆಯ ಪ್ರದೇಶದಲ್ಲಿ ನೆರವಾಗಲು ಸ್ಮಾರ್ಟ್ ಪಾರ್ಕ್ ಅಸಿಸ್ಟ್‌ ಕೂಡ ಇದೆ.
  • ಲಿಕ್ವಿಡ್-ಕೂಲ್ಡ್ ಪವರ್‌ಟ್ರೇನ್: ಮೋಟಾರ್ ಮತ್ತು ಬ್ಯಾಟರಿ ಪ್ಯಾಕ್‌ನಲ್ಲಿ ಸುಧಾರಿತ ಲಿಕ್ವಿಡ್ ಕೂಲಿಂಗ್ ವ್ಯವಸ್ಥೆಯಿದ್ದು, ಹೊರಗಿನ ತಾಪಮಾನ ಮತ್ತು ಟ್ರಾಫಿಕ್‌ ದಟ್ಟಣೆಯಲ್ಲಿ ಉಂಟಾಗುವ ಬಿಸಿಯನ್ನು ಸಹಿಸಿಕೊಂಡು ಅತ್ಯುತ್ತಮ ದಕ್ಷತೆ ಒದಗಿಸುತ್ತದೆ.
  • 17.78 ಸೆಂ.ಮೀ. (7 ಇಂಚು) ಸ್ಮಾರ್ಟ್ ಟಚ್‌ಸ್ಕ್ರೀನ್ ಡ್ಯಾಶ್‌ಬೋರ್ಡ್: ಈ ಡ್ಯಾಶ್ಬೋರ್ಡ್ನಲ್ಲಿ, ನ್ಯಾವಿಗೇಷನ್, ರೈಡ್ ಡೇಟಾ, ಕಾಲ್‌ಗಳು, ಮ್ಯೂಸಿಕ್ ಮತ್ತು ಓಟಿಎ ಅಪ್‌ಡೇಟ್‌ಗಳೊಂದಿಗೆ ಕನೆಕ್ಟೆಡ್ ಕಾಕ್‌ಪಿಟ್ ವ್ಯವಸ್ಥೆ ಇದೆ.
  • ಆನ್‌ಬೋರ್ಡ್ ಚಾರ್ಜರ್: 5 ಆಂಪಿಯರ್-ಸಾಟಿಯಾಗುವ ಕೇಬಲ್‌ನೊಂದಿಗೆ ಎಲ್ಲೆಡೆ ಸುಲಭವಾಗಿ ಪ್ಲಗ್-ಆ್ಯಂಡ್ -ಚಾರ್ಜ್ ಸೌಲಭ್ಯವಿದೆ.
  • ಬೋಲ್ಡ್, ಫ್ಯೂಚರಿಸ್ಟಿಕ್ ಡಿಸೈನ್: ಭಾರತೀಯ ಡಿಎನ್‌ಎಯೊಂದಿಗೆ ಹೊಂದಿಕೆ ಮಾಡಲಾಗಿದ್ದು. ಪ್ರತಿ ರಸ್ತೆಯಲ್ಲೂ ಎದ್ದು ಕಾಣುವಂತೆ ಎಂಜಿನಿಯರಿಂಗ್ ವಿನ್ಯಾಸ ಹೊಂದಿದೆ. .
  • 5kWh ಹೈ-ಎನರ್ಜಿ ಬ್ಯಾಟರಿ: IP67 ಸರ್ಟಿಫೈಡ್ ಬ್ಯಾಟರಿಯಿದ್ದು, ಒಂದು ಚಾರ್ಜ್ಗೆ 172 ಕಿ.ಮೀ.ವರೆಗಿನ ಐಡಿಸಿ ರೇಂಜ್‌ ನೀಡುತ್ತದೆ.
  • ವೇಗದ ಆಕ್ಸಿಲರೇಷನ್: ಕೇವಲ 2.8 ಸೆಕೆಂಡ್‌ಗಳಲ್ಲಿ 0ಯಿಂದ 40 ಕಿ.ಮೀ ವೇಗ ಪಡೆಯಲು ಸಾಧ್ಯವಿದೆ.
  • ಸುರಕ್ಷತೆ ಮತ್ತು ಆರಾಮ: ಎಬಿಎಸ್ನೊಂದಿಗೆ ಡ್ಯುಯಲ್ ಡಿಸ್ಕ್ ಬ್ರೇಕ್‌ಗಳು ಇದ್ದು, ಟೆಲಿಸ್ಕೋಪಿಕ್ ಫ್ರಂಟ್ ಫೋರ್ಕ್, ಮತ್ತು ಡ್ಯುಯಲ್ ರಿಯರ್ ಸಸ್ಪೆನ್ಷನ್ ಹೊಂದಿದೆ.
  • ಮ್ಯಾಟರ್ ಮೊಬೈಲ್ ಆ್ಯಪ್: ಈ ಆ್ಯಪ್ ಮೂಲಕ, ರಿಯಲ್-ಟೈಮ್ ಬೈಕ್ ಡೇಟಾ, ರಿಮೋಟ್ ಲಾಕ್, ಜಿಯೋ-ಫೆನ್ಸಿಂಗ್, ಮತ್ತು ಸರ್ವಿಸ್ ಅಲರ್ಟ್‌ ಮಾಡುವ ಸಂಪೂರ್ಣ ಕನೆಕ್ಟಿವಿಟಿ ಮಾಡಿಕೊಳ್ಳಬಹುದು.
  • ಅತ್ಯುತ್ತಮ ದಕ್ಷತೆ: ಒಂದು ಕಿಲೋ ಮೀಟರ್ ಪ್ರಯಾಣಕ್ಕೆ ಕೇವಲ 25 ಪೈಸೆ ಖರ್ಚಾಗುತ್ತದೆ ಹಾಘೂ 3 ವರ್ಷಗಳಲ್ಲಿ 1 ಲಕ್ಷಕ್ಕೂ ರೂಪಾಯಿಗೂ ಅಧಿಕ ಉಳಿತಾಯವಾಗುತ್ತದೆ.
    ಬೆಂಗಳೂರಿನಲ್ಲಿ ಬಿಡುಗಡೆಗೊಂಡ ನಂತರ, ಮ್ಯಾಟರ್, ಹಂತ ಹಂತವಾಗಿ ಭಾರತದ ಇತರ ಪ್ರಮುಖ ನಗರಗಳಿಗೆ ವಿಸ್ತರಣೆಗೊಳ್ಳಲಿದೆ. ಅತ್ಯುತ್ತಮ ಬೈಕಿಂಗ್ ಸಂಸ್ಖೃತಿ, ಮುಂದಾಲೋಚನೆಯುಳ್ಳ ಸವಾರರು ಮತ್ತು ಸ್ವಚ್ಛ ತಂತ್ರಜ್ಞಾನದ ಬಳಕೆ ಹೆಚ್ಚಿರುವ ಬೆಂಗಳೂರು ನಗರವು ಮ್ಯಾಟರ್ಗೆ ಅತ್ಯುತ್ತಮ ಲಾಂಚ್ ಪ್ಯಾಡ್ ಎನಿಸಿಕೊಳ್ಳಲಿದ್ದು, ತನ್ನ ಮುಂದಿನ ಅಧ್ಯಾಯಕ್ಕೆ ಸೂಕ್ತ ರೀತಿಯಲ್ಲಿ ಮುಂದಡಿ ಇಡಲಿದೆ..
Tags: bangaloreElectric BikeManufacturing HubMatter AERA
SendShareTweet
Previous Post

ಲಾರಿ ಮುಷ್ಕರ ಹಿಂಪಡೆದ ಸಂಘ!

Next Post

ಬೆಂಗಳೂರಿನ ಅಪೋಲೋ ಆಸ್ಪತ್ರೆಯಲ್ಲಿ ಹೃದಯ ಕಸಿ ಶಸ್ತ್ರಚಿಕಿತ್ಸೆ ಮೂಲಕ ಹರಿಯಾಣದ ವ್ಯಕ್ತಿಗೆ ಹೊಸ ಜೀವನ

Related Posts

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ದುರಂತ; ವಿಚಾರಣೆಗೆ ಸಿಐಡಿ ಸಿದ್ಧತೆ
ಬೆಂಗಳೂರು

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ದುರಂತ; ವಿಚಾರಣೆಗೆ ಸಿಐಡಿ ಸಿದ್ಧತೆ

ಫ್ಲೈ ಓವರ್ ಮೇಲಿಂದ ಬಿದ್ದು ಯುವಕ ಅನುಮಾನಾಸ್ಪದ ಸಾವು
ಬೆಂಗಳೂರು ಗ್ರಾಮಾಂತರ

ಫ್ಲೈ ಓವರ್ ಮೇಲಿಂದ ಬಿದ್ದು ಯುವಕ ಅನುಮಾನಾಸ್ಪದ ಸಾವು

ಮತ್ತೆ ಮರುಕಳಿಸುತ್ತಾ 2020ರ ಪರಿಸ್ಥಿತಿ?
ಬೆಂಗಳೂರು

ಮತ್ತೆ ಮರುಕಳಿಸುತ್ತಾ 2020ರ ಪರಿಸ್ಥಿತಿ?

ಬೆಂಗಳೂರಿನ ಕಾಲ್ತುಳಿತ ಪ್ರಕರಣಕ್ಕೆ ಕ್ಷಣಕ್ಕೊಂದು ಟ್ವಿಸ್ಟ್; ಆ ದೊಡ್ಡ ನಿರ್ಲಕ್ಷ್ಯ ನಡೆಯದಿದ್ದರೆ ದುರಂತ ಘಟಿಸುತ್ತಿರಲಿಲ್ಲವಾ?
ಬೆಂಗಳೂರು

ಬೆಂಗಳೂರಿನ ಕಾಲ್ತುಳಿತ ಪ್ರಕರಣಕ್ಕೆ ಕ್ಷಣಕ್ಕೊಂದು ಟ್ವಿಸ್ಟ್; ಆ ದೊಡ್ಡ ನಿರ್ಲಕ್ಷ್ಯ ನಡೆಯದಿದ್ದರೆ ದುರಂತ ಘಟಿಸುತ್ತಿರಲಿಲ್ಲವಾ?

ಜನಾರ್ದನ ರೆಡ್ಡಿ ಜೈಲಲ್ಲಿ; ಪತ್ನಿಯಿಂದ ಟೆಂಪಲ್ ರನ್
ಬೆಂಗಳೂರು ನಗರ

ಜನಾರ್ದನ ರೆಡ್ಡಿ ಜೈಲಲ್ಲಿ; ಪತ್ನಿಯಿಂದ ಟೆಂಪಲ್ ರನ್

ಕುಟುಂಬಸ್ಥರ ಹೇಳಿಕೆ ದಾಖಲಿಸಲು‌ ದಿನಾಂಕ ನಿಗದಿ
ಬೆಂಗಳೂರು ನಗರ

ಕುಟುಂಬಸ್ಥರ ಹೇಳಿಕೆ ದಾಖಲಿಸಲು‌ ದಿನಾಂಕ ನಿಗದಿ

Next Post
ಬೆಂಗಳೂರಿನ ಅಪೋಲೋ ಆಸ್ಪತ್ರೆಯಲ್ಲಿ ಹೃದಯ ಕಸಿ ಶಸ್ತ್ರಚಿಕಿತ್ಸೆ ಮೂಲಕ ಹರಿಯಾಣದ ವ್ಯಕ್ತಿಗೆ ಹೊಸ ಜೀವನ

ಬೆಂಗಳೂರಿನ ಅಪೋಲೋ ಆಸ್ಪತ್ರೆಯಲ್ಲಿ ಹೃದಯ ಕಸಿ ಶಸ್ತ್ರಚಿಕಿತ್ಸೆ ಮೂಲಕ ಹರಿಯಾಣದ ವ್ಯಕ್ತಿಗೆ ಹೊಸ ಜೀವನ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ದೇವಸ್ಥಾನಗಳಲ್ಲಿ ಪ್ಲಾಸ್ಟಿಕ್ ಬಳಕೆ ಮಾಡುವಂತಿಲ್ಲ

ದೇವಸ್ಥಾನಗಳಲ್ಲಿ ಪ್ಲಾಸ್ಟಿಕ್ ಬಳಕೆ ಮಾಡುವಂತಿಲ್ಲ

ಆರ್ ಸಿಬಿ ಮಾರ್ಕೆಟಿಂಗ್ ಮುಖ್ಯಸ್ಥಗೆ ಮತ್ತೆ ನಿರಾಸೆ

ಆರ್ ಸಿಬಿ ಮಾರ್ಕೆಟಿಂಗ್ ಮುಖ್ಯಸ್ಥಗೆ ಮತ್ತೆ ನಿರಾಸೆ

ಕಾಲ್ತುಳಿತ ಪ್ರಕರಣ; ಸಿದ್ದಗಂಗಾ ಶ್ರೀ ಬೇಸರ

ಕಾಲ್ತುಳಿತ ಪ್ರಕರಣ; ಸಿದ್ದಗಂಗಾ ಶ್ರೀ ಬೇಸರ

ರಾಜ್ಯ ಸರ್ಕಾರದ ವಿರುದ್ಧ ರೇಣುಕಾರ್ಚಾಯ ಕೆಂಡಾಮಂಡಲ

ರಾಜ್ಯ ಸರ್ಕಾರದ ವಿರುದ್ಧ ರೇಣುಕಾರ್ಚಾಯ ಕೆಂಡಾಮಂಡಲ

Recent News

ದೇವಸ್ಥಾನಗಳಲ್ಲಿ ಪ್ಲಾಸ್ಟಿಕ್ ಬಳಕೆ ಮಾಡುವಂತಿಲ್ಲ

ದೇವಸ್ಥಾನಗಳಲ್ಲಿ ಪ್ಲಾಸ್ಟಿಕ್ ಬಳಕೆ ಮಾಡುವಂತಿಲ್ಲ

ಆರ್ ಸಿಬಿ ಮಾರ್ಕೆಟಿಂಗ್ ಮುಖ್ಯಸ್ಥಗೆ ಮತ್ತೆ ನಿರಾಸೆ

ಆರ್ ಸಿಬಿ ಮಾರ್ಕೆಟಿಂಗ್ ಮುಖ್ಯಸ್ಥಗೆ ಮತ್ತೆ ನಿರಾಸೆ

ಕಾಲ್ತುಳಿತ ಪ್ರಕರಣ; ಸಿದ್ದಗಂಗಾ ಶ್ರೀ ಬೇಸರ

ಕಾಲ್ತುಳಿತ ಪ್ರಕರಣ; ಸಿದ್ದಗಂಗಾ ಶ್ರೀ ಬೇಸರ

ರಾಜ್ಯ ಸರ್ಕಾರದ ವಿರುದ್ಧ ರೇಣುಕಾರ್ಚಾಯ ಕೆಂಡಾಮಂಡಲ

ರಾಜ್ಯ ಸರ್ಕಾರದ ವಿರುದ್ಧ ರೇಣುಕಾರ್ಚಾಯ ಕೆಂಡಾಮಂಡಲ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ದೇವಸ್ಥಾನಗಳಲ್ಲಿ ಪ್ಲಾಸ್ಟಿಕ್ ಬಳಕೆ ಮಾಡುವಂತಿಲ್ಲ

ದೇವಸ್ಥಾನಗಳಲ್ಲಿ ಪ್ಲಾಸ್ಟಿಕ್ ಬಳಕೆ ಮಾಡುವಂತಿಲ್ಲ

ಆರ್ ಸಿಬಿ ಮಾರ್ಕೆಟಿಂಗ್ ಮುಖ್ಯಸ್ಥಗೆ ಮತ್ತೆ ನಿರಾಸೆ

ಆರ್ ಸಿಬಿ ಮಾರ್ಕೆಟಿಂಗ್ ಮುಖ್ಯಸ್ಥಗೆ ಮತ್ತೆ ನಿರಾಸೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat